ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಲವು ಹೆಸರುಗಳಿಂದ ಕರೆಯಲ್ಪಡುವ ಆಂಜನೇಯನ ವಿಶೇಷತೆ ಮಹತ್ವ ಪೂರ್ಣವಾದದ್ದು. ರಾಮನ ಪರಮ ಭಕ್ತನಾದ ಹನುಮಂತನಿಗೆ ಅಪಾರ ಸಂಖ್ಯೆಯ ಭಕ್ತರು…

ರಾಮಾಯಣದ ಯದ್ಧದಲ್ಲಿ ರಾಮ ರಾವಣರು ಯುದ್ದ ಮಾಡುತ್ತಿರುವಾಗ, ರಾವಣನು ಪಾತಾಳಲೋಕದ ದೊರೆಯಾದ ಅಹಿರಾವಣನ ಸಹಾಯ ಪಡೆಯುತ್ತಾನೆ
ಹನುಮಂತನು ರಾಮ ಲಕ್ಷ್ಮಣರ ರಕ್ಷಣೆಗೆ ನಿಲ್ಲುತ್ತಾನೆ.
ಹನುಮಂತನು ರಾಮ ಲಕ್ಷ್ಮಣರನ್ನು ರಕ್ಷಿಸಲು ಬೃಹತ್ ಆಕಾರ ತಳೆಯುತ್ತಾನೆ, ಅಹಿರಾವಣನು ರಾವಣನ ತಮ್ಮನಾದ ವಿಭೀಷಣನ ವೇಷ ತಳೆದು ರಾಮ ಲಕ್ಷ್ಮಣರನ್ನು ಅಪಹರಿಸಿ ಪಾತಾಳಲೋಕಕ್ಕೆ ಕರೆದೊಯ್ಯುತ್ತಾನೆ.

ಹನುಮಂತನು ಅವರನ್ನು ಹುಡುಕಿಕೊಂಡು ಪಾತಾಳಲೋಕಕ್ಕೆ ಹೋದನು.ಅಲ್ಲಿ ಅವನಿಗೆ ಐದು ದಿಕ್ಕುಗಳಲ್ಲಿ ಇಟ್ಟಿರುವ ಐದು ದೀಪಗಳು ಗೋಚರಿಸಿದವು.ಅಹಿರಾವಣನ ಪ್ರಾಣವು ಆ ಐದು ದೀಪಗಳಲ್ಲಿ ಇದ್ದು ಐದು ದೀಪಗಳನ್ನು ಒಂದೇ ಸಾರಿ ಆರಿಸಿದಾಗ ಮಾತ್ರ ಅವನಪ್ರಾಣ ಹೋಗುವುದೆಂದು ತಿಳಿಯಿತು.
ಅಹಿರಾವಣನ್ನು ಸಂಹರಿಸಲು ಪಂಚಮುಖಿ ಅವತಾರ ತಾಳಿದನು .ಐದು ಮುಖಗಳಲ್ಲಿ ಉಳಿದ ನಾಲ್ಕು ಮುಖಗಳು ಯಾವುವೆಂದರೆ.ಹಯಗ್ರೀವ, ನರಸಿಂಹ. ಗರುಡ ಹಾಗೂ ವರಾಹ. ತನ್ನ ಐದು ಮುಖಗಳಿಂದ ಒಟ್ಟಿಗೆ ಐದು ದಿಕ್ಕುಗಳಿಗೂ ಗಾಳಿಯನ್ನು ಊದಿ ಅಲ್ಲಿದ್ದ ಐದು ದೀಪಗಳನ್ನು ಒಟ್ಟಿಗೆ ಆರಿಸಿದನು, ಅಹಿರಾವಣನ ಸಂಹಾರ ಮಾಡಿದನು.

ಕಂಬರಾಮಾಯಣದಲ್ಲಿ ಸುಂದರವಾಗಿ ಹೇಳಲಾಗಿದೆ, ಪಂಚಭೂತಗಳಲ್ಲಿ ಒಬ್ಬನಾದ ವಾಯುವಿನ ಪುತ್ರ ಹನುಮಂತ,ಪಂಚಭೂತಗಳಲ್ಲಿ ಒಂದಾದ ಭೂಮಿಯ ಮಗಳು ಸೀತೆಯನ್ನು ಭೇಟಿಯಾಗಲು, ಪಂಚಭೂತಗಳಲ್ಲಿ ಒಂದಾದ ಆಕಾಶದ ಮೂಲಕ ಪಂಚಭೂತಗಳಲ್ಲಿ ಒಂದಾದ ಸಮುದ್ರವನ್ನು,ದಾಟಿ ಪಂಚಭೂತಗಳಲ್ಲಿ ಒಂದಾದ ಅಗ್ನಿಯ ಮೂಲಕ ಲಂಕೆಯ ದಹನ ಮಾಡಿದನು.

