ಸಿನಿಮಾ

ರೆಬೆಲ್ ಸ್ಟಾರ್ ಅಂಬರೀಶ್ ರವರ ಆ ಎರಡು ಕನಸು ಕೊನೆಗೂ ನನಸಾಗಲೇ ಇಲ್ಲಾ…

578

ದಿವಂಗತ ರೆಬೆಲ್ ಸ್ಟಾರ್ ಅಂಬರೀಶ್ ಅವರಿಗೆ ಮಗ ಅಭಿಷೇಕ್ ಎಂದರೆ ಅಚ್ಚುಮೆಚ್ಚು, ಮಗನ ಮದುವೆ ಮಾಡಬೇಕು, ಅವನ ಮೊದಲ ಚಿತ್ರವನ್ನು ನೋಡಬೇಕು ಎಂದು ಕನಸು ಕಂಡಿದ್ದರು.

ಅಂಬರೀಶ್ ಅವರಿಗೆ ಇದ್ದಿದ್ದು ಎರಡೇ ಆಸೆ. ಒಂದು ಮುದ್ದಿನ ಮಗ ಅಭಿಷೇಕ್ ಅವರ ಮದುವೆ ಮಾಡ್ಬೇಕು, ಇನ್ನೊಂದು ಮಗನ ಮೊದಲ ಸಿನಿಮಾ ಅಮರ್ ಚಿತ್ರವನ್ನು ನೋಡಬೇಕು ಅಂತಾ. ರೆಬೆಲ್ ಸ್ಟಾರ್ ಎಂದಿಗೂ ಅವರ ಮಗನಿಗೆ ನೀನು ಹೀಗೆ ಇರಬೇಕು, ಇಂತದ್ದೆ ಮಾಡಬೇಕು ಎಂದು ಹೇಳಿದವರಲ್ಲ.

 

ಅಂಬರೀಶ್ ಅವರ ಹಾಗೆ ಅಭಿಷೇಕ್‍ಗೂ ಸಿನಿಮಾ ರಂಗದಲ್ಲಿ ಆಸಕ್ತಿ ಇತ್ತು. ಆದರಿಂದ ತಮ್ಮ ಹಾಗೆ ಮಗನೂ ಉತ್ತಮ ನಟನಾಗಬೇಕು, ಜನರು ಅವನನ್ನು ಒಪ್ಪಿಕೊಳ್ಳಬೇಕು ಎಂದು ಕನಸು ಕಂಡಿದ್ದರು.

ಮಗನ ಮದುವೆಯನ್ನು ತಾವೇ ಮುಂದೆ ನಿಂತು ಅದ್ಧೂರಿಯಿಂದ ಮಾಡಿ ಖುಷಿ ಪಡಬೇಕು ಎಂದು ಬಹಳ ಆಸೆ ಇಟ್ಟುಕೊಂಡಿದ್ದರು. ಆದ್ರೆ ಈ ಎರಡು ಆಸೆಗಳು ಕೊನೆಗೂ ರೆಬೆಲ್ ಸ್ಟಾರ್ ಪಾಲಿಗೆ ಈಡೇರಲೇ ಇಲ್ಲ. ತಾವು ಕಂಡಿದ್ದ ಕನಸನ್ನು ಕಣ್ತುಂಬಿಕೊಳ್ಳುವ ಮುನ್ನವೇ ವಿಧಿ ಅವರನ್ನು ಬರಸೆಳೆದು ಅಪ್ಪಿಕೊಂಡಿತ್ತು.

