ಉಪಯುಕ್ತ ಮಾಹಿತಿ

ಖಾಸಗಿ ಶಾಲೆಗಳಿಗೆ ಮಕ್ಕಳನ್ನು ಸೇರಿಸುವ ಪೋಷಕರೇ, ಇನ್ಮೇಲೆ ನೀವೂ ಹೆಚ್ಚು ಶುಲ್ಕವನ್ನು ಕಟ್ಟುವಂತಿಲ್ಲ.!ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ ಎಲ್ಲರಿಗೂ ಉಪಯೋಗವಾಗಲಿ…

39069

ಈಗಂತೂ ಖಾಸಗಿ ಶಿಕ್ಷಣ ಸಂಸ್ಥೆಗಳ ಡೊನೇಶನ್ ಆವಳಿ ತುಂಬಾ ಜೋರಾಗಿದ್ದು, ಅವರಿಗೆ ಲಗಾಮು ಹಾಕುವವರೇ ಇಲ್ಲದಂತಾಗಿತ್ತು.ಪೋಷಕರು ಸಹ ತಮ್ಮ ಮಕ್ಕಳ ಉತ್ತಮ ಗುಣಮಟ್ಟದ ಶಿಕ್ಷಣಕ್ಕಾಗಿ ಕಷ್ಟವಾದರೂ ಸರಿಯೇ, ಬೇರೆ ದಾರಿಯಿಲ್ಲದೆ ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ಅತೀ ಹೆಚ್ಚು ಶುಲ್ಕ ಕೊಡುತ್ತಾ ಬಂದಿದ್ದಾರೆ.

ಇದರ ಬಗ್ಗೆ ಸರಕಾರಕ್ಕೆ ಹಲವು ದೂರುಗಳು ಸಹ ಬಂದಿವೆ.ಇದಕ್ಕೆ ಸ್ಪಂದಿಸಿರುವ ಸರ್ಕಾರ ಹೊಸದಾದ ಕಾಯಿದೆಯನ್ನು ತಂದಿದ್ದಾರೆ.ಅದೆಂದರೆ ಪೋಷಕರು ಅತೀ ಹೆಚ್ಚು ಶುಲ್ಕವನ್ನು ಕಟ್ಟುವಂತಿಲ್ಲ ಎಂದು.

ಹೌದು,ಸರಕಾರವು ಖಾಸಗಿ ಶಿಕ್ಷಣ ಸಂಸ್ಥೆಗಳ ಪ್ರವೇಶ ಶುಲ್ಕಾ ಪಟ್ಟಿಯನ್ನು ನಿಗದಿ ಮಾಡಿದ್ದು, ಈ ವರ್ಷದಿಂದಲೇ ಜಾರಿಗೆ ಬರಲಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಶಾಲಿನಿ ರಜನೀಶ್ ಹೇಳಿದ್ದಾರೆ.

ಈಗಾಗಲೇ ಈ ಶುಲ್ಕದ ಪಟ್ಟಿ ನಿಗದಿಯಾಗಿದ್ದು,ಮುಂಬರುವ ಶಾಲಾ ಮಕ್ಕಳ ಪ್ರವೇಶದ ವೇಳೆ ಈ ಕಾನೂನಿನ ಅನ್ವಯ ಶಾಲೆಯ ಸಮವಸ್ತ್ರ ಹಾಗೂ ಪುಸ್ತಕಗಳನ್ನು ಕೊಡುವುದು ಶಾಲಾ ಮಂಡಳಿಯ ಜವಾಬ್ದಾರಿಯೇ ಆಗಿರುತ್ತದೆ ಹಾಗೂ ಶಾಲಾ ಮಂಡಳಿಗಳು ಇದಕ್ಕಾಗಿ ಪೋಷಕರ ಹತ್ತಿರ ಹೆಚು ಶುಲ್ಕ ಪಡೆಯುವ ಹಾಗಿಲ್ಲ ಎಂದು ಹೇಳಿದ್ದಾರೆ.

ಆದೇಶದ ಪ್ರತಿಯಲ್ಲಿರುವಂತೆ ಖಾಸಗಿ ಶಾಲೆಗಳು ಪಡೆಯಬೇಕಾದ ಶುಲ್ಕಗಳ ವಿವರ…

ಎಲ್ಕೆಜಿ ಯುಕೆಜಿ ಶಾಲೆಗಳು ಪಡೆಯಬೇಕಾದ ವಾರ್ಷಿಕ ಶುಲ್ಕ..

