ಜೀವನಶೈಲಿ

ದಯವಿಟ್ಟು ಕಡಿಮೆ ಬೆಲೆಯ “ಕಾಸ್ಮೆಟಿಕ್ಸ್”ಗಳನ್ನು ಬಳಸುವ ಮುನ್ನ ಹುಷಾರಾಗಿರಿ!ತಿಳಿಯಲು ಈ ಲೇಖನಿ ಓದಿ, ಮರೆಯದೇ ಶೇರ್ ಮಾಡಿ…

440

ತಾನು ಇನ್ನೊಬ್ಬರಿಗೆ ಚೆನ್ನಾಗಿ ಕಾಣಬೇಕು ಎಂದು ಯಾರಿಗೆ ತಾನೇ ಅನ್ನಿಸೋದಿಲ್ಲ ಹೇಳಿ.ಉತ್ತಮ ತ್ವಚೆ ಹೊಂದುವುದು ಪ್ರತಿಯೊಬ್ಬ ಯುವತಿಯರ ಮತ್ತು ಹೆಂಗಳೆಯರ ಆಸೆಯಾಗಿರುತ್ತದೆ. ಇದರಲ್ಲಿ ಯುವಕರು ಸಹ ಹಿಂದೆ ಬಿದ್ದಿಲ್ಲ. ಇದಕ್ಕಾಗಿ ಬಳಸುವ ಸೌಂದರ್ಯ ವರ್ಧಕಗಳು 100 ರೂಪಾಯಿಯಿಂದ ಸಾವಿರಾರು ರೂಪಾಯಿಗಳವರೆಗೂ ಇರುತ್ತದೆ.

ಸ್ಟೆರಾಯ್ಡ್ ಆಧಾರಿತ  ಸೌಂದರ್ಯವರ್ಧಕಗಳ ಬಗ್ಗೆ :-

ಸ್ಟೆರಾಯ್ಡ್ ಆಧಾರಿತ  ಸೌಂದರ್ಯವರ್ಧಕಗಳು 100 ರೂಪಾಯಿಗಿಂತಲೂ ಕಡಿಮೆಗೆ ಸಿಗುತ್ತದೆ. ಮುಖ ಸೌಂದರ್ಯ ಕಾಣಲೆಂದು ಕಡಿಮೆ ಬೆಲೆಯ ಸೌಂದರ್ಯ ವರ್ಧಕ ಬಳಸುವ ಮುನ್ನ ಎಚ್ಚರ.

ಕಾಲೇಜಿಗೆ ಹೋಗುವ ಯುವಕ ಯುವತಿಯರು ಇಂತಹ ಸೌಂದರ್ಯವರ್ಧಕಗಳನ್ನು ಖರೀದಿಸಲು ಬಯಸುತ್ತಾರೆ. ಸ್ವಲ್ಪ ದಿನಗಳವರೆಗೆ ಇದು ಸುಂದರವಾಗಿ ಏನೋ  ಕಾಣುತ್ತದೆ. ಆದರೆ ಸೌಂದರ್ಯವರ್ಧಕಗಳನ್ನು ಹಾಕಲು ಆರಂಭಿಸಿ 15 ದಿನಗಳ ನಂತರ ಅದರಿಂದಾಗುವ ಅಪಾಯಗಳ ಸೂಚನೆ ಕಂಡುಬರುತ್ತದೆ.

ಸ್ಟೆರಾಯ್ಡ್ ಆಧಾರಿತ ಕಾಸ್ಮೆಟಿಕ್ಸ್ ಬಳಸಿದ ಪರಿಣಾಮಗಳು :-

ಒಬ್ಬ ಯುವತಿ, ಆಕೆಯ ಮದುವೆ ದಿನ ಸೊಗಸಾಗಿ ಕಾಣಬೇಕೆಂದು ಬಯಸಿದಳು. ಬ್ಯೂಟಿ ಪಾರ್ಲರ್ ಗೆ ಫೇಶಿಯಲ್ ಕ್ಲೀನ್ ಅಪ್ ಗೆಂದು ಹೋದಳು. ಅಲ್ಲಿ ಬ್ಯೂಟಿಷಿಯನ್ ಕೆಲವೇ ದಿನಗಳಲ್ಲಿ ಉತ್ತಮ ಫಲಿತಾಂಶ ತೋರುವ ಫೇರ್ ನೆಸ್ ಕ್ರೀಮ್ ಬಳಸಲು ಹೇಳಿದಳು.

