ಆರೋಗ್ಯ, ಉಪಯುಕ್ತ ಮಾಹಿತಿ

ಕಡಲೆ ಕಾಯಿಯಲ್ಲಿದೆ ಈ 6 ಅದ್ಭುತ ಆರೋಗ್ಯದ ಗುಟ್ಟುಗಳು..!

259

ಬಡವರ ಬಾದಾಮಿ ಎಂದೇ ಕರೆಯುವ ಕಡಲೆಕಾಯಿಯಲ್ಲಿ ಪ್ರೊಟೀನ್, ಕೊಬ್ಬು, ಫೈಬರ್, ಕ್ಯಾಲ್ಸಿಯಂ ಅಪಾರ ಪ್ರಮಾಣದಲ್ಲಿರುತ್ತದೆ. ಇದು ಸದಾ ನೀವು ಯಂಗ್ ಆಗಿ ಕಾಣುವಂತೆ ಮಾಡುವುದಲ್ಲದೆ, ಮೂಳೆಗಳನ್ನು ಬಲಪಡಿಸಿ ಫಿಟ್ ಆಗಿರಲು ನೆರವಾಗುತ್ತೆ.

ಹಾಗಾದ್ರೆ ಕಡಲೆ ಕಾಯಿಯನ್ನು ತಿನ್ನುವುದರಿಂದ ಇನ್ನು ಹಲವಾರು ಪ್ರಯೋಜನಗಳಿವೆ..

*ಪ್ರತಿದಿನ ಕಡಲೆ ಕಾಯಿಯನ್ನು ಸೇವನೆ ಮಾಡುವುದರಿಂದ ಗ್ಯಾಸ್ ಮತ್ತು ಎಸಿಡಿಟಿ ಸಮಸ್ಯೆ ಶಮನವಾಗುತ್ತದೆ.ಜೊತೆಗೆ ಕರುಳಿನ ಕಾಯಿಲೆಗಳನ್ನು ನಿವಾರಿಸುತ್ತದೆ.

*ದಿನಾಲೂ ಪುರುಷ ಹಾಗೂ ಮಹಿಳೆ ಕಡಲೆ ಕಾಯಿಯನ್ನು ಸೇವನೆ ಮಾಡುವುದರಿಂದ ಹಾರ್ಮೋನುಗಳು ಸಮತೋಲನದಲ್ಲಿದ್ದು ಅವರ ಲೈಂಗಿಕ ಜೀವನ ಉತ್ತಮವಾಗಿರುತ್ತದೆ.

*ಗರ್ಭದಲ್ಲಿ ಬೆಳೆಯುತ್ತಿರುವ ಮಗುವಿನ ಬೆಳವಣಿಗೆಗೆ ಇದು ಸಹಕಾರಿಯಾಗಿರುವುದರಿಂದ ಗರ್ಭಿಣಿಯರಿಗೆ ನೆಲಗಡಲೆ ಬಹಳ ಒಳ್ಳೆಯದು.

*ನೆಲಗಡಲೆಯಲ್ಲಿ ಒಮೆಗಾ -6 ಕೊಬ್ಬಿನಂಶವಿರುವುದರಿಂದ ಚರ್ಮದ ಕಾಂತಿಗೆ ತುಂಬಾ ಒಳ್ಳೆಯದು

*ಹೃದಯ ಖಾಯಿಲೆಗಳು ನಿಮ್ಮ ಬಳಿ ಬಾರದಿರಲು, ವಾರದಲ್ಲಿ ಐದು ದಿನ ನೀವು ಕಡಲೆ ಕಾಯಿ ಸೇವಿಸಿ.

