ಆರೋಗ್ಯ, ಉಪಯುಕ್ತ ಮಾಹಿತಿ

ಈ ಕಾರಣಗಳಿಗಾಗಿ ಪ್ರತೀದಿನ ತಪ್ಪದೇ ಬಾಳೆಹಣ್ಣು ತಿನ್ನಲೇಬೇಕು…

731

ಊಟ ಆದ್ಮೇಲೆ ಬಾಳೆ ಹಣ್ಣು ತಿನ್ನುವುದು ಸಾಮಾನ್ಯವಾಗಿದೆ. ಬಾಳೆ ಹಣ್ಣು ತಿನ್ನೋದ್ರಿಂದ ಸಾಕಷ್ಟು ಪ್ರಯೋಜನವಿದೆ ಎಂಬುದನ್ನು ಸಂಶೋಧನೆ ಕೂಡ ಹೇಳಿದೆ. ದಿನಕ್ಕೆ ಮೂರು ಸಣ್ಣ ಬಾಳೆಹಣ್ಣು ತಿನ್ನೋದ್ರಿಂದ 90 ನಿಮಿಷ ವ್ಯಾಯಾಮ ಮಾಡಿದಾಗ ಸಿಗುವಷ್ಟು ಶಕ್ತಿ ಸಿಗುತ್ತದೆಯಂತೆ. ಬರೀ ಶಕ್ತಿ ಮಾತ್ರವಲ್ಲ ದೇಹ ಫಿಟ್ ಆಗಿರುವ ಜೊತೆಗೆ ಆರೋಗ್ಯ ಕೂಡ ಸುಧಾರಿಸುತ್ತದೆ ಅಂತ ತಜ್ಞರು ಹೇಳಿದ್ದಾರೆ.

ಬೊಜ್ಜು ನಿಯಂತ್ರಿಸುತ್ತದೆ :-

ಅತೀವ ಒತ್ತಡದಲ್ಲಿ ಕೆಲಸಮಾಡುವವರು, ಬೊಜ್ಜಿನ ಸಮಸ್ಯೆಗೆ ಹೆಚ್ಚಾಗಿ ಒಳಗಾಗುವರು. ಸುಮಾರು , 5000 ಒಳರೋಗಿಗಳ ಆರೋಗ್ಯಸಮೀಕ್ಷೆಯಿಂದ ದ್ರುಢಪಟ್ಟಿದೆ. ಹೆಚ್ಚುಒತ್ತಡದಲ್ಲಿ ಕೆಲಸಮಾಡುವವರಿಗೆ, ಊಟಸೇರುವುದಿಲ್ಲ. ಅದಕ್ಕಾಗಿ ಅವರು ಜಂಕ್ ಫುಡ್ (ಕುರುಕಲು ತಿಂಡಿಗಳನ್ನು) ಎಂದು ಕರೆಯಲಾಗುವ, ಚಿಪ್ಸ್, ಚಾಕೊಲೆಟ್, ಮುಂತಾದ ಅಡ್ಡತಿಂಡಿಗಳನ್ನು ತಿನ್ನುತ್ತಾರೆ. ಇದರಿಂದ ಬೊಜ್ಜುಬೆಳೆಯಲು ಸಹಾಯವಾಗುತ್ತದೆ. ಕಾರ್ಬೋಹೈಡ್ರೇಟ್ ಹೆಚ್ಚಾಗಿರುವ ಹಣ್ಣುಗಳ ಸೇವನೆಯಿಂದ ರಕ್ತದ ಸಕ್ಕರೆಯ ಪ್ರಮಾಣವನ್ನು ಕಾಯ್ದುಕೊಂಡು ಅಂತಹ ಅಡ್ಡತಿಂಡಿಗಳ ವಾಂಛೆಯಿಂದ ಮುಕ್ತರಾಗಬಹುದು.

ಅಲ್ಸರ್ :-
ಆಮ್ಲೀಯತೆಯನ್ನು ತಗ್ಗಿಸುತ್ತದೆ. ಜಠರದ ಪೊರೆಯನ್ನು ಮರುಲೇಪಿಸುವ ಮೂಲಕ, ಅಲ್ಸರ್ ತೊಂದರೆಯನ್ನು ಶಮನಗೊಳಿಸುತ್ತದೆ.

