ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
our website provides news in Kannada. it has top stories ,sports, business, entertainment, politics, and more in Kannada.
This site mainly focus on success stories on people who grew up in villages across the country.
we promote your products in Facebook as instant articles through our website. we are providing information through articles about products in regional languages – English,Hindi,Telugu,Tamil and Kannada.
Those articles will reach to customer & clients in short period of time. It’s a good platform to promote your business.
To help our clients and customers meet their goals through our services and solutions.
![]()
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕನ್ನಡ ಚಿತ್ರಗಳಿಗೆ ಎಸಿ ಹಾಕೋಲ್ಲ. ಫಿಲ್ಮ್ ನೋಡೋರಿದ್ರೆ ನೋಡ್ಬಹುದು, ಇಲ್ಲ ಎದ್ದು ಹೋಗ್ಬಹುದು. ಇದು ಬೆಂಗಳೂರಿನ ಎಲಿಮೆಂಟ್ಸ್ ಮಾಲ್ ಸಿಬ್ಬಂದಿಯ ಉದ್ಧಟತನದ ಮಾತುಗಳು. ನಾಗವಾರ ಬಳಿ ಇರೋ `ಎಲಿಮೆಂಟ್ಸ್ ಮಾಲ್’ನ ಪಿವಿಆರ್ನಲ್ಲಿ ರಾಜಕುಮಾರ ಚಿತ್ರ ಪ್ರದರ್ಶನ ನಡೀತಿತ್ತು. ಚಿತ್ರ ಪ್ರಾರಂಭವಾಗಿ ಅರ್ಧ ತಾಸು ಕಳೆದ್ರೂ ಥಿಯೇಟರ್ನಲ್ಲಿ ಎಸಿ ಆನ್ ಆಗಿರಲಿಲ್ಲ. ಸೆಕೆಯಿಂದ ಬೇಸರಗೊಂಡ ಪ್ರೇಕ್ಷಕರು ಎಸಿ ಆನ್ ಮಾಡುವಂತೆ ಮಾಲ್ ಸಿಬ್ಬಂದಿಯನ್ನ ಕೇಳಿದ್ದಾರೆ. ಆದ್ರೆ ಎಸಿ ಆನ್ ಮಾಡುವ ಬದಲಿಗೆ ಮಾಲ್ನವವರು ಉದ್ಧಟತನದಿಂದ ಪ್ರತಿಕ್ರಿಯಿಸಿದ್ದಾರೆ. ಕನ್ನಡ ಚಲನಚಿತ್ರಗಳಿಗೆಲ್ಲಾ ಎಸಿ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(13 ಮಾರ್ಚ್, 2019) ಇಂದು ನೀವು ಒಳ್ಳೆಯ ಹಣ ಮಾಡುತ್ತೀರಿ – ಆದರೆ ಅದು ನಿಮ್ಮ ಕೈಯಿಂದ…