ಇವನ ಮುಖವು ಪೂರ್ವದೆಡೆಗೆ ಇರುತ್ತದೆ. ಮನಸ್ಸಿನಲ್ಲಿ ಸಾತ್ತ್ವಿಕತೆ ಮತ್ತು ಪವಿತ್ರತೆಯನ್ನು ನಿರ್ಮಿಸುವುದರೊಂದಿಗೆ ಯಶಸ್ಸನ್ನು ನೀಡುವುದೇ ಈ ಮುಖದ ಕಾರ್ಯವಾಗಿದೆ.
ಈ ಮುಖವು ದಕ್ಷಿಣದತ್ತ ಇದ್ದು ನಿರ್ಭಯತೆ ಮತ್ತು ಸಂಕಟಗಳನ್ನು ಎದುರಿಸುವ ಪ್ರಬಲ ಶಕ್ತಿಯನ್ನು ಸೂಚಿಸುತ್ತದೆ. ಭೂತಪ್ರೇತ ಸಂಬಂಧಬಾಧೆ ಮತ್ತು ಶತ್ರು ಇವುಗಳ ನಿವಾರಣೆ ಮಾಡುವುದು, ಈ ಮುಖದ ಕಾರ್ಯವಾಗಿದೆ.

ಇದು ಪಶ್ಚಿಮದಿಕ್ಕಿಗಿದ್ದು ಜಾದುಮಾಟ, ಮಂತ್ರ-ತಂತ್ರ, ಪಿಶಾಚಬಾಧೆ, ಭೂತಬಾಧೆ, ವಿಷಬಾಧೆ ಇವುಗಳಿಂದ ಸಂರಕ್ಷಣೆ ಮಾಡುತ್ತದೆ. ಕೋಟಿ ಸೂರ್ಯಗಳ ತೇಜದಂತೆ ಈ ಮುಖದ ತೇಜವಿದೆ.
ಇದು ಉತ್ತರದಿಕ್ಕಿನಲ್ಲಿದ್ದು ಇದರ ಕಾರ್ಯವು ಮುಖ್ಯವಾಗಿ ಪ್ರಗತಿ, ಧನಸಂಪತ್ತು ಮತ್ತು ಸುಖೋಪಭೋಗವನ್ನು ನೀಡುವುದು, ಪುತ್ರಪೌತ್ರಾದಿಗಳ ವೃದ್ಧಿ ಮಾಡುವುದಿರುತ್ತದೆ. ಲಕ್ಷ್ಮಣನಿಗೆ ಶಕ್ತಿ ಬೇಕಾಗಿದ್ದಾಗ ಈ ಮುಖವು ಅವನಿಗೆ ಜೀವನದಾನ ನೀಡಿತು ಮತ್ತು ಲಂಕೆಯನ್ನು ದಹಿಸಿತ್ತು.

ಈ ಮುಖವು ಆಕಾಶದೆಡೆಗೆ ಇರುತ್ತದೆ. ಸ್ವಲ್ಪಮಟ್ಟಿಗೆ ಡೊಂಕಾದ ಅವಸ್ಥೆಯಲ್ಲಿರುವ ಈ ಮುಖವು ಹನುಮಾನನ ಮುಖದ ಮೇಲಿನ ಬದಿಗೆ ತೋರಿಸಲಾಗಿದೆ. ಈ ಮುಖದ ಸಂಬಂಧವು ಜ್ಞಾನ ಮತ್ತು ಸಂತತಿ ಈ ಎರಡು ಸಂಗತಿಗಳೊಂದಿಗೆ ಬರುತ್ತದೆ.
