ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅಸಂಘಟಿತ ವಲಯದ ಕಾರ್ಮಿಕ ಕಲ್ಯಾಣಕ್ಕಾಗಿ ಮುತ್ತು ಅವರ ವೃದ್ಯಾಪ್ಯ ವೇತನದ ಭದ್ರತೆಗಾಗಿ ಭಾರತ ಸರ್ಕಾರವು ಈ ಯೋಜನೆಯನ್ನು ರೂಪಿಸಿದೆ. ಈ ಯೋಜನೆಯು ಅಸಂಘಟಿತ ವಲಯದ ಕಾರ್ಮಿಕರನ್ನು ಸ್ವಪ್ರೇರಣೆಯಿಂದ ತಮ್ಮ ನಿವೃತ್ತಿಗಾಗಿ ಉಳಿಸಲು ಪ್ರೋತ್ಸಾಹಿಸುತ್ತದೆ. ಬಡ ಮತ್ತು ಮಧ್ಯಮ ವರ್ಗದ ಜನರು ತಮ್ಮ ನಿವೃತ್ತಿ ಜೀವನದಲ್ಲಿ ನೆಮ್ಮದಿಯಿಂದ ಜೀವನ ಸಾಗಿಸುವಂತಾಗಬೇಕು ಎಂಬುದೇ ಆಟಲ್ ಪಿಂಚಣಿ ಯೋಜನೆಯ ಪ್ರಮುಖ ಉದ್ದೇಶ.

ಪ್ರತಿ ತಿಂಗಳು ಒಂದಿಷ್ಟು ಹಣವನ್ನು ಬ್ಯಾಂಕ್ ಗೆ ಕಟ್ಟಿದರೆ.. ನಾವು ಎಷ್ಟು ಹಣ ಕಟ್ಟುತ್ತೇವೆಯೋ ಅದರ ಆಧಾರದ ಮೇಲೆ ನಮಗೆ 60 ವರ್ಷವಾದಮೇಲೆ ಪಿಂಚಣಿ ದೊರೆಯುತ್ತದೆ.. ಅಕಸ್ಮಾತ್ ನಾವು ಸತ್ತರೇ ನಮ್ಮ ಸಂಗಾತಿಗಳಿಗೆ ಪಿಂಚಣಿ ದೊರೆಯುತ್ತದೆ.. ಅಕಸ್ಮಾತ್ ಅವರೂ ಕೂಡ ಸತ್ತರೆ.. ನಾಮಿನಿ ಗಳಿಗೆ ಒಂದಿಷ್ಟು ಲಕ್ಷ ರೂಪಾಯಿಗಳು ಸಿಗುತ್ತದೆ..

ಉಳಿತಾಯ ಖಾತೆ ಹೊಂದಿರುವ ಬ್ಯಾಂಕ್ ನಲ್ಲಿ ಯೋಜನೆ ಬಗ್ಗೆ ವಿಚಾರಿಸಿ ಅರ್ಜಿ ಪಡೆದುಕೊಳ್ಳಬೇಕು. ಎಲ್ಲ ಮಾಹಿತಿಗಳನ್ನು ಭರ್ತಿ ಮಾಡಿ ಬ್ಯಾಂಕ್ ಗೆ ಸಲ್ಲಿಕೆ ಮಾಡಬೇಕು. ಆನ್ ಲೈನ್ ಮೂಲಕವೂ ಅರ್ಜಿ ಸಲ್ಲಿಕೆ ಮಾಡಬಹುದು.
ಎಪಿವೈ ಯೋಜನೆ ಮಾಡಿಸಿಕೊಂಡವರಿಗೆ 60 ವರ್ಷವಾದ ಬಳಿಕ ಮಾಸಿಕ ₨ 1 ಸಾವಿರದಿಂದ ₨ 5 ಸಾವಿರದವರೆಗೆ ಪಿಂಚಣಿ ಸಿಗುತ್ತದೆ.

* ಬ್ಯಾಂಕ್ ಖಾತೆ ಹೊಂದಿದ 18 ರಿಂದ 40 ವರ್ಷದವರು ಈ ಯೋಜನೆಗೆ ಸೇರಬಹುದು.
