ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಾರತದ ವಾಸ್ತು ಶಾಸ್ತ್ರ ಬಹಳ ಪುರಾತನವಾದುದು. ಇದು ಅಪ್ಪಟ ವೈಜ್ಞಾನಿಕ ಶಾಸ್ತ್ರ ಎನ್ನುವ ಅಭಿಪ್ರಾಯಗಳಿವೆ. ನಮ್ಮ ನಡವಳಿಕೆಗಳು, ಸ್ವಭಾವಗಳು ಈ ಶಕ್ತಿಗಳ ಮೇಲೆ ಅವಲಂಬಿತವಾಗಿರುತ್ತವೆ. ಹೀಗಾಗಿ, ಬಹುತೇಕ ಭಾರತೀಯರೆಲ್ಲರೂ ಈಗ ವಾಸ್ತು ಶಾಸ್ತ್ರದ ಮೊರೆ ಹೋಗುವುದು ಸಾಮಾನ್ಯವಾಗಿದೆ. ಭಾರತೀಯ ವಾಸ್ತು ಶಾಸ್ತ್ರದ ಪ್ರಕಾರ ಮನೆಯಲ್ಲಿ ಹೀಗೆ ಇದ್ದರೆ ಧನ ಪ್ರಾಪ್ತಿ ಸಿಗುತ್ತದೆ.

ಮನೆಯ ಬಾಗಿಲಿನ ಹೊರಗೆ ನಾಮಫಲಕ ಇದ್ದರೆ ಒಳ್ಳೆಯದು.

ಪ್ರತೀ ದಿನ ಬೆಳಗ್ಗೆ ಮತ್ತು ಸಂಜೆ ಹಣತೆಯ ದೀಪ ಮತ್ತು ಊದುಬತ್ತಿ ಹಚ್ಚಿದರೆ ಒಳ್ಳೆಯದು.

ಆಗ್ನೇಯ ದಿಕ್ಕಿನಲ್ಲಿ, ಅಂದರೆ ದಕ್ಷಿಣ ಮತ್ತು ಪೂರ್ವ ಮಧ್ಯದ ದಿಕ್ಕಿನಲ್ಲಿ ಅಡುಗೆ ಮನೆ ಇರಬೇಕು. ಅದು ಇಲ್ಲವೆಂದಾದಲ್ಲಿ ನಿಮ್ಮ ಅಡುಗೆ ಮನೆಯ ಆಗ್ನೇಯ ದಿಕ್ಕಿನಲ್ಲಿ ಗ್ಯಾಸ್ ಸ್ಟವ್ ಅನ್ನಾದರೂ ಇಡಬೇಕು.

ಒಂದು ಗ್ಲಾಸ್ ನೀರಿನಲ್ಲಿ ನಿಂಬೆ ಹಣ್ಣು ಇಡಿ. ಪ್ರತೀ ಶನಿವಾರ ಅದನ್ನ ಬದಲಿಸುತ್ತಾ ಹೋಗಿ. ಇದರಿಂದ ಮನೆಯಲ್ಲಿರುವ ನೆಗಟಿವ್ ಎನರ್ಜಿ ನಶಿಸುತ್ತದೆ.

ಅಡುಗೆ ಮನೆಯಲ್ಲಿ ಔಷಧಗಳನ್ನ ಇಡಬಾರದು. ನೆಗಟಿವ್ ಎನರ್ಜಿ ವಕ್ಕರಿಸುವ ಅಪಾಯವಿರುತ್ತದೆ.

ದಿನಕ್ಕೆ ಒಮ್ಮೆಯಾದರೂ ಧ್ಯಾನ ಮತ್ತು ಮಂತ್ರೋಚ್ಛಾರ ಮಾಡಿ. ಇದರಿಂದ ಮನೆಯಲ್ಲಿ ಸಕರಾತ್ಮಕ ಶಕ್ತಿ ಸಂಚಯವಾಗುತ್ತದೆ.

ನೀವು ಮಲಗುವ ಕೋಣೆಯಲ್ಲಿ ಕನ್ನಡಿ ಇಟ್ಟುಕೊಳ್ಳಬೇಡಿ. ಒಂದು ವೇಳೆ, ಕನ್ನಡಿ ತೆಗೆದುಹಾಕಲು ಸಾಧ್ಯವಿಲ್ಲವೆಂದಾದರೆ ಬೆಡ್’ನಿಂದ ನಿಮ್ಮ ಮುಖ ಕಾಣದಂತೆ ಕನ್ನಡಿಯನ್ನ ದೂರ ಇಡಿ. ಅಥವಾ ಕನ್ನಡಿಯನ್ನ ಬಟ್ಟೆಯಿಂದ ಮುಚ್ಚಿದ ಬಳಿಕವಷ್ಟೇ ಮಲಗಿಕೊಳ್ಳಿ. ಈ ಕನ್ನಡಿಯಿಂದ ಆರೋಗ್ಯ ಕೆಡುತ್ತದೆ, ಕುಟುಂಬದಲ್ಲಿ ವೈಮನಸ್ಸಿಗೆ ಕಾರಣವಾಗುತ್ತದೆ.

ಮನೆಯ ಮೂಲೆಯಲ್ಲಿರುವ ಕತ್ತಲೆಯ ಜಾಗದಲ್ಲಿ ದೇವರ ತೀರ್ಥವನ್ನು ಇಟ್ಟು ವಾರಕ್ಕೊಮ್ಮೆ ಬದಲಿಸಿ.

ಸ್ವಸ್ತಿಕ್ ಮತ್ತು ಓಂ ಚಿಹ್ನೆಗಳನ್ನ ಮನೆಯ ಬಾಗಿಲಿನಲ್ಲಿ ಹಾಕಿ.

ಪೂಜೆಯ ವೇಳೆ ಗಂಟೆ ಭಾರಿಸುತ್ತೇವೆ. ಗಂಟೆಯ ಸದ್ದು ಪಾಸಿಟಿವ್ ಎನರ್ಜಿಯನ್ನ ಉತ್ತೇಜಿಸುತ್ತದೆ. ಹೀಗಾಗಿ, ಕಾಂಪೌಂಡ್’ನ ಗೇಟಿಗೆ ಗಂಟೆಗಳನ್ನ ಹಾಕಿರಿ.

ಮನೆಯ ಎಲ್ಲಾ ಮೂಲೆಗಳಲ್ಲೂ ಒಂದೊಂದು ಡಬ್ಬಿಯಲ್ಲಿ ಲವಣವನ್ನ ಇಡಿ. ಈ ಉಪ್ಪು ನೆಗಟಿವ್ ಎನರ್ಜಿಯನ್ನ ಹೀರಿಕೊಳ್ಳುತ್ತದೆ.

ಮೂರು ವರ್ಷಕ್ಕೆ ಒಮ್ಮೆಯಾದರೂ ಗಣೇಶ ಪೂಜೆ ಮತ್ತು ನವಗ್ರಹ ಶಾಂತಿ ಪೂಜೆಯನ್ನ ಮಾಡಿಸಿದರೆ ಮನೆಯ ವಾಸ್ತು ದೋಷವನ್ನ ನಿವಾರಿಸಬಹುದು.

ಅಳುತ್ತಿರುವ ಹೆಂಗಸು, ಯುದ್ಧದ ದೃಶ್ಯ, ಲೈಂಗಿಕವಾಗಿ ಉದ್ರೇಕಿಸುವ ಭಂಗಿಗಳು, ಕೋಪೋದ್ರಿಕ್ತ ವ್ಯಕ್ತಿ, ಗೂಬೆ, ರಣಹದ್ದು ಇವೆಲ್ಲವೂ ಅಪಶಕುನಗಳಾಗಿವೆ. ಈ ಫೋಟೋಗಳನ್ನ ಮನೆಯ ಗೋಡೆಗೆ ತೂಗುಹಾಕಬಾರದು.

“ಓಂ ನಮೋ ಭಗವತೇ ವಾಸುದೇವಾಯ” ಎಂಬ ಮಂತ್ರವನ್ನ ಪಠಿಸಿದರೆ ಮನೆಯ ವಾಸ್ತು ದೋಷವನ್ನ ನಿವಾರಿಸಬಹುದು.

