ಉಪಯುಕ್ತ ಮಾಹಿತಿ

ರೈಲಿನ ಪ್ರತಿ ಕಂಪಾರ್ಟ್‌ಮೆಂಟ್‌ ಮೇಲಿರುವ ಈ ಐದು ಡಿಜಿಟ್‌ ನಂಬರ್‌’ನ ಹಿಂದಿರುವ ರಹಸ್ಯ ಏನ್ ಗೊತ್ತಾ.?ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ…

4453

ನೀವು ಕೂಡ ಒಂದಲ್ಲ ಒಂದು ಬಾರಿ ರೈಲಿನಲ್ಲಿ ಪ್ರಯಾಣ ಮಾಡಿರುತ್ತೀರಿ. ಆಗ ಟ್ರೈನ್‌ನ ಪ್ರತಿ ಕಂಪಾರ್ಟ್‌ಮೆಂಟ್‌ನ ಮೇಲೆ ಐದು ಡಿಜಿಟ್‌ ಹೊಂದಿರುವ ಒಂದು ನಂಬರ್‌ ಬರೆದಿರುವುದನ್ನು ನೀವು ಗಮನಿಸಿರುತ್ತೀರಿ.ಈ ಐದು ಡಿಜಿಟ್‌ ನಂಬರ್‌ನ ಹಿಂದಿರುವ ರಹಸ್ಯ ಏನ್ ಗೊತ್ತಾ. ಆದರೆ ಯಾವತ್ತಾದರೂ ಈ ನಂಬರ್‌ ಏನು..? ಯಾಕೆ ಈ ನಂಬರ್‌ ಬರೆಯುತ್ತಾರೆ ಅನ್ನೋದನ್ನು ಯೋಚನೆ ಮಾಡಿದ್ದೀರಾ…?

ರೈಲಿನ ಪ್ರತಿ ಕಂಪಾರ್ಟ್‌ಮೆಂಟ್‌ ಮೇಲೆಯೂ ಐದು ಡಿಜಿಟ್‌ನ ಈ ನಂಬರ್‌ ಇರುವುದು ಏಕೆ ಗೊತ್ತಾ..?

ರೈಲಿನ ಪ್ರತಿ ಕಂಪಾರ್ಟ್‌ಮೆಂಟ್‌ ಮೇಲೆಯೂ ಐದು ಡಿಜಿಟ್‌ನ ಈ ನಂಬರ್‌ ಇರುತ್ತದೆ. ಈ ನಂಬರ್‌ ಪ್ರತಿಯೊಂದು ಕಂಪಾರ್ಟ್‌ನಿಂದ ಕಂಪಾರ್ಟ್‌ಮೆಂಟ್‌ಗೆ ವಿಭಿನ್ನವಾಗಿರುತ್ತದೆ. ಈ ಐದು ನಂಬರ್‌ಗಳಲ್ಲಿ ಮೊದಲ ಎರಡು ನಂಬರ್‌ ಆ ಕಂಪಾರ್ಟ್‌ಮೆಂಟ್‌ ಅಥವಾ ಬೋಗಿ ತಯಾರಾದ ವರ್ಷವನ್ನು ಸೂಚಿಸಿದರೆ, ನಂತರದ ಮೂರು ನಂಬರ್‌ಗಳು ಆ ವರ್ಷ ಎಷ್ಟು ಕಂಪಾರ್ಟ್‌ಮೆಂಟ್‌ಗಳು ತಯಾರಾಗಿವೆ ಎಂಬುದನ್ನು ಸೂಚಿಸುತ್ತವೆ.

ಉದಾಹರಣೆ ಮೇಲಿನ ಚಿತ್ರದಲ್ಲಿ ಕಾಣಿಸುವ ರೈಲಿನ ಬೋಗಿಯ ನಂಬರ್‌ 00. ಇದರಲ್ಲಿ 00 ಎಂದರೆ ಈ ರೈಲು ಬೋಗಿ 2000ನೇ ಇಸವಿಯಲ್ಲಿ ನಿರ್ಮಾಣ ಮಾಡಲಾಗಿದೆ ಎಂದು. ಅದೇ ರೀತಿ ಉಳಿದ ಮೂರು ಡಿಜಿಟ್‌ ಅಂದರೆ 710 ಎಂದರೆ ಆ ವರ್ಷದಲ್ಲಿ ತಯಾರಾದ 00710ನೇ ಕಂಪಾರ್ಟ್‌ಮೆಂಟ್‌ ಇದಾಗಿದೆ ಎಂದರ್ಥ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ನಿಮ್ಮ ಮುಖದ ಮೇಲಿನ ಅನಾವಶ್ಯಕ ಕೂದಲನ್ನು ತೆಗೆಯಲು ಹೀಗೆ ಮಾಡಿ..ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ ಉಪಯೋಗವಾಗಲಿ…

