ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಡಲ್ ವುಡ್ ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅವರು ತಮ್ಮ ಬಹುದಿನದ ಗೆಳತಿ ಜೊತೆ ನಿಶ್ಚಿತಾರ್ಥ ಮಾಡಿಕೊಳ್ಳಲಿದ್ದಾರೆ. ಇದೇ ಡಿಸೆಂಬರ್ 9ಕ್ಕೆ ಬೆಂಗಳೂರಿನಲ್ಲಿ ಧ್ರುವ ಸರ್ಜಾ ನಿಶ್ಚಿತಾರ್ಥ ನೇರವೇರಿಸಲು ಕುಟುಂಬ ಸಿದ್ಧತೆ ನಡೆಸಿದೆ.
ಧ್ರುವ ಸರ್ಜಾ ಅವರು ತಮ್ಮ ಬಹುಕಾಲದ ಗೆಳತಿ ಪ್ರೇರಣಾ ಶಂಕರ್ ಜೊತೆ ಮದುವೆಯಾಗಲು ಸಿದ್ಧರಾಗಿದ್ದಾರೆ. ಧ್ರುವ ಸರ್ಜಾ ಹಾಗೂ ಪ್ರೇರಣಾ ಅವರು ಅಕ್ಕಪಕ್ಕದ ಮನೆಯವರಾಗಿದ್ದಾರೆ.
ಬನಶಂಕರಿಯ ಲಕ್ಷ್ಮಿ ವೆಂಕಟೇಶ್ವರ ಕಲ್ಯಾಣ ಮಂಟಪದಲ್ಲಿ ನಿಶ್ಚಿತಾರ್ಥ ನಡೆಯಲಿದೆ ಎಂದು ಹೇಳಲಾಗುತ್ತಿದೆ. ಈ ಹಿಂದೆ ಧ್ರುವ ಹುಟ್ಟುಹಬ್ಬದ ದಿನ ತಾವು ಶೀಘ್ರದಲ್ಲೇ ಲವ್ ಮ್ಯಾರೇಜ್ ಆಗುವುದಾಗಿ ಹೇಳಿದ್ದರು.
ಧ್ರುವಾ ಸರ್ಜಾರವರದ್ದು ೧೬ ವರ್ಷದ ಪ್ರೀತಿ
ಸ್ಯಾಂಡಲ್ ವುಡ್ ನ ಆ್ಯಕ್ಷನ್ ಪ್ರಿನ್ಸ್ ತಮ್ಮ 16ನೇ ವಯಸ್ಸಿನಲ್ಲೇ ಪ್ರೀತಿಯಲ್ಲಿ ಬಿದ್ದಿದ್ದರು.ಹಾಗಾಗಿ ಧ್ರುವ ಹಾಗೂ ಪಕ್ಕದ ಮನೆ ಹುಡುಗಿ ಪ್ರೇರಣಾ ಅವರದ್ದು 16 ವರ್ಷದ ಪ್ರೀತಿ.ಬನಶಂಕರಿ ಬಿಡಿಎ ಕಾಂಪ್ಲೆಕ್ಸ್ ಆಂಜನೇಯ ದೇವಸ್ಥಾನದಲ್ಲಿ ಎಂಗೇಜ್ಮೆಂಟ್ ನಡೆಯಲಿದ್ದು, ಸಿಂಪಲ್ ಆಗಿ ಡಿಸೆಂಬರ್ 9 ರಂದು ಧ್ರುವ್ ಅಸರ್ಜಾ ಮತ್ತು ಪ್ರೆರನಾರವರ ಎಂಗೇಜ್ಮೆಂಟ್ ನಡೆಯಲಿದೆ.
ನಟ ಧ್ರುವ ಸರ್ಜಾ ವರಿಸಿಲಿರುವ ಹುಡುಗಿ ಪ್ರೇರಣಾ ಬಸವನಗುಡಿಯ ಕಾಲೇಜಿನಲ್ಲಿ ಲೆಕ್ಚರರ್ ಆಗಿದ್ದರು. ಸದ್ಯ ಈಗ ಪ್ರೇರಣಾ ಮನೆಯಲ್ಲಿದ್ದಾರೆ.
