ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೆಲವು ದಿನಗಳ ಹಿಂದಯೇ ನಟಿ ಶ್ರೀರೆಡ್ಡಿ, ತೆಲುಗು ಚಿತ್ರರಂಗದಲ್ಲಿ ನಡೆಯುತ್ತಿರುವ ಬೆಳವಣಿಗೆ ಕುರಿತಾಗಿ ಹೇಳಿಕೆ ನೀಡಿದ್ದರು. ‘ನೇನು ನಾನಾ ಅಪದ್ಧಂ’ ಸೇರಿದಂತೆ ಹಲವಾರು ಚಿತ್ರಗಳಲ್ಲಿ ನಟಿಸಿರುವ ಶ್ರೀರೆಡ್ಡಿ, ಮಂಚ ಹಂಚಿಕೊಳ್ಳಲು ಸಿದ್ಧವಿರುವವರಿಗೆ ಮಾತ್ರ ಚಾನ್ಸ್ ಕೊಡಲಾಗ್ತಿದೆ ಎಂದು ಗಂಭೀರ ಆರೋಪ ಮಾಡಿದ್ದರು.
ಇದಲ್ಲದೆ ತೆಲುಗು ಸಿನಿಮ ಕಲಾವಿದರ ಸಂಘದಿಂದ ಗುರುತಿನ ಚೀಟಿ ನೀಡದ ಸಂಭಂದ ಶ್ರೀರೆಡ್ಡಿ,ಹೈದರಾಬಾದ್’ನ ಫಿಲ್ಮ್ ಚೇಂಬರ್ ಎದುರು ಬೆತ್ತಲೆಯಾಗಿ ಪ್ರತಿಭಟನೆ ನಡೆಸಿ ವಿವಾದವಾಗಿದ್ದರು.
ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ (ಲೈಂಗಿಕ ಶೋಷಣೆ) ಇದೆ ಎಂದು ಆರೋಪಿಸುತ್ತ ಬಂದಿರುವ ತೆಲುಗು ನಟಿ ಶ್ರೀ ರೆಡ್ಡಿ ಮತ್ತೊಂದು ಹೆಜ್ಜೆ ಮುಂದೆ ಹೋಗಿ,ತೆಲುಗು ಚಿತ್ರರಂಗದಲ್ಲಿ ಕೆಲವು ನಿರ್ಮಾಪಕರು ಮತ್ತು ನಿರ್ದೇಶಕರು ತಮ್ಮ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ ಎಂದು ನಟಿ ಶ್ರೀ ರೆಡ್ಡಿ ಅವರು ಇದೀಗ ಹೊಸ ಬಾಂಬ್ ಸಿಡಿಸಿದ್ದರು..
ಹೀಗೆ ಕಾಸ್ಟಿಂಗ್ ಕೌಚ್ ವಿಚಾರವಾಗಿ ಹಲವಾರು ದಿನಗಳಿಂದ ತೆಲುಗು ನಟಿ ಶ್ರೀ ರೆಡ್ಡಿ ಅವರು ಸಾಕಷ್ಟು ಸದ್ದು ಮಾಡುತ್ತಿದ್ದಾರೆ. ತೆಲುಗು ಹುಡುಗಿಯರಿಗೆ ಅವಕಾಶ ನೀಡುವುದಿಲ್ಲ ಬದಲಾಗಿ ಉತ್ತರ ಭಾರತದಿಂದ ಬರುವ ಹೀರೋಯಿನ್ಗಳಿಗೆ ಅವಕಾಶ ನೀಡುತ್ತಾರೆ. ಯಾಕೆಂದರೆ ಅವಕಾಶಕ್ಕಾಗಿ ನಟಿಯರು ಮಂಚ ಹತ್ತುವುದಕ್ಕೂ ರೆಡಿ ಇರುತ್ತಾರೆ ಹೀಗಾಗಿ ಅವರಿಗೆ ಅವಕಾಶಗಳು ಸಿಗುತ್ತವೆ ಎಂದು ಶ್ರೀರೆಡ್ಡಿ ಅವರು ಆರೋಪ ಮಾಡಿದ್ದರು.
ಇಲ್ಲಿವರೆಗೂ ಯಾವ ನಟ ನಟಿಯರು ಇದಕ್ಕೆ ಪ್ರತಿಕ್ರಿಯೆ ನೀಡಿರಲಿಲ್ಲ. ಈಗ ಕನ್ನಡದ ನಟಿ ಕವಿತಾ ರಾಧೇಶಾಮ್ ವಿಡಿಯೋ ರಿಲೀಸ್ ಮಾಡಿ ತಿರುಗೇಟು ನೀಡಿದ್ದಾರೆ. ಶ್ರೀ ರೆಡ್ಡಿ ಅವರ ಆರೋಪ ಸುಳ್ಳು ಅಂಥದ್ದೇನೂ ಇಲ್ಲ ಟ್ಯಾಲೆಂಟ್ ಇದ್ದರೆ ಅವಕಾಶಗಳು ಖಂಡಿತ ಸಿಗುತ್ತವೆ ಅದಕ್ಕೆ ನಮ್ಮ ನಿಮ್ಮೆಲ್ಲರ ಎದುರೇ ಹಲವಾರು ಉದಾಹರಣೆಗಳಿವೆ ಎಂದು ಟಾಂಗ್ ನೀಡಿದ್ದಾರೆ.
