ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಡಿಜಿಟಲ್ ಪೇಮೆಂಟ್ ಮೊಬೈಲ್ ಆ್ಯಪ್ ಆಗಿರುವ ಭೀಮ್ ಅನ್ನು ಪ್ರಚಾರ ಪಡಿಸುವ ಸಲುವಾಗಿ ಕೇಂದ್ರ ಸರಕಾರ ಏ.14ರಿಂದ ನಾನಾ ಬಗೆಯ ಕ್ಯಾಶ್ ಬ್ಯಾಕ್ ಮತ್ತು ಇನ್ಸೆಂಟಿವ್ಗಳನ್ನು ನೀಡಲಿದೆ.
ಭೀಮ್ ಆ್ಯಪ್’ನ್ನು ಪ್ರಧಾನಿ ನರೇಂದ್ರ ಮೋದಿಯವರು 30 ಡಿಸೆಂಬರ್ 2016ರಂದು ಬಿಡುಗಡೆ ಮಾಡಿದ್ದರು. ಯುಪಿಐ (ಯುನಿಫೈಡ್ ಪೇಮೆಂಟ್ ಇಂಟರ್ ಫೇಸ್) ಮೂಲಕ ಹಣ ಪಾವತಿ ಮಾಡಲು ಬಳಸುವ ಆ್ಯಪ್ ಇದಾಗಿದೆ.

ಈಗಾಗಲೇ ಒಂದು ವರ್ಷ ಪೂರೈಸಿರುವ ಈ ಭೀಮ್ ಆ್ಯಪ್,ಮೊನ್ನೆ ತಾನೇ ನಡೆದ ಅಂಬೇಡ್ಕರ್ ಜಯಂತಿಯಂದು ಅಪ್ಡೇಟ್ ಆಗಿದೆ.ಈಗಾಗಿ ಕೇಂದ್ರ ಸರ್ಕಾರ ಏಪ್ರಿಲ್ 14 2018 ರಿಂದ ಬಂಪರ್ ಭೀಮ್ ಆ್ಯಪ್ ನೀಡುತ್ತಿದೆ.

ಈಗ ಭೀಮ್ ಆ್ಯಪ್ ಬಳಕೆದಾರರು ಪ್ರತಿ ತಿಂಗಳು ಸುಮಾರು 750 ರೂಪಾಯಿ ಕ್ಯಾಶ್ಬ್ಯಾಕ್ ಪಡೆಯಬಹುದಾಗಿದೆ.ಹೆಚ್ಚಿನ ಬಳಕೆದಾರರನ್ನು ಸೆಳೆಯಲು ಕೇಂದ್ರ ಸರ್ಕಾರ ಈ ಕ್ಯಾಶ್ಬ್ಯಾಕ್ ಆಫರ್ ನೀಡುತ್ತಿದೆ.ಈಗಾಗಲೇ ಪೇಟಿಎಮ್, ಗೂಗಲ್ ಟೆಜ್,ಮತ್ತು ಫೋನ್ ಪೇ ಹಾಗೂ ಇನ್ನೂ ಹಲವಾರು ಆ್ಯಪ್’ಗಳು ಕ್ಯಾಶ್ಬ್ಯಾಕ್ ಆಫರ್’ಗಳನ್ನೂ ತನ್ನ ಬಳಕೆದಾರರಿಗೆ ನೀಡಿವೆ.
ಮೊದಲನೆಯದಾಗಿ ಹೊಸ ಬಳಕೆದಾರು ತಮ್ಮ ಭೀಮ್ ಆ್ಯಪ್ ಮೂಲಕ ಬೇರೆಯವರ ಭೀಮ್ ಆ್ಯಪ್’ಗೆ 1 ರೂ ಕಳುಹಿಸಿದರೂ ಸಹ ಅವರು 51ರೂ ಕ್ಯಾಶ್ಬ್ಯಾಕ್ ಆಫರ್ ಪಡೆಯುತ್ತಾರೆ.

ಅನಂತರ ಭೀಮ್ ಆ್ಯಪ್ ಹೊಸ ಗ್ರಾಹಕರಾಗಲಿ,ಈಗಾಗಲೇ ಬಳಸುತ್ತಿರುವ ಹಳೇ ಗ್ರಾಹಕರೇ ಆಗಲಿ 100ರುಪಾಯಿಗಿಂತ ಹೆಚ್ಚು ಮೊತ್ತವನ್ನು ಯಾವುದೇ ಆನ್ಲೈನ್ ಆ್ಯಪ್ ಹಾಗಿರಲಿ, ಬ್ಯಾಂಕ್ ಖಾತೆಗೆ ಹಾಗಿರಲಿ ಅಥವಾ ಮೊಬೈಲ್ ನಂಬರ್’ಗೆ ಹಾಗಿರಲಿ ಕಳುಹಿಸಿದ್ದಲ್ಲಿ ಅವರು 25ರೂ ಗಳ ಕ್ಯಾಶ್ಬ್ಯಾಕ್ ಆಫರ್ ಪಡೆಯಲಿದ್ದಾರೆ.
