ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅಸಂಘಟಿತ ವಲಯದ ಕಾರ್ಮಿಕ ಕಲ್ಯಾಣಕ್ಕಾಗಿ ಮುತ್ತು ಅವರ ವೃದ್ಯಾಪ್ಯ ವೇತನದ ಭದ್ರತೆಗಾಗಿ ಭಾರತ ಸರ್ಕಾರವು ಈ ಯೋಜನೆಯನ್ನು ರೂಪಿಸಿದೆ. ಈ ಯೋಜನೆಯು ಅಸಂಘಟಿತ ವಲಯದ ಕಾರ್ಮಿಕರನ್ನು ಸ್ವಪ್ರೇರಣೆಯಿಂದ ತಮ್ಮ ನಿವೃತ್ತಿಗಾಗಿ ಉಳಿಸಲು ಪ್ರೋತ್ಸಾಹಿಸುತ್ತದೆ. ಬಡ ಮತ್ತು ಮಧ್ಯಮ ವರ್ಗದ ಜನರು ತಮ್ಮ ನಿವೃತ್ತಿ ಜೀವನದಲ್ಲಿ ನೆಮ್ಮದಿಯಿಂದ ಜೀವನ ಸಾಗಿಸುವಂತಾಗಬೇಕು ಎಂಬುದೇ ಆಟಲ್ ಪಿಂಚಣಿ ಯೋಜನೆಯ ಪ್ರಮುಖ ಉದ್ದೇಶ.

ಪ್ರತಿ ತಿಂಗಳು ಒಂದಿಷ್ಟು ಹಣವನ್ನು ಬ್ಯಾಂಕ್ ಗೆ ಕಟ್ಟಿದರೆ.. ನಾವು ಎಷ್ಟು ಹಣ ಕಟ್ಟುತ್ತೇವೆಯೋ ಅದರ ಆಧಾರದ ಮೇಲೆ ನಮಗೆ 60 ವರ್ಷವಾದಮೇಲೆ ಪಿಂಚಣಿ ದೊರೆಯುತ್ತದೆ.. ಅಕಸ್ಮಾತ್ ನಾವು ಸತ್ತರೇ ನಮ್ಮ ಸಂಗಾತಿಗಳಿಗೆ ಪಿಂಚಣಿ ದೊರೆಯುತ್ತದೆ.. ಅಕಸ್ಮಾತ್ ಅವರೂ ಕೂಡ ಸತ್ತರೆ.. ನಾಮಿನಿ ಗಳಿಗೆ ಒಂದಿಷ್ಟು ಲಕ್ಷ ರೂಪಾಯಿಗಳು ಸಿಗುತ್ತದೆ..

ಉಳಿತಾಯ ಖಾತೆ ಹೊಂದಿರುವ ಬ್ಯಾಂಕ್ ನಲ್ಲಿ ಯೋಜನೆ ಬಗ್ಗೆ ವಿಚಾರಿಸಿ ಅರ್ಜಿ ಪಡೆದುಕೊಳ್ಳಬೇಕು. ಎಲ್ಲ ಮಾಹಿತಿಗಳನ್ನು ಭರ್ತಿ ಮಾಡಿ ಬ್ಯಾಂಕ್ ಗೆ ಸಲ್ಲಿಕೆ ಮಾಡಬೇಕು. ಆನ್ ಲೈನ್ ಮೂಲಕವೂ ಅರ್ಜಿ ಸಲ್ಲಿಕೆ ಮಾಡಬಹುದು.
ಎಪಿವೈ ಯೋಜನೆ ಮಾಡಿಸಿಕೊಂಡವರಿಗೆ 60 ವರ್ಷವಾದ ಬಳಿಕ ಮಾಸಿಕ ₨ 1 ಸಾವಿರದಿಂದ ₨ 5 ಸಾವಿರದವರೆಗೆ ಪಿಂಚಣಿ ಸಿಗುತ್ತದೆ.

* ಬ್ಯಾಂಕ್ ಖಾತೆ ಹೊಂದಿದ 18 ರಿಂದ 40 ವರ್ಷದವರು ಈ ಯೋಜನೆಗೆ ಸೇರಬಹುದು.
