ಸಿನಿಮಾ

ರೆಬೆಲ್ ಸ್ಟಾರ್ ಅಂಬಿ ಅಂತ್ಯಕ್ರಿಯೆಗೆ, ರಮ್ಯ ಬಾರದೆ ಇರಲು ಕಾರಣವೇ ಇದು!

409

ಶನಿವಾರದಂದು ವಿಧಿವಶರಾದ ಕನ್ನಡ ಚಿತ್ರರಂಗದ ಖ್ಯಾತ ನಟ ಅಂಬರೀಶ್ ಅವರ ಅಂತ್ಯಕ್ರಿಯೆ, ಸೋಮವಾರದಂದು ಅಪಾರ ಸಂಖ್ಯೆಯ ಅಭಿಮಾನಿಗಳು ಹಾಗೂ ಗಣ್ಯರ ಸಮ್ಮುಖದಲ್ಲಿ ಕಂಠೀರವ ಸ್ಟುಡಿಯೋದಲ್ಲಿ ನೆರವೇರಿದೆ.ಅಂಬರೀಶ್ ನಿಧನದ ಸಂದರ್ಭದಲ್ಲಿ ಸಂತಾಪ ಕೋರಿ ಟ್ವೀಟ್ ಮಾಡಿದ್ದ ನಟಿ ಹಾಗೂ ಮಂಡ್ಯ ಲೋಕಸಭಾ ಕ್ಷೇತ್ರದ ಮಾಜಿ ಸಂಸದೆ ರಮ್ಯಾ, ಅಂತ್ಯಕ್ರಿಯೆಗೆ ಬಾರದಿರುವುದು ಅಂಬರೀಶ್ ಅಭಿಮಾನಿಗಳನ್ನು ಕೆರಳಿಸಿತ್ತು.

ಅಂಬರೀಶ್ ಸಾವಿಗೀಡಾದ ಸುದ್ದಿ ತಿಳಿದಾಗಿನಿಂದಲೂ ಇಡೀ ಕನ್ನಡ ಚಿತ್ರೋದ್ಯಮ ಮಾತ್ರವಲ್ಲದೆ ಹಲವು ಭಾಷೆಗಳ ಚಿತ್ರರಂಗದ ಖ್ಯಾತನಾಮರು, ಅಂತಿಮ ದರ್ಶನದಿಂದ ಅಂತ್ಯಸಂಸ್ಕಾರದವರೆಗೆ ಹಾಜರಾಗಿದ್ದರೂ ರಮ್ಯಾ ಮಾತ್ರ ಕಾಣಿಸಿಕೊಂಡಿರಲಿಲ್ಲ.
ರಮ್ಯ ಅಂಬರೀಶ್ ಅಂತಿಮ ದರ್ಶನಕ್ಕೆ ಬಾರದಿರಲು ಕಾರಣ?

ರಮ್ಯಾ ಅವರು ಆಸ್ಟಿಯೋಕ್ಲ್ಯಾಟೋಮಾ(Osteoclastoma) ಎಂಬ ಕಾಯಿಲೆಯಿಂದ ಬಳಲುತ್ತಿದ್ದಾರೆ. ಆಸ್ಟಿಯೋಕ್ಲ್ಯಾಟೋಮಾ ಎನ್ನುವುದು ಮೂಳೆಗಳಿಗೆ ಸಂಬಂಧಿಸಿದ ರೋಗವಾಗಿದೆ. ರಮ್ಯಾ ಅವರ ಕಾಲಿನ ಎಲುಬುಗಳ ನಡುವೆ ಉಂಟಾಗಿರುವ ಸಮಸ್ಯೆ ಇದಾಗಿದ್ದು, ಕೊಂಚ ನಿರ್ಲಕ್ಷ್ಯ ವಹಿಸಿದ್ರು ಮಾರಕ ಕಾಯಿಲೆ ಕ್ಯಾನ್ಸರ್ ಗೆ ತುತ್ತಾಗುತ್ತಿದ್ರಂತೆ. ಹೀಗಾಗಿ ಅವರು ಚಿಕಿತ್ಸೆ ಪಡೆದು ಅಕ್ಟೊಬರ್ ನಿಂದ ವಿಶ್ರಾಂತಿ ಪಡೆಯುತ್ತಿದ್ದಾರಂತೆ. ಈ ಕುರಿತು ಸ್ವತಃ ರಮ್ಯಾ ಅವರೇ ತಮ್ಮ ಇನ್ ಸ್ಟಾಗ್ರಾಂನಲ್ಲಿ ಕಾಲಿನ ಚಿತ್ರ ಹಾಕಿ ಬರೆದುಕೊಂಡಿದ್ದಾರೆ.

