ಸ್ಪೂರ್ತಿ

ಈ ಶಾಲೆಯ ಮಕ್ಕಳು ತಮ್ಮ ಎರಡೂ ಕೈಗಳಿಂದಲೂ ಬರೆಯುತ್ತಾರೆ.!ಹೇಗೆ ಗೊತ್ತಾ.?ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ…

116

*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ*

ನಾವೆಲ್ಲಾ ಸಿನಿಮಾದಲ್ಲಿ ಸಿನಿಮಾ ನಾಯಕರು ತಮ್ಮ ಎರಡೂ ಕೈ ಗಳಲ್ಲಿ ಬರೆಯುವದನ್ನು ನೋಡಿರುತ್ತೇವೆ.ಆದ್ರೆ ನಿಜ ಜೀವನದಲ್ಲಿ ಸಾಧ್ಯವೇ..?ಹೌದು, ಸಾಧ್ಯ ತಿಳಿಯಲು ಮುಂದೆ ಓದಿ…

ಸಾಮಾನ್ಯವಾಗಿ ನಾವೆಲ್ಲರೂ ಒಂದು ಕೈನಲ್ಲಿ ಬರೆಯುವುದನ್ನು ರೂಢಿಸಿಕೊಂಡಿರುತ್ತೇವೆ, ಆದರೆ ಈ ಶಾಲೆಯಲ್ಲಿನ ಮಕ್ಕಳು ತಮ್ಮ ಎರಡೂ ಕೈಗಳಲ್ಲಿ ಬರೆಯುವುದನ್ನು ರೂಡಿಸಿಕೊಂಡಿವೆಯಂತೆ! ಈ ವರದಿ ನಿಮಗೆ ಆಶ್ಚರ್ಯ ಉಂಟು ಮಾಡಿದರೂ ಸತ್ಯ..!

ಇದು ನಡೆಯುತ್ತಿರುವುದು ಮಹಾರಾಷ್ಟ್ರದ ಸಿಂಗ್ರೌಲಿ ಎಂಬ ಪುಟ್ಟ ಗ್ರಾಮದ ವೀಣಾ ವಂದಿನಿ ಶಾಲೆ. ಈ ಶಾಲೆಯ ಎಲ್ಲಾ 300 ಮಕ್ಕಳೂ ಎರಡೂ ಕೈಗಳಲ್ಲೂ ಏಕಕಾಲದಲ್ಲಿ ಬರೆಯುತ್ತಾರೆ. ಈ ಶಾಲೆಯ ಸಂಸ್ಥಾಪಕರೂ ಮತ್ತು ಮುಖ್ಯಶಿಕ್ಷಕರೂ ಆಗಿರುವ ವಿಪಿ ಶರ್ಮಾ ನಿವೃತ್ತ ಯೋಧ.

ಹಾಗು ಇವರಿಗೆ ದೇಶದ ಪ್ರಥಮ ರಾಷ್ಟ್ರಪತಿ ರಾಜೇಂದ್ರ ಪ್ರಸಾದ್‌ರೇ ಅವರಿಗೆ ತಮ್ಮ ಶಾಲೆಯಲ್ಲಿ ಈ ರೀತಿಯ ತರಬೇತಿ ನೀಡಲು ಪ್ರೇರಣೆಯಂತೆ. ಈ ಶಾಲೆಯ ಮಕ್ಕಳಿಗೆ 1ನೇ ತರಗತಿಯಿಂದಲೇ ಎರಡೂ ಕೈಗಳಲ್ಲೂ ಬರವಣಿಗೆ ಅಭ್ಯಾಸ ಮಾಡಿಸುತ್ತಾರೆ.

