ಸುದ್ದಿ

ಹೊಸ ವರ್ಷದ ಆರಂಭದಲ್ಲಿ ಮದ್ವೆ ಮಾಡಿಕೊಳ್ಳಬೇಕು ಎಂದಿದ್ದವರಿಗೆ ಸರ್ಕಾರದಿಂದ ಶಾಕಿಂಗ್ ನ್ಯೂಸ್..!

211

2019 ರ ಜನವರಿಯಿಂದ ಮಾರ್ಚ್ ವೇಳೆ ವಿವಾಹವಾಗಬೇಕೆಂದು ಪ್ಲಾನ್ ಮಾಡಿದ್ದ ಉತ್ತರ ಪ್ರದೇಶದ ಪ್ರಯಾಗ್ ರಾಜ್ ಜನತೆಗೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ನೇತೃತ್ವದ ಸರ್ಕಾರ ಶಾಕ್ ನೀಡಿದೆ. ಕುಂಭ ಮೇಳದ ಹಿನ್ನೆಲೆಯಲ್ಲಿ ಈ ಅವಧಿಯಲ್ಲಿ ವಿವಾಹದ ದಿನಾಂಕ ನಿಗದಿಯಾಗಿದ್ದರೆ ಅದನ್ನು ಮುಂದೂಡಿ ಇಲ್ಲವೇ ಸ್ಥಳ ಬದಲಾಯಿಸಿಕೊಳ್ಳಿ ಎಂದು ಸೂಚಿಸಿದೆ.

ಜನವರಿ ತಿಂಗಳಿನಲ್ಲಿ ಮಕರ ಸಂಕ್ರಾಂತಿಯ ಹಾಗೂ ಪುಷ್ಯ ಪೂರ್ಣಿಮಾದಂದು ಪ್ರಯಾಗ್ ರಾಜ್ ನಲ್ಲಿ ಪುಣ್ಯ ಸ್ನಾನ ಮಾಡಲಾಗುತ್ತದೆ. ಹಾಗೆಯೇ ಫೆಬ್ರವರಿಯಲ್ಲಿ ಮೌನಿ ಅಮಾವಾಸ್ಯೆ, ಬಸಂತ ಪಂಚಮಿ ಹಾಗೂ ಮಾಘ ಪೂರ್ಣಿಮ ಮತ್ತು ಮಾರ್ಚ್ ನಲ್ಲಿ ಮಹಾಶಿವರಾತ್ರಿಯಂದು ಪುಣ್ಯ ಸ್ನಾನ ಮಾಡಲು ಈ ಸ್ಥಳಕ್ಕೆ ದೇಶದ ವಿವಿಧ ಭಾಗಗಳಿಂದ ಲಕ್ಷಾಂತರ ಸಂಖ್ಯೆಯಲ್ಲಿ ಆಗಮಿಸುತ್ತಾರೆ.

ಈ ಹಿನ್ನೆಲೆಯಲ್ಲಿ ಜನವರಿಯಿಂದ ಮಾರ್ಚ್ ವರೆಗೆ ವಿವಾಹ ನಡೆಸದಿರಲು ಸೂಚಿಸಲಾಗಿದ್ದು, ಇದರಿಂದಾಗಿ ಈಗಾಗಲೇ ವಿವಾಹ ನಿಶ್ಚಯ ಮಾಡಿಕೊಂಡಿದ್ದ ಕೆಲವರು ಅದನ್ನು ಮುಂದೂಡುತ್ತಿದ್ದರೆ ಮತ್ತೆ ಹಲವರು ಸ್ಥಳವನ್ನೇ ಬದಲಾಯಿಸಿದ್ದಾರೆ. ಸರ್ಕಾರದ ಈ ತೀರ್ಮಾನದಿಂದಾಗಿ ಪ್ರಯಾಗ್ ರಾಜ್ ನ ವ್ಯಾಪಾರ ವಹಿವಾಟುಗಳ ಮೇಲೂ ತೀವ್ರ ಪರಿಣಾಮ ಬೀರಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಚಾಲೆಂಜಿಂಗ್ ಸ್ಟಾರ್ ದರ್ಶನ್ :ಅಂಬರೀಶ್ ನಂತರ ಶಿವಣ್ಣರಿಗೆ ಅಪ್ಪಾಜಿ ಸ್ಥಾನ ಕೊಟ್ಟಿದ್ಯಾಕೆ? ದರ್ಶನ್ ಹೇಳಿದ ಈ ಮಾತುಗಳನ್ನು ಕೇಳಿ,

