ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಗುರುವಾರ, 19 ಏಪ್ರಿಲ್ 2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಪಂಡಿತ್ ಸುದರ್ಶನ್ ಭಟ್ ದೈವಜ್ಞ ಜ್ಯೋತಿಷ್ಯರು ಹಾಗೂ ಆಧ್ಯಾತ್ಮಿಕ ಚಿಂತಕರು ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ಮಕ್ಕಳು ವ್ಯವಹಾರ ಹಣಕಾಸು ಸಮಸ್ಯೆಗಳಿಗೆ ಪರಿಹಾರ ಸೂಚಿಸುವರು 9663542672
ಸೂರ್ಯೋದಯ 06:04:22
ಸೂರ್ಯಾಸ್ತ 18:48:04
ಹಗಲಿನ ಅವಧಿ12:43:42
ರಾತ್ರಿಯ ಅವಧಿ11:15:27
ಋತು:ವಸಂತ
ಆಯನ:ಉತ್ತರಾಯಣ
ಸಂವತ್ಸರ:ವಿಲಂಬಿ
ಸಂವತ್ಸರ (ಉತ್ತರ):ವಿರೋಧಿಕೃತ್
ತಿಂಗಳು (ಅಮಾವಾಸ್ಯಾಂತ್ಯ):ಚೈತ್ರ
ತಿಂಗಳು (ಹುಣ್ಣಿಮಾಂತ್ಯ):ವೈಶಾಖ
ಪಕ್ಷ : ಶುಕ್ಲ ಪಕ್ಷ
ತಿಥಿ : ಚತುರ್ಥಿ
ನಕ್ಷತ್ರ : ರೋಹಿಣಿ
ಯೋಗ : ಸೌಭಾಗ್ಯ
ಪ್ರಥಮ ಕರಣ : ವಾಣಿಜ ವಿಷ್ಠಿ(ಭದ್ರ)
ಸೂರ್ಯ ರಾಶಿ : ಮೇಷ
ಚಂದ್ರ ರಾಶಿ : ಮೇಷ
ರಾಹು ಕಾಲ14:02 – 15:37ಅಶುಭ
ಯಮಘಂಡ ಕಾಲ06:04 – 07:40ಅಶುಭ
ಗುಳಿಕ ಕಾಲ09:15 – 10:51
ಅಭಿಜಿತ್12:01 -12:52ಶುಭ
ದುರ್ಮುಹೂರ್ತ10:19 – 11:10ಅಶುಭ
ದುರ್ಮುಹೂರ್ತ15:24 – 16:15ಅಶುಭ
ಸದಾ ಕಾಲವು ನಿಮ್ಮನ್ನು ಜನರು ಮಾತನಾಡಿಸಬೇಕು. ನಿಮ್ಮ ಪ್ರತಿಯೊಂದು ಕಾರ್ಯಕ್ಕೂ ಶಹಾಬಾಸ್ಗಿರಿ ಕೊಡಬೇಕೆಂಬ ಮನೋಭೂಮಿಕೆಯಿಂದ ಹೊರಬನ್ನಿ. ಏಕೆಂದರೆ ಎಲ್ಲರನ್ನು ಎಲ್ಲಾ ಕಾಲಕ್ಕೂ ಮೂರ್ಖರನ್ನಾಗಿಸಲು ಸಾಧ್ಯವಿಲ್ಲ . ನಿಮ್ಮಲ್ಲಿನ ತಪ್ಪನ್ನು ತಿದ್ದುವವರನ್ನು ಗೌರವಿಸಿ.

ಸಾಮಾಜಿಕವಾಗಿ ನೀವು ಮನ್ನಣೆಗಳಿಸುವಿರಿ. ನೀವು ಅದ್ಭುತವೂ ವಿಶೇಷವೂ ಆದಂತಹ ಕಾಂತಿಯ ಶಕ್ತಿಯಾಗಿ ಆದರಿಸಲ್ಪಡುವಿರಿ. ಇದು ದೈವವು ನಿಮ್ಮ ಮೇಲೆ ತೋರಿದ ಔದಾರ್ಯವೆಂದು ಭಾವಿಸಿ. ಅಹಂಕಾರ ಪಡದಿರಿ.

