ಆರೋಗ್ಯ, ಉಪಯುಕ್ತ ಮಾಹಿತಿ

ಪೈಲ್ಸ್ ಅಥವಾ ಮೂಲವ್ಯಾಧಿ (ಮೊಳಕೆ ರೋಗ)ದ ನಿಯಂತ್ರಣಕ್ಕೆ ಇಲ್ಲಿದೆ ಸುಲಭ ಪರಿಹಾರಗಳು.!ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ…

2782

ಪೈಲ್ಸ್ ಅಥವಾ ಮೂಲವ್ಯಾಧಿ ವಿಪರೀತ ನೋವು ನೀಡುವ ರೋಗ. ಬೇರೆಯವರಿಗೆ ಹೇಳಿಕೊಳ್ಳಲೂ ಆಗದ ಅನುಭವಿಸಲೂ ಆಗದೆ ಒಳಗೊಳಗೆ ಚಿತ್ರ ಹಿಂಸೆ ನೀಡುತ್ತದೆ.

ಈ ಕಾಯಿಲೆಗೆ ಕಾರಣಗಳು:-

ಬಹಳ ಹೊತ್ತು ಕೂತು ಕೆಲಸ ಮಾಡುವವರಿಗೆ, ಅತಿ ಖಾರ, ಮಸಾಲೆ ಪದಾರ್ಥಗಳ ಸೇವನೆ,ದೀರ್ಘಕಾಲದ ಮಲಬದ್ಧತೆ,ತಂಬಾಕು, ಮದ್ಯಪಾನ ಇತ್ಯಾದಿ ಚಟಗಳು, ಹಾಗೂ ದಿನವೂ ಹೆಚ್ಚು ಪ್ರಯಾಣ ಮಾಡುವವರಿಗೆ ಸಾಮಾನ್ಯವಾಗಿ ಕಾಡುವ ತೊಂದರೆ ಮೂಲವ್ಯಾಧಿ (ಮೊಳಕೆ ರೋಗ). ಇದಕ್ಕೆ ಸಾಕಷ್ಟು ಔಷಧಿ ಮಾತ್ರೆಗಳಿವೆ. ಅತ್ಯಾಧುನಿಕ ಶಸ್ತ್ರಚಿಕಿತ್ಸೆಯೂ ಲಭ್ಯ. ಆದರೂ, ಇದಕ್ಕೊಂದು ಶಾಶ್ವತ ಪರಿಹಾರ ಕಂಡುಕೊಳ್ಳೋದು ಕಷ್ಟ.

ಈ ಕಾಯಿಲೆಯ ಲಕ್ಷಣಗಳು:-

ಪೈಲ್ಸ್ ಅಥವಾ ಮೂಲವ್ಯಾಧಿ ಕಾಯಿಲೆ ಬಂದರೆ ವಿಪರೀತ ನೋವಿನಿಂದ ಒದ್ದಾಡಬೇಕಾಗುತ್ತದೆ. ಪೈಲ್ಸ್ ಬೇರೆ-ಬೇರೆ ಗಾತ್ರದಲ್ಲಿ ಕಂಡು ಬರುವುದು, ಕೆಲವರಿಗೆ ಗುದದ್ವಾರ ಹೊರಗೆ ಪೈಲ್ಸ್ ಉಂಟಾದರೆ, ಮತ್ತೆ ಕೆಲವರಿಗೆ ಗುದದ್ವಾರದ ಒಳಗೆ ಪೈಲ್ಸ್ ಉಂಟಾಗುವುದು. ಈ ಕಾಯಿಲೆ ಹೆಚ್ಚಾದರೆ ರಕ್ತಸ್ರಾವ ಕಂಡು ಬರುವುದು ಹಾಗೂ ಮಲವಿಸರ್ಜನೆಗೆ ಹೋಗುವಾಗ ವಿಪರೀತ ನೋವು ಕಂಡು ಬರುವುದು, ಕೂರುವುದು, ನಡೆಯುವುದು ಕೂಡ ಕಷ್ಟವಾಗುವುದು.

