News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಸಂಬಂಧ

ಚಿಕಿತ್ಸೆಗೆ ಹಣ ನೀಡೆಂದು ಅಪ್ಪನನ್ನು ಬೇಡಿದ್ದ ಕ್ಯಾನ್ಸರ್ಪೀಡಿತ ಬಾಲಕಿ- ಆಕೆಯ ಸಾವಿನ ನಂತರ ವೈರಲ್ ಆಯ್ತು ಈ ವಿಡಿಯೋ !!!

106

          ಡ್ಯಾಡಿ, ನೀನು ನಿನ್ನ ಬಳಿ ಹಣ ಇಲ್ಲ ಅಂತ ಹೇಳ್ತೀಯ. ಆದ್ರೆ ನಮ್ಮ ಬಳಿ ಮನೆನಾದ್ರೂ ಇದೆ. ಪ್ಲೀಸ್ ಮನೆಯನ್ನ ಮಾರಿ ನನ್ನ ಚಿಕಿತ್ಸೆಗೆ ಹಣ್ಣ ಕಟ್ಟಿ ಡ್ಯಾಡಿ. ಇಲ್ಲ ಅಂದ್ರೆ ನಾನು ಹೆಚ್ಚು ದಿನ ಬದುಕಲ್ಲ ಅಂತ ಹೇಳಿದ್ದಾರೆ. ಪ್ಲೀಸ್ ಏನಾದ್ರೂ ಮಾಡಿ ನನ್ನ ಉಳಿಸ್ಕೋ ಡ್ಯಾಡಿ….. ಹೀಗಂತ 13 ವರ್ಷದ ಹೆಣ್ಣುಮಗಳೊಬ್ಬಳು ತನ್ನ ಕ್ಯಾನ್ಸರ್ ಚಿತ್ಸೆಗಾಗಿ ಹಣ ಕೊಡಿ ಅಂತ ಅಪ್ಪನನ್ನ ಬೇಡಿದ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಮತ್ತೊಂದು ವಿಪರ್ಯಾಸವೆಂದರೆ ಮೇ 14ರಂದು ಬಾಲಕಿ ಸಾವನ್ನಪ್ಪಿದ್ದಾಳೆ.

ಆಂಧ್ರಪ್ರದೇಶ ಮೂಲದ ಬಾಲಕಿಯ ಹೆಸರು ಸಾಯಿ ಶ್ರೀ. ಈಕೆಗೆ ಬೋನ್ ಮ್ಯಾರೋ ಕ್ಯಾನ್ಸರ್ ಇದೆ ಎಂದು 2016 ಆಗಸ್ಟ್ 27ರಂರಂದು ವೈದ್ಯರು ಹೇಳಿದ್ದರು. ಆದ್ರೆ ಚಿಕಿತ್ಸೆಗೆ ಬೇಕಾಗುವಷ್ಟು ಹಣ ಅಮ್ಮನ ಬಳಿ ಇಲ್ಲ. ಮನೆ ಮಾರಿ ಹಣ ಕೊಡಿ. ಅಮ್ಮನಿಗೆ ಹಣ ಕೊಡಲು ಇಷ್ಟವಿಲ್ಲ ಅಂದ್ರೆ ನೀವೇ ಬಂದು ಆಸ್ಪತ್ರೆಯಲ್ಲಿ ಹಣ ಕಟ್ಟಿ ಎಂದು ಸಾಯಿ ಶ್ರೀ ವಿಡಿಯೋ ಮೂಲಕ ತನ್ನ ತಂದೆಗೆ ಹಣ ನೀಡುವಂತೆ ಕೇಳಿದ್ದಳು.

