News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
Uncategorized

ಹಳ್ಳಿ ಹುಡುಗರಿಂದ ಕ್ರಿಕೆಟ್ ಕನ್ನಡದಲ್ಲಿ ಲೈವ್ ಕಾಮೆಂಟ್ರಿ

181

ನಮ್ಮ ತಂಡದವರಿಂದ ಹಳ್ಳಿಯ ಪ್ರತಿಯೊಬ್ಬನಿಗೂ ಮನಮುಟ್ಟುವಾಗೆ ಕನ್ನಡಲ್ಲಿ ಕ್ರಿಕೆಟ್ ರಸದೌತಣವನ್ನು ಸವಿಯಲು ಸಿದ್ದರಾಗಿ ….

ಸಾಧಾರಣ ಮೊತ್ತ ಬೆನ್ನತ್ತಿದರೂ ಆತಂಕದ ಕ್ಷಣಗಳನ್ನು ಎದುರಿಸಿದ ಪಾಕಿಸ್ತಾನ ಒತ್ತಡ ಮೆಟ್ಟಿ ನಿಂತು ಜಯ ತನ್ನದಾಗಿಸಿಕೊಂಡಿತು. ಈ ಮೂಲಕ ಚಾಂಪಿಯನ್ಸ್ ಟ್ರೋಫಿ ಕ್ರಿಕೆಟ್ ಟೂರ್ನಿಯ ಸೆಮಿಫೈನಲ್‌ ಹಂತ ಪ್ರವೇಶಿಸಿತು.

237 ರನ್‌ಗಳ ಜಯದ ಗುರಿ ಬೆನ್ನತ್ತಿದ ಪಾಕಿಸ್ತಾನ ಉತ್ತಮ ಆರಂಭ ಕಂಡರೂ ನಂತರ ಆತಂಕಕ್ಕೆ ಒಳ ಗಾಯಿತು. ಅಜರ್‌ ಅಲಿ ಮತ್ತು ಫಕ್ರ್ ಜಮಾನ್‌ ಮೊದಲ ವಿಕೆಟ್‌ಗೆ 68 ಎಸೆತಗಳಲ್ಲಿ 74 ರನ್ ಸೇರಿಸಿ ಇನಿಂಗ್ಸ್‌ಗೆ ಉತ್ತಮ ಅಡಿಪಾಯ ಹಾಕಿದರು.

ಮಾಲಿಂಗ ಹಾಕಿದ ಮೊದಲ ಓವರ್‌ನಲ್ಲೇ ಗುಣತಿಲಕ ಅವರಿಂದ ಜೀವದಾನ ಪಡೆದ ಅಜರ್ ಅಲಿ ತಾಳ್ಮೆಯಿಂದ ಆಡಿ 50 ಎಸೆತಗಳಲ್ಲಿ 34 ರನ್‌ ಗಳಿಸಿದರು. ಆದರೆ  ಜಮಾನ್‌ ಸ್ಫೋಟಿಸಿದರು. 36 ಎಸೆತಗಳಲ್ಲಿ ಒಂದು ಸಿಕ್ಸರ್‌ ಮತ್ತು ಎಂಟು ಬೌಂಡರಿ ಒಳ ಗೊಂಡ 50 ರನ್‌ ಗಳಿಸಿದರು. ಇವರ ಜೊತೆಯಾಟ ಮುರಿದು ಬಿದ್ದ ನಂತರ ತಂಡ ನಿರಂತರವಾಗಿ ವಿಕೆಟ್ ಕಳೆದು ಕೊಂಡಿತು. 137 ರನ್‌ ಗಳಿಸುವಷ್ಟರಲ್ಲಿ ಆರು ವಿಕೆಟ್ ಕಳೆದುಕೊಂಡ ತಂಡಕ್ಕೆ ನಾಯಕ ಸರ್ಫರಾಜ್ ಅಹಮ್ಮದ್‌ ಮತ್ತು ಫಾಹಿಮ್‌ ಅಶ್ರಫ್‌ ಜೀವ ತುಂಬಿದರು.