ಇದರ ಮಿತಿಯು ತಿಂಗಳಿಗೆ 500ರೂಗಳ ಮಿತಿಯಿದೆ.ಅಂದ್ರೆ ನೀವೂ 30 ದಿನಗಳಲ್ಲಿ 500 ರೂ ಗಳವರೆಗೆ ಎಷ್ಟು ಕಳುಹಿಸಿದರೂ ಸಹ ನಿಮಗೆ ಕ್ಯಾಶ್ಬ್ಯಾಕ್ ಆಫರ್ ಸಿಗಲಿದೆ.
ಭೀಮ್ ಆ್ಯಪ್ ಬಳಕೆದಾರು ಒಂದು ತಿಂಗಳಿಗಿಂತ ಹೆಚ್ಚು, ಅಂದ್ರೆ ಅನಿಯಮಿತವಾಗಿ ಭೀಮ್ ಆ್ಯಪ್’ನಲ್ಲಿಯೇ ಹಣ ಕಳುಹಿಸುವುದನ್ನು ಮಾಡುತ್ತಿದ್ದರೆ ಅಂತಹ ಬಳಕೆದಾರರು ಹತ್ತು ಹಲವಾರು ಕ್ಯಾಶ್ಬ್ಯಾಕ್ ಆಫರ್’ಗಳನ್ನೂ ಪಡೆಯಲಿದ್ದಾರೆ.

ಉದಾಹರಣೆಗೆ ಭೀಮ್ ಆ್ಯಪ್ ಬಳಕೆದಾರು 25 ರಿಂದ 50 ಟ್ರಾನ್ಸಾಕ್ಷನ್ಸ್ ಗಳನ್ನು ಮಾಡಿದ್ರೆ ಅವರು 100ರೂ ಗಳ ಕ್ಯಾಶ್ಬ್ಯಾಕ್ ಪಡೆಯುತ್ತಾರೆ.ಬಳಕೆದಾರು ಒಂದೇ ತಿಂಗಳಿನಲ್ಲಿ 50ಕ್ಕಿಂತ ಹೆಚ್ಚು ಟ್ರಾನ್ಸಾಕ್ಷನ್ಸ್ ಮಾಡಿದ್ರೆ ಅವರು 200ರೂ ಗಳ ಕ್ಯಾಶ್ಬ್ಯಾಕ್ ಪಡೆಯುತ್ತಾರೆ.ಹಾಗೂ 50 ರಿಂದ 100ರ ಒಳಗೆ ಟ್ರಾನ್ಸಾಕ್ಷನ್ಸ್ ಮಾಡಿದ್ರೆ ಅವರ ಬ್ಯಾಂಕ್ ಖಾತೆಗೆ 250ರೂ ಕ್ಯಾಶ್ಬ್ಯಾಕ್ ಕ್ರೆಡಿಟ್ ಆಗುತ್ತೆ.


ವ್ಯಾಪಾರಿಗಳಿಗೆ ಒಂದು ತಿಂಗಳಿಗೆ ಸುಮಾರು 1 ಸಾವಿರ ರೂಪಾಯಿಯವರೆಗೆ ಕ್ಯಾಶ್ಬ್ಯಾಕ್ ಸಿಗಲಿದೆ. ಹೊಸ ಬಳಕೆದಾರರಿಗೆ ಕೂಡ ಮೊದಲ ವಹಿವಾಟಿನಲ್ಲಿಯೇ 51 ರೂಪಾಯಿ ಕ್ಯಾಶ್ಬ್ಯಾಕ್ ಸಿಗಲಿದೆ. ನೀವು ಎಷ್ಟು ಮೊತ್ತದ ವಹಿವಾಟು ನಡೆಸಿದ್ದೀರಿ ಎಂಬುದು ಇದ್ರಲ್ಲಿ ಮಹತ್ವ ಪಡೆಯುವುದಿಲ್ಲ.

ಸದ್ಯ ಅಂಡ್ರಾಯ್ಡ್ನಲ್ಲಿ ಮಾತ್ರ ಈ ಆ್ಯಪ್ ಲಭ್ಯವಿದೆ. ಈ ಆ್ಯಪ್ ಮೂಲಕ ಹಣ ವರ್ಗಾವಣೆ ಮಾಡುವಾಗ ಯಾವುದೇ ರೀತಿಯ ಪ್ರೊಸೆಸಿಂಗ್ ಶುಲ್ಕ ಇರುವುದಿಲ್ಲ.
