ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಡಿಜಿಟಲ್ ಪೇಮೆಂಟ್ ಮೊಬೈಲ್ ಆ್ಯಪ್ ಆಗಿರುವ ಭೀಮ್ ಅನ್ನು ಪ್ರಚಾರ ಪಡಿಸುವ ಸಲುವಾಗಿ ಕೇಂದ್ರ ಸರಕಾರ ಏ.14ರಿಂದ ನಾನಾ ಬಗೆಯ ಕ್ಯಾಶ್ ಬ್ಯಾಕ್ ಮತ್ತು ಇನ್ಸೆಂಟಿವ್ಗಳನ್ನು ನೀಡಲಿದೆ.
ಭೀಮ್ ಆ್ಯಪ್’ನ್ನು ಪ್ರಧಾನಿ ನರೇಂದ್ರ ಮೋದಿಯವರು 30 ಡಿಸೆಂಬರ್ 2016ರಂದು ಬಿಡುಗಡೆ ಮಾಡಿದ್ದರು. ಯುಪಿಐ (ಯುನಿಫೈಡ್ ಪೇಮೆಂಟ್ ಇಂಟರ್ ಫೇಸ್) ಮೂಲಕ ಹಣ ಪಾವತಿ ಮಾಡಲು ಬಳಸುವ ಆ್ಯಪ್ ಇದಾಗಿದೆ.

ಈಗಾಗಲೇ ಒಂದು ವರ್ಷ ಪೂರೈಸಿರುವ ಈ ಭೀಮ್ ಆ್ಯಪ್,ಮೊನ್ನೆ ತಾನೇ ನಡೆದ ಅಂಬೇಡ್ಕರ್ ಜಯಂತಿಯಂದು ಅಪ್ಡೇಟ್ ಆಗಿದೆ.ಈಗಾಗಿ ಕೇಂದ್ರ ಸರ್ಕಾರ ಏಪ್ರಿಲ್ 14 2018 ರಿಂದ ಬಂಪರ್ ಭೀಮ್ ಆ್ಯಪ್ ನೀಡುತ್ತಿದೆ.

ಈಗ ಭೀಮ್ ಆ್ಯಪ್ ಬಳಕೆದಾರರು ಪ್ರತಿ ತಿಂಗಳು ಸುಮಾರು 750 ರೂಪಾಯಿ ಕ್ಯಾಶ್ಬ್ಯಾಕ್ ಪಡೆಯಬಹುದಾಗಿದೆ.ಹೆಚ್ಚಿನ ಬಳಕೆದಾರರನ್ನು ಸೆಳೆಯಲು ಕೇಂದ್ರ ಸರ್ಕಾರ ಈ ಕ್ಯಾಶ್ಬ್ಯಾಕ್ ಆಫರ್ ನೀಡುತ್ತಿದೆ.ಈಗಾಗಲೇ ಪೇಟಿಎಮ್, ಗೂಗಲ್ ಟೆಜ್,ಮತ್ತು ಫೋನ್ ಪೇ ಹಾಗೂ ಇನ್ನೂ ಹಲವಾರು ಆ್ಯಪ್’ಗಳು ಕ್ಯಾಶ್ಬ್ಯಾಕ್ ಆಫರ್’ಗಳನ್ನೂ ತನ್ನ ಬಳಕೆದಾರರಿಗೆ ನೀಡಿವೆ.
ಮೊದಲನೆಯದಾಗಿ ಹೊಸ ಬಳಕೆದಾರು ತಮ್ಮ ಭೀಮ್ ಆ್ಯಪ್ ಮೂಲಕ ಬೇರೆಯವರ ಭೀಮ್ ಆ್ಯಪ್’ಗೆ 1 ರೂ ಕಳುಹಿಸಿದರೂ ಸಹ ಅವರು 51ರೂ ಕ್ಯಾಶ್ಬ್ಯಾಕ್ ಆಫರ್ ಪಡೆಯುತ್ತಾರೆ.

