ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದೇಹಕ್ಕೆ ಬರುವ ನೋವುಗಳಲ್ಲಿ ಕಿವಿ ನೋವು ಕೂಡ ಒಂದು. ದೊಡ್ಡವರು ಮತ್ತು ಮಕ್ಕಳು ಎಂಬ ತಾರತಮ್ಯವಿಲ್ಲದೆ ಎಲ್ಲರನ್ನೂ ಒಂದಲ್ಲ ಒಂದು ದಿನ ಇದು ಕಾಡುತ್ತದೆ. ಕಿವಿನೋವು ಬರಲು ಹಲವು ಕಾರಣಗಳಿದ್ದು, ಇದರಲ್ಲಿ ದೀರ್ಘ ಮತ್ತು ಅಲ್ಪ ಕಾಲದ ಕಿವಿ ಸೋಂಕು, ದವಡೆಯ ಸಂಧಿವಾತ, ಕಿವಿಯ ಮೇಣ, ಕಿವಿಯಲ್ಲಿ ಏನಾದರೂ ಸಿಕ್ಕಿಹಾಕಿಕೊಂಡಿರುವುದು, ಕಿವಿಯಲ್ಲಿ ಗಾಯ, ಕಿವಿಯ ತಮಟೆಯಲ್ಲಿ ತೂತು, ನೋಯುತ್ತಿರುವ ಗಂಟಲು ಮತ್ತು ಸೈನಸ್ ಸೋಂಕು ಕಾರಣವಾಗಿರುತ್ತದೆ.
ತುಳಸಿ ಎಲೆಗಳು ಬೀಟಾ ಕ್ಯಾರೊಟಿನ್ ಅನ್ನು ಒಳಗೊಂಡಿದ್ದು ವಿಟಮಿನ್ ಸಿ ಇದರಲ್ಲಿದೆ. ಇಯುಜೊನಲ್, ಬೋರ್ನಲ್ ಅಂಶಗಳನ್ನು ಇದು ಪಡೆದಿದೆ. ಇದೊಂದು ಅದ್ಭುತ ಆಂಟಿಬ್ಯಾಕ್ಟೀರಿಯಲ್ ಮತ್ತು ಆಂಟಿಸೆಪ್ಟಿಕ್ ಅಂಶಗಳನ್ನು ಒಳಗೊಂಡಿದ್ದು ಕಿವಿ ನೋವಿಗೆ ಉತ್ತಮ ಪರಿಹಾರವನ್ನು ಒದಗಿಸುತ್ತದೆ. ತುಳಸಿಯ ಎಲೆಯಿಂದ ರಸವನ್ನು ಪಡೆದು 2 ಹನಿಗಳಷ್ಟು ನೋವಿರುವ ಕಿವಿಗೆ ಬಿಡಿ.
ಉತ್ಕರ್ಷಣ ನಿರೋಧಿ ಅಂಶಗಳನ್ನು ಬೆಳ್ಳುಳ್ಳಿಯು ಒಳಗೊಂಡಿದ್ದು ಕಿವಿ ನೋವಿಗೆ ಉತ್ತಮ ಪರಿಹಾರವನ್ನು ಇದು ಒದಗಿಸುತ್ತದೆ. ಬೇಯಿಸಿದ ಬೆಳ್ಳುಳ್ಳಿಯನ್ನು (3-4) ಚೆನ್ನಾಗಿ ಜಜ್ಜಿಕೊಂಡು ಸ್ವಲ್ಪ ನೀರಿಗೆ ಹಾಕಿ ಮತ್ತು ಚಿಟಿಕೆ ಉಪ್ಪನ್ನು ನೀರಿಗೆ ಸೇರಿಸಿಕೊಳ್ಳಿ. ನಂತರ ಇದನ್ನು ಹತ್ತಿಯ ಬಟ್ಟೆಯಲ್ಲಿ ಕಟ್ಟಿ ನೋಯುತ್ತಿರುವ ಕಿವಿಯ ಮೇಲಿಡಿ.