ನಿಜವಾದ ಅಂತಃಕರಣಿಯಾದ ನೀವು ಇತರರ ಕಷ್ಟಕ್ಕೆ ಮರುಗಿ ಸಹಾಯ ನೀಡುವಿರಿ. ಇದರಿಂದ ಜನರು ನಿಮ್ಮ ಮೇಲೆ ಹೆಚ್ಚಿನ ವಿಶ್ವಾಸವನ್ನು ತಾಳುವರು. ನಿಮ್ಮನ್ನು ಗೌರವಿಸಲು ಬಂದ ವ್ಯಕ್ತಿಗಳೊಂದಿಗೆ ಸೌಜನ್ಯದಿಂದ ನಡೆದುಕೊಳ್ಳಿ.

ನಿಮ್ಮಲ್ಲಿರುವ ಅಪರೂಪವಾದ ಶಕ್ತಿ, ಚೈತನ್ಯಗಳು ಅನ್ಯರನ್ನು ನಿಮ್ಮತ್ತ ಸೆಳೆಯಲು ಸಹಕಾರಿಯಾಗುವುದು. ಅಂತರಂಗದಲ್ಲಿನ ದುಗುಡ, ದುಮ್ಮಾನಗಳನ್ನು ಅದುಮಿಟ್ಟುಕೊಂಡು ಹೊರಜಗತ್ತಿನಲ್ಲಿ ನಗುವಿನ ಮುಖವಾಡವನ್ನು ಧರಿಸುವಿರಿ.

ಇತರರ ಕಷ್ಟಕಾರ್ಪಣ್ಯಕ್ಕೆ ಅಯ್ಯೋ ಎಂದರೆ ಆಯುಷ್ಯ ಕಡಿಮೆ ಆಗುವಂತಹ ಸಂದರ್ಭವಿದೆ. ಪರರ ಕಷ್ಟಕ್ಕೆ ಮರುಗಿ ದಾನಶೂರ ಕರ್ಣನಂತೆ ಇದ್ದುದೆಲ್ಲವನ್ನು ಪರರಿಗೆ ಹಂಚುವ ಔದಾರ್ಯದಿಂದ ಕೆಲಕಾಲ ಹಿಂದೆ ಸರಿಯುವುದು ಒಳ್ಳೆಯದು.

ನಿಮ್ಮೊಳಗಿನ ಸೂಕ್ಶ್ಮ ಅಹಂಕಾರದ ಕುರಿತಾಗಿ ಆತ್ಮವಲೋಕನೆಯನ್ನು ಮಾಡಿಕೊಳ್ಳಿ. ಎಲ್ಲಾ ಖಾರಕ್ಕಿಂತ ಅಹಂಕಾರ ಹೆಚ್ಚು ಖಾರ ಎಂಬ ಅನುಭವದ ಮಾತು ನಿಮಗೆ ಬಿಸಿ ಮುಟ್ಟಿಸುವುದು. ಉತ್ತಮರಾದ ಸ್ನೇಹಿತರ ಸಲಹೆಯನ್ನು ಪಡೆಯಿರಿ.

ನಂಬಿಕೆಯೆ ದೇವರು. ನಂಬಿ ಕೆಟ್ಟವರಿಲ್ಲವೋ ಗುರುರಾಯರ ಎಂಬ ವಾಣಿಯನ್ನು ನಿಮ್ಮ ವ್ಯಾಪಾರ, ವ್ಯವಹಾರದ ಬಂಡವಾಳ ಮಾಡಿಕೊಳ್ಳಿ. ಹಾಗಾಗಿ ಕೆಲಸಗಾರರನ್ನು ನಂಬಿ. ಮತ್ತು ಅವರೂ ಕೂಡಾ ನಿಮ್ಮನ್ನು ನಂಬುವಂತೆ ಮಾಡಿ.

ನಿಮ್ಮ ವ್ಯವಹಾರದಲ್ಲಿ ಅತಿ ಹೆಚ್ಚಿನ ಲಾಭ ಗಳಿಕೆಯನ್ನು ನಿರೀಕ್ಷಿಸಬಹುದು. ಪಾಲುದಾರರು ನಿಷ್ಠೆಯಿಂದ ಬಂದ ಲಾಭಾಂಶದಲ್ಲಿ ನಿಮ್ಮ ಪಾಲನ್ನು ನೀಡುವರು. ಇದರಿಂದ ಮುಂದಿನ ವ್ಯವಹಾರಗಳು ಸುಗಮವಾಗುವುದು.