ಬೆಂಗಳೂರು,ಮೈಸೂರು, ಹುಬ್ಬಳ್ಳಿ ಮತ್ತು ಧಾರವಾಡ ಜಿಲ್ಲೆಯಲ್ಲಿರುವ ಖಾಸಗಿ ಶಾಲೆಗಳು ವಾರ್ಷಿಕವಾಗಿ 11,500ರೂ ಪಡೆಯಬೇಕು.

ಜಿಲ್ಲಾ ವ್ಯಾಪ್ತಿ-5600ರೂ

ತಾಲ್ಲೂಕು ವ್ಯಾಪ್ತಿ -3750ರೂ

ಗ್ರಾಮೀಣ ಪ್ರದೇಶಗಳು-1872ರೂ

1 ರಿಂದ 5ನೇ ತರಗತಿ ಮತ್ತು 6 ರಿಂದ 8ನೇ ತರಗತಿ:-

ಬೆಂಗಳೂರು,ಮೈಸೂರು, ಹುಬ್ಬಳ್ಳಿ ಮತ್ತು ಧಾರವಾಡ ಜಿಲ್ಲೆಗಳು : 6400ರಿಂದ 6800ರೂಗಳು

ಜಿಲ್ಲಾ ವ್ಯಾಪ್ತಿ-4600 ರಿಂದ 4900ರೂ

ತಾಲ್ಲೂಕು ವ್ಯಾಪ್ತಿ -2800 ರಿಂದ 3000ರೂ

ಗ್ರಾಮೀಣ ಪ್ರದೇಶಗಳು-1800 ರಿಂದ 2000ರೂ

ಪ್ರೌಡಶಾಲೆಗಳು

ಬೆಂಗಳೂರು,ಮೈಸೂರು, ಹುಬ್ಬಳ್ಳಿ ಮತ್ತು ಧಾರವಾಡ ಜಿಲ್ಲೆಯಲ್ಲಿರುವ ಖಾಸಗಿ ಶಾಲೆಗಳು ವಾರ್ಷಿಕವಾಗಿ 13,130ರೂ

ಜಿಲ್ಲಾ ವ್ಯಾಪ್ತಿ-600೦ರೂ

ತಾಲ್ಲೂಕು ವ್ಯಾಪ್ತಿ -5200ರೂ

ಗ್ರಾಮೀಣ ಪ್ರದೇಶಗಳು-4160ರೂ

ಪ್ರಿಯ ಓದುಗರೇ ಇದೊಂದು ಉಪಯುಕ್ತ ಮಾಹಿತಿ ಎಲ್ಲರಿಗೂ ಶೇರ್ ಮಾಡಿ ಉಪಯೋಗವಾಗಲಿ…

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ವಿಸ್ಮಯ ಜಗತ್ತು

    ಏಟು ತಿಂದ ಹಾವುಗಳು, ಹೊಡೆದವರನ್ನು ಸುಮ್ಮನೆ ಬಿಡಲ್ವಾ!ತಿಳಿಯಲು ಈ ಲೇಖನ ಓದಿ…

    ಹಾವುಗಳನ್ನು ಕಂಡ್ರೆ ಎಂತಹವರಿಗೂ ಎದೆ ಜಲ್ ಅನ್ನುವ ಅನುಭವ ಆಗ್ತದೆ. ಆಗಂತ ಹಾವಿಗೆ ಭಯ ಇಲ್ದೆ ಇರಲ್ಲ. ಆದ್ರೆ ಹಾವನ್ನು ಸಾಯಿಸಬೇಕಾದ್ರೆ ಅರ್ಧ ಪ್ರಾಣ ಹೋಗಿ ಅರ್ಧ ಪ್ರಾಣ ಉಳಿಯುವಂತೆ ಸಾಯಿಸಬೇಡಿ ಅಂತ ಹೇಳುವುದು ವಾಡಿಕೆ. ಯಾಕಂದ್ರೆ ಅಂತಹವರನ್ನು ಏಟು ತಿಂದ ಹಾವುಗಳು ಸುಮ್ಮನ್ನೇ ಬಿಡೋದಿಲ್ಲ ಅಂತ ಹೇಳ್ತಾರೆ.