ಉಷ್ಣ ನಿಯಂತ್ರಕ :-
ದೇಹಕ್ಕೆ ತಂಪು, ಎಂಬ ನಂಬಿಕೆ ವಿಶ್ವದ ಬಹುತೇಕ ಜನಾಂಗಗಳಲ್ಲಿ ಇದೆ. ಥಾಯ್ ಲ್ಯಾಂಡ್ ನಲ್ಲಿ ಗರ್ಭಿಣಿ ಸ್ತ್ರೀಯರು ಬಾಳೆಹಣ್ಣಿನ ಸೇವನೆಯನ್ನು ಮಾಡುವುದು ಸಾಮಾನ್ಯ. ಇದರಿಂದ ಅವರ ದೇಹ ಮತ್ತು ಮನಸ್ಸುಗಳೆರಡರ ಉಷ್ಣತೆ ಕಡಿಮೆಯಾಗಿ, ಹುಟ್ಟಿದ ಮಗುವಿನ ದೇಹ ಮತ್ತು-ಮನಸ್ಸುಗಳು ಶಾಂತವಾಗಿರಲೆಂಬ ನಂಬಿಕೆ ಇದೆ

ಧೂಮಪಾನ ಹಾಗೂ ತಂಬಾಕುಸೇವನೆ :-
ಬಿ-6, ಬಿ-12  ವಿಟಮಿನ್ ಗಳು ಹಾಗೂ ಪೊಟ್ಯಾಶಿಯಮ್, ಮೆಗ್ನೀಶಿಯಮ್ ಅಂಶಗಳು, ನಿಕೊಟಿನ್ನ ಸೆಳೆತದಿಂದ ಹೊರಬರುವಾಗ, ದೇಹದ ಮೇಲಾಗುವ ಪರಿಣಾಮಗಳನ್ನು ನಿಭಾಯಿಸಲು ದೇಹಕ್ಕೆ ಸಹಾಯಮಾಡುತ್ತವೆ.

ಒತ್ತಡವನ್ನು ನಿಯಂತ್ರಿಸುತ್ತದೆ:-
ಪೊಟಾಸಿಯಂ ಪ್ರಮುಖ ಖನಿಜ. ಹೃದಯದ ಬಡಿತವನ್ನು ನಿಯಂತ್ರಿಸುತ್ತದೆ. ಮೆದುಳಿಗೆ ಆಮ್ಲಜನಕವನ್ನು ಪೂರೈಸುತ್ತದೆ. ದೇಹದ ನೀರಿನ ಪ್ರಮಾಣವನ್ನು ಸರಿದೂಗಿಸುತ್ತದೆ. ಪ್ರಪಂಚದ ಮಂಚೂಣಿಯಲ್ಲಿರುವ ಕ್ರೀಡಾಳುಗಳ ಪ್ರಥಮ ಆದ್ಯತೆ- ಸೇಬು. ನಂತರ ಬಾಳೆಹಣ್ಣು. ಇದರಲ್ಲಿ, 4 ರಷ್ಟು ಪ್ರೋಟಿನ್, ಎರಡುಪಟ್ಟು ಕಾರ್ಬೊ ಹೈಡ್ರೇಟ್, ೩ ಪಟ್ಟು ಫಾಸ್ಫರಸ್, ೫ ಪಟ್ಟು ವಿಟಮಿನ್ ಎ, ಮತ್ತು ಕಬ್ಬಿಣಾಂಶ ಹಾಗೂ ಎರಡುಪಟ್ಟು ಇತರ ವಿಟಮಿನ್, ಹಾಗೂ ಖನಿಜಗಳಿವೆ. ಪೊಟಾಷಿಯಮ್ ಅಂಶಕೂಡ ಸಮೃದ್ಧವಾಗಿದೆ. “ಹೊತ್ತಲ್ಲದ ಹೊತ್ತಿನಲ್ಲಿ ಅದೂ-ಇದು ತಿನ್ನುವಬದಲು ಬಾಳೆಹಣ್ಣಿನ ಸೇವನೆ ಮಾಡಿದರೆ ಖಂಡಿತವಾಗಿಯೂ ನಮ್ಮ ದೇಹ, ಸುಸ್ಥಿತಿಯಲ್ಲಿರುವುದು ಖಂಡಿತವೆಂದು ವೈದ್ಯರು ಹೇಳುತ್ತಾರೆ.

