ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಿಂದಿನ ಕಾಲದಲ್ಲಿ ಸಂಜೆಯ ಹೊತ್ತು ಶುಭಂ ಕರೋತಿ ಎನ್ನುವ ಸಂಜೆಯ ಪ್ರಾರ್ಥನೆಯನ್ನ ಮಾಡ್ತಿದ್ರು, ಆದ್ರೆ ಈಗಿನ ಮಕ್ಕಳಿಗೆ ಸಂಜೆಯ ಹೊತ್ತು ಟಿ.ವಿ . ನೋಡುವುದಕ್ಕೆ ಸಮಯವಿರುವುದಿಲ್ಲ. ಎಲ್ಲೋ ಹಿಂದೂಗಳು ನಮ್ಮ ಹಿಂದೂ ಸಂಸ್ಕೃತಿ ಇಂದ ಆಚಾರ ಧರ್ಮಗಳಿಂದ ದೂರ ಸರಿಯುತ್ತಿದೇವೆ ಎನ್ನಿಸುತ್ತಿದೆ.
ಆಚಾರಧರ್ಮಗಳನ್ನ ಪಾಲಿಸುವುದೇ ಆಧ್ಯತ್ಮೀಕತೆಗೆ ಅಡಿಪಾಯವಾಗಿದೆ.
ಸಂಧ್ಯಾ ಕಾಲ ವೆಂದರೆ ಸೂರ್ಯೋದಯಕ್ಕೂ ಮೊದಲು, ಸೂರ್ಯಾಸ್ತದ ನಂತರ ೪೮ ನಿಮಿಷಗಳ ಸಮಯವನ್ನು ಸಂಧಿಕಾಲವೆಂದು ಅಥವಾ ಪರ್ವಕಾಲವೆಂದು ಕರೆಯಲಾಗುತ್ತದೆ.ಸಂಧ್ಯಾ ಕಾಲ / ಸಂಜೆಯ ಸಮಯದಲ್ಲಿ ಪಾಲಿಸಬೇಕಾದ ಕೆಲವು ಉಚಿತ ವಿಷಯಗಳು.
1. ಮನೆಯಲ್ಲಿ ಸಂಜೆಯ ಸಮಯದಲ್ಲಿ ಧೂಪದ್ರವ್ಯ, ಸಾಂಬ್ರಾಣಿ ಇತ್ಯಾದಿಗಳನ್ನು ಹಚ್ಚುವುದು.ಇದರಿಂದ ಮನೆಯ ಆವರಣವು ಶುಧ್ಹಿಗೊಳ್ಳುವುದಲ್ಲದೆ ಮನೆಯ ಜನರ ಬಟ್ಟೆಗಳು ಕೂಡ ಶುದ್ಧಿಯಾಗುತ್ತವೆ.
2. ಸಂಜೆ ಮನೆಯ ದೇವರ ಮನೆಯಲ್ಲಿ ದೇವರಿಗೆ ದೀಪ ಹಚ್ಚಿದ ನಂತರ ದೇವರಿಗೆ ತಲೆಬಾಗಿ ನಮಸ್ಕರಿಸಬೇಕು.ಸಂಧ್ಯಾವಂದನೆಯನ್ನು ಮಾಡಿ ದೇವರ ಮನೆಯಲ್ಲಿ ದೀಪ ಹಚ್ಚುವುದರ ಜೊತೆಗೆ ಅಂಗಳದಲ್ಲಿರುವ ತುಳಸಿ ಗಿಡಕ್ಕೂ ದೀಪವನ್ನು ಸಮರ್ಪಿಸಬೇಕು. ದೇವರಮನೆಯಲ್ಲಿ ದೇವರಿಗಾಗಿ ಹಚ್ಚಿದ ದೀಪವು ಸದಾಕಾಲ ಅಂದರೆ ದಿನದ ೨೪ ಗಂಟೆಗಳು ಉರಿಯುವಂತೆ ನೋಡಿಕೊಳ್ಳಬೇಕು ಅಕಸ್ಮಾತಾಗಿ ಇದು ಸಾಧ್ಯವಿಲ್ಲದಿದ್ದರೆ , ಸಂಜೆಯ ಸಮಯದಲ್ಲಿ ಮತ್ತೆ ದೀಪಗಳನ್ನು ಶುಧ್ಹಿ ಮಾಡಿ ದೇವರಿಗೆ ದೀಪ ಸಮರ್ಪಿಸಬೇಕು.