ಅನಂತರ ಭೀಮ್ ಆ್ಯಪ್ ಹೊಸ ಗ್ರಾಹಕರಾಗಲಿ,ಈಗಾಗಲೇ ಬಳಸುತ್ತಿರುವ ಹಳೇ ಗ್ರಾಹಕರೇ ಆಗಲಿ 100ರುಪಾಯಿಗಿಂತ ಹೆಚ್ಚು ಮೊತ್ತವನ್ನು ಯಾವುದೇ ಆನ್ಲೈನ್ ಆ್ಯಪ್ ಹಾಗಿರಲಿ, ಬ್ಯಾಂಕ್ ಖಾತೆಗೆ ಹಾಗಿರಲಿ ಅಥವಾ ಮೊಬೈಲ್ ನಂಬರ್’ಗೆ ಹಾಗಿರಲಿ ಕಳುಹಿಸಿದ್ದಲ್ಲಿ ಅವರು 25ರೂ ಗಳ ಕ್ಯಾಶ್ಬ್ಯಾಕ್ ಆಫರ್ ಪಡೆಯಲಿದ್ದಾರೆ.
ಇದರ ಮಿತಿಯು ತಿಂಗಳಿಗೆ 500ರೂಗಳ ಮಿತಿಯಿದೆ.ಅಂದ್ರೆ ನೀವೂ 30 ದಿನಗಳಲ್ಲಿ 500 ರೂ ಗಳವರೆಗೆ ಎಷ್ಟು ಕಳುಹಿಸಿದರೂ ಸಹ ನಿಮಗೆ ಕ್ಯಾಶ್ಬ್ಯಾಕ್ ಆಫರ್ ಸಿಗಲಿದೆ.
ಭೀಮ್ ಆ್ಯಪ್ ಬಳಕೆದಾರು ಒಂದು ತಿಂಗಳಿಗಿಂತ ಹೆಚ್ಚು, ಅಂದ್ರೆ ಅನಿಯಮಿತವಾಗಿ ಭೀಮ್ ಆ್ಯಪ್’ನಲ್ಲಿಯೇ ಹಣ ಕಳುಹಿಸುವುದನ್ನು ಮಾಡುತ್ತಿದ್ದರೆ ಅಂತಹ ಬಳಕೆದಾರರು ಹತ್ತು ಹಲವಾರು ಕ್ಯಾಶ್ಬ್ಯಾಕ್ ಆಫರ್’ಗಳನ್ನೂ ಪಡೆಯಲಿದ್ದಾರೆ.

ಉದಾಹರಣೆಗೆ ಭೀಮ್ ಆ್ಯಪ್ ಬಳಕೆದಾರು 25 ರಿಂದ 50 ಟ್ರಾನ್ಸಾಕ್ಷನ್ಸ್ ಗಳನ್ನು ಮಾಡಿದ್ರೆ ಅವರು 100ರೂ ಗಳ ಕ್ಯಾಶ್ಬ್ಯಾಕ್ ಪಡೆಯುತ್ತಾರೆ.ಬಳಕೆದಾರು ಒಂದೇ ತಿಂಗಳಿನಲ್ಲಿ 50ಕ್ಕಿಂತ ಹೆಚ್ಚು ಟ್ರಾನ್ಸಾಕ್ಷನ್ಸ್ ಮಾಡಿದ್ರೆ ಅವರು 200ರೂ ಗಳ ಕ್ಯಾಶ್ಬ್ಯಾಕ್ ಪಡೆಯುತ್ತಾರೆ.ಹಾಗೂ 50 ರಿಂದ 100ರ ಒಳಗೆ ಟ್ರಾನ್ಸಾಕ್ಷನ್ಸ್ ಮಾಡಿದ್ರೆ ಅವರ ಬ್ಯಾಂಕ್ ಖಾತೆಗೆ 250ರೂ ಕ್ಯಾಶ್ಬ್ಯಾಕ್ ಕ್ರೆಡಿಟ್ ಆಗುತ್ತೆ.