ಆಸ್ಟಿಯೋಕ್ಲ್ಯಾಟೋಮಾ ಎಂಬುದು ಒಂದು ಅಪರೂಪದ ಕಾಯಿಲೆಯಾಗಿದ್ದು, ಇದೀಗ ಮಾಜಿ ಸಂಸದೆ ಈ ರೋಗಕ್ಕೆ ತುತ್ತಾಗಿದ್ದಾರೆ. ಈ ಕಾಯಿಲೆ 10 ಲಕ್ಷ ಮಂದಿಯಲ್ಲಿ ಒಬ್ಬರಲ್ಲಿ ಕಾಣಿಸಿಕೊಳ್ಳುತ್ತದೆ.ದಿವ್ಯ ಸ್ಪಂದನ ಎಂಬ ಹುಡುಗಿ ಸ್ಯಾಂಡಲ್‍ವುಡ್‍ನಲ್ಲಿ ರಮ್ಯಾ ಆಗಿ ಬೆಳೆಯುವಲ್ಲಿ ಅಂಬಿ ಆಶೀರ್ವಾದವಿತ್ತು. ಅಲ್ಲದೇ ನಟಿಯಾಗಿದ್ದ ರಮ್ಯಾ ಮಂಡ್ಯದಲ್ಲಿ ಗೆದ್ದು ಸಂಸದೆಯಾಗಿದ್ದರು. ಆದರೆ ಅಂಬರೀಶ್ ನಿಧನಕ್ಕೆ ಕೇವಲ ಟ್ವಿಟ್ಟರ್ ಮೂಲಕ ಸಂತಾಪ ಸೂಚಿಸಿದ್ದರು. ಇದರಿಂದ ಸಿಟ್ಟಿಗೆದ್ದ ಅಂಬಿ ಅಭಿಮಾನಿಗಳು ಸಾಮಾಜಿಕ ಜಾಲತಾಣದಲ್ಲಿ ರಮ್ಯಾಗೆ ಛೀಮಾರಿ ಹಾಕಿದ್ದರು. ಅಲ್ಲದೇ ಮಂಡ್ಯದ ಜನತೆ ರಮ್ಯಾ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ರಾಜಕೀಯ

    ಬ್ರೆಕಿಂಗ್ ನ್ಯೂಸ್!ಬಡವರಿಗೆ ಸಿಗಲಿದೆಯಂತೆ ಪ್ರತೀ ತಿಂಗಳು 6000.!ರಾಹುಲ್ ಗಾಂಧಿ ಘೋಷಣೆ…

    ಲೋಕಸಭೆ ಚುನಾವಣೆಯಲ್ಲಿ ಗೆಲುವು ಸಾಧಿಸಲು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ದೊಡ್ಡ ಘೋಷಣೆಯೊಂದನ್ನು ಮಾಡಿದ್ದಾರೆ. 2019ರ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದ್ರೆ ಬಡವರ ಬ್ಯಾಂಕ್ ಖಾತೆಗೆ ಪ್ರತಿ ವರ್ಷ 72 ಸಾವಿರ ರೂಪಾಯಿ ಜಮಾ ಆಗಲಿದೆಯಂತೆ. ಪತ್ರಿಕಾಗೋಷ್ಠಿ ನಡೆಸಿದ ರಾಹುಲ್ ಗಾಂಧಿ ಕನಿಷ್ಠ ಆದಾಯ ಯೋಜನೆ ಘೋಷಣೆ ಮಾಡಿದ್ದಾರೆ. ಇದಕ್ಕೆ ರಾಹುಲ್ ಗಾಂಧಿ ‘ನ್ಯಾಯ್ ಸ್ಕೀಂ’ ಎಂದು ಹೆಸರಿಟ್ಟಿದ್ದಾರೆ. ಈ ಯೋಜನೆಯಿಂದ 25 ಕೋಟಿ ಜನರಿಗೆ ಸಹಾಯವಾಗಲಿದೆ ಎಂದು ರಾಹುಲ್ ಹೇಳಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ…

