News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಜ್ಯೋತಿಷ್ಯ

ದಿನ ಭವಿಷ್ಯ ಶನಿವಾರ…ಇಂದಿನ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ

309

*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ*

ಶನಿವಾರ, 14/04/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಪಂಡಿತ್ ಸುದರ್ಶನ್ ಭಟ್  ದೈವಜ್ಞ ಜ್ಯೋತಿಷ್ಯರು ಹಾಗೂ ಆಧ್ಯಾತ್ಮಿಕ ಚಿಂತಕರು ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ಮಕ್ಕಳು ವ್ಯವಹಾರ ಹಣಕಾಸು ಸಮಸ್ಯೆಗಳಿಗೆ ಪರಿಹಾರ ಸೂಚಿಸುವರು 9663542672

ಸೂರ್ಯೋದಯ06:08:40
ಸೂರ್ಯಾಸ್ತ18:46:04
ಹಗಲಿನ ಅವಧಿ12:37:24
ರಾತ್ರಿಯ ಅವಧಿ11:21:42
ಚಂದ್ರಾಸ್ತ17:16:30
ಚಂದ್ರೋದಯ29:42:29*

ಋತು:ವಸಂತ
ಆಯನ:ಉತ್ತರಾಯಣ
ಸಂವತ್ಸರ:ವಿಲಂಬಿ
ಸಂವತ್ಸರ (ಉತ್ತರ):ವಿರೋಧಿಕೃತ್
ತಿಂಗಳು (ಅಮಾವಾಸ್ಯಾಂತ್ಯ):ಚೈತ್ರ
ತಿಂಗಳು (ಹುಣ್ಣಿಮಾಂತ್ಯ):ವೈಶಾಖ
ಪಕ್ಷ : ಕೃಷ್ಣ ಪಕ್ಷ
ತಿಥಿ : ತ್ರಯೋದಶಿ
ನಕ್ಷತ್ರ :ಉತ್ತರಭಾಧ್ರಪದ
ಯೋಗ : ಇಂದ್ರ
ಪ್ರಥಮ ಕರಣ : ವಾಣಿಜ  ವಿಷ್ಠಿ
ಸೂರ್ಯ ರಾಶಿ : ಮೇಷ
ಚಂದ್ರ ರಾಶಿ : ಮೀನ

ಮುಹೂರ್ತ

ರಾಹು ಕಾಲ09:18 – 10:53ಅಶುಭ
ಯಮಘಂಡ ಕಾಲ14:02 – 15:37ಅಶುಭ
ಗುಳಿಕ ಕಾಲ06:09 – 07:43
ಅಭಿಜಿತ್12:02 -12:53ಶುಭ
ದುರ್ಮುಹೂರ್ತ07:50 – 08:40ಅಶುಭ

ಮೇಷ:-

ವಿವಾಹ ಅಪೇಕ್ಷೆಯುಳ್ಳ ವಧು-ವರರಿಗೆ ಖಂಡಿತವಾಗಿಯೂ ಆತುರ ಸಲ್ಲದು. ತಾಳ್ಮೆಯಿಂದ ಕಣಕರುಚಿ ಎನ್ನುವಂತೆ ಇನ್ನು ಸ್ವಲ್ಪದಿನ ಕಾಯುವುದರಿಂದ ಉತ್ತಮ ಜೀವನ ಸಂಗಾತಿಯನ್ನು ಪಡೆದುಕೊಳ್ಳುವಿರಿ.

ವೃಷಭ:-

ಸಾಮಾಜಿಕ ಕಾರ್ಯಗಳಿಂದ ನಿಮಗೆ ಹೆಚ್ಚಿನದಾದ ಪ್ರಶಂಸೆ ಸಿಗಲಿದೆ. ನಿಮ್ಮ ಬರವಣಿಗೆಗಳು ಹೆಚ್ಚಿನ ಜನರನ್ನು ಆಕರ್ಷಿಸುತ್ತದೆ. ಹಣಕಾಸಿನ ವಿಷಯದಲ್ಲಿ ಹೆಚ್ಚಿನ ಅನುಕೂಲ ಕಂಡು ಬರುವುದು.