ಐದು ದೀಪಗಳಲ್ಲಿ ಐದನೇ ಅಸುರಾಸುರ ರಾಕ್ಷಸ, ಪಂಚಮುಖಿ ಮಾರುತಿಯ ಪಾದದ ಕೆಳಗಡೆಯಲ್ಲಿರುವ ರಾಕ್ಷಸನಾಗಿದ್ದಾನೆ. ಪಂಚಮುಖಿ ಮಾರುತಿಯು ಒಂದರ್ಥದಲ್ಲಿ ಮಾನವೀ ಜೀವನದ ಎಲ್ಲ ಅಂಗಗಳ ವಿಕಾಸ ಮಾಡಿಸಿ ತರುವುದಕ್ಕಾಗಿ ಮಹತ್ವ ಪೂರ್ಣ ಸಾಧನವಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈ ವರ್ಷದ ಡಿಸೆಂಬರ್ 1ರ ಒಳಗಾಗಿ ನಾಲ್ಕು-ಚಕ್ರ ವಾಹನ ಅಥವಾ ಎಲ್ಲಾ ಕಾರುಗಳ ಮುಂಭಾಗದ ವಿಂಡ್ಸ್ಕ್ರೀನ್ನಲ್ಲಿ ಹೊಸ ಟೋಲ್ಗಳಲ್ಲಿ ಫಾಸ್ಟ್ ಟ್ಯಾಗ್ ಸಾಧನಗಳನ್ನು ಹೊಂದಲು ರಸ್ತೆ ಸಾರಿಗೆ ಸಚಿವಾಲಯ ಸೂಚಿಸಿದೆ.
ಇತ್ತೀಚಿನ ನಮ್ಮ ಜೀವನ ಶೈಲಿಯಲ್ಲಿ ವ್ಯಕ್ತಿಗಳಿಗಿಂತ ವಸ್ತುಗಳಿಗೆ ಹೆಚ್ಚಿನ ಪ್ರಾಮುಖ್ಯತೆ ಸಿಗುತ್ತಿದೆ, ಮೊಬೈಲ್, ಲ್ಯಾಪ್ಟಾಪ್, ಐಪಾಡ್, ಐಫೋನ್ ಇವುಗಳಿಗೆ ಪ್ರಾಮುಖ್ಯತೆ ಹೆಚ್ಚುತ್ತಿದೆ. ನಮಗೆ ಗೊತ್ತಿಲದೇ ಐಫೋನ್ ಕಳೆದರೆ ಚಿಂತೆ ಬೇಡ. ಕಳೆದುಹೋದ ಇಪ್ಪಹೋಣೆ ಹುಡುಕುವುದು ಹೇಗೆ ಎಂಬುದುಗೊತ್ತಾ..?
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892ನಿಮ್ಮ ಜೀವನದ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಿಕ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಹಾಗೂ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 ಮೇಷ(5 ಜನವರಿ, 2019) ನಿಮ್ಮಲ್ಲಿ ಸಾಮರ್ಥ್ಯದ ಕೊರತೆಯಿರದೇ ಇಚ್ಛಾಶಕ್ತಿಯ ಕೊರತೆಯಿದೆಯೆಂದು ನೀವು ಅರ್ಥಮಾಡಿಕೊಳ್ಳಬೇಕು….