3.ಸಂಜೆಯ ಸಮಯದಲ್ಲಿ ತುಳಸಿ ಗಿಡದ ಬಳಿ ದೀಪ ಹಚ್ಚಲು ವೈಜ್ಞಾನಿಕಾ ಕಾರಣ
ಸಂಜೆಯ ಹೊತ್ತು ದೇವರ ಬಳಿ ಹಾಗೂ ತುಳಸಿ ಗಿಡದ ಬಳಿ ಎಣ್ಣೆಯ ದೀಪ ಹಚ್ಚುವುದಾರರಿಂದ ಸುರಕ್ಷಿತವಾದ ಸಾತ್ವಿಕ ಅಲೆಗಳ ಕೋಶವೊಂದು ನಿರ್ಮಾಣವಾಗುತ್ತದೆ . ಇದರಿಂದಾಗಿ ಮನೆಯಲ್ಲಿರುವವರಿಗೆ ವಾತಾವರ್ಣದಲ್ಲಿ ಇರುವ ಯಾವುದೇ ನಕಾರಾತ್ಮಕ ಶಕ್ತಿಯ ಅಲೆಗಳಿಂದ ಯಾವುದೇ ಸಂಕಷ್ಟಗಳು ಬರದಂತೆ ಸುರಕ್ಷಿತವಾಗಿರುತ್ತಾರೆ. ಇದೆ ಕಾರಣಕ್ಕಾಗಿ ಸಾಕಷ್ಟು ಗ್ರಂಥಗಳಲ್ಲಿ ಸಂಜೆಯ ಒಳಗೆ ನಾವೆಲ್ಲರೂ ಮನೆ ಸೇರಬೇಕೆಂದು ಹೇಳಲಾಗಿದೆ, ಯಾವುದೇ ರೀತಿಯ ನಕಾರಾತ್ಮಕ ಶಕ್ತಿಗಳಿಂದ ನಮಗೆ ತೊಂದರೆಯಾಗದಿರಲೆಂದು ಹೀಗೆ ಹೇಳಲಾಗಿದೆ.
4. ವೈಜ್ಞಾನಿಕವಾಗಿ ಶಿವನ ಭಕ್ತರಾದ ಅಘೋರಿಗಳು ಸಂಜೆಯ ಸಮಯದಲ್ಲಿ ಬರುವ ನಕಾರಾತ್ಮಕ ಶಕ್ತಿಗಳನ್ನು ನಿಯಂತ್ರಿಸುತ್ತಾರೆ ಮಾತು ಈ ಮೂಲಕ ಕೆಟ್ಟ ಕೆಲಸಗಳು ಮಾಡಲಾಗುತ್ತದೆ. ಆದರಿಂದ ಈ ಸಮಯವನ್ನು ನಾಶ ಅಥವಾ ಸಂಕಷ್ಟದ ಸಮಯವೆಂದು ಹೇಳಲಾಗಿದೆ.
5.ದೇವರ ದೀಪವನ್ನು ಹಚ್ಚಿದ ಮೇಲೆ ದೇವರ ಶ್ಲೋಕಗಳು, ಸ್ತೋತ್ರಗಳನ್ನು ಹೇಳುವುದರ ಮೂಲಕ ದೇವರಿಗೆ ಪೂಜಿಸಿ ನಮಸ್ಕರಿಸಬೇಕು
6. ಶ್ಲೋಕಗಳನ್ನು ಹೇಳುವುದರಿಂದ ನಮ್ಮ ಮನಸ್ಸಿನಲ್ಲಿ , ವಾತಾವರಣದಲ್ಲಿ ಒಳ್ಳೆಯ ಅಂದರೆ ಸಕಾರಾತ್ಮಕ ಶಕ್ತಿಗಳು ಹರಿದಾಡಿ ನಮಗೆ ಒಳಿತನ್ನು ಮಾಡುತ್ತವೆ.
ಸಂಧ್ಯಾ ಕಾಲದಲ್ಲಿ ದೇವರಿಗೆ ದೀಪವನ್ನು ಅರ್ಪಿಸಿ ನಂತರ ದೇವರಿಗೆ ಆರತಿಯನ್ನು ಬೆಳಗಿ , ದೇವರ ನಾಮಸ್ಮರಣೆ, ಹಾಡುಗಳನ್ನು ಹೇಳುವುದರ ಮುಖಾಂತರ ದೇವರಿಗೆ ಶ್ರದ್ಧೆ ಇಂದ ಪ್ರಾರ್ಥಿಸಬೇಕು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whapp ಮೇಷನಿಮ್ಮ ಹಠಮಾರಿ ಪ್ರಕೃತಿ…
ಈ ಜಗತ್ತಿನಲ್ಲಿ ಉತ್ತರ ಸಿಗದಂತಹ ಪ್ರಶ್ನೆಗಳು ಹಲವಾರಿವೆ ಅವುಗಳಲ್ಲೊಂದು ಕೋಳಿ ಮೊಟ್ಟ ಮೊದಲು ಬಂದಿದ್ದು? ಅಥವಾ ಮೊಟ್ಟೆ ಮೊಟ್ಟ ಮೊದಲು ಬಂದಿದ್ದು ? ಕೊನೆಗೂ ಇದಕ್ಕೆ ವಿಜ್ಞಾನಿಗಳಿಂದ ಉತ್ತರ ಲಭ್ಯವಾಗಿದೆ.