ಎಂಟನೇ ವಿಕೆಟ್‌ಗೆ ಇವರಿಬ್ಬರು 25 ರನ್‌ ಸೇರಿಸಿದರು. ಫಾಹಿಮ್‌ ರನೌಔಟ್‌ ಆದಾಗ ಶ್ರೀಲಂಕಾ ಪಾಳಯದಲ್ಲಿ ಸಂಭ್ರಮ ಅಲೆದಾಡಿತು. ಈ ಸಂತಸಕ್ಕೆ ಸರ್ಫರಾಜ್‌ (ಔಟಾಗದೆ 61; 79 ಎ, 5 ಬೌಂ) ಮತ್ತು ಮಹಮ್ಮದ್ ಅಮೀರ್‌ ತಣ್ಣೀರೆರಚಿದರು. ಎಂಟನೇ ವಿಕೆಟ್‌ಗೆ 90 ಎಸೆತಗಳಲ್ಲಿ 75 ರನ್‌ ಸೇರಿಸಿದ ಇವರು ಜಯ ಕಸಿದುಕೊಂಡರು. ಇವರ ಜೊತೆಯಾಟದ ನಿರ್ಣಾಯಕ ಹಂತದಲ್ಲಿ ಎರಡು ಕ್ಯಾಚ್‌ಗಳನ್ನು ಕೈಚೆಲ್ಲಿದ ಶ್ರೀಲಂಕಾ ಇದಕ್ಕೆ ತಕ್ಕ ಫಲ ಉಂಡಿತು.

ಬೌಲರ್‌–ಬ್ಯಾಟ್ಸ್‌ಮನ್‌ ಸಮಬಲದ ಹೋರಾಟ: ಟಾಸ್‌ ಗೆದ್ದ ಪಾಕಿಸ್ತಾನ ಬೌಲಿಂಗ್ ಆಯ್ದುಕೊಂಡಿತು. ಆರಂಭಿಕ ಬ್ಯಾಟ್ಸ್‌ಮನ್ ನಿರೋಷನ್ ಡಿಕ್ವೆಲಾ ಅವರ ಅರ್ಧಶತಕ ಮತ್ತು ನಾಯಕ ಏಂಜಲೊ ಮ್ಯಾಥ್ಯೂಸ್‌ ಅವರ ತಾಳ್ಮೆಯ 39 ರನ್‌ ಶ್ರೀಲಂಕಾ ಇನಿಂಗ್ಸ್‌ಗೆ ಬಲ ತುಂಬಿತು. ಮಹಮ್ಮದ್ ಅಮೀರ್‌, ಜುನೈದ್‌ ಖಾನ್‌, ಫಾಹಿಮ್ ಅಶ್ರಫ್‌ ಮತ್ತು ಹಸನ್ ಅಲಿ ಪಾಕಿಸ್ತಾನ ಬೌಲಿಂಗ್‌ಗೆ ಮೊನಚು ನೀಡಿದರು.

ನಿರೋಷನ್ ಮತ್ತು ಧನುಷ್ಕಾ ಆರಂಭದಲ್ಲೇ ವೇಗವಾಗಿ ರನ್ ಗಳಿಸಲು ಪ್ರಯತ್ನಿಸಿದರು. ಆದರೆ ಆರನೇ ಓವರ್‌ನಲ್ಲಿ ಎಡಗೈ ವೇಗಿ ಜುನೈದ್ ಖಾನ್‌ 13 ರನ್‌ ಗಳಿಸಿದ್ದ ಗುಣತಿಲಕ ಅವರನ್ನು ವಾಪಸ್ ಕಳುಹಿಸಿದರು. ಡಿಕ್ವೆಲಾ ಜೊತೆಗೂಡಿದ ಕುಶಾಲ್ ಮೆಂಡಿಸ್‌  ನಿಧಾನವಾಗಿ ಇನಿಂಗ್ಸ್ ಕಟ್ಟಿ ದರು. ಹತ್ತು ಓವರ್‌ಗಳ ಮುಕ್ತಾಯದ ವೇಳೆಗೆ ಇವರಿಬ್ಬರು ತಂಡದ ಮೊತ್ತವನ್ನು 50ಕ್ಕೆ ಏರಿಸಿದರು.