ಬಿಗ್ ಬಾಸ್ ಮನೆಯಲ್ಲಿ ಈ ಸೀಸನ್ ನಲ್ಲಿ ಯಾವುದೇ ಲವ್ವು ಇಲ್ಲ ಅಂದುಕೊಂಡವರಿಗೆ ವಾಸುಕಿ ಶಾಕ್ ನೀಡುತ್ತಾ ಬರುತ್ತಿರೋದು ಇವರೇನಾ ವಾಸುಕಿ ವೈಭವ್ ಎನ್ನುವಂತಾಗಿರೋದು ಸುಳ್ಳಲ್ಲ. ಆದರೆ ಸದ್ಯ ಚಂದನ ವಿಷಯ ಮುಗಿಸಿ ಭೂಮಿ ಜೊತೆ ಮನೆಯಲ್ಲಿ ಅಡ್ಡಾಡುತ್ತಾ ಹೆಡ್ ಮಸಾಜ್ ಮಾಡಿಸಿಕೊಳ್ಳುತ್ತಿರುವ ವಾಸುಕಿ ಬಗ್ಗೆ ಮನೆಯಲ್ಲೇ ದೂರುಗಳು ಹೆಚ್ಚಾಗಿದೆ. ಹೌದು, ನಿನ್ನೆ ಬಿಗ್ ಬಾಸ್ ಮನೆಯಲ್ಲಿ ಲೈಟ್ ಆಫ್ ಆದಮೇಲೆ ಪ್ರಿಯಾಂಕ ಶೈನ್ ಹಾಗೂ ವಾಸುಕಿ ಅವರು ಲಿವಿಂಗ್ ಏರಿಯಾದಲ್ಲಿ ಮಾತನಾಡುವಾಗ. ಇತ್ತೀಚೆಗೆ ವಾಸುಕಿ ಅವರು ಎಲ್ಲರನ್ನು…
ಟೀ ಅಥವಾ ಕಾಫಿ ಕುಡಿಯುವ ಅಭ್ಯಾಸ ಎಲ್ಲರಿಗೂ ಇದ್ದೇ ಇರುತ್ತದೆ. ಆದರೆ ಇದನ್ನು ಸೇವಿಸುವ ಮೊದಲು ನೀರು ಕುಡಿದರೆ ಆಗುವ ಪ್ರಯೋಜನ ಇನ್ನೂ ಜಾಸ್ತಿ. ಹಲ್ಲು ಕೊಳೆಯಾಗಲ್ಲ :-ಕಡು ಬಣ್ಣದ ಕಾಫಿ, ಟೀ ಕುಡಿಯುವುದರಿಂದ ಬಿಳಿ ಹಲ್ಲು ಹಳದಿಗಟ್ಟುವ ಸಾಧ್ಯತೆಯಿದೆ. ಹೀಗಾಗಿ ಮೊದಲು ನೀರು ಕುಡಿದು ಬಳಿಕ ಕಾಫಿ-ಟೀ ಕುಡಿದರೆ ಈ ಸಮಸ್ಯೆಯಿರದು. ಅಸಿಡಿಟಿ:-ಏನೇ ಸೇವಿಸುವ ಮೊದಲು ನೀರು ಕುಡಿದರೆ ಅಸಿಡಿಟಿ ಸಮಸ್ಯೆ ಬರದು. ಕಾಫಿ ಅಥವಾ ಟೀ ಸೇವನೆ ಕೆಲವರಿಗೆ ಗ್ಯಾಸ್ಟ್ರಿಕ್ ಸಮಸ್ಯೆ ತರಬಹುದು. ಇಂತಹ…
ಹೊಸ ವರ್ಷದ ಆಗಮನಕ್ಕೆ ಒಂದೇ ದಿನ ಬಾಕಿಯಿದೆ. ಹೊಸ ವರ್ಷ ಈ ವರ್ಷಕ್ಕಿಂತ ಹೆಚ್ಚು ಖುಷಿ, ಯಶಸ್ಸು ತರಲಿ ಎಂದು ಪ್ರತಿಯೊಬ್ಬರೂ ಬಯಸ್ತಾರೆ. ಹೊಸ ವರ್ಷ ಸುಖ, ಸಂತೋಷ, ಸಮೃದ್ಧಿಯಿಂದ ಕೂಡಿರಬೇಕೆಂದ್ರೆ ಕೆಲವೊಂದು ಉಪಾಯಗಳನ್ನು ಅನುಸರಿಸಬೇಕಾಗುತ್ತದೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಹೊಸ ವರ್ಷ ಸುಖ, ಸಂತೋಷದಿಂದ ಕೂಡಿರಬೇಕು ಎಂದಾದ್ರೆ ಹೊಸ ವರ್ಷದ ಮೊದಲ ದಿನ ಅಂದ್ರೆ ಜನವರಿ ಒಂದರಂದು ತಾಮ್ರದ ಲೋಟದಲ್ಲಿ ನೀರನ್ನು ಹಾಕಿ, ಅದಕ್ಕೆ ಕೇಸರಿ ಹಾಕಿ ಶಿವಲಿಂಗಕ್ಕೆ ಅರ್ಪಿಸಿ. ಜಲ ಅರ್ಪಿಸುವ ವೇಳೆ ಓಂ…
ನವದೆಹಲಿ: ಈ ಯುವಕ-ಯುವತಿ ಮೂರು ವರ್ಷಗಳಿಂದ ಪ್ರೀತಿಸುತ್ತಿದ್ದರು. ಆದರೆ ಅದೇನಾಯಿಯೋ ಯುವಕ ಮದುವೆಯಾಗಲು ನಿರಾಕರಿಸಿದ. ನಮ್ಮ ಸಂಬಂಧವನ್ನು ಮುರಿದುಕೊಳ್ಳೋಣ ಎಂದು ಯುವತಿ ಬಳಿ ಹೇಳಿದ. ಅದನ್ನು ಕೇಳಿದ ಯುವತಿ ಅಳಲಿಲ್ಲ, ಆತ್ಮಹತ್ಯೆ ಮಾಡಿಕೊಳ್ಳಲಿಲ್ಲ ಬದಲಿಗೆ ಕ್ರೂರವಾಗಿ ಸೇಡು ತೀರಿಸಿಕೊಂಡಳು. ಘಟನೆ ನಡೆದಿದ್ದು ದೆಹಲಿಯ ವಿಕಾಸಪುರಿಯಲ್ಲಿ. ಜೂನ್ 11ರಂದು ಬೈಕ್ನಲ್ಲಿ ಹೋಗುತ್ತಿದ್ದರು. ಯುವಕ ಅದಾಗಲೇ ಮದುವೆ ಬೇಡ ಎಂದಿದ್ದ. ಬೈಕ್ನಲ್ಲಿ ಹಿಂಬದಿಯಲ್ಲಿ ಕುಳಿತಿದ್ದ ಯುವತಿ ಆತನ ಬಳಿ ಹೆಲ್ಮೆಟ್ ತೆಗೆಯುವಂತೆ ಕೇಳಿದ್ದಾಳೆ. ಆತ ತೆಗೆದಕೂಡಲೇ ಮುಖಕ್ಕೆ ಆ್ಯಸಿಡ್ ಎರಚಿದ್ದಾಳೆ….