ಆ್ಯಂಟಿಬ್ಯಾಕ್ಟೀರಿಯಲ್ ಅಂಶಗಳನ್ನು ಸಾಸಿವೆ ಎಣ್ಣೆ ಒಳಗೊಂಡಿದ್ದು ಕಿವಿ ನೋವಿಗೆ ಇದು ಉತ್ತಮ ಪರಿಹಾರವನ್ನು ಒದಗಿಸುತ್ತದೆ. ತುಸು ಬೆಚ್ಚಗಿನ ಸಾಸಿವೆ ಎಣ್ಣೆಯನ್ನು (2-3 ಹನಿಗಳು) ನೋವಿರುವ ಕಿವಿಗೆ ಹಾಕಿ ಮತ್ತು ಹಾಗೆಯೇ ಸ್ವಲ್ಪ ಹೊತ್ತು ಬಿಡಿ.
ಈರುಳ್ಳಿ ಹಿಂಡಿ ಅದರ ರಸವನ್ನು ಹತ್ತಿಯಲ್ಲಿ ಮುಳುಗಿಸಿ ಕಿವಿಯ ಮೇಲೆ ಒತ್ತಿ ಇಡಿ. ಇದು ನೋವನ್ನು ಕಡಿಮೆ ಮಾಡುತ್ತದೆ ಮತ್ತು ನೋವನ್ನು ಉಂಟುಮಾಡುವ ಬ್ಯಾಕ್ಟೀರಿಯಾವನ್ನು ನಿವಾರಿಸುತ್ತದೆ, ಅಂತೆಯೇ ಕೆಂಪಗಾದ ಕಿವಿ ಹಾಗೂ ತುರಿಕೆಯನ್ನು ದೂರಮಾಡುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಯುವತಿಯೊಬ್ಬಳು ಬೆತ್ತಲೆಯಾಗಿ ಸ್ಕೂಟಿ ಚಲಾಯಿಸಿಕೊಂಡು ಹೋದ ವೀಡಿಯೋವೊಂದು ನಗರದಲ್ಲಿ ವೈರಲ್ ಆಗಿದ್ದು, ಭಾರೀ ಚರ್ಚೆಗೆ ಗ್ರಾಸವಾಗಿದೆ. ಯುವತಿಯು ಸ್ಕೂಟಿಯ ಹಿಂಬದಿಯಲ್ಲಿ ಬೆತ್ತಲಾಗಿ ಕುಳಿತಿದ್ದಳು. ಮಾರ್ಗ ಮಧ್ಯೆ ಸ್ಕೂಟಿ ನಿಲ್ಲಿಸಿ ಮುಂದೆ ಕುಳಿತಿದ್ದ ಯುವಕನನ್ನು ಕೆಳಗಿಳಿಸಿ ತಾನೇ ಚಲಾಯಿಸಿಕೊಂಡು ಹೋಗಿದ್ದಾಳೆ. ಈ ದೃಶ್ಯವನ್ನು ಕಟ್ಟಡವೊಂದರ ಮೇಲಿಂದ ಮೊಬೈಲ್ನಲ್ಲಿ ಸೆರೆ ಹಿಡಿಯಲಾಗಿದೆ. ಸದ್ಯ ಈ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಯುವತಿ ಮೇಲೆ ಕ್ರಮ ಕೈಗೊಳ್ಳುವಂತೆ ಒತ್ತಾಯ ಕೇಳಿ ಬರುತ್ತಿದೆ. ಆದರೆ, ಈ ಘಟನೆ ಎಲ್ಲಿ ನಡೆದಿದ್ದು ಎನ್ನುವುದು ಸ್ಪಷ್ಟವಾಗಿಲ್ಲ. ಇದು…