    ಸ್ಯಾಂಡಲ್ ವುಡ್ ದಿಗ್ಗಜ ನಟರಿಬ್ಬರು (ದರ್ಶನ್ ಮತ್ತು ಶಿವಣ್ಣ) ಒಂದೇ ವೇದಿಕೆಯಲ್ಲಿ ಇಂದು ಸಿನಿಮಾ ಒಂದರ ಮೂಹೂರ್ತದಲ್ಲಿ ಕಾಣಿಸಿಕೊಂಡು ತಮ್ಮ ಅಭಿಮಾನಿಗಳಿಗೆ ಸಿಹಿ ಸುದ್ದಿ ನೀಡಿದ್ದಾರೆ. ಅಣ್ಣಾವ್ರ ಸಂಬಂಧಿಕರು ಪಾರ್ವತಮ್ಮ ರಾಜಕುಮಾರ್ ಸಹೋದರಿಯ ಮಗ ಆಗಿರುವ ಧ್ರುವನ್ ಅವರ ಚಿತ್ರಕ್ಕೆ  ಕಂಠೀರವ ಸ್ಟುಡಿಯೋದಲ್ಲಿ ಇಂದು ಮುಹೂರ್ತ ನಡೆದಿದ್ದು ಅಲ್ಲಿ ಹ್ಯಾಟ್ರಿಕ್ ಹೀರೋ ಕರುನಾಡ ಚಕ್ರವರ್ತಿ ಡಾ. ಶಿವರಾಜ್ ಕುಮಾರ್ ಹಾಗೂ ಡಿ ಬಾಸ್ ದರ್ಶನ್ ಇಬ್ಬರೂ ಒಟ್ಟಿಗೆ ಕಾಣಿಸಿಕೊಂಡಿದ್ದು ನೋಡುಗರನ್ನು ಅಚ್ಚರಿ ಪಡುವಂತೆ ಮಾಡಿತು.‌ ಧ್ರುವನ್ ಅವರು‌…

  • ತಂತ್ರಜ್ಞಾನ

    ವಿಮಾನಕ್ಕೆ ಯಾಕೆ ಸಿಡಿಲು ಹೊಡೆಯುವುದಿಲ್ಲ, JCB ಬಣ್ಣ ಯಾಕೆ ಹಳದಿ ಇರುತ್ತದೆ. ತಿಳಿಯದ ರೋಚಕ ಸತ್ಯ.

    ಆಕಾಶದಲ್ಲಿ ವಿಮಾನಗಳು ಸಂಚರಿಸುವಾಗ ಯಾಕೆ ಅವುಗಳಿಗೆ ಸಿಡಿಲು ಬಡಿಯುವುದಿಲ್ಲ ಅನ್ನುವುದು, ಹೌದು ನಿಮಗೆ ಸಾಮಾನ್ಯವಾಗಿ ಅನಿಸಿರುತ್ತದೆ ಮಳೆಗಾಲದ ಸಮಯದಲ್ಲಿ ಗುಡುಗು ಮತ್ತು ಮಿಂಚು ಇರುವುದು ಸಾಮಾನ್ಯ, ಆದರೆ ಜೋರಾಗಿ ಮಿಂಚು ಬರುವ ಸಮಯದಲ್ಲಿ ವಿಮಾನ ಯಾವುದೇ ತೊಂದರೆ ಇಲ್ಲದೆ ಚಲಿಸುತ್ತದೆ ಮತ್ತು ವಿಮಾನಕ್ಕೆ ಯಾಕೆ ಸಿಡಿಲು ಹೊಡೆಯುವುದಿಲ್ಲ ಅನ್ನುವ ಪ್ರಶ್ನೆ ನಿಮ್ಮ ತಲೆಯಲ್ಲಿ ಇದ್ದರೆ ಅದಕ್ಕೆ ಉತ್ತರ ಇಲ್ಲಿದೆ. ಎಲ್ಲಾ ವಿಮಾನಗಳು ಅಲ್ಯೂಮಿನಿಯಂ ಗಳಿಂದ ಮಾಡಲ್ಪಟ್ಟಿರುತ್ತದೆ, ಇನ್ನು ಅಲ್ಯೂಮಿನಿಯಂ ಉತ್ತಮ ವಿದ್ಯುತ್ ವಾಹಕ ಆದ್ದರಿಂದ ವಿಮಾನಗಳಿಗೆ ಸಿಡಿಲು…