ಡಿಸೆಂಬರ್ 9ಕ್ಕೆ ಬೆಂಗಳೂರಿನಲ್ಲಿ ಧ್ರುವ ನಿಶ್ಚಿತಾರ್ಥ ನೇರವೇರಿಸಲು ಕುಟುಂಬ ಸಿದ್ಧತೆ ನಡೆಸಿದೆ.
ಬನಶಂಕರಿ ಬಿಡಿಎ ಕಾಂಪ್ಲೆಕ್ಸ್ ಆಂಜನೇಯ ದೇವಸ್ಥಾನದಲ್ಲಿ ಎಂಗೇಜ್ಮೆಂಟ್ ನಡೆಯಲಿದೆ. ಈ ಕಲ್ಯಾಣ ಮಂಟಪದಲ್ಲಿ ಖ್ಯಾತ ನಟ, ಆರ್ಟ್ ಡೈರೆಕ್ಟರ್ ಅರುಣ್ ಸಾಗರ್ ಅವರು ನಿಶ್ಚಿತಾರ್ಥಕ್ಕೆ ಆಂಜನೇಯ ಮೂರ್ತಿಯ ಸೆಟ್ ಹಾಕಲಿದ್ದಾರೆ.
ಕಳೆದ ಕೆಲ ತಿಂಗಳ ಹಿಂದೆ ಧ್ರುವ ಅಣ್ಣ ಚಿರಂಜೀವಿ ಸರ್ಜಾ ನಟಿ ಮೇಘನಾ ರಾಜ್ ಅವರನ್ನು ವರಿಸಿದ್ದರು, ಮದುವೆಯಾಗಿತ್ತು. ಈಗ ತಮ್ಮ ಬಹುಕಾಲದ ಗೆಳತಿಯ ಜೊತೆ ಮದುವೆಯಾಗಲು ಧ್ರುವ ಸರ್ಜಾ ನಿರ್ಧರಿಸಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಿತ್ಯಾನಂದನ ಆಶ್ರಮದಲ್ಲಿದ್ದ ಯುವತಿ ನಾಪತ್ತೆ ಪ್ರಕರಣಕ್ಕೆ ಹೊಸ ಟ್ವಿಸ್ಟ್ ಸಿಕ್ಕಿದ್ದು, ಸ್ವತಃ ಯುವತಿಯೇ ಫೇಸ್ಬುಕ್ ನಲ್ಲಿ ಲೈವ್ ವಿಡಿಯೋ ಮಾಡುವ ಮೂಲಕ ಎಲ್ಲ ವಿಚಾರಗಳನ್ನು ಸ್ಪಷ್ಟಪಡಿಸಿದ್ದಾಳೆ. ಅಪಹರಣಗೊಂಡಿದ್ದಾಳೆ ಎಂಬ ಆರೋಪ ಕೇಳಿಬಂದ ಯುವತಿ ಫೇಸ್ಪುಕ್ ನಲ್ಲಿ ಪ್ರತ್ಯಕ್ಷವಾಗಿ ತಂದೆಯ ವಿರುದ್ಧವೇ ಕಿಡಿಕಾರಿದ್ದಾಳೆ. ಲೈವ್ ವಿಡಿಯೋ ಮೂಲಕ ತಮ್ಮನ್ನು ಯಾರೂ ಅಪಹರಿಸಿಲ್ಲ. ಆದರೆ ಸುಖಾಸುಮ್ಮನೆ ನಮ್ಮ ಗುರುಗಳಾದ ನಿತ್ಯಾನಂದ ಸ್ವಾಮೀಜಿ ಮೇಲೆ ಆರೋಪಿಸಿದ್ದಾರೆ. ಅಲ್ಲದೆ ಪೊಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ. ಇದು ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ತಡೆ…