*ಬೇಕಾಗುವುದು ಆಧಾರ್ ಮತ್ತು ಮೊಬೈಲ್ ಸಂಖ್ಯೆ ಮಾತ್ರ. ಆಧಾರ್ ಸಂಖ್ಯೆ ದೊರೆತಿಲ್ಲವಾದರೆ ಮುಂದಿನ ದಿನಗಳಲ್ಲೂ ಅದನ್ನು ನೀಡಬಹುದು.
*ವ್ಯಕ್ತಿಗೆ 60 ವರ್ಷವಾದ ತಕ್ಷಣ ಎಷ್ಟು ಮಾಸಿಕ ಪಿಂಚಣಿಗೆ ನೋಂದಾಯಿಸಲಾಗಿತ್ತೋ, ಅಷ್ಟು ಪಿಂಚಣಿ ಬರುತ್ತಲೇ ಇರುತ್ತದೆ.
*ಪಿಂಚಣಿ ಯೋಜನೆ ಮಾಡಿಸಿಕೊಂಡ ವ್ಯಕ್ತಿ ಮೃತಪಟ್ಟರೆ, ಆತನ ಪತ್ನಿಗೆ ಪೂರ್ತಿ ಹಣ ಸಂದಾಯವಾಗುತ್ತದೆ. ಪತ್ನಿ ಮೃತಪಟ್ಟರೆ ಪತಿಗೆ ಹಣ ದೊರೆಯುತ್ತದೆ. ಇಬ್ಬರೂ ಮೃತಪಟ್ಟರೆ ನಾಮನಿರ್ದೇಶಕರಿಗೆ ಹಣ ದೊರೆಯುತ್ತದೆ.
*ಈ ಯೋಜನೆಯಂತೆ 60 ವರ್ಷಕ್ಕಿಂತ ಮೊದಲಾಗಿಯೇ ಯೋಜನೆಯಿಂದ ಹೊರಬರುವುದು ಸಾಧ್ಯವಿಲ್ಲ. ಆದರೆ ಫಲಾನುಭವಿ ಮೃತಪಟ್ಟರೆ ಅಥವಾ ಕೆಲವೊಂದು ಕಾಯಿಲೆಗಳು ಸಂಭವಿಸಿದರೆ 60 ವರ್ಷಕ್ಕಿಂತ ಮೊದಲಾಗಿಯೇ ಯೋಜನೆಯಿಂದ ಹೊರಬರಬಹುದು.

ವ್ಯಕ್ತಿಗೆ 60 ವರ್ಷ ಪೂರ್ಣಗೊಂಡಾಗ ಆತನ ಎಪಿವೈ ಖಾತೆಯಲ್ಲಿ ಸಂಚಯವಾದ ಹಣವನ್ನು ಒಮ್ಮೆಲೇ ನಗದು ಮಾಡಿಕೊಳ್ಳಬಹುದು ಅಥವಾ ಮಾಸಿಕ ಪಿಂಚಣಿ ಪಡೆಯಬಹುದು. ವ್ಯಕ್ತಿಗೆ 40 ವರ್ಷ ಪೂರ್ಣಗೊಂಡಾಗ ಪಿಂಚಣಿ ಯೋಜನೆಯಿಂದ ಹೊರಬರಲು ಬಯಸಿದ್ದೇ ಆದರೆ ಅವರಿಗೆ ಅವರ ಖಾತೆಯಲ್ಲಿ ಸಂಚಯವಾದ ಹಣವನ್ನು ಒಮ್ಮೆಲೇ ನೀಡಲಾಗುತ್ತದೆ. 40 ವರ್ಷ ಮೇಲ್ಪಟ್ಟವರು ಈ ಯೋಜನೆಯಂತೆ ಹಣ ಉಳಿತಾಯ ಮಾಡುತ್ತ ಹೋದರೆ 60 ವರ್ಷದ ಬಳಿಕ ಅವರು ಪಿಂಚಣಿ ಅಥವಾ ಏಕ ಗಂಟಿನ ನಗದು ವಾಪಸ್ ಪಡೆಯಬಹುದು.