*ಬೇಕಾಗುವುದು ಆಧಾರ್ ಮತ್ತು ಮೊಬೈಲ್ ಸಂಖ್ಯೆ ಮಾತ್ರ. ಆಧಾರ್ ಸಂಖ್ಯೆ ದೊರೆತಿಲ್ಲವಾದರೆ ಮುಂದಿನ ದಿನಗಳಲ್ಲೂ ಅದನ್ನು ನೀಡಬಹುದು.
*ವ್ಯಕ್ತಿಗೆ 60 ವರ್ಷವಾದ ತಕ್ಷಣ ಎಷ್ಟು ಮಾಸಿಕ ಪಿಂಚಣಿಗೆ ನೋಂದಾಯಿಸಲಾಗಿತ್ತೋ, ಅಷ್ಟು ಪಿಂಚಣಿ ಬರುತ್ತಲೇ ಇರುತ್ತದೆ.
*ಪಿಂಚಣಿ ಯೋಜನೆ ಮಾಡಿಸಿಕೊಂಡ ವ್ಯಕ್ತಿ ಮೃತಪಟ್ಟರೆ, ಆತನ ಪತ್ನಿಗೆ ಪೂರ್ತಿ ಹಣ ಸಂದಾಯವಾಗುತ್ತದೆ. ಪತ್ನಿ ಮೃತಪಟ್ಟರೆ ಪತಿಗೆ ಹಣ ದೊರೆಯುತ್ತದೆ. ಇಬ್ಬರೂ ಮೃತಪಟ್ಟರೆ ನಾಮನಿರ್ದೇಶಕರಿಗೆ ಹಣ ದೊರೆಯುತ್ತದೆ.
*ಈ ಯೋಜನೆಯಂತೆ 60 ವರ್ಷಕ್ಕಿಂತ ಮೊದಲಾಗಿಯೇ ಯೋಜನೆಯಿಂದ ಹೊರಬರುವುದು ಸಾಧ್ಯವಿಲ್ಲ. ಆದರೆ ಫಲಾನುಭವಿ ಮೃತಪಟ್ಟರೆ ಅಥವಾ ಕೆಲವೊಂದು ಕಾಯಿಲೆಗಳು ಸಂಭವಿಸಿದರೆ 60 ವರ್ಷಕ್ಕಿಂತ ಮೊದಲಾಗಿಯೇ ಯೋಜನೆಯಿಂದ ಹೊರಬರಬಹುದು.

ವ್ಯಕ್ತಿಗೆ 60 ವರ್ಷ ಪೂರ್ಣಗೊಂಡಾಗ ಆತನ ಎಪಿವೈ ಖಾತೆಯಲ್ಲಿ ಸಂಚಯವಾದ ಹಣವನ್ನು ಒಮ್ಮೆಲೇ ನಗದು ಮಾಡಿಕೊಳ್ಳಬಹುದು ಅಥವಾ ಮಾಸಿಕ ಪಿಂಚಣಿ ಪಡೆಯಬಹುದು. ವ್ಯಕ್ತಿಗೆ 40 ವರ್ಷ ಪೂರ್ಣಗೊಂಡಾಗ ಪಿಂಚಣಿ ಯೋಜನೆಯಿಂದ ಹೊರಬರಲು ಬಯಸಿದ್ದೇ ಆದರೆ ಅವರಿಗೆ ಅವರ ಖಾತೆಯಲ್ಲಿ ಸಂಚಯವಾದ ಹಣವನ್ನು ಒಮ್ಮೆಲೇ ನೀಡಲಾಗುತ್ತದೆ. 40 ವರ್ಷ ಮೇಲ್ಪಟ್ಟವರು ಈ ಯೋಜನೆಯಂತೆ ಹಣ ಉಳಿತಾಯ ಮಾಡುತ್ತ ಹೋದರೆ 60 ವರ್ಷದ ಬಳಿಕ ಅವರು ಪಿಂಚಣಿ ಅಥವಾ ಏಕ ಗಂಟಿನ ನಗದು ವಾಪಸ್ ಪಡೆಯಬಹುದು.
