ಸಿನಿಮಾ

ಕೆಜಿಎಫ್ ಚಿತ್ರದ ಟ್ರೇಲರ್ ನೋಡಿ ತಮಿಳು ಖ್ಯಾತ ನಟ ವಿಜಯ್ ದಳಪತಿ ಹೇಳಿದ್ದೇನು ಗೊತ್ತಾ?

419

ಕರ್ನಾಟಕ ಮಾತ್ರವಲ್ಲ ಇಡೀ ಭಾರತದಲ್ಲೇ ಕೆಜಿಎಫ್ ಚಿತ್ರ ಸದ್ದು ಮಾಡುತ್ತಿದೆ. ಈ ಚಿತ್ರ ಕನ್ನಡ, ಹಿಂದಿ, ತೆಲುಗು,ತಮಿಳು ಮತ್ತು ಮಲೆಯಳಂ ಭಾಷೆಗಳಲ್ಲಿ ಬಿಡುಗಡೆ ಗೊಳ್ಳಲಿದೆ. ಸದ್ಯ ಈ ಚಿತ್ರದ ಟ್ರೇಲರ್ ಎಲಾ ಭಾಷೆಗಳಲ್ಲೂ ಸಂಚಲನ ಸೃಷ್ಟಿಸಿದೆ. ಹಿಂದಿ ಆವೃತ್ತಿಯಲ್ಲಿ ಶಾರುಕ್ ಖಾನ್ ಅಭಿನಯದ ಝೀರೋ ಚಿತ್ರವನ್ನೇ ಹಿಂದಿಕ್ಕಿ ಯೂಟ್ಯೂಬ್ ನಲ್ಲಿ ಟ್ರೆಂಡಿಂಗ್ ನಲ್ಲಿ ಮೊದಲ ಸ್ಥಾನ ಪಡೆದಿತ್ತು.

ಹೀಗೆ ಎಲ್ಲಾ ಭಾಷೆಯಲ್ಲೂ ಸದ್ದು ಮಾಡುತ್ತಿರುವ ಈ ಚಿತ್ರಕ್ಕೆ ನಟ ಪುನೀತ್ ರಾಜ್ ಕುಮಾರ್ ಸೇರಿದಂತೆ ಇತರೆ ಫಿಲ್ಮ್ ಇಂಡಸ್ಟ್ರಿಯ ಖ್ಯಾತ ನಟರು ನಿರ್ದೇಶಕರು ಶುಭ ಹಾರೈಸಿದ್ದಾರೆ.

ಇನ್ನು ಈ ಚಿತ್ರಕ್ಕೆ ತಮಿಳು ನಟ ವಿಶಾಲ್ ಪ್ರೋತ್ಸಾಹಿಸಿ ಸುತ್ತಿದ್ದು ಅವರ ತಂದೆ ಕೆಜಿಎಫ್ ತಮಿಳು ಆವೃತ್ತಿಯ ಡಿಸ್ಟ್ರಿಬ್ಯೂಟರ್ ಆಗಿದ್ದಾರೆ.

ಅಂತೆಯೇ ತಮಿಳಿನ ಮತ್ತೊಬ್ಬ ಖ್ಯಾತ ನಟ ವಿಜಯ್ ಕೂಡ ಈ ಚಿತ್ರದ ಟ್ರೇಲರ್ ಮೆಚ್ಚಿಕೊಂಡಿದ್ದಾರೆ. ಈ ಚಿತ್ರ ಚೆನ್ನಾಗಿ ಮೂಡಿ ಬಂದಿದೆ. ಈ ಚಿತ್ರಕ್ಕೆ ಒಳ್ಳೆಯದಾಗಲಿ ಎಂದು ಶುಭ ಕೋರಿದ್ದಾರೆ.

ಯಶ್ ಅಭಿ ಮಾನಿಗಳು ಮಾತ್ರವಲ್ಲ, ಇಡೀ ಕನ್ನಡದ ಸಿನಿ ಪ್ರಿಯರು ತಮ್ಮ ಭಾಷೆಯ ಒಂದು ಸಿನಿಮಾ ಹೇಗೆ ಇಡೀ ಭಾರತವನ್ನೇ ಸ್ಯಾಂಡಲ್ ವುಡ್ ಕಡೆ ತಿರುಗಿ ನೋಡುವಂತೆ ಮಾಡಿರುವುದನ್ನು ಕಂಡು ಸಂತಸ ವ್ಯಕ್ತ ಪಡಿಸಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ಹಿಂದೂ ಧರ್ಮದಲ್ಲಿ ಒಂದೇ ಗೋತ್ರ ಇರುವವರಿಗೆ ಮದುವೆ ಮಾಡುವುದಿಲ್ಲ..!ಏಕೆ ಗೊತ್ತಾ..?