    ಪ್ರತಿಯೊಬ್ಬ ಮಹಿಳೆಯು ತಾನು ಸುಂದರವಾಗಿ ಕಾಣಲು ಬಯಸುವುದು ಸಹಜ. ತತ್ವಚೆಗೆ ಹೆಚ್ಚಿನ ಅರಿಕೆಯನ್ನ ಮಾಡುತ್ತಾರೆ. ಆದರೆ ಮುಖದ ಅಂದವನ್ನ ಮುಖದ ಮೇಲಿನ ಬೇಡವಾದ ಕೂದಲುಗಳು ಹಾಳುಮಾಡುತ್ತವೆ. ಇಂತಹ ಬೇಡವಾದ ಕೂದಲುಗಳನ್ನ ತೆಗೆಯಲು ಹಲವು ಬಗೆಯ ಪ್ರಯತ್ನಗಳನ್ನ ಮಾಡುತ್ತಾರೆ. ಆದರೆ ಇದಕ್ಕೆ ಮನೆಯಲ್ಲೇ ಪರಿಹಾರವಿದೆ ಎಂಬುದನ್ನ ಮರೆತಿರುತ್ತಾರೆ. ನಿಮ್ಮ ಮುಖದಲ್ಲಿನ ಬೇಡವಾದ ಕೂದಲನ್ನ ನಿವಾರಿಸಲು ಇಲ್ಲಿದೆ ನೋಡಿ ಸುಲಭ ಉಪಾಯ… * ಎರಡು ಚಮಚ ಸಕ್ಕರೆ ಮತ್ತು ಒಂದು ಚಮಚ ಲಿಂಬೆರಸ. ಸಕ್ಕರೆಯನ್ನು ಸಂಪೂರ್ಣವಾಗಿ ಲೀನವಾಗದಂತೆ ಕದಡಿ. ದೊರಗಾದ…

  • ಸ್ಪೂರ್ತಿ

    ತಿನ್ನದೇ ಉಳಿದ ಊಟವನ್ನು ನೀವ್ ಏನ್ ಮಾಡ್ತೀರೋ ಗೊತ್ತಿಲ್ಲಾ.?ಆದ್ರೆ ಮಿಕ್ಕಿದ ಊಟವನ್ನು ಈ ಬಾಲಕಿಯರು ಏನ್ ಮಾಡ್ತಾರೆ ಗೊತ್ತಾ.! ಈ ಲೇಖನ ಎಲ್ಲರಿಗೂ ಸ್ಪೂರ್ತಿ ಶೇರ್ ಮಾಡಿ…

    ರಾತ್ರಿಯಾದರೆ ಸಾಕು ತಮ್ಮ ತಮ್ಮ ಮನೆಗಳಲ್ಲಿ ಬೆಚ್ಚಗೆ ತಮ್ಮ ಮನೆಯಲ್ಲಿ ಮಲುಗುವಂತ ಜನರ ನಡುವೆ ಇಂತವರು ಇರುತ್ತಾರಾ ?ಅನ್ನೋದೇ ಡೌಟ್. ಆದರೆ ಇರುವುದು ಖಚಿತವಾಗಿದೆ. ಇವರು ಮಾಡುವಂತ ಕೆಲಸಕ್ಕೆ ನೀವು ನಿಜವಾಗಿಯೂ ಸಲ್ಯೂಟ್ ಹೊಡೆಯುತ್ತಿರ. ಹೌದು ಇವರು ಅಂಥದೇನಪ್ಪ ಕೆಲಸ ಮಾಡಿರೋದು ಅಂತಿದೀರಾ ? ಮುಂದೆ ನೋಡಿ ನಿಮಗೆ ಗೊತ್ತಾಗುತ್ತೆ.