  • ಸುದ್ದಿ

    ತಾಯಿಯ ಮೇಲಿನ ಪ್ರೀತಿಗಾಗಿ ಸ್ವಂತ ಅಣ್ಣನನ್ನು ಕೊಂದ ತಮ್ಮ..ಕಾರಣ?

    ತುಮಕೂರು, ಜು. 27- ಬಾಣಂತನಕ್ಕೆ ಹೋಗಿದ್ದ ಪತ್ನಿಯನ್ನು ಮನೆಗೆ ಕರೆಸದ ತಾಯಿ ಜತೆ ಜಗಳವಾಡಿ ಪದೇ ಪದೇ ಅವರ ಮೇಲೆ ಹಲ್ಲೆ ನಡೆಸುತ್ತಿದ್ದ ಅಣ್ಣನ ವರ್ತನೆಯಿಂದ ಕುಪಿತಗೊಂಡ ತಮ್ಮ ರಾತ್ರಿ ಅಣ್ಣನ ಕುತ್ತಿಗೆಗೆ ಚಾಕುವಿನಿಂದ ಬಲವಾಗಿ ಇರಿದು ಕೊಲೆ ಮಾಡಿರುವ ಧಾರುಣ ಘಟನೆ ಕೋರಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.ರಾಮಗೊಂಡನಹಳ್ಳಿಯ ಮಹೇಶ್ (35) ಕೊಲೆಯಾದ ದುರ್ದೈವಿಯಾಗಿದ್ದು, ಆರೋಪಿ ತಮ್ಮ ಅಂಜನಮೂರ್ತಿ ಪೊಲೀಸರ ಅತಿಥಿಯಾಗಿದ್ದಾನೆ. ಚಿಕ್ಕಹನುಮಯ್ಯ-ಗಂಗಮ್ಮ ದಂಪತಿಯ ಮೊದಲ ಮಗನಾದ ಮಹೇಶ್ ನಿಗೆ ಮದುವೆಯಾಗಿದ್ದು ಬಾಣಂತನಕ್ಕೆಂದು ಪತ್ನಿ ತನ್ನ…

  • ಸುದ್ದಿ

    ಕೌನ್ ಬನೇಗಾ ಕರೋಡ್‍ಪತಿ ಹಾಟ್ ಸೀಟ್‌ನಲ್ಲಿ ನಮ್ಮ ಹೆಮ್ಮೆಯ ಕನ್ನಡತಿ.!ಯಾರು ಅಂತ ಗೊತ್ತಾದರೆ ಶಾಕ್ ಆಗ್ತೀರಾ…