ಈ ಕಾಯಿಲೆ ನಿಯಂತ್ರಣಕ್ಕೆ ತರುವುದು ಹೇಗೆ..?

ಮನೆಯಲ್ಲಿ ಸಿಗುವ ಸರಳ ಔಷಧಿಗಳಿಂದ ಈ ರೋಗವನ್ನು ಸಾಕಷ್ಟು ನಿಯಂತ್ರಣಕ್ಕೆ ತರಬಹುದು. ಈ ರೋಗಕ್ಕೆ ಸಂಬಂಧಿಸಿದಂತೆ ಕೆಲವು ಮಾಹಿತಿಗಳು ಇಲ್ಲಿವೆ…

*ಒಂದು ದೊಡ್ಡ ಟಬ್‌ನಲ್ಲಿ ಉಗುರು ಬೆಚ್ಚಗಿನ ನೀರನ್ನು ತುಂಬಿಸಿ ಅದರಲ್ಲಿ ರೋಗಿಯು ಕುಳಿತುಕೊಳ್ಳಬೇಕು. ಮಲವಿಸರ್ಜನೆಯ ನಂತರ ದಿನಕ್ಕೆ 2-3 ಬಾರಿ ಕುಳಿತುಕೊಂಡರೆ ಒಳಿತು.

*ಮೂಲಂಗಿಯನ್ನು ಜಜ್ಜಿ ರಸ ತೆಗೆದು ಬೆಳಗ್ಗೆ ಹಾಗೂ ರಾತ್ರಿ ಖಾಲಿ ಹೊಟ್ಟೆಯಲ್ಲಿ 5-6 ಚಮಚ ಸೇವಿಸಬೇಕು.

*ಮೂಲಂಗಿ ರಸದೊಂದಿಗೆ ಗೋಪಿಚಂದನವನ್ನು ಅರೆದು ಮೊಳಕೆಗೆ ಲೇಪ ಮಾಡಬೇಕು.

*ಮೂಲಂಗಿಯನ್ನು ಹೆಚ್ಚಿ, ಅದರ ಸೊಪ್ಪಿನೊಂದಿಗೆ ತಿನ್ನಲು ದಿನಕ್ಕೆರಡು ಸಾರಿಯಂತೆ ಕೊಡಬೇಕು.

*ಮುಟ್ಟಿದರೆ ಮುನಿ ಸೊಪ್ಪನ್ನು ಅರೆದು ಕಲ್ಕವನ್ನು ಬಟ್ಟೆಯ ಮೇಲೆ ಲೇಪಿಸಿ ಗುದದ್ವಾರದಲ್ಲಿ ಕಟ್ಟಬೇಕು.

*ಶತಾವರಿ ಬೇರು ಒಂದು ತೊಲದಷ್ಟು (12 ಗ್ರಾಂ) ಜಜ್ಜಿ ಒಂದು ಲೋಟದಷ್ಟು ಮಜ್ಜಿಗೆ ಬೆರೆಸಿ ದಿನಕ್ಕೊಂದು ಬಾರಿಯಂತೆ 3 ದಿವಸ ನೀಡಬೇಕು.

*ಲೋಳೆಸರದ ಎಲೆಯ ತಿರುಳನ್ನು 1 ಚಮಚದಷ್ಟು ದಿನಕ್ಕೆ 3 ಬಾರಿಯಂತೆ 15 ದಿವಸದವರೆಗೆ ಕೊಡಬೇಕು.

*ಊಟದಲ್ಲಿ ಸುವರ್ಣಗೆಡ್ಡೆ, ವಿವಿಧ ಗೆಡ್ಡೆ ಗೆಣಸು, ಸೊಪ್ಪು ತರಕಾರಿಗಳನ್ನು ಯಥೇಚ್ಛವಾಗ ಬಳಸಿ.

*ಯಥೇಚ್ಛವಾಗಿ ನೀರು, ಎಳನೀರು, ಮಜ್ಜಿಗೆ, ಬಾಳೆಹಣ್ಣುಗಳನ್ನು ಸೇವಿಸಿ.