ರಕ್ತಹೀನತೆ :-
ಬಾಳೆಹಣ್ಣಿನಲ್ಲಿ ಕಬ್ಬಿಣದ ಅಂಶ ಸಮೃದ್ಧವಾಗಿರುವುದರಿಂದ ದೇಹದಲ್ಲಿ ಕೆಂಪು ರಕ್ತಕಣಗಳ ಉತ್ಪಾದನೆಯನ್ನು ಪ್ರಚೋದಿಸಿ, ರಕ್ತಹೀನತೆಯನ್ನು ನೀಗಿಸುತ್ತದೆ.

ರಕ್ತದೊತ್ತಡ:-
ಪೊಟಾಷಿಯಮ್, ಲವಣ ಸಮೃದ್ಧಿಯಾಗಿದ್ದು, ಉಪ್ಪಿನ ಅಂಶ ತೀರಾ ಕಡಿಮೆ. ಇದರಿಂದ ಬಾಳೆಹಣ್ಣು ರಕ್ತದೊತ್ತಡವನ್ನು ತಡೆಗಟ್ಟಲು ಸೂಕ್ತ ಅಸ್ತ್ರ. “ಅಮೆರಿಕದ ಆಹಾರ ಮತ್ತು ಔಷಧಿಗಳ ಆಡಳಿತ ಮಂಡಲಿ” ಕೂಡ ಇತ್ತೀಚೆಗೆ ಅಧಿಕೃತವಾಗಿ ಜಾಹೀರುಗೊಳಿಸಲು, ಅನುಮತಿ ನೀಡಿದೆ.

ಬುದ್ಧಿಮತ್ತೆ :-
ಅಧ್ಯಯನದ ಪ್ರಕಾರ, ಪೊಟಾಷಿಯಮ್ ಜಾಗೃತಗೊಳಿಸುವ ಕೆಲಸದಲ್ಲಿ ನೆರವಾಗಿದೆ.

ಮಲಬದ್ಧತೆ :-
ನಾರಿನ ಅಂಶ ಯತೇಚ್ಛ. ಕೃತಕ ವಿರೇಚಕಗಳಿಲ್ಲದೆ, ಮಲಬದ್ಧತೆಯ ಸಮಸ್ಯೆಯನ್ನು, ಹೋಗಲಾಡಿಸಲು ಅತ್ಯಂತ ಸಹಾಯಕಾರಿ.

ಈ‌ ಸಮಸ್ಯೆಗಳು ಇದ್ದವರು ತಪ್ಪಿಯೂ ಬಾಳೆಹಣ್ಣು ತಿನ್ನಬಾರದು

  • ಅಸಿಡಿಟಿ ಸಮಸ್ಯೆ ಇರುವವರು ಇದನ್ನು ತಿನ್ನಬಾರದು.
  • ಹೃದಯ ಸಂಬಂಧಿತ ಖಾಯಿಲೆ ಇದ್ದವರು ಇದನ್ನು ಸೇವಿಸಬಾರದು
  • ಮಧುಮೇಹ ರೋಗಿಗಳಿಗೂ ಇದರ ಸೇವನೆ ಒಳ್ಳೆಯದಲ್ಲ.
  • ಹೆಚ್ಚು ತಲೆನೋವು ಸಮಸ್ಯೆ ಎದುರಿಸುವವರು. ಅಜೀರ್ಣತೆ ಸಮಸ್ಯೆಯಿಂದ ಬಳಲುತ್ತಿರುವವರು..
  • ಕಿಡ್ನಿ ಅಲರ್ಜಿ ಸಮಸ್ಯೆ ಇದ್ದವರು ಬಾಳೆಹಣ್ಣು ತಿನ್ನಬಾರದು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • Animals