ಮಿಥುನ:

ಸಾಂಸಾರಿಕ ಜೀವನದ ಗೊಂದಲಗಳು ಕಡಿಮೆಯಾಗಲಿದ್ದು, ಮನೆಯಲ್ಲಿ ಸಂಭ್ರಮದ ವಾತಾವರಣ ಸೃಷ್ಟಿಯಾಗಲಿದೆ. ಆರೋಗ್ಯದಲ್ಲಿ ತುಸು ಏರು-ಪೇರಾಗುವುದು. ಈ ಬಗ್ಗೆ ಸೂಕ್ತ ವೈದ್ಯಕೀಯ ಚಿಕಿತ್ಸೆ ಪಡೆಯಿರಿ. ಹಣಕಾಸಿನ ಸ್ಥಿತಿ ಉತ್ತಮವಾಗಿರುವುದು.

ಕಟಕ :-

ಮನೆಯ ಮಕ್ಕಳ ವಿಷಯದಲ್ಲಿ ಉದಾಸೀನ ಮಾಡುವುದರಿಂದ ಹಿರಿಯರಿಗೆ ಕಳಂಕ ಬರುವ ಸಾಧ್ಯತೆ ಇದ್ದು, ಮಕ್ಕಳನ್ನು ಕರೆದು ಈ ಬಗ್ಗೆ ಬುದ್ಧಿವಾದವನ್ನು ಹೇಳುವುದು ಒಳ್ಳೆಯದು. ಮನಸ್ಸಿಗೆ ಒಗ್ಗದ ಜವಾಬ್ದಾರಿಗಳನ್ನು ಹೊರಬೇಡಿ.

 ಸಿಂಹ:

ಸ್ನೇಹಿತರು ನಿಮ್ಮ ಸಹಾಯಕೋರಿ ಬರಲಿದ್ದು, ಅವರಿಗೆ ಸಾಧ್ಯವಾದಷ್ಟು ಮಟ್ಟಿಗೆ ನಸಹಕಾರ ನೀಡಿ. ನಿರುದ್ಯೋಗಿ ಮಗನಿಗೆ ಸಾಧಾರಣ ವೇತನದ ನೌಕರಿಯು ದೊರೆಯುವ ಸಾಧ್ಯತೆ ಇರುತ್ತದೆ. ಮಿತಿಮೀರುತ್ತಿರುವ ಖರ್ಚುಗಳಿಗೆ ಕಡಿವಾಣ ಹಾಕಿ.

ಕನ್ಯಾ :-

ಸ್ವತಂತ್ರವಾಗಿ ಬಂಡವಾಳ ಹೂಡಿ ವ್ಯವಹಾರ ಆರಂಭಿಸಲು ಇದು ಸರಿಯಾದ ಸಮಯವಲ್ಲ. ಮತ್ತೊಬ್ಬರ ಪಾಲುದಾರಿಕೆಯೊಂದಿಗೆ ಆರಂಭಿಸುವುದು ಉತ್ತಮ. ಎಲ್ಲರ ಸಲಹೆಗಳನ್ನು ಅಲಿಸಿ ಆದರೆ ನಿಮ್ಮ ಯೋಜನೆಯಂತೆ ಕಾರ್ಯರೂಪಕ್ಕೆ ತನ್ನಿ.

ತುಲಾ:

ಸಮಯ ಪ್ರಜ್ಞೆಯಿಂದ ಇತರರೊಡನೆ ವ್ಯವಹರಿಸಿ. ಸ್ನೇಹಿತರೊಂದಿಗೆ ಮೋಜ ಮಸ್ತಿನ್ನು ಅನುಭವಿಸುವಿರಿ. ನಿಮ್ಮ ಕೆಲಸಕಾರ್ಯಗಳಲ್ಲಿ ಮಕ್ಕಳ ಸಹಾಯ ಸಹಕಾರ ಇರುವುದರಿಂದ ಅಧಿಕ ಒತ್ತಡದಿಂದ ಪಾರಾಗುವಿರಿ.