18-40 ವಯಸ್ಸಿನ ಎಲ್ಲಾ ಭಾರತೀಯರು ಈ ಯೋಜನೆ ಸೌಲಭ್ಯ ಪಡೆಯಬಹುದು. ಯೋಜನೆ ಅನ್ವಯ ತಿಂಗಳಿಗೆ 1000 ದಿಂದ 5000 ವರೆಗೆ ಪಡೆದುಕೊಳ್ಳಲು ಸಾಧ್ಯವಿದೆ. 60 ವರ್ಷದ ನಂತರ ಪೆನ್ಶನ್ ದೊರೆಯಲಿದ್ದು, ನೀವು ಕಟ್ಟುವ ಹಣದ ಆಧಾರದ ಮೇಲೆ ಪೆನ್ಶನ್ ಹಣ ನಿರ್ಧರಿತವಾಗಿರುತ್ತದೆ.

ಇನ್ನು, ಕನಿಷ್ಠ 20 ವರ್ಷಗಳ ಡಿಪಾಸಿಟ್ ಅಗತ್ಯ. 18 ವರ್ಷದವರಾಗಿದ್ದರೆ 42 ವರ್ಷಗಳ ಕಾಲ ತಿಂಗಳಿಗೆ 210 ರೂ. ಡಿಪಾಸಿಟ್ ಮಾಡಬೇಕು. 25 ವರ್ಷದವರಾಗಿದ್ದರೆ 35 ವರ್ಷ ಮಾಸಿಕ 376 ರೂ. ಕೊಡಬೇಕಾಗುತ್ತದೆ. 30 ವರ್ಷ ವಯಸ್ಸಿನವರು 30 ವರ್ಷ ಕಾಲ ತಿಂಗಳಿಗೆ 577 ರೂ. ಕಟ್ಟಬೇಕು. 40 ವರ್ಷದವರಾಗಿದ್ದರೆ 20 ವರ್ಷ ಕಾಲ ತಿಂಗಳಿಗೆ 1,454 ರೂ. ಹೂಡಿದರೆ 60ನೇ ವರ್ಷದಿಂದ ತಿಂಗಳಿಗೆ 5,000 ರೂ. ಪಿಂಚಣಿ ಪಡೆಯಬಹುದು.
60 ವರ್ಷ ವಯಸ್ಸಾದ ಮೇಲೆ ಮಾಸಿಕ 1 ಸಾವಿರ ರೂಪಾಯಿ ಪಿಂಚಣಿ ಪಡೆಯಬೇಕಿದ್ದರೆ ವಯಸ್ಸಿಗನುಗುಣವಾಗಿ ಕೆಳಗೆ ಕೊಟ್ಟಿರುವ ಚಿತ್ರದಲ್ಲಿ ತೋರಿಸಿರುವಂತೆ ಇಂತಿಷ್ಟು ಮೊತ್ತವನ್ನು ಕಟ್ಟಬೇಕು.. ಇಷ್ಟು ಹಣವನ್ನು ಪ್ರತಿ ತಿಂಗಳು ಕಟ್ಟಿದರೆ 60 ವರ್ಷವಾದ ಮೇಲೆ 1 ಸಾವಿರ ರೂಪಯಿ ಮಾಸಿಕ ಪಿಂಚಣಿ ಪಡೆಯಬಹುದು.. ನಾವೇನಾದರು ಸತ್ತರೆ ನಾಮಿನಿಗಳಿಗೆ 1.7 ಲಕ್ಷ ಹಣ ಸಿಗಲಿದೆ..