ಸಿರಿ ಬಂದ ಕಾಲಕ್ಕೆ ಕರೆದು ದಾನವ ಮಾಡು ಎನ್ನುವಂತೆ ನಿಮ್ಮ ಮನೆಗೆ ಲಕ್ಷ್ಮೀಯ ಆಗಮನವಾದಗ. ದುಡಿದ ಹಣದಲ್ಲಿ ಸ್ವಲ್ಪ ಭಾಗ ದಾನ ಧರ್ಮ ಮಾಡಿದಲ್ಲಿ ನಿಮಗೂ ನಿಮ್ಮ ಕುಟುಂಬಕ್ಕೂ ಒಳ್ಳೆಯದಾಗುತ್ತದೆ.

ನಿಮ್ಮ ಕಚೇರಿ ಕೆಲಸ ಕಾರ್ಯಗಳಲ್ಲಿ ನೀವು ತೋರುವ ಶ್ರದ್ಧೆ ಮತ್ತು ಪ್ರಾಮಾಣಿಕತೆ ನಿಮ್ಮ ಮೇಲೆ ಮೇಲಧಿಕಾರಿಗಳ ಕೃಪಾಕಟಾಕ್ಷ ಕಂಡು ಇತರೆಯವರು ಅಸೂಯೆ ಪಡುವರು. ನಿಮ್ಮನ್ನು ಮಣಿಸಲೆಂದೆ ನಿಮ್ಮ ಮೇಲೆ ಇಲ್ಲಸಲ್ಲದ ಆರೋಪ ಮಾಡುವರು. ಈ ಬಗ್ಗೆ ತಲೆಕೆಡಿಸಿಕೊಳ್ಳದಿರಿ.

ನಿಮ್ಮ ಮೇಲೆ ನಿಜವಾದ ಅಂತಃಕರಣದಿಂದ ಮಿಡಿಯುವ ಜನರ ಭೇಟಿ ಆಗುವುದು. ಇದರಿಂದ ನಿಮಗೆ ಮಾನಸಿಕ ಧೈರ್ಯ-ಸ್ಥೈರ್ಯ ಬರುವುದು ಮತ್ತು ಮಾಡುವ ಕೆಲಸ ಕಾರ್ಯಗಳಲ್ಲಿ ಯಶಸ್ಸು ಕಾಣುವಿರಿ.

