ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಗುರುವಾರದಂದು ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದೆ. ಇವತ್ತು ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟವಾಗಲಿದೆ.
ಇಂದು ಮಧ್ಯಾಹ್ನ 1 ಗಂಟೆಗೆ ಬೆಂಗಳೂರಿನಲ್ಲಿರುವ ಎಸ್ಎಸ್ಎಲ್ಸಿ ಬೋರ್ಡ್ನಲ್ಲಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ತನ್ವೀರ್ ಸೇಠ್ ಫಲಿತಾಂಶ ಪ್ರಕಟಿಸಲಿದ್ದಾರೆ. ಮಧ್ಯಾಹ್ನ 3 ಗಂಟೆಗೆ ಇಲಾಖೆಯ ವೆಬ್ಸೈಟ್ನಲ್ಲಿ ಫಲಿತಾಂಶ ಲಭ್ಯವಾಗಲಿದೆ. ನಾಳೆ ಎಲ್ಲಾ ಶಾಲೆಗಳಲ್ಲೂ ಫಲಿತಾಂಶ ಪ್ರಕಟಿಸಲಾಗುತ್ತದೆ. ಮಾರ್ಚ್ 30 ರಿಂದ ಏಪ್ರಿಲ್ 12ರವರೆಗೆ ಎಸ್ಎಸ್ಎಲ್ಸಿ ಪರೀಕ್ಷೆ ನಡೆದಿತ್ತು.
ಎಸ್ಎಸ್ಎಲ್ಸಿ ಫಲಿತಾಂಶ ಲಭ್ಯವಾಗುವ ವೆಬ್ಸೈಟ್ ಹೀಗಿದೆ:
ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು, ಈ ಬಾರಿಯೂ ಬಾಲಕೀಯರೇ ಮೇಲುಗೈ ಸಾಧಿಸಿದ್ದಾರೆ ಕಳೆದ ವರ್ಷಕ್ಕಿಂತ ಈ ಬಾರಿ ಶೇ.4.82 ಫಲಿತಾಂಶ ಇಳಿಕೆಯಾಗಿದ್ದು, ಈ ವರ್ಷ 52.38 ಫಲಿತಾಂಶ ದಾಖಲಾಗಿದೆ. 6,84,490 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, ಇದರಲ್ಲಿ 3,55,697 ಮಂದಿ ಉತ್ತೀರ್ಣರಾಗಿದ್ದಾರೆ.
ಕಲಾ ವಿಭಾಗದಲ್ಲಿ ಕಳೆದ ಬಾರಿಯಂತೆ ಈ ಬಾರಿಯೂ ಬಳ್ಳಾರಿಯ ಕೊಟ್ಟೂರು ಹಿಂದೂ ಕಾಲೇಜು ಪ್ರಥಮ ಸ್ಥಾನವನ್ನು ಪಡೆದುಕೊಂಡಿದೆ. ಚೈತ್ರಾ ಬಿ. 589 ಅಂಕಗಳಿಸಿ ಟಾಪರ್ ಆಗಿ ಹೊರ ಹೊಮ್ಮಿದ್ದಾರೆ.
ಕಾಮರ್ಸ್ ವಿಭಾಗದಲ್ಲಿ ಇಬ್ಬರು ಟಾಪರ್ ಆಗಿದ್ದು, ಬೆಂಗಳೂರಿನ ವಿಜಯನಗರದ ಆರ್ಎನ್ಎಸ್ ಕಾಲೇಜಿನ ಶ್ರೀನಿಧಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ಅಳಿಕೆಯ ಸತ್ಯಸಾಯಿ ಕಾಲೇಜಿನ ಸಾಯಿ ಸಮರ್ಥ್ 595 ಅಂಕಗಳಿಸಿದ್ದಾರೆ.