ಒಂದರಿಂದ ಮೂರನೇ ತರಗತಿಯ ಎಲ್ಲಾ ಮಕ್ಕಳೂ ಎರಡೂ ಕೈಗಳಲ್ಲಿ ಒಂದು ಭಾಷೆಯಲ್ಲಿ ಬರೆಯುತ್ತಾರೆ. ಏಳರಿಂದ ಎಂಟನೇ ತರಗತಿ ಮಕ್ಕಳು ಎರಡೂ ಕೈಗಳಲ್ಲಿ ಪ್ರತ್ಯೇಕ ಭಾಷೆಗಳಲ್ಲಿ ಬರೆಯುತ್ತಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸರ್ಕಾರದ ಯೋಜನೆಗಳು

    ಈಗ ನ್ಯಾಯಬೆಲೆ ಅಂಗಡಿಗಳಲ್ಲಿ ಅನ್ನಭಾಗ್ಯ ಮಾತ್ರವಲ್ಲ ಬಸ್, ರೈಲು, ವಿಮಾನ ಟಿಕೆಟ್ ಸಿಗುತ್ತೆ…!ತಿಳಿಯಲು ಇದನ್ನು ಓದಿ..

    ನ್ಯಾಯಬೆಲೆ ಅಂಗಡಿಗಳಲ್ಲಿಯೇ ಇನ್ನುಮುಂದೆ ಬಸ್, ರೈಲು ಹಾಗೂ ವಿಮಾನ ಟಿಕೆಟ್ ಕಾಯ್ದಿರಿಸಬಹುದಾಗಿದೆ. ವಿದ್ಯುತ್ ಬಿಲ್ ಪಾವತಿ ಹಾಗೂ ಮೊಬೈಲ್ ರಿಚಾರ್ಜ್ ಸೇವೆಗಳು ಲಭ್ಯವಾಗಲಿವೆ. ರಾಜ್ಯ ಸರ್ಕಾರದ ಈ ಮಹತ್ವಕಾಂಕ್ಷಿ ಯೋಜನೆಗೆ ಬುಧವಾರ (ಆ. 2) ಚಾಲನೆ ದೊರೆಯಲಿದೆ.

  • ಜ್ಯೋತಿಷ್ಯ

    ತಾಯಿ ಚಾಮುಂಡಿಯನ್ನು ನೆನೆಯುತ್ತ ನಿಮ್ಮ ಇಂದಿನ ರಾಶಿ ಭವಿಷ್ಯ ಹೇಗಿದೆ ನೋಡಿ

    ಮೇಷ ರಾಶಿ ಭವಿಷ್ಯ (Friday, December 31, 2021) ಹೊರಾಂಗಣ ಕ್ರೀಡೆ ನಿಮ್ಮನ್ನು ಸೆಳೆಯುತ್ತದೆ-ಧ್ಯಾನ ಮತ್ತು ಯೋಗ ಲಾಭ ತರುತ್ತವೆ. ನೀವು ಮನೆಯಿಂದ ಹೊರ ಇದ್ದು ಉದ್ಯೋಗ ಅಥವಾ ಅಧ್ಯಯನ ಮಾಡುತ್ತಿದ್ದರೆ, ನಿಮ್ಮ ಹಣ ಮತ್ತು ಸಮಯವನ್ನು ವ್ಯರ್ಥ ಮಾಡುವಂತಹ ಜನರಿಂದ ದೂರವಿರುವುದು ಕಲಿತುಕೊಳ್ಳಬೇಕು. ನೀವು ಮಕ್ಕಳು ಅಥವಾ ನಿಮಗಿಂತ ಕಡಿಮೆ ಅನುಭವಿಯಾಗಿರುವವರ ಜೊತೆ ತಾಳ್ಮೆಯಿಂದಿರಬೇಕು. ಪ್ರಣಯದ ನಡತೆಗಳು ಫಲ ನೀಡುವುದಿಲ್ಲ. ಕಣ್ಣುಗಳು ಎಂದಿಗೂ ಸುಳ್ಳು ಹೇಳುವುದಿಲ್ಲ, ಮತ್ತು ನಿಮ್ಮ ಸಂಗಾತಿಯ ಕಣ್ಣುಗಳು ಇಂದು ನಿಮಗೆ ಏನೋ…