*ಪ್ರತೀ ದಿನ ನೆಲಗಡಲೆ ತಿನ್ನುವುದರಿಂದ ರಕ್ತದ ಸಮಸ್ಯೆ ಎದುರಾಗುವುದಿಲ್ಲ.ಹಾಗಾಗಿ ರಕ್ತ ಹೀನತೆ ಇರುವವರು ಅವಶ್ಯವಾಗಿ ಕಡಲೆ ಕಾಯಿ ಸೇವನೆ ಮಾಡಬೇಕು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ದೇಶ-ವಿದೇಶ

    ಈ ದೇಶ 2000 ವರ್ಷಗಳಿಂದ ಭಾರತದ ರಾಜನಿಗಾಗಿ ಕಾಯುತ್ತಿತ್ತು!ಯಾವ ದೇಶ ಗೊತ್ತಾ?ಈ ಲೇಖನಿ ಓದಿ…

    ಭಾರತಕ್ಕೆ ಸ್ವಾತಂತ್ರ್ಯ ಬಂದು 70 ವರ್ಷ ಕಳೆದರೂ ಇಲ್ಲಿಯವರೆಗೆ ಇಸ್ರೇಲ್’ಗೆ ಭಾರತದ ಯಾವ ಪ್ರಧಾನಿಯೂ ಭೇಟಿ ನೀಡಿರಲಿಲ್ಲ, ಕಾರಣ ಇಸ್ರೇಲ್’ಗೆ ಭೇಟಿ ಕೊಟ್ಟರೆ, ಎಲ್ಲಿ ತಮ್ಮ ದೇಶದ ಮುಸಲ್ಮಾನರ ಹಾಗೂ ಅರಬ್ ದೇಶಗಳ ವಿರೋಧ ಕಟ್ಟಿಕೊಳ್ಳಬೇಕಾಗುತ್ತೋ ಅಂತ ಇಲ್ಲಿಯವರೆಗೂ ಇಸ್ರೇಲ್’ಗೆ ಭಾರತದ ಯಾವ ಪ್ರಧಾನಿಯೂ ಭೇಟಿ ಕೊಟ್ಟಿರಲಿಲ್ಲ.

  • ವಿಚಿತ್ರ ಆದರೂ ಸತ್ಯ

    ಈ ವ್ಯಕ್ತಿಯ ಮಹಾ ಸಂಸಾರದ ಬಗ್ಗೆ ನಿಮ್ಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ…

    ಕೆಲವೊಂದು ಸಂಗತಿಗಳು ವಿಚಿತ್ರ ಅನಿಸಿದರೂ ಸತ್ಯಕ್ಕೆ ಹತ್ತಿರವಾಗಿರುತ್ತವೆ. ಆದರೆ ಅದೆಲ್ಲದಕ್ಕೂ ಸರಿಯಾದ ಮಾಹಿತಿ ಸಿಕ್ಕ ಮೇಲೆನೇ ಸತ್ಯ ಏನು ಅನ್ನೋದು ಗೊತ್ತಾಗೋದು. ಈ ಸುದ್ದಿಯು ಸಾಮಾಜಿಕ ಜಾಲ ತಾಣಗಳಲ್ಲಿ ಎಲ್ಲೆಡೆ ವೈರಲ್ ಆಗುತ್ತಿದೆ. ನೈಜೀರಿಯಾದ ಈ ವ್ಯಕ್ತಿಗೆ 13 ಜನ ಹೆಂಡತಿಯರಂತೆ ಹಾಗು ಅವರೆಲ್ಲರೂ ಒಮ್ಮೆಲೇ ಗರ್ಭಿಣಿಯರಾಗಿದ್ದರೆ ಅನ್ನೋ ಸುದ್ದಿ ಎಲ್ಲೆಡೆ ಹರಡುತ್ತಿದೆ

  • ಉಪಯುಕ್ತ ಮಾಹಿತಿ

    ಬಯಲುಸೀಮೆ ಕೋಲಾರದ ಈಗಿನ ಬರಗಾಲದ ಪರಿಸ್ಥಿತಿಗೆ ಇದು ಮುಖ್ಯ ಕಾರಣ ಇರಬಹುದಾ? ನೀವೇನಂತೀರಾ?