ವಿಜ್ಞಾನ ವಿಭಾಗದಲ್ಲಿ ಇಬ್ಬರು ಟಾಪರ್ ಆಗಿದ್ದು, ಮಂಗಳೂರಿನ ಎಕ್ಸ್ ಪರ್ಟ್ ಕಾಲೇಜಿನ ಸೃಜನಾ ಎನ್ ಮತ್ತು ಕುಂದಾಪುರದ ಎಸ್ವಿ ಕಾಲೇಜಿನ ರಾಧಿಕಾ ಪೈ 596 ಅಂಕ ಗಳಿಸಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಾಯಿ ಹುಣ್ಣು ಸಾಮಾನ್ಯವಾಗಿ ಎಲ್ಲಾ ವಯಸ್ಸಿನವರಲ್ಲೂ ಕಂಡು ಬರುತ್ತದೆ. ಬಾಯಿ ಹುಣ್ಣು ಆದರೆ ಊಟಮಾಡುವುದು, ನೀರು ಕುಡಿಯುವುದು ಎಲ್ಲವೂ ಕಷ್ಟವಾಗುತ್ತದೆ. ಇದಕ್ಕೆ ಹಲವು ಬಗೆಯ ಮಾತ್ರೆಗಳನ್ನ ತೆಗೆದು ಕೊಂಡರು ಇದು ಕಡಿಮೆಯಾಗುವುದಿಲ್ಲ. ಈ ಬಾಯಿ ಹುಣ್ಣು ಕಾಣಿಸಿಕೊಳ್ಳಲು ಕಾರಣವೇನು…? ಈ ಬಾಯಿ ಹುಣ್ಣನ್ನ ಕಡಿಮೆ ಮಾಡುವುದು ಹೇಗೆ…? ಎಂಬುದಕ್ಕೆ ಇಲ್ಲಿದೆ ಮಾಹಿತಿ ಓದಿ ತಿಳಿಯಿರಿ… ಬಾಯಿ ಹುಣ್ಣಿಗೆ ಮುಖ್ಯ ಕಾರಣಗಳು:- ಬಾಯಿ ಸ್ವಚ್ಛವಾಗಿ ಇಲ್ಲದೆ ಇರುವುದು, ಬಿ ಕಾಂಪ್ಲೆಕ್ಸ್ ಕೊರತೆ ಇರುವುದು, ವೈರಸ್ ಬ್ಯಾಕ್ಟೀರಿಯಾ , ಫಂಗಲ್…
ಪ್ರೀತಿಸಿ ಮದುವೆಯಾದ ಪ್ರೇಮಿಗಳಿಗೆ ಜಾತಿ ಬೇರೆಬೇರೆ ಇದ್ದ ಕಾರಣ ಮನೆಯವರು ಧಮಕಿ ಹಾಕಿದ ಘಟನೆ ವಿಜಯಪುರ ದಲ್ಲಿ ನಡೆದಿದೆ. ನಾವು ಒಬ್ಬರಿಗೊಬ್ಬರು ಪ್ರೀತಿಸಿದ್ದೆವೆ, ಮದುವೆ ಕೂಡ ಆಗಿದ್ದೆವೆ ಆದರೆ ನಮಗೆ ಜೀವನ ನಡೆಸಲು ಬಿಡುತ್ತಿಲ್ಲ. ಹೀಗಾಗಿ ನಮಗೆ ಬದಕಲು ಬಿಡಿ ಎಂದು ಪ್ರೇಮಿಗಳು ಅಂಗಲಾಚುತ್ತಿದ್ದಾರೆ. 5 ವರ್ಷಗಳಿಂದ ಪ್ರೀತಿಸಿ ಮದುವೆಯಾಗಿದ್ದ ದಂಪತಿಗಳಿಗೆ ಪೋಷಕರೇ ವಿಲನ್ ಆಗಿದ್ದಾರೆ. ವಿಜಯಪುರ ಜಿಲ್ಲೆ ಸಿಂಧಗಿ ತಾಲೂಕಿನ ನಾವದಗಿತ ಶೃತಿ ಹಾಗೂ ಆಲಮೇಲ ಪಟ್ಟಣದ ಗೌತಮ್ ಪೋಷಕರ ವಿರೋಧದ ಮಧ್ಯೆಯೂ ಸೆಪ್ಟೆಂಬರ್ 25ರಂದು…