  • ಸಿನಿಮಾ

    ನಾಯಕ ನಟ ದುನಿಯಾ ವಿಜಿ ರವರಿಗೆ ಕೋಲಾರದಲ್ಲಿ ಭರ್ಜರಿ ಸ್ವಾಗತ

    ಕೋಲಾರ: ನಂದಮೂರಿ ಬಾಲಕೃಷ್ಣ ಅಭಿನಯದ ವೀರಸಿಂಹಾರೆಡ್ಡಿ ಚಲನಚಿತ್ರದ ಪ್ರಚಾರಕ್ಕಾಗಿ ಭಾನುವಾರ ಕೋಲಾರ ನಗರಕ್ಕೆ ಆಗಮಿಸಿದ ದುನಿಯಾ ವಿಜಿ ಮತ್ತು ಚಿತ್ರದ ನಿರ್ದೇಶದ ಗೋಪಿಚಂದ್ ಮಲಿನೇನಿ ಅವರಿಗೆ ಎನ್‌ಬಿಕೆ ಹೆಲ್ಪಿಂಗ್ ಹ್ಯಾಂಡ್ಸ್ ಮತ್ತು ಅಭಿಮಾನಿಗಳು ಭರ್ಜರಿ ಸ್ವಾಗತ ನೀಡಿದರು. ವೀರಸಿಂಹಾರೆಡ್ಡಿ ಚಿತ್ರದ ನಿರ್ದೇಶಕ ಗೋಪಿಚಂದ್ ಮಲಿನೇನಿ ಮತ್ತು ಜಗನ್ ಶನಿವಾರ ರಾತ್ರಿಯೇ ಕೋಲಾರಕ್ಕೆ ಆಗಮಿಸಿ ನಗರದ ಹೊರವಲಯದ ನಾಗಾರ್ಜುನ ಹೋಟೆಲ್‌ನಲ್ಲಿ ವಾಸ್ತವ್ಯಹೂಡಿದ್ದರು. ಭಾನುವಾರ ಬೆಳಿಗ್ಗೆ ಬೆಂಗಳೂರಿನಿಂದ ಆಗಮಿಸಿದ್ದ ದುನಿಯಾ ವಿಜಿ ಅವರನ್ನು ಸೇರಿಕೊಂಡರು. ಉಪಹಾರದ ನಂತರ ಇವರನ್ನು ಕೋಲಾರದ…

  • ಸ್ಪೂರ್ತಿ

    ಹೊಟ್ಟೆ ಪಾಡಿಗಾಗಿ ರುಬ್ಬುವ ಕಲ್ಲನ್ನು ಮಾರುತ್ತಿದ್ದ, ಈ ಮಹಿಳೆ ಪೋಲಿಸ್ ಆಫೀಸರ್ ಹಾಗಿದ್ದು ಹೇಗೆ ಗೊತ್ತಾ.?ಎಲ್ಲರಿಗೂ ಸ್ಪೂರ್ತಿ ಈ ಸ್ಟೋರಿ, ಓದಿ ಶೇರ್ ಮಾಡಿ…

    ಮನಸ್ಸಿನಲ್ಲಿ ದೃಢವಾದ ನಿರ್ಣಯವು ಇದ್ದಲ್ಲಿ ಯಾವುದೇ ಕೆಲಸ ಕಷ್ಟವಲ್ಲ .ನಿಮ್ಮಲ್ಲಿ ಪ್ರತಿಭೆ ಇದ್ದು,ಗುರಿ ಅನ್ನುವ ಛಲ ಹೊಂದಿದ್ದರೆ ನಿಮ್ಮನ್ನು ಜಗತ್ತಿನ ಯಾವುದೇ ಶಕ್ತಿಯು ತಡೆಯಲಾರದು ಎಂಬ ಮಾತಿದೆ. ಆದ್ರೆ ಎಷ್ಟೇ ತೊಂದರೆಗಳು ಬರ್ರ್ಲಿ ಯಾವುತ್ತು ನಮ್ಮ ಧೈರ್ಯವನ್ನು ನಾವು ಬಿಡಬಾರದು ಎಂಬ ಮಾತಿದೆ. ಈ ಮಾತಿಗೆ ಉದಾಹರಣೆ ಮಹಾರಾಷ್ಟ್ರದ ಭಂಡಾರಾ ಜಿಲ್ಲೆಯ ‘ಪದ್ಮಶಿಲಾ ತಿರುಪಡೆ’. ಇವರು ತಮ್ಮ ಕಷ್ಟದ ದಿನಗಳಲ್ಲೂ, ಸೋಲನ್ನು ಒಪ್ಪಿಕೊಳ್ಳದೆ,ದೇಶದ ಎಲ್ಲಾ ಮಹಿಳೆಯರಿಗೂ ಸ್ಪೂರ್ತಿಯಾಗಿದ್ದಾರೆ. ಯಾರು ಈ ಮಹಿಳೆ… ಸಾಧನೆ ಅನ್ನುವುದು ಸಾಮಾನ್ಯವಾದ ಕೆಲಸವಲ್ಲ,…