    ಯಾವುದೀ ಮುಧೋಳ ನಾಯಿ? ಏನೀದರ ಸ್ಪೆಷಾಲಿಟಿ? ಇಲ್ಲಿದೆ ನೋಡಿ ಮಾಹಿತಿ

    ಮುಧೋಳ ಹೌಂಡ್ / ಮುಧೋಲ್ ಹೌಂಡ್, ಇದನ್ನು ಮರಾಠಾ ಹೌಂಡ್, ಪಾಶ್ಮಿ ಹೌಂಡ್ ಮತ್ತು ಕ್ಯಾಥೆವಾರ್ ಡಾಗ್ ಎಂದೂ ಕರೆಯುತ್ತಾರೆ, ಇದು ಭಾರತದಿಂದ ದೃಷ್ಟಿಗೋಚರ ತಳಿಯಾಗಿದೆ. ಕೆನಲ್ ಕ್ಲಬ್ ಆಫ್ ಇಂಡಿಯಾ (ಕೆಸಿಐ) ಮತ್ತು ಇಂಡಿಯನ್ ನ್ಯಾಷನಲ್ ಕೆನಲ್ ಕ್ಲಬ್ (ಐಎನ್‌ಕೆಸಿ) ಈ ತಳಿಯನ್ನು ವಿವಿಧ ತಳಿಗಳ ಹೆಸರಿನಲ್ಲಿ ಗುರುತಿಸುತ್ತವೆ. ಕೆಸಿಐ ಇದನ್ನು ಕಾರವಾನ್ ಹೌಂಡ್ ಎಂದು ನೋಂದಾಯಿಸಿದರೆ, ಐಎನ್‌ಕೆಸಿ ಮುಧೋಲ್ ಹೌಂಡ್ ಹೆಸರನ್ನು ಬಳಸುತ್ತದೆ ರಾಜ್ಯದ ಬಾಗಲಕೋಟೆ ಜಿಲ್ಲೆಯ ಸಣ್ಣ ಪಟ್ಟಣ ಮುಧೋಳ ಎಂಬ ಊರಿನ ಹೆಸರನ್ನು…

  • ಜ್ಯೋತಿಷ್ಯ

    ದಿನ ಭವಿಷ್ಯ ಮಂಗಳವಾರ..ಈ ದಿನದ ನಿಮ್ಮ ರಾಶಿ ಭವಿಷ್ಯ ಶುಭವೋ ಅಶುಭವೋ ನೋಡಿ ತಿಳಿಯಿರಿ…ಶೇರ್ ಮಾಡಿ…

    ಮಂಗಳವಾರ, 10/04/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಪಂಡಿತ್ ಸುದರ್ಶನ್ ಭಟ್  ದೈವಜ್ಞ ಜ್ಯೋತಿಷ್ಯರು ಹಾಗೂ ಆಧ್ಯಾತ್ಮಿಕ ಚಿಂತಕರು ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ಮಕ್ಕಳು ವ್ಯವಹಾರ ಹಣಕಾಸು ಸಮಸ್ಯೆಗಳಿಗೆ ಪರಿಹಾರ ಸೂಚಿಸುವರು 9663542672 ಸೂರ್ಯೋದಯ06:12:17 ಸೂರ್ಯಾಸ್ತ18:44:31 ಹಗಲಿನ ಅವಧಿ12:32:14 ರಾತ್ರಿಯ ಅವಧಿ11:26:50 ಋತು:ವಸಂತ ಆಯನ:ಉತ್ತರಾಯಣ ಸಂವತ್ಸರ:ವಿಲಂಬಿ ಸಂವತ್ಸರ (ಉತ್ತರ):ವಿರೋಧಿಕೃತ್ ಪಕ್ಷ : ಕೃಷ್ಣ ಪಕ್ಷ ತಿಥಿ : ದಶಮಿ ನಕ್ಷತ್ರ…

  • Animals

    ಹಸುವಿನ ಹೊಟ್ಟೆಯಲ್ಲಿ ಇತ್ತು ಬರೋಬರಿ 15 ಕೆಜಿ !!!!!!!!!