18-40 ವಯಸ್ಸಿನ ಎಲ್ಲಾ ಭಾರತೀಯರು ಈ ಯೋಜನೆ ಸೌಲಭ್ಯ ಪಡೆಯಬಹುದು. ಯೋಜನೆ ಅನ್ವಯ ತಿಂಗಳಿಗೆ 1000 ದಿಂದ 5000 ವರೆಗೆ ಪಡೆದುಕೊಳ್ಳಲು ಸಾಧ್ಯವಿದೆ. 60 ವರ್ಷದ ನಂತರ ಪೆನ್ಶನ್ ದೊರೆಯಲಿದ್ದು, ನೀವು ಕಟ್ಟುವ ಹಣದ ಆಧಾರದ ಮೇಲೆ ಪೆನ್ಶನ್ ಹಣ ನಿರ್ಧರಿತವಾಗಿರುತ್ತದೆ.

ಇನ್ನು, ಕನಿಷ್ಠ 20 ವರ್ಷಗಳ ಡಿಪಾಸಿಟ್ ಅಗತ್ಯ. 18 ವರ್ಷದವರಾಗಿದ್ದರೆ 42 ವರ್ಷಗಳ ಕಾಲ ತಿಂಗಳಿಗೆ 210 ರೂ. ಡಿಪಾಸಿಟ್ ಮಾಡಬೇಕು. 25 ವರ್ಷದವರಾಗಿದ್ದರೆ 35 ವರ್ಷ ಮಾಸಿಕ 376 ರೂ. ಕೊಡಬೇಕಾಗುತ್ತದೆ. 30 ವರ್ಷ ವಯಸ್ಸಿನವರು 30 ವರ್ಷ ಕಾಲ ತಿಂಗಳಿಗೆ 577 ರೂ. ಕಟ್ಟಬೇಕು. 40 ವರ್ಷದವರಾಗಿದ್ದರೆ 20 ವರ್ಷ ಕಾಲ ತಿಂಗಳಿಗೆ 1,454 ರೂ. ಹೂಡಿದರೆ 60ನೇ ವರ್ಷದಿಂದ ತಿಂಗಳಿಗೆ 5,000 ರೂ. ಪಿಂಚಣಿ ಪಡೆಯಬಹುದು.
60 ವರ್ಷ ವಯಸ್ಸಾದ ಮೇಲೆ ಮಾಸಿಕ 1 ಸಾವಿರ ರೂಪಾಯಿ ಪಿಂಚಣಿ ಪಡೆಯಬೇಕಿದ್ದರೆ ವಯಸ್ಸಿಗನುಗುಣವಾಗಿ ಕೆಳಗೆ ಕೊಟ್ಟಿರುವ ಚಿತ್ರದಲ್ಲಿ ತೋರಿಸಿರುವಂತೆ ಇಂತಿಷ್ಟು ಮೊತ್ತವನ್ನು ಕಟ್ಟಬೇಕು.. ಇಷ್ಟು ಹಣವನ್ನು ಪ್ರತಿ ತಿಂಗಳು ಕಟ್ಟಿದರೆ 60 ವರ್ಷವಾದ ಮೇಲೆ 1 ಸಾವಿರ ರೂಪಯಿ ಮಾಸಿಕ ಪಿಂಚಣಿ ಪಡೆಯಬಹುದು.. ನಾವೇನಾದರು ಸತ್ತರೆ ನಾಮಿನಿಗಳಿಗೆ 1.7 ಲಕ್ಷ ಹಣ ಸಿಗಲಿದೆ..

60 ವರ್ಷವಾದಮೇಲೆ ಮಾಸಿಕ 2 ಸಾವಿರ ರೂಪಾಯಿ ಪಿಂಚಣಿ ಪಡೆಯಬೇಕಿದ್ದರೆ ವಯಸ್ಸಿಗನುಗುಣವಾಗಿ ಕೆಳಗೆ ಕೊಟ್ಟಿರುವ ಚಿತ್ರದಲ್ಲಿ ತೋರಿಸಿರುವಂತೆ ಇಂತಿಷ್ಟು ಮೊತ್ತವನ್ನು ಕಟ್ಟಬೇಕು.. ಇಷ್ಟು ಹಣವನ್ನು ಪ್ರತಿ ತಿಂಗಳು ಕಟ್ಟಿದರೆ 60 ವರ್ಷವಾದ ಮೇಲೆ 2 ಸಾವಿರ ರೂಪಯಿ ಮಾಸಿಕ ಪಿಂಚಣಿ ಪಡೆಯಬಹುದು.. ನಾವೇನಾದರು ಸತ್ತರೆ ನಾಮಿನಿಗಳಿಗೆ 3.4 ಲಕ್ಷ ಹಣ ಸಿಗಲಿದೆ..