  • govt

    ಮೇ 23 ರಂದು ಫಲಿತಾಂಶ, ಮೇ 24 ರಿಂದ ಹೊಸ ಸರ್ಕಾರ…..

    ನವದೆಹಲಿ: ಸುದೀರ್ಘವಾಗಿ ನಡೆದ ಲೋಕಸಭೆ ಚುನಾವಣೆ ಫಲಿತಾಂಶ ಮೇ 23 ರಂದು ಪ್ರಕಟವಾಗಲಿದೆ. ಕೊನೆ ಹಂತದ ಮತದಾನ ಮುಗಿದ ಬೆನ್ನಲ್ಲೇ ಮತಗಟ್ಟೆ ಸಮೀಕ್ಷೆಗಳು ಪ್ರಕಟವಾಗಿದ್ದು, ಎನ್.ಡಿ.ಎ. ಬಹುಮತ ಗಳಿಸಲಿದೆ ಎಂದು ಬಹುತೇಕ ಸಮೀಕ್ಷೆಗಳಲ್ಲಿ ಹೇಳಲಾಗಿದೆ. ಈ ಹಿನ್ನೆಲೆಯಲ್ಲಿ ಮೇ 24 ರಂದು ಹೊಸ ಸರ್ಕಾರ ರಚನೆಗೆ ನಾಯಕರು ತಯಾರಿ ನಡೆಸಿದ್ದಾರೆ. ಬಿಜೆಪಿ ನೇತೃತ್ವದ ಎನ್.ಡಿ.ಎ. ಪಕ್ಷಗಳ ನಾಯಕರು ನಾಳೆ ದೆಹಲಿಗೆ ತೆರಳಿ ಸಭೆ ನಡೆಸಲಿದ್ದಾರೆ.ಪ್ರ ಧಾನಿ ಮೋದಿ, ಬಿಜೆಪಿ ಅಧ್ಯಕ್ಷ ಅಮಿತ್ ಶಾ ಹಾಗೂ ಬಿಜೆಪಿಯ ಹಿರಿಯ…

  • ಸರ್ಕಾರದ ಯೋಜನೆಗಳು

    ಮೋದಿ ಸರ್ಕಾರದ ಮತ್ತೊಂದು ಯೋಜನೆ …!ತಿಳಿಯಲು ಈ ಲೇಖನ ಓದಿ..

    ನವದೆಹಲಿ, ನವೆಂಬರ್ 18 : ಮೂಡೀಸ್ ರೇಟಿಂಗ್ ಕೇಂದ್ರಕ್ಕೆ ಹೊಸ ಚೈತನ್ಯ ತುಂಬಿದಂತಿದೆ. ನೋಟ್ ಬ್ಯಾನ್, ಜಿ.ಎಸ್.ಟಿ ಅನ್ನು ವಿಷಯವಾಗಿರಿಸಿಕೊಂಡು ಕೇಂದ್ರವನ್ನು ಟೀಕೆ ಮಾಡುತ್ತಿದ್ದವರ ಬಾಯಿ ಮುಚ್ಚುವಂತೆ ಮಾಡಿದೆ ಮೂಡೀಸ್ ರೇಟಿಂಗ್.

  • ಉಪಯುಕ್ತ ಮಾಹಿತಿ

    ಚಾಣಕ್ಯ ಹೇಳಿರುವ ಪ್ರಕಾರ ಸ್ತ್ರೀಯರ ಗುಣ ಲಕ್ಷಣಗಳ ಬಗ್ಗೆ ನಿಮ್ಗೆ ಗೊತ್ತಾ ..?ತಿಳಿಯಲು ಈ ಲೇಖನ ಓದಿ …