ಅದರಂತೆ ಆ ಯುವತಿ ಕ್ರೀಮ್ ಬಳಸಲು ಆರಂಭಿಸಿದ ಒಂದು ತಿಂಗಳ ಬಳಿಕ ಅವಳ ಮುಖದಲ್ಲಿ ಮೊಡವೆ, ಕೂದಲು ಬೆಳೆಯಲು ಆರಂಭಿಸಿತು. ಅದೇ ಬ್ಯೂಟಿ ಪಾರ್ಲರ್ ಗೆ ಹೋಗಿ ಆ ಯುವತಿ ಕೇಳಿದಾಗ ತಮ್ಮ ಸೂಕ್ಷ್ಮ ಚರ್ಮದಿಂದ ಹೀಗಾಗಿದೆ ಎಂದು ಹೇಳಿ ಬ್ಯೂಟಿಷಿಯನ್ ಜಾರಿಕೊಂಡುಬಿಟ್ಟಳು.

ಚರ್ಮರೋಗ ತಜ್ಞರಲ್ಲಿ ಹೋಗಿ ಕೇಳಿದಾಗ ಮುಖಕ್ಕೆ ಸ್ಟಿರಾಯ್ಡ್ ಬಳಸುತ್ತಿದ್ದ ಕಾರಣ ಕೂದಲು ಬೆಳೆದಿದೆ ಎಂದರು. ಹೊಳೆಯುವ ಚರ್ಮದ ಕಾಂತಿಗೆಂದು ಸ್ಟಿರಾಯ್ಡ್ ನ್ನು ಜನರು ಬಳಸುತ್ತಾರೆ. ಅದನ್ನು ಸರಿಯಾಗಿ ಬಳಸದಿದ್ದರೆ ಅಪಾಯ ಕಟ್ಟಿಟ್ಟ ಬುತ್ತಿ  ಎನ್ನುತ್ತಾರೆ ಚರ್ಮರೋಗ ತಜ್ಞರು.

ಚರ್ಮರೋಗ ತಜ್ಞರ ಅಭಿಪ್ರಾಯ :- 

ಸ್ಟಿರಾಯ್ಡ್ ನಿಜಕ್ಕೂ ಚರ್ಮಕ್ಕೆ ಹಾನಿ ಎನ್ನುತ್ತಾರೆ ತಜ್ಞರು.  ಒಬ್ಬ ಮಹಿಳೆ ಕಳೆದ ವರ್ಷ ಬೆಂಗಳೂರಿಗೆ ಬಂದು ನೆಲೆಸಿದ್ದರು. ಕಡಿಮೆ ಕ್ರಯದ ಫೇಶಿಯಲ್ ಕ್ರೀಮ್ ಬಳಸಿದ್ದರು. ಒಂದು ತಿಂಗಳು ಆಗುವಾಗ ಮುಖದಲ್ಲಿ ಸಣ್ಣ ಸಣ್ಣ ಕಲೆಗಳು ಬರಲಾರಂಭಿಸಿದವು. ಜನರು ಬೇಗನೆ ತಮ್ಮ ತ್ವಚೆ ಸುಂದರವಾಗಬೇಕೆಂದು ಸ್ಟಿರಾಯ್ಡ್ ಮಾದರಿಯ ಕ್ರೀಮ್ ಗಳನ್ನು ಬಳಸುತ್ತಾರೆ. ಆದರೆ ಇದರಿಂದ ಆ ಮೇಲೆ ಸಮಸ್ಯೆಗಳು ತಲೆದೋರುತ್ತವೆ. ಸ್ನೇಹಿತರು, ಅಕ್ಕಪಕ್ಕದ ಮನೆಯವರು, ಜಾಹಿರಾತು ಮತ್ತು ಸೌಂದರ್ಯತಜ್ಞರನ್ನು ಸಂಪರ್ಕಿಸುವ ಮುನ್ನ ನುರಿತ ವೃತ್ತಿಪರರ ಸಲಹೆ ಪಡೆದು ಸೌಂದರ್ಯ ವರ್ಧಕಗಳನ್ನು ಬಳಸಬೇಕು ಎನ್ನುತ್ತಾರೆ ಚರ್ಮರೋಗ ತಜ್ಞರು. 