  • modi, ಮನೆ

    ಜುಲೈ 1ರ ವರೆಗೆ ಮನೆ ಕೊಳ್ಳುವುದು ಮಾರುವುದು ಸಂಪೂರ್ಣ ನಿಲ್ಲಿಸಿ

    ನೀವು ಮನೆ ಖರೀದಿಸುವ ಯೋಚನೆಯಲ್ಲಿದ್ದೀರಾ? ನಿಲ್ಲಿ …..? ಸರ್ಕಾರ ಜಿಎಸ್ಟಿ ವ್ಯವಸ್ಥೆ ಜಾರಿಗೊಳಿಸುವವರೆಗೂ ನಿಮ್ಮ ನಿರ್ಧಾರಕ್ಕೆ ಬ್ರೇಕ್ ಹಾಕಿ. ಜುಲೈ ಒಂದರಿಂದ ಆರಂಭವಾಗುವ ಹೊಸ ತೆರಿಗೆ ವ್ಯವಸ್ಥೆಯಲ್ಲಿ, ದೊಡ್ಡ ಪ್ರಮಾಣದ ತೆರಿಗೆ ಹಣವನ್ನು ನೀವು ಉಳಿಸಬಹುದು.

  • ಸುದ್ದಿ

    15 ವರ್ಷಗಳಿಂದ ಕಾಡುತ್ತಿದ್ದ ಮೆದುಳು ತಿನ್ನುವ ಹುಳು ಹೊರತೆಗೆದ ವೈದ್ಯರು,.!

    ನೋಡುವುದಕ್ಕೆ ಸಣ್ಣ ದಾರದಂತಿದೆ… ಆದರೆ, ಇದು ಮಾಡುವ ಕೆಲಸ ಅತಿ ಭಯಾನಕ. ಮನುಷ್ಯನ ಮೆದುಳನ್ನು ಸ್ವಲ್ಪ ಸ್ವಲ್ಪವೇ ತಿನ್ನುವುದು ಈ ಹುಳುವಿನ ಕೆಲಸ. ವೈದ್ಯಕೀಯ ಪರಿಭಾಷೆಯಲ್ಲಿ ಇದನ್ನು `ಟೇಪ್ ವರ್ಮ್’ ಎಂದು ಕರೆಯುತ್ತಾರೆ. ಇಂತಹ ವಿಚಿತ್ರ ಹುಳುವನ್ನು ವ್ಯಕ್ತಿಯೊಬ್ಬರ ಮೆದುಳಿನಿಂದ ವೈದ್ಯರು ಯಶಸ್ವಿ ಶಸ್ತ್ರಚಿಕಿತ್ಸೆ ಮೂಲಕ ಹೊರತೆಗೆದಿದ್ದಾರೆ ಆಗ್ನೇಯ ಚೀನಾದ 36 ವರ್ಷದ ವಾಂಗ್ ಎಂಬವರು ಬರೋಬ್ಬರಿ 15 ವರ್ಷಗಳಿಂದ ಈ ದಾರದಂತಹ ಹುಳುವಿನ ಕಾಟದಿಂದ ನಲುಗಿದ್ದರು. ಸುಮಾರು 12 ಸೆಂಟಿ ಮೀಟರ್‌ನಷ್ಟು ಉದ್ದವಿದ್ದ ಈ ಹುಳು…