    ಕೋಲಾರದ ನಗರದಲ್ಲಿ ವಿದೇಶಿ ಎಚ್‌ಎ- ತಳಿಯ ಹಸುವೊಂದು ದಿಢೀರನೇ ಮೇವು ತಿನ್ನುವುದು ನಿಲ್ಲಿಸಿ ಹಾಲು ಇಳುವರಿಯನ್ನು ಕಡಿತಗೊಳಿಸಿತ್ತು. ಮೇವು ತಿನ್ನುವುದು ನಿಲ್ಲಿಸಿದ್ದರಿಂದ ಹಸು ಬಡಕಲಾಗುತ್ತಾ ಹೋಯಿತು. ಹೊತ್ತಿಗೆ ಸುಮಾರು 1೦ ಲೀಟರ್ ಹಾಲು ನೀಡಿದ್ದ ಹಸು ಕೇವ ಮೂರು ನಾಲ್ಕು ಲೀಟರ್ ಹಾಲು ನೀಡಲು ಶುರುವಿಟ್ಟುಕೊಂಡಿತ್ತು. ಹಸು ಸಾಕುತ್ತಿದ್ದ ಮನೆಯವರು ಹಸುವಿಗೆ ಸಾಕಷ್ಟು ಚಿಕಿತ್ಸೆ ಮಾಡಿಸಿದರೂ ಪ್ರಯೋಜನವಾಗಿರಲಿಲ್ಲ. ಇದೇ ಪರಿಸ್ಥಿತಿ ಕಳೆದರೆ ಹಸು ಪ್ರಾಣ ಕಳೆದುಕೊಳ್ಳುವ ಆತಂಕ ಎದುರಾಗಿತ್ತು. ಇಂತ ಆತಂಕದ ಪರಿಸ್ಥಿತಿಯಲ್ಲಿ ಹಸುವಿನ ನೆರವಿಗೆ ಬಂದವರು…

  • ಆರೋಗ್ಯ

    ಸಂಧಿವಾತ ಹಾಗೂ ಮಂಡಿಯ ನೋವಿಗೆ ಇಲ್ಲಿದೆ ಶಾಶ್ವತ ಪರಿಹಾರ! ತಿಳಿಯಲು ಈ ಲೇಖನ ಓದಿ…

    ಈ ಸಂಧಿವಾತದಲ್ಲಿ ಅತಿ ಹೆಚ್ಚಾಗಿ ನೋವು, ಮೂಳೆಗಳಲ್ಲಿ ಬಿಗಿತ ಹಾಗೂ ಊತ ಕಂಡು ಬರುತ್ತದೆ. ಈ ಖಾಯಿಲೆಯು ತಂಡಿಯ ವಾತಾವರಣ ಹಾಗೂ ಬೆಳಗಿನ ಕಾಲದಲ್ಲಿ ಹೆಚ್ಚಾಗಿ ಕಂಡು ಬರುತ್ತದೆ. ಇದೊಂದು ವಂಶಪಾರಂಪರಿಕ ರೋಗವಾಗಿದೆ.

  • ಉಪಯುಕ್ತ ಮಾಹಿತಿ

    ಚಾಣಕ್ಯ ಹೇಳಿರುವ ಪ್ರಕಾರ ಸ್ತ್ರೀಯರ ಗುಣ ಲಕ್ಷಣಗಳ ಬಗ್ಗೆ ನಿಮ್ಗೆ ಗೊತ್ತಾ ..?ತಿಳಿಯಲು ಈ ಲೇಖನ ಓದಿ …