ವೀಕ್ಷಕರೇ ನಮ್ಮ ಭಾರತ ದೇಶವು ಸಾಂಸ್ಕೃತಿಕವಾಗಿ ತುಂಬಾ ಮುಂದುವರಿದ ದೇಶವಾಗಿದೆ ಈ ನಮ್ಮ ದೇಶದಲ್ಲಿ ಅನೇಕ ರೀತಿಯ ಅರಮನೆಗಳು ದೇವಸ್ಥಾನಗಳು ಪೂರಕವಾಗಿರುವಂತಹ ಶಿಲ್ಪಕಲೆಗಳನ್ನು ಹೊಂದಿರುವುದನ್ನು ನಾವು ಕಾಣಬಹುದಾಗಿದೆ. ಈ ರೀತಿ ಅರಮನೆಗಳು ಮತ್ತೆ ದೇವಾಲಯಗಳನ್ನು ನೋಡಲು ಸಾವಿರಾರು ಲಕ್ಷಾಂತರ ಪ್ರವಾಸಿಗರು ಬರುವುದನ್ನು ನಾವು ಕಾಣಬಹುದು. ಎಷ್ಟೊಂದು ಪ್ರವಾಸಿಗರು ರಾತ್ರಿ ವೇಳೆಯಲ್ಲಿ ಈ ರೀತಿ ಸ್ಥಳಗಳನ್ನು ನೋಡಲು ಬರುತ್ತಾರೆ ರಾತ್ರಿ ವೇಳೆಯಲ್ಲಿಯೇ ಬರುತ್ತಾರೆ ಏಕೆಂದರೆ ಈ ಸ್ಥಳಗಳಲ್ಲಿರುವ ಅತ್ಯುನ್ನತವಾದ ಅರಮನೆಗಳು ದೇವಾಲಯಗಳಿಗೆ ದೀಪಗಳಿಂದ ಅಲಂಕಾರವನ್ನು ಮಾಡಿರುತ್ತಾರೆ. ಬೆಳಗ್ಗಿನ ಸಮಯದಲ್ಲಿ…
ಕೋಲಾರ: ಹಸುವಿನ ಕರುವಿನೊಂದಿಗೆ ಅಸಹಜ ಲೈಂಗಿಕ ಕ್ರಿಯೆ ನಡೆಸಿ ಯುವಕನೊಬ್ಬ ಪೊಲೀಸರ ವಶವಾದ ಘಟನೆ ಕೋಲಾರ ಜಿಲ್ಲೆಯ ಕೆಜಿಎಫ್ ತಾಲೂಕಿನ ಸುಂದರಪಾಳ್ಯ ಬಡಾವಣೆಯಲ್ಲಿ ನಡೆದಿದೆ. ಕರು ರಾಮರೆಡ್ಡಿ ಎಂಬವರಿಗೆ ಸೇರಿದ್ದಾಗಿದೆ. 50 ವರ್ಷದ ಶಫೀ ಉಲ್ಲಾ ಕರು ವಿನ ಮೇಲೆ ಅತ್ಯಾಚಾರ ಎಸಗಿದ್ದಾನೆ. ಶಫಿ ಈ ಹಿಂದೆಯೂ ಹಸುವಿನ ಮೇಲೆ ಅತ್ಯಾಚಾರ ಮಾಡಿ ಸಿಕ್ಕಿ ಬಿದ್ದಿದ್ದನು. ಆ ಸಂದರ್ಭದಲ್ಲಿ ಗ್ರಾಮಸ್ಥರೇ ಬುದ್ಧಿ ಹೇಳಿ ಸುಮ್ಮನಾಗಿದ್ದರು. ಆದರೆ ಇದೀಗ ಆತ ಮತ್ತೆ ತನ್ನ ಹಳೆಯ ಚಾಳಿ ಮುಂದುವರಿಸಿದ್ದಾನೆ. ದೇಶದಲ್ಲಿ…
ಬ್ಯಾಂಕ್ ಗ್ರಾಹಕರಿಗೆ ಶುಭ ಸುದ್ದಿ ನೀಡಿರುವ ಆರ್ಬಿಐ
ನಮ್ಮ ಭಾರತದಲ್ಲಿ ಸುಧಾರಣೆಯಾಗುವುದು ತುಂಬಾನೇ ಇದೆ ಆದರೆ ಕೆಲವರು ಮಾತ್ರ ಅದನ್ನು ಸ್ವೀಕರಿಸಿ ಅದರ ಪಾಲನೆಯನ್ನು ಮಾಡುತ್ತಾರೆ. ಇನ್ನು ಕೆಲವರು ತಮ್ಮ ಹೊಟ್ಟೆ ಪಾಡಿಗಾಗಿಯೇ ಬದುಕುವ ಮಂದಿ ಹೆಚ್ಚು. ಸಮಾಜ ಸುಧಾರಣೆ ಮಾಡುವವರ ಸಂಖ್ಯೆ ಕಡಿಮೆ.