ವೃಶ್ಚಿಕ :-

ಅನುಭವಿಗಳ ಸಲಹೆಪಡೆದು ಷೇರು ಮಾರುಕಟ್ಟೆಯಲ್ಲಿ ಹಣ ಹೂಡುವುದು ಒಳಿತು. ಸಮಾಜವು ನಿಮ್ಮ ಸೇವೆಯನ್ನು ಗುರುತಿಸಿ ಗೌರವಿಸಲಿದೆ. ಸರ್ಕಾರಿ ನೌಕರರು ಮೇಲಧಿಕಾರಿಗಳೊಂದಿಗೆ ಉತ್ತಮ ಬಾಂಧವ್ಯವನ್ನು ಇಟ್ಟುಕೊಳ್ಳುವರು.

ಧನಸ್ಸು:

ಆದಾಯಕ್ಕೆ ಹೇಗೆ ಹೊಸ ಹೊಸ ದಾರಿ ಕಂಡಂತೆ ಖರ್ಚಿಗೂ ಕೂಡಾ ಹೊಸ ದಾರಿ ಕಾಣಲಿವೆ. ಖರ್ಚಿನ ಕಡಿವಾಣ ಹಾಕಲು ಪ್ರಯತ್ನಿಸದಿದ್ದಲ್ಲಿ ಕೂಡಿಟ್ಟ ಹಣ ಕೂಡಾ ಕರಗುವ ಸಾಧ್ಯತೆ ಇದೆ. ಸೋಮಾರಿತನ ಹಾನಿ ಮಾಡುವುದು.

ಮಕರ :-

ಅನೇಕ ಸಮಸ್ಯೆಗಳಿಂದ ಗೊಂದಲದ ಗೂಡಾಗಿದ್ದ ಸಂಸಾರದಲ್ಲಿದಲ್ಲಿ ನೆಮ್ಮದಿ ಕಾಣಲು ಆರಂಭವಾಗಿದೆ. ಆರ್ಥಿಕ ಸಮಸ್ಯೆಗಳು ಆದಾಯದಿಂದ ಸುಧಾರಿಸಲಿವೆ. ಮಾವನ ಮನೆಯಿಂದ ಬರಲಿರುವ ಎಲ್ಲಾ ರೀತಿಯ ಸಹಾಯಗಳನ್ನು ಸ್ವೀಕರಿಸಿ.

ಕುಂಭ:-

ಪ್ರಯತ್ನಂ ಸರ್ವತೇ ಸಾಧನಃ..ಪರಿಶ್ರಮವೇ ಯಶಸ್ಸಿನ ಗುಟ್ಟೆಂದು ಚೆನ್ನಾಗಿ ಅರಿತಿರುವ ನಿಮಗೆ ಯೋಗ್ಯ ಪ್ರತಿಫಲ ದೊರೆಯುವುದು. ಕಾರ್ಯ ಒತ್ತಡ ಎಷ್ಟೇ ಇದ್ದರೂ ಕೂಡಾ ಮನಸ್ಥಿತಿಯನ್ನು ಕಳೆದುಕೊಳ್ಳದೆ ಇರುವ ನಿಮ್ಮ ಮನೋಧೈರ್ಯವನ್ನು ಇತರರು ಮೆಚ್ಚುವರು.