  • ಜ್ಯೋತಿಷ್ಯ

    ದಿನ ಭವಿಷ್ಯ ಶುಕ್ರವಾರ..ಪಂಡಿತ್ ವಿಶ್ವರೂಪ ಆಚಾರ್ಯರವರಿಂದ..ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ..

    ಒಂದೆಕರೆ ಕ್ಷಣದಲ್ಲೇ ಪರಿಹಾರಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ನಿಮ್ಮದೇ ಆದ ಭಾವನಾಲೋಕದಲ್ಲಿರುವ ನಿಮಗೆ ವ್ಯವಹಾರ, ವಹಿವಾಟುಗಳು ಕೆಲವು ರೀತಿಯಲ್ಲಿ ತೊಂದರೆಯನ್ನುಂಟು ಮಾಡುವ ಸಾಧ್ಯತೆ ಇದೆ. ಪರಾಕ್ರಮದ ಕೆಲಸ ಅಥವಾ ಸಂವಹನ ಕಾರ್ಯಗಳಲ್ಲಿ ಹಿನ್ನಡೆ ಅನುಭವಿಸಬೇಕಾಗುವುದು..ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ…

  • ಸುದ್ದಿ

    ಅಹಮದಾಬಾದ್: ಬಿಸಿಲ ಬೇಗೆಯಿಂದ ಕಾರನ್ನು ತಂಪಾಗಿಸಲು ಮಹಿಳೆ ಮಾಡಿದ ಉಪಾಯವೇನು ಗೊತ್ತೆ?….ಇಲ್ಲಿದೆ ನೋಡಿ!

    ಹಮದಾಬಾದ್: ಕಾರಿನೊಳಗೆ ಧಗೆ ಹೆಚ್ಚಾದರೆ, ಕಾರು ಬಿಸಿಯಾದರೇ ಕಾರಿನಲ್ಲಿ ಎಸಿ ಹಾಕಿಕೊಳ್ಳುತ್ತೇವೆ, ಕಾರನ್ನು ನೆರಳಿಗೆ ನಿಲ್ಲಿಸುತ್ತೇವೆ, ಆದರೆ ಇಲ್ಲೊಬ್ಬ ಮಹಿಳೆ ತಮ್ಮ ಕಾರನ್ನು ತಂಪಾಗಿಸಲು ವಿಶೇಷ ಪ್ರಯೋಗ ಮಾಡಿದ್ದಾರೆ. ಅಹಮದಾಬಾದ್​ ನಗರದಲ್ಲಿ ಬಿಸಿಲ ಬೇಗೆ ಹೆಚ್ಚಳವಾಗಿದ್ದು ತಾಪಮಾನವು 45 ಡಿಗ್ರಿವರೆಗೂ ಏರಿಕೆಯಾಗಿದೆ. ಹೀಗಾಗಿ ಇಡೀ ಕಾರಿಗೆ ಸಗಣಿಯನ್ನು ಹಚ್ಚಿ ಕಾರನ್ನು ತಂಪಾಗಿರಿಸುವ ಜತೆಗೆ ಚಾಲನೆ ವೇಳೆ ತಂಪಾದ ಅನುಭವವನ್ನು ಪಡೆಯುವ ಪ್ರಯತ್ನವನ್ನು ಇಲ್ಲಿನ ಮಹಿಳೆಯೊಬ್ಬರು ಮಾಡಿದ್ದಾರೆ. ಸೆಜಲ್ ಶಾ ಎಂಬ ಮಹಿಳೆ ತಮ್ಮ ಟಯೋಟೋ ಆಲ್ಟೀಸ್ ಕಾರಿನ…