    ಮದುವೆಯಾಗುವುದು ಪ್ರತಿಯೊಬ್ಬರ ಕನಸು. ತಮಗಿಷ್ಟವಾಗುವ ವ್ಯಕ್ತಿಯನ್ನು ಮದುವೆಯಾಗಲು ಪ್ರತಿಯೊಬ್ಬರೂ ಬಯಸ್ತಾರೆ. ದಾಂಪತ್ಯ ಜೀವನ ಪರ್ಯಂತ ಸುಖಕರವಾಗಿರಲೆಂದು ಅಳೆದು ತೂಗಿ ಮದುವೆ ಮಾಡ್ತಾರೆ. ಹಿಂದೂ ಸಂಪ್ರದಾಯದಲ್ಲಿ ಮದುವೆಗೂ ಮುನ್ನ ಜಾತಕ ನೋಡುವ ಪದ್ಧತಿಯಿದೆ. ಜಾತಕ ಹೊಂದಿಕೆಯಾದ್ರೆ ಮದುವೆ ಮಾತುಕತೆ ಮುಂದುವರೆಯುತ್ತದೆ.ಸಾಮಾನ್ಯವಾಗಿ ಒಂದೇ ಗೋತ್ರದವರು ಮದುವೆಯಾಗುವುದಿಲ್ಲ. ಗೋತ್ರ ನೋಡಿಯೇ ಜಾತಕ ತೆಗೆದುಕೊಳ್ತಾರೆ. ಒಂದೇ ಗೋತ್ರದವರನ್ನು ಮದುವೆಯಾಗದಿರಲು ಮುಖ್ಯ ಕಾರಣವಿದೆ. ಸನಾತದ ಧರ್ಮದ ಪ್ರಕಾರ ಒಂದೇ ಗೋತ್ರದವರು ಸಹೋದರ-ಸಹೋದರಿಯಾಗಿರುತ್ತಾರೆ ಎಂಬ ನಂಬಿಕೆಯಿದೆ. ಹಾಗಾಗಿ ಒಂದೇ ಗೋತ್ರದವರನ್ನು ಮದುವೆಯಾಗುವುದಿಲ್ಲ. ಇದಲ್ಲದೆ ಒಂದೇ ಗೋತ್ರದಲ್ಲಿ…

  • ಸೌಂದರ್ಯ

    ಕಪ್ಪು ವರ್ತುಲಕ್ಕೆ ಕನ್ನಡಿಯಲ್ಲಿಲ್ಲ ಮದ್ದು..!ಇಲ್ಲಿದೆ ಮನೆ ಮದ್ದು…ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ…

    ಕಣ್ಣಿನ ಸುತ್ತ ಕಪ್ಪು ವರ್ತುಲ ನಿಜಕ್ಕೂ ಹಲವರ ಪಾಲಿಗೆ ತೀರಾ ಕಿರಿಕಿರಿಯ ಸಮಸ್ಯೆ. ಎಷ್ಟೇ ಮೇಕಪ್ ಮಾಡಿದ್ರೂ ಕಪ್ಪು ಕಲೆಯನ್ನು ಮಾತ್ರ ಹೋಗಲಾಡಿಸೋದು ಕಷ್ಟ. ಏಕೆಂದರೆ ಇದು ಚರ್ಮಕ್ಕೆ ಸಂಬಂಧಿಸಿದ ಸಮಸ್ಯೆ ಎಂಬುದಕ್ಕಿಂತ ಹೆಚ್ಚಾಗಿ ದೇಹ ನಿಶ್ಶಕ್ತವಾದಾಗ ಮತ್ತು ರಕ್ತಹೀನತೆಯುಂಟಾದಾದಾಗ ಆರಂಭವಾಗುವ ಸಮಸ್ಯೆ. ದೇಹಕ್ಕೆ ಪೌಷ್ಟಿಕಾಂಶಯುಕ್ತ ಆಹಾರದ ಕೊರತೆ ಉಂಟಾದಾಗ ದೇಹಕ್ಕೆ ಮತ್ತಷ್ಟು ಪೋಷಕಾಂಶ ಬೇಕು ಎಂಬ ಸಂದೇಶವನ್ನು ಕಪ್ಪು ವರ್ತುಲ ನೀಡುತ್ತದೆ. ನಿದ್ರಾಹೀನತೆಯಿಂದ ಬಳಲುವವರಲ್ಲೂ ಈ ಸಮಸ್ಯೆ ಕಾಣಬಹುದು. ಈ ಸಮಸ್ಯೆಯ ಪರಿಹಾರಕ್ಕೆ ಈಗಾಗಲೇ ಹಲವು…

  • ಜ್ಯೋತಿಷ್ಯ

    ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿಯ ಕೃಪೆಯಿಂದ ಈ ರಾಶಿಗಳಿಗೆ ಶುಭಯೋಗ..!