    ಜೀವನದಲ್ಲಿ ಮುಂದೆ ಏಳಿಗೆ ಹೊಂದಬೇಕಾದರೆ ಪಾಲಿಸ ಬೇಕಾದ ನಿಯಮಗಳು,ಇತರರೊಡನೆ ವ್ಯವಹರಿಸ ಬೇಕಾದ ರೀತಿ,ಸಮಾಜದಲ್ಲಿ ನಮ್ಮ ನಡೆ ಹೇಗಿರಬೇಕು.ಮುಂತಾದ ಅನೇಕ ಅಂಶಗಳ ಬಗ್ಗೆ ಚಾಣಕ್ಯನು ನಮಗೆ ಅನೇಕ ನೀತಿಗಳನ್ನು ಬೋಧಿಸಿದ್ದಾನೆ. ನಮ್ಮ ಪ್ರಗತಿಗೆ ಅನೇಕ ಸಂದರ್ಭಗಳಲ್ಲಿ ಇವೆಲ್ಲವೂ ಉಪಯೋಗಕ್ಕೆ ಬರುತ್ತವೆ. ಚಾಣಕ್ಯ ಇವಷ್ಟನ್ನೇ ಅಲ್ಲದೆ,ಸ್ತ್ರೀಯರ ಬಗ್ಗೆಯೂ ಹಲವು ವಿಷಯಗಳನ್ನು ತಿಳಿಸಿದ್ದಾನೆ. 1.ಯಾವುದೇ ವಿಷಯವಾಗಲೀ,ಸ್ತ್ರೀಯು ತನ್ನ ಗಂಡನ ಅನುಮತಿ ಪಡೆದುಕೊಳ್ಳ ಬೇಕಂತೆ.ಇಲ್ಲವಾದಲ್ಲಿ ಗಂಡನ ಆಯುಷ್ಯ ಕಡಿಮೆಯಾಗುತ್ತದಂತೆ. 2.ಸುಳ್ಳುಹೇಳುವುದು, ಸ್ವಾರ್ಥ,ಅಸೂಯೆ,ಕಠಿಣವಾಗಿ ವರ್ತಿಸುವುದು,ಮೂರ್ಖತ್ವ,ಪರಿಶುಭ್ರತೆಯನ್ನು ಪಾಲಿಸದಿರುವುದು,ಕ್ರೂರತ್ವ ಮುಂತಾದ ಆಂಶಗಳು ಸ್ತ್ರೀಯರಲ್ಲಿ ಪ್ರಧಾನವಾಗಿರುತ್ತವೆ. ಇವುಗಳಿಂದಾಗಿ ಅನೇಕ…

  • Cinema

    ದರ್ಶನ್, ಸುದೀಪ್ ಅಭಿಮಾನಿಗಳಿಗೆ ಸಿಹಿಸುದ್ದಿ – ಆಗಸ್ಟ್ 9ರ ಬದಲು 2ಕ್ಕೆ ಕುರುಕ್ಷೇತ್ರ ರಿಲೀಸ್

    ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗೂ ಕಿಚ್ಚ ಸುದೀಪ್ ಅವರ ಅಭಿಮಾನಿಗಳಿಗೆ ಸಿಹಿ ಸುದ್ದಿ ಸಿಕ್ಕಿದೆ. ಸ್ಯಾಂಡಲ್‍ವುಡ್ ಸ್ಟಾರ್ ಗಳ ಬಾಕ್ಸ್ ಆಫೀಸ್ ಯುದ್ಧ ಇದೀಗ ಕ್ಯಾನ್ಸಲ್ ಆಗಿದೆ.ಸ್ಯಾಂಡಲ್‍ವುಡ್‍ನ ಬಹುನಿರೀಕ್ಷಿತ ಚಿತ್ರಗಳಾದ ‘ಮುನಿರತ್ನ ಕುರುಕ್ಷೇತ್ರ’ ಹಾಗೂ ‘ಪೈಲ್ವಾನ್’ ಒಂದೇ ದಿನ ಅಂದರೆ ಆಗಸ್ಟ್ 9ರಂದು ಬಿಡುಗಡೆಯಾಗಲು ಸಿದ್ಧವಾಗಿತ್ತು. ಆದರೆ ಈಗ ಆಗಸ್ಟ್ 9ರಂದು ಬಿಡುಗಡೆ ಆಗಬೇಕಿದ್ದ ಕುರುಕ್ಷೇತ್ರ ಚಿತ್ರ ಆಗಸ್ಟ್ 2ರಂದು ಬಿಡುಗಡೆ ಆಗಲಿದೆ. ಕಿಚ್ಚ ಸುದೀಪ್ ನಟನೆಯ ‘ಪೈಲ್ವಾನ್’ ಚಿತ್ರ ಕೂಡ ಆಗಸ್ಟ್ 9ರಂದು ರಿಲೀಸ್ ಆಗಲಿದೆ…