    ಜೀವನದಲ್ಲಿ ಮುಂದೆ ಏಳಿಗೆ ಹೊಂದಬೇಕಾದರೆ ಪಾಲಿಸ ಬೇಕಾದ ನಿಯಮಗಳು,ಇತರರೊಡನೆ ವ್ಯವಹರಿಸ ಬೇಕಾದ ರೀತಿ,ಸಮಾಜದಲ್ಲಿ ನಮ್ಮ ನಡೆ ಹೇಗಿರಬೇಕು.ಮುಂತಾದ ಅನೇಕ ಅಂಶಗಳ ಬಗ್ಗೆ ಚಾಣಕ್ಯನು ನಮಗೆ ಅನೇಕ ನೀತಿಗಳನ್ನು ಬೋಧಿಸಿದ್ದಾನೆ. ನಮ್ಮ ಪ್ರಗತಿಗೆ ಅನೇಕ ಸಂದರ್ಭಗಳಲ್ಲಿ ಇವೆಲ್ಲವೂ ಉಪಯೋಗಕ್ಕೆ ಬರುತ್ತವೆ. ಚಾಣಕ್ಯ ಇವಷ್ಟನ್ನೇ ಅಲ್ಲದೆ,ಸ್ತ್ರೀಯರ ಬಗ್ಗೆಯೂ ಹಲವು ವಿಷಯಗಳನ್ನು ತಿಳಿಸಿದ್ದಾನೆ. 1.ಯಾವುದೇ ವಿಷಯವಾಗಲೀ,ಸ್ತ್ರೀಯು ತನ್ನ ಗಂಡನ ಅನುಮತಿ ಪಡೆದುಕೊಳ್ಳ ಬೇಕಂತೆ.ಇಲ್ಲವಾದಲ್ಲಿ ಗಂಡನ ಆಯುಷ್ಯ ಕಡಿಮೆಯಾಗುತ್ತದಂತೆ. 2.ಸುಳ್ಳುಹೇಳುವುದು, ಸ್ವಾರ್ಥ,ಅಸೂಯೆ,ಕಠಿಣವಾಗಿ ವರ್ತಿಸುವುದು,ಮೂರ್ಖತ್ವ,ಪರಿಶುಭ್ರತೆಯನ್ನು ಪಾಲಿಸದಿರುವುದು,ಕ್ರೂರತ್ವ ಮುಂತಾದ ಆಂಶಗಳು ಸ್ತ್ರೀಯರಲ್ಲಿ ಪ್ರಧಾನವಾಗಿರುತ್ತವೆ. ಇವುಗಳಿಂದಾಗಿ ಅನೇಕ…

  • ಜ್ಯೋತಿಷ್ಯ

    ನಿಮ್ಮ ಮನೆ ಒಡೆಯದೇ ಈ ಸರಳ ಕ್ರಮಗಳಿಂದ ವಾಸ್ತುದೋಷ ನಿವಾರಣೆ ಮಾಡಿಕೊಳ್ಳಿ…ಹೇಗೆಂದು ತಿಳಿಯಲು ಈ ಲೇಖನ ಓದಿ…

    ವಾಸ್ತುದೋಷದಿಂದ ಸುಖ-ಸಮೃದ್ಧಿ ನಾಶವಾಗುತ್ತದೆ. ಕುಟುಂಬದಲ್ಲಿ ಸಮಸ್ಯೆ ಕಾಡುತ್ತದೆ. ಮನೆಯಲ್ಲಿ ವಾಸ್ತುದೋಷವಿದೆ ಎನ್ನುವ ಕಾರಣಕ್ಕೆ ಜನರು ಮನೆ ಒಡೆಯಲೂ ಮುಂದಾಗ್ತಾರೆ. ಆದ್ರೆ ಮನೆ ಒಡೆಯಬೇಕಾಗಿಲ್ಲ… ಕೆಲ ಸರಳ ಉಪಾಯಗಳನ್ನು ಅನುಸರಿಸಿ ವಾಸ್ತು ದೋಷವನ್ನು ಕಡಿಮೆ ಮಾಡಬಹುದು… *ದೇವರ ಪೂಜೆ ಮಾಡಿದ ಹೂವನ್ನು ದೇವರ ಮನೆಯಲ್ಲಿಡಬೇಡಿ. *ಈಶಾನ್ಯ ಮೂಲೆಯಲ್ಲಿ ಅಧಿಕ ತೂಕದ ವಸ್ತುಗಳನ್ನು ಇಡಬೇಡಿ. *ಮನೆಯ ಉತ್ತರ ದಿಕ್ಕಿನಲ್ಲಿ ತುಳಸಿ ಗಿಡವನ್ನಿಡಿ. *ಮನೆಯ ಗೋಡೆ ಮೇಲೆ ಹಸಿರು, ಸುಂದರ ಫೋಟೋಗಳನ್ನು ಹಾಕಿ. *ನೀರಿಗೆ ಅರಿಶಿನವನ್ನು ಬೆರೆಸಿ ವೀಳ್ಯದೆಲೆ ಸಹಾಯದಿಂದ ಮನೆಗೆಲ್ಲ ಸಿಂಪಡಿಸಿ….