50 ರನ್‌ಗಳ ಜೊತೆಯಾಟದ ನಂತರ ಮೆಂಡಿಸ್ ಔಟಾದರು. ಎರಡು ಎಸೆತಗಳ ಅಂತರದಲ್ಲಿ ದಿನೇಶ್‌ ಚಾಂಡಿ ಮಲ್ ಕೂಡ ಔಟಾದರು. ಈ ಸಂದರ್ಭ ದಲ್ಲಿ ಜೊತೆಗೂಡಿದ ಡಿಕ್ವೆಲಾ ಮತ್ತು ನಾಯಕ ಏಂಜೆಲೊ ಮ್ಯಾಥ್ಯೂಸ್‌ ಉತ್ತಮ ಆಟವಾಡಿ ನಾಲ್ಕನೇ ವಿಕೆಟ್‌ಗೆ 78 ರನ್‌ ಸೇರಿಸಿದರು. ಇದರ ಪರಿ ಣಾಮ ತಂಡದ ಮೊತ್ತ 150ರ ಗಡಿ ದಾಟಿತು. 39 ರನ್‌ ಗಳಿಸಿದ ಮ್ಯಾಥ್ಯೂಸ್ ಔಟಾದ ನಂತರವೂ ಡಿಕ್ವೆಲಾ ರನ್‌ ಗಳಿಸುತ್ತ ಸಾಗಿದರು. ಅಷ್ಟರಲ್ಲಿ  ಪಾಕಿ ಸ್ತಾನ ಬೌಲರ್‌ಗಳು ಮೇಲುಗೈ ಸಾಧಿಸಿ ದರು. ಒಂಬತ್ತು ರನ್‌ಗಳ ಅಂತರದಲ್ಲಿ ಡಿಕ್ವೆಲಾ (73; 86 ಎ, 4 ಬೌಂ) ಒಳ ಗೊಂಡಂತೆ ಮೂರು ವಿಕೆಟ್‌ ಕಬಳಿಸಿ ದರು. ಅಸೇಲಾ ಗುಣರತ್ನೆ ಮತ್ತು ಸುರಂಗ ಲಕ್ಮಲ್‌ ಎಂಟನೇ ವಿಕೆಟ್‌ಗೆ 46 ರನ್ ಸೇರಿಸಿದರು.

ಸಂಕ್ಷಿಪ್ತ ಸ್ಕೋರ್‌:

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಆಸಿಫಾ ಅತ್ಯಾಚಾರದ ಬಗ್ಗೆ ಈಗೊಂದು ಸುದ್ದಿ ಸಾಮಾಜಿಕ ಜಾಲತಾಣದಲ್ಲಿ ಓಡಾಡುತ್ತಿದೆ.!ಇದು ನಿಜವೋ, ಸುಳ್ಳೋ ನೀವೇ ಹೇಳಿ…

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಮನುಕುಲವನ್ನೇ ಬೆಚ್ಚಿ ಬೀಳಿಸುವ ಹೃದಯ ವಿದ್ರಾವಕ ಘಟನೆ ಕಾಶ್ಮೀರದಲ್ಲಿ ನಡೆದಿದ್ದು, ಏನೂ ತಿಳಿಯದ ಕಂದಮ್ಮನ ಮೇಲೆ ಅತ್ಯಾಚಾರ ನಡೆಸಿ ಕೊಲೆ ಮಾಡಿರುವುದರಿಂದ ಇಡೀ ಭಾರತವೇ ತಲೆ ತಗ್ಗಿಸುವಂತಾಗಿದೆ.ಪಾಪ ಏನೂ ತಿಳಿಯದ ಮುಗ್ದ ಬಾಲಕಿ ಇವರಿಗೆ ಏನು ಮಾಡಿತ್ತು. ಅತ್ಯಾಚಾರ ನಡೆಸಿ, ಕೊಲೆ ಮಾಡಿದವರು ಯಾರೀ ಆಗಿರಲಿ ಅವರಿಗೆ ಕೊಡುವ ಶಿಕ್ಷೆ, ಬೇರೆಯವರಿಗೂ ಪಾಟವಾಗಬೇಕು. ಇದರಲ್ಲಿ ಯಾವುದೇ ಧರ್ಮ, ರಾಜಕೀಯ ದಯವಿಟ್ಟು ಮಾಡ ಬೇಡಿ.ನಮ್ಮ ಬೇಡಿಕೆ ಆರೋಪಿಗಳಿಗೆ ಕಠಿಣ ಶಿಕ್ಷೆ…

  • ಸುದ್ದಿ

    ಇನ್ನು ಎರಡೇ ದಿನಗಳ ಬಾಕಿ; ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ – ಸಿದ್ದರಾಮಯ್ಯ,.!