ಮೀನ:-

ನೀವು ಸರ್ಕಾರಿ ಕೆಲಸದಲ್ಲಿ ಉನ್ನತಹುದ್ದೆಯಲ್ಲಿದ್ದರೆ ಮುಂಬಡ್ತಿ ಸದ್ಯದಲ್ಲೆ ದೊರೆಯುವ ಸಾಧ್ಯತೆ ಇರುತ್ತವೆ. ಇದಕ್ಕೆಲ್ಲಾ ನಿಮ್ಮ ಪ್ರಾಮಾಣಿಕತೆ, ಶ್ರಮ ಹಾಗೂ ಶ್ರದ್ದೆಯೇ ಅವಶ್ಯಕತೆ ಇದೆ. ಅವರಿವರ ಮಾತುಗಳಿಗೆ ಕಿವಿಗೊಡದಿರಿ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    150 ವರ್ಷ ಬದುಕಬೇಕೆಂಬ ಮೈಕಲ್ ಜಾಕ್ಸನ್ ಬಗ್ಗೆ ನಿಮಗೆಷ್ಟು ಗೊತ್ತು,.??

    ಮೈಕಲ್ ಜಾಕ್ಸನ್ ಎಂಬ ಮಹಾನ್ ಗಾಯಕ ಪ್ರತಿಭೆಯು 150 ವರ್ಷಗಳ ಕಾಲ ಬದುಕಬೇಕೆಂದು ಬಯಸಿದ, ಅದಕ್ಕಾಗಿ ತಲೆ ಕೂದಲಿಂದ ಹಿಡಿದು ಕಾಲಿನ ಬೆರಳುಗಳವರೆಗೆ ದಿನ ನಿತ್ಯ ಪರೀಕ್ಷಿಸಲು 12 ನುರಿತ ಡಾಕ್ಟರ್ ಗಳನ್ನು ತನ್ನ ಮನೆಯಲ್ಲಿ ನೇಮಿಸಿದ್ದ. ಆತ ಆಹಾರವನ್ನು ಸೇವಿಸುವುದಕ್ಕೆ ಮುಂಚೆ ಆತನ ಆಹಾರಗಳನ್ನು ಲ್ಯಾಬ್ ನಲ್ಲಿ ಟೆಸ್ಟ್ ಮಾಡುತ್ತಿದ್ದರು. ಆತನ ದೈನಂದಿನ ವ್ಯಾಯಾಮ ಮತ್ತು ಇತರ ದೇಹ ಸಂರಕ್ಷಣೆಗಾಗಿ ಮತ್ತೆ 15 ಜನರನ್ನು ಕೂಡಾ ನೇಮಿಸಿದ್ದ. ಆಕ್ಸಿಜನ್ ನ ಅಳತೆಯನ್ನು ನಿಯಂತ್ರಿಸುವ ತಂತ್ರಜ್ಞಾನವಿರುವ ಬೆಡ್ಡನ್ನು…

  • ದೇಶ-ವಿದೇಶ

    ಈ ಮಹಿಳೆ ಪ್ರಧಾನಿ ಮೋದಿಯನ್ನೇ ಮದುವೆಯಾಗ್ಬೇಕಂತೆ..!ಎಷ್ಟು ತಿಂಗಳಿಂದ ಧರಣಿ ಕುಳಿತ್ತಿದ್ದಾರೆ ಗೊತ್ತಾ..?

    ಪ್ರಧಾನಿ ನರೇಂದ್ರ ಮೋದಿಅವರನ್ನು ಮದುವೆಯಾಗಬೇಕು ಅಂತ 40 ವರ್ಷದ ಮಹಿಳೆಯೊಬ್ಬರು,ಸೆಪ್ಟೆಂಬರ್ 8ರಿಂದ ದೆಹಲಿಯ ಜಂತರ್ ಮಂತರ್ ಬಳಿ ಧರಣಿ ಕುಳಿತಿದ್ದಾರೆ.

  • ಸುದ್ದಿ

    ರಾತ್ರಿಹೊತ್ತು ಪಾಳಿ ಸೆಕ್ಯೂರಿಟಿಯಾಗಿ ದುಡಿಯುತ್ತಿದ್ದ ವಿದ್ಯಾರ್ಥಿ ಈಗ ಇನ್ಫೋಸಿಸ್ ಎಂಜಿನಿಯರ್‌,.!

