ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ತಾನು ಇನ್ನೊಬ್ಬರಿಗೆ ಚೆನ್ನಾಗಿ ಕಾಣಬೇಕು ಎಂದು ಯಾರಿಗೆ ತಾನೇ ಅನ್ನಿಸೋದಿಲ್ಲ ಹೇಳಿ.ಉತ್ತಮ ತ್ವಚೆ ಹೊಂದುವುದು ಪ್ರತಿಯೊಬ್ಬ ಯುವತಿಯರ ಮತ್ತು ಹೆಂಗಳೆಯರ ಆಸೆಯಾಗಿರುತ್ತದೆ. ಇದರಲ್ಲಿ ಯುವಕರು ಸಹ ಹಿಂದೆ ಬಿದ್ದಿಲ್ಲ. ಇದಕ್ಕಾಗಿ ಬಳಸುವ ಸೌಂದರ್ಯ ವರ್ಧಕಗಳು 100 ರೂಪಾಯಿಯಿಂದ ಸಾವಿರಾರು ರೂಪಾಯಿಗಳವರೆಗೂ ಇರುತ್ತದೆ.
ಸ್ಟೆರಾಯ್ಡ್ ಆಧಾರಿತ ಸೌಂದರ್ಯವರ್ಧಕಗಳು 100 ರೂಪಾಯಿಗಿಂತಲೂ ಕಡಿಮೆಗೆ ಸಿಗುತ್ತದೆ. ಮುಖ ಸೌಂದರ್ಯ ಕಾಣಲೆಂದು ಕಡಿಮೆ ಬೆಲೆಯ ಸೌಂದರ್ಯ ವರ್ಧಕ ಬಳಸುವ ಮುನ್ನ ಎಚ್ಚರ.
ಕಾಲೇಜಿಗೆ ಹೋಗುವ ಯುವಕ ಯುವತಿಯರು ಇಂತಹ ಸೌಂದರ್ಯವರ್ಧಕಗಳನ್ನು ಖರೀದಿಸಲು ಬಯಸುತ್ತಾರೆ. ಸ್ವಲ್ಪ ದಿನಗಳವರೆಗೆ ಇದು ಸುಂದರವಾಗಿ ಏನೋ ಕಾಣುತ್ತದೆ. ಆದರೆ ಸೌಂದರ್ಯವರ್ಧಕಗಳನ್ನು ಹಾಕಲು ಆರಂಭಿಸಿ 15 ದಿನಗಳ ನಂತರ ಅದರಿಂದಾಗುವ ಅಪಾಯಗಳ ಸೂಚನೆ ಕಂಡುಬರುತ್ತದೆ.
ಒಬ್ಬ ಯುವತಿ, ಆಕೆಯ ಮದುವೆ ದಿನ ಸೊಗಸಾಗಿ ಕಾಣಬೇಕೆಂದು ಬಯಸಿದಳು. ಬ್ಯೂಟಿ ಪಾರ್ಲರ್ ಗೆ ಫೇಶಿಯಲ್ ಕ್ಲೀನ್ ಅಪ್ ಗೆಂದು ಹೋದಳು. ಅಲ್ಲಿ ಬ್ಯೂಟಿಷಿಯನ್ ಕೆಲವೇ ದಿನಗಳಲ್ಲಿ ಉತ್ತಮ ಫಲಿತಾಂಶ ತೋರುವ ಫೇರ್ ನೆಸ್ ಕ್ರೀಮ್ ಬಳಸಲು ಹೇಳಿದಳು.
ಅದರಂತೆ ಆ ಯುವತಿ ಕ್ರೀಮ್ ಬಳಸಲು ಆರಂಭಿಸಿದ ಒಂದು ತಿಂಗಳ ಬಳಿಕ ಅವಳ ಮುಖದಲ್ಲಿ ಮೊಡವೆ, ಕೂದಲು ಬೆಳೆಯಲು ಆರಂಭಿಸಿತು. ಅದೇ ಬ್ಯೂಟಿ ಪಾರ್ಲರ್ ಗೆ ಹೋಗಿ ಆ ಯುವತಿ ಕೇಳಿದಾಗ ತಮ್ಮ ಸೂಕ್ಷ್ಮ ಚರ್ಮದಿಂದ ಹೀಗಾಗಿದೆ ಎಂದು ಹೇಳಿ ಬ್ಯೂಟಿಷಿಯನ್ ಜಾರಿಕೊಂಡುಬಿಟ್ಟಳು.