    ಉದ್ಯೋಗ, ವ್ಯಾಪಾರ ಪ್ರೇಮವಿಚಾರ, ಮದುವೆ, ಗ್ರಹದೋಷ, ಸ್ತ್ರೀವಶೀಕರಣ, ಪುರುಷವಶೀಕರಣ, ಸಂತಾನ,ಮಂಗಳದೋಷ, ದಾಂಪತ್ಯಕಲಹ, ವಿದ್ಯಾಭ್ಯಾಸ, ಮನಃಶಾಂತಿ, ಮಕ್ಕಳವಿಚಾರ, ರಾಜಕೀಯಬೆಳವಣಿಗೆ, ಆಸ್ತಿವಿಚಾರ. ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಕೆಲವೇದಿನಗಳಲ್ಲಿ ಪರಿಹಾರ ಶತಸಿದ್ಧ. ಸಂಪರ್ಕಿಸಿ:-9353957085 ಮೇಷ ನೀವು ಸಂದಿಗ್ಧ ಪರಿಸ್ಥಿತಿಯನ್ನು ಎದುರಿಸಿದಲ್ಲಿ ಖಿನ್ನತೆಗೊಳಗಾಗಬೇಡಿ. ಆಹಾರದ ಸ್ವಾದಕ್ಕೆ ಉಪ್ಪು ಬೇಕಾದ ಹಾಗೆ ಅತೃಪ್ತಿಯಿಂದ ಮಾತ್ರ ನೀವು ಸಂತೋಷದ ಮೌಲ್ಯವನ್ನು ಅರ್ಥ ಮಾಡಿಕೊಳ್ಳುತ್ತೀರಿ. ನಿಮ್ಮ ಮನಸ್ಥಿತಿಯನ್ನು ಬದಲಾಯಿಸಲು ಕೆಲವು ಸಾಮಾಜಿಕ ಸಮಾರಂಭಗಳಿಗೆ ಹಾಜರಾಗಿ. ರಿಯಲ್ ಎಸ್ಟೇಟ್ ನಲ್ಲಿ ಹೂಡಿಕೆ ಲಾಭದಾಯಕವಾಗಬಹುದು. ಅತಿಥಿಗಳು…

  • ಪ್ರೇಮ, ಸ್ಪೂರ್ತಿ

    ತನ್ನ ಮರಿಗಾಗಿ ಈ ಕೋತಿ ಆಸ್ಪತ್ರೆಯ ಬಳಿ ಮಾಡಿದ ಕೆಲಸವನ್ನ ನೋಡಿದರೆ ಕಣ್ಣೀರು ಬರುತ್ತದೆ.

    ಸ್ನೇಹಿತರೆ ನಾವು ಮನುಷ್ಯತ್ವದ ಬಗ್ಗೆ ಮತ್ತು ಮನುಷ್ಯರು ಮಾಡುವ ಸಹಾಯದ ಬಗ್ಗೆ ಕೇಳಿರುತ್ತೇವೆ ಮತ್ತು ನೋಡಿರುತ್ತೇವೆ, ಆದರೆ ಪ್ರಾಣಿಗಳು ತೋರುವ ಪ್ರೀತಿಯ ಬಗ್ಗೆ ನಾವು ನೋಡಿರುವುದು ಮತ್ತು ಕೇಳಿರುವುದು ತುಂಬಾ ಕಡಿಮೆ. ಸ್ನೇಹಿತರೆ ನಿಮ್ಮ ಹೃದಯಕ್ಕೆ ಹತ್ತಿರವಾಗುವ ಘಟನೆಯೊಂದು ನಮ್ಮ ದೇಶದಲ್ಲಿ ನಡೆದಿದ್ದು ಅದನ್ನ ಕೇಳಿದ ಜನರ ಕಣ್ಣಲ್ಲಿ ಕೂಡ ನೀರು ಬಂದಿದೆ. ತುಂಬಾ ಜನರು ಅವರ ಕಷ್ಟಗಳನ್ನ ನಿವಾರಣೆ ಮಾಡಿಕೊಳ್ಳುವುದರಲ್ಲಿಯೇ ದಿನವನ್ನ ಕಳೆಯುತ್ತಾರೆ, ತಮ್ಮ ಕಷ್ಟಗಳನ್ನ ಬಗೆಹರಿಸಿಕೊಳ್ಳುವುದಕ್ಕೆ ಅವರಿಗೆ ಸಮಯ ಇರುವುದಿಲ್ಲ ಇಂತಹ ಸಮಯದಲ್ಲಿ ಬೇರೆಯವರ…

