ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪೈಲ್ಸ್ ಅಥವಾ ಮೂಲವ್ಯಾಧಿ ವಿಪರೀತ ನೋವು ನೀಡುವ ರೋಗ. ಬೇರೆಯವರಿಗೆ ಹೇಳಿಕೊಳ್ಳಲೂ ಆಗದ ಅನುಭವಿಸಲೂ ಆಗದೆ ಒಳಗೊಳಗೆ ಚಿತ್ರ ಹಿಂಸೆ ನೀಡುತ್ತದೆ.
![]()
ಬಹಳ ಹೊತ್ತು ಕೂತು ಕೆಲಸ ಮಾಡುವವರಿಗೆ, ಅತಿ ಖಾರ, ಮಸಾಲೆ ಪದಾರ್ಥಗಳ ಸೇವನೆ,ದೀರ್ಘಕಾಲದ ಮಲಬದ್ಧತೆ,ತಂಬಾಕು, ಮದ್ಯಪಾನ ಇತ್ಯಾದಿ ಚಟಗಳು, ಹಾಗೂ ದಿನವೂ ಹೆಚ್ಚು ಪ್ರಯಾಣ ಮಾಡುವವರಿಗೆ ಸಾಮಾನ್ಯವಾಗಿ ಕಾಡುವ ತೊಂದರೆ ಮೂಲವ್ಯಾಧಿ (ಮೊಳಕೆ ರೋಗ). ಇದಕ್ಕೆ ಸಾಕಷ್ಟು ಔಷಧಿ ಮಾತ್ರೆಗಳಿವೆ. ಅತ್ಯಾಧುನಿಕ ಶಸ್ತ್ರಚಿಕಿತ್ಸೆಯೂ ಲಭ್ಯ. ಆದರೂ, ಇದಕ್ಕೊಂದು ಶಾಶ್ವತ ಪರಿಹಾರ ಕಂಡುಕೊಳ್ಳೋದು ಕಷ್ಟ.

ಪೈಲ್ಸ್ ಅಥವಾ ಮೂಲವ್ಯಾಧಿ ಕಾಯಿಲೆ ಬಂದರೆ ವಿಪರೀತ ನೋವಿನಿಂದ ಒದ್ದಾಡಬೇಕಾಗುತ್ತದೆ. ಪೈಲ್ಸ್ ಬೇರೆ-ಬೇರೆ ಗಾತ್ರದಲ್ಲಿ ಕಂಡು ಬರುವುದು, ಕೆಲವರಿಗೆ ಗುದದ್ವಾರ ಹೊರಗೆ ಪೈಲ್ಸ್ ಉಂಟಾದರೆ, ಮತ್ತೆ ಕೆಲವರಿಗೆ ಗುದದ್ವಾರದ ಒಳಗೆ ಪೈಲ್ಸ್ ಉಂಟಾಗುವುದು. ಈ ಕಾಯಿಲೆ ಹೆಚ್ಚಾದರೆ ರಕ್ತಸ್ರಾವ ಕಂಡು ಬರುವುದು ಹಾಗೂ ಮಲವಿಸರ್ಜನೆಗೆ ಹೋಗುವಾಗ ವಿಪರೀತ ನೋವು ಕಂಡು ಬರುವುದು, ಕೂರುವುದು, ನಡೆಯುವುದು ಕೂಡ ಕಷ್ಟವಾಗುವುದು.

ಮನೆಯಲ್ಲಿ ಸಿಗುವ ಸರಳ ಔಷಧಿಗಳಿಂದ ಈ ರೋಗವನ್ನು ಸಾಕಷ್ಟು ನಿಯಂತ್ರಣಕ್ಕೆ ತರಬಹುದು. ಈ ರೋಗಕ್ಕೆ ಸಂಬಂಧಿಸಿದಂತೆ ಕೆಲವು ಮಾಹಿತಿಗಳು ಇಲ್ಲಿವೆ…
*ಒಂದು ದೊಡ್ಡ ಟಬ್ನಲ್ಲಿ ಉಗುರು ಬೆಚ್ಚಗಿನ ನೀರನ್ನು ತುಂಬಿಸಿ ಅದರಲ್ಲಿ ರೋಗಿಯು ಕುಳಿತುಕೊಳ್ಳಬೇಕು. ಮಲವಿಸರ್ಜನೆಯ ನಂತರ ದಿನಕ್ಕೆ 2-3 ಬಾರಿ ಕುಳಿತುಕೊಂಡರೆ ಒಳಿತು.
*ಮೂಲಂಗಿಯನ್ನು ಜಜ್ಜಿ ರಸ ತೆಗೆದು ಬೆಳಗ್ಗೆ ಹಾಗೂ ರಾತ್ರಿ ಖಾಲಿ ಹೊಟ್ಟೆಯಲ್ಲಿ 5-6 ಚಮಚ ಸೇವಿಸಬೇಕು.