ಕೋಲಾರ:- ರಾಮನ ಪೂಜೆ ಎಲ್ಲಾ ಕಡೆ ನಡೆಯುತ್ತದೆ ಅದರಲ್ಲಿ ವಿಶಿಷ್ಟತೆ ಏನೂ ಇಲ್ಲ ಆದರೆ, ತಾಲ್ಲೂಕಿನ ಸುಗಟೂರು ಮತ್ತು ವಕ್ಕಲೇರಿ ಗ್ರಾಮಗಳಲ್ಲಿ ನಂತರ ಶಿವ ಭಕ್ತನಾದ ರಾವಣನಿಗೂ ಪ್ರಾಧಾನ್ಯತೆ ನೀಡಿ ಪೂಜಿಸುವ ವಿಶಿಷ್ಟ ಪದ್ದತಿ ರೂಢಿಯಲ್ಲಿದೆ. ವಕ್ಕಲೇರಿ ಗ್ರಾಮದಲ್ಲಿ ಮಾರ್ಕಂಡೇಶ್ವರ ಸ್ವಾಮಿ ರಥೋತ್ಸವ ಮುಗಿದಿದ್ದು, ಫೆ.7ರ ಮಂಗಳವಾರ ರಾತ್ರಿ 10 ತಲೆಗಳನ್ನೊತ್ತ ರಾವಣನ ಮೂರ್ತಿ ಮತ್ತು ಮೇಲೆ ಮಾರ್ಕಂಡೇಶ್ವರ ಸ್ವಾಮಿಯ ಮೂರ್ತಿಗಳನ್ನಿಟ್ಟು ವೈಭವದಿಂದ ರಾವಣೋತ್ಸವ ನಡೆಸಲಾಯಿತು. ಅದೇ ರೀತಿ ತಾಲ್ಲೂಕಿನ ಸುಗಟೂರು ಗ್ರಾಮದಲ್ಲೂ ಕೋದಂಡರಾಮಸ್ವಾಮಿ ಬ್ರಹ್ಮರಥೋತ್ಸವ ನಡೆದ…
ಜಿಯೋ ತನ್ನ ಲಕ್ಷಾಂತರ ಗ್ರಾಹಕರಿಗಾಗಿ ಹೊಸ ಪ್ಲಾನ್ ಬಿಡುಗಡೆ ಮಾಡಿದೆ. ಪ್ರತಿ ದಿನ 1.5 ಜಿಬಿ ಡೇಟಾದಿಂದ 4 ಜಿಬಿ ಡೇಟಾವರೆಗೆ ಬೇರೆ ಬೇರೆ ಸಿಂಧುತ್ವದ ಪ್ಲಾನ್ ಶುರು ಮಾಡಿದೆ. ಇದ್ರ ಜೊತೆ ಅನಿಯಮಿತ ಸ್ಥಳೀಯ ಹಾಗೂ ಎಸ್ಡಿಡಿ ಕರೆಗಳು ಲಭ್ಯವಾಗಲಿವೆ. ಜಿಯೋದ ಹೊಸ ಪ್ಲಾನ್ ಕಾಂಬೋ ಪ್ಯಾಕ್ ಆಗಿದೆ. ಇದ್ರಲ್ಲಿ 197 ರೂಪಾಯಿ ಪ್ಲಾನ್ ಗ್ರಾಹಕರನ್ನು ಸೆಳೆದಿದೆ. 197 ರೂಪಾಯಿ ಪ್ಲಾನ್ 28 ದಿನಗಳ ಸಿಂಧುತ್ವ ಹೊಂದಿದ್ದು, 2ಜಿಬಿ ಡೇಟಾ ಸಿಗಲಿದೆ. ಅನಿಯಮಿತ ಕರೆ ಸೌಲಭ್ಯದ…
ಅಸ್ಸಾಂ ಸರ್ಕಾರ ಶನಿವಾರ ಬಿಡುಗಡೆ ಮಾಡಿರುವ ರಾಷ್ಟ್ರೀಯ ಪೌರತ್ವ ನೋಂದಣಿಯ (ಎನ್ಆರ್ಸಿ) ಅಂತಿಮ ಪಟ್ಟಿಯ ಪ್ರಕಾರ 19.06 ಲಕ್ಷ ಜನರು ಭಾರತೀಯ ಪೌರರಲ್ಲ ಎಂದು ಹೇಳಲಾಗಿದೆ. ಹಾಗೆಂದು ತಕ್ಷಣವೇ ಇವರನ್ನು ಬಂಧಿಸದಿರಲು ಹಾಗೂ ಅಕ್ರಮ ನಿವಾಸಿಗಳು ಎಂದು ಘೋಷಿಸದಿರಲು ಅಸ್ಸಾಂ ಸರ್ಕಾರ ನಿರ್ಧರಿಸಿದೆ. ಇದೇ ವೇಳೆ ತಾವು ಭಾರತೀಯ ಪೌರರು ಎಂಬುದನ್ನು ಸಾಬೀತುಪಡಿಸಲು ತಮ್ಮ ಬಳಿ ದಾಖಲೆಗಳಿದ್ದರೆ, ಅವುಗಳನ್ನು ಒದಗಿಸಿ ತಮ್ಮ ಪೌರತ್ವವನ್ನು ಮತ್ತೊಮ್ಮೆ ಸಾಬೀತುಪಡಿಸಲು ಇವರೆಲ್ಲರಿಗೂ ಅವಕಾಶ ನೀಡುವಂತೆ ಕೇಂದ್ರ ಗೃಹ ಸಚಿವಾಲಯ ನಿರ್ದೇಶನ ನೀಡಿದೆ….