ಮಂಗಳವಾರ, 24/04/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಅನಿರೀಕ್ಷಿತ ಸಂಚಾರ. ಹೂವು ವ್ಯಾಪಾರಿಗಳಿಗೆ ಲಾಭ.ನಿರುದ್ಯೋಗಿಗಳಿಗೆ ಶುಭವಾರ್ತೆ. ಬಂದುಗಳ ಆಗಮನ. ಜೀವನದಲ್ಲಿ ಹೆಚ್ಚು ಧನಾತ್ಮಕ ಬದಲಾವಣೆಗಳನ್ನು ಪಡೆಯುತ್ತೀರಿ. ವೃಷಭ:- ಮನೆಯಲ್ಲಿ ದೇವತಾಕಾರ್ಯಗಳು ನಡೆಯಲಿವೆ. ಮನೆಯವರ ಹಾಗೂ ಸ್ನೇಹಿತರ ಸಹಕಾರ ಇರಲಿದೆ. ಹಣಕಾಸಿನ ವಿಷಯದಲ್ಲಿ ಜಾಗ್ರತೆ ಇರಲಿ.ನಿಮ್ಮ ಹಣದ ಖರ್ಚಿನ ಬಗ್ಗೆ ಜಾಗ್ರತೆ ಇರಲಿ. ದೀರ್ಘ ಪ್ರಯಾಣ ಅನುಕೂಲಕರವಾಗಿರುತ್ತದೆ.ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಸಿಗಲಿದೆ. ಮಿಥುನ:– ವ್ಯಾಪಾರ, ವ್ಯವಹಾರಗಳಲ್ಲಿ ಅಧಿಕ ಆದಾಯ. ಶ್ರಮಕ್ಕೆ ತಕ್ಕ ಪ್ರತಿಫಲ ಸಿಗಲಿದೆ.ವೃತ್ತಿರಂಗದಲ್ಲಿ…
ಪ್ರಸ್ತುತ, ಚೈತ್ರ ಮಾಸ ನಡೆಯುತ್ತಿದೆ. ಈ ಸಮಯದಲ್ಲಿ, ಬೇವಿನ ಸೇವನೆಯನ್ನು ಬಹಳ ಪ್ರಯೋಜನಕಾರಿ ಎಂದು ಪರಿಗಣಿಸಲಾಗುತ್ತದೆ. ಆಯುರ್ವೇದದಲ್ಲೂ ಚೈತ್ರ ಮಾಸದಲ್ಲಿ ಬೇವಿನ ಎಲೆಗಳನ್ನು ತಿನ್ನುವುದು ಪ್ರಯೋಜನಕಾರಿ, ಚೈತ್ರ ಮಾಸದಲ್ಲಿ ಬೇವಿನ ಎಲೆ ಸೇವಿಸುವುದರಿಂದ ಅವರು ವರ್ಷಪೂರ್ತಿ ರೋಗಗಳಿಂದ ದೂರವಿರುತ್ತಾರೆ ಎಂದು ಹೇಳಲಾಗುತ್ತದೆ. ಬೇವಿನ ಎಲೆಗಳು ಮಾತ್ರವಲ್ಲ, ಅದರ ಕಾಂಡ, ತೊಗಟೆ, ಬೇರು ಮತ್ತು ಹಸಿ ಹಣ್ಣುಗಳೆಲ್ಲವೂ ಔ’ಷಧೀಯ ಗುಣಗಳಿಂದ ತುಂಬಿವೆ. ಅಂತಹ ಪರಿಸ್ಥಿತಿಯಲ್ಲಿ, ಪ್ರತಿದಿನ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ 4 ಬೇವಿನ ಎಲೆಗಳನ್ನು ತಿನ್ನುವ ಮೂಲಕ, ಯಾವ…
KOLAR NEWS PAPER 27-12-2022
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(6 ಏಪ್ರಿಲ್, 2019) ಗಾಳಿಯಲ್ಲಿ ಮನೆ ಕಟ್ಟುವುದು ನಿಮಗೆ ಸಹಾಯ ಮಾಡಲಾರದು. ನೀವು ಕುಟುಂಬದ ನಿರೀಕ್ಷೆಗಳನ್ನು ಪೂರ್ಣಗೊಳಿಸಲು…