ಎಸ್ಬಿಐ, ಹೆಚ್ಡಿಎಫ್ಸಿ, ಐಸಿಐಸಿಐ, ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ, ಸೌತ್ ಇಂಡಿಯಾ ಬ್ಯಾಂಕ್, ಕರ್ನಾಟಕ ಬ್ಯಾಂಕ್, ಸ್ಟಾಂಡರ್ಡ್ ಚಾರ್ಟೆಡ್ ಬ್ಯಾಂಕ್ ಮೊದಲಾದ 30 ಬ್ಯಾಂಕ್ಗಳ ಗ್ರಾಹಕರು ಈ ಆ್ಯಪ್ ಮೂಲಕ ವಹಿವಾಟು ನಡೆಸಬಹುದಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪೂಜ್ಯಾಯ ರಾಘವೇಂದ್ರಾಯ ಸತ್ಯ ಧರ್ಮ ವ್ರತಾಯಚ ! ಭಜತಾಂ ಕಲ್ಪವೃಕ್ಷಾಯ ನಮತಾಂ ಕಾಮಧೇನುವೆ !! ಗುರುರಾಯರು ಪ್ರತಿಯೊಬ್ಬ ಭಕ್ತರ ಮನದಲ್ಲಿ ಇಂದಿಗೂ ಬದುಕಿದ್ದಾರೆ. ಪ್ರಹ್ಲಾದರಾಗಿ – ವ್ಯಾಸರಾಜರಾಗಿ ನಂತರ ರಾಘವೇಂದ್ರ ಯತಿರಾಜರಾದ ಕಲಿಯುಗದ ಕಾಮಧೇನು ಶ್ರೀಗುರುರಾಯರು… ಗುರು ರಾಘವೇಂದ್ರರಾಯರ ಅವತಾರವಾಗಿದ್ದು ಹೇಗೆ..? ಮಂತ್ರಾಲಯದ ಗುರು ರಾಘವೇಂದ್ರರಾಯರೇ ನರಸಿಂಹಾವತಾರಕ್ಕೆ ಸಹಕಾರಿಯಾದ ಪ್ರಹ್ಲಾದರು.ಪೂರ್ವದಲ್ಲಿ ಸೃಷ್ಟಿಕರ್ತ ಬ್ರಹ್ಮದೇವನ ದೇವಗಣಗಳಲ್ಲಿ ಶಂಕು ಕರ್ಣರಾಗಿದ್ದ ರಾಯರು ಬ್ರಹ್ಮದೇವನ ಶಾಪದಿಂದ ಭಕ್ತ ಪ್ರಹ್ಲಾದರಾಗಿ ಭೂಲೋಕದಲ್ಲಿ ಹುಟ್ಟಿ, ಲೋಕಕಲ್ಯಾಣದ ಬಳಿಕ ತಮ್ಮ ಮುಂದಿನ ಜನ್ಮದಲ್ಲಿ ವ್ಯಾಸರಾಗಿ ಜನಿಸಿದರು. ವ್ಯಾಸರ…
ಪಿ.ಯು.ಸಿ ಪರೀಕ್ಷೆಗೆ ಸಿದ್ಧತೆ ನಡೆಸಿರುವ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ಇಲ್ಲಿದೆ.ಮಾರ್ಚ್ 1 ರಿಂದ 17 ರ ವರೆಗೆ ದ್ವಿತೀಯ ಪಿ.ಯು.ಸಿ. ಪರೀಕ್ಷೆ ನಡೆಯಲಿದೆ. ಪರೀಕ್ಷೆ ಬರೆಯಲಿರುವ ವಿದ್ಯಾರ್ಥಿಗಳಿಗೆ ಕೆ.ಎಸ್.ಆರ್.ಟಿ.ಸಿ. ವಿಶೇಷ ಸೌಲಭ್ಯ ಕಲ್ಪಿಸಿದೆ.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(7 ಏಪ್ರಿಲ್, 2019) ನೀವು ಬಹಳ ವಿಚಿತ್ರವಾದ ಪರಿಸ್ಥಿತಿಯಲ್ಲಿ ಸಿಲುಕಿದರೂ ಅದನ್ನು ಎದುರಿಸಲು ನಿಮ್ಮ ಇಚ್ಛಾಶಕ್ತಿ ಇಂದು…
