ಆರೋಗ್ಯ, ಉಪಯುಕ್ತ ಮಾಹಿತಿ

ಹೊಟ್ಟೆ ತೊಳಸಿಂದಂತೆ ಆಗುವುದು, ವಾಂತಿಯಂತಹ ಕಾಯಿಲೆಗಳಿಗೆ ತಕ್ಷಣದ ಪರಿಹಾರ…

177

ಕೆಲವೊಮ್ಮೆ ನಮ್ಮ ದೇಹದ ಒಳಗೆ ಆಹಾರ ಅಥವಾ ನೀರಿನ ಮೂಲಕ ಸೇರಿಕೊಂಡ ಕಲ್ಮಶಗಳು ನಮಗೆ ಹೊಟ್ಟೆ, ತೊಳಸುವುದ, ವಾಂತಿಯಂತಹ ಕಾಯಿಲೆಗಳನ್ನು ತಂದೊಡ್ಡುತ್ತದೆ. ಮತ್ತು ಈ ಸಮಸ್ಯೆಗೆ ತಲೆ ನೋವಿನಂತಹ ಬೇರೆ ಕಾರಣಗಳೂ ಇರಬಹುದು. ಆದರೆ ನೀವು ಕೆಲವು ಉಪಾಯ ಅನುಸರಿಸಿ ಈ ಸಮಸ್ಯೆ ಇಂದ ಪಾರಾಗಬಹುದು…

1. ದೀರ್ಘವಾಗಿ ಉಸಿರಾಡುವುದು.

ವಾಂತಿ ಹೊಟ್ಟೆಯಲ್ಲಿ ತೊಳಸಿದದಂತೆ ಆಗುವುದು ಈ ರೀತಿಯ ಸಮಸ್ಯೆ ಇರುವಾಗ ನೀವು ಮೊದಲು ಮಾಡಬೇಕಾಗಿರುವುದು ದೀರ್ಘವಾದ ಉಸಿರಾಟ. ಮೊದಲು ದೀರ್ಘವಾಗಿ ಒಳ್ಳೆಯ ಗಾಳಿಯನ್ನು( ಆಮ್ಲಜನಕವನ್ನು ) ದೇಹದೊಳಗೆ ತೆಗೆದುಕೊಳ್ಳಬೇಕು. ನಂತರ ನಿಧಾನವಾಗಿ ಉಸಿರನ್ನು ಬಿಡಬೇಕು. ಹೀಗೆ ಸ್ವಲ್ಪ ಸಮಯದವರೆಗೂ ನೀವು ಮಾಡಬೇಕು. ಇದರಿಂದ ದೇಹಕ್ಕೆ ಆಮ್ಲಜನಕ ಪೂರೈಕೆಯಾಗುತ್ತದೆ. ಮತ್ತು ಶ್ವಾಶಕೋಶಕ್ಕೆ ಒಳ್ಳೆಯ ವ್ಯಾಯಾಮ ವಾಗುತ್ತದೆ ಮತ್ತು ಅಲ್ಲಿ ಏನಾದರೂ ವಿಷಮಯ ಅಂಶವಿದ್ದರೆ ಹೊರಗೆ ಬರುತ್ತದೆ.

2. ಬಿಸಿ ನೀರು ನೀವು ಬಿಸಿ ನೀರು ಕುಡಿಯಿರಿ ಈ ರೀತಿಯ ಸಮಸ್ಯೆಗಳಿಗೆ ಇದು ಒಂದು ಪರಿಹಾರವಾಗಿದೆ.ಹೀಗೆ ಮಾಡುವುದರಿಂದ ಸ್ವಲ್ಪ ಆರಾಮು ದೊರೆಯುತ್ತದೆ.

3. ಹಣ್ಣಿನ ರಸ ವಾಂತಿ ಹೊಟ್ಟೆಯಲ್ಲಿ ತೊಳಸಿದಂತೆ ಆಗುವುದು ಈ ರೀತಿಯ ಸಮಸ್ಯೆ ಇರುವಾಗ ಸಾಮಾನ್ಯ ಊಟ ಸೇರುವುದಿಲ್ಲ. ಅದಕ್ಕಾಗಿ ಎಳನೀರು, ಕಿತ್ತಳೆರಸ ಮುಂತಾದ ಜ್ಯೂಸ್ ಸೇವಿಸಿ. ಮತ್ತು ನೀರನ್ನು ಹೆಚ್ಚಾಗಿ ಸೇವಿಸಿ. ಇದರಿಂದ ಡಿ ಹೈಡ್ರೇಷನ್ ಆಗದಂತೆ ತಡೆಯಬಹುದು.

