ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಿಂದಿನ ಕಾಲದಲ್ಲಿ ಸಂಜೆಯ ಹೊತ್ತು ಶುಭಂ ಕರೋತಿ ಎನ್ನುವ ಸಂಜೆಯ ಪ್ರಾರ್ಥನೆಯನ್ನ ಮಾಡ್ತಿದ್ರು, ಆದ್ರೆ ಈಗಿನ ಮಕ್ಕಳಿಗೆ ಸಂಜೆಯ ಹೊತ್ತು ಟಿ.ವಿ . ನೋಡುವುದಕ್ಕೆ ಸಮಯವಿರುವುದಿಲ್ಲ. ಎಲ್ಲೋ ಹಿಂದೂಗಳು ನಮ್ಮ ಹಿಂದೂ ಸಂಸ್ಕೃತಿ ಇಂದ ಆಚಾರ ಧರ್ಮಗಳಿಂದ ದೂರ ಸರಿಯುತ್ತಿದೇವೆ ಎನ್ನಿಸುತ್ತಿದೆ.
ಆಚಾರಧರ್ಮಗಳನ್ನ ಪಾಲಿಸುವುದೇ ಆಧ್ಯತ್ಮೀಕತೆಗೆ ಅಡಿಪಾಯವಾಗಿದೆ.

ಸಂಧ್ಯಾ ಕಾಲ ವೆಂದರೆ ಸೂರ್ಯೋದಯಕ್ಕೂ ಮೊದಲು, ಸೂರ್ಯಾಸ್ತದ ನಂತರ ೪೮ ನಿಮಿಷಗಳ ಸಮಯವನ್ನು ಸಂಧಿಕಾಲವೆಂದು ಅಥವಾ ಪರ್ವಕಾಲವೆಂದು ಕರೆಯಲಾಗುತ್ತದೆ.ಸಂಧ್ಯಾ ಕಾಲ / ಸಂಜೆಯ ಸಮಯದಲ್ಲಿ ಪಾಲಿಸಬೇಕಾದ ಕೆಲವು ಉಚಿತ ವಿಷಯಗಳು.
1. ಮನೆಯಲ್ಲಿ ಸಂಜೆಯ ಸಮಯದಲ್ಲಿ ಧೂಪದ್ರವ್ಯ, ಸಾಂಬ್ರಾಣಿ ಇತ್ಯಾದಿಗಳನ್ನು ಹಚ್ಚುವುದು.ಇದರಿಂದ ಮನೆಯ ಆವರಣವು ಶುಧ್ಹಿಗೊಳ್ಳುವುದಲ್ಲದೆ ಮನೆಯ ಜನರ ಬಟ್ಟೆಗಳು ಕೂಡ ಶುದ್ಧಿಯಾಗುತ್ತವೆ.

2. ಸಂಜೆ ಮನೆಯ ದೇವರ ಮನೆಯಲ್ಲಿ ದೇವರಿಗೆ ದೀಪ ಹಚ್ಚಿದ ನಂತರ ದೇವರಿಗೆ ತಲೆಬಾಗಿ ನಮಸ್ಕರಿಸಬೇಕು.ಸಂಧ್ಯಾವಂದನೆಯನ್ನು ಮಾಡಿ ದೇವರ ಮನೆಯಲ್ಲಿ ದೀಪ ಹಚ್ಚುವುದರ ಜೊತೆಗೆ ಅಂಗಳದಲ್ಲಿರುವ ತುಳಸಿ ಗಿಡಕ್ಕೂ ದೀಪವನ್ನು ಸಮರ್ಪಿಸಬೇಕು. ದೇವರಮನೆಯಲ್ಲಿ ದೇವರಿಗಾಗಿ ಹಚ್ಚಿದ ದೀಪವು ಸದಾಕಾಲ ಅಂದರೆ ದಿನದ ೨೪ ಗಂಟೆಗಳು ಉರಿಯುವಂತೆ ನೋಡಿಕೊಳ್ಳಬೇಕು ಅಕಸ್ಮಾತಾಗಿ ಇದು ಸಾಧ್ಯವಿಲ್ಲದಿದ್ದರೆ , ಸಂಜೆಯ ಸಮಯದಲ್ಲಿ ಮತ್ತೆ ದೀಪಗಳನ್ನು ಶುಧ್ಹಿ ಮಾಡಿ ದೇವರಿಗೆ ದೀಪ ಸಮರ್ಪಿಸಬೇಕು.