ಜಮ್ಮು ಮತ್ತು ಕಾಶ್ಮೀರದ ಪುಲ್ವಾಮದಲ್ಲಿ ನಡೆದ ಉಗ್ರರ ದಾಳಿಯಲ್ಲಿ ಮಂಡ್ಯ ಜಿಲ್ಲೆಯ ಯೋಧ ಹೆಚ್. ಗುರು ಹುತಾತ್ಮರಾಗಿದ್ದಾರೆ. ಅವರ ಕುಟುಂಬದಲ್ಲಿ ಈಗ ಪರಿಹಾರ ಹಣದ ವಿಚಾರ ಕುಟುಂಬ ಸದಸ್ಯರ ನಡುವೆ ಘರ್ಷಣೆಗೆ ಕಾರಣವಾಗಿದೆ ಎನ್ನಲಾಗಿದೆ. ಉಗ್ರರ ದಾಳಿಯಲ್ಲಿ ಹುತಾತ್ಮರಾದ ಗುರು ಅವರ ಕುಟುಂಬಕ್ಕೆ ಸರ್ಕಾರ, ಸಾರ್ವಜನಿಕರು, ಸಂಘ-ಸಂಸ್ಥೆಗಳು ಆರ್ಥಿಕ ನೆರವು ನೀಡಿವೆ. ಆದರೆ, ಪರಿಹಾರದ ಹಣವೇ ಈಗ ಕುಟುಂಬ ಸದಸ್ಯರ ಸಂಬಂಧಕ್ಕೆ ಅಡ್ಡಿಯಾಗಿದೆ. ಗುರು ಅವರ ಕುಟುಂಬಕ್ಕೆ ರಾಜ್ಯ ಸರ್ಕಾರ 25 ಲಕ್ಷ ರೂ., ಅಂಬಾನಿ ಕಂಪನಿಯಿಂದ…
ನಮ್ಮ ರುಪಾಯಿ ಮುಂದೆ ಡಾಲರ್ ಮೌಲ್ಯ ಜಾಸ್ತಿ ಇರುವುದರಿಂದ ಅದರ ಬಗ್ಗೆಯೇ ನಮ್ಮಲ್ಲಿ ಚರ್ಚೆ ನಡೆಯುತ್ತದೆ. ಆದರೆ ನಮಗೆ ಗೊತ್ತೇ ಇಲ್ಲದ ವಿಷಯ ಏನಪ್ಪಾ ಅಂದ್ರೆ ಜಗತ್ತಿನಲ್ಲಿ ನಮ್ಮ ದೇಶದ ರುಪಾಯಿಗಿಂತ ಕಡಿಮೆ ಬೆಲೆಯುಳ್ಳ ಕರೆನ್ಸಿ ದೇಶಗಳು ಬಹಳಷ್ಟಿವೆ.
ಜೆಡಿಎಸ್ ನ ಶಾಸಕರಾಗಿದ್ದ ಚಲುವರಾಯಸ್ವಾಮಿ, ಎಚ್.ಸಿ.ಬಾಲಕೃಷ್ಣ, ಜಮೀರ್ ಅಹ್ಮದ್ ಖಾನ್, ರಮೇಶ್ ಬಂಡಿಸಿದ್ದೇಗೌಡ, ಅಖಂಡ ಶ್ರೀನಿವಾಸಮೂರ್ತಿ, ಇಕ್ಬಾಲ್ ಅನ್ಸಾರಿ ಮತ್ತು ಭೀಮಾ ನಾಯ್ಕ್ ಪಕ್ಷದಲ್ಲಿಯೇ ಸಂಚಲನ ಸೃಷ್ಟಿಸುವುದರ ಮೂಲಕ ಪಕ್ಷದ ದೋರಣೆಗೆ ಗುರಿಯಾಗಿದ್ದರು. ಅಡ್ಡಮತದಾನ ಮಾಡಿರುವ ಏಳು ಮಂದಿ ಶಾಸಕರಿಗೆ ಈ ಚುನಾವಣೆಯಲ್ಲಿ ಮತದಾನ ಮಾಡಲು ಅವಕಾಶ ನೀಡದಂತೆ ಅದೇಶಿಸುವಂತೆ ಕೋರಿ ಜೆಡಿಎಸ್ನ ಶ್ರವಣಬೆಳಗೊಳದ ಶಾಸಕ ಸಿ.ಎನ್. ಬಾಲಕೃಷ್ಣ, ಮೂಡಿಗೆರೆಯ ಬಿ.ವಿ ನಿಂಗಯ್ಯ ಅವರು ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ಕಳೆದ 2016ರಲ್ಲಿ ರಾಜ್ಯ ವಿಧಾನಸಭೆಯಿಂದ ರಾಜ್ಯಸಭೆಗೆ ನಡೆದಿದ್ದ…