ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಿಂದಿನ ಕಾಲದಲ್ಲಿ ಸಂಜೆಯ ಹೊತ್ತು ಶುಭಂ ಕರೋತಿ ಎನ್ನುವ ಸಂಜೆಯ ಪ್ರಾರ್ಥನೆಯನ್ನ ಮಾಡ್ತಿದ್ರು, ಆದ್ರೆ ಈಗಿನ ಮಕ್ಕಳಿಗೆ ಸಂಜೆಯ ಹೊತ್ತು ಟಿ.ವಿ . ನೋಡುವುದಕ್ಕೆ ಸಮಯವಿರುವುದಿಲ್ಲ. ಎಲ್ಲೋ ಹಿಂದೂಗಳು ನಮ್ಮ ಹಿಂದೂ ಸಂಸ್ಕೃತಿ ಇಂದ ಆಚಾರ ಧರ್ಮಗಳಿಂದ ದೂರ ಸರಿಯುತ್ತಿದೇವೆ ಎನ್ನಿಸುತ್ತಿದೆ.
ಆಚಾರಧರ್ಮಗಳನ್ನ ಪಾಲಿಸುವುದೇ ಆಧ್ಯತ್ಮೀಕತೆಗೆ ಅಡಿಪಾಯವಾಗಿದೆ.

ಸಂಧ್ಯಾ ಕಾಲ ವೆಂದರೆ ಸೂರ್ಯೋದಯಕ್ಕೂ ಮೊದಲು, ಸೂರ್ಯಾಸ್ತದ ನಂತರ ೪೮ ನಿಮಿಷಗಳ ಸಮಯವನ್ನು ಸಂಧಿಕಾಲವೆಂದು ಅಥವಾ ಪರ್ವಕಾಲವೆಂದು ಕರೆಯಲಾಗುತ್ತದೆ.ಸಂಧ್ಯಾ ಕಾಲ / ಸಂಜೆಯ ಸಮಯದಲ್ಲಿ ಪಾಲಿಸಬೇಕಾದ ಕೆಲವು ಉಚಿತ ವಿಷಯಗಳು.
1. ಮನೆಯಲ್ಲಿ ಸಂಜೆಯ ಸಮಯದಲ್ಲಿ ಧೂಪದ್ರವ್ಯ, ಸಾಂಬ್ರಾಣಿ ಇತ್ಯಾದಿಗಳನ್ನು ಹಚ್ಚುವುದು.ಇದರಿಂದ ಮನೆಯ ಆವರಣವು ಶುಧ್ಹಿಗೊಳ್ಳುವುದಲ್ಲದೆ ಮನೆಯ ಜನರ ಬಟ್ಟೆಗಳು ಕೂಡ ಶುದ್ಧಿಯಾಗುತ್ತವೆ.

2. ಸಂಜೆ ಮನೆಯ ದೇವರ ಮನೆಯಲ್ಲಿ ದೇವರಿಗೆ ದೀಪ ಹಚ್ಚಿದ ನಂತರ ದೇವರಿಗೆ ತಲೆಬಾಗಿ ನಮಸ್ಕರಿಸಬೇಕು.ಸಂಧ್ಯಾವಂದನೆಯನ್ನು ಮಾಡಿ ದೇವರ ಮನೆಯಲ್ಲಿ ದೀಪ ಹಚ್ಚುವುದರ ಜೊತೆಗೆ ಅಂಗಳದಲ್ಲಿರುವ ತುಳಸಿ ಗಿಡಕ್ಕೂ ದೀಪವನ್ನು ಸಮರ್ಪಿಸಬೇಕು. ದೇವರಮನೆಯಲ್ಲಿ ದೇವರಿಗಾಗಿ ಹಚ್ಚಿದ ದೀಪವು ಸದಾಕಾಲ ಅಂದರೆ ದಿನದ ೨೪ ಗಂಟೆಗಳು ಉರಿಯುವಂತೆ ನೋಡಿಕೊಳ್ಳಬೇಕು ಅಕಸ್ಮಾತಾಗಿ ಇದು ಸಾಧ್ಯವಿಲ್ಲದಿದ್ದರೆ , ಸಂಜೆಯ ಸಮಯದಲ್ಲಿ ಮತ್ತೆ ದೀಪಗಳನ್ನು ಶುಧ್ಹಿ ಮಾಡಿ ದೇವರಿಗೆ ದೀಪ ಸಮರ್ಪಿಸಬೇಕು.