*ನಿಯಮಿತ ವ್ಯಾಯಾಮ, ನಡಿಗೆ ಮತ್ತು ಮಲವಿಸರ್ಜನೆ.

*ನಾರಿನಾಂಶವುಳ್ಳ ತರಕಾರಿಗಳನ್ನು ಸೇವಿಸಿ

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • inspirational

    ದಿನ ಭವಿಷ್ಯ ಶುಕ್ರವಾರ, ಈ ಶುಭ ದಿನದಂದು ನಿಮ್ಮ ರಾಶಿ ಭವಿಷ್ಯದ ಜೊತೆಗೆ ಅದೃಷ್ಟದ ಸಂಖ್ಯೆ ಯಾವುದೆಂದು ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663218892 ಮೇಷ(16 ನವೆಂಬರ್, 2018) ಹೊಸ ಆರ್ಥಿಕ ಒಪ್ಪಂದ ಕುದುರಿಸಲಾಗುತ್ತದೆ ಮತ್ತು ಹೊಸ ಹಣ ಬರುತ್ತದೆ. ಇಂದು ನೀವು ಹಚ್ಚು ಪ್ರಯತ್ನ ಮಾಡಬೇಕಾಗಿಬಂದರೂ ಕೂಡ…

  • ಸುದ್ದಿ

    ರೈತರಿಗೆ ಮತ್ತೊಂದು ಬಂಪರ್ ಆಫರ್ ಕೊಟ್ಟ ಮೋದಿ ಸರ್ಕಾರ…!

    ಮುಂದಿನ ವರ್ಷಗಳಲ್ಲಿ ರೈತರ ಆದಾಯ ದ್ವಿಗುಣಗೊಳಿಸುವ ನಿಟ್ಟಿನಲ್ಲಿ ಹಲವು ಯೋಜನೆ ಕೈಗೊಂಡಿರುವ ಕೇಂದ್ರ ಸರ್ಕಾರ ಮತ್ತೊಂದು ಹೊಸ ಯೋಜನೆ ಜಾರಿಗೊಳಿಸಿದೆ. ರೈತರಿಗೆ ಕೃಷಿ ಕಾರ್ಯಗಳಿಗೆ ಯಂತ್ರಗಳನ್ನು ಬಾಡಿಗೆಗೆ ನೀಡಲು ಕೃಷಿ ಸಚಿವಾಲಯ ಸಿ.ಹೆಚ್.ಸಿ. ಫಾರ್ಮ್ ಮೆಷಿನರಿ ಆಪ್ ಪರಿಚಯಿಸಿದೆ. ಇದರ ಮೂಲಕ ರೈತರು ಕೃಷಿ ಉಪಕರಣ ಬಾಡಿಗೆ ಪಡೆಯಬಹುದಾಗಿದೆ. ಕೃಷಿ ಕೇಂದ್ರಗಳಿಂದ 50 ಕಿಲೋಮೀಟರ್ ದೂರದಲ್ಲಿನ ಪ್ರದೇಶಗಳಿಗೆ ಕೃಷಿ ಉಪಕರಣಗಳನ್ನು ಬಾಡಿಗೆಗೆ ಪಡೆಯಬಹುದಾಗಿದೆ. 12 ಭಾಷೆಗಳಲ್ಲಿ ಆಪ್ ಮಾಹಿತಿ ನೀಡಲಿದೆ. ರೈತರು ತಮಗೆ ಅಗತ್ಯವಿರುವ ಕೃಷಿ ಯಂತ್ರೋಪಕರಣಗಳ…

  • ಜ್ಯೋತಿಷ್ಯ

    ನಿಮ್ಮ ಹಸ್ತದಲ್ಲಿ V ಗುರುತು ಇದ್ದರೆ, ನೀವೆಷ್ಟು ಅದೃಷ್ಟವಂತರು ಗೊತ್ತಾ..?

