ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಶುಕ್ರವಾರ, 20/04/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಪಂಡಿತ್ ಸುದರ್ಶನ್ ಭಟ್ ದೈವಜ್ಞ ಜ್ಯೋತಿಷ್ಯರು ಹಾಗೂ ಆಧ್ಯಾತ್ಮಿಕ ಚಿಂತಕರು ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ಮಕ್ಕಳು ವ್ಯವಹಾರ ಹಣಕಾಸು ಸಮಸ್ಯೆಗಳಿಗೆ ಪರಿಹಾರ ಸೂಚಿಸುವರು 9663542672
ಹೊಸ ಉದ್ಯೋಗಗಳ ಹುಡುಕಾಟದಲ್ಲಿರುವರಿಗೆ ಹೇರಳ ಅವಕಾಶಗಳು ದೊರೆಯಲಿವೆ. ದೈವಕೃಪೆಯಿಂದ ಶುಭಫಲ ನಿಮ್ಮದಾಗಲಿದೆ. ಸ್ನೇಹಿತರು ಸಹಾಯಕೋರಿ ಬರಲಿದ್ದು, ಸಾಧ್ಯವಾದಷ್ಟು ಮಟ್ಟಿಗೆ ಸಹಾಯ ನೀಡಿ. ಹಣಕಾಸಿನ ಸ್ಥಿತಿಯು ಉತ್ತಮಗೊಳ್ಳುವುದು.
ನಿಮ್ಮ ಪ್ರತಿಯೊಂದು ಚಲನ-ವಲನ ಚಟುವಟಿಕೆಯನ್ನು ಬಹಳ ಕುತೂಹಲದಿಂದ ವೀಕ್ಷಿಸುವ ಜನರಿರುತ್ತಾರೆ. ಹಾಗಾಗಿ ಮಹತ್ತರ ಯೋಜನೆಗಳ ಕಾರ್ಯಸಾಧ್ಯ ಸಾಧ್ಯತೆಯ ಬಗ್ಗೆ ಇತರರೊಡನೆ ಚರ್ಚಿಸದಿರಿ.
ದೂರದ ಪ್ರವಾಸ ಕುರಿತಂತೆ ಆಶಾದಾಯಕ ಸಂದೇಶ ತಲುಪುವ ಸಾಧ್ಯತೆ ಇದೆ. ವಿದೇಶ ಪ್ರವಾಸ ಕನಸನ್ನು ಕಾಣುವವರಿಗೆ ಸದಾವಕಾಶ ಮತ್ತು ಆ ಕನಸ್ಸನ್ನು ನನಸಾಗಿಯೂ ಕಾಣುವಿರಿ. ಆರೋಗ್ಯ ಸದೃಢವಾಗಿರುತ್ತದೆ.
ಬಹುಪ್ರಮುಖ್ಯವಾದ ನಿರ್ಧಾರ ತೆಗೆದುಕೊಳ್ಳಲು ಅವಕಾಶವೊಂದು ಒದಗಿ ಬರಲಿದೆ. ಜೊತೆಯಲ್ಲಿ ಮುಂದೆ ಬರಬಹುದಾದ ಸಮಸ್ಯೆಗಳ ಬಗ್ಗೆಯೂ ಕೂಲಂಕುಷವಾಗಿ ಚಿಂತನೆಯನ್ನು ಮಾಡುವುದು ಒಳ್ಳೆಯದು. ಹಣಕಾಸಿನ ಪರಿಸ್ಥಿತಿಯು ಸಾಮಾನ್ಯವಾಗಿರುತ್ತದೆ.
ಕುಟುಂಬದಲ್ಲಿ ಪ್ರತಿಯೊಬ್ಬರ ಜೊತೆಗೆ ಸೌಹಾರ್ದತೆಯನ್ನು ಕಾಪಡಿಕೊಳ್ಳಿ. ಸಿಟ್ಟಿನಿಂದ ನಿಮ್ಮ ಸುತ್ತಮುತ್ತಲಿನ ವಾತವರಣ ಹಾನಿಯಾಗುವುದು ಮತ್ತು ಇದರಿಂದ ದಂಪತಿಗಳಲ್ಲಿ ಕೆಲ ಸಮಯ ವಿರಸ ಉಂಟಾಗುವುದು.
ಪುನಃ ಪುನಃ ತಪ್ಪು ನಿರ್ಧಾರಗಳನ್ನು ತೆಗೆದುಕೊಳ್ಳುವುದರಿಂದ ಆಪ್ತರು ನಿಮ್ಮ ಮೇಲೆ ಇಟ್ಟ ಭರವಸೆಗೆ ಧಕ್ಕೆ ಉಂಟಾಗುವುದು. ಹಾಗಾಗಿ ಆದಷ್ಟು ಸರಿಯಾದ ಮತ್ತು ದೃಢ ನಿರ್ಧಾರ ತೆಗೆದುಕೊಳ್ಳಲು ಚಿಂತಿಸುವುದು ಒಳ್ಳೆಯದು.
