ಆರೋಗ್ಯ, ಉಪಯುಕ್ತ ಮಾಹಿತಿ

ಕರಿದ ಎಣ್ಣೆಯನ್ನ ಪದೇ ಪದೇ ಉಪಯೋಗಿಸಿದ್ದಲ್ಲಿ ಈ ಭಯಂಕರ ಖಾಯಿಲೆ ಗ್ಯಾರಂಟಿ..!

369

ಈಗಂತೂ ಮನೆಯಲ್ಲಿ ಮಾಡಿದ ಅಡುಗೆಗಿಂತ ಹೊರಗಡೆ ಸಿಗುವ ಫಾಸ್ಟ್ ಫುಡ್, ಸ್ನಾಕ್ಸ್ ಗಳನ್ನು ತಿನ್ನುವುದೇ ಹೆಚ್ಚು.ಅದರಲ್ಲೂ ಹೊರಗಡೆ ಸಿಗುವ ಕಬಾಬ್​​, ಬಜ್ಜಿ, ಮಂಚೂರಿ, ಪುರಿ, ಬೋಂಡಾ ಹೆಸರು ಕೇಳ್ತಿದ್ರೆ ಬಾಯಲ್ಲಿ ನೀರು ಬರುತ್ತೆ. ಮನೆಯಲ್ಲಿ ಈ ಸ್ಪೈಸಿ ತಿಂಡಿ ಮಾಡಿ ತಿನ್ನೋದು ಸ್ವಲ್ಪ ಕಷ್ಟ. ಹಾಗಾಗಿ ನಾವೆಲ್ಲ ಹೊಟೇಲ್ ಆಯ್ಕೆ ಮಾಡಿಕೊಳ್ತೇವೆ.

ಹೊಟೇಲ್ ಇರಲಿ, ಮನೆಯಿರಲಿ, ಒಮ್ಮೆ ಕರಿದ ಎಣ್ಣೆಯನ್ನು ಎತ್ತಿಟ್ಟು ಮತ್ತೊಮ್ಮೆ ಅಡುಗೆಗೆ ಬಳಸ್ತೇವೆ. ಮನೆಯಲ್ಲಿ ನಾಲ್ಕೈದು ಬಾರಿ ಬಳಸಿದ್ರೆ ಹೊಟೇಲ್ ನಲ್ಲಿ ಅದೆಷ್ಟು ಬಾರಿ ಒಂದೇ ಎಣ್ಣೆ ಬಳಕೆಯಾಗಿರುತ್ತೋ ದೇವರೆ ಬಲ್ಲ. ಆದರೆ ಈ ರೀತಿ ಕರಿದ ಎಣ್ಣೆಯನ್ನ ಪದೇ ಪದೇ ಉಪಯೋಗಿಸೋದ್ರಿಂದ ಆರೋಗ್ಯ ಹದಗೆಡುವುದ್ರಲ್ಲಿ ಎರಡು ಮಾತಿಲ್ಲ.

ಒಮ್ಮೆ ಎಣ್ಣೆಯನ್ನ ಬಳಸಿದ ನಂತರ ಅದೇ ಎಣ್ಣೆಯನ್ನ ಮತ್ತೆ ಮತ್ತೆ ಅಡುಗೆಗೆ ಬಳಸೋದ್ರಿಂದ ಕ್ಯಾನ್ಸರ್​ ಬರುವ ಸಾಧ್ಯತೆ ಹೆಚ್ಚಿರುತ್ತದೆ. ಎಣ್ಣೆಯನ್ನು ಪದೇ ಪದೇ ಬಿಸಿ ಮಾಡುವುದರಿಂದ ಇದರಲ್ಲಿ ರೆಡಿಕ್ಲಸ್​​ ಎಂಬ ಅಂಶ ಉತ್ಪತ್ತಿಯಾಗತೊಡಗುತ್ತೆ. ಇದರಿಂದ ಎಣ್ಣೆಯಲ್ಲಿ ರೋ ಎಂಟಿ ಓಕ್ಸಿಡೆಂಟ್​​ ನ ಪ್ರಮಾಣ ಕಡಿಮೆಯಾಗುತ್ತೆ. ಇದರ ಪರಿಣಾಮ ಕ್ಯಾನ್ಸರ್​​ ಕಾಣಿಸಿಕೊಳ್ಳುವ ಸಂಭವ ಹೆಚ್ಚಾಗಿರುತ್ತೆ.

ಕರಿದ ಎಣ್ಣೆಯನ್ನ ಪದೇ ಪದೇ ಉಪಯೋಗಿಸೋದ್ರಿಂದ ಹೃದಯ ಸಂಬಂಧಿ ಖಾಯಿಲೆಗಳು ಕಾಡುತ್ತವೆ. ಇತ್ತೀಚಿನ ದಿನಗಳಲ್ಲಿ ಕೊಲೆಸ್ಟ್ರಾಲ್​ ಸಮಸ್ಯೆಯಿಂದ ಬಳಲುವವರ ಸಂಖ್ಯೆ ಹೆಚ್ಚಾಗಲು ಇದು ಕೂಡಾ ಒಂದು ಕಾರಣ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ತನ್ನ ಹೆಂಡತಿಯ ರೂಮಿನಲ್ಲಿ ಆಕೆಯ ಪ್ರಿಯತಮನನ್ನು ನೋಡಿದ ಗಂಡ ಮಾಡಿದ್ದೇನು ಗೊತ್ತಾ?