  • ಕರ್ನಾಟಕ

    ಕನ್ನಡಿಗರೇ ನಮ್ಮ ಮೈಸೂರು ಸ್ಯಾಂಡಲ್ ಸೋಪ್, 100% ಶ್ರೀಗಂಧದ ಎಣ್ಣೆಯಿಂದ ತಯಾರಿಸಿದ ವಿಶ್ವದ ಏಕೈಕ ಸೋಪ್!ಗರ್ವದಿಂದ ಈ ಲೇಖನಿ ಓದಿ…

    ಮೈಸೂರು ಸ್ಯಾಂಡಲ್ ಸೋಪ್ ಎಂಬುದು ಕರ್ನಾಟಕದ ಸರ್ಕಾರಿ ಒಡೆತನದ ಕರ್ನಾಟಕ ಸೋಪ್ಸ್ ಅಂಡ್ ಡಿಟರ್ಜೆಂಟ್ಸ್ ಲಿಮಿಟೆಡ್ (ಕೆಎಸ್ಡಿಎಲ್) ಕಂಪನಿಯಿಂದ ಉತ್ಪಾದಿಸಲ್ಪಟ್ಟ ಸಾಬೂರಿನ ಬ್ರಾಂಡ್ ಆಗಿದೆ. 100% ಶುದ್ಧ ಶ್ರೀಗಂಧದ ಎಣ್ಣೆಯಿಂದ ತಯಾರಿಸಿದ ವಿಶ್ವದ ಏಕೈಕ ಸೋಪ್ .

  • ಸುದ್ದಿ

    ಈ ಜಾಗದಲ್ಲಿ ನಿಜಕ್ಕೂ ಸಿಗ್ತಾ 3350 ಟನ್ ಚಿನ್ನ, ಸತ್ಯ ಬಾಯ್ಬಿಟ್ಟ ವಿಜ್ಞಾನಿಗಳು.

    ಪ್ರತಿಯೊಂದು ದೇಶವೂ ಕೂಡ ತನ್ನ ದೇಶದ ಭೌಗೋಳಿಕ ಸಂಪತ್ತನ್ನು ಹುಡುಕುವ ಪ್ರಯತ್ನವನ್ನು ಯಾವಾಗಲೂ ಕೂಡ ಮಾಡುತ್ತಲೇ ಇರುತ್ತದೆ. ಅದೇ ರೀತಿಯಲ್ಲಿ ಭಾರತದಲ್ಲಿ ಕೂಡ ಅದೆಷ್ಟೋ ಭಾಗಗಲ್ಲಿ ಚಿನ್ನದ ಗಣಿಯನ್ನು ಹುಡುಕುವ ಅದೆಷ್ಟೋ ಪ್ರಯತ್ನಗಳು ನಡೆದಿದ್ದವು. ಆದರೆ ಯಾವುದು ಕೂಡ ಅಷ್ಟೊಂದು ದೊಡ್ಡ ಮಟ್ಟದ ಯಶಸ್ಸು ನೀಡಿರಲಿಲ್ಲ. ಆದರೆ ಸದ್ಯಕ್ಕೆ ಈಗ ಭಾರತದಲ್ಲಿ ಇರುವ ಒಟ್ಟಾರೆ ಚಿನ್ನದ ನಿಕ್ಷೇಪಕ್ಕಿಂತ ಐದು ಪಟ್ಟು ಹೆಚ್ಚು ಚಿನ್ನದ ಗಣಿ ಪತ್ತೆಯಾಗಿದೆ ಎನ್ನುವ ಸುದ್ದಿಯೊಂದು ಇದ್ದಕಿದ್ದಂತೆ ದೇಶದ ಎಲ್ಲ ಮಾಧ್ಯಮಗಳು ಈ ಸುದ್ದಿ…

  • ಸಿನಿಮಾ, ಸುದ್ದಿ

    ಯಶ್​ಗೆ ಅಂಬಿ, ರವಿಚಂದ್ರನ್ ಜನ್ಮದಿನವೇ ಮರೆತುಹೋಯಿತೇ? ಸಿಟ್ಟಾದ್ರು ರೆಬೆಲ್​ ಸ್ಟಾರ್ ಹಾಗೂ ಕ್ರೇಜಿ ಸ್ಟಾರ್​ ಫ್ಯಾನ್ಸ್.