ಮುನ್ನೆಚ್ಚರಿಕೆಯಿಂದ ಸಂಘಟನೆಯನ್ನು ನಡೆಸಿ. ಇದರ ಮುಂದಾಳತ್ವವನ್ನು ನೀವೇ ವಹಿಸುವುದು ಒಳ್ಳೆಯದು. ಇದರಿಂದ ಜನರು ಸಂತಸಗೊಂಡು ನಿಮ್ಮನ್ನು ಆದರಿಸಿ ಗೌರವ ತೋರುವರು. ಆಹಾರ-ವಿಹಾರದಲ್ಲಿ ನಿಯಮತೆಯನ್ನು ಕಾಪಾಡಿಕೊಳ್ಳಿ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಆತ ಸಾಫ್ಟವೇರ್ ಟೆಕ್ಕಿ. ಒಳ್ಳೆಯ ಪ್ಯಾಕೇಜ್ನ ಸಂಬಳ. ಪ್ರತಿಷ್ಠಿತ ಶಾಲೆಯಲ್ಲಿ ಓದುವ ಇಬ್ಬರು ಮುದ್ದಾದ ಮಕ್ಕಳ ಸಂಸಾರ. ಸಕಲ ಆಧುನಿಕ ಸೌಲಭ್ಯಗಳಿರುವ ಅಪಾರ್ಟ್ಮೆಂಟ್ನಲ್ಲಿ ಬ್ಯಾಂಕ್ ಸಾಲದಿಂದ ಖರೀದಿಸಿದ ಮೂರು ಬೆಡ್ ರೂಮ್ನ ಐಷಾರಾಮಿ ಫ್ಲ್ಯಾಟ್. ಸದಾ ಚಟುವಟಿಕೆಯಿಂದ, ನಗುವಿನಿಂದ ತುಂಬಿರುತ್ತಿದ್ದ ಮನೆಯಲ್ಲಿ ಇತ್ತೀಚೆಗೆ ಸ್ವಲ್ಪ ಆತಂಕ ಕಾಣುತ್ತಿದೆ. ಮಕ್ಕಳ ವಿದ್ಯಾಭ್ಯಾಸ, 30-40 ಲಕ್ಷದಷ್ಟಿರುವ ಗೃಹಸಾಲ ಅವನನ್ನು ಅಣಕಿಸುತ್ತಿವೆ. ಸಹೋದ್ಯೋಗಿಗಳು ಬಿಟ್ಟು ಹೋದ ತಿರುಗುವ ಕುರ್ಚಿಗಳು ಅವನನ್ನು ಬೆವರಿಸುತ್ತವೆ. ತನ್ನ ಕುರ್ಚಿಯೂ ಹೀಗೆ ಬರಿದಾಗಬಹುದೇನೋ ಎನ್ನುವ ಅವ್ಯಕ್ತ ಭಯ ಅವನನ್ನು ಕಾಡಲು ಶುರು ಮಾಡಿದೆ. ಸಂಜೆ ಆಫೀಸು ಮುಗಿಯುವಾಗ ಬರುವ ಇ ಮೇಲ್ ತೆರೆಯುವಾಗ ಕೈ ನಡುಗುತ್ತದೆ. ಹಾಗೆಯೇ ಮುಂಜಾನೆ ಆಫೀಸಿನಲ್ಲಿ ಲಾಗ್ ಇನ್ ಮಾಡುವಾಗ ಎಸಿ ಕ್ಯಾಬಿನ್ನಲ್ಲಿಯೂ ಬೆವರುತ್ತಾನೆ.
ಮೈತ್ರಿಯಲ್ಲಿ ಸಚಿವ ಸಂಪುಟ ವಿಸ್ತರಣೆ ವಿಷಯದ ಬೆನ್ನೆಲ್ಲೇ ಇದೀಗ ನಿಗಮ ಮಂಡಳಿಗಾಗಿ ಫೈಟ್ ಶುರುವಾಗಿದೆ. ಖಾಲಿ ಇರುವ ನಿಗಮ ಮಂಡಳಿಗಾಗಿ ತೆನೆ ಕಾರ್ಯಕರ್ತರಲ್ಲಿ ಮತ್ತೊಂದು ಹಂತದ ಕುಸ್ತಿ ಶುರುವಾಗಿದೆ. ಏನೋ ಮಾಡೋಕೆ ಹೋಗಿ ಇನ್ನೇನೋ ಆಯ್ತು ಅಂತಾರಲ್ಲ ಇದಕ್ಕೇ ಅನ್ಸತ್ತೆ. ಮೈತ್ರಿ ಸರ್ಕಾರ ಉಳಿಸಿಕೊಳ್ಳೋಕೆ ಬರೀ ಶಾಸಕರಿಗಷ್ಟೇ ನಿಗಮ ಮಂಡಳಿ ಸ್ಥಾನ ಕರುಣಿಸಿದ್ದ ದಳಪತಿಗಳಿಗೆ ಹೊಸ ಸಂಕಷ್ಟ ಶುರುವಾಗಿದೆ. ಜೆಡಿಎಸ್ ವರಿಷ್ಠರ ನಡೆಗೆ ಹತ್ತಾರು ವರ್ಷ ಪಕ್ಷಕ್ಕಾಗಿ ದುಡಿದ ತೆನೆ ಕಾರ್ಯಕರ್ತರು ಕೆಂಡಾಮಂಡಲರಾಗಿದ್ದಾರೆ. ದೇವೇಗೌಡರ ಎದುರೇ ಪಟ್ಟಕ್ಕಾಗಿ…
