ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇವನು ಯಾರಪ್ಪ ಇಂತ ಭೂಪ ಹೆಣ್ಣು ಸಿಗದೇ ರೋಬೋಟ್ ಮದುವೆ ಆಗಿದಾನೆ ಅಂತೀರಾ. ಹೆಣ್ಣು ಹೆಣ್ಣು ಸಿಗದೇ ತುಂಬ ಜಿಗುಪ್ಸೆಗೊಂಡ ಚೀನಾದ ಇಂಜಿನಿಯರು ಅವನೇ ತಯಾರಿಸಿದ್ದ ರೋಬೋಟನ್ನ ಮದುವೆಯಾಗಿದ್ದಾನೆ.
ಝೆಂಗ್ ಜಿಯಾಜಿಯಾ ರೋಬೋಟ್ ನ್ನು ಮದುವೆಯಾಗಿರುವ ಇಂಜಿನಿಯರ್, ಮದುವೆಯಾಗಲು ಹೆಣ್ಣು ಸಿಗದೇ ಬೇಸತ್ತು ತಾವೇ ಸೃಷ್ಟಿಸಿದ್ದ ಕೃತಕ ಬುದ್ಧಿಮತ್ತೆಯ ಯಿಂಗ್ ಯಿಂಗ್ ಎಂಬ ರೋಬೋಟ್ ನ್ನು ಸರಳ ಸಮಾರಂಭವೊಂದರಲ್ಲಿ ಮದುವೆಯಾಗಿದ್ದಾರೆ.
ಕೃತಕ ಬುದ್ಧಿಮತ್ತೆ ಚಾಲಿತ ಯಿಂಗ್-ಯಿಂಗ್, ಚೀನಾದ ಅಕ್ಷರಗಳು ಹಾಗೂ ಚಿತ್ರಗಳನ್ನು ಗುರುತಿಸುವ ಸಾಮರ್ಥ್ಯ ಹೊಂದಿದ್ದು, ಸರಳವಾಗಿ ಮಾತನಾಡುವ ಸಾಮರ್ಥ್ಯವನ್ನೂ ಹೊಂದಿದೆಯಂತೆ. ಮದುವೆಯಲ್ಲಿ ಕಾರ್ಯಕ್ರಮದಲ್ಲಿ ರೋಬೋಟ್ ನ್ನು ಚೀನಾದ ಸಾಂಪ್ರದಾಯಿಕ ವಧುವಿನಂತೆಯೇ ಸಿಂಗರಿಸಲಾಗಿತ್ತು. ಈಗ ರೋಬೋಟ್ ನ್ನು ಪತ್ನಿಯನ್ನಾಗಿ ಅಪ್ ಗ್ರೇಡ್ ಮಾಡಲು ಝೆಂಗ್ ಯೋಜನೆ ರೂಪಿಸಿದ್ದು, ನಡೆಯುವ ಹಾಗೂ ಮನೆಯಲ್ಲಿ ಮನುಷ್ಯರಂತೆಯೇ ಇರುವಂತೆ ರೋಬೋಟ್ ನ್ನು ಬದಲಾವಣೆ ಮಾಡಲಿದ್ದಾರಂತೆ.
ಚೀನಾದಲ್ಲಿ ಇತ್ತೀಚಿಗೆ ಮದುವೆಯಾಗದೆ ಇರುವ ಯುವಕರು ಹೆಚ್ಚಾಗಿದ್ದು. ಇಲ್ಲಿ ಹೆಣ್ಣುಗಳು ಸಿಗುವುದು ತುಂಬಾ ಕಷ್ಟವಾಗಿದೆ ಅನ್ನೋದು ಬೆಳಕಿಗೆ ಬಂದಿದೆ.
ಸುಮಾರು ಜನ 35 ಯಿಂದ40 ವರ್ಷದ ವ್ಯಕ್ತಿಗಳು ಮದುವೆಯಾಗದೆ ಬಹುಸಂಖ್ಯೆಯಲ್ಲಿ ಇರುವುದು ಕಂಡುಬಂದಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮ ಗ್ರಾಮೀಣ ಜನರಿಗಾಗಿ ಗ್ರಾಮ ಪಂಚಾಯತಿ ಕೇಂದ್ರದಲ್ಲಿ ಪಹಣಿ, ಜಾತಿ ಪ್ರಮಾಣ ಪತ್ರ, ಬೆಳೆ ದೃಢೀಕರಣ ಸೇರಿದಂತೆ ನಾನಾ ಇಲಾಖೆಗಳ ಸುಮಾರು 100 ಕ್ಕಿಂತ ಹೆಚ್ಚು ಸೇವೆಗಳು ‘ಪಂಚಾಯತಿ-100 ಬಾಪೂಜಿ ಸೇವಾ ಕೇಂದ್ರ’ಹೆಸರಿನಲ್ಲಿ ಸ್ಥಳೀಯ ಗ್ರಾಮ ಪಂಚಾಯತಿ ಕೇಂದ್ರಗಳಲ್ಲೇ ಸಿಗಲಿವೆ.
