ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಆಕ್ಷನ್ ಕಿಂಗ್ ಅರ್ಜುನ್ ಸರ್ಜಾ ವಿರುದ್ಧ ನಟಿ ಶ್ರುತಿ ಹರಿಹರನ್ ಮಾಡಿದ್ದ ಮೀಟೂ ಆರೋಪ ಕನ್ನಡ ಚಿತ್ರರಂಗದಲ್ಲಿ ಬಿರುಗಾಳಿಯನ್ನೇ ಎಬ್ಬಿಸಿತ್ತು. ನಟಿ ಶೃತಿ ಹರಿಹರನ್ ಮೀಟೂ ಪ್ರಕರಣ ಹಳ್ಳ ಹಿಡಿಯುವ ಎಲ್ಲಾ ಲಕ್ಷಣಗಳು ಕಾಣಿಸ್ತಿವೆ. ಯಾಕಂದ್ರೆ ಬಿರುಸಿನ ತನಿಖೆಗೆ ಇಳಿದಿದ್ದ ಪೊಲೀಸರು ಕೂಡ ಸಾಕ್ಷಿಗಳ ಕೊರೆತೆಯಿಂದಾಗಿ ಅವಧಿಗೂ ಮುನ್ನವೇ ಬಿ ರಿಪೋರ್ಟ್ ಸಲ್ಲಿಸೋಕೆ ಮುಂದಾಗಿದ್ದಾರೆ.

ನಟಿ ಶೃತಿ ಹರಿಹರನ್ ಮೀಟೂ ಪ್ರಕರಣ ಇಡೀ ಕನ್ನಡ ಚಿತ್ರರಂಗವನ್ನೇ ತಲ್ಲಣಗೊಳಿಸುವಂತೆ ಮಾಡಿತ್ತು. ಅವರು ದಕ್ಷಿಣ ಭಾರತದ ಬಹುಭಾಷಾ ನಟ ಅರ್ಜುನ್ ಸರ್ಜಾ ವಿರುದ್ಧ ಮೀಟೂ ಆರೋಪ ಮಾಡಿ ಬೆಂಗಳೂರಿನ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಲೈಂಗಿಕ ಕಿರುಕುಳ ಪ್ರಕರಣ ದಾಖಲಿಸಿದ್ದರು.

ಪ್ರಕರಣ ದಾಖಲಿಸಿಕೊಂಡ ಪೊಲೀಸರು ಕೂಡ ತನಿಖೆಗೆ ಬೇಕಾದ ಎಲ್ಲಾ ಆಯಾಮಗಳಿಂದ ಮಹಜರು ಮಾಡಿದ್ದರು. ಅರ್ಜುನ್ ಸರ್ಜಾ ಸೇರಿದಂತೆ ಕೇಸ್ ಸಂಬಂಧ ಹತ್ತಕ್ಕೂ ಹೆಚ್ಚು ಸಾಕ್ಷಿಗಳನ್ನು ಠಾಣೆಗೆ ಕರೆದು ವಿಚಾರಣೆ ನಡೆಸಿದ್ದಾರೆ. ಅರ್ಜುನ್ ಸರ್ಜಾ ಸೇರಿದಂತೆ ಕೇಸ್ ಸಂಬಂಧ ಹತ್ತಕ್ಕೂ ಹೆಚ್ಚು ಸಾಕ್ಷಿಗಳನ್ನು ಠಾಣೆಗೆ ಕರೆದು ವಿಚಾರಣೆ ನಡೆಸಿದ್ದರು. ಅಲ್ಲದೆ ಸುಮಾರು 40 ಸಾಕ್ಷಿಗಳಿಂದ ಮಾಹಿತಿ ಕಲೆ ಹಾಕೋಕೆ ಪ್ಲಾನ್ ಮಾಡಿದ್ದ ಪೊಲೀಸರಿಗೆ ಕೇವಲ 10 ಜನರು ಸಾಕ್ಷಿಗಳನ್ನಾಗಿ ಮಾಡೋಕು ಒದ್ದಾಡ್ದಿದ್ದಾರಂತೆ.

ವಿಸ್ಮಯ ಚಿತ್ರದ ವೇಳೆ ನಟ ಅರ್ಜುನ್ ಸರ್ಜಾನ್ ಲೈಂಗಿಕ ಕಿರುಕುಳ ನೀಡಿದ್ರು ಅನ್ನೋ ಆರೋಪಕ್ಕೆ ತಕ್ಕಂತೆ ಶೃತಿ ಪರವಾಗಿ ಸಾಕ್ಷಿ ಹೇಳೋಕೆ ಯಾರು ಮುಂದೆ ಬರ್ತಿಲ್ಲ. ವಿಸ್ಮಯ ಚಿತ್ರದ ವೇಳೆ ಜೊತೆಗಿದ್ದ ಹತ್ತಕ್ಕೂ ಹೆಚ್ಚು ಸಾಕ್ಷಿಗಳು, ಪೊಲೀಸರ ವಿಚಾರಣೆ ವೇಳೆ ಅಡ್ಡಗೋಡೆ ಮೇಲೆ ದೀಪವಿಟ್ಟಂತೆ ಉತ್ತರ ನೀಡಿದ್ದಾರೆ.