ಸಾಯಿ ಶ್ರೀ ತಂದೆ ಮದಮ್ಶೆಟ್ಟಿ ಶಿವಕುಮಾರ್ ತನ್ನ ಪತ್ನಿ ಸುಮಾ ಶ್ರೀ ಮತ್ತು ಮಗಳಿಂದ 8 ವರ್ಷದ ಹಿಂದೆಯೇ ದೂರವಾಗಿದ್ರು. ವರದಿಯ ಪ್ರಕಾರ ಸಾಯಿ ಶ್ರೀ ತನ್ನ ತಾಯಿಯೊಂದಿಗೆ ವಿಜಯವಾಡದಲ್ಲಿ ನೆಲೆಸಿದ್ದು, ತಂದೆ ಬೆಂಗಳೂರಿನಲ್ಲಿದ್ದರು ಎನ್ನಲಾಗಿದೆ.

ಶಿವ ಕುಮಾರ್ ಮತ್ತು ಸುಮಾ ದೂರವಾಗುವುದಕ್ಕೂ ಮುನ್ನ ಮಗಳಾದ ಸಾಯಿ ಶ್ರೀ ಹೆಸರಲ್ಲಿ ಒಂದು ಫ್ಲಾಟ್ ಖರೀದಿಸಿದ್ರು. ಮನೆ ಮಾರಿ ಮಗಳ ಕ್ಯಾನ್ಸರ್ ಚಿಕಿತ್ಸೆಗೆ ಹಣ ಹೊಂದಿಸಲು ಮುಂದಾದಾಗ ಗಂಡ ಶಿವ ಕುಮಾರ್, ತೆಲುಗು ದೇಶಂ ಪಾರ್ಟಿಯ ಶಾಸಕ ಬೋಂಡಾ ಉಮಾಮಹೇಶ್ವರ್ ರಾವ್ ಅವರ ನೆರವಿನಿಂದ ಮನೆ ಮಾರಾಟ ಮಾಡದಂತೆ ತಡೆದಿದ್ದರು ಎಂದು ಸುಮಾ ಆರೋಪಿಸಿದ್ದಾರೆ.

ಶಾಸಕರ ಬೆಂಬಲ ಇದ್ದ ಕಾರಣ ಶಿವ ಕುಮಾರ್ ಕಳಿದಿದ್ದ ಗೂಂಡಾಗಳ ವಿರುದ್ಧ ದೂರು ದಾಖಲಿಸಿಕೊಳ್ಳಲು ಆಂಧ್ರಪ್ರದೇಶದ ಪೊಲೀಸರು ನಿರಾಕರಿಸಿದ್ರು ಎಂದು ಸುದ್ದಿ ಸಂಸ್ಥೆ ಎಎನ್ ವರದಿ ಮಾಡಿದೆ.

ಬಗ್ಗೆ ಹೇಳಿಕೆ ನೀಡಿರೋ ಬಾಲಾಲ ಹಕ್ಕುಳ ಸಂಗಂನ ಅಧ್ಯಕ್ಷರಾದ ಅಚ್ಯುತ್ ರಾವ್, ನಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಮಾನವ ಹಕ್ಕುಗಳ ಆಯೋಗದಲ್ಲಿ ಅರ್ಜಿ ಸಲ್ಲಿಸಿದ್ದು, ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದೇವೆ ಎಂದಿದ್ದಾರೆ.

ಹಣ ನೀಡಲು ಶಕ್ತರಾಗಿದ್ದರೂ ತಂದೆ ಮಗಳ ಚಿಕಿತ್ಸೆಗೆ ಹಣ ನೀಡಿಲ್ಲವೆಂಬುದನ್ನು ಮನಗಂಡ ರಾಜ್ಯ ಮಾನವ ಹಕ್ಕುಗಳ ಆಯೋಗ, ಬಗ್ಗೆ ವಿಸ್ತø ವರದಿ ಸಲ್ಲಿಸುವಂತೆ ನಗರ ಪೊಲೀಸ್ ಆಯುಕ್ತರಿಗೆ ಆದೇಶಿಸಿದೆ.

ವಿಡಿಯೋ ಸದ್ಯ ದೇಶದಾದ್ಯಂತ ವೈರಲ್ ಆಗಿದ್ದು, ತಂದೆಯ ವರ್ತನೆಗೆ ಖಂಡನೆ ವ್ಯಕ್ತವಾಗಿದೆ.