    ಅನೈತಿಕ ಸಂಬಂಧದ ಹಿನ್ನೆಲೆಯಲ್ಲಿ ವ್ಯಕ್ತಿಯೊಬ್ಬ ತನ್ನ ಪತ್ನಿ ಮತ್ತು ಆಕೆಯ ಪ್ರಿಯತಮನಿಗೆ ಬೆಂಕಿ ಹಚ್ಚಿರುವ ಘಟನೆ ತೆಲಂಗಾಣದ ಚೆವೆಲ್ಲಾದಲ್ಲಿ ನಡೆದಿದೆ.  ಗಂಡ ರವಿ, ಪತ್ನಿ ಭಾಗ್ಯಲಕ್ಷ್ಮಿ ಮತ್ತು ಆಕೆಯ ಪ್ರಿಯತಮನನ್ನು ರೂಮಿನಲ್ಲಿ ಕೂಡಿ ಹಾಕಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾನೆ. ಸದ್ಯಕ್ಕೆ ಇಬ್ಬರ ಸ್ಥಿತಿ ಗಂಭೀರಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 10 ವರ್ಷಗಳ ಹಿಂದೆ ಭಾಗ್ಯಲಕ್ಷ್ಮಿ ಮತ್ತು ರವಿ ಮದುವೆಯಾಗಿದ್ದರು. ಈ ದಂಪತಿಗೆ ಇಬ್ಬರು ಮಕ್ಕಳಿದ್ದಾರೆ. ಇಬ್ಬರ ಸಂಸಾರಿಕ ಜೀವನ ಚೆನ್ನಾಗಿ ನಡೆಯುತ್ತಿತ್ತು. ಆದರೆ ಕೆಲವು ತಿಂಗಳ…

  • ಸಿನಿಮಾ, ಸುದ್ದಿ

    ಅಪ್ಪನ ಹುಟ್ಟುಹಬ್ಬಕ್ಕೆ ಸ್ಪೆಷಲ್ ಗಿಫ್ಟ್ ನೀಡಿದ ಐರಾ.

    ಕೆಜಿಫ್ ಸ್ಟಾರ್ ಯಶ್ ಅವರು 34ನೇ ವರ್ಷಕ್ಕೆ ಕಾಲಿಟ್ಟು ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ. ಈ ಸಂದರ್ಭದಲ್ಲಿ ಯಶ್ ಮುದ್ದಿನ ಮಗಳು ಐರಾ ತನ್ನ ಅಪ್ಪನ ಹುಟ್ಟುಹಬ್ಬಕ್ಕೆ ಕೇಕ್ ತಯಾರಿಸಿದ್ದಾಳೆ. ರಾಧಿಕಾ ತನ್ನ ಮಗಳು ಐರಾ ಜೊತೆ ಕೇಕ್ ತಯಾರಿಸುತ್ತಿರುವ ವಿಡಿಯೋವನ್ನು ಯಶ್ ಅವರ ಇನ್‍ಸ್ಟಾ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಅಲ್ಲದೆ ಅದಕ್ಕೆ ರಾಧಿಕಾ ಅವರು ಸರ್ಪ್ರೈಸ್ ಹಾಗಿ ಯಶ್ ಗೆ ನಿಮ್ಮ ಜೀವನವನ್ನು ನಾವು ಪಡೆದುಕೊಂಡಂತೆ, ನಿಮ್ಮ ಖಾತೆಯನ್ನು ಸಹ ಪಡೆದುಕೊಂಡಿದ್ದೇವೆ ಎಂದು ನಿಮ್ಮ ದೊಡ್ಡ ಅಭಿಮಾನಿಯಾಗಿ ನಮ್ಮ…

  • ಸುದ್ದಿ

    ಅತಿಯಾದ್ರೆ ʼಹಾಲುʼ ವಿಷವಾಗಿ ಪರಿವರ್ತಿಸುತ್ತೆ ಎಚ್ಚರ..!ಹೇಗೆ ಗೊತ್ತ?