60 ವರ್ಷವಾದಮೇಲೆ ಮಾಸಿಕ 3 ಸಾವಿರ ರೂಪಾಯಿ ಪಿಂಚಣಿ ಪಡೆಯಬೇಕಿದ್ದರೆ ವಯಸ್ಸಿಗನುಗುಣವಾಗಿ ಕೆಳಗೆ ಕೊಟ್ಟಿರುವ ಚಿತ್ರದಲ್ಲಿ ತೋರಿಸಿರುವಂತೆ ಇಂತಿಷ್ಟು ಮೊತ್ತವನ್ನು ಕಟ್ಟಬೇಕು.. ಇಷ್ಟು ಹಣವನ್ನು ಪ್ರತಿ ತಿಂಗಳು ಕಟ್ಟಿದರೆ 60 ವರ್ಷವಾದ ಮೇಲೆ 3 ಸಾವಿರ ರೂಪಯಿ ಮಾಸಿಕ ಪಿಂಚಣಿ ಪಡೆಯಬಹುದು.. ನಾವೇನಾದರು ಸತ್ತರೆ ನಾಮಿನಿಗಳಿಗೆ 5.1 ಲಕ್ಷ ಹಣ ಸಿಗಲಿದೆ..

60 ವರ್ಷವಾದಮೇಲೆ ಮಾಸಿಕ 4 ಸಾವಿರ ರೂಪಾಯಿ ಪಿಂಚಣಿ ಪಡೆಯಬೇಕಿದ್ದರೆ ವಯಸ್ಸಿಗನುಗುಣವಾಗಿ ಕೆಳಗೆ ಕೊಟ್ಟಿರುವ ಚಿತ್ರದಲ್ಲಿ ತೋರಿಸಿರುವಂತೆ ಇಂತಿಷ್ಟು ಮೊತ್ತವನ್ನು ಕಟ್ಟಬೇಕು.. ಇಷ್ಟು ಹಣವನ್ನು ಪ್ರತಿ ತಿಂಗಳು ಕಟ್ಟಿದರೆ 60 ವರ್ಷವಾದ ಮೇಲೆ 4 ಸಾವಿರ ರೂಪಯಿ ಮಾಸಿಕ ಪಿಂಚಣಿ ಪಡೆಯಬಹುದು.. ನಾವೇನಾದರು ಸತ್ತರೆ ನಾಮಿನಿಗಳಿಗೆ 6.8 ಲಕ್ಷ ಹಣ ಸಿಗಲಿದೆ..

60 ವರ್ಷವಾದಮೇಲೆ ಮಾಸಿಕ 5 ಸಾವಿರ ರೂಪಾಯಿ ಪಿಂಚಣಿ ಪಡೆಯಬೇಕಿದ್ದರೆ ವಯಸ್ಸಿಗನುಗುಣವಾಗಿ ಕೆಳಗೆ ಕೊಟ್ಟಿರುವ ಚಿತ್ರದಲ್ಲಿ ತೋರಿಸಿರುವಂತೆ ಇಂತಿಷ್ಟು ಮೊತ್ತವನ್ನು ಕಟ್ಟಬೇಕು.. ಇಷ್ಟು ಹಣವನ್ನು ಪ್ರತಿ ತಿಂಗಳು ಕಟ್ಟಿದರೆ 60 ವರ್ಷವಾದ ಮೇಲೆ 5 ಸಾವಿರ ರೂಪಯಿ ಮಾಸಿಕ ಪಿಂಚಣಿ ಪಡೆಯಬಹುದು.. ನಾವೇನಾದರು ಸತ್ತರೆ ನಾಮಿನಿಗಳಿಗೆ 8.5 ಲಕ್ಷ ಹಣ ಸಿಗಲಿದೆ..