60 ವರ್ಷವಾದಮೇಲೆ ಮಾಸಿಕ 2 ಸಾವಿರ ರೂಪಾಯಿ ಪಿಂಚಣಿ ಪಡೆಯಬೇಕಿದ್ದರೆ ವಯಸ್ಸಿಗನುಗುಣವಾಗಿ ಕೆಳಗೆ ಕೊಟ್ಟಿರುವ ಚಿತ್ರದಲ್ಲಿ ತೋರಿಸಿರುವಂತೆ ಇಂತಿಷ್ಟು ಮೊತ್ತವನ್ನು ಕಟ್ಟಬೇಕು.. ಇಷ್ಟು ಹಣವನ್ನು ಪ್ರತಿ ತಿಂಗಳು ಕಟ್ಟಿದರೆ 60 ವರ್ಷವಾದ ಮೇಲೆ 2 ಸಾವಿರ ರೂಪಯಿ ಮಾಸಿಕ ಪಿಂಚಣಿ ಪಡೆಯಬಹುದು.. ನಾವೇನಾದರು ಸತ್ತರೆ ನಾಮಿನಿಗಳಿಗೆ 3.4 ಲಕ್ಷ ಹಣ ಸಿಗಲಿದೆ..

60 ವರ್ಷವಾದಮೇಲೆ ಮಾಸಿಕ 3 ಸಾವಿರ ರೂಪಾಯಿ ಪಿಂಚಣಿ ಪಡೆಯಬೇಕಿದ್ದರೆ ವಯಸ್ಸಿಗನುಗುಣವಾಗಿ ಕೆಳಗೆ ಕೊಟ್ಟಿರುವ ಚಿತ್ರದಲ್ಲಿ ತೋರಿಸಿರುವಂತೆ ಇಂತಿಷ್ಟು ಮೊತ್ತವನ್ನು ಕಟ್ಟಬೇಕು.. ಇಷ್ಟು ಹಣವನ್ನು ಪ್ರತಿ ತಿಂಗಳು ಕಟ್ಟಿದರೆ 60 ವರ್ಷವಾದ ಮೇಲೆ 3 ಸಾವಿರ ರೂಪಯಿ ಮಾಸಿಕ ಪಿಂಚಣಿ ಪಡೆಯಬಹುದು.. ನಾವೇನಾದರು ಸತ್ತರೆ ನಾಮಿನಿಗಳಿಗೆ 5.1 ಲಕ್ಷ ಹಣ ಸಿಗಲಿದೆ..

60 ವರ್ಷವಾದಮೇಲೆ ಮಾಸಿಕ 4 ಸಾವಿರ ರೂಪಾಯಿ ಪಿಂಚಣಿ ಪಡೆಯಬೇಕಿದ್ದರೆ ವಯಸ್ಸಿಗನುಗುಣವಾಗಿ ಕೆಳಗೆ ಕೊಟ್ಟಿರುವ ಚಿತ್ರದಲ್ಲಿ ತೋರಿಸಿರುವಂತೆ ಇಂತಿಷ್ಟು ಮೊತ್ತವನ್ನು ಕಟ್ಟಬೇಕು.. ಇಷ್ಟು ಹಣವನ್ನು ಪ್ರತಿ ತಿಂಗಳು ಕಟ್ಟಿದರೆ 60 ವರ್ಷವಾದ ಮೇಲೆ 4 ಸಾವಿರ ರೂಪಯಿ ಮಾಸಿಕ ಪಿಂಚಣಿ ಪಡೆಯಬಹುದು.. ನಾವೇನಾದರು ಸತ್ತರೆ ನಾಮಿನಿಗಳಿಗೆ 6.8 ಲಕ್ಷ ಹಣ ಸಿಗಲಿದೆ..

60 ವರ್ಷವಾದಮೇಲೆ ಮಾಸಿಕ 5 ಸಾವಿರ ರೂಪಾಯಿ ಪಿಂಚಣಿ ಪಡೆಯಬೇಕಿದ್ದರೆ ವಯಸ್ಸಿಗನುಗುಣವಾಗಿ ಕೆಳಗೆ ಕೊಟ್ಟಿರುವ ಚಿತ್ರದಲ್ಲಿ ತೋರಿಸಿರುವಂತೆ ಇಂತಿಷ್ಟು ಮೊತ್ತವನ್ನು ಕಟ್ಟಬೇಕು.. ಇಷ್ಟು ಹಣವನ್ನು ಪ್ರತಿ ತಿಂಗಳು ಕಟ್ಟಿದರೆ 60 ವರ್ಷವಾದ ಮೇಲೆ 5 ಸಾವಿರ ರೂಪಯಿ ಮಾಸಿಕ ಪಿಂಚಣಿ ಪಡೆಯಬಹುದು.. ನಾವೇನಾದರು ಸತ್ತರೆ ನಾಮಿನಿಗಳಿಗೆ 8.5 ಲಕ್ಷ ಹಣ ಸಿಗಲಿದೆ..