ಸ್ಚಿರಾಯ್ಡ್ ಗೆ ಸಂಬಂಧಪಟ್ಟಂತೆ 15ರಿಂದ 23 ವರ್ಷಗಳವರೆಗೆ ಮತ್ತು 35ರಿಂದ 45 ವರ್ಷಗಳವರೆಗಿನವರಿಗೆ ಚರ್ಮದಲ್ಲಿ ತೊಂದರೆ ಕಾಣಿಸಿಕೊಳ್ಳುವುದು ಹೆಚ್ಚು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ದಿನ ಭವಿಷ್ಯ ಬುಧವಾರ,ನಿಮ್ಮ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ

    ದಿನಭವಿಷ್ಯ (26 ಡಿಸೆಂಬರ್, 2018) ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(26 ಡಿಸೆಂಬರ್, 2018) ನಿಮ್ಮ ಖರ್ಚುಗಳಲ್ಲಿ ಅನಿರೀಕ್ಷಿತ ಏರಿಕೆ ನಿಮ್ಮ ಮನಸ್ಸಿನ ಶಾಂತಿಗೆ ಭಂಗ…

  • ಸುದ್ದಿ

    ನೀವು ಎಲ್ಲಾದರೂ ಹಣ ಹೂಡಿಕೆ ಮಾಡುತ್ತೀರಾ,ಹಾಗಾದರೆ ಹೂಡಿಕೆಗೂ ಮುನ್ನ ನಿಮ್ಮನ್ನು ನೀವು ಈ ಪ್ರಶ್ನೆಗಳನ್ನು ಕೇಳಿಕೊಳ್ಳಿ,.!

    ಸಾಮಾನ್ಯವಾಗಿ  ಎಲ್ಲರೂ ಯಾವುದೊ ಒಂದು ಕಡೆ ಅಥವಾ ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಮಾಡುತ್ತಾರೆ . ಮುಖ್ಯವಾಗಿ  ಹೆಚ್ಚಿನ ಆದಾಯ ಬರುವ  ಭರವಸೆಗಳನ್ನು ನೀಡುವ ಕಡೆ ಮೊರೆ ಹೋಗುತ್ತಾರೆ. ಆದಾಯವನ್ನು ನೋಡುತ್ತಾರೆ ಹೊರತು ಕಂಪನಿಗಳ ಬಗ್ಗೆ ಸಂಪೂರ್ಣ ಮಾಹಿತಿ ತಿಳಿದುಕೊಂಡಿರುವುದಿಲ್ಲ, ಮತ್ತು  ಏಜೆಂಟ್‌ಗಳ ಮೂಲಕ ತಮ್ಮಉತ್ಪನ್ನಗಳನ್ನು ಮಾರಾಟ ಮಾಡಿ ಮೋಸಮಾಡಿರುವ ಕಂಪನಿಗಳ ಉದಾಹರಣೆಯು  ಸಹ ಸಾಕಷ್ಟಿದೆ.ಹಣ ಹೂಡಿಕೆ ಮಾಡಿದ ನಂತರ ಲಾಭವನ್ನು ಗಳಿಸದೆ, ತಮ್ಮ ಅಗತ್ಯತೆಗಳನ್ನು ಪೂರೈಸಿಕೊಳ್ಳಲು ಸಾಧ್ಯವಾಗದೆ ಪರದಾಡುವ ಜನರು ಸಾಕಷ್ಟಿದ್ದಾರೆ. ಸಮಾಜದಲ್ಲಿ ಒಂದೇ ಬಾರಿಗೆ ಹಣ ಡಬಲ್ಆಗಬೇಕೆಂದು…

  • ಜ್ಯೋತಿಷ್ಯ

    ಆಂಜನೇಯ ಸ್ವಾಮಿಯ ಕೃಪೆಯಿಂದ ಶುಭಯೋಗವಿದ್ದು ನಿಮ್ಮ ರಾಶಿಯೂ ಇದೆಯಾ ನೋಡಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(12 ಮಾರ್ಚ್, 2019) ಮೌಲ್ಯ ಹೆಚ್ಚಾಗುವ ವಸ್ತುಗಳನ್ನು ಖರೀದಿಸಲು ಪರಿಪೂರ್ಣ ದಿನ. ನೀವು ಹೆಚ್ಚೇನೂ ಮಾಡದೇ ಇತರರ…

  • ಕರ್ನಾಟಕ

    ಪ್ರತ್ತ್ಯೇಕ ನಾಡ ಧ್ವಜ ಕುರಿತು ಸಂವಿಧಾನದಲ್ಲಿ ಏನು ಹೇಳಲಾಗಿದೆ ಗೊತ್ತಾ ???