ಜಗತ್ತಿನಲ್ಲೇ ಅತ್ಯಂತ ವೇಗದ ಸಂಚಾರ ವ್ಯವಸ್ಥೆ ಎಂದೇ ಪರಿಚಿತವಾಗಿರುವ ವರ್ಜಿನ್ ಹೈಪರ್ಲೂಪ್ ಕಂಪನಿ ಜತೆಗೆ ಕರ್ನಾಟಕ ನಗರಾಭಿವೃದ್ಧಿ ಪ್ರಾಧಿಕಾರ ಒಪ್ಪಂದವೊಂದನ್ನು ಮಾಡಿಕೊಂಡಿದೆ. ಬೆಂಗಳೂರಿನಲ್ಲಿ ಗುರುವಾರ ಆರಂಭವಾದ ಟೆಕ್ ಸಮ್ಮಿಟ್ನಲ್ಲಿ ಐಟಿ-ಬಿಟಿ ಮತ್ತು ಪ್ರವಾಸೋದ್ಯಮ ಸಚಿವ ಪ್ರಿಯಾಂಕ್ ಖರ್ಗೆ ವರ್ಜಿನ್ ಹೈಪರ್ಲೂಪ್ ಒನ್ ಜತೆ ಒಡಂಬಡಿಕೆಗೆ ಸಹಿ ಮಾಡಿದ್ದಾರೆ.
ಪಿಎಂ ಕಿಸಾನ್ ಸಮ್ಮನ್ ನಿಧಿ ಯೋಜನೆ ಎಂದರೇನು? ದೇಶದ ರೈತರ ಕಷ್ಟವನ್ನು ಕಡಿಮೆ ಮಾಡಲು, ಪಿಎಂ ಕಿಸಾನ್ ಯೋಜನೆ ಅಡಿಯಲ್ಲಿ, 6,000 ರೂಪಾಯಿಗಳನ್ನು ಕೇಂದ್ರ ಸರ್ಕಾರವು ರೈತರ ಬ್ಯಾಂಕ್ ಖಾತೆಗೆ ನೇರವಾಗಿ ವರ್ಗಾಯಿಸುತ್ತದೆ ನೋಂದಣಿಗೆ ಯಾವ ದಾಖಲೆ ಬೇಕು? ಪಿಎಂ ಕಿಸಾನ್ ಸಮ್ಮನ್ ನಿಧಿ ಯೋಜನೆಯ ಲಾಭ ಪಡೆಯುವ ರೈತನಿಗೆ ಆಧಾರ್ ಸಂಖ್ಯೆಯನ್ನು ನೀಡುವುದು ಕಡ್ಡಾಯವಾಗಿದೆ. ನೀವು ಆಧಾರ್ ಕಾರ್ಡ್ ನೀಡದಿದ್ದರೆ ಈ ಯೋಜನೆಯ ಲಾಭ ಪಡೆಯಲು ಸಾಧ್ಯವಾಗುವುದಿಲ್ಲ. ಜೊತೆಗೆ ಕಂತು ಪಡೆಯಲು, ನೀವು ಬ್ಯಾಂಕ್ ಖಾತೆ…
ಮಾರ್ಚ್ ಏಪ್ರಿಲ್ ಬಂತೆಂದರೆ ಸಾಕು ಮಕ್ಕಳಿಗೆ ಟೆನ್ಷನ್ ಶುರು…. ಮಕ್ಕಳಿಗೆ ಪರೀಕ್ಷೆಯ ಟೆನ್ಷನ್ ಆದರೆ ಪಾಲಕರಿಗೆ ಮಕ್ಕಳು ಪರೀಕ್ಷೆ ಹೇಗೆ ಬರೆಯುತ್ತಾರೆಂಬ ಟೆನ್ಷನ್. ನೆನಪಿಡಿ ಟೆನ್ಷನ್ ಮಾಡಿಕೊಂಡಷ್ಟು ವಸ್ತು ವಿಷಯಗಳು ಅಸ್ಪಷ್ಟವಾಗುತ್ತಾ ಹೋಗುತ್ತವೆ. ಮಕ್ಕಳು ಹಾಗೂ ಪೋಷಕರು ಕೆಲವು ಸುಲಭ ಸೂತ್ರಗಳನ್ನು ಅನುಸರಿಸಿದರೆ ಪರೀಕ್ಷೆ ಗಳನ್ನೂ ಎಂಜಾಯ್ ಮಾಡಬಹುದು.