4. ನಿಂಬೆ ಹಣ್ಣಿನ ವಾಸನೆ ಸೇವಿಸಿ. ವಾಂತಿ ಹೊಟ್ಟೆಯಲ್ಲಿ ತೊಳಸಿದಂತೆ ಆಗುವುದು ಈ ರೀತಿಯ ಸಮಸ್ಯೆ ಇರುವಾಗ ನಿಂಬೆ ಹಣ್ಣಿನ ಸುವಾಸನೆಯನ್ನು ಸೇವಿಸುವುದರಿಂದ ಈ ಸಮಸ್ಯೆ ಕಡಿಮೆಯಾಗುತ್ತದೆ.

5. ಹಸಿ ಶುಂಠಿ   ಶುಂಠಿ ಕೂಡ ವಾಂತಿ ಹೊಟ್ಟೆಯಲ್ಲಿ ತೊಳಸಿದಂತೆ ಆಗುವುದು ಈ ರೀತಿಯ ಸಮಸ್ಯೆಗಳಿಗೆ ರಾಮಬಾಣ. ಹಸಿ ಶುಂಠಿ ಚೂರನ್ನು ಈ ಸಮಯದಲ್ಲಿ ಸೇವಿಸಿ. ಇಲ್ಲವೇ ಬಿಸಿ ನೀರಿಗೆ ಜೇನು ತುಪ್ಪ ಶುಂಠಿ ಬೆರಸಿ ಸೇವಿಸಿ.

ಈ ಸಮಸ್ಯೆಗೆ ಇನ್ನು ಮುಂತಾದ ಉಪಾಯಗಳಿವೆ. ವೈದ್ಯರ ಹೋಗುವ ಮೊದಲು ನಿಮಗೇನಾದರೂ ತುರ್ತಿನ ಸಮಯದಲ್ಲಿ ಈ ಮೇಲಿನ ಉಪಾಯಗಳನ್ನು ಅನುಸರಿಸಿ ಸಮಸ್ಯೆ ಇಂದ ಪಾರಾಗಿ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸಿನಿಮಾ

    ಚಂದನವನದ ನಟನ ಜೊತೆ ಹಾಸ್ಯ ನಟ ಸಿಹಿ ಕಹಿ ಚಂದ್ರು ಮಗಳ ಪ್ರೇಮ ವಿವಾಹ..ಆ ನಟ ಯಾರು ನೋಡಿ…

    ಸ್ಯಾಂಡಲ್‍ವುಡ್ ನಲ್ಲಿ ನಟ-ನಟಿಯರು ಸ್ಕ್ರೀನ್ ಮೇಲಿನ ಅನೇಕ ಜೋಡಿಗಳು ನಿಜ ಜೀವನದಲ್ಲೂ ಒಂದಾಗುತ್ತಿದ್ದಾರೆ. ಈಗ ಹಿರಿಯ ಖ್ಯಾತ ನಟ ಸಿಹಿ-ಕಹಿ ಚಂದ್ರು ಅವರ ಮಗಳು ಹಿತಾ ಚಂದ್ರಶೇಖರ್ ಕೂಡ ದಾಪಂತ್ಯ ಜೀವನಕ್ಕೆ ಕಾಲಿಡಲು ಸಜ್ಜಾಗುತ್ತಿದ್ದಾರೆ. ‘ಹಾಗೆ ಸುಮ್ಮನೆ’ ಖ್ಯಾತಿಯ ನಟ ಕಿರಣ್ ಶ್ರೀನಿವಾಸ್ ಹಾಗೂ ‘ಒಂಥರಾ ಬಣ್ಣಗಳು’ ಚಿತ್ರದಲ್ಲಿ ಅಭಿನಯಿಸಿರುವ ಹಿತಾ ಚಂದ್ರಶೇಖರ್ ಪ್ರೀತಿಸುತ್ತಿದ್ದು, ಅವರು ಶೀಘ್ರವೇ ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ.ಕಿರಣ್ ನಮ್ಮ ಕುಟುಂಬದವರಿಗೆ ಪರಿಚಯವಿದ್ದಾರೆ. ಎರಡು ಕುಟುಂಬದವರ ನಡುವೆ ಉತ್ತಮ ಒಡನಾಟವಿದೆ. ಕಿರಣ್, ನಾನು ಮೊದಲಿಗೆ…