3.ಸಂಜೆಯ ಸಮಯದಲ್ಲಿ ತುಳಸಿ ಗಿಡದ ಬಳಿ ದೀಪ ಹಚ್ಚಲು ವೈಜ್ಞಾನಿಕಾ ಕಾರಣ
ಸಂಜೆಯ ಹೊತ್ತು ದೇವರ ಬಳಿ ಹಾಗೂ ತುಳಸಿ ಗಿಡದ ಬಳಿ ಎಣ್ಣೆಯ ದೀಪ ಹಚ್ಚುವುದಾರರಿಂದ ಸುರಕ್ಷಿತವಾದ ಸಾತ್ವಿಕ ಅಲೆಗಳ ಕೋಶವೊಂದು ನಿರ್ಮಾಣವಾಗುತ್ತದೆ . ಇದರಿಂದಾಗಿ ಮನೆಯಲ್ಲಿರುವವರಿಗೆ ವಾತಾವರ್ಣದಲ್ಲಿ ಇರುವ ಯಾವುದೇ ನಕಾರಾತ್ಮಕ ಶಕ್ತಿಯ ಅಲೆಗಳಿಂದ ಯಾವುದೇ ಸಂಕಷ್ಟಗಳು ಬರದಂತೆ ಸುರಕ್ಷಿತವಾಗಿರುತ್ತಾರೆ. ಇದೆ ಕಾರಣಕ್ಕಾಗಿ ಸಾಕಷ್ಟು ಗ್ರಂಥಗಳಲ್ಲಿ ಸಂಜೆಯ ಒಳಗೆ ನಾವೆಲ್ಲರೂ ಮನೆ ಸೇರಬೇಕೆಂದು ಹೇಳಲಾಗಿದೆ, ಯಾವುದೇ ರೀತಿಯ ನಕಾರಾತ್ಮಕ ಶಕ್ತಿಗಳಿಂದ ನಮಗೆ ತೊಂದರೆಯಾಗದಿರಲೆಂದು ಹೀಗೆ ಹೇಳಲಾಗಿದೆ.

4. ವೈಜ್ಞಾನಿಕವಾಗಿ ಶಿವನ ಭಕ್ತರಾದ ಅಘೋರಿಗಳು ಸಂಜೆಯ ಸಮಯದಲ್ಲಿ ಬರುವ ನಕಾರಾತ್ಮಕ ಶಕ್ತಿಗಳನ್ನು ನಿಯಂತ್ರಿಸುತ್ತಾರೆ ಮಾತು ಈ ಮೂಲಕ ಕೆಟ್ಟ ಕೆಲಸಗಳು ಮಾಡಲಾಗುತ್ತದೆ. ಆದರಿಂದ ಈ ಸಮಯವನ್ನು ನಾಶ ಅಥವಾ ಸಂಕಷ್ಟದ ಸಮಯವೆಂದು ಹೇಳಲಾಗಿದೆ.
5.ದೇವರ ದೀಪವನ್ನು ಹಚ್ಚಿದ ಮೇಲೆ ದೇವರ ಶ್ಲೋಕಗಳು, ಸ್ತೋತ್ರಗಳನ್ನು ಹೇಳುವುದರ ಮೂಲಕ ದೇವರಿಗೆ ಪೂಜಿಸಿ ನಮಸ್ಕರಿಸಬೇಕು

6. ಶ್ಲೋಕಗಳನ್ನು ಹೇಳುವುದರಿಂದ ನಮ್ಮ ಮನಸ್ಸಿನಲ್ಲಿ , ವಾತಾವರಣದಲ್ಲಿ ಒಳ್ಳೆಯ ಅಂದರೆ ಸಕಾರಾತ್ಮಕ ಶಕ್ತಿಗಳು ಹರಿದಾಡಿ ನಮಗೆ ಒಳಿತನ್ನು ಮಾಡುತ್ತವೆ.