  • ಜ್ಯೋತಿಷ್ಯ

    ದಿನ ಭವಿಷ್ಯ ಶನಿವಾರ.ಈ ದಿನದ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ಯಾವುದು ನೋಡಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವು ಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ ಮಕ್ಕಳ ಸಾಂಗತ್ಯ ನಿಮ್ಮ ದೇಹವನ್ನು ಪುನಃಶ್ಚೇತನಗೊಳಿಸುತ್ತದೆ. ವ್ಯಾಪಾರ ಸಾಲಕ್ಕಾಗಿ ನಿಮ್ಮ…

  • ಆರೋಗ್ಯ

    ಈರುಳ್ಳಿ ತಿನ್ನುವ ಅಭ್ಯಾಸ ಇದ್ರೆ ಖಂಡಿತ ನೀವು ಇದನ್ನು ತಿಳಿದುಕೊಳ್ಳಲೇಬೇಕು..!

    ಹಸಿ ಈರುಳ್ಳಿಯಲ್ಲಿ ನೀವು ತಿಳಿಯದ ಹಲವು ಆರೋಗ್ಯಕಾರಿ ಲಾಭಗಳಿವೆ, ಪ್ರತಿ ದಿನ ಒಂದು ಹಸಿ ಈರುಳ್ಳಿ ಸೇವನೆ ಮಾಡಿದರೆ ಈ ಆರೋಗ್ಯಕಾರಿ ಲಾಭಗಳು ನಿಮ್ಮದಾಗುತ್ತವೆ, ಹಾಗಾದರೆ ಯಾವೆಲ್ಲ ರೀತಿಯಲ್ಲಿ ನಮ್ಮ ದೇಹಕ್ಕೆ ಹಸಿ ಈರುಳ್ಳಿ ಸಹಾಯಕವಾಗಿದೆ ಅನ್ನೋದನ್ನ ತಿಳಿಯೋಣ ಬನ್ನಿ. ಮೊದಲನೆಯದಾಗಿ ಹಸಿ ಈರುಳ್ಳಿಯಲ್ಲಿ ಕ್ವೆರ್ಸೆಟಿನ್ ಎನ್ನುವ ರಾಸಾಯನಿಕ ಇರುತ್ತದೆ, ಇದು ಕ್ಯಾನ್ಸರ್ ಕೋಶಗಳ ವಿರುದ್ಧ ಯುದ್ಧಮಾಡಿ ಹೊರಡುವಷ್ಟು ಶಕ್ತಿಶಾಲಿ, ವಿಜ್ಞಾನಿಗಳು ಹಸಿ ಈರುಳ್ಳಿಯನ್ನು ತಿನ್ನುವ ಅಭ್ಯಾಸ ಇರುವವರಿಗೆ ಕ್ಯಾನ್ಸರ್ ಕಾಡುವ ಸಂದರ್ಭಗಳು ಕಡಿಮೆ ಎಂದಿದ್ದಾರೆ, ಅಲ್ಲದೆ ಹಸಿ…

  • ಸಂಬಂಧ

    ನಿಮ್ಮಲ್ಲಿಯೂ ಸಹ ಯಾರಿಗೂ ಹೇಳಿಕೊಳ್ಳದ ಈ 13 ರಹಸ್ಯಗಳಿರುತ್ತವೆ..!ತಿಳಿಯಲು ಮುಂದೆ ಓದಿ…

    ಪ್ರತಿಯೊಬ್ಬ ವ್ಯಕ್ತಿಯಲ್ಲೂ, ಎಲ್ಲರಿಗೂ ಅವರ ಜೀವನದಲ್ಲಿ ಅವರದೇ ಆದ ಕೆಲವು ಬಿಟ್ಟುಕೊಡದ ರಹಸ್ಯಗಳಿರುತ್ತವೆ. ಆಯಾ ಕಾಲ, ಸಂದರ್ಭದಲ್ಲಿ ಪ್ರತಿಯೊಬ್ಬರೂ ಗುಟ್ಟು ಇಟ್ಟುಕೊಂಡಿರುತ್ತಾರೆ. ತಮ್ಮ ಪರಮಾಪ್ತರಲ್ಲಿ ಕೂಡ ಕೆಲವೊಂದನ್ನು ಹಂಚಿಕೊಳ್ಳುತ್ತಾರಷ್ಟೆ.