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663953892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663953892 ಮೇಷ(27 ನವೆಂಬರ್, 2018) ಮನೆಯಲ್ಲಿನ ಹಬ್ಬದ ವಾತಾವರಣ ನಿಮ್ಮ ಉದ್ವೇಗವನ್ನುಶಮನಗೊಳಿಸುತ್ತದೆ. ನೀವು ಇದರಲ್ಲಿ ಭಾಗವಹಿಸುತ್ತೀರಿ ಮತ್ತು ಕೇವಲ ಮೂಕ ಪ್ರೇಕ್ಷಕರಾಗಿ ಮಾತ್ರ ಉಳಿಯುವುದಿಲ್ಲವೆಂದು…
ನಮ್ಮ ಕರ್ನಾಟಕದವರಾದ ಮಾಲತಿ ಹೊಳ್ಳ ಇದಕ್ಕೊಂದು ಜ್ವಲಂತ ಉದಾಹರಣೆ. ನಮ್ಮ ನೆರೆಯ ಮಹಾರಾಷ್ಟ್ರದ ನಾಗ್ಪುರದಲ್ಲಿ ಜನಿಸಿದ ಜ್ಯೋತಿ ಆಮ್ಗೆ ಎಂಬ ಮಹಿಳೆಗೆ ಈಗ ಜ್ಯೋತಿ (ಜನನ: ಡಿಸೆಂಬರ್ 16, 1993). ಆದರೆ ಇವರನ್ನು ನೋಡಿದ ಯಾರೂ ಇವರಿಗೆ ಇಪ್ಪತ್ತೈದು ವರ್ಷ ವಯಸ್ಸು ಎಂದು ಹೇಳುವಿದಿಲ್ಲ ಬದಲಿಗೆ ಪುಟ್ಟ ಮಗುವಿರಬಹುದು ಎಂದೇ ತಿಳಿದುಕೊಳ್ಳುತ್ತಾರೆ.
ಕ್ಯಾನ್ಸರ್ ಕಾಯಿಲೆ ಜೊತೆಗೆ ಮಾರಕ ಕಾಯಿಲೆಯಾದ ಎಚ್ಐವಿ ಏಡ್ಸ್ಗೂ ಕೂಡ ರಾಮಬಾಣವೊಂದನ್ನು ಗಡಿಜಿಲ್ಲೆಯ ರೈತನೊಬ್ಬ ಕಂಡುಹಿಡಿದಿದ್ದು ಸಾವಿನ ಅಂತಿಮ ಕ್ಷಣಗಳ ಎಣಿಸುವ ಎಚ್ಐವಿ ಸೋಂಕಿತರಿಗೆ ಆಶಾಕಿರಣವಾಗಿದ್ದಾರೆ. ಮಹೇಶ್ ಕುಮಾರ್ ಎಂಬ ರೈತ ಹಲವಾರು ವರ್ಷಗಳಿಂದ ತಮ್ಮ ಮನೆಯ ಮುಂದೆ ಬೆಳೆದ ಒಂದು ಮರದ ಎಲೆಗಳಿಂದ ಕ್ಯಾನ್ಸರ್ ಪೀಡಿತರಿಗೆ ಚಿಕಿತ್ಸೆ ಕೊಡುತ್ತಾ ಬಂದಿದ್ದಾರೆ. ಸದ್ಯ ಈಗ ಅದೇ ಎಲೆಯಗಳಲ್ಲೇ ಎಚ್.ಐ.ವಿ ಏಡ್ಸ್ ಸೋಂಕಿತರಿಗೂ ಕೂಡ ಚಿಕಿತ್ಸೆ ನೀಡುತ್ತಿದ್ದು, ಸೋಂಕಿತರಿಂದ ಉತ್ತಮ ಪ್ರತಿಕ್ರಿಯೆ ಕೂಡ ವ್ಯಕ್ತವಾಗತೊಡಗಿದೆ. ಎಷ್ಟೋ ಮಂದಿ ಮಾರಣಾಂತಿಕ…
ಎಲೊನ್ ಮಸ್ಕ್ ಅವರ ಟೆಸ್ಲಾ ಮೋಟಾರ್ಸ್ ಸದ್ಯದಲ್ಲೇ ಮಾಡೆಲ್ 3 ಎಲೆಕ್ಟ್ರಿಕ್ ಕಾರನ್ನು ಭಾರತದ ರಸ್ತೆಗಿಳಿಸುವುದಾಗಿ ಹೇಳಿದೆ. ಇನ್ನೊಂದ್ಕಡೆ ನಟ ರಿತೇಶ್ ದೇಶ್ಮುಖ್ ಮಾಡೆಲ್ ಎಕ್ಸ್ ಎಲೆಕ್ಟ್ರಿಕ್ ಎಸ್ ಯು ವಿ ಯನ್ನು ತಮ್ಮದಾಗಿಸಿಕೊಂಡಿದ್ದಾರೆ.