ವ್ಯಾಪಾರಿಗಳಿಗೆ ಒಂದು ತಿಂಗಳಿಗೆ ಸುಮಾರು 1 ಸಾವಿರ ರೂಪಾಯಿಯವರೆಗೆ ಕ್ಯಾಶ್ಬ್ಯಾಕ್ ಸಿಗಲಿದೆ. ಹೊಸ ಬಳಕೆದಾರರಿಗೆ ಕೂಡ ಮೊದಲ ವಹಿವಾಟಿನಲ್ಲಿಯೇ 51 ರೂಪಾಯಿ ಕ್ಯಾಶ್ಬ್ಯಾಕ್ ಸಿಗಲಿದೆ. ನೀವು ಎಷ್ಟು ಮೊತ್ತದ ವಹಿವಾಟು ನಡೆಸಿದ್ದೀರಿ ಎಂಬುದು ಇದ್ರಲ್ಲಿ ಮಹತ್ವ ಪಡೆಯುವುದಿಲ್ಲ.

ಸದ್ಯ ಅಂಡ್ರಾಯ್ಡ್ನಲ್ಲಿ ಮಾತ್ರ ಈ ಆ್ಯಪ್ ಲಭ್ಯವಿದೆ. ಈ ಆ್ಯಪ್ ಮೂಲಕ ಹಣ ವರ್ಗಾವಣೆ ಮಾಡುವಾಗ ಯಾವುದೇ ರೀತಿಯ ಪ್ರೊಸೆಸಿಂಗ್ ಶುಲ್ಕ ಇರುವುದಿಲ್ಲ.
ಎಸ್ಬಿಐ, ಹೆಚ್ಡಿಎಫ್ಸಿ, ಐಸಿಐಸಿಐ, ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ, ಸೌತ್ ಇಂಡಿಯಾ ಬ್ಯಾಂಕ್, ಕರ್ನಾಟಕ ಬ್ಯಾಂಕ್, ಸ್ಟಾಂಡರ್ಡ್ ಚಾರ್ಟೆಡ್ ಬ್ಯಾಂಕ್ ಮೊದಲಾದ 30 ಬ್ಯಾಂಕ್ಗಳ ಗ್ರಾಹಕರು ಈ ಆ್ಯಪ್ ಮೂಲಕ ವಹಿವಾಟು ನಡೆಸಬಹುದಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಉಡುಪಿ: ಮಗಳ ಮದುವೆಗೆ ಮಾಡಿದ್ದ ಸಾಲ ತೀರಿಸಲಾಗದೆ ತಂದೆ ಆತ್ಮಹತ್ಯೆಗೆ ಮಾಡಿಕೊಂಡ ಘಟನೆ ಉಡುಪಿಯಲ್ಲಿ ನಡೆದಿದೆ. ದಿನೇಶ್ ಆತ್ಮಹತ್ಯೆಗೆ ಶರಣಾದ ತಂದೆ. ಇವರು ಮಣಿಪಾಲದಲ್ಲಿ ಟ್ಯಾಕ್ಸಿ ಚಾಲಕನಾಗಿ ಕೆಲಸ ಮಾಡುತ್ತಿದ್ದರು. ಅಲ್ಲದೆ ದಿನೇಶ್ ಇತ್ತೀಚೆಗಷ್ಟೇ ಸಾಲ ಮಾಡಿ, ಮಗಳ ಮದುವೆ ಮಾಡಿಸಿದ್ದರು. ಈ ಮದುವೆ ಸಾಲದ ಜೊತೆಗೆ ಟ್ಯಾಕ್ಸಿ ಕೂಡಾ ಅಪಘಾತಕ್ಕೀಡಾಗಿತ್ತು. ಇದರಿಂದ ಚಿಂತೆಗೀಡಾಗಿದ್ದ ದಿನೇಶ್, ಉಡುಪಿಯ ಇಂದ್ರಾಳಿ ಬಳಿಯ ರೈಲ್ವೆ ಟ್ರ್ಯಾಕ್ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಟ್ಯಾಕ್ಸಿಯಲ್ಲಿ ದುಡಿದು ಮನೆ ನಿಭಾಯಿಸುವ ಜೊತೆಗೆ ಮದುವೆಗೆ ಮಾಡಿದ್ದ ಸಾಲ…
ನಮ್ಮ ದೇಶದ ವಿವಿಧ ಉನ್ನತ ಹುದ್ದೆಗಳನ್ನು ಅಲಂಕರಿಸಿರೋ ರಾಜಕಾರಣಿಗಳೇ ಸಾವಿರಾರೂ ಭರವಸೆಗಳನ್ನು ಕೊಡ್ತಾ ಇನ್ನೂ ಜೀವಂತವಾಗಿ ಸನ್ಮಾನ ಮಾಡಿಸಿಕೊಂಡು ಓಡಾಡುತ್ತಿರುವಾಗ, ಕನ್ನಡದ ಬಿಗಬಾಸ್ ಸಂಚಿಕೆ-4ರ ವಿಜೇತರಾದ ಒಳ್ಳೆ ಹುಡುಗ “ಪ್ರಥಮ್” ರವರು ಆ ದಿನ ತಾವು ಕೊಟ್ಟ ಭರವಸೆಗಳನ್ನು ಈಡೇರಿಸುವಲ್ಲಿ ಕಾರ್ಯೋನ್ಮುಖರಾಗಿದ್ದಾರೆ.
ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುವ ‘ಕುಲವಧು’ ಧಾರಾವಾಹಿಯಲ್ಲಿ ಧನ್ಯಾ ಎಂದೇ ಖ್ಯಾತಿ ಪಡೆದಿರುವ ದೀಪಿಕಾ ಇತ್ತೀಚೆಗಷ್ಟೆ ‘ಮಿಸ್ ಸೌತ್ ಇಂಡಿಯಾ ಗ್ಲಾಮರ್ 2019’ ಕಿರೀಟವನ್ನು ತಮ್ಮ ಮುಡಿಗೇರಿಸಿಕೊಂಡಿದ್ದಾರೆ. ನಟಿ ದೀಪಿಕಾ ಅವರು ಈ ಬಗ್ಗೆ ತಮ್ಮ ಇನ್ಸ್ ಸ್ಟಾಗ್ರಾಂನಲ್ಲಿ ಹೇಳಿಕೊಂಡಿದ್ದಾರೆ. ತಾವು ವಿನ್ನರ್ ಆದ ತಕ್ಷಣದ ಫೋಟೋವನ್ನು ಕ್ಲಿಕ್ಕಿಸಿಕೊಂಡು ಅದನ್ನು ಅಪ್ಲೋಡ್ ಮಾಡಿ ಅಭಿಮಾನಿಗಳಿಗೆ ಮತ್ತು ತಮ್ಮ ಗೆಳೆಯನಿಗೆ ಧನ್ಯವಾದ ತಿಳಿಸಿದ್ದಾರೆ. “ಮಿಸ್ ಸೌತ್ ಇಂಡಿಯಾ ಸ್ಪರ್ಧೆಯಲ್ಲಿ ಭಾಗವಹಿಸಿದ್ದಕ್ಕೆ ತುಂಬಾ ಸಂತೋಷವಾಗಿದೆ. ಅದರಲ್ಲೂ ನಾನು ‘ಮಿಸ್ ಸೌತ್ ಇಂಡಿಯಾ…
ಈ ಉಂಡೆಗಳನ್ನು ತಿನ್ನುವುದರಿಂದ ಕೆಮ್ಮು ಕಫ ಶೀತದಂತಹ ಹಲವಾರು ಕಾಯಿಲೆಗಳು ದೂರವಾಗುತ್ತವೆ. ಸಣ್ಣ ಪುಟ್ಟ ಕಾಯಿಲೆಗಳಿಗೆ ಆಸ್ಪತ್ರೆಗೆ ಹೋಗುವ ಬದಲು ಈ ಉಂಡೆ ಮೂಲಕ ನಿವಾರಿಸಬಹುದು ಸಿಹಿಯಾದ ಉಂಡೆ ಮಾಡಿಕೊಡುವ ಮೂಲಕ ನೀವು ನಿಮ್ಮ ಮಕ್ಕಳಲ್ಲಿ ಇರುವ ಅನಾರೋಗ್ಯವನ್ನು ನಿಯಂತ್ರಿಸಬಹುದು . ಒಣ ಪಧಾರ್ಥಗಳ ಅಥವಾ ಒಣ ಹಣ್ಣುಗಳ ಲಡ್ಡು ಇದನ್ನು ಮಾಡಲು ಈಗ ಎಂಟು ಒಣ ಖರ್ಜುರ ಅಥವಾ ಉತ್ತತ್ತಿ ನಂತರ 10 ರಿಂದ 12 ಒಣದ್ರಾಕ್ಷಿ ಇದರ ಜೊತೆಗೆ ಎಂಟು ಬಾದಾಮಿ ತೆಗೆದುಕೊಂಡಿದ್ದೇವೆ ಮೊದಲು…