ನಟಿ ಶ್ರುತಿ ಹರಿಹರನ್ ಮಾಡಿದ್ದ ಮೀಟೂ ಆರೋಪ ಈಗ ಹಳ್ಳ ಹಿಡಿಯುವುತ್ತಿರುವುದೇಕೆ?
*ಅರ್ಜುನ್ ಸರ್ಜಾನ್ ಶೂಟಿಂಗ್ ವೇಳೆ ಆಶ್ಲೀಲವಾಗಿ ವರ್ತಿಸಿದ್ರು ಅನ್ನೋಕೆ ಯಾವುದೇ ಸಾಕ್ಷಿಗಳಿಲ್ಲ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ತನ್ನ ಯೋಧ ಪತಿಗಾಗಿ ಪತ್ನಿಯೊಬ್ಬರು ಬರೋಬ್ಬರಿ 19 ವರ್ಷದಿಂದ ಶಬರಿಯಾಗಿ ಕಾಯುತ್ತಿರುವ ಮನಕಲಕುವ ದೃಶ್ಯಕ್ಕೆ ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಅಮ್ಮತ್ತಿ ಗ್ರಾಮ ಸಾಕ್ಷಿ ಆಗಿದೆ.ಅಮ್ಮತ್ತಿ ಗ್ರಾಮದ ಯೋಧನ ಪತ್ನಿ ಪಾರ್ವತಿ ಅವರ ಕರುಣಾಜನಕ ಕಥೆ ಇದಾಗಿದ್ದು, ಇವರು ತನ್ನ ಪತಿ ಉತ್ತಯ್ಯನ ಬರುವಿಕೆಗಾಗಿ 19 ವರ್ಷಗಳಿಂದ ಶಬರಿಯಂತೆ ಕಾಯುತ್ತಿದ್ದಾರೆ. 1985ರಲ್ಲಿ ಸೇನೆಗೆ ಸೇರಿದ್ದ ಉತ್ತಯ್ಯ 1999ರಲ್ಲಿ ರಜೆಗೆಂದು ಮನೆಗೆ ಬಂದು ವಾಪಾಸ್ ಹೋದವರು ಇಂದಿಗೂ ಹಿಂದಿರುಗಿ ಬಂದೇ ಇಲ್ಲ. ಹಾಗಂತ ಸೇನೆಯಲ್ಲೂ ಇಲ್ಲ, ಎಲ್ಲಿದ್ದಾರೆ ಅನ್ನೋದು…
ಸೀಬೆಕಾಯಿ ಎಲೆಗಳಿಂದ ಆರೋಗ್ಯದಲ್ಲಿ ಬದಲಾವಣೆ ಸಾಧ್ಯ. ಸೀಬೆಕಾಯಿ ಅಥವಾ ಪೇರಳೆ ಹಣ್ಣು ಹೆಚ್ಚಿನವರಿಗೆ ಇಷ್ಟ. ಈ ಹಣ್ಣು ಎಲ್ಲಾ ಕಾಲದಲ್ಲೂ ಸಾಮಾನ್ಯವಾಗಿ ಬೆಳೆಯುತ್ತದೆ. ಇದು ಆರೋಗ್ಯಕ್ಕೂ ಸಹ ಉತ್ತಮವಾದ ಹಣ್ಣು. ಕೇವಲ ಹಣ್ಣು ಮಾತ್ರ ಅಲ್ಲ, ಸೀಬೆಕಾಯಿ ಎಲೆಯಿಂದ ಸಹ ಅರೋಗ್ಯ ಕಾಪಾಡಲು ಸಾಧ್ಯ. ಮಧುಮೇಹಿಗಳಿಗೆ ಗುಡ್ ನ್ಯೂಸ್,ಶುಗರ್ ಕಂಟ್ರೋಲ್ ಮಾಡೊದರ ಜೊತೆಗೆ ಶಾಶ್ವತ ಪರಿಹಾರ ಶುಗರ್ ಇದ್ದವರು ಇಲ್ಲದವರು ತಪ್ಪದೆ ನೋಡಿ.ಮಧುಮೇಹ ಕಾಯಿಲೆ ಅಥವಾ ಸಕ್ಕರೆ ಕಾಯಿಲೆ ಇರುವವರಿಗೆ ಮನೆಯಲ್ಲಿ ಔಷಧಿ ತಯಾರಿ ಮಾಡುವುದನ್ನು ನಿಮಗೆ…