ಸಂಧ್ಯಾ ಕಾಲದಲ್ಲಿ ದೇವರಿಗೆ ದೀಪವನ್ನು ಅರ್ಪಿಸಿ ನಂತರ ದೇವರಿಗೆ ಆರತಿಯನ್ನು ಬೆಳಗಿ , ದೇವರ ನಾಮಸ್ಮರಣೆ, ಹಾಡುಗಳನ್ನು ಹೇಳುವುದರ ಮುಖಾಂತರ ದೇವರಿಗೆ ಶ್ರದ್ಧೆ ಇಂದ ಪ್ರಾರ್ಥಿಸಬೇಕು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈಗಂತೂ ಚಳಿಗಾಲ. ಏನಾದರೂ ಸ್ಪೈಸಿ ಸ್ಪೈಸಿ ತಿನ್ನಲೇ ಬೇಕು ಅನ್ನಿಸದೆ ಇರೋದಿಲ್ಲ. ಅದರಲ್ಲೂ ನಾನ್ವೆಜ್ ತಿನ್ನುವವರು ಚಿಕನ್ ನಲ್ಲಿ ವಿಧ ವಿಧವಾದ ಸ್ಪೈಸಿಯಾದ ಕಬಾಬ್, ಚಿಕನ್ ಫ್ರೈ ಮಾಡಿ ತಿನ್ನುತ್ತಾರೆ. ಆದರೆ ಇನ್ನೂ ಏನಾದರೂ ಸ್ಪೆಷಲ್ ಮಾಡಬೇಕು ಎನ್ನಿಸಿದರೆ ಈ ಚಳಿಗಾಲದಲ್ಲಿ ಅದೂ ಹಳ್ಳಿ ಶೈಲಿಯಲ್ಲಿ ಚಿಕನ್ ಚಾಪ್ಸ್ ಮಾಡಿ ತಿನ್ನಿ.. ಆದರೆ ಮಾಡೋದು ಹೇಗೆ ಗೊತ್ತಿಲ್ಲ ಎಂದರೆ ಚಿಕನ್ ಚಾಪ್ಸ್ ಮಾಡುವ ವಿಧಾನ ಇಲ್ಲಿದೆ ನೋಡಿ… ಚಿಕನ್ ಚಾಪ್ಸ್ ಮಾಡಲು ಬೇಕಾಗುವ ಸಾಮಾಗ್ರಿಗಳು ಈರುಳ್ಳಿ –…
ಒಮ್ಮೆ ಜಪಾನಿನ ಫುಕವೋಕಾ ಎನ್ನುವ ಊರಿನಲ್ಲಿ ನಾಲ್ಕು ರಸ್ತೆ ಕೂಡುವ ಸರ್ಕಲ್ ಕೂಡು ರಸ್ತೆ ಕುಸಿದು ಬಿದ್ದಿತ್ತು ! 98 ಅಡಿ ಉದ್ದ, 88 ಅಡಿ ಅಗಲ ಇದ್ದ ರಸ್ತೆ ಇದ್ದಕ್ಕಿದ್ದ ಹಾಗೆ ಕುಸಿದು ಹೋಗಿತ್ತು ,ಕುಸಿದದ್ದು ಎಂದರೆ ನಮ್ಮಲ್ಲಿನಂತೆ ಸಣ್ಣದಾಗಿ ಎರಡಡಿ ಕೆಳಕ್ಕಿಳಿದಿರಲಿಲ್ಲ ಬರೊಬ್ಬರಿ 50 ಅಡಿಯಷ್ಟು ಕೆಳಗೆ ಕುಸಿದು ಹೋಗಿತ್ತು ! ಈ ಭೂಕುಸಿತವು ಅವರಿಗೇನೂ ಹೊಸದಲ್ಲ ಏಕೆಂದರೆ ಎಂತೆತಹಾ ಭೂಕಂಪಗಳನ್ನು ಎದುರಿಸಿದವರಿಗೆ ಇದಾವ ಲೆಕ್ಕ , ಆದರೆ ಈ ಭೂ ಕುಸಿತ ಅಂತರಾಷ್ಟ್ರೀಯ…