 

 

 

 

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    150 ವರ್ಷ ಬದುಕಬೇಕೆಂಬ ಮೈಕಲ್ ಜಾಕ್ಸನ್ ಬಗ್ಗೆ ನಿಮಗೆಷ್ಟು ಗೊತ್ತು,.??

    ಮೈಕಲ್ ಜಾಕ್ಸನ್ ಎಂಬ ಮಹಾನ್ ಗಾಯಕ ಪ್ರತಿಭೆಯು 150 ವರ್ಷಗಳ ಕಾಲ ಬದುಕಬೇಕೆಂದು ಬಯಸಿದ, ಅದಕ್ಕಾಗಿ ತಲೆ ಕೂದಲಿಂದ ಹಿಡಿದು ಕಾಲಿನ ಬೆರಳುಗಳವರೆಗೆ ದಿನ ನಿತ್ಯ ಪರೀಕ್ಷಿಸಲು 12 ನುರಿತ ಡಾಕ್ಟರ್ ಗಳನ್ನು ತನ್ನ ಮನೆಯಲ್ಲಿ ನೇಮಿಸಿದ್ದ. ಆತ ಆಹಾರವನ್ನು ಸೇವಿಸುವುದಕ್ಕೆ ಮುಂಚೆ ಆತನ ಆಹಾರಗಳನ್ನು ಲ್ಯಾಬ್ ನಲ್ಲಿ ಟೆಸ್ಟ್ ಮಾಡುತ್ತಿದ್ದರು. ಆತನ ದೈನಂದಿನ ವ್ಯಾಯಾಮ ಮತ್ತು ಇತರ ದೇಹ ಸಂರಕ್ಷಣೆಗಾಗಿ ಮತ್ತೆ 15 ಜನರನ್ನು ಕೂಡಾ ನೇಮಿಸಿದ್ದ. ಆಕ್ಸಿಜನ್ ನ ಅಳತೆಯನ್ನು ನಿಯಂತ್ರಿಸುವ ತಂತ್ರಜ್ಞಾನವಿರುವ ಬೆಡ್ಡನ್ನು…

  • inspirational

    ಕರ್ನಾಟಕ ಸಿಎಂ ಬದಲಾವಣೆ ವಿವಾದ

    ಕರ್ನಾಟಕ ಸಿಎಂ ಬದಲಾವಣೆ ವಿವಾದ ಕರ್ನಾಟಕದಲ್ಲಿ ಇತ್ತೀಚೆಗೆ ಸಿಎಂ ಬದಲಾವಣೆ ವಿಚಾರ ಮತ್ತೆ ತೀವ್ರ ಚರ್ಚೆಗೆ ಬಂದಿದೆ. ರಾಜಕೀಯ ವಲಯದಲ್ಲಿ ಇದು “ಪವರ್ ಶೇರ್” (ಅಧಿಕಾರ ಹಂಚಿಕೆ) ಮತ್ತು ಒಳರಾಜಕೀಯ ಸಂಘರ್ಷದ ಪ್ರಮುಖ ವಿಷಯವಾಗಿದೆ. ಹಿನ್ನೆಲೆ ಏನು? 2023ರಲ್ಲಿ ಕಾಂಗ್ರೆಸ್ ಸರ್ಕಾರ ರಚನೆಯಾದಾಗಸಿದ್ದರಾಮಯ್ಯ ಸಿಎಂ ಆಗಿಡಿ.ಕೆ. ಶಿವಕುಮಾರ್ ಡಿಸಿಎಂ ಆಗಿ ನೇಮಕಗೊಂಡರು. ಆಗಿನಿಂದಲೇ “2.5 ವರ್ಷ ಸಿದ್ದರಾಮಯ್ಯ – ನಂತರ ಡಿಕೆಶಿ ಸಿಎಂ” ಎಂಬ ಅನೌಪಚಾರಿಕ ಒಪ್ಪಂದ ಇದೆ ಎಂಬ ಮಾತು ರಾಜಕೀಯದಲ್ಲಿ ಹರಿದಾಡುತ್ತಿದೆ. ಈಗ ಮತ್ತೆ…

  • ಜ್ಯೋತಿಷ್ಯ

    ದೇವರಿಗೆ ಪೂಜೆ ಮಾಡುವ ಸಮಯದಲ್ಲಿ ಒಡೆದ ತೆಂಗಿನಕಾಯಿ ಕೆಟ್ಟಿದ್ರೆ ಏನರ್ಥ ಗೊತ್ತಾ..?