ಬೆಂಗಳೂರು, ಹೊಸ ಟ್ರಾಫಿಕ್ ನಿಯಮ ಜಾರಿಯಾದ ಬಳಿಕ ವಾಹನ ಸವಾರರು ಲೈಸೆನ್ಸ್, ವಿಮೆ ಸೇರಿದಂತೆ ಎಲ್ಲಾ ದಾಖಲೆಗಳನ್ನು ಇಟ್ಟುಕೊಂಡಿರಲೇ ಬೇಕು. ಫೋಟೋಕಾಪಿ(ಝೆರಾಕ್ಸ್) ಡೂಪ್ಲಿಕೇಟ್ ಕಾಪಿ ಇದ್ದರೆ ದಂಡ ಬೀಳುವುದು ಖಚಿತ. ದುಬಾರಿ ದಂಡದಿಂದ ಪಾರಾಗಲು 2 ಆ್ಯಪ್ಗಳಿವೆ. ಇವುಗಳಲ್ಲಿ ಯಾವುದಾದರು ಒಂದು ಆ್ಯಪ್ ಇದ್ದರೆ ಹೊಸ ಟ್ರಾಫಿಕ್ ಪನ್ನಿಂದ ಬಚಾವ್ ಆಗಬಹುದು. ಹೊಸ ನಿಯಮ ಜಾರಿಯಾದ ಮೇಲೆ ಯಾವುದೂ ಕೂಡ ಫೋಟೋ ಕಾಪಿ ಇಟ್ಟುಕೊಳ್ಳುವಂತಿಲ್ಲ. ಪ್ರತಿಯೊಂದು ದಾಖಲೆಯೂ ಒರಿಜನಲ್ ಇರಲೇ ಬೇಕು. ಇನ್ನು ಪ್ರತಿ ಬಾರಿ ಮೂಲ ಪ್ರತಿ…
ನಮ್ಮ ಭಾರತ ದೇಶ ಚಾರಿತ್ರಿಕ ಪುರಾತನ ದೇವಾಲಯಗಳ ನಿಲಯ. ಹೀಗಾಗಿ ಅರಬ್ಬಿ ಸಮುದ್ರದಲ್ಲಿ ಇರುವ ಈ ಶಿವಾಲಯ ದಿನವೂ ಮಾಯವಾಗುತ್ತೆ ಮತ್ತೆ ಪ್ರತ್ಯಕ್ಷವಾಗುತ್ತದೆ. ಹಲವಾರು ಶತಮಾನಗಳ ಹಿಂದೆ ನಿರ್ಮಿಸಿದರೂ ಇಂದಿಗೂ ಸುಸ್ಥಿತಿಯಲ್ಲಿರುವ ದೇವಾಲಯಗಳು ಕೆಲವಾದರೆ, ಪುರಾಣಗಳ ಹಿನ್ನೆಲೆಯಲ್ಲಿ ವಿಶಿಷ್ಠ ದೇವಾಲಯಗಳು ಕೂಡ ಸಾಕಷ್ಟು ನಾವು ನೋಡಬಹುದು.ಕೆಲವು ದೇವಾಲಯಗಳು ಅವುಗಳ ನಿರ್ಮಾಣ ಶೈಲಿ, ಆಕಾರ, ಪ್ರಾಚೀನತೆ ಮೊದಲಾದ ಅಂಶಗಳಿಂದ ಪ್ರಚಾರಕ್ಕೆ ಬಂದಿವೆ. ಆದರೆ ಗುಜರಾತ್ ರಾಜ್ಯದಲ್ಲಿರುವ ಒಂದು ಶಿವಾಲಯ ಮಾತ್ರ ಇವೆಲ್ಲಕ್ಕೂ ಭಿನ್ನವಾಗಿವೆ. ಏಕೆಂದರೆ ಈ ದೇವಾಲಯ ಪ್ರತಿದಿನ…
ಏಪ್ರಿಲ್ 1ರಿಂದ ವಾಹನ ಚಲಾಯಿಸಲು ನೈಸರ್ಗಿಕ ಅನಿಲ ಬಳಸುತ್ತಿರುವವರು ಹಾಗೂ ಅಡುಗೆ ಅನಿಲ ಬಳಕೆದಾರರ ಜೇಬಿಗೆ ಕತ್ತರಿ ಬೀಳಲಿದೆ. ಏಪ್ರಿಲ್ 1ರಂದು ಸ್ಥಳೀಯವಾಗಿ ಉತ್ಪಾದನೆಯಾಗುವ ನೈಸರ್ಗಿಕ ಅನಿಲದ ದರ ಪರಿಷ್ಕರಣೆಯಾಗಲಿದೆ. 2 ವರ್ಷಗಳಲ್ಲೇ ಅತಿ ಹೆಚ್ಚಿನ ಪ್ರಮಾಣದ ಏರಿಕೆ ಮಾಡುವ ಸಾಧ್ಯತೆ ಇದೆ. ಬೆಲೆ ಏರಿಕೆ ಕಾರಣ:- ಬೆಲೆ ಏರಿಕೆಯಿಂದ ಗ್ರಾಹಕರಿಗೆ ಹೊಡೆತ ಬೀಳಲಿದೆ. ಆದ್ರೆ ಅನಿಲ ಕ್ಷೇತ್ರಗಳಲ್ಲಿ 10 ಬಿಲಿಯನ್ ಡಾಲರ್ ನಷ್ಟು ಭಾರೀ ಮೊತ್ತ ಹೂಡಿಕೆ ಮಾಡಲು ಮುಂದಾಗಿರುವ ಖಾಸಗಿ ಕಂಪನಿ ರಿಲಯೆನ್ಸ್ ಇಂಡಸ್