ಚರ್ಮರೋಗ ತಜ್ಞರಲ್ಲಿ ಹೋಗಿ ಕೇಳಿದಾಗ ಮುಖಕ್ಕೆ ಸ್ಟಿರಾಯ್ಡ್ ಬಳಸುತ್ತಿದ್ದ ಕಾರಣ ಕೂದಲು ಬೆಳೆದಿದೆ ಎಂದರು. ಹೊಳೆಯುವ ಚರ್ಮದ ಕಾಂತಿಗೆಂದು ಸ್ಟಿರಾಯ್ಡ್ ನ್ನು ಜನರು ಬಳಸುತ್ತಾರೆ. ಅದನ್ನು ಸರಿಯಾಗಿ ಬಳಸದಿದ್ದರೆ ಅಪಾಯ ಕಟ್ಟಿಟ್ಟ ಬುತ್ತಿ ಎನ್ನುತ್ತಾರೆ ಚರ್ಮರೋಗ ತಜ್ಞರು.
ಸ್ಟಿರಾಯ್ಡ್ ನಿಜಕ್ಕೂ ಚರ್ಮಕ್ಕೆ ಹಾನಿ ಎನ್ನುತ್ತಾರೆ ತಜ್ಞರು. ಒಬ್ಬ ಮಹಿಳೆ ಕಳೆದ ವರ್ಷ ಬೆಂಗಳೂರಿಗೆ ಬಂದು ನೆಲೆಸಿದ್ದರು. ಕಡಿಮೆ ಕ್ರಯದ ಫೇಶಿಯಲ್ ಕ್ರೀಮ್ ಬಳಸಿದ್ದರು. ಒಂದು ತಿಂಗಳು ಆಗುವಾಗ ಮುಖದಲ್ಲಿ ಸಣ್ಣ ಸಣ್ಣ ಕಲೆಗಳು ಬರಲಾರಂಭಿಸಿದವು. ಜನರು ಬೇಗನೆ ತಮ್ಮ ತ್ವಚೆ ಸುಂದರವಾಗಬೇಕೆಂದು ಸ್ಟಿರಾಯ್ಡ್ ಮಾದರಿಯ ಕ್ರೀಮ್ ಗಳನ್ನು ಬಳಸುತ್ತಾರೆ. ಆದರೆ ಇದರಿಂದ ಆ ಮೇಲೆ ಸಮಸ್ಯೆಗಳು ತಲೆದೋರುತ್ತವೆ. ಸ್ನೇಹಿತರು, ಅಕ್ಕಪಕ್ಕದ ಮನೆಯವರು, ಜಾಹಿರಾತು ಮತ್ತು ಸೌಂದರ್ಯತಜ್ಞರನ್ನು ಸಂಪರ್ಕಿಸುವ ಮುನ್ನ ನುರಿತ ವೃತ್ತಿಪರರ ಸಲಹೆ ಪಡೆದು ಸೌಂದರ್ಯ ವರ್ಧಕಗಳನ್ನು ಬಳಸಬೇಕು ಎನ್ನುತ್ತಾರೆ ಚರ್ಮರೋಗ ತಜ್ಞರು.
ಸ್ಚಿರಾಯ್ಡ್ ಗೆ ಸಂಬಂಧಪಟ್ಟಂತೆ 15ರಿಂದ 23 ವರ್ಷಗಳವರೆಗೆ ಮತ್ತು 35ರಿಂದ 45 ವರ್ಷಗಳವರೆಗಿನವರಿಗೆ ಚರ್ಮದಲ್ಲಿ ತೊಂದರೆ ಕಾಣಿಸಿಕೊಳ್ಳುವುದು ಹೆಚ್ಚು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಿಗ್ ಬಾಸ್ ಮನೆಗೆ ಕುರಿ ಪ್ರತಾಪ್ ಅವರ ಪತ್ನಿ ಹಾಗೂ ಮಕ್ಕಳು ಭೇಟಿ ನೀಡಿದರು. ಈ ವೇಳೆ ಪ್ರತಾಪ್ ಅವರ ಪತ್ನಿ ಸರಿತಾ ಸ್ಪರ್ಧಿ ಪ್ರಿಯಾಂಕಾ ಅವರಿಗೆ ಧನ್ಯವಾದ ತಿಳಿಸಿದ್ದಾರೆ. ಸೋಮವಾರ ಬಿಗ್ ಬಾಸ್ ಮನೆಗೆ ಕುರಿ ಪ್ರತಾಪ್ ಅವರ ಪತ್ನಿ ಸರಿತಾ ಆಗಮಿಸಿದ್ದರು. ಈ ವೇಳೆ ಸರಿತಾ ಅವರು ಮನೆ ಮಂದಿ ಜೊತೆ ಆತ್ಮೀಯವಾಗಿ ಮಾತನಾಡಿಸಿ ತಾವು ತಂದಿದ್ದ ತಿಂಡಿಯನ್ನು ಪ್ರತಾಪ್ ಅವರಿಗೆ ನೀಡದೇ ವಾಸುಕಿ ಅವರಿಗೆ ಕೊಟ್ಟಿದ್ದಾರೆ. ಸರಿತಾ, ಪ್ರತಾಪ್ ಜೊತೆ ಮಾತನಾಡಿದ ಬಳಿಕ…
ಜೇಬಿನಿಂದ ಪೆನ್ ಅಥವಾ ಮತ್ತ್ಯಾವುದೋ ಚೀಟಿ ತೆಗೆಯುವಾಗ ನಾಣ್ಯ ಅಥವಾ ನೋಟು ಕೆಲವೊಮ್ಮೆ ಕೆಳಗೆ ಬೀಳುತ್ತದೆ. ಕೆಳಗೆ ಬಿದ್ದ ನೋಟನ್ನು ಅನೇಕರು ಕೋಪ ಮಾಡಿಕೊಂಡು ಕಿರಿಕಿರಿ ಮಾಡ್ತಾ ಎತ್ತಿಕೊಳ್ತಾರೆ. ಆದ್ರೆ ಇನ್ಮುಂದೆ ಹಾಗೆ ಮಾಡಬೇಡಿ. ನಿಮ್ಮ ಜೇಬಿನಿಂದ ಕೆಳಗೆ ಬಿದ್ದ ಹಣವನ್ನು ಖುಷಿಯಿಂದ ಎತ್ತಿಕೊಳ್ಳಿ. ಜೇಬಿನಿಂದ ಹಣ ಬೀಳೋದು ಯಾವುದರ ಮುನ್ಸೂಚನೆ ಎಂಬುದನ್ನು ತಿಳಿದುಕೊಂಡ್ರೆ ಯಾವಾಗ ಜೇಬಿನಿಂದ ಹಣ ಬೀಳುತ್ತೆ ಅಂತಾ ನೀವು ಕಾಯೋದ್ರಲ್ಲಿ ಸಂಶಯವಿಲ್ಲ. ನಿಮ್ಮ ಜೇಬಿನಿಂದ ಬಿದ್ದ ನಾಣ್ಯವನ್ನು ಎತ್ತಿಕೊಳ್ಳುವ ಮೊದಲು ಅದ್ರಿಂದಾಗುವ ಶುಭ…
ಕರಿಬೇವು ಮನುಷ್ಯನ ದೇಹಕ್ಕೆ ಬೇಕಾಗುವ ಹತ್ತಾರು ಆರೋಗ್ಯಕಾರಿ ಲಾಭಗಳನ್ನು ಕೊಡುವಲ್ಲಿ ಇದರ ಪಾತ್ರ ಮಹತ್ವವಾದದ್ದು…
ನಮಗೆ ಕೆಲವು ಸಮಯದಲ್ಲಿ ಧಿಡೀರನೆ ತಲೆಯಲ್ಲಿ ಬರುವ ಕೆಲವು ಯೋಚನೆಗಳು ಕೆಲವೊಮ್ಮೆ ನಮ್ಮ ಜೀವನವನ್ನ ಬದಲಾಯಿಸಬಹುದು ಅನ್ನುವುದಕ್ಕೆ ಉತ್ತಮ ಉದಾಹರಣೆ ಇದಾಗಿದೆ. ಹೌದು ಕೆಲವೊಮ್ಮೆ ನಮ್ಮ ತಲೆಯಲ್ಲಿ ಬರುವ ಕೆಲವು ಯೋಚನೆಗಳು ಬೇರೆಯವರಿಗೆ ತಮಾಷೆ ಅನಿಸಿದರೂ ಅದೂ ಕೆಲವೊಮ್ಮೆ ನಮ್ಮ ಜೀವನದ ಹಾದಿಯನ್ನೇ ಬದಲಾಯಿಸಬಹುದು. ಹೌದು ಕೇರಳಕ್ಕೆ ರಾಜ್ಯದ ಒಂದು ಕುಗ್ರಾಮದಲ್ಲಿ ಹುಟ್ಟಿದ್ದ ಈ ಹುಡುಗನ ಹೆಸರು ಮುಸ್ತಫಾ, ಮುಸ್ತಫಾ ಅವರು ವಾಸವಿದ್ದ ಊರಿನಲ್ಲಿ ಸರಿಯಾದ ರಸ್ತೆ ಮತ್ತು ನೀರು ಇರಲಿಲ್ಲ ಮತ್ತು ಅವರ ಊರಿನಲ್ಲಿ ಕೇವಲ…