ಸಂದೇಶ್ ನಾಗರಾಜ್ ನಿರ್ಮಾಣದ ಅಮರ್ ಚಿತ್ರಕ್ಕೆ ಅಭಿಷೇಕ್ ಬಣ್ಣ ಹಚ್ಚಿದ್ರು. ಈ ಚಿತ್ರದ ಅರ್ಧ ಭಾಗದ ಚಿತ್ರೀಕರಣವನ್ನು ಅನಾರೋಗ್ಯದ ನಡುವೆಯೂ ಅಂಬರೀಶ್ ವೀಕ್ಷಣೆ ಮಾಡಿದ್ದರು. ಆದ್ರೆ ಅಭಿಷೇಕ್ ಅವರ ಮೊದಲ ಚಿತ್ರ `ಅಮರ್’ ಹಾಗೂ ಅಭಿಷೇಕ್ ಅವರ ಮದುವೆಯನ್ನು ಕಣ್ತುಂಬ ನೋಡಲಾಗಲಿಲ್ಲ. ರೆಬೆಲ್ ಸ್ಟಾರ್ ಅವರ ಕೊನೆಯ ಎರಡು ಕನಸುಗಳು ಅವರ ಪಾಲಿಗೆ ಕನಸಾಗಿಯೇ ಉಳಿಕೊಂಡಿತು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ರಾಜಕೀಯ

    ಮುಂದಿನ ಬಾರಿಯ ಎಲೆಕ್ಷನ್ ನಲ್ಲೂ ಮೋದಿದೆ ಹವಾ…..! ಹೇಗಂತ ತಿಳಿಯಲು ಈ ಲೇಖನ ಓದಿ…

    ಟೈಮ್ಸ್ ನೌ ಮತ್ತು ವಿಎಂಆರ್ ನಡೆಸಿದ ಮತದಾರರ ಅಭಿಪ್ರಾಯ ಸಮೀಕ್ಷೆಯಲ್ಲಿ ಮುಂಬರುವ ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿಯೂ ಭಾರತೀಯ ಜನತಾ ಪಕ್ಷ ಜಯಭೇರಿ ಬಾರಿಸುವ ಮೂಲಕ 6ನೇ ಬಾರಿಗೆ ಅಧಿಕಾರದ ಗದ್ದುಗೆ ಏರಿ ದಾಖಲೆ ನಿರ್ಮಿಸಲಿದೆ ಎಂದು ತಿಳಿಸಿದೆ.

  • ಸುದ್ದಿ

    ಹಳ್ಳಿ ಹುಡುಗನ ಮೇಲೆ ವಿದೇಶಿ ಹುಡುಗಿಯ ಪ್ರಪೋಸ್. ಪ್ರೇಮ ಕುರುಡೋ? ಪ್ರೇಮಿ ಕುರುಡೋ? ದೇವರೇ ಬಲ್ಲ..

    ಪ್ರೀತಿ ಎಂಬುದು ಒಂದು ಸುಮಧುರ ಅನುಭವ, ಪ್ರತಿಯೊಬ್ಬರ ಜೀವನದಲ್ಲಿ ಅನುಭವಿಸಬೇಕಾದ ಒಂದು ಫೀಲಿಂಗ್. ಮನುಷ್ಯನ ಜೀವನದಲ್ಲಿ ಒಂದು ಅವಿಭಾಜ್ಯ ಅಂಶ ಎಂದರೆ ಈ ಪ್ರೀತಿ ಎಂಬ ಫೀಲಿಂಗ್. ತಮಗೆಲ್ಲರಿಗೂ ತಿಳೆದಿರುವ ಹಾಗೆ ಪ್ರೀತಿ ಎಂಬುದು ಯಾವಾಗ, ಯಾರಿಗೆ, ಯಾವ ಜಾಗದಲ್ಲಿ, ಯಾವ ಕ್ಷಣದಲ್ಲಿ ಹೇಗೆ ಹುಟ್ಟುತ್ತದೆ ಎಂಬುದು ಹೇಳಲು ಬಹಳ ಕಷ್ಟಸಾಧ್ಯ.. ಯಾವ ರೂಪದಲ್ಲಿ ಯಾರ ಮೇಲಾದರೂ ಕೂಡ ಆಗಬಹುದು ಉದಾಹರಣೆಗೆ ಬಡವ ಶ್ರೀಮಂತ ,ಸುಂದರಿ ಕುರೂಪಿ , ಮುಸಲ್ಮಾನ ಲಿಂಗಾಯಿತ ಹೀಗೆ ಯಾವ ಧರ್ಮಗಳ ಮೇಲೆ…