  • ಜ್ಯೋತಿಷ್ಯ

    ದಿನ ಭವಿಷ್ಯ ಭಾನುವಾರ, ಈ ದಿನದ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(7 ಏಪ್ರಿಲ್, 2019) ನೀವು ಬಹಳ ವಿಚಿತ್ರವಾದ ಪರಿಸ್ಥಿತಿಯಲ್ಲಿ ಸಿಲುಕಿದರೂ ಅದನ್ನು ಎದುರಿಸಲು ನಿಮ್ಮ ಇಚ್ಛಾಶಕ್ತಿ ಇಂದು…

  • ಉಪಯುಕ್ತ ಮಾಹಿತಿ

    2018 ರಲ್ಲಿ ಸರ್ಕಾರಿ ರಜೆ ಬಯಸುವವರಿಗೆ ಬಂಪರ್ ಆಫರ್..!ತಿಳಿಯಲು ಈ ಲೇಖನ ಓದಿ..

    ಸಾಮಾನ್ಯವಾಗಿ ಹೊಸ ವರ್ಷ ಬಂತೆಂದರೆ ಆಚರಣೆಯ ಜೊತೆಗೆ ಎಷ್ಟು ದಿನ ರಜೆ ಇರುವುದು ಎಂಬ ಕುತೂಹಲ ಇದ್ದೇ ಇರುತ್ತದೆ..

    2018 ರಲ್ಲಿ ರಜೆ ಬಯಸುವವರಿಗೆ ಬಂಪರ್ ಕೊಡುಗೆ ಎಂದರೇ ತಪ್ಪಾಗಲಾರದು.. ಏಕೆಂದರೆ ಬರೋಬ್ಬರಿ 23 ದಿನಗಳ ಸರ್ಕಾರಿ ರಜೆ ಬಂದಿದೆ..

  • ವಿಧ್ಯಾಭ್ಯಾಸ, ವ್ಯಕ್ತಿ ವಿಶೇಷಣ

    ಈ ಮದುಮಗಳು ಮದುವೆಯಲ್ಲಿ ವರನ ಬಳಿ ಕೇಳಿದ್ದೇನು ಗೊತ್ತಾ..?ತಿಳಿಯಲು ಈ ಲೇಖನ ಓದಿ …

    ಚಿನ್ನ ಎಂದರೆ ಯಾರು ತಾನೆ ಇಷ್ಟಪಡುವುದಿಲ್ಲ ಹೇಳಿ?. ಗಂಡಸರಿಗಿಂತ ಹೆಂಗಸರಿಗೇ ಚಿನ್ನದ ಮೇಲೆ ಹೆಚ್ಚಿನ ಆಸೆ ಇರುತ್ತದೆ. ಸಾಮಾನ್ಯ ದಿನಗಳಲ್ಲೇ ಅಪಾರ ಆಸಕ್ತಿ ತೋರುವ ಹೆಂಗಸರು ಮದುವೆಯಂತಹ ಶುಭಕಾರ್ಯಗಳಲ್ಲಿ ಇನ್ನೂ ಹೆಚ್ಚಿನ ಆಸಕ್ತಿ ತೋರುತ್ತಾರೆ.

  • ಆರೋಗ್ಯ, ಉಪಯುಕ್ತ ಮಾಹಿತಿ

    ಎರಡು ದಿನಕ್ಕೊಮ್ಮೆ ಕಡಲೆಬೀಜವನ್ನು ಸೇವಿಸಿದ್ರೆ ಹೃದಯ ಸಂಬಂಧಿ ಖಾಯಿಲೆಗಳು ನಿಮ್ಮ ಬಳಿ ಸುಳಿಯುವುದಿಲ್ಲ. ಈ ಅರೋಗ್ಯ ಮಾಹಿತಿ ನೋಡಿ.