    ಮಗು ಹುಟ್ಟಿದ ತಕ್ಷಣ ಹಾಲು ಕುಡಿಯಲು ಶುರುಮಾಡುತ್ತೆ. ಮಕ್ಕಳಿಂದ ಹಿಡಿದು ವೃದ್ಧರವರೆಗೆ ಎಲ್ಲರೂ ಹಾಲು ಕುಡಿಯುತ್ತಾರೆ. ಯಾವುದೇ ಖಾಯಿಲೆ ಇರಲಿ ಮೊದಲು ಹಾಲು ಕುಡಿಯುವಂತೆ ಸಲಹೆ ನೀಡಲಾಗುತ್ತದೆ. ಆದ್ರೆ ಸಂಶೋಧನೆಯೊಂದು ಜಾಸ್ತಿ ಹಾಲು ಕುಡಿಯುವವರು ಆತಂಕ ಪಡುವಂತಹ ವಿಷಯವೊಂದನ್ನು ಹೊರಹಾಕಿದೆ. ಬ್ರಿಟಿಷ್ ಮೆಡಿಕಲ್ ಜರ್ನಲ್ ನಲ್ಲಿ ಪ್ರಕಟವಾದ ಒಂದು ಅಧ್ಯಯನದ ಪ್ರಕಾರ ಹೆಚ್ಚಿನ ಪ್ರಮಾಣದಲ್ಲಿ ಹಾಲು ಕುಡಿದ್ರೆ ಮೂಳೆಗಳು ದುರ್ಬಲವಾಗುತ್ತದೆಯಂತೆ. ಹೆಚ್ಚು ಹಾಲು ಕುಡಿಯುವ ಜನರು ಬಹುಬೇಗ ಸಾವನ್ನಪ್ಪುತ್ತಾರಂತೆ. 20 ವರ್ಷಗಳ ಕಾಲ 61 ಸಾವಿರ ಮಹಿಳೆಯರು…

  • ಸುದ್ದಿ

    ಬೆಳಕೇ ಇಲ್ಲದೆ ಕತ್ತಲಲ್ಲಿದ್ದ ದೊಡ್ಡಿಗಳಿಗೆ ಬೆಳಕಿನ “ಸೌಭಾಗ್ಯ”ರೂಪಿಸಿದ ಮೋದಿ…..!

    ಎಂಟೆಕ್‌ ಪದವೀಧರ ಯುವಕನೊಬ್ಬ ಪ್ರಧಾನಿ ಕಚೇರಿಗೆ ಬರೆದ ಒಂದೇ ಒಂದು ಪತ್ರದಿಂದ ಕತ್ತಲ ಕೂಪದಲ್ಲಿ ನಲುಗುತ್ತಿದ್ದ ಹತ್ತಾರು ಹಳ್ಳಿಗಳಿಗೆ ಬೆಳಕು ಲಭಿಸುತ್ತಿದೆ. ಯುವಕನ ಜಾಣ್ಮೆಗೆ ಮೆಚ್ಚುಗೆ ವ್ಯಕ್ತವಾಗುತ್ತಿದ್ದರೆ, ಪ್ರಧಾನಿ ಮೋದಿ ಆಡಳಿತಕ್ಕೆ ಪ್ರಶಂಸೆಗಳ ಸುರಿಮಳೆಯೇ ಲಭಿಸಿದೆ.ಲಿಂಗಸುಗೂರು ತಾಲೂಕು ಗಲಗನ ದೊಡ್ಡಿ, ಗುಳೆದರ ದೊಡ್ಡಿ, ಕಾಶಪ್ಪನ ದೊಡ್ಡಿಗಳು ಈವರೆಗೂ ಬೆಳಕು ಕಂಡಿಲ್ಲ. ಅಂಥ ಚಿಕ್ಕ ದೊಡ್ಡಿಯ ಯುವಕ ಅಮರೇಶ ಗುಡುಗುಂಟಾ ಎಂಟೆಕ್‌ ಪದವಿ ಪಡೆದು ಮುಂಬೈನಲ್ಲಿ ಕೆಲಸ ಮಾಡುತ್ತಿದ್ದರು. ತಮ್ಮ ದೊಡ್ಡಿಗಳ ಸಮಸ್ಯೆಗೆ ಪರಿಹಾರ ಕಲ್ಪಿಸಬೇಕೆಂಬ ಕಾರಣಕ್ಕೆ 2018ರ…

  • ಜೀವನಶೈಲಿ

    ನೀವ್ ಈ ವಸ್ತುಗಳನ್ನು ಮುಟ್ಟಿದ್ರೆ,ದುರಾದೃಷ್ಟ ನಿಮ್ಮ ಬೆನ್ನು ಬೀಳುತ್ತೆ..!ಶಾಕ್ ಆಗ್ಬೇಡಿ!ಈ ಲೇಖನಿ ಓದಿ…

    ಜೀವನದಲ್ಲಿ ಪ್ರತಿಯೊಬ್ಬ ವ್ಯಕ್ತಿಗೂ ತಾನೂ ತುಂಬಾ ಎತ್ತರಕ್ಕೆ ಬೆಳೆಯಬೇಕು,ಎಲ್ಲರಂಚೆನ್ನಾಗಿ ಬದುಕಬೇಕು, ತಾವು ಶ್ರೀಮಂತರಾಗಬೇಕು ಎಂಬ ಆಸೆಯಿಂದ, ಎಲ್ಲರೂ ಕಷ್ಟಪಟ್ಟು ದುಡಿಯುತ್ತಾರೆ, ಆದ್ರೆ ತಾವು ಎಷ್ಟು ದುಡಿದ್ರೂ ಕೆಲವರಿಗೆ ಮುಂದೆ ಬರಲು ಸಾಧ್ಯವಾಗುವುದಿಲ್ಲ.ಇದಕ್ಕೆ ಹಲವಾರು ಕಾರಣಗಳಿವೆ.