ಲೋಕಸಭಾ ಚುನಾವಣೆಯ ಹೈವೋಲ್ಟೇಜ್ ಕ್ಷೇತ್ರಗಳಲ್ಲಿ ಒಂದು ವಾರಣಾಸಿ. ಕಾರಣ ಪ್ರಧಾನಿ ನರೇಂದ್ರ ಮೋದಿ ಸ್ಪರ್ಧಿಸುವ ಕ್ಷೇತ್ರ. ವಾರಣಾಸಿಯಲ್ಲಿ ಮೋದಿ ವಿರುದ್ಧ ಕಾಂಗ್ರೆಸ್ ನಿಂದ ಪ್ರಿಯಾಂಕಾ ಗಾಂಧಿ ಚುನಾವಣಾ ಅಖಾಡಕ್ಕಿಳಿಯುತ್ತಾರೆ ಅಂತಾ ಹೇಳಲಾಗ್ತಿತ್ತು. ಆದ್ರೀಗ ಮೋದಿ ವಿರುದ್ಧ ಕಾಂಗ್ರೆಸ್ ನ ಅಜಯ್ ರಾಯ್ ಕಣಕ್ಕಿಳಿಯುವುದು ಕನ್ಫರ್ಮ್ ಆಗಿದೆ. ಹಾಗಾದ್ರೆ ಈ ಅಜಯ್ ರಾಯ್ ಯಾರು ಅಂದ್ರಾ? ಇವರು ಕಾಂಗ್ರೆಸ್ ಗೆ ಸೇರುವ ಮುನ್ನ ಬಿಜೆಪಿಯಿಂದ ಟಿಕೆಟ್ ಪಡೆದು ಮೂರು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು. ಎರಡು ಬಾರಿ ಲೋಕಸಭಾ ಚುನಾವಣೆಗೆ…
ಪ್ರೀತಿ ಎಂಬುದು ಒಂದು ಸುಮಧುರ ಅನುಭವ, ಪ್ರತಿಯೊಬ್ಬರ ಜೀವನದಲ್ಲಿ ಅನುಭವಿಸಬೇಕಾದ ಒಂದು ಫೀಲಿಂಗ್. ಮನುಷ್ಯನ ಜೀವನದಲ್ಲಿ ಒಂದು ಅವಿಭಾಜ್ಯ ಅಂಶ ಎಂದರೆ ಈ ಪ್ರೀತಿ ಎಂಬ ಫೀಲಿಂಗ್. ತಮಗೆಲ್ಲರಿಗೂ ತಿಳೆದಿರುವ ಹಾಗೆ ಪ್ರೀತಿ ಎಂಬುದು ಯಾವಾಗ, ಯಾರಿಗೆ, ಯಾವ ಜಾಗದಲ್ಲಿ, ಯಾವ ಕ್ಷಣದಲ್ಲಿ ಹೇಗೆ ಹುಟ್ಟುತ್ತದೆ ಎಂಬುದು ಹೇಳಲು ಬಹಳ ಕಷ್ಟಸಾಧ್ಯ.. ಯಾವ ರೂಪದಲ್ಲಿ ಯಾರ ಮೇಲಾದರೂ ಕೂಡ ಆಗಬಹುದು ಉದಾಹರಣೆಗೆ ಬಡವ ಶ್ರೀಮಂತ ,ಸುಂದರಿ ಕುರೂಪಿ , ಮುಸಲ್ಮಾನ ಲಿಂಗಾಯಿತ ಹೀಗೆ ಯಾವ ಧರ್ಮಗಳ ಮೇಲೆ…