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹೆಚ್ಚಿನವರ ಮನೆಯಲ್ಲಿ ಪ್ಲಾಸ್ಟಿಕ್ ಪಾತ್ರೆಗಳನ್ನು ಬಳಸದೇ ಇರುವುದಿಲ್ಲ. ಆದರೆ ಉಳಿದ ತಿಂಡಿಗಳನ್ನು ಪ್ಲಾಸ್ಟಿಕ್ ವಸ್ತುಗಳಲ್ಲಿ ಹಾಕುವ ಮುನ್ನ ಯೋಚಿಸಿ.
ಉತ್ತಮ ಆರೋಗ್ಯಕ್ಕೆ ನೀರು ಅತ್ಯಾವಶ್ಯಕ ಅಂಶ.ನೀರಿನ ಆವಶ್ಯಕತೆಯ ಮಟ್ಟವು ಬೇರೆ ಬೇರೆ ವ್ಯಕ್ತಿಗಳಲ್ಲಿ ಭಿನ್ನವಾಗಿರಬಹುದು. ನೀವು ಸಾಕಷ್ಟು ದ್ರವಾಹಾರ ಸೇವಿಸುತ್ತಿರುವಿರೇ ಎಂಬುದನ್ನು ಖಚಿತಪಡಿಸಿಕೊಳ್ಳಲು ಈ ಲೇಖನವು ನಿಮಗೆ ಸಹಾಯ ಮಾಡಲಿದೆ.
ಉದ್ಯೋಗ, ವ್ಯಾಪಾರ ಪ್ರೇಮವಿಚಾರ, ಮದುವೆ, ಗ್ರಹದೋಷ, ಸ್ತ್ರೀವಶೀಕರಣ, ಪುರುಷವಶೀಕರಣ, ಸಂತಾನ,ಮಂಗಳದೋಷ, ದಾಂಪತ್ಯಕಲಹ, ವಿದ್ಯಾಭ್ಯಾಸ, ಮನಃಶಾಂತಿ, ಮಕ್ಕಳವಿಚಾರ, ರಾಜಕೀಯಬೆಳವಣಿಗೆ, ಆಸ್ತಿವಿಚಾರ. ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಕೆಲವೇದಿನಗಳಲ್ಲಿ ಪರಿಹಾರ ಶತಸಿದ್ಧ.ಸಂಪರ್ಕಿಸಿ:-9353957085 ಮೇಷ(23 ಅಕ್ಟೋಬರ್, 2019) : ಗರ್ಭಿಣಿಯರಿಗೆ ಉತ್ತಮ ದಿನವಲ್ಲ. ನೀವು ನಡೆಯುವಾಗ ಹೆಚ್ಚು ಜಾಗರೂಕರಾಗಿರಬೇಕು. ಹಣಕಾಸಿನಲ್ಲಿ ಸುಧಾರಣೆ ನಿಶ್ಚಿತ. ನೀವು ಭಾವಿಸಿದ್ದಕ್ಕಿಂತ ಹೆಚ್ಚಾಗಿ ನಿಮ್ಮ ಸಹೋದರರು ನಿಮ್ಮ ಅಗತ್ಯಗಳಿಗೆ ಬೆಂಬಲ ನೀಡುತ್ತಾರೆ. ಸೆಕ್ಸ್ ಅಪೀಲ್ ಬೇಕಾದ ಫಲಿತಾಂಶವನ್ನು ನೀಡುತ್ತದೆ ಹೊಸ ವಿಚಾರಗಳನ್ನು ಉತ್ಪಾದಕವಾಗಿರುತ್ತವೆ. ನಿಮ್ಮ…
ಆಧುನಿಕ ಯುಗದಲ್ಲಿ ಮಹಿಳೆಯರು ಐದು ಮಂದಿಯನ್ನು ಮದುವೆಯಾಗುವುದು ಅಸಾಧ್ಯವೆನಿಸಿದರೂ ನಡೆದಿದೆ. ಆದರೆ ಇಲ್ಲೊಬ್ಬಳು ಮಹಿಳೆ ಈ ಅಸಂಭವವನ್ನು ಸಂಭವವಾಗಿಸಿದ್ದಾಳೆ.