    ಕಾರ್ಕಳ ತಾಲೂಕು ಕಾಂತಾವರ ಶಾರದಾ ನಗರದ ಪ್ರಕೃತಿ ವಿದ್ಯಾಸಂಸ್ಥೆಯಲ್ಲಿ ರಾತ್ರಿ ಪಾಳಿಯ ಕಾವಲುಗಾರನಾಗಿ ಕೆಲಸ ಮಾಡುತ್ತಿದ್ದ ವ್ಯಕ್ತಿ ಈಗ ಇನ್ಫೋಸಿಸ್ ಇಂಜಿನಿಯರ್ ಆಗಿ ಸಾಧನೆ ಮಾಡಿದ್ದಾನೆ. ಈ ಸಾಧನೆ ಮಾಡಿ ಮೆಚ್ಚುಗೆಗೆ ಪಾತ್ರನಾದ ಯುವಕ ಅಂಕಿತ್‌. ಈತ ದೆಹಲಿಯವನಾಗಿದ್ದು, ಕಾರ್ಕಳ ತಾಲೂಕು ಕಾಂತಾವರ ಶಾರದಾ ನಗರದ ಪ್ರಕೃತಿ ವಿದ್ಯಾಸಂಸ್ಥೆಯಲ್ಲಿ ರಾತ್ರಿ ಪಾಳಿಯ ಕಾವಲುಗಾರನಾಗಿ ಕೆಲಸ ಮಾಡುತ್ತಿದ್ದ. ಹಗಲು ನಿಟ್ಟೆ ಎಂಜಿನಿಯರಿಂಗ್‌ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ. ಆದರೆ, ರಾತ್ರಿ ಪಾಳಿಯ ದುಡಿಮೆ ಎನ್ನುವ ಕಾರಣಕ್ಕೆ ಆತ ಪ್ರಕೃತಿ ವಿದ್ಯಾಸಂಸ್ಥೆಯಲ್ಲಿ…

  • ರಾಜಕೀಯ

    ನರೇಂದ್ರ ಮೋದಿ ರಾಜಕೀಯ ಲಾಭಕ್ಕಾಗಿ ಸ್ವಂತ ಪತ್ನಿಯನ್ನೇ ತೊರೆದರು : ಅಕ್ಕ ಮಾಯಾವತಿ ಹೇಳಿಕೆ

    ರಾಜಕೀಯ ಲಾಭಕ್ಕಾಗಿ ತಮ್ಮ ಸ್ವಂತ ಪತ್ನಿಯನ್ನು ತೊರೆದ ಪ್ರಧಾನಿ ನರೇಂದ್ರ ಮೋದಿಯವರು ಬೇರೆಯವರ ಸೋದರಿ ಮತ್ತು ಪತ್ನಿಯರಿಗೆ ಗೌರವ ತೋರಿಸುತ್ತಾರೆ ಎಂದು ನಿರೀಕ್ಷಿಸಲು ಸಾಧ್ಯವಿಲ್ಲ ಎಂದು ಬಹುಜನ ಸಮಾಜ ಪಕ್ಷದ ಅಧ್ಯಕ್ಷೆ ಮಾಯಾವತಿ ಮೋದಿ ವಿರುದ್ಧ ವೈಯಕ್ತಿಕ ದಾಳಿ ನಡೆಸಿದ್ದಾರೆ. ಇಂದು ಸುದ್ದಿಸಂಸ್ಥೆಯೊಂದಕ್ಕೆ ಸಂದರ್ಶನ ನೀಡಿದ ಅವರು, ಅಲ್ವರ್ ಅತ್ಯಾಚಾರ ಕೇಸಿನಲ್ಲಿ ಮೋದಿಯವರು ರಾಜಕೀಯ ಮಾಡುತ್ತಿದ್ದಾರೆ. ಮದುವೆಯಾದ ಮಹಿಳೆಯರು ತಮ್ಮ ಪತಿಯನ್ನು ನರೇಂದ್ರ ಮೋದಿಯವರ ಬಳಿ ಕಳುಹಿಸಲು ಭಯಪಡುತ್ತಾರೆ. ಮೋದಿಯವರು ತಮ್ಮ ಪತ್ನಿಯನ್ನು ತೊರೆದಂತೆ ತಮ್ಮ ಪತಿಯಂದಿರೂ…