ಐಎಂಎ ಜ್ಯುವೆಲ್ಲರ್ಸ್ ನಿಂದ ಮೋಸಕ್ಕೊಳಗಾಗಿರುವವರ ಕಂಪ್ಲೆಂಟ್ ಸಂಖ್ಯೆ 11 ಸಾವಿರಕ್ಕೇರಿದೆ. ಶಿವಾಜಿನಗರ ಸಮದ್ ಹೌಸ್ ಚೌಟ್ರಿಯಲ್ಲಿ ಬಂಡಲ್ ಬಂಡಲ್ಗಟ್ಟೆ ಕಂಪ್ಲೆಂಟ್ಗಳನ್ನು ಪೊಲೀಸರು ಸ್ವೀಕರಿಸಿದ್ದಾರೆ. ಎಸ್ಐಟಿ ಮುಖ್ಯಸ್ಥರನ್ನಾಗಿ ಎಡಿಜಿಪಿ ಸಲೀಂ ನೇಮಕ ಬಹುತೇಕ ಖಚಿತ ಅಂತ ತಿಳಿದು ಬಂದಿದೆ. ಮುಸ್ಲಿಂ ಸಮುದಾಯದವರೇ ಆಗಿರುವ ಸಲೀಂ ನಿಯೋಜಿಸಿದ್ರೆ ಉತ್ತಮ, ತನಿಖೆಗೆ ಸಹಕಾರಿಯಾಗುತ್ತದೆ ಅನ್ನೋದು ಗೃಹ ಸಚಿವ ಎಂ.ಬಿ. ಪಾಟೀಲರ ಭಾವನೆ. ಹೀಗಾಗಿ, ಇಂದು ಗೃಹ ಸಚಿವರು ಆದೇಶ ಹೊರಡಿಸುವ ಸಾಧ್ಯತೆ ಇದೆ. ಒಂದು ವೇಳೆ, ಸಲೀಂ ಹಿಂದೆ ಸರಿದರೆ, ಎಡಿಜಿಪಿ…
ಬದಲಾದ ಜೀವನ ಶೈಲಿಯಿಂದಾಗಿ ನಿತ್ಯ ನಾವು ಸ್ಟೀಲ್ ಮತ್ತು ಪ್ಲಾಸ್ಟಿಕ್ ತಟ್ಟೆ, ಲೋಟಗಳ ಉಪಯೋಗಿಸುವುದು ಹೆಚ್ಚು. ಆದರೆ ತಾಮ್ರದ ಲೋಟದಲ್ಲಿ ನಿತ್ಯ ನೀರು ಕುಡಿಯುವುದರಿಂದ ಆಗುವ ಪ್ರಯೋಜನಗಳನ್ನು ತಿಳಿದರೆ
ವಯಸ್ಸಿಗೆ ಸಭಂದಪಟ್ಟ ವಿಷಯ ಬಂದಾಗ ಯಾರನ್ನಾದರೂ ನೋಡಿದ್ರೆ, ಅಂದಾಜು ಅವರ ವಯಸ್ಸನ್ನು ಗುರುತಿಸುವುದು ಕಷ್ಟದ ಕೆಲಸವೇನಲ್ಲ. ಆದ್ರೆ ಕೆಲವೊಬ್ಬರನ್ನು ನೋಡಿದಾಗ ಅದು ಕಷ್ಟ ಸಾಧ್ಯವೆನಿಸಬಹುದು. ಅಂತವರೇ ಆದ ಒಬ್ಬರ ಬಗ್ಗೆ ನಾವು ಹೇಳುತ್ತಿದ್ದೇವೆ.
ಮೌಂಟ್ ಮೌಂಗನುಯಿಯಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ಬಾಂಗ್ಲಾದೇಶ, ಕಳೆದ ತಿಂಗಳು ಅತ್ಯಂತ ಕೆಳಮಟ್ಟದಲ್ಲಿರುವ ತಂಡವಾಗಿದ್ದು, ವಿಶ್ವ ಚಾಂಪಿಯನ್ ನ್ಯೂಜಿಲೆಂಡ್ ಅನ್ನು ಎಂಟು ವಿಕೆಟ್ಗಳಿಂದ ಸೋಲಿಸಿತು. ಕ್ರಿಕೆಟ್ನಲ್ಲಿನ ಪವಾಡಗಳ ಪಟ್ಟಿಗೆ ಇದು ಒಂದು ಹೊಸ ಸೇರ್ಪಡೆ. ಬಾಂಗ್ಲಾದೇಶ ಟೆಸ್ಟ್ನಲ್ಲಿ ಮೊದಲ ಬಾರಿಗೆ ನ್ಯೂಜಿಲೆಂಡ್ ಅನ್ನು ಸೋಲಿಸಿ 17 ಪಂದ್ಯಗಳ ಅಜೇಯ ತವರಿನ ದಾಖಲೆಯನ್ನು ಮುರಿಯಿತು. ಇದು ಅವರ ಆರನೇ ವಿದೇಶಿ ಟೆಸ್ಟ್ ಗೆಲುವು. ಆದರೆ ಅಂಕಿಅಂಶಗಳು, ಟ್ರಿವಿಯಾ ಮತ್ತು ಮೈಲಿಗಲ್ಲುಗಳಿಗಿಂತಲೂ ಹೆಚ್ಚು ಎದ್ದುಕಾಣುವ ಅಂಶವೆಂದರೆ ಬಾಂಗ್ಲಾದೇಶವು ನ್ಯೂಜಿಲೆಂಡ್ನಲ್ಲಿ ಹೇಗೆ…