ಬತ್ತದ ಹೊಲದಲ್ಲಿ ಕೆಲಸ ಮಾಡುತ್ತಿದ್ದಾಗ ಏಕಾಏಕಿ ಆಕಾಶದಿಂದ ಫುಟ್ಬಾಲ್ ಗಾತ್ರದ ಬಾನುಗಲ್ಲು ಬಿದ್ದ ಅಪರೂಪದ ಘಟನೆ ವರದಿಯಾಗಿದೆ.ತಿಳಿ ಕಂದು ಬಣ್ಣದ ಈ ವಸ್ತು ಭಾರೀ ಸದ್ದಿನೊಂದಿಗೆ ಹೊಲದಲ್ಲಿ ಬಿದ್ದಾಗ ರೈತರು ಭೀತಿಯಿಂದ ಓಡತೊಡಗಿದರು ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ. ಈ ಬಾನುಗಲ್ಲಿನಿಂದ ಹೊಗೆಯಾಡುತ್ತಿದ್ದುದು ಮತ್ತಷ್ಟು ಆತಂಕಕ್ಕೆ ಕಾರಣವಾಯಿತು. ತಿಳಿ ಕಂದು ಬಣ್ಣದ ಈ ವಸ್ತು ಭಾರೀ ಸದ್ದಿನೊಂದಿಗೆ ಹೊಲದಲ್ಲಿ ಬಿದ್ದಾಗ ರೈತರು ಭೀತಿಯಿಂದ ಓಡತೊಡಗಿದರು ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ. ಈ ಬಾನುಗಲ್ಲಿನಿಂದ ಹೊಗೆಯಾಡುತ್ತಿದ್ದುದು ಮತ್ತಷ್ಟು ಆತಂಕಕ್ಕೆ ಕಾರಣವಾಯಿತು. “ರೈತರು…
ಅಪ್ಪಿತಪ್ಪಿಯೂ ಈ ನಾಲ್ಕು ಆಹಾರ ಸೇವಿಸಬೇಡಿ,ಕಿಡ್ನಿ ಸ್ಟೋನ್ ಗ್ಯಾರೆಂಟಿ.ಈಗಲೆ ನೋಡಿ. ನಮಸ್ಕಾರ ವೀಕ್ಷಕರೇ ಕೆಲವೊಂದು ಆಹಾರ ಪದಾರ್ಥಗಳನ್ನು ತಿಂದರೆ ಕಿಡ್ನಿ ಸ್ಟೋನ್ ಆಗುತ್ತದೆ ಮಾಹಿತಿಯನ್ನು ತಿಳಿದುಕೊಳ್ಳೋಣ ಮನುಷ್ಯನ ಶರೀರದಲ್ಲಿ ಮೂತ್ರಪಿಂಡಗಳು ತುಂಬ ಮುಖ್ಯವಾದ ಪಾತ್ರವನ್ನು ವಹಿಸುತ್ತವೆ ಇವು ರಕ್ತವನ್ನು ಹಾಳು ಮಾಡುವ ಕೆಟ್ಟ ಪದಾರ್ಥಗಳನ್ನು ಬೇರ್ಪಡಿಸಿ ಮೂತ್ರದ ಮೂಲಕ ವರ ಹಾಕಿ ಆಹಾರಗಳ ಸಮತೋಲನವನ್ನು ಕಾಪಾಡುತ್ತವೆ ಯಾವಾಗ ಮೂತ್ರದಲ್ಲಿ ಅಧಿಕವಾಗಿರುವ ಲವಣಗಳು ಸ್ಪಟಿಕ ರೂಪದಲ್ಲಿ ಮಾರ್ಪಟ್ಟು ಗಣವನ್ನು ವಸ್ತುವಾಗಿ ಪರಿವರ್ತನೆಯಾಗುತ್ತದೆ ಅದನ್ನು ಮೂತ್ರಕೋಶದ ಕಲ್ಲು ಅಥವಾ ಕಿಡ್ನಿಸ್ಟೋನ್…