    ಉಪಚುನಾವಣೆಗೆ ನಾವು ತಯಾರಾಗಿದ್ದೇವೆ. ಇನ್ನೆರಡು ದಿನಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡುತ್ತೇವೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು ಪಕ್ಷಾಂತರಿಗಳಿಗೆ ಜನ ಯಾವಾಗಲು ಕ್ಷಮಿಸುವುದಿಲ್ಲ. ಈ ಚುನಾವಣೆ ಮೂಲಕ ತಕ್ಕ ಪಾಠಕಲಿಸುತ್ತಾರೆ. ಉಪಚುನಾವಣೆಯನ್ನು ವಿಶ್ವಾಸದಿಂದ ನಡೆಸುತ್ತೇವೆ. ೧೫ ಕ್ಷೇತ್ರಗಲ್ಲಿ ಅಭ್ಯರ್ಥಿಗಳ ಗೆಲ್ಲಿಸುತ್ತೇವೆ. ಈ ಮೂಲಕ ಬಿಜೆಪಿಗೆ ತಕ್ಕ ಪಾಠ ಕಲಿಸುತ್ತೇವೆ ಎಂದರು. ಕುಮಾರಸ್ವಾಮಿ ಪಾಪ ಏನು ಮಾತನಾಡುತ್ತಾರೆ ಎಂಬುದು ಅವರಿಗೆ ಗೊತ್ತಾಗುತ್ತಿಲ್ಲ. ಆದರೆ ಮಾತನಾಡುವ ಮೊದಲು ಪ್ರಜ್ಞೆ ಇಟ್ಟುಗೊಂಡು ಮಾತನಾಡಲಿ. ಜಿಟಿ…

  • ಸಿನಿಮಾ, ಸುದ್ದಿ

    ವಿನೋದ್ ರಾಜ್ ರನ್ನು ಕ್ಯಾರೆ ಎನ್ನದ ಟಿವಿ ಶೋಗಳು, ಹುಡುಕಿಕೊಂಡು ಬಂತು ಬಂಪರ್ ಆಫರ್.

    ಒಂದು ಕಾಲದಲ್ಲಿ ನೃತ್ಯ ಅಂದ್ರೆ ಏನು ಅಂತ ಸ್ಯಾಂಡಲ್ ವುಡ್ ಗೆ ತೋರಿಸಿಕೊಟ್ಟವರು ಅಂದ್ರೆ ನಟ ವಿನೋದ್ ರಾಜ್. ಹೌದು. ತಮ್ಮ ನೃತ್ಯದ ಮೂಲಕ ಇಡೀ ಕರ್ನಾಟಕವನ್ನೇ ಗೆದ್ದಿದ್ದರು. ಇನ್ನು ಅವರು ಕೆಲವು ಸಿನಿಮಾಗಳಲ್ಲಿ ನಟನಾಗಿ ನಟಿಸಿದ್ದು, ಎಲ್ಲರೂ ಅವರ ನಟನೆ ಹಾಗು ನೃತ್ಯಕ್ಕೆ ಫಿದಾ ಆಗಿದ್ದರು. ಆದರೆ ಕಾಲ ಕಳೆದಂತೆ ಅವರಿಗೆ ಚಿತ್ರಗಳ ಅವಕಾಶ ಕಡಿಮೆಯಾಗಿದ್ದರಿಂದ ಅವರು ಚಿತ್ರರಂಗದಿಂದ ದೂರ ಉಳಿಯಬೇಕಾಯಿತು. ಇನ್ನು ಅವರ ಕೊನೆ ಸಿನಿಮಾ 2009ರಲ್ಲಿ ತೆರೆ ಕಂಡ ‘ಯಾರದು’ ಆಗಿದ್ದು, ನಂತರ…

  • ಉಪಯುಕ್ತ ಮಾಹಿತಿ

    ಕಿಡ್ನಿಯಲ್ಲಿನ ಕಲ್ಲಿನ ಸಮಸ್ಯಗೆ ಇಲ್ಲಿದೆ, ನಾಟಿ ವೈದ್ಯ ಪದ್ಧತಿ ಚಿಕಿತ್ಸೆ!ಹೇಗೆ ಗೊತ್ತಾ?ತಿಳಿಯಲು ಮುಂದೆ ಓದಿ…

    ನನ್ನ ಹೆಸರು ಅಶ್ವಥ್ ಕುಮಾರ್ 42 ವರ್ಷ ವಯಸ್ಸು,ನಾನು ಕೋಲಾರ ಜಿಲ್ಲೆ ಬಂಗಾರಪೇಟೆಯಲ್ಲಿ ವಾಸವಾಗಿರುವುದು. ನಾನು ಲೈಬ್ರರಿಯನ್ ಆಗಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿರುವುದು, 2016 ರಲ್ಲಿ ನನಗೆ ಸೊಂಟ ನೋವು ವಿಪರೀತ ಬರುತ್ತಿತ್ತು,ಮೂತ್ರ ಹೋಗಲೂ ಕಷ್ಟ ಆಗುತ್ತಿತ್ತು, ನಂತರ ಕೋಲಾರಿನ ಸರ್ಕಾರಿ ಆಸ್ಪೇಟಲ್ ನಲ್ಲಿ ತೋರಿಸಿ ಸ್ಕ್ಯಾನಿಂಗ್ ಮಾಡಿಸಿದೆ ಆಗ ತಿಳಿಯಿತು …..

  • ಸುದ್ದಿ, ಸ್ಪೂರ್ತಿ

    70 ನಿಮಿಷದಲ್ಲಿ 90 ಕಿ.ಮೀ ಸಂಚರಿಸಿ, 3 ವರ್ಷದ ಬಾಲಕನ ಪ್ರಾಣ ಉಳಿಸಿದ ಅಂಬುಲೆನ್ಸ್ ಚಾಲಕ.

    21 ವರ್ಷದ ತಿರುಪುರ್ ಮೂಲಕದ  ಅಂಬುಲೆನ್ಸ್ ಚಾಲಕ ಆಕಾಶ್ ಜ್ವರದಿಂದ ಬಳಲುತ್ತಿದ್ದ ಬಾಲಕ ಸಂತೋಷ್‍ನನ್ನು ಗುರುವಾರ ರಾತ್ರಿ ವೆಲ್ಲಾಕೋಯಿಲ್‍ನಿಂದ ಕೊಯಮತ್ತೂರಿನ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ಕೇವಲ 70 ನಿಮಿಷದಲ್ಲಿ 90 ಕಿ.ಮೀ ಸಂಚರಿಸಿ ತಲುಪಿದ್ದಾರೆ. ಆಕಾಶ್ 3 ವರ್ಷದ  ಬಾಲಕನನ್ನು ಆಸ್ಪತ್ರೆಗೆ ತಲುಪಿಸಿದ ಬಳಿಕ ಅಂಬುಲೆನ್ಸ್ ಮುಂದೆ ನಿಂತಿರುವ ಫೋಟೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ. ಈ ಫೋಟೋವನ್ನು ಅವರು ಪೋಸ್ಟ್ ಮಾಡಿದ ತಕ್ಷಣ ಸಾಕಷ್ಟು ವೈರಲ್ ಆಗಿದ್ದು ಇವರಿಗೆ ಭಾರೀ ಮೆಚ್ಚುಗೆ ವ್ಯಕ್ತವಾಗುತ್ತಿದೆ. ವರದಿಗಳ ಪ್ರಕಾರ, ಸಂತೋಷ್ ತೀವ್ರ ಜ್ವರದಿಂದ ಬಳಲುತ್ತಿದ್ದು,…

  • ಹಣ ಕಾಸು

    ಈ ಗಿಡದ ಬಗ್ಗೆ ಈ 7 ವಿಷಯಗಳು, ನಿಮಗೆ ಗೊತ್ತಿದ್ರೆ, ನಿಮ್ಮ ಮನೆಗೆ ಒಳ್ಳೆಯದಾಗುತ್ತೆ!

    ಮನಿ ಪ್ಲಾಂಟ್ ಅನ್ನೊದು ಸಾಮಾನ್ಯವಾಗಿ ಮನೆಯಲ್ಲಿಡೋ ಒಂದು ಗಿಡ. ಇದನ್ನು ಬೆಳ್ಸೋದು ಅಷ್ಟೇನ್ ಕಷ್ಟ ಅಲ್ಲ ಬಿಡಿ. ದಿನನಿತ್ಯ ಅದರ ಕಡೇ ಸ್ವಲ್ಪ ಕಣ್ಣಾಯ್ಸಿ ನೋಡಿಕೊಳ್ಳಬೇಕು. ವಾಸ್ತು ಶಾಸ್ತ್ರ ಮತ್ತು ಚೀನಾದ ಪೆಂಗ್ ಶು ಪ್ರಕಾರ ಮನಿ ಪ್ಲಾಂಟ್ನಿಂದ ಮನೆಯಲ್ಲಿ ಅದ್ರಷ್ಟ ತಾನಾಗೇ ತಾನೇ ಬದ್ಲಾಗತ್ತೆ.