    ನಮ್ಮ ದೇಹದ ಪ್ರತಿಯೊಂದು ಅಂಗವೂ ನಮ್ಮ ಸ್ವಭಾವ, ಆರೋಗ್ಯ, ಭವಿಷ್ಯವನ್ನು ಹೇಳುತ್ತದೆ. ನಮ್ಮ ಕೈ ರೇಖೆಗಳು ಕರ್ಮಕ್ಕೆ ತಕ್ಕಂತೆ ಬದಲಾಗುತ್ತದೆ. ಇದು ನಮ್ಮ ಭೂತ, ಭವಿಷ್ಯ ಹಾಗೂ ವರ್ತಮಾನವನ್ನು ಹೇಳುತ್ತದೆ. ಎಲ್ಲರ ಹಸ್ತ ರೇಖೆ ಒಂದೇ ರೀತಿ ಇರುವುದಿಲ್ಲ. ಹಸ್ತದಲ್ಲಿ ಇರುವ ರೇಖೆಗಳು ಅಕ್ಷರಗಳನ್ನು ಹೋಲುತ್ತದೆ. ಈ ಅಕ್ಷರಗಳು ವ್ಯಕ್ತಿಯ ಸ್ವಭಾವವನ್ನು ಹೇಳುತ್ತವೆ. ನಿಮ್ಮ ಹಸ್ತದಲ್ಲಿ ವಿ ಅಕ್ಷರವಿದ್ರೆ ಅದ್ರ ಅರ್ಧವೇನು ಎಂಬುದನ್ನು ತಿಳಿದುಕೊಳ್ಳಿ. ನಿಮ್ಮ ಹಸ್ತದಲ್ಲಿ ‘ವಿ’ ಅಕ್ಷರವಿದ್ರೆ ನಿಮ್ಮ ಜೀವನದಲ್ಲಿ ಪ್ರಗತಿ ಸಾಧಿಸುತ್ತೀರಿ ಎಂದರ್ಥ….

  • ಸುದ್ದಿ

    ಅಧಿಕಾರಕ್ಕೆ ಬರುತ್ತಿದ್ದಂತೆ ಬಯಲಾಯ್ತು BSY ಸರ್ಕಾರದ ಬಹುಕೋಟಿ ಗುಡ್ ರಿಚ್ ಹಗರಣ…!!

    ಜಿಂದಾಲ್​ಗೆ ಭೂಮಿ ನೀಡೋದನ್ನು ವಿರೋಧಿಸಿ ಹೋರಾಟ ಮಾಡಿದ್ದ ಬಿಎಸ್ ಯಡಿಯೂರಪ್ಪ ಸಿಎಂ ಆದ ವಾರದಲ್ಲೇ ಅಮೆರಿಕ ಮೂಲದ ಕಂಪನಿಗೆ 250 ಕೋಟಿ ಮೌಲ್ಯದ ಭೂಮಿಯನ್ನು ರಾತ್ರೋರಾತ್ರಿ ತರಾತುರಿಯಲ್ಲಿ ನೀಡಿದ್ದಾರೆ. ಅಮೆರಿಕ ಮೂಲದ ಬಹುರಾಷ್ಟ್ರೀಯ ವೈಮಾನಿಕ ಕಂಪನಿ ಗುಡ್​ರಿಚ್​ಗೆ ದೇವನಹಳ್ಳಿಯ ಏರೋಸ್ಪೇಸ್ SEZ ಪಾರ್ಕ್​​​ನ 25 ಎಕರೆ 1 ಗುಂಟೆ ಭೂಮಿಯನ್ನು ಎಕರೆಗೆ 2.50 ಕೋಟಿ ರೂಪಾಯಿಯಂತೆ ನೀಡಿದ್ದಾರೆ. ತಜ್ಞರ ವರದಿ ತರಿಸಿಕೊಳ್ಳದೇ, HLCC ಮೀಟಿಂಗ್ ಮಾಡದೇ, ಅಧಿಕಾರಿಗಳು ವಿರೋಧದ ನಡುವೆಯೂ 5 ವರ್ಷದ ಹಿಂದೆ ಅರ್ಜಿ ಸಲ್ಲಿಸಿದವರಿಗೆ…