  • ಸುದ್ದಿ

    ಶಾಕಿಂಗ್ ನ್ಯೂಸ್ : ಪ್ರವಾಸಿಗರಿಗೆ ಇನ್ಮುಂದೆ ತಾಜ್ ಮಹಲ್ ನಲ್ಲಿ 3 ಗಂಟೆಗಿಂತ ಹೆಚ್ಚಿನ ಸಮಯ ಕಳೆದರೆ ದಂಡ ಗ್ಯಾರಂಟಿ…!

    ಆಗ್ರಾ: ವಿಶ್ವದ ಅದ್ಭುತಗಳಲ್ಲಿ ಒಂದಾಂದ ವಿಶ್ವವಿಖ್ಯಾತ ತಾಜ್ ಮಹಲ್ ಗೆ ಭೇಟಿ ನೀಡುವ ಪ್ರವಾಸಗರಿಗೆ ಶಾಕಿಂಗ್ ಸುದ್ದಿಯೊಂದು ಬಂದಿದ್ದು, ತಾಜ್ ಮಹಲ್ ನಲ್ಲಿ 3 ಗಂಟೆಗಿಂತ ಹೆಚ್ಚಿನ ಅವಧಿ ಕಳೆದರೆ ದಂಡ ವಿಧಿಸಲಾಗುತ್ತದೆಯಂತೆ… ಹೌದು…. ಪ್ರೇಮಸೌಧ ತಾಜ್ ಮಹಲ್ ಗೆ ಭೇಟಿ ನೀಡುವ ಪ್ರವಾಸಿಗರು ತಾಜ್ ಮಹಲ್ ಪ್ರವೇಶ ಮಾಡಿದ ಮೂರುಗಂಟೆಯೊಳಗೆ ಅಲ್ಲಿಂದ ಹೊರಗೆ ಹೋಗಬೇಕು. ಇಲ್ಲವಾದಲ್ಲಿ ದಂಡ ಕಟ್ಟಬೇಕಾಗುತ್ತದೆ. ಈ ಬಗ್ಗೆ ಭಾರತೀಯ ಪುರಾತತ್ವ ಇಲಾಖೆ ಹೊಸ ನಿಯಮದ ಆದೇಶ ಹೊರಡಿಸಿದ್ದು, ತಾಜ್ ಮಹಲ್ ಗೆ…

  • ಗ್ಯಾಜೆಟ್

    ಇನ್ನು ಮುಂದೆ ಸಮುದ್ರದಾಳದಲ್ಲಿ ಕೂಡ ಫೋನ್ ಮಾಡಬಹುದು!!!

    ಸರ್ಕಾರಿ ಒಡೆತನದ ಬಿಎಸ್ಎನ್‌ಎಲ್ ದೇಶದಲ್ಲಿ ಇದೇ ಮೊದಲ ಬಾರಿಗೆ ಸ್ಯಾಟಿಲೈಟ್ ಫೋನ್ ಸೇವೆಯನ್ನು ಆರಂಭಿಸಲಿದೆ. ಬುಧವಾರ ಮೇ.25 ರಿಂದ ಈ ಸೇವೆಗೆ ಚಾಲನೆ ದೊರೆಯಲಿದ್ದು, ನೇರವಾಗಿ ಉಪಗ್ರಹಗಳ ಸಹಾಯದಿಂದ ಈ ಸೇವೆಯನ್ನು ಬಿಎಸ್ಎನ್ಎಲ್ ಓದಗಿಸಲಿದೆ ಎನ್ನಲಾಗಿದೆ.