  • ಮನರಂಜನೆ

    ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ ಹುಡುಗಿಯರ ಈ ಏಲಿಯನ್ ಡಾನ್ಸ್.!ಹೇಗೆಲ್ಲಾ ಡಾನ್ಸ್ ಮಾಡಿದ್ದಾರೆ ನೋಡಿ ಶಾಕ್ ಆಗ್ತೀರಾ…

    ಸೋಶಿಯಲ್ ಮೀಡಿಯಾದಲ್ಲಿ ಯಾವಾಗ ಏನು ವೈರಲ್ ಆಗುತ್ತೆ ಹೇಳೋದಕ್ಕೆ ಆಗೋಲ್ಲ…ಈಗಂತೂ ಏಲಿಯನ್ ಡಾನ್ಸ್ ಪ್ರಪಂಚದಾದ್ಯಂತ ವೈರಲ್ ಆಗುತ್ತಿದೆ. ಹುಡುಗಿಯರಂತೂ ಈ ಏಲಿಯನ್ ಡಾನ್ಸ್’ಗೆ  ಚಾಲೆಂಜ್ ಮಾಡಿದವರಂತೆ ಹುಚ್ಚೆದ್ದು  ಕುಣಿಯುತ್ತಿದ್ದಾರೆ. ಹೌದು ಪ್ರಪಂಚದಾದ್ಯಂತ ವೈರಲ್ ಆಗುತ್ತಿರುವ ಈ ಏಲಿಯನ್ ಡಾನ್ಸ್ ಹೆಸರು Dame Tu Cosita ಅಂತ ಹೇಳಿ.ಈ ಡಾನ್ಸ್’ಗೆ ಎಲ್ಲಾ ನಟ ನಟಿಯರು ಸೇರಿದಂತೆ ಪ್ರಪಂಚದಾದ್ಯಂತ  ಚಾಲೆಂಜ್ ಮಾಡಿದ್ದಾರೆ. ಹುಡುಗಿಯರು ಅಂತೂ ಈ ಡಾನ್ಸ್’ಗೆ ಮಾರುಹೋಗಿದ್ದಾರೆ. ವಿಶ್ವದಾದ್ಯಂತ ಏಲಿಯನ್ ಜೊತೆ ಡಾನ್ಸ್ ಮಾಡುವುದು ಈಗ ಪ್ರಸಿದ್ಧವಾಗಿದೆ. ಅನೇಕ ಸ್ಟಾರ್ಸ್ ಈ ಏಲಿಯನ್ ಜೊತೆ ಡಾನ್ಸ್ ಮಾಡ್ತಿದ್ದಾರೆ. ವೈರಲ್ ಆಗಿರುವ…

  • ಸುದ್ದಿ

    ದಯವಿಟ್ಟು ನಮ್ಮನ್ನು ಮರೆಯಬೇಡಿ. ಬಿರಾದರ್ ಅವರ ನೋವಿನ ಮಾತು!

    ತೆರೆಯ ಮೇಲೆ ತಮ್ಮ ನಟನೆಯಿಂದ ಸಿನಿ ಪ್ರೇಕ್ಷಕರನ್ನು ನಗೆಗಡಲಿಗೆ ತೇಲಿಸಿದ ಜೀವವದು. ನೂರಾರು ಸಿನಿಮಾಗಳಲ್ಲಿ ಅಭಿನಯಿಸಿ ಕನ್ನಡ ಚಲನಚಿತ್ರೋದ್ಯಮಕ್ಕೆ ಹೆಮ್ಮೆ ತಂದು ಕೊಟ್ಟ ಹಾಸ್ಯದಿಗ್ಗಜ ಇವರು. ತೆರೆಯ ಮೇಲೆ ಬಣ್ಣ ಹಚ್ಚಿದ್ದರೆ ಚಿಕ್ಕ ಮಕ್ಕಳಿಂದ ಹಿಡಿದು ಮುದುಕರ ತನಕ ಎಲ್ಲಿಲ್ಲದ ನಗು ಖುಷಿ ತಂದುಕೊಟ್ಟವರು. ಅವರ ನಟನೆಗೆ ಅವರೇ ಸರಿಸಾಟಿ. ಅವರು ಬೇರೆಯಾರು ಅಲ್ಲ. ನಮ್ಮ ನಿಮ್ಮೆಲ್ಲ ನೆಚ್ಚಿನ ಹಾಸ್ಯ ದಿಗ್ಗಜ ಬಿರಾದರ್ ಅವೆು. ಬಿರಾದಾರ್ ಅವರು ಸಿನಿಮಾಗಳಲಿ ಕೇವಲ ಸಣ್ಣ ಪುಟ್ಟ ಪಾತ್ರಗಳಲ್ಲಿ ಕಾಣಿಸಿಕೊಂಡರು, ಅವರ…