ಯಾವುದನ್ನು ಪ್ರಶ್ನಿಸದೆ ಒಪ್ಪಿಕೊಳ್ಳಬೇಡಿ. ಒರಟುತನದಿಂದ ಕೆಲವೊಮ್ಮೆ ಪ್ರಶ್ನಿಸುವುದು ಅನಿವಾರ್ಯವಾಗುವುದು. ಮಾಡುವ ಕೆಲಸವನ್ನು ನಿಷ್ಟೆಯಿಂದ ಮಾಡಿ. ಭಗವಂತ ನಿಮ್ಮ ಕಾರ್ಯದಲ್ಲಿ ಯಶಸ್ಸನ್ನು ನೀಡುವನು.
ನಿಮ್ಮ ಕರ್ತವ್ಯ ಹಾಗೂ ಜವಾಬ್ದಾರಿಯ ಪಾಲು ದೊಡ್ಡದೇ ಇದೆ. ಬಳಲಿಕೆ ತೋರಿಬರುವುದು. ನಿಮ್ಮ ಮನಸ್ಸಿಗೆ ಒಪ್ಪದ ಕೆಲಸಗಳ ಬಗ್ಗೆ ಚಿಂತಿಸುವುದು ಒಳ್ಳೆಯದಲ್ಲ ಮತ್ತು ನಿಮಗೆ ಸಂಬಂಧಪಡದ ವಿಷಯಗಳಲ್ಲಿ ಮೂಗು ತೂರಿಸದಿರಿ.
ಹಿತಶತ್ರುಗಳು ನಿಮ್ಮನ್ನು ಕಾಡಿಸುವಂತಹ ಸಾಧ್ಯತೆಗಳು ಹೇರಳವಾಗಿದೆ ಆದರೆ ಅವರು ಪೀಡಿಸುತ್ತಾರೆ ಎಂಬ ಕಾರಣದಿಂದ ಇರುವ ಜವಾಬ್ದಾರಿ ಸ್ಥಾನದಿಂದ ಕೆಳಗಿಳಿಯುವುದು ತರವಲ್ಲ. ಆದಷ್ಟು ಕುಲದೇವರ ಪ್ರಾರ್ಥನೆ ಮಾಡಿ.
ನಿಮ್ಮ ಕೆಲಸ ಕಾರ್ಯಗಳ ವಿಷಯದಲ್ಲಿ ಟೀಕೆ ವಿಮರ್ಷೆಗಳು ಬರುವುದು. ನೀವು ಈ ಹಿಂದೆ ಮಾಡಿದ ತಪ್ಪು ನಿರ್ಧಾರಗಳು ನಿಮ್ಮನ್ನು ಭಾದಿಸುತ್ತವೆ. ಹಿರಿಯರ ಸಾನಿಧ್ಯದಲ್ಲಿ ಕೆಲವು ವಿಚಾರಗಳಲ್ಲಿ ರಾಜಿ ಮಾಡಿಕೊಳ್ಳುವುದು ಒಳ್ಳೆಯದು.
ಮಾಡುವ ಕೆಲಸವು ಬಹಳ ಮಂದಗತಿಯಲ್ಲಿ ಸಾಗುವುದು. ನೀವು ಅಲಸ್ಯವನ್ನು ತೊರೆದು ಕಾರ್ಯಪ್ರವೃತ್ತರಾದಲ್ಲಿ ಯಶಸ್ಸು. ಕುಟುಂಬದಲ್ಲಿನ ಸೌಹಾರ್ದತೆಯನ್ನು ಉಳಿಸಿಕೊಳ್ಳಿ. ಆಂಜನೇಯ ಸ್ತೋತ್ರ ಪಠಿಸಿ.