*ಮೂಲಂಗಿ ರಸದೊಂದಿಗೆ ಗೋಪಿಚಂದನವನ್ನು ಅರೆದು ಮೊಳಕೆಗೆ ಲೇಪ ಮಾಡಬೇಕು.
*ಮೂಲಂಗಿಯನ್ನು ಹೆಚ್ಚಿ, ಅದರ ಸೊಪ್ಪಿನೊಂದಿಗೆ ತಿನ್ನಲು ದಿನಕ್ಕೆರಡು ಸಾರಿಯಂತೆ ಕೊಡಬೇಕು.
*ಮುಟ್ಟಿದರೆ ಮುನಿ ಸೊಪ್ಪನ್ನು ಅರೆದು ಕಲ್ಕವನ್ನು ಬಟ್ಟೆಯ ಮೇಲೆ ಲೇಪಿಸಿ ಗುದದ್ವಾರದಲ್ಲಿ ಕಟ್ಟಬೇಕು.
*ಶತಾವರಿ ಬೇರು ಒಂದು ತೊಲದಷ್ಟು (12 ಗ್ರಾಂ) ಜಜ್ಜಿ ಒಂದು ಲೋಟದಷ್ಟು ಮಜ್ಜಿಗೆ ಬೆರೆಸಿ ದಿನಕ್ಕೊಂದು ಬಾರಿಯಂತೆ 3 ದಿವಸ ನೀಡಬೇಕು.
*ಲೋಳೆಸರದ ಎಲೆಯ ತಿರುಳನ್ನು 1 ಚಮಚದಷ್ಟು ದಿನಕ್ಕೆ 3 ಬಾರಿಯಂತೆ 15 ದಿವಸದವರೆಗೆ ಕೊಡಬೇಕು.
*ಊಟದಲ್ಲಿ ಸುವರ್ಣಗೆಡ್ಡೆ, ವಿವಿಧ ಗೆಡ್ಡೆ ಗೆಣಸು, ಸೊಪ್ಪು ತರಕಾರಿಗಳನ್ನು ಯಥೇಚ್ಛವಾಗ ಬಳಸಿ.
*ಯಥೇಚ್ಛವಾಗಿ ನೀರು, ಎಳನೀರು, ಮಜ್ಜಿಗೆ, ಬಾಳೆಹಣ್ಣುಗಳನ್ನು ಸೇವಿಸಿ.
*ನಿಯಮಿತ ವ್ಯಾಯಾಮ, ನಡಿಗೆ ಮತ್ತು ಮಲವಿಸರ್ಜನೆ.
*ನಾರಿನಾಂಶವುಳ್ಳ ತರಕಾರಿಗಳನ್ನು ಸೇವಿಸಿ

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮುಂಬರುವ ವಿಧಾನಸಭೆ ಹಾಗೂ ಲೋಕಸಭೆ ಚುನಾವಣೆ ತಯಾರಿ ಆಂಧ್ರಪ್ರದೇಶದಲ್ಲಿ ಜೋರಾಗಿ ನಡೆಯುತ್ತಿದೆ. ಚುನಾವಣೆ ಸಂದರ್ಭದಲ್ಲಿ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಮಹತ್ವದ ಘೋಷಣೆ ಮಾಡಿದ್ದಾರೆ. ನಾಯ್ಡು ಸ್ವ ಸಹಾಯ ಗುಂಪುಗಳ ಮಹಿಳೆಯರಿಗೆ 10 ಸಾವಿರ ರೂಪಾಯಿ ಹಾಗೂ ಒಂದು ಮೊಬೈಲ್ ಫೋನ್ ನೀಡಲಿದ್ದಾರಂತೆ. ಅಮರಾವತಿಯ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡಿದ್ದ ನಾಯ್ಡು ಈ ಘೋಷಣೆ ಮಾಡಿದ್ದಾರೆ. ಹಣ ಮಹಿಳೆಯರಿಗೆ ಮೂರು ಹಂತದಲ್ಲಿ ಸಿಗಲಿದೆ. ಫೆಬ್ರವರಿಯಲ್ಲಿ ಮೊದಲ ಚೆಕ್ ವಿತರಣೆಯಾಗಲಿದೆ.ಮಹಿಳೆಯರಿಗೆ ಫೆಬ್ರವರಿಯಲ್ಲಿ 2500 ರೂಪಾಯಿ ಚೆಕ್ ಸಿಗಲಿದೆ. ಶೀಘ್ರವೇ ಸ್ಮಾರ್ಟ್ಫೋನ್ ನೀಡುವುದಾಗಿ ಅವರು…
“ಹೊಸ ವರ್ಷದ ದಿನದಂದು ಬಿಬಿಎಂಪಿ ಆಸ್ಪತ್ರೆಯಲ್ಲಿ ಜನಿಸಿದ ಮೊದಲ ಹೆಣ್ಣು ಮಗುವಿನ ವಿದ್ಯಾಭ್ಯಾಸಕ್ಕೆ 5 ಲಕ್ಷ ರೂ. ಪ್ರೋತ್ಸಾಹ ಧನ ನೀಡಲಾಗುವುದು,” ಎಂದು ಮೇಯರ್ ಆರ್.ಸಂಪತ್ರಾಜ್ ಘೋಷಿಸಿದರು.