ಈ ಸಂಬಂಧ ಫೇಸ್ ಬುಕ್ ನಲ್ಲಿ ವಿಡಿಯೋ ಅಪ್ಲೋಡ್ ಮಾಡಿರುವ ಮಾಡಿರುವ ನಟಿ ರಾಧೇಶಾಮ್, ಶ್ರೀ ರೆಡ್ಡಿ ಬಟ್ಟೆ ಬಿಚ್ಚಿ ಪ್ರತಿಭಟನೆ ಮಾಡಲು ಹೋದರೂ ಅದನ್ನು ಸ್ಟ್ರಿಪ್ಪಿಂಗ್ ಅಂತ ಕರೀತಾರೆ. ಟಾಲಿವುಡ್ ನ ಸ್ಟಾರ್ ನಟರ ಹೆಸರು ಹೇಳಿಕೊಂಡು ಕೆಲವರು ಪ್ರಚಾರ ಪಡೆಯುತ್ತಿದ್ದಾರೆ. ಅಲ್ಲದೇ ಅರಬೆತ್ತಲೆ ಪ್ರತಿಭಟನೆ ನಡೆಸಿರುವ ನಟಿ ಶ್ರಿರೆಡ್ಡಿಗೆ ಪ್ರತಿಭಟನೆ ಸಹ ಸರಿಯಾಗಿ ಮಾಡಲು ಬಂದಿಲ್ಲ ಎಂದು ಆರೋಪಿಸಿದ್ದಾರೆ.
ನಟಿ ಕವಿತಾ ರಾಧೆಶ್ಯಾಮ್ ಅವರು ಕನ್ನಡದ ಶಂಕರ್ ಐಪಿಎಸ್ ,ಜಾಗ್ವಾರ್ ಹಾಗೂ ಖತರ್ನಾಕ್ ಚಿತ್ರಗಳಲ್ಲಿ ಅಭಿನಯಿಸಿದ್ದು ಇದೀಗ ಎಲ್ಲದಕ್ಕೂ ರೆಡಿ ಎಂಬ ಚಿತ್ರದಲ್ಲಿ ಮುಖ್ಯ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.ಇದರೊಂದಿಗೆ ನಾನು ಬಾಲಿವುಡ್ ಚಿತ್ರಗಳಲ್ಲಿ ನಟನೇ ಮಾಡುತ್ತಿದ್ದು, ದಕ್ಷಿಣ ಭಾರತದ ಚಿತ್ರಗಳಲ್ಲಿ ಕಾಣಿಸಿಕೊಂಡಿದ್ದೇನೆ. ನನ್ನ ಸ್ನೇಹಿತರು ನನ್ನನ್ನು ಬೌಲ್ಡ್ ನಟಿ ಎಂದು ಕರೆಯುತ್ತಾರೆ ಎಂದು ಹೇಳಿಕೊಂಡಿದ್ದಾರೆ.
ತೆಲುಗು ಚಿತ್ರರಂಗದ ಸ್ಟಾರ್ ನಟನಾದ ಪವನ್ ಕಲ್ಯಾಣ್ ರಂತಹ ದೊಡ್ಡ ನಟರ ಹೆಸರು ಉಪಯೋಗಿಸಿಕೊಂಡು ಪ್ರಚಾರ ಪಡೆದುಕೊಳ್ಳುತ್ತಿರುವ ಬಗ್ಗೆ ರೊಚ್ಚಿಗೆದ್ದಿರುವ ರಾಧೇಶಾಮ್, ವಿಶೇಷವಾಗಿ ಉತರ ಭಾರತದ ನಟಿಯರು ಎಲ್ಲದಕ್ಕೂ ಸಿದ್ದರಾಗಿಯೇ ಬಂದಿರುತ್ತಾರೆ ಎನ್ನುವುದರ ಬಗ್ಗೆ ಶ್ರೀ ರೆಡ್ಡಿ ವಿರುದ್ದ ಕಿಡಿಕಾರಿದ್ದಾರೆ.