    ಇನ್ಫೋಸಿಸ್ ಪ್ರತಿಷ್ಠಾನದ ಮುಖ್ಯಸ್ಥೆ, ಖ್ಯಾತ ಲೇಖಕಿ ಹಾಗೂ ಜನಾನುರಾಗಿ ಸುಧಾ ಮೂರ್ತಿ ಅವರು ಬಿಗ್ ಬಿ ಅಮಿತಾಭ್ ಬಚ್ಚನ್ ನಡೆಸಿಕೊಡುತ್ತಿರುವ ‘ಕೌನ್ ಬನೇಗಾ ಕರೋಡ್‌ಪತಿ 11’ರ (ಕೆಬಿಸಿ) ಹಾಟ್ ಸೀಟ್‌ ಅಲಂಕರಿಸುತ್ತಿದ್ದು ಈ ಎಪಿಸೋಡ್ ಕಿರುತೆರೆ ವೀಕ್ಷಕರಲ್ಲಿ ಸಿಕ್ಕಾಪಟ್ಟೆ ಕ್ರೇಜ್ ಸೃಷ್ಟಿಸಿದೆ. ಕೆಬಿಸಿ ಸೆಟ್‌ನಲ್ಲಿ ಬಿಗ್ ಬಿಯನ್ನು ಸುಧಾ ಮೂರ್ತಿ ಭೇಟಿಯಾಗಿರುವ ಫೋಟೋಗಳನ್ನು ಬಿಗ್ ಬಿ ತಮ್ಮ ಬ್ಲಾಗ್‌ನಲ್ಲಿ ಹಂಚಿಕೊಂಡಿದ್ದಾರೆ. ಈ ಬಗ್ಗೆ ಮಾತನಾಡಿರುವ ಸುಧಾ ಮೂರ್ತಿ, “ನಾನು ಸಿನಿಮಾ ಪ್ರೇಮಿ ಹಾಗಾಗಿ ಅಮಿತಾಭ್ ಬಚ್ಚನ್‌ ಅವರಂತಹ ಮೇರು ಪ್ರತಿಭೆಯನ್ನು ಭೇಟಿಯಾಗಿದ್ದು ತುಂಬಾ ಖುಷಿಯಾಗಿದೆ….

  • ಉಪಯುಕ್ತ ಮಾಹಿತಿ

    ನೀವು ನಂದಿನಿ ಹಾಲನ್ನು ಬಳಸುತ್ತಾ ಇದ್ದೀರಾ, ತಪ್ಪದೆ ಇದನ್ನು ನೋಡಲೆಬೇಕು ಮಿಸ್ ಮಾಡ್ಕೊಬೇಡಿ.

    ರಾತ್ರಿ ಮಾಡಿದ ಅನ್ನ ಹಾಗೆಯೇ ಉಳಿದು ಬಿಟ್ಟದೆ, ಸುಮ್ಮನೆ ವ್ಯರ್ಥ ಆಯಿತು ಎಂದು ಚಿಂತಿಸಬೇಡಿ. ಉಳಿದ ಅನ್ನದಲ್ಲಿ ನಿಮ್ಮ ಆರೋಗ್ಯಕ್ಕೆ ಉತ್ತಮವಾದ ಕೆಲವು ಅಂಶಗಳಿವೆ. ಇಲ್ಲಿದೆ ನೋಡಿ ಉಳಿದ ಅನ್ನದಲ್ಲಿನ ನಿಮ್ಮ ಆರೋಗ್ಯದ ಗುಟ್ಟು. ಎಲ್ಲಾದಕ್ಕೂ ನೀಲಿ ಪ್ಯಾಕೆಟ್ಟೇ ಸರಿಯಲ್ಲಕರ್ನಾಟಕದ ನಂದಿನಿ ಹಾಲು ಸಂಘದವರು ವೆರ್-ವೆರೈಟಿ ಹಾಲಿನ ಪ್ಯಾಕೆಟ್ಗಳನ್ನ ಮಾಡಿ ಜನರಿಗೆಲ್ಲಾ ಸಿಗೋ ಹಾಗೆ ಮಾಡಿದ್ದಾರೆ. ಹಸಿರು, ಹಳದಿ, ಕೆಂಪು, ನೀಲಿ ಅಂತ ಬೇರೆ ಬೇರೆ ಬಣ್ಣದ ಪ್ಯಾಕೆಟ್ಗಳು ಕರ್ನಾಟಕದ ಮೂಲೆ ಮೂಲೆಯಲ್ಲೂ ಸಿಗ್ತವೆ. ಯಾವ ಉಪಯೋಗಕ್ಕೆ…