3.ಸಂಜೆಯ ಸಮಯದಲ್ಲಿ ತುಳಸಿ ಗಿಡದ ಬಳಿ ದೀಪ ಹಚ್ಚಲು ವೈಜ್ಞಾನಿಕಾ ಕಾರಣ
ಸಂಜೆಯ ಹೊತ್ತು ದೇವರ ಬಳಿ ಹಾಗೂ ತುಳಸಿ ಗಿಡದ ಬಳಿ ಎಣ್ಣೆಯ ದೀಪ ಹಚ್ಚುವುದಾರರಿಂದ ಸುರಕ್ಷಿತವಾದ ಸಾತ್ವಿಕ ಅಲೆಗಳ ಕೋಶವೊಂದು ನಿರ್ಮಾಣವಾಗುತ್ತದೆ . ಇದರಿಂದಾಗಿ ಮನೆಯಲ್ಲಿರುವವರಿಗೆ ವಾತಾವರ್ಣದಲ್ಲಿ ಇರುವ ಯಾವುದೇ ನಕಾರಾತ್ಮಕ ಶಕ್ತಿಯ ಅಲೆಗಳಿಂದ ಯಾವುದೇ ಸಂಕಷ್ಟಗಳು ಬರದಂತೆ ಸುರಕ್ಷಿತವಾಗಿರುತ್ತಾರೆ. ಇದೆ ಕಾರಣಕ್ಕಾಗಿ ಸಾಕಷ್ಟು ಗ್ರಂಥಗಳಲ್ಲಿ ಸಂಜೆಯ ಒಳಗೆ ನಾವೆಲ್ಲರೂ ಮನೆ ಸೇರಬೇಕೆಂದು ಹೇಳಲಾಗಿದೆ, ಯಾವುದೇ ರೀತಿಯ ನಕಾರಾತ್ಮಕ ಶಕ್ತಿಗಳಿಂದ ನಮಗೆ ತೊಂದರೆಯಾಗದಿರಲೆಂದು ಹೀಗೆ ಹೇಳಲಾಗಿದೆ.

4. ವೈಜ್ಞಾನಿಕವಾಗಿ ಶಿವನ ಭಕ್ತರಾದ ಅಘೋರಿಗಳು ಸಂಜೆಯ ಸಮಯದಲ್ಲಿ ಬರುವ ನಕಾರಾತ್ಮಕ ಶಕ್ತಿಗಳನ್ನು ನಿಯಂತ್ರಿಸುತ್ತಾರೆ ಮಾತು ಈ ಮೂಲಕ ಕೆಟ್ಟ ಕೆಲಸಗಳು ಮಾಡಲಾಗುತ್ತದೆ. ಆದರಿಂದ ಈ ಸಮಯವನ್ನು ನಾಶ ಅಥವಾ ಸಂಕಷ್ಟದ ಸಮಯವೆಂದು ಹೇಳಲಾಗಿದೆ.
5.ದೇವರ ದೀಪವನ್ನು ಹಚ್ಚಿದ ಮೇಲೆ ದೇವರ ಶ್ಲೋಕಗಳು, ಸ್ತೋತ್ರಗಳನ್ನು ಹೇಳುವುದರ ಮೂಲಕ ದೇವರಿಗೆ ಪೂಜಿಸಿ ನಮಸ್ಕರಿಸಬೇಕು

6. ಶ್ಲೋಕಗಳನ್ನು ಹೇಳುವುದರಿಂದ ನಮ್ಮ ಮನಸ್ಸಿನಲ್ಲಿ , ವಾತಾವರಣದಲ್ಲಿ ಒಳ್ಳೆಯ ಅಂದರೆ ಸಕಾರಾತ್ಮಕ ಶಕ್ತಿಗಳು ಹರಿದಾಡಿ ನಮಗೆ ಒಳಿತನ್ನು ಮಾಡುತ್ತವೆ.