ಸಾಮ್ರಾಜ್ಯ ಗೆದ್ದ ಮಕ್ಕಳಿಗೆ ತಾಯಿಯೇ ಎದುರು ನಿಂತು ಕಿರೀಟ ಹಾಕಿ ಪಟ್ಟಾಭಿಷೇಕ ಮಾಡಿರುವುದು ಚರಿತ್ರೆಯ ಪುಟಗಳಲ್ಲಿ ನಾವು ಓದಿದ್ದೇವೆ. ಆದರೆ ಧಾರವಾಡದಲ್ಲಿ ರೈತರೊಬ್ಬರು ತಮ್ಮ ತಾಯಿಯ ಶತಮಾನೋತ್ಸವಕ್ಕೆ ಬೆಳ್ಳಿ ಕಿರೀಟ ತೊಡಿಸಿ ಸಾವಿರಾರು ಜನರ ಮಧ್ಯೆ ಅಭಿನಂದಿಸಿದ್ದಾರೆ. ಡಾಕ್ಟರ್, ಇಂಜಿನಿಯರ್ ಓದಿ ಕೆಲಸ ಸಿಕ್ಕ ಬಳಿಕ ವಿದೇಶದಲ್ಲಿ ಸುಖ ಜೀವನ ನಡೆಸುವ ಕೆಲ ಮಕ್ಕಳು ತಮ್ಮ ತಂದೆ ತಾಯಿಯನ್ನು ವೃದ್ಧಾಶ್ರಮಕ್ಕೋ, ಅನಾಥಾಶ್ರಮಕ್ಕೋ ಸೇರಿಸುವ ಕಾಲವಿದು. ಇಂಥಹ ಕಾಲದಲ್ಲಿ ಧಾರವಾಡ ಜಿಲ್ಲೆಯ ಹೊಲ್ತಿಕೋಟಿ ಗ್ರಾಮದ ರೈತ ಮಹದೇವಪ್ಪ ಕೋರಿ…
ಹೈನುಗಾರಿಕೆಯ ಭಾಗವಾಗಿ, ಹಸುಗಳ ಹೊಟ್ಟೆಯಲ್ಲಿ ದೊಡ್ಡ ಹೋಲ್ಗಳನ್ನು ಮಾಡಿದ್ದಾರೆ.ಸ್ವಿಟ್ಜರ್ಲೆಂಡ್ನಲ್ಲಿರುವ ಕೆಲವು ರೈತರು ಹೀಗೆ ಮಾಡುತ್ತಿರುವುದು ಏಕೆ ಎಂದು ಹಲವು ಜನರಲ್ಲಿ ಚರ್ಚೆಯನ್ನು ಹುಟ್ಟು ಹಾಕಿದೆ.
ಭಾರತ ಹಲವಾರು ದೇವರು ಧರ್ಮಗಳ ನೆಲಬೀಡು. ಆಂಗ್ಲರ ಕಾಲದಿಂದಲೂ ದೇವಾಸ್ಥಾನ ಮಂದಿರಗಳ ಮೇಲೆ ದಾಳಿಗಳು ನಡೆದಿವೆ. ಹಾಗೂ ನಮ್ಮಲ್ಲಿನ ವಿವಿದ ರೀತಿಯ ಆಚರಣೆಗಳು, ಮತ್ತು ಸಂಪ್ರದಾಯಗಳ ಮೇಲೆ ಪರಕೀಯರ ದಾಳಿಯಾಗಿದೆ.ಆದ್ರೆ ಏನೇ ಆಗಿದ್ದರೂ ಭಾರತ ತನ್ನ ಅನಾದಿಕಾಲದಿಂದ ಬಂದ ಸಂಸ್ಕೃತಿಯನ್ನು ಉಳಿಸುಕೊಂಡು ಬಂದಿರುವುದು ಅಚ್ಚರಿಗೆ ಕಾರಣವಾಗಿದೆ.ರಾಜಸ್ಥಾನದ ತನೋಟ್ ಮಾತಾ ದೇವಾಲಯ ಇಂತಹ ಅಚ್ಚರಿಗಳ ಸಾಲಿಗೆ ಸೇರುವ ದೇವಾಲಯವಾಗಿದೆ.
ಇದು ಪ್ಲಾಸ್ಟಿಕ್ ಯುಗ ಮನುಷ್ಯ ಪ್ರತಿಯೊಂದಕ್ಕೂ ಪ್ಲಾಸ್ಟಿಕ್ ಮೇಲೆ ಅವಲಂಬಿತವಾಗಿದ್ದಾರೆ. ತಾನು ಬಳಸುವ ದಿನನಿತ್ಯದ ಹಲವು ವಸ್ತುಗಳು ಅಷ್ಟಲ್ಲದೆ ತಿನ್ನಲು, ಕುಡಿಯಲು ಬಳಸುವ ವಸ್ತು ಸಹ ಪ್ಲಾಸ್ಟಿಕ್ ನಿಂದಲೇ ಕೂಡಿರುತ್ತದೆ. ಆದರೆ ಈ ಪ್ಲಾಸ್ಟಿಕ್ ಮನುಷ್ಯನ ಜೀವಕ್ಕೆ ಮುಂದೊಂದು ದಿನ ಕುತ್ತು ತರುತ್ತದೆ ಎಂದು ತಿಳಿದು ಎಚ್ಚೆತ್ತುಕೊಳ್ಳುವುದು ಬಹಳ ಮುಖ್ಯ. ಮನುಷ್ಯನ ಆರೋಗ್ಯ ಹದಗೆಡದಂತೆ ಕಾಪಾಡಿಕೊಳ್ಳಬೇಕಾದ ಸಣ್ಣದೊಂದು ಈ ಸಲಹೆಯನ್ನು ಅನುಸರಿಸಿ. ಏನಾದು ಅಂತೀರಾ? ಹೌದು ನಾವು ದಿನನಿತ್ಯ ಬಳಸುವ ಕೆಲವು ಪ್ಲಾಸ್ಟಿಕ್ ತಟ್ಟೆ, ಪ್ಲಾಸ್ಟಿಕ್ ಲೋಟ,…
ಎರಡನೇ ಬಾರಿಗೆ, ಪ್ರಧಾನಿ ಆದ ಬಳಿಕ ಇದೇ ಮೊದಲ ಬಾರಿಗೆ ನರೇಂದ್ರ ಮೋದಿ ಇಂದು ವಿದೇಶ ಪ್ರವಾಸ ಆರಂಭಿಸಲಿದ್ದು ದ್ವೀಪರಾಷ್ಟ್ರ ಮಾಲ್ಡೀವ್ಸ್ಗೆ ಭೇಟಿ ನೀಡುತ್ತಿದ್ದಾರೆ.ಮಾಲ್ಡೀವ್ಸ್ ಸಂಸತ್ತನ್ನು ಉದ್ದೇಶಿಸಿ ಭಾಷಣ ಮಾಡಲಿರುವ ಪ್ರಧಾನಿ, ಅಲ್ಲಿನ ರಾಷ್ಟ್ರಾಧ್ಯಕ್ಷ ಇಬ್ರಾಹಿಂ ಸೊಲಿತ್ ಜೊತೆ ಮಾತುಕತೆ ನಡೆಸುತ್ತಾರೆ. ಭಾರತದ ನೆರವಿನಿಂದ ಶುರುವಾಗಿರುವ ಕಾಮಗಾರಿಗಳ ಉದ್ಘಾಟನೆಯ ಜೊತೆಗೆ ರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂ ನಿರ್ಮಾಣಕ್ಕೂ ಮೋದಿ ಹಣಕಾಸು ನೆರವು ಘೋಷಿಸುವ ಸಾಧ್ಯತೆ ಇದೆ. ಮಾಲ್ಡೀವ್ಸ್ನಿಂದ ನಾಳೆ ದ್ವೀಪರಾಷ್ಟ್ರ ಶ್ರೀಲಂಕಾಕ್ಕೆ ಭೇಟಿ ನೀಡುತ್ತಾರೆ. ಈಸ್ಟರ್ ಸಂಡೆಯಂದು ನಡೆದಿದ್ದ…