    ಹಿಂದೂ ಧರ್ಮದಲ್ಲಿ ದೇವರ ಪೂಜೆ ವೇಳೆ ತೆಂಗಿನ ಕಾಯಿ ಒಡೆಯುವ ಪದ್ಧತಿಯಿದೆ. ಅನೇಕ ಬಾರಿ ಒಡೆದ ತೆಂಗಿನಕಾಯಿ ಹಾಳಾಗಿರುತ್ತದೆ. ಪೂಜೆ ನಂತ್ರ ಹಾಳಾದ ತೆಂಗಿನಕಾಯಿ ನೀಡಿದ ಅಂಗಡಿ ಮಾಲೀಕನಿಗೆ ಕೆಲವರು ಬೈದ್ರೆ ಮತ್ತೆ ಕೆಲವರು ಭಯಪಟ್ಟುಕೊಳ್ತಾರೆ. ತೆಂಗಿನಕಾಯಿ ಹಾಳಾಗಲು ಕಾರಣವೇನು? ಇದು ಅಶುಭ ಫಲ ನೀಡುತ್ತಾ? ಇದು ಮುಂದೆ ಬರಲಿರುವ ಕಷ್ಟದ ಮುನ್ಸೂಚನೆಯಾ? ಹೀಗೆ ಅನೇಕ ಪ್ರಶ್ನೆಗಳು ಏಳುತ್ತವೆ. ನಿಮಗೂ ಈ ಸಮಸ್ಯೆ ಕಾಡಿದ್ದರೆ ಅವಶ್ಯವಾಗಿ ಈ ಸುದ್ದಿ ಓದಿ. ಪೂಜೆ ವೇಳೆ ಒಡೆದ ತೆಂಗಿನಕಾಯಿ ಹಾಳಾಗಿದ್ರೆ…

  • ಜ್ಯೋತಿಷ್ಯ

    ಪರಾಶಕ್ತಿ ಕೃಪೆಯಿಂದ ಈ ರಾಶಿಗಳಿಗೆ ವಿಪರೀತ ಧನಲಾಭವಿದ್ದು ಇದರಲ್ಲಿ ನಿಮ್ಮ ರಾಶಿಯೂ ಇದೆಯಾ ನೋಡಿ

    ದಿನಭವಿಷ್ಯ.22/2/2019 ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ ನಿಮ್ಮ ಸಂಗಾತಿ ಬೆಂಬಲ ನೀಡುತ್ತಾರೆಹಾಗೂ ಸಹಾಯಮಾಡುತ್ತಾರೆ. ಇಂದುಪ್ರಣಯದ ಯಾವುದೇ ಆಸೆಯಿಲ್ಲ ಇಂದು ಕೆಲಸದಲ್ಲಿ ನಿಮಗೆ…