    ದರ್ಶನ್, ಪುನೀತ್ ರಾಜ್ಕುಮಾರ್, ಸುದೀಪ್ ಸೇರಿ ಎಲ್ಲರೂ ಟ್ವೀಟ್ ಮಾಡುವ ಮೂಲಕ ಅಂಬಿ ಜನ್ಮದಿನಕ್ಕೆ ಶುಭಾಶಯ ಕೋರಿದ್ದಾರೆ. ಆದರೆ, ಓರ್ವ ಸ್ಟಾರ್ ನಟನನ್ನು ಬಿಟ್ಟು! ಕನ್ನಡ ಚಿತ್ರರಂಗದ ದೊಡ್ಡಣ್ಣನಂತೆ ಕೆಲಸ ಮಾಡಿದ್ದ ರೆಬೆಲ್ ಸ್ಟಾರ್ ಅಂಬರೀಶ್ ಸಿನಿಮಾ ರಂಗದಲ್ಲಿ ಯಾವುದೇ ತೊಂದರೆ ಆದರೂ ಅದನ್ನು ಪರಿಹಾರ ಮಾಡುತ್ತಿದ್ದರು. ಅವರನ್ನು ಕಳೆದುಕೊಂಡ ಕನ್ನಡ ಚಿತ್ರರಂಗ ಬಡವಾಗಿದೆ. ಮೇ 29 ಅವರ ಜನ್ಮದಿನ. ಮೇ 30 ರವಿಚಂದ್ರನ್​ ಜನ್ಮದಿನ. ಈ ವೇಳೆ ಕನ್ನಡ ಚಿತ್ರರಂಗದ ಎಲ್ಲ ಗಣ್ಯರೂ ಯಶ್ ಅವರನ್ನು…

  • ಆರೋಗ್ಯ, ಉಪಯುಕ್ತ ಮಾಹಿತಿ

    ದಿನ ನಿತ್ಯ ಖರ್ಜೂರ ತಿನ್ನುವುದರಿಂದ ಆಗುವ ಪ್ರಯೋಜನಗಳೇನು ಗೊತ್ತಾ..!ತಿಳಿಯಲು ಈ ಮಾಹಿತಿಯನ್ನು ನೋಡಿ…

    ಎಲ್ಲಾ ಕಾಲದಲ್ಲೂ ಸುಲಭವಾಗಿ ದೊರೆಯುವ ಖರ್ಜೂರ ವನ್ನು ನಿತ್ಯ ಒಂದೆರಡು ಸೇವಿಸುವುದು ಆರೋಗ್ಯಕ್ಕೆ ಒಳ್ಳೆಯದು.ಡ್ರೈಫ್ರುಟ್‌ಗಳು ನಮ್ಮ ದೈನಂದಿನ ಆಹಾರದಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ. ಇವುಗಳಲ್ಲಿರುವ ವಿಟಮಿನ್ ಮತ್ತು ಮಿನರಲ್‌ಗಳು ಮಕ್ಕಳಿಂದ ಹಿಡಿದು ದೊಡ್ಡವರವರೆಗೂ ಅತ್ಯವಶ್ಯಕವಾದುದು. ಖರ್ಜೂರ ಎಲ್ಲರೂ ಇಷ್ಟಪಡುವ ಹಣ್ಣು. ರುಚಿಗೂ ಸೈ ಆರೋಗ್ಯಕ್ಕೂ ಜೈ. ಪುರಾತನ ಕಾಲದಲ್ಲಿ ಇಜಿಪ್ತಿಯನ್ನರು ಖರ್ಜೂರದಿಂದ ವೈನ್ ತಯಾರಿಸುತ್ತಿದ್ದರಂತೆ. 30 ವೆರೈಟಿ ಖರ್ಜೂರ ಮಾರುಕಟ್ಟೆಯಲ್ಲಿ ಸಿಗುತ್ತದೆ. ಅಸಿಡಿಟಿ ಮತ್ತು ಎದೆ ಉರಿ ಇದ್ದರೆ ಒಂದು ಖರ್ಜೂರ ತಿಂದರೆ ಸಾಕು ಕಡಿಮೆಯಾಗುತ್ತದೆ. ಇದರಲ್ಲಿ…

  • ಜ್ಯೋತಿಷ್ಯ

    ದಿನ ಭವಿಷ್ಯ ಶುಕ್ರವಾರ, ಈ ದಿನ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ.

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(14 ಡಿಸೆಂಬರ್, 2018) ಪ್ರೀತಿ ಮತ್ತು ಪ್ರಣಯ ನಿಮ್ಮನ್ನು ಸಂತೋಷದ ಮನೋಭಾವದಲ್ಲಿಡುತ್ತದೆ. ಇಂದು ಕೆಲಸದಲ್ಲಿ ನಿಮಗೆ ನಿಜಕ್ಕೂಒಳ್ಳೆಯದಾಗಬಹುದು, ಇಂದು ನಿಮ್ಮನ್ನು ದ್ವೇಷಿಸುವವರಿಗೆ “ಹಲೋ”…