ನಟನೆ ಇದ್ದರೆ ಎಂತಹವರಿಗೂ ಚಾನ್ಸ್ ಸಿಗುತ್ತೆ ಎಂದು ಹೇಳಿರುವ ರಾಧೇಶಾಮ್, ನಟನೆ ಮಾಡಲು ಬರದವರು ಮಾತ್ರ ಹೀಗೆ ಬಟ್ಟೆ ಬಿಚ್ಚಿಕೊಂಡು ಅರೆಬೆತ್ತಲೆಯಾಗಿ ರೋಡಿಗೆ ಬರುತ್ತಾರೆ ಎಂದು ಹೇಳಿದ್ದಾರೆ. ಬೆತ್ತಲೆ ಪ್ರತಿಭಟನೆ ಎಂದರೆ ಖಾಸಗಿ ಅಂಗಾಂಗಳನ್ನು ಮುಚ್ಚಿಕೊಳ್ಳುವುದು ಅಲ್ಲ. ಇದನ್ನು ನಾನು ಮಾಡಿ ತೋರಿಸುತ್ತೇನೆ ಎಂದು ವಿಡಿಯೋದಲ್ಲೇ ಬೆತ್ತಲೆಯಾಗಿದ್ದಾರೆ.
ನಟಿ ರಾಧೇಶಾಮ್, ಹೇಳಿರುವ ಹಾಗೆ ನಾನೂ ಇದುವರೆಗೂ ಅನೇಕ ಚಿತ್ರಗಳಲ್ಲಿ ನಟಿಸಿದ್ದೇನೆ.ಯಾವ ಸಿನಿಮಾ ರಂಗದವರು ನನ್ನ ಜೊತೆ ಹೀಗೆ ನಡೆದುಕೊಂಡಿಲ್ಲ ಎಂದು ಹೇಳಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅಕ್ಯೂಟ್ ಎನ್ಸೆಫಾಲಿಟಿಸ್ ಸಿಂಡ್ರೋಮ್(ಎಇಎಸ್)ಗೆ ಬಿಹಾರದ ಮುಜಾಫರ್ನಗರ ತತ್ತರಿಸಿ ಹೋಗಿದ್ದು, ಈವರೆಗೆ ಮೆದುಳು ಜ್ವರಕ್ಕೆ ಬರೋಬ್ಬರಿ 108 ಮಕ್ಕಳು ಬಲಿಯಾಗಿದ್ದಾರೆ.ಈ ಹಿನ್ನೆಲೆಯಲ್ಲಿ ಇಂದು ಮುಖ್ಯಮಂತ್ರಿ ನಿತೀಶ್ ಕುಮಾರ್, ಶ್ರೀಕೃಷ್ಣ ಮೆಡಿಕಲ್ ಕಾಲೇಜ್ ಆಸ್ಪತ್ರೆಗೆ ಭೇಟಿ ನೀಡಿ ಪರಿಸ್ಥಿತಿಯ ಅವಲೋಕನ ನಡೆಸಿದರು. ಜಿಲ್ಲಾಧಿಕಾರಿಗಳ ಪ್ರಕಾರ, ಮಿದುಳು ಜ್ವರದಿಂದ ಬಳಲುತ್ತಿದ್ದ 89 ಮಕ್ಕಳು ಶ್ರೀಕೃಷ್ಣ ಮೆಡಿಕಲ್ ಕಾಲೇಜು ಆಸ್ಪತ್ರೆಯಲ್ಲಿ ಮೃತಪಟ್ಟರೆ, 19 ಮಕ್ಕಳು ಕೇಜ್ರಿವಾಲ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಸದ್ಯದ ಮಾಹಿತಿ ಪ್ರಕಾರ, ಶ್ರೀಕೃಷ್ಣ ಮೆಡಿಕಲ್ ಕಾಲೇಜು ಆಸ್ಪತ್ರೆಯಲ್ಲಿ ಇನ್ನೂ 290 ಮಕ್ಕಳು…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663953892 call/ whatsapp/ mail raghavendrastrology@gmail.com ಮೇಷ(14 ನವೆಂಬರ್, 2018) ಯಾವುದಾದರೂ ಐತಿಹಾಸಿಕ ಸ್ಮಾರಕಕ್ಕೆ ಒಂದು ಸಣ್ಣ ಪ್ರಯಾಣವನ್ನುಯೋಜಿಸಿ. ಇದು ಮಕ್ಕಳು…