ಸಂಧ್ಯಾ ಕಾಲದಲ್ಲಿ ದೇವರಿಗೆ ದೀಪವನ್ನು ಅರ್ಪಿಸಿ ನಂತರ ದೇವರಿಗೆ ಆರತಿಯನ್ನು ಬೆಳಗಿ , ದೇವರ ನಾಮಸ್ಮರಣೆ, ಹಾಡುಗಳನ್ನು ಹೇಳುವುದರ ಮುಖಾಂತರ ದೇವರಿಗೆ ಶ್ರದ್ಧೆ ಇಂದ ಪ್ರಾರ್ಥಿಸಬೇಕು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದೇಹದ ಫಿಟ್ ನೆಸ್ ಕಾಪಾಡಲು ಯಾರಿಗೆ ತಾನೆ ಇಷ್ಟವಿಲ್ಲ ಹೇಳಿ. ಆದರೆ ಈ ವೇಗದ ಜಗತ್ತಿನಲ್ಲಿ ದೇಹದ ಸದೃಢತೆ ಕಾಪಾಡಲು ಗಂಟೆಗಳ ಕಾಲ ವ್ಯಾಯಾಮ ಮಾಡುವ ವ್ಯವಧಾನ ಯಾರಿಗೂ ಇಲ್ಲವಾಗಿದೆ. ಹಾಗೂ ವ್ಯಾಯಾಮ ಮಾಡಿ ದೇಹ ಕರಗಿಸುವ ಪ್ರಯತ್ನ ಮಾಡಿದರೂ ವ್ಯಾಯಾಮದ ನಂತರ ಅಗತ್ಯ ಪ್ರಮಾಣದ ಪೋಷಕಾಂಶಗಳ ಆಹಾರಗಳನ್ನೇ ಸೇವಿಸುವುದು, ಇದನ್ನೇ ನಿತ್ಯ ಪಾಲಿಸುವುದು ಇನ್ನಷ್ಟು ತ್ರಾಸದಾಯಕ. ಅದರಲ್ಲೂ ಬಾಯಿಯ ರುಚಿ ಕಟ್ಟಿಹಾಕಿ ಡಯಟ್ ಮಾಡುವ ನಮ್ಮ ಯೋಜನೆ ರುಚಿಕರ ಆಹಾರ ನೋಡುತ್ತಿದ್ದಂತೆ ಮುರಿದಿರುತ್ತದೆ. ಆದರೆ ನಾವು…
ಬಿಗ್ ಬಾಸ್ ಸೀಸನ್-6 ಕೊನೆಯಾಗುವುದಕ್ಕೆ ಕೆಲವು ದಿನಗಳು ಮಾತ್ರ ಬಾಕಿ ಇದೆ. ಕಳೆದ ವಾರ ಬಿಗ್ ಬಾಸ್ ಮನೆಗೆ ಸ್ಪರ್ಧಿಗಳ ಕುಟುಂಬದವರು ಭೇಟಿ ನೀಡಿದ್ದರು. ಆದರೆ ಈಗ ಹಳೆಯ ಸೀಸನ್ ಸ್ಪರ್ಧಿಗಳು ಬಿಗ್ ಮನೆಗೆ ಎಂಟ್ರಿ ನೀಡಿದ್ದಾರೆ. ಆದರೆ ಅವರಿಗಾಗಿ ಇಲ್ಲಿ ವಿಶೇಷ ಮನೆಯನ್ನು ನಿರ್ಮಿಸಲಾಗಿದೆ. ಬಿಗ್ ಬಾಸ್ ಸೀಸನ್-4 ಸ್ಪರ್ಧಿ ವಿನ್ನರ್, ಒಳ್ಳೆ ಹುಡುಗ ಪ್ರಥಮ್, ರನ್ನರಪ್ ಕಿರಿಕ್ ಕೀರ್ತಿ ಹಾಗೂ ಸಂಜನಾ ಚಿದಾನಂದ್ ಬಿಗ್ ಬಾಸ್ ಮನೆಗೆ ಎಂಟ್ರಿ ನೀಡಿದ್ದಾರೆ. ಬಿಗ್ ಬಾಸ್ ಸೀಸನ್…
ಸಾಮಾನ್ಯವಾಗಿ ಎಲ್ಲರ ಸೌಂದರ್ಯ ಹಾಳಾಗುವುದು ಮೊಡವೆಗಳಿಂದಲೇ. ಹದಿಹರೆಯದಲ್ಲಿ ಸಾಮಾನ್ಯವಾದ ಮೊಡವೆ ಅಳಿದರೂ ಕಲೆಗಳನ್ನು ಉಳಿಸುತ್ತದೆ. ಕೆಲವರಿಗಂತೂ ಎಷ್ಟೇ ವಯಸ್ಸಾದರೂ ಇವು ಬಿಟ್ಟು ಹೋಗುವ ಮಾತನ್ನೇ ಆಡುವುದಿಲ್ಲ.