    ಇದು ಬಯಲುಸೀಮೆಯ ಗಡಿನಾಡು ಕೋಲಾರ ಜಿಲ್ಲೆಯ ಸ್ಥಿತಿ. ಒಂದು ಕಾಲದಲ್ಲಿ ಅತಿ ಹೆಚ್ಚು ಕೆರೆಗಳ ನಾಡು ಎಂದು ಪ್ರಸಿದ್ಧಿ ಪಡೆದು ಸದಾ ಹಸಿರಿನಿಂದ ಕೂಡಿದ್ದ ಜಿಲ್ಲೆಯಾಗಿತ್ತು ಕೋಲಾರ. ಕಾಲಾಂತರ ಮಳೆರಾಯನ ಮುನಿಸು ಜಿಲ್ಲೆಯ ಮೇಲೆ ಬಂದಿದ್ರಿಂದ ಇಲ್ಲಿನ ರೈತರು ಪರ್ಯಾಯ ಹಾಗೂ ಆಧುನಿಕ ಕೃಷಿಯತ್ತ ಮುಂದಾದ್ರು. ಇದ್ರಿಂದ ಹೆಚ್ಚು ಲಾಭ ಹಾಗೂ ಕಡಿಮೆ ಶ್ರಮವುಳ್ಳ ನೀಲಗಿರಿ ಸಸಿಗಳನ್ನು ನೆಡಲು ರೈತ್ರು ಮುಂದಾದ್ರು. ಇದ್ರಿಂದ ಭೂಮಿಯಲ್ಲಿ ಇರುವ ನೀರಿನ ಪ್ರಮಾಣವನ್ನು ಈ ಮರಗಳು ತೆಗೆದುಕೊಂಡು ನೆಲವನ್ನು ಬರಡುಗೊಳಿಸಿತು. ಇದರಿಂದ ಅಂತರ್ಜಲಮಟ್ಟ ತೀವ್ರ ಕುಸಿದಿದೆ.

  • ಸುದ್ದಿ

    ಕಪ್ಪು ಹಣ ಆಯ್ತು, ಬಂಗಾರದ ಬೇಟೆಗಿಳಿದ ಮೋದಿ ಸರ್ಕಾರ : ಚಿನ್ನ ರೂಪದ ಕಾಳಧನದ ಮೇಲೆ ಮೋದಿ ಸರ್ಜಿಕಲ್ ಸ್ಟ್ರೈಕ್…!

    ನೋಟು ನಿಷೇಧದ ಬಳಿಕ ಮೋದಿ ಸರ್ಕಾರ ಕಪ್ಪು ಹಣ ನಿಯಂತ್ರಿಸಲು ಬಂಗಾರದ ಮೇಲೆ ಭಾರೀ ಪ್ರಮಾಣದ ತೆರಿಗೆ ಹೇರಲು ಚಿಂತನೆ ನಡೆಸಿದೆ. ನಗದು ರೂಪದ ಕಾಳಧನ ನಿಗ್ರಹಕ್ಕೆಂದು ನೋಟುರದ್ದತಿಯ ಸರ್ಜಿಕಲ್‌ ದಾಳಿ ನಡೆಸಿದ ಕೇಂದ್ರ ಸರಕಾರ ಸದ್ಯವೇ ಚಿನ್ನದ ರೂಪದಲ್ಲಿ ಸಂಗ್ರಹವಾಗಿರುವ ಕಾಳಧನವನ್ನು ಬಯಲಿಗೆಳೆಯಲು ಹೊಸ ಯೋಜನೆ ಆರಂಭಿಸಲಿದೆ. ಹೌದು. ಮೂಲಗಳನ್ನು ಉಲ್ಲೇಖಿಸಿ ಮಾಧ್ಯಮವೊಂದು ವರದಿ ಮಾಡಿದ್ದು ಕಪ್ಪು ಹಣವನ್ನು ಸಕ್ರಮಗೊಳಿಸಲು ಹೇಗೆ ಯೋಜನೆ ತರಲಾಗಿತ್ತೋ ಅದೇ ರೀತಿಯಾಗಿ ದಾಖಲೆ ಇಲ್ಲದ ಚಿನ್ನವನ್ನುನಿಗದಿ ಪಡಿಸಿದ ತೆರಿಗೆ ಪಾವತಿಸಿ…

  • ಆಧ್ಯಾತ್ಮ

    ವಿಷ್ಣು ಸ್ವರೂಪನಾದ ಶ್ರೀ ಪಾಂಡುರಂಗ ವಿಠಲ ಭಕ್ತಿ ಪಂಥ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು) 9901077772 call/ what ವಿಷ್ಣು ಸ್ವರೂಪದ…