ರಾಜ್ಯದಲ್ಲಿ ಸರಕಾರಿ ಶಾಲೆಗಳಿಗೆ ದಾಖಲಾಗುವ ಮಕ್ಕಳ ಸಂಖ್ಯೆಯಲ್ಲಿ ಭಾರೀ ಇಳಿಮುಖವಾಗಿದೆ. ಕಳೆದ ಮೂರು ವರ್ಷಗಳಲ್ಲಿ 2,14,160ರಷ್ಟು ಕುಸಿತವಾಗಿದೆ.
ಶುಭ-ಅಶುಭ ನಂಬಿಕೆಗಳು ಶತ-ಶತಮಾನಗಳಿಂದಲೂ ನಡೆದುಕೊಂಡು ಬಂದಿವೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಶುಭ-ಅಶುಭಕ್ಕೂ ನಮ್ಮ ಆಸುಪಾಸಿರುವ ಪ್ರಾಣಿ-ಪಕ್ಷಿಗಳಿಗೂ ಸಂಬಂಧವಿದೆ. ಕಾಗೆಗೆ ಸಂಬಂಧಿಸಿದಂತೆ ಅನೇಕ ನಂಬಿಕೆಗಳು ನಮ್ಮ ಪುರಾಣದಲ್ಲಿವೆ. ನಮ್ಮ ಜೀವನದಲ್ಲಿ ಬರಬಹುದಾದ ಸಂಕಷ್ಟಗಳ ಬಗ್ಗೆ ಕಾಗೆ ಮುನ್ಸೂಚನೆ ನೀಡುತ್ತದೆ. ಗ್ರಾಮ ಅಥವಾ ಒಂದು ಸ್ಥಳದಲ್ಲಿ ನಾಲ್ಕೈದು ಕಾಗೆಗಳು ಒಟ್ಟಿಗೆ ಕೂಗ್ತಾ ಇದ್ದರೆ ಆ ಗ್ರಾಮಕ್ಕೆ ಆಪತ್ತು ಬರಲಿದೆ ಎಂದರ್ಥ. ಮನೆ ಮುಂದೆ ಕಾಗೆಗಳು ಕೂಗಾಡ್ತಾ ಇದ್ದರೆ ಆ ಮನೆಯ ಯಜಮಾನನಿಗೆ ತೊಂದರೆ ಬರಲಿದೆ. ವ್ಯಕ್ತಿ ಮೈ ಮೇಲೆ ಕಾಗೆ…
ನಮ್ಮ ಭಾರತೀಯ ಹಿಂದೂ ಸಂಸ್ಕೃತಿಯು ಸನಾತನವಾಗಿದ್ದು, ನಮ್ಮ ಈ ಹಿಂದೂ ಸಂಸ್ಕೃತಿಯಲ್ಲಿ ತೆಂಗಿನ ಕಾಯಿಗೆ ವಿಶೇಷವಾದ ಮಹತ್ವವಿದೆ. ತೆಂಗಿನಕಾಯಿಯಲ್ಲಿ ಐದು ದೇವತೆಗಳಾದ ಶಿವ, ದುರ್ಗಾ, ಗಣಪತಿ, ಶ್ರೀರಾಮ ಮತ್ತು ಕೃಷ್ಣರ ಲಹರಿಗಳನ್ನು ಆಕರ್ಷಿಸುವ ಅವಶ್ಯಕತೆಗೆ ತಕ್ಕಂತೆ ಪ್ರಕ್ಷೇಪಿಸುವ ಸಾಮರ್ಥ್ಯವಿದೆ. ಈ ಕಾರಣದಿಂದ ತೆಂಗಿನ ಕಾಯಿಗೆ ವಿಶೇಷ ಮಾಹತ್ವ, ಮಹಿಮೆ ಇದೆ.
ಕನ್ನಡದ ಜಮಮೆಚ್ಚಿನ ರಿಯಾಲಿಟಿ ಶೋ ಬಿಗ್ ಬಾಸ್ ಕನ್ನಡ-5′ ಕಾರ್ಯಕ್ರಮ ದಿನದಿಂದ ದಿನಕ್ಕೆ ರೋಚಕಗೊಳ್ಳುತ್ತಿದ್ದು ಕೆಲವೇ ದಿನಗಳಲ್ಲಿ ಫೈನಲ್ ತಲುಪಲಿದೆ.18ಜನರ ಪೈಕಿ ಈಗ ಕೇವಲ 7 ಜನ ಉಳಿದಿದ್ದು ಈ ವಾರದ ಎಲಿಮಿನೇಷನ್ ಪ್ರಕ್ರಿಯಗೆ ಎಲ್ಲಾ ಸ್ಪರ್ದಿಗಳು ನಾಮಿನೇಟ ಆಗಿದ್ದರು.