ಹೌದು ಇವತ್ತಿನ ದಿನಗಳಲ್ಲಿ ನಾನು ಸುಂದರವಾಗಿ ಕಾಣಬೇಕು ಅಂತ ಸಿಕ್ಕಾಪಟ್ಟೆ ಹಣ ಖರ್ಚು ಮಾಡಿ ಇರೋ ಬಾರೋ ಮೇಕಪ್ ಕ್ರೀಮ್ ಬಳಸುತ್ತಾರೆ ಆದ್ರೂ ಅವರು ಮೊದಲಿನ ಹಾಗೆ ಇರುತ್ತಾರೆ. ಆದ್ರೆ ಈ ಪರಂಗಿ ಹಣ್ಣಿನಲ್ಲಿರುವ ಗುಣಗಳು ನಿಮ್ಮನ್ನು ಯಾವ ರೀತಿ ಕಾಣುವಂತೆ ಮಾಡುತ್ತೆ ಅನ್ನೋದು ಇಲ್ಲಿದೆ ನೋಡಿ. ಪರಂಗಿ ಹಣ್ಣನ್ನು ರುಬ್ಬಿ. ಅದರ ಮಿಶ್ರಣವನ್ನು ಪ್ರತಿನಿತ್ಯಾ ಮುಖಕ್ಕೆ ಹಚ್ಚುವುದರಿಂದ ಮುಖದಲ್ಲಿ ಹೊಳಪು ಬರುತ್ತದೆ. ಪರಂಗಿ ಹಣ್ಣಿನ ತಿರುಳನ್ನು ತೆಗೆದುಕೊಂಡು ಅದಕ್ಕೆ ಸ್ವಲ್ಪ ಜೇನುತುಪ್ಪ ಹಾಕಿ ಇದನ್ನು ಫೇಸ್…
ನಮ್ಮಲ್ಲಿ ಇರುವ ಅತ್ಯಮೂಲ್ಯವಾದ ವಸ್ತುಗಳನ್ನ, ಅಂದರೆ ಹಳೆಯ ಪೇಂಟಿಂಗ್, ಹಳೆಯ ಕಾಲದ ದಿನ ಬಳಕೆಯ ವಸ್ತುಗಳು, ಆಭರಣಗಳು ಹೀಗೆ ಯಾವುದೇ ವಸ್ತುಗಳನ್ನ ಈ ರೋಡ್ ಶೋ ಗೆ ತಗೆದುಕೊಂಡು ಹೋದರೆ ಅಲ್ಲಿನ ಪರಿಣಿತರ ತಂಡ ಆ ವಸ್ತುವನ್ನ ಪರಿಶೀಲನೆ ಮಾಡಿ ಅವರ ಇತಿಹಾಸ ಮತ್ತು ಅದರ ವೈಶಿಷ್ಟ್ಯತೆಯನ್ನ ಪರಿಶೀಲನೆ ಮಾಡಿ ಆ ವಸ್ತುವಿನ ಈಗಿನ ಬೆಲೆ ಎಷ್ಟು ಎಂದು ಹೇಳುತ್ತಾರೆ. ಇನ್ನು ಹೀಗೆ ತಮ್ಮ ಹಳೆಯ ವಸ್ತುಗಳನ್ನ ಈ ರೋಡ್ ಗೆ ತಗೆದುಕೊಂಡು ಹೋಗಿ ಕೋಟಿಗಟ್ಟಲೆ ಹಣ…