ಬಂಧು-ಬಳಗ ಹಾಗೂ ಸ್ನೇಹಿತರ ಸಹಾಯ ಮತ್ತು ಸಹಕಾರವು ನಿಮ್ಮ ಕಾರ್ಯಸಿದ್ದಿಗೆ ಅನುಕೂಲವಾಗುವಂತೆ ದೊರೆಯುವುದು. ಮನೋಕಾಮನೆಗಳು ಪೂರ್ಣಗೊಳ್ಳುವುದು. ವಿವಿಧ ಮೂಲಗಳಿಂದ ಆದಾಯ ಬರುವುದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪುರಾತನ ಮತ್ತು ಮುಜರಾಯಿ ಇಲಾಖೆಗೆ ಸೇರಿದ ಹಾಸನದ ವಿರೂಪಾಕ್ಷೇಶ್ವರ ದೇವಾಲಯದಲ್ಲಿ ಪ್ರತಿ ಸೋಮವಾರ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಹೆಸರಿನಲ್ಲಿ ಅರ್ಚನೆ ಮಾಡಲಾಗುತ್ತದೆ.ಇದರ ಜೊತೆಗೆ ಅಧಿಕಾರಿಯ ಹೆಸರಿನಲ್ಲಿ ಮರ ಬೆಳೆಸಲಾಗುತ್ತಿದ್ದು ಪ್ರತಿದಿನ ಜಲಾಭಿಷೇಕ ಕೂಡ ನಡೆಯುತ್ತದೆ. ಈ ಪುರಾತನ ದೇವಾಲಯ ಶಿಥಿಲಾವಸ್ಥೆಗೆ ತೆರಳಿದ್ದರೂ ಯಾವ ಜನಪ್ರತಿನಿಧಿಗಳಾಗಲಿ, ಅಧಿಕಾರಿಗಳಾಗಲಿ ಗಮನಹರಿಸಲಿಲ್ಲ. ಆದರೆ ರೋಹಿಣಿ ಸಿಂಧೂರಿಯವರು ದೇವಸ್ಥಾನದ ಜೀರ್ಣೋದ್ಧಾರಕ್ಕೆ ಹಣ ಬಿಡುಗಡೆ ಮಾಡಿದ್ದರು. 2017ರಲ್ಲಿ ಹಾಸನ ಜಿಲ್ಲಾಧಿಕಾರಿಯಾಗಿ ಬಂದ ರೋಹಿಣಿ ಸಿಂಧೂರಿ ದೇವಾಲಯದ ಜೀರ್ಣೋದ್ಧಾರಕ್ಕೆ ಸರ್ಕಾರದಿಂದ ತಕ್ಷಣ 30 ಲಕ್ಷ ಹಣ…
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ದೇಹಕ್ಕೆ ಬರುವ ನೋವುಗಳಲ್ಲಿ ಕಿವಿ ನೋವು ಕೂಡ ಒಂದು. ದೊಡ್ಡವರು ಮತ್ತು ಮಕ್ಕಳು ಎಂಬ ತಾರತಮ್ಯವಿಲ್ಲದೆ ಎಲ್ಲರನ್ನೂ ಒಂದಲ್ಲ ಒಂದು ದಿನ ಇದು ಕಾಡುತ್ತದೆ. ಕಿವಿನೋವು ಬರಲು ಹಲವು ಕಾರಣಗಳಿದ್ದು, ಇದರಲ್ಲಿ ದೀರ್ಘ ಮತ್ತು ಅಲ್ಪ ಕಾಲದ ಕಿವಿ ಸೋಂಕು, ದವಡೆಯ ಸಂಧಿವಾತ, ಕಿವಿಯ ಮೇಣ, ಕಿವಿಯಲ್ಲಿ ಏನಾದರೂ ಸಿಕ್ಕಿಹಾಕಿಕೊಂಡಿರುವುದು, ಕಿವಿಯಲ್ಲಿ ಗಾಯ, ಕಿವಿಯ ತಮಟೆಯಲ್ಲಿ ತೂತು, ನೋಯುತ್ತಿರುವ ಗಂಟಲು ಮತ್ತು ಸೈನಸ್ ಸೋಂಕು ಕಾರಣವಾಗಿರುತ್ತದೆ. ಕಿವಿ ನೋವಿಗೆ…
ಡ್ಯಾಡಿ, ನೀನು ನಿನ್ನ ಬಳಿ ಹಣ ಇಲ್ಲ ಅಂತ ಹೇಳ್ತೀಯ. ಆದ್ರೆ ನಮ್ಮ ಬಳಿ ಈ ಮನೆನಾದ್ರೂ ಇದೆ. ಪ್ಲೀಸ್ ಈ ಮನೆಯನ್ನ ಮಾರಿ ನನ್ನ ಚಿಕಿತ್ಸೆಗೆ ಹಣ್ಣ ಕಟ್ಟಿ ಡ್ಯಾಡಿ. ಇಲ್ಲ ಅಂದ್ರೆ ನಾನು ಹೆಚ್ಚು ದಿನ ಬದುಕಲ್ಲ ಅಂತ ಹೇಳಿದ್ದಾರೆ. ಪ್ಲೀಸ್ ಏನಾದ್ರೂ ಮಾಡಿ ನನ್ನ ಉಳಿಸ್ಕೋ ಡ್ಯಾಡಿ….. ಹೀಗಂತ 13 ವರ್ಷದ ಹೆಣ್ಣುಮಗಳೊಬ್ಬಳು ತನ್ನ ಕ್ಯಾನ್ಸರ್ ಚಿತ್ಸೆಗಾಗಿ ಹಣ ಕೊಡಿ ಅಂತ ಅಪ್ಪನನ್ನ ಬೇಡಿದ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಮತ್ತೊಂದು ವಿಪರ್ಯಾಸವೆಂದರೆ ಮೇ 14ರಂದು ಈ ಬಾಲಕಿ ಸಾವನ್ನಪ್ಪಿದ್ದಾಳೆ.