ಹಿಂದೂ ಪಂಚಾಂಗದ ಪ್ರಕಾರ ಕಾರ್ತಿಕ ಪೂರ್ಣಿಮೆಯು ಅತ್ಯಂತ ಶ್ರೇಷ್ಠವಾದ ದಿನ. ಧಾರ್ಮಿಕವಾಗಿ ಅತ್ಯಂತ ಪವಿತ್ರ ಹಾಗೂ ಶ್ರೇಷ್ಠತೆಯನ್ನು ಪಡೆದುಕೊಂಡ ಈ ದಿನ ಸಮಸ್ತ ದೇವತೆಗಳಿಗೂ ಪೂಜೆ ಹಾಗೂ ಪ್ರಾರ್ಥನೆಯನ್ನುಸಲ್ಲಿಸಬೇಕು. ಈ ದಿನ ಹರಿ-ಹರರ ಭಕ್ತರು ತಮ್ಮ ದೇವರಿಗಾಗಿ ವಿಶೇಷ ಉಪವಾಸ ವ್ರತಗಳನ್ನು ಕೈಗೊಂಡರೆ ಅವರು ಪ್ರಸನ್ನರಾಗುವರು. ಜೊತೆಗೆ ಭಕ್ತರ ಜೀವನೋದ್ಧಾರಕ್ಕೆ ಆಶೀರ್ವದಿಸುವರು ಎನ್ನಲಾಗುವುದು. ಕಾರ್ತಿಕ ಹುಣ್ಣಿಮೆಯನ್ನು ಈ ಬಾರಿ ನವೆಂಬರ್12 ರಂದು ಆಚರಿಸಲಾಗುತ್ತದೆ, ಇದನ್ನು ವಿಶೇಷವಾಗಿ ಶಿವನಿಗೆ ಮೀಸಲಾದ ದಿನ ಎಂದು ಹೇಳಲಾಗುವುದು. ಕೆಲವು ಪುರಾಣ ಕಥೆಗಳ…
ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಅಪ್ಲೋಡ್ ಮಾಡಿರುವ ಘಟನೆ ರಾಜಸ್ಥಾನದ ಪಾಲಿ ಜಿಲ್ಲೆಯಲ್ಲಿ ನಡೆದಿದೆ.30 ವರ್ಷದ ಸಂತ್ರಸ್ತೆ ಮೇಲೆ ಕಾಮುಕರು ಅತ್ಯಾಚಾರ ಎಸಗಿದ್ದಾರೆ. ಸಂತ್ರಸ್ತೆ ಆರೋಪಿಗಳ ವಿರುದ್ಧ ದೂರು ದಾಖಲಿಸಿದ ನಂತರ ಸೋಮವಾರ ಐವರಲ್ಲಿ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಸಂತ್ರಸ್ತೆ ತನ್ನ ಸ್ನೇಹಿತೆಯೊಂದಿಗೆ ದೇವಾಲಯಕ್ಕೆ ಹೋಗುತ್ತಿದ್ದರು. ಆಗ ಐವರು ಆರೋಪಿಗಳು ಬಂದು ಬಲವಂತವಾಗಿ ಮಹಿಳೆಯನ್ನು ಎಳೆದುಕೊಂಡು ಹೋಗಿ ಸಾಮೂಹಿಕವಾಗಿ ಅತ್ಯಾಚಾರ ಎಸಗಿದ್ದಾರೆ. ಅಷ್ಟೇ ಅಲ್ಲದೇ ಆರೋಪಿಗಳು ಅತ್ಯಾಚಾರದ ವಿಡಿಯೋವನ್ನು ಕೂಡ ರೆಕಾರ್ಡ್ ಮಾಡಿದ್ದಾರೆ. ಬಳಿಕ…
ತೀವ್ರ ಕುತೂಹಲ ಕೆರಳಿಸಿರುವ ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಮತದಾನಕ್ಕೆ ಇನ್ನೆರಡು ದಿನ ಬಾಕಿ ಇರುವಂತೆಯೇ ಜೆಡಿಎಸ್ ಮುಖಂಡ ಸಿಎಸ್ ಪುಟ್ಟರಾಜು ಹೊಸ ಬಾಂಬ್ ಸಿಡಿಸಿದ್ದು, ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಅವರು ಬಿಜೆಪಿ ಪಕ್ಷಕ್ಕೆ ಸೇರಲು ತಯಾರಿ ನಡೆಸಿದ್ದಾರೆ. ಈ ಕುರಿತ ವಿಡಿಯೋ ಸಿಡಿ ತಮ್ಮ ಬಳಿ ಇದ್ದು ಶೀಘ್ರ ಬಿಡುಗಡೆ ಮಾಡುವುದಾಗಿ ಹೇಳಿದ್ದಾರೆ. ಈ ಕುರಿತು ಮಾತನಾಡಿದ ಪುಟ್ಟರಾಜು ಅವರು, ‘ಖಾಸಗಿ ಹೋಟೆಲ್ವೊಂದರಲ್ಲಿ ಸುಮಲತಾ ಈಗಾಗಲೇ ಬಿಜೆಪಿ ಜತೆಗೆ ಚರ್ಚೆ ನಡೆಸಿದ್ದಾರೆ. ಅಲ್ಲದೇ ಬಿಜೆಪಿ ಸೇರಲು…
ಓಂ ಶ್ರೀ ಕಾರ್ಯಸಿದ್ಧಿ ಗಣಪತಿ ಬನಶಂಕರಿ ದೇವಿ ಆರಾಧಕರು ಪಂಡಿತ್ ರಾಘವೇಂದ್ರ ಗುರೂಜಿ 9901077772 ಯದ್ಭಾವಂ ತದ್ಭವತಿ ಒಬ್ಬ ಮನುಷ್ಯನ ಮನಸ್ಸು ಎಷ್ಟು ಶುದ್ಧವಾಗಿರುತ್ತದೆ ಅಷ್ಟು ಅವನು ಜೀವನದಲ್ಲಿ ಅಭಿವೃದ್ಧಿಯನ್ನು ಹೊಂದುತ್ತಾನೆ ಅವನಿಗೆ ಕಾಡುವಂತ ಸಮಸ್ಯೆಗಳು ಉದ್ಯೋಗ ಸಮಸ್ಯೆ ಮಾಟ-ಮಂತ್ರ ತಡೆ ಶತ್ರುಬಾಧೆ ಸತಿ ಪತಿ ಕಲಹ ಪ್ರೀತಿಯಲ್ಲಿ ಬಿದ್ದ ಮಕ್ಕಳು ನಿಮ್ಮ ಮಾತು ಕೇಳದಿದ್ದರೆ ಪ್ರೀತಿಯಲ್ಲಿ ನಂಬಿ ಮೋಸ ಶ್ರೀ ಪುರುಷ ವಶೀಕರಣ ಗಂಡನ ಪರಸ್ತ್ರೀ ಸವಾಸ ಬಿಡಿಸಲು ವಾಹನ ಅಪಘಾತ ತಡೆ ವ್ಯಾಪಾರದಲ್ಲಿ ಅಭಿವೃದ್ಧಿ…
ಬೀದರ್: ರಸ್ತೆಯಲ್ಲೇ ಹುಟ್ಟುಹಬ್ಬ ಆಚರಿಸುತ್ತಿದ್ದ ಯುವಕರ ಮೇಲೆ ಅಪರಿಚಿತ ವಾಹನವೊಂದು ಹರಿದ ಪರಿಣಾಮ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದ ಯುವಕ ಸೇರಿ ನಾಲ್ವರು ದಾರುಣವಾಗಿ ಸಾವಿಗೀಡಾಗಿರುವ ಘಟನೆ ಜಿಲ್ಲೆಯ ಹುಮ್ನಾಬಾದ್ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 65ರ ಮಂಗಲಗಿ ಗ್ರಾಮದಲ್ಲಿ ಭಾನುವಾರ ತಡರಾತ್ರಿ ನಡೆದಿದೆ. ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದ ಯುವಕ ಎಚ್ ಸಚಿನ್, ಆತನ ಗೆಳೆಯರಾದ ಕಾಶಿನಾಥ್, ಗುರುನಾಥ್ ಮತ್ತು ರಘುವೀರ್ ಮೃತಪಟ್ಟವರು. ಇವರೆಲ್ಲರೂ ಸುಮಾರು 22 ವರ್ಷ ವಯಸ್ಸಿನವರಾಗಿದ್ದು, ಹುಮ್ನಾಬಾದ್ ತಾಲೂಕಿನ ಮಂಗಲಗಿ ಗ್ರಾಮದವರು ಎಂದು ಪೊಲೀಸರು ತಿಳಿಸಿದ್ದಾರೆ. ಯುವಕರು ರಸ್ತೆಯಲ್ಲಿ…