ಈ ಒಂದು ಗಿಡದ ಬಗ್ಗೆ ನಮ್ಮ ಪೂರ್ವಜರು ಹೇಳುವ ಹಾಗೆ ಬಿಳಿ ಎಕ್ಕದ ಗಿಡವೊಂದು ಮನೆಯಲ್ಲಿ ಇದ್ದರೆ ಸಕಲ ಐಶ್ವರ್ಯ, ಅಂತಸ್ತು ವೃದ್ಧಿಯಾಗುತ್ತದೆ, ಹಣಕಾಸಿನ ಎಲ್ಲಾ ಸಮಸ್ಯೆಗಳು ನಿವಾರಣೆಯಾಗುತ್ತದೆ ಎಂಬ ಮಾತಿದೆ. ಮನೆಯಲ್ಲಿ ಶಾಂತಿ, ನೆಮ್ಮದಿ, ಹಣಕಾಸಿನ ವ್ಯವಹಾರಗಳು ಇಂಥ ಎಲ್ಲಾ ತೊಂದರೆಗಳಿಗೆ ಬಿಳಿ ಎಕ್ಕದ ಗಿಡ ರಾಮಬಾಣ ಎಂದೇ ಹೇಳಬಹುದು. ಆನೇಕ ಜನರು ತಮ್ಮ ವ್ಯವಹಾರ, ವಹಿವಾಟುಗಳಲ್ಲಿ ಸಾಕಷ್ಟು ತೊಂದರೆಗಳನ್ನು ಅನುಭವಿಸುತ್ತಿರುತ್ತಾರೆ. ಜೊತೆಗೆ ಹಣಕಾಸಿನ ವಿಚಾರಗಳಲ್ಲಿ ಹಿನ್ನಡೆಯನ್ನು ಅನುಭವಿಸುತ್ತ ಸಾಲಭಾದೆಯಲ್ಲಿ ಸಿಲುಕಿ ಕಷ್ಟದ ಪರಿಸ್ಥಿತಿಯಲ್ಲಿ ಇರುತ್ತಾರೆ….
ಕರ್ನಾಕಟ ವಿಧಾನಸಭಾ ಕ್ಷೇತ್ರಗಳಲ್ಲಿ ಬಹಳ ಮುಖ್ಯ ಪಾತ್ರವಾಯಿಸುವ ಯಶವಂತಪುರ ವಿಧಾನಸಭಾ ಕ್ಷೇತ್ರದಲ್ಲಿ ಈ ಬಾರಿ ಯಾರಿಗೆ ವಿಜಯಲಕ್ಷ್ಮಿ ಒಲಿಯುವುದು ಎನ್ನುವುದೇ ಯಕ್ಷಪ್ರಶ್ನೆಯಾಗಿದೆ
ಕನ್ನಡದ ಅದ್ದೂರಿ ಚಿತ್ರ KGF ಚಿತ್ರದ ಬಿಡುಗಡೆಗೆ ಕಾದಿರುವ ರಾಕಿಂಗ್ ಸ್ಟಾರ್ ಯಶ್ ಅಭಿಮಾನಿಗಳಿಗೆ ಇನ್ನೊಂದು ಸಿಹಿ ಸುದ್ದಿ ಹೊರಬಿದ್ದಿದೆ. ಜೂನಿಯರ್ ರಾಕಿಂಗ್ ಸ್ಟಾರ್ ಎಂಟ್ರಿಗೆ ಡೇಟ್ ಫಿಕ್ಸ್ ಆಗಿದ್ದು, ಸ್ವತಃ ನಟಿ ರಾಧಿಕಾ ಪಂಡಿತ್ ಈ ಬಗ್ಗೆ ಹೇಳಿಕೊಂಡಿದ್ದಾರೆ. ಮದುವೆ ವಾರ್ಷಿಕೋತ್ಸವ ಒಂದಾದರೆ, ರಾಧಿಕಾ ಪಂಡಿತ್ ಅವರು ಇದೀಗ ಎಂಟು ತಿಂಗಳ ತುಂಬು ಗರ್ಭಿಣಿಯಾಗಿದ್ದು, ಯಶ್ ಜೀವನದಲ್ಲಿ ಈ ಡಿಸೆಂಬರ್ ಅತ್ಯಮೂಲ್ಯ ಸಂದರ್ಭಕ್ಕೆ ಸಾಕ್ಷಿಯಾಗಲಿದೆ. ಡಿಸೆಂಬರ್ 9ರಂದು ಯಶ್ ಹಾಗೂ ರಾಧಿಕಾ ಅವರ ಮದುವೆ ವಾರ್ಷಿಕೋತ್ಸವದ…