  • corona, Health

    ದೇಶದಲ್ಲಿ, ರಾಜ್ಯದಲ್ಲಿ ಕೊರೋನ ಸ್ಫೋಟ

    ದೇಶದಲ್ಲಿ ರಾಜ್ಯದಲ್ಲಿ ಕೊರೋನ ಹೆಚ್ಚಳವಾಗಿದೆ.ಕಳೆದ 4 ವಾರಗಳಲ್ಲಿ ವೈರಸ್ ಉತ್ತುಂಗಕ್ಕೆ ತಲುಪಿದೆ.ದೇಶದಲ್ಲಿ ಬುಧವಾರ ಬೆಳಿಗ್ಗೆ ಕೊನೆಗೊಂಡ 24 ತಾಸಿನ ಅವಧಿಯಲ್ಲಿ ಮಂಗಳವಾರ ಕ್ಕಿಂತ ಶೇ.55% ಹೆಚ್ಚಳಗೊಂಡಿದೆ.   ದೇಶದಲ್ಲಿ ಸುಮಾರು 90ಸಾವಿರ ಪ್ರಕರಣ ದಾಖಲಾಗಿದೆ.ರಾಜ್ಯದಲ್ಲೂ ಶೇ.3.33ರಷ್ಟು ಪ್ರಕರಣ ದಾಖಲಾಗಿದೆ.ಈ ರೀತಿಯ ಹೆಚ್ಚಳದಿಂದಾಗಿ 3ನೇ ಅಲೆ ಖಚಿತವಾದಂತೆ ಆಗಿದೆ. ದೇಶದಲ್ಲಿ ಒಟ್ಟಾರೆ ಕೋವಿಡ್ ಪ್ರಕರಣಗಳು 3,50,18,358ಕ್ಕೆ ಏರಿದೆ.ಮರಣ ಪ್ರಮಾಣ 4,82,551ಕ್ಕೆ ಮುಟ್ಟಿದೆ.8 ದಿನಗಳಿಂದ ಶೇ.6.3ಪಟ್ಟು ಏರಿದೆ.ಡಿ. 29ರಂದು 0.79 ಇದ್ದ ಪಾಸಿಟಿವಿಟಿ ದರ ಜ.5ಕ್ಕೆ ಶೇ.5.03ಕ್ಕೆ ಹೆಚ್ಚಳವಾಗಿದೆ.ಒಟ್ಟು 3,43,21,803ಮಂದಿ…

    Loading

  • ಸುದ್ದಿ

    ಮೆಟ್ರೊದಲ್ಲಿ ಪ್ರಯಾಣಿಸುವಾಗ ಸ್ವಲ್ಪ ಹೆಚ್ಚರವಿರಲಿ, ಇಲ್ಲದಿದ್ದರೆ ಹೀಗೂ ಆಗಬಹುದು,..!!

    ಮೆಟ್ರೋದಲ್ಲಿ ಪ್ರಯಾಣಿಸುವ ಜನರ ಸಂಖ್ಯೆ ಹೆಚ್ಚಾದಷ್ಟು ಬಾಗಿಲಲ್ಲಿ  ಸಿಲುಕಿ ಪರದಾಡುವವರ ಸಂಖ್ಯೆಯೂ  ಸಹ ಹೆಚ್ಚಾಗುತ್ತಿದೆ . ಹಸಿರು ಮಾರ್ಗದ ರೈಲಿನಲ್ಲಿ ಬಾಗಿಲ ಬಳಿ ಕಾಲು ಸಿಕ್ಕಿಕೊಂಡು ಒದ್ದಾಡುತ್ತಿರುವ ಎರಡು ದೃಶ್ಯ  ಇತ್ತೀಚೆಗೆ ನಡೆದಿವೆ. ಅ.14ರಂದು ಸಂಜೆ 6.20 ರ ಸುಮಾರಿಗೆ ಮೆಜೆಸ್ಟಿಕ್‌ ನಿಲ್ದಾಣದಲ್ಲಿ ಹೆಣ್ಣು ಮಗುವಿನ ಕಾಲು ಬಾಗಿಲಿನಲ್ಲಿ ಸಿಕ್ಕಿ ಹಾಕಿಕೊಂಡ ಘಟನೆ ನಡೆದಿದೆ. ನಿಲ್ದಾಣದಲ್ಲಿ ದಂಪತಿ ಮಗುವಿನೊಂದಿಗೆ ರೈಲಿನ ಒಳಗೆ ಪ್ರವೇಶಿಸುತ್ತಿದ್ದರು, ದಟ್ಟಣೆ ಹೆಚ್ಚಿದ್ದರಿಂದ ದಂಪತಿ ಹಾಗೂ ಮಗು ಬಾಗಿಲಿನ ಬಳಿಯಲ್ಲೇ ನಿಲ್ಲಬೇಕಾಯಿತು. ಈ ವೇಳೆ…