ಟೀ ಅಥವಾ ಕಾಫಿ ಕುಡಿಯುವ ಅಭ್ಯಾಸ ಎಲ್ಲರಿಗೂ ಇದ್ದೇ ಇರುತ್ತದೆ. ಆದರೆ ಇದನ್ನು ಸೇವಿಸುವ ಮೊದಲು ನೀರು ಕುಡಿದರೆ ಆಗುವ ಪ್ರಯೋಜನ ಇನ್ನೂ ಜಾಸ್ತಿ. ಹಲ್ಲು ಕೊಳೆಯಾಗಲ್ಲ :-ಕಡು ಬಣ್ಣದ ಕಾಫಿ, ಟೀ ಕುಡಿಯುವುದರಿಂದ ಬಿಳಿ ಹಲ್ಲು ಹಳದಿಗಟ್ಟುವ ಸಾಧ್ಯತೆಯಿದೆ. ಹೀಗಾಗಿ ಮೊದಲು ನೀರು ಕುಡಿದು ಬಳಿಕ ಕಾಫಿ-ಟೀ ಕುಡಿದರೆ ಈ ಸಮಸ್ಯೆಯಿರದು. ಅಸಿಡಿಟಿ:-ಏನೇ ಸೇವಿಸುವ ಮೊದಲು ನೀರು ಕುಡಿದರೆ ಅಸಿಡಿಟಿ ಸಮಸ್ಯೆ ಬರದು. ಕಾಫಿ ಅಥವಾ ಟೀ ಸೇವನೆ ಕೆಲವರಿಗೆ ಗ್ಯಾಸ್ಟ್ರಿಕ್ ಸಮಸ್ಯೆ ತರಬಹುದು. ಇಂತಹ…
‘ನನ್ ಎಕ್ಕಡ’ ಡೈಲಾಗ್’ನಿಂದ್ಲೇ ಫೇಮಸ್ ಆಗಿರುವ ಹುಚ್ಚ ವೆಂಕಟ್ ಹ್ಯಾಟ್ರಿಕ್ ಹಿರೋ, ಸೆಂಚುರಿ ಸ್ಟಾರ್ ಶಿವಣ್ಣ ವಿರುದ್ದ ವೀಡಿಯೋ ಮೂಲಕ ತಿರುಗಿ ಬಿದ್ದಿದ್ದಾರೆ.
ತುಂಬಾ ಸರ್ತಿ ಜೀವನದಲ್ಲಿ ನಮ್ಮನ್ನ ನಾವೇ ಕಡೆಗಾಣಿಸ್ಕೊತೀವಿ. ನಮ್ಮ ಮನೆಯೋರು ಕೂಡ ನಮ್ಮನ್ನ ಎಷ್ಟೋ ಸರ್ತಿ ನೀನು ಸೋಮಾರಿ, ಒಂದು ಕೆಲಸ ಕೂಡ ಗಮನ ಇಟ್ಟು ಮಾಡಲ್ಲಾ ಅಂತೆಲ್ಲಾ ಬೈತಿರ್ತರೆ.
ಸ್ಪತ್ರೆಯಲ್ಲಿದ್ದ ಸಂದರ್ಭದಲ್ಲಿ ಚಿಕಿತ್ಸೆಗೆ ಹಣಕಾಸಿನ ನೆರವು ನೀಡಿದ ನಟ ರವಿ ಪ್ರಕಾಶ್ ಅವರ ವಿರುದ್ಧ ನಟಿ ವಿಜಯಲಕ್ಷ್ಮಿ ಲೈಂಗಿಕ ಕಿರುಕುಳ ಆರೋಪ ಮಾಡಿ ಪೊಲೀಸರಿಗೆ ದೂರು ನೀಡಿದ್ದರು. ಈ ಕುರಿತಾಗಿ ನಟ ರವಿಪ್ರಕಾಶ್ ಸ್ಪಷ್ಟನೆ ನೀಡಿದ್ದು, ತಾವು ಯಾವುದೇ ಕಿರುಕುಳ ನೀಡಿಲ್ಲ. ಅವರಿಗೆ ಹಣಕಾಸು ನೆರವು ನೀಡಿ, ಅವರನ್ನು 2 ಬಾರಿ ಭೇಟಿ ಮಾಡಿದ್ದೇನೆ ಹೊರತು, ಯಾವುದೇ ಕಿರುಕುಳ ನೀಡಿಲ್ಲ ಎಂದು ಸ್ಪಷ್ಟನೆ ನೀಡಿದ್ದರು. ಇದಾದ ಬಳಿಕ ರವಿಪ್ರಕಾಶ್ ಅವರು, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ ನಟಿ…