    ಈಗ ಎಲ್ಲಾ ಕಡೆ ಕರ್ನಾಟಕ ರಾಜ್ಯಕ್ಕೆ ಪ್ರತ್ಯೇಕ ನಾಡ ಧ್ವಜ ಕುರಿತು ಬಿಸಿ ಬಿಸಿ ಚರ್ಚೆಯಾಗುತ್ತಿದೆ. ಹಾಗಾದ್ರೆ ನಮ್ಮ ಸಂವಿಧಾನದಲ್ಲಿ ಪ್ರತ್ಯೇಕ ನಾಡ ಧ್ವಜ ಕುರಿತು ಏನು ಹೇಳಲಾಗಿದೆ? ಭಾರತದ ಯಾವ ರಾಜ್ಯವು ಪ್ರತ್ಯೇಕ ಧ್ವಜವನ್ನು ಹೊಂದಿಲ್ಲವೇ?

  • ನೀತಿ ಕಥೆ

    ಸ್ವರ್ಗ..ನರಕಗಳ ನಡುವೆ ಇರುವ ವ್ಯತ್ಯಾಸವೇನೆಂದು ನಿಮಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ …

    ಅದೊಂದು ಶಾಲೆ…ಅದರಲ್ಲಿ ಒಬ್ಬ ವಿದ್ಯಾರ್ಥಿಗೆ ಯಾವುದಾದರೂ ಹೊಸ ವಿಷಯವನ್ನು ತಿಳಿದುಕೊಳ್ಳುವು ದೆಂದರೆ ಬಹಳ ಇಷ್ಟ. ಈ ನಿಟ್ಟಿನಲ್ಲಿ ಒಂದು ದಿನ ಆ ಹುಡುಗ ತನ್ನ ಟೀಚರ್ ಬಳಿ ಸ್ವರ್ಗ ಹಾಗೂ ನರಕ ಎಂದರೇನು. ಇವೆರಡರ ನಡುವೆ ಇರುವ ವ್ಯತ್ಯಾಸವೇನು? ಎಂದು ಪ್ರಶ್ನಿಸುತ್ತಾನೆ.

  • ಕಾನೂನು

    ಪೋಕ್ಸೊ ಕಾಯಿದೆ ಅಡಿ ಆರೋಪಿಗೆ 20 ವರ್ಷ ಸಜೆ-35 ಸಾವಿರ ದಂಡ

    ಕೋಲಾರ:- ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ, ಹನುಮಂತರಾಯನ ದಿನ್ನೆ ಗ್ರಾಮದ ವಾಸಿ ಹೆಚ್.ಎನ್.ವೆಂಕಟೇಶ್ ಬಿನ್ ನಾರಾಯಣಸ್ವಾಮಿ ಎಂಬಾತ ಅಪ್ರಾಪ್ತ ಬಾಲಕಿಯನ್ನು ಅಪಹರಣ ಮಾಡಿಕೊಂಡು ಹೋಗಿ, ಅತ್ಯಾಚಾರ ಎಸಗಿರುವುದು ರುಜುವಾತಾದ ಹಿನ್ನಲೆ ಪೋಕ್ಸೊ ನ್ಯಾಯಾಲದಯದ ನ್ಯಾಯಾಧೀಶರಾದ ಬಿ.ಪಿ.ದೇವಮಾನೆ ರವರು ಆರೋಪಿಗೆ 20 ವರ್ಷ ಸಜೆ ತೀರ್ಪು ನೀಡಿದ್ದಾರೆ. ಸದರಿ ಆರೋಪಿಯ ವಿರುದ್ದ ಕೋಲಾರ ಮಹಿಳಾ ಪೊಲೀಸ್ ಠಾಣೆ ವೃತ್ತ ನಿರೀಕ್ಷಕರಾದ ಎನ್.ಬೈರ ರವರು ಹಾಗೂ ಕೋಲಾರ ಗ್ರಾಮಾಂತರ ಪೊಲೀಸ್ ಠಾಣೆಯವರು ಕಲಂ 6 ಪೋಕ್ಸೋ ಕಾಯ್ದೆ ಅಡಿಯಲ್ಲಿ ಪ್ರಕರಣ…