ಲಿವಿಂಗ್ ರೂಮಿನ ಆಗ್ನೇಯ(ಸೌಥ್ ಈಸ್ಟ್) ದಿಕ್ಕಿನಲ್ಲಿ ಅಕ್ವೇರಿಯಂ ಇಟ್ಟರೆ ಐಶ್ವರ್ಯ ತುಂಬುತ್ತದೆ.
ಕೃಪೆ: ಸುದರ್ಶನ್ ಭಟ್
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮ ಭಾರತೀಯ ಸಂಸ್ಕ್ರತಿಯಲ್ಲಿ ನಮ್ಮ ಪೂರ್ವಜರು ಏನೇ ಮಾಡಿದರೂ ಕೂಡ ಅದರ ಹಿಂದೆ ವೈಜ್ಞಾನಿಕ ಸತ್ಯ ಇದೆ ಎನ್ನುವ ವಿಷಯವನ್ನು ಹಲವು ಸಂಶೋಧನೆಗಳು ಕೂಡ ಒಪ್ಪಿಕೊಂಡಿವೆ. ಪ್ರಕೃತಿಯನ್ನು ದೇವರ ರೀತಿಯಲ್ಲಿ ಪೂಜಿಸುವ ನಮ್ಮ ಸಂಸ್ಕ್ರತಿ ಸಂಪ್ರದಾಯಗಳಲ್ಲಿರುವ ಪತಿ ಆಚರಣೆಯ ಹಿಂದೆ ಒಂದೊಂದು ಸೊಗಸಾದ ಆರೋಗ್ಯದ ಗುಟ್ಟುಗಳಿವೆ. ಹೌದು ಇಂದು ಇದೆ ವಿಷಯದ ಕುರಿತು ನಾವು ನಿಮಗೆ ಮಾಹಿತಿ ಹಂಚಿಕೊಳ್ಳಲಿದ್ದೇವೆ. ನಮ್ಮ ದೇಶದಲ್ಲಿ ಹಸಿರು ಹಸಿರಾದ ಬಾಳೆ ಎಲೆಯ ಊಟ ಇಂದು ನಿನ್ನೆಯದಲ್ಲ, ನಮ್ಮ ಪೂರ್ವಿಕರು ಇದರಲ್ಲಿರುವ ರೋಗ…
ಜಗತ್ತಿನಾದ್ಯಂತ ದಾಖಲೆ ಕಲೆಕ್ಷನ್ ಮಾಡುತ್ತಿರುವ ಬಾಹುಬಲಿ ಚಿತ್ರದ ಖಳನಟ ಬಲ್ಲಾಳದೇವ ಪಾತ್ರದಲ್ಲಿ ಮಿಂಚಿದ ರಾಣಾ ದಗ್ಗುಬಾಟಿ ಕನ್ನಡ ಚಿತ್ರದಲ್ಲಿ ಅಭಿನಯಿಸಲಿದ್ದು, ಈ ಬಗ್ಗೆ ಅಧಿಕೃತ ಘೋಷಣೆಯೊಂದೇ ಬಾಕಿ ಇದೆ.
ಬೆಳಿಗ್ಗೆದ್ದ ತಕ್ಷಣ ಟೀ ಕುಡಿಯುವ ಅಭ್ಯಾಸವಿದೆಯೇ? ಅದೂ ಖಾಲಿಹೊಟ್ಟೆಯಲ್ಲಿ ಪ್ರಥಮ ಆಹಾರವಾಗಿ?ಖಾಲಿ ಹೊಟ್ಟೆಯಲ್ಲಿ ಟೀ ಕುಡಿಯುವುದು ಭಾರತದ ಹಲವು ಕಡೆಗಳಲ್ಲಿ ಒಂದು ಸಂಪ್ರದಾಯವೇ ಆಗಿದೆ. ಹಿಂದೆ ಬ್ರಿಟಿಷರು ಭಾರತದಲ್ಲಿದ್ದಾಗ ಬೆಡ್ ಟೀ ಎಂದು ಟೀ ಹೀರುತ್ತಿದ್ದರು. ಟೀ ಸೇವನೆಯೂ ಒಂದು ವ್ಯಸನವಾಗಿದ್ದು ಹೀಗೇ ಮುಂಜಾನೆಯ ಪ್ರಥಮ ಆಹಾರವಾಗಿ ಟೀ ಸೇವಿಸುವ ಅಭ್ಯಾಸವಿರುವವರಿಗೆ ಇದು ವ್ಯಸನವೇ ಆಗಿ ಹೋಗಿರುತ್ತದೆ. ಟೀ ಯಲ್ಲಿರುವ ಆಂಟಿ ಆಕ್ಸಿಡೆಂಟುಗಳು ಹಾಗೂ ಟ್ಯಾನಿನ್ ಎಂಬ ಪೋಷಕಾಂಶಗಳು ಅಥವಾ ಕ್ಯಾಟೆಚಿನ್ ಎಂಬ ಕಣಗಳು ಜೀವರಾಸಾಯನಿಕ ಕ್ರಿಯೆಯನ್ನು…
ಇಂದು ಭಾನುವಾರ , 25/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಇತ್ತೀಚಿನ ದಿನಮಾನಗಳಲ್ಲಿ ಮನುಷ್ಯನನ್ನ ಕಂಡರೆ ಮನುಷ್ಯನಿಗೆ ಆಗುವುದಿಲ್ಲ. ಒಬ್ಬರನ್ನ ಕಂಡು ಇನ್ನೊಬ್ಬರು ಹೊಟ್ಟೆ ಕಿಚ್ಚು ಪಡುವುದೇ ಹೆಚ್ಚು. ಒಮ್ಮೊಮ್ಮೆ ಮನುಷ್ಯರಿಗಿಂದ ಪ್ರಾಣಿಗಳೇ ಉತ್ತಮ ಎನ್ನಿಸುತ್ತದೆ. ಮನುಷ್ಯರು ಬಡವ ಶ್ರೀಮಂತ ಎಂಬ ಬೇಡತೊರುತ್ತಾರೆ ಆದರೆ ಪಾನಿಗಳು ಹಾಗಲ್ಲ, ಅವುಗಳಿಗೆ ಬದುಕುವುದಷ್ಟೇ ಗೊತ್ತು.
ಮುಂಗಾರು ಆಗಮನಕ್ಕೂ ಮೊದಲು ಎಲ್ಲೂ ಮಳೆಯಾಗುತ್ತಿಲ್ಲವಲ್ಲ ಎನ್ನುವ ಆತಂಕ ಈಗ ಮುಂಗಾರು ಆರಂಭವಾದ ಬಳಿಕ ಪ್ರವಾಹ ಸ್ಥಿತಿ ನಿರ್ಮಾಣವಾಗಿದ್ದು, ಯಾವಾಗ ಮಳೆ ನಿಲ್ಲುತ್ತೋ ಎನ್ನುವಂತಾಗಿದೆ. ಹೌದು ಬಿಹಾರದ ಜನತೆ ಪ್ರವಾಹದಿಂದ ತತ್ತರಿಸಿದೆ. ಈಗಾಗಲೇ 31 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಸಾಕಷ್ಟು ಮಂದಿಯನ್ನು ನಿರಾಶ್ರಿತರ ಕೇಂದ್ರಗಳಿಗೆ ಕಳುಹಿಸಲಾಗಿದೆ. ನದಿಗಳಲ್ಲಿ ನೀರಿನ ಮಟ್ಟವೂ ಕೂಡ ಹೆಚ್ಚಾಗುತ್ತಿದೆ. ಅರಾರಿಯಾ, ಕಿಶನ್ಗಂಜ್, ದರ್ಬಾಂಗಾ, ಮಧುಬನಿ, ಮುಜಾಫರ್ಪುರ್ ಜಿಲ್ಲೆಗಳಿಗೆ ಅಪಾಯ ಉಂಟಾಗಿದೆ. ಸೀತಾಮರಿಯಲ್ಲಿ 10 ಮಂದಿ ಮೃತಪಟ್ಟಿದ್ದಾರೆ. ಅರಾರಿಯಾದಲ್ಲಿ 11 ಮಂದಿ, ಕಿಶನ್ಗಂಜ್ನಲ್ಲಿ ನಾಲ್ಕು…