ಜಿಲ್ಲೆಯಲ್ಲಿ ಈಗಾಗಲೇ 2020ರ ಮುಂಗಾರು ಹಂಗಾಮಿನ ಬೆಳೆ ಸಮೀಕ್ಷೆಯನ್ನು ಜಿ.ಪಿ.ಎಸ್. ಆಧಾರಿತ ಮೊಬೈಲ್ ಆ್ಯಪ್ ಬಳಸಿ ಬೆಳೆಗಳ ವಿವರಗಳನ್ನು ಅಪ್ಲೋಡ್ ಮಾಡಲಾಗುತ್ತಿದೆ. ಹೀಗೆ ಅಪ್ಲೋಡ್ ಮಾಡಿದ ಬೆಳೆ ಸಮೀಕ್ಷೆಯ ವಿವರ ರೈತರು ಪಡೆಯಲು ಕೃಷಿ ಇಲಾಖೆ ಬೆಳೆ ದರ್ಶಕ್-2020 ಆಪ್ ಬಿಡುಗಡೆ ಮಾಡಿದೆ ಎಂದು ಕೃಷಿ ಇಲಾಖೆಯ ಜಂಟಿ ನಿರ್ದೇಶಕರಾದ ಶಬಾನ ಎಂ.ಶೇಖ್ ಅವರು ತಿಳಿಸಿದ್ದಾರೆ. ಬೆಳೆ ದರ್ಶಕ್-2020 ಹೆಸರಿನ ಈ ಆಪ್ ಮೂಲಕ ರೈತರು ಅಪ್ಲೋಡ್ ಆಗಿರುವ ತಮ್ಮ ಬೆಳೆಯ ವಿವರ ಮಾಹಿತಿ ಪಡೆಯಬಹುದು. ಅಲ್ಲದೇ…
ರಾಕಿಂಗ್ ಸ್ಟಾರ್ ಯಶ್ ಕುಟುಂಬ ನ್ಯಾಯಾಲಯದ ಆದೇಶದಂತೆ ಬೆಂಗಳೂರಿನ ಬನಶಂಕರಿಯ ಕತ್ರಿಗುಪ್ಪೆಯಲ್ಲಿರುವ ಬಾಡಿಗೆ ಮನೆಯನ್ನು ಮಾರ್ಚ್ 31ರೊಳಗೆ ಖಾಲಿ ಮಾಡಬೇಕಾಗಿತ್ತು. ಆದರೆ ಇದೀಗ ಯಶ್ ಅವರ ತಾಯಿ ಪುಷ್ಪಾ, ಇನ್ನೂ ಆರು ತಿಂಗಳ ಕಾಲ ಇದೇ ಮನೆಯಲ್ಲಿ ನೆಲೆಸಲು ಅವಕಾಶ ಮಾಡಿಕೊಡುವಂತೆ ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ತಮ್ಮ ಕುಟುಂಬ ಹಾಸನದಲ್ಲಿ ನೆಲೆಸಲು ನಿರ್ಧರಿಸಿದ್ದು, ಅಲ್ಲಿ ಈಗಾಗಲೇ ಮನೆ ನಿರ್ಮಾಣ ಕಾರ್ಯ ಆರಂಭವಾಗಿದೆ. ಇನ್ನು 6 ತಿಂಗಳೊಳಗಾಗಿ ಈ ಕಾರ್ಯ ಪೂರ್ಣಗೊಳ್ಳಲಿರುವ ಹಿನ್ನೆಲೆಯಲ್ಲಿ ತಮಗೆ ಈಗ ವಾಸಿಸುತ್ತಿರುವ…
ನೋಡಿದ ಕೂಡಲೇ ಮುಖ ಸಿಂಡರಿಸಿಕೊಂಡರೂ ರುಚಿ ನೋಡಿದ ಮೇಲೆ ಮತ್ತೆ ಮತ್ತೆ ತಿನ್ನಬೇಕೆಂಬ ಆಸೆ ಹುಟ್ಟಿಸುವ “ಪಪ್ಪಾಯಿ’ ಹಣ್ಣು ಯಾರಿಗೆ ತಾನೆ ಇಷ್ಟವಿಲ್ಲ. ಔಷಧೀಯ ಗುಣವನ್ನು ಕೂಡ ಹೊಂದಿರುವ ಪಪ್ಪಾಯಿ ಹಲವು ಖಾಯಿಲೆಗಳಿಗೆ ಔಷಧಿಯಾಗಿಯೂ ಬಳಕೆಯಾಗುತ್ತಿದೆ
ಕೆಲವು ರಹಸ್ಯಗಳನ್ನು ಎಂದಿಗೂ ಭೇದಿಸಲಾಗುವುದಿಲ್ಲ. ಪ್ರತೀ 12 ವರ್ಷಗಳಿಗೊಮ್ಮೆ ಮಹಾದೇವನ ಮಂದಿರಕ್ಕೆ ಸಿಡಿಲು ಬಡಿಯುತ್ತೆ. ಅದರ ಹೊಡೆತಕ್ಕೆ ಶಿವಲಿಂಗ ಛಿದ್ರವಾಗುತ್ತೆ. ಆದರೆ ಬೆಳಗಾಗುವಷ್ಟರಲ್ಲಿ ಮತ್ತೆ ಒಂದಾಗಿರುತ್ತದೆ.