  • ಮನರಂಜನೆ

    ಮಜಾಭಾರತಕ್ಕೆ ಬಂದ ಜೂನಿಯರ್ ದರ್ಶನ್ ನೋಡಿ ಶಾಕ್ ಆದ ರಚಿತಾ ರಾಮ್!ಜೂನಿಯರ್ ದರ್ಶನ್ ನಲ್ಲಿ ಇಟ್ಟ ಬೇಡಿಕೆ ಏನು ಗೊತ್ತಾ..?

    ಪ್ರತಿಯೊಬ್ಬ ಸ್ಟಾರ್ ನಟರಂತೆ ಕಾಣುವ ಒಬ್ಬೊಬ್ಬ ಜೂನಿಯರ್ ನಟ ಇರುತ್ತಾರೆ. ಅಭಿಮಾನಿಗಳು ತಮ್ಮ ನೆಚ್ಚಿನ ನಟರ ಹಾವ-ಭಾವ ನೋಡಿ ಅವರಂತಯೇ ಮಾತನಾಡುವುದು, ಲುಕ್ ಹಾಗೂ ವಾಕಿಂಗ್ ಸ್ಟೈಲ್ ಅನ್ನು ಅನುಸರಿಸುತ್ತಾರೆ. ಈಗ ಅದೇ ರೀತಿ ಜೂನಿಯರ್ ದರ್ಶನ್ ನೋಡಿ ನಟಿ ರಚಿತಾ ರಾಮ್ ಶಾಕ್ ಆಗಿದ್ದರು. ಕಲರ್ಸ್ ಸೂಪರ್ ವಾಹಿನಿಯಲ್ಲಿ ಬಿಗ್ ಬಾಸ್ ಮುಗಿದ ನಂತರ ಇದೀಗ ಮಜಾಭಾರತ ಸೀಸನ್ ಮೂರು ಶುರುವಾಗಿದೆ.. ಈ ಕಾರ್ಯಕ್ರಮದಲ್ಲಿ ನಟ ದರ್ಶನ್ ಅವರಂತೆಯೇ ಕಾಣುವ ಜೂನಿಯರ್ ದರ್ಶನ್ ಬಂದಿದ್ದರು. ಅಲ್ಲಿ…

  • ಸುದ್ದಿ

    ನಿಜಕ್ಕೂ ಅಚ್ಚರಿ ಗೋಡೆಯಲ್ಲಿ ಉದ್ಭವವಾದ ದೇವಿ..! ಅಷ್ಟಕ್ಕೂ ಅಚ್ಚರಿ ನಡೆದಿದ್ದು ಎಲ್ಲಿ ಗೊತ್ತಾ?

    ಧಾರವಾಡ ಜಿಲ್ಲೆಯ ಹೊಸ ಯಲ್ಲಾಪುರದ ರೈತ ಯಲ್ಲನಗೌಡ ಪಾಟೀಲ ಮನೆಯಲ್ಲಿ ದೀಪಾವಳಿ ಪಾಡ್ಯದ ದಿನದಂದು ದೇವಿಯ ಮೂರ್ತಿಯು ಪತ್ತೆಯಾಗಿದೆ. ಜನ ಮರಳೋ ಜಾತ್ರೆ ಮರಳೋ ಎನ್ನುವ ಹಾಗೆ, ಗೋಡೆಯಲ್ಲಿ ಉದ್ಭವವಾಗಿದೆ ಎನ್ನಲಾದ ದೇವಿಯನ್ನು ನೋಡಲು ಇಡೀ ಊರಿಗೆ ಊರೇ ಸೇರುತ್ತಿದೆ. ಧಾರವಾಡ ನಗರದ ಹೊಸ ಯಲ್ಲಾಪುರದ ದುಂಡಿ ಓಣಿಯಲ್ಲಿರುವ ಯಲ್ಲನ್ನಗೌಡ ಪಾಟೀಲ ಅವರ ಮನೆಯಲ್ಲಿ ದೇವಿ ಉದ್ಭವವಾಗಿದ್ದಾಳೆ ಎಂಬ ಸುದ್ದಿ ಹರಿದಾಡಿದ್ದು, ಈ ದೃಶ್ಯವನ್ನು ನೋಡಲು ಭಕ್ತ ಸಮೂಹವೇ ಹರಿದುಬರುತ್ತಿದೆ. ಯಲ್ಲನ್ನಗೌಡ ದಂಪತಿ ದೇವಿಯ ಆರಾಧಕರಾಗಿದ್ದು, ದೀಪಾವಳಿ…