ಬಿ. ಎಸ್. ಯಡಿಯೂರಪ್ಪ ನೇತೃತ್ವದ ಕರ್ನಾಟಕದ ಬಿಜೆಪಿ ಸರ್ಕಾರ 100 ದಿನಗಳನ್ನು ಪೂರೈಸಿದೆ. ಸರ್ಕಾರದ ಸಾಧನೆಗಳನ್ನು ಜನರಿಗೆ ತಿಳಿಸಲು ನೂರು ಪುಟಗಳ ಪುಸ್ತಕವನ್ನು ನವೆಂಬರ್ 5ರಂದು ಬಿಡುಗಡೆ ಮಾಡಲಾಗುತ್ತದೆ. ಮಂಗಳವಾರ ಯಡಿಯೂರಪ್ಪ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸರ್ಕಾರದ ನೂರು ದಿನಗಳ ಸಾಧನೆ ಕುರಿತ ‘100 ದಿನ 100 ಸಾಧನೆ’ ಎಂಬ ಪುಸ್ತಕ ಬಿಡುಗಡೆ ಮಾಡಲಿದ್ದಾರೆ. ಬಳಿಕ ಪತ್ರಿಕಾಗೋಷ್ಠಿಯನ್ನು ನಡೆಸಲಿದ್ದಾರೆ. ನವೆಂಬರ್ 2ರಂದು ಯಡಿಯೂರಪ್ಪ ಸರ್ಕಾರ ನೂರು ದಿನಗಳನ್ನು ಪೂರೈಸಿದೆ. ನವೆಂಬರ್ 11ರಂದು 15ಕ್ಷೇತ್ರಗಳ ಉಪ ಚುನಾವಣೆ ನೀತಿ…
ಇತಿಹಾಸ ಪ್ರಸಿದ್ಧ ಹಾಸನಾಂಬ ದೇವಿ ದೇವಸ್ಥಾನದ ಬಾಗಿಲು ಅ.17ರಿಂದ ತೆರೆಯಲಿದ್ದು, ಭಕ್ತರಿಗೆ 13 ದಿನಗಳ ಕಾಲ ದೇವಿಯ ದರ್ಶನ ಭಾಗ್ಯ ಲಭಿಸಲಿದೆ. ಅಕ್ಟೋಬರ್ 17ರ ಗುರುವಾರ ಮಧ್ಯಾಹ್ನ 12.30ಕ್ಕೆ ಹಾಸನಾಂಬ ದೇವಾಲಯದ ಬಾಗಿಲು ತೆರೆಯಲಾಗುತ್ತದೆ. ಲಕ್ಷಾಂತರ ಭಕ್ತರು ದೇವಿಯ ದರ್ಶನ ಪಡೆಯಲು ಆಗಮಿಸಲಿದ್ದಾರೆ. ಆದ್ದರಿಂದ, ಜಿಲ್ಲಾಡಳಿತ ಅಗತ್ಯ ವ್ಯವಸ್ಥೆಗಳನ್ನು ಮಾಡುತ್ತಿದೆ. ದೇವಿಯ ದರ್ಶನಕ್ಕೆ ರಾಜ್ಯ, ಹೊರ ರಾಜ್ಯದಿಂದಲೂ ಸಹಸ್ತ್ರಾರು ಸಂಖ್ಯೆಯ ಭಕ್ತರು ಆಗಮಿಸುವ ಹಿನ್ನೆಲೆಯಲ್ಲಿ ಪೂರ್ವ ಸಿದ್ಧತೆ ಕಲ್ಪಿಸಲು ಜಿಲ್ಲಾಧಿಕಾರಿ ಗಿರೀಶ್, ಅಪರ ಜಿಲ್ಲಾಧಿಕಾರಿ ನಾಗರಾಜ್, ತಹಸೀಲ್ದಾರ್…