    ಕಡಲೆ ಬೀಜ ಯಾರಿಗೆ ತಾನೇ ಇಷ್ಟವಾಗುವುದಿಲ್ಲ ಹೇಳಿ..? ಕಡಲೆಬೀಜವನ್ನು ಬಡವರ ಬಾದಾಮಿ ಎನ್ನುತ್ತಾರೆ. ಈ ಕಡಲೆಬೀಜ ಬಾದಾಮಿಯಲ್ಲಿರುವಷ್ಟೇ ಪೌಷ್ಠಿಕತೆಯನ್ನ ಒಳಗೊಂಡಿದೆ. ಇದರಲ್ಲಿ ಪ್ರೊಟೀನ್, ಕೊಬ್ಬು, ಫೈಬರ್, ಕ್ಯಾಲ್ಸಿಯಂ ಅಪಾರ ಪ್ರಮಾಣದಲ್ಲಿರುತ್ತದೆ. ಇದು ಮೂಳೆಗಳನ್ನು ಬಲಪಡಿಸಿ ಫಿಟ್ ಆಗಿರಲು ನೆರವಾಗುತ್ತದೆ. ಇದು ಕೇವಲ ಉತ್ತಮ ಆರೋಗ್ಯಕ್ಕೆ ಮಾತ್ರವಲ್ಲ ಉತ್ತಮ ಸೌಂದರ್ಯಕ್ಕೂ ಸಹಾಯಕ. ಕಡಲೆಬೀಜದಲ್ಲಿನ ಇನ್ನಷ್ಟು ಆರೋಗ್ಯಕರ ಅಂಶಗಳು ಇಲ್ಲಿವೆ ನೋಡಿ.. ಕಡಲೆಬೀಜ ಕರುಳಿನ ಕಾಯಿಲೆಗಳನ್ನು ನಿವಾರಿಸುತ್ತದೆ. ಪ್ರತಿದಿನ ಕಡಲೆ ಬೀಜ ಸೇವಿಸುವುದರಿಂದ ಗ್ಯಾಸ್ ಹಾಗೂ ಅಸಿಡಿಟಿಯಂತಹ ಸಮಸ್ಯೆಗಳು ದೂರವಾಗುತ್ತವೆ….

  • ಸೌಂದರ್ಯ

    ಮಹಿಳಾಮಣಿಗಳೆ “ಮೂಗುತಿ” ಚುಚ್ಚಿಸಿಕೊಳ್ಳುವ ಮುನ್ನ ಈ ಲೇಖನಿ ಓದಿ, ತಪ್ಪದೆ ಶೇರ್ ಮಾಡಿ

    ಮೂಗುತಿಯೆಂದರೆ ಕೇವಲ ಸಾಂಪ್ರದಾಯಿಕ ಮಹಿಳೆಯರು ಮಾತ್ರ ಹಾಕಿಕೊಳ್ಳುವುದು, ಆಧುನಿಕ ಮಹಿಳೆಯರು ಮೂಗುತಿ ಧರಿಸುವುದಿಲ್ಲ. ಅವರು ಇದರಿಂದ ದೂರು ಇರುತ್ತಾರೆ ಎನ್ನುವ ಕಾಲವಿತ್ತು. ಆದರೆ ಕ್ರಮೇಣ ಮೂಗುತಿ ಕೂಡ ಒಂದು ಫ್ಯಾಷನ್ ಆಗುತ್ತಾ ಹೋಯಿತು. ಟೆನಿಸ್ ತಾರೆ ಸಾನಿಯಾ ಮಿರ್ಜಾ ಕೂಡ ಮೂಗುತಿ ಸುಂದರಿ ಎಂದು ಕರೆಯಲ್ಪಡುತ್ತಿದ್ದಳು. ಆಕೆಯನ್ನು ನೋಡಿಯೋ ಗೊತ್ತಿಲ್ಲ. ಮೂಗುತಿ ಮಾತ್ರ ಒಂದು ಫ್ಯಾಷನ್ ಆಗಿ ಬೆಳೆಯಿತು.