  • ವಿಶೇಷ ಲೇಖನ

    ಸಣ್ಣ ಸಣ್ಣ ವಿಚಾರಕ್ಕೆ ಹೆಚ್ಚು ಕಣ್ಣೀರು ಹಾಕುವವರು ಇದನ್ನೊಮ್ಮೆ ಓದಿ…!

    ನಮ್ಮ ಜನರು ಅಳುವವರನ್ನ ದುರ್ಬಲರು ಕೈಲಾಗದವರು ಎಂದು ತಿಳಿಯುತ್ತಾರೆ ಅದು ತಪ್ಪು ಎಂಬುದು ಕೆಲವರಿಗೆ ಮಾತ್ರ ಗೊತ್ತು. ಇನ್ನು ಕೆಲವರು ಆಳುವವರಿಗೆ ಯಾವಾಗಲು ಬೈಯುತ್ತಾರೆ, ಸಣ್ಣ ಸಣ್ಣ ವಿಚಾರಕ್ಕೆ ಆಳುವವರಿಗೆ ಕಣ್ಣಿನ ತುದಿಯಲ್ಲೇ ಇರತ್ತೆ ನೀರು, ನಿನ್ನ ಕಣ್ಣಲ್ಲಿ ಕಾವೇರಿನೇ ಇದಾಳೆ. ಅಳುಮುಂಜಿ ನೀನು, ಹುಡುಗರು ಅತ್ತರೆ ನೀನೇನು ಹೆಂಗುಸ್ರುತರ ಅಳ್ತಿಯಲ ಅಂತ ಹೇಳುತ್ತಾರೆ ಹೀಗೆ ವಿವಿಧ ಬಗೆಯ ನಾಮಕರಣ ಮಾಡಿ ಆಳುವವರಿಗೆ ಮುಜುಗರವಾಗುವಂತೆ ಮಾಡುತ್ತಾರೆ.

  • ಉಪಯುಕ್ತ ಮಾಹಿತಿ

    ನೀವು ನಿಂಬೆ ಹಣ್ಣಿನ ರಸ ತೆಗೆದು ಬಿಸಾಡುತ್ತಿರಾ..!ಈ ಲೇಖನ ಓದಿ..

    ಸಾಮಾನ್ಯವಾಗಿ ನಾವು ಎಲ್ಲಾರ ಮನೆಯಲ್ಲಿ ನಿಂಬೆ ಹಣ್ಣು ರಸ ತೆಗೆದು ಕೊಂಡು ಬಿಸಾಡುವುದು ಸಾಮಾನ್ಯವಾಗಿದೆ. ಆದ್ರೆ ನೀವು ಈ ಸ್ಟೋರಿ ನೋಡಿದ್ರೆ ಬಿಸಾಕಲ್ಲ ಬಿಡಿ. ಯಾಕೆ ಅಂದ್ರೆ ಈ ರಸ ಹಿಂಡಿದ ನಿಂಬೆ ಹಣ್ಣಿನಿಂದ ಹಲವು ಉಪಯೋಗಗಳು ಉಂಟುಗುವುತದೆ ಯಾವುಅಂತೀರಾ ಇಲ್ಲಿವೆ ನೋಡಿ.