ಮೇಷ ರಾಶಿ ಭವಿಷ್ಯ (Monday, November 22, 2021) ಮೇಷರಾಶಿಯಲ್ಲಿ ಹುಟ್ಟಿದವರಲ್ಲಿ ನಿಮ್ಮ ಅಸೂಯೆ ವರ್ತನೆ ನಿಮ್ಮನ್ನು ದುಃಖಿಗಳಾಗಿಯೂ ಮತ್ತು ಖಿನ್ನರಾಗಿಯೂ ಮಾಡಬಹುದು. ಆದರೆ ಇದು ಒಂದು ಸ್ವಯಂಕೃತ ಗಾಯವಾಗಿರುವುದರಿಂದ ಇದರ ಬಗ್ಗೆ ಪ್ರಲಾಪಿಸುವ ಅಗತ್ಯವಿಲ್ಲ. ಇತರರ ಸಂತೋಷ ಮತ್ತು ಅತೃಪ್ತಿಯನ್ನು ಹಂಚಿಕೊಳ್ಳುವ ಮೂಲಕ ಇದನ್ನು ತೊಡೆದುಹಾಕಲು ಪಣತೊಡಿ. ಹೆಚ್ಚುವರಿ ಹಣವನ್ನು ರಿಯಲ್ ಎಸ್ಟೇಟ್ನಲ್ಲಿ ಹೂಡಿಕೆ ಮಾಡಬೇಕು. ನೀವು ಕುಟುಂಬದ ಸದಸ್ಯರ ಜೊತೆ ಸ್ವಲ್ಪ ತೊಂದರೆ ಹೊಂದಿದ್ದರೂ ಇದು ನಿಮ್ಮ ಮನಶ್ಶಾಂತಿಯನ್ನು ಹಾಳು ಮಾಡಲು ಅವಕಾಶ ನೀಡಬೇಡಿ….
ಜಮ್ಮು ಮತ್ತು ಕಾಶ್ಮೀರದ ಪುಲ್ವಾಮದಲ್ಲಿ ನಡೆದ ಉಗ್ರರ ದಾಳಿಯಲ್ಲಿ ಮಂಡ್ಯ ಜಿಲ್ಲೆಯ ಯೋಧ ಹೆಚ್. ಗುರು ಹುತಾತ್ಮರಾಗಿದ್ದಾರೆ. ಅವರ ಕುಟುಂಬದಲ್ಲಿ ಈಗ ಪರಿಹಾರ ಹಣದ ವಿಚಾರ ಕುಟುಂಬ ಸದಸ್ಯರ ನಡುವೆ ಘರ್ಷಣೆಗೆ ಕಾರಣವಾಗಿದೆ ಎನ್ನಲಾಗಿದೆ. ಉಗ್ರರ ದಾಳಿಯಲ್ಲಿ ಹುತಾತ್ಮರಾದ ಗುರು ಅವರ ಕುಟುಂಬಕ್ಕೆ ಸರ್ಕಾರ, ಸಾರ್ವಜನಿಕರು, ಸಂಘ-ಸಂಸ್ಥೆಗಳು ಆರ್ಥಿಕ ನೆರವು ನೀಡಿವೆ. ಆದರೆ, ಪರಿಹಾರದ ಹಣವೇ ಈಗ ಕುಟುಂಬ ಸದಸ್ಯರ ಸಂಬಂಧಕ್ಕೆ ಅಡ್ಡಿಯಾಗಿದೆ. ಗುರು ಅವರ ಕುಟುಂಬಕ್ಕೆ ರಾಜ್ಯ ಸರ್ಕಾರ 25 ಲಕ್ಷ ರೂ., ಅಂಬಾನಿ ಕಂಪನಿಯಿಂದ…