  • ಮನರಂಜನೆ

    ಅನುಪಮಾ ಗೌಡಗೆ ಮೋಸ ಎಂದು,ಸೋಶಿಯಲ್ ಮೀಡಿಯಾದಲ್ಲಿ ವೀಕ್ಷಕರ ಆಕ್ರೋಶ! ಹಾಗಾದ್ರೆ ಮನೆಯಿಂದ ಹೊರಗೆ ಯಾರು ಹೋಗಬೇಕಿತ್ತು?ವೀಕ್ಷಕರು ಹೇಳಿದ್ದೇನು?ತಿಳಿಯಲು ಈ ಲೇಖನ ಓದಿ…

    ಕನ್ನಡದ ಜಮಮೆಚ್ಚಿನ ರಿಯಾಲಿಟಿ ಶೋ ಬಿಗ್ ಬಾಸ್ ಕನ್ನಡ-5′ ಕಾರ್ಯಕ್ರಮ ದಿನದಿಂದ ದಿನಕ್ಕೆ ರೋಚಕಗೊಳ್ಳುತ್ತಿದ್ದು ಕೆಲವೇ ದಿನಗಳಲ್ಲಿ ಫೈನಲ್ ತಲುಪಲಿದೆ.18ಜನರ ಪೈಕಿ ಈಗ ಕೇವಲ 7 ಜನ ಉಳಿದಿದ್ದು ಈ ವಾರದ ಎಲಿಮಿನೇಷನ್ ಪ್ರಕ್ರಿಯಗೆ ಎಲ್ಲಾ ಸ್ಪರ್ದಿಗಳು ನಾಮಿನೇಟ ಆಗಿದ್ದರು.

  • ಸುದ್ದಿ

    ಮಾಸ್ಕ್ ಧರಿಸದೇ ರಸ್ತೆಗೆ ಇಳಿದವರಿಗೆ ಬಿತ್ತು ದುಬಾರಿ ದಂಡ. ಒಂದೇ ದಿನದಲ್ಲಿ 69,400 ರೂ. ವಸೂಲಿ.

    ರಾಜ್ಯದಲ್ಲಿ ಕೊರೊನಾ ವೈರಸ್ ಹೆಚ್ಚಾಗುತ್ತಲೇ ಇದೆ. ಈ ಹಿನ್ನೆಲೆಯಲ್ಲಿ ಸರ್ಕಾರ ಸಾರ್ವಜನಿಕ ಸ್ಥಳದಲ್ಲಿ ಖಡ್ಡಾಯವಾಗಿ ಮಾಸ್ಕ್ ಧರಿಸಬೇಕು ಎಂದು ಆದೇಶ ಹೊರಡಿಸಿದೆ. ಆದರೂ ಬೆಂಗಳೂರಿನ ವಿವಿಧೆಡೆ ಅನೇಕರು ಮಾಸ್ಕ್ ಧರಿಸದೇ ರಸ್ತೆಯಲ್ಲಿ ಹೊಡಾಡುತಿದ್ದರೆ ಇದನ್ನು ಕಂಡು ದಂಡವನ್ನು ವಿಧಿಸಿದ್ದಾರೆ. ಬೆಂಗಳೂರು ಪೂರ್ವ, ಪಶ್ಚಿಮ, ದಕ್ಷಿಣ ವಲಯಗಳಲ್ಲಿ ಆರ್.ಆರ್ ನಗರ, ದಾಸರಹಳ್ಳಿ, ಯಲಹಂಕ, ಬೊಮ್ಮನಹಳ್ಳಿ ಸೇರಿದಂತೆ ಹಲವು ಕಡೆ ಒಂದೇ ದಿನದಲ್ಲಿ 69,400 ರೂ ದಂಡ ವಸೂಲಿ ಮಾಡಲಾಗಿದೆ. ಈ ರೀತಿ ಮಾಸ್ಕ್ ಧರಿಸದೇ ರಸ್ತೆಯಲ್ಲಿ ಓಡಾಡುವವರಿಗೆ ಬಿಸಿ…