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:-ನಿಮ್ಮ ಯಾವುದೇ ಕೆಲಸಗಳು ಸುಲಭವಾಗಿ ಕೈಗೂಡುವುದಿಲ್ಲ. ಆದರೆ ಪ್ರಯತ್ನಶೀಲತೆ ಗುರಿ ತಲುಪಿಸುತ್ತದೆ. ಕೆಲವು ದಿನಗಳವರೆಗೂ ಮಹತ್ವದ ನಿರ್ಧಾರ ತಳೆಯಬೇಡಿ. ಹಣಕಾಸಿನ ವಿಷಯದಲ್ಲಿ ಜಾಗರೂಕತೆಯಿಂದ ಇರಿ..ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ…
ನೂತನ ಸಿಎಂ ಯಡಿಯೂರಪ್ಪ ಮೊದಲ ಪತ್ರಿಕಾಗೋಷ್ಠಿ| ಕಿಸಾನ್ ಸಮ್ಮಾನ್ ಯೋಜನೆಯ ಸಹಾಯಧನ ಹೆಚ್ಚಳ| ಕೇಂದ್ರದ 6 ಸಾವಿರ ರೂ. ಜೊತೆಗೆ ರಾಜ್ಯ ಸರ್ಕಾರದ 4 ಸಾವಿರ ರೂ. ಸೇರ್ಪಡೆ| ರೈತ ಸಮುದಾಯಕ್ಕೆ ವಾರ್ಷಿಕ 10 ಸಾವಿರ ರೂ. ಸಹಾಯಧನ| ನೇಕಾರರ 100 ಕೋಟಿ ರೂ. ಸಾಲಮನ್ನಾ ಘೋಷಿಸಿದ ಸಿಎಂ ಯಡಿಯೂರಪ್ಪ| 2019ರ ಮಾರ್ಚ್ 30ಕ್ಕೆ ಅನ್ವಯವಾಗುವಂತೆ ನೇಕಾರರ 100 ಕೋಟಿ ರೂ. ಸಾಲಮನ್ನಾ| ಬೆಂಗಳೂರು(ಜು.26): ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬೆನ್ನಲ್ಲೇ, ಬಿಎಸ್ ಯಡಿಯೂರಪ್ಪ ರಾಜ್ಯದ ರೈತ…
ದುಬಾರಿ ಟ್ರಾಫಿಕ್ ದಂಡದಿಂದ ಸಾಕಷ್ಟು ಬದಲಾವಣೆಗಳಾಗಿದ್ದು, ದಂಡ ಕಟ್ಟೋ ಬದಲು ಟ್ರಾಫಿಕ್ ರೂಲ್ಸನ್ನ ಫಾಲೋ ಮಾಡಿಬಿಡೋಣ ಎಂದು ಜನರು ನಿರ್ಧರಿಸಿದಂತಿದೆ ಎನ್ನುತ್ತಿದೆ ಇತ್ತೀಚೆಗೆ ಬಂದ ಮಾಹಿತಿ. ನೂತನ ಟ್ರಾಫಿಕ್ ನಿಯಮದಿಂದ ವಾಹನ ಸವಾರರು ಎಚ್ಚೆತ್ತಿದ್ದು, ದಂಡದಿಂದ ತಪ್ಪಿಸಿಕೊಳ್ಳಲು ಟ್ರಾಫಿಕ್ ನಿಯಮ ಪಾಲಿಸುವವರ ಸಂಖ್ಯೆಯಲ್ಲಿ ಏರಿಕೆ ಕಂಡಿದೆ. ಅಲ್ಲದೇ, ಡ್ರಿಂಕ್ ಆ್ಯಂಡ್ ಡ್ರೈವ್ ಹಾಗೂ ಅಪಘಾತ ಪ್ರಕರಣ ಸಂಖ್ಯೆಯಲ್ಲಿ ಗಣನೀಯ ಇಳಿಕೆ ಕಂಡಿದೆ. ನೂತನ ಟ್ರಾಫಿಕ್ ದಂಡ ಸಂಹಿತೆ ಜಾರಿಯಾಗಿ ಇಂದಿಗೆ ಒಂದು ತಿಂಗಳಾಗಿದ್ದು, ಸಂಗ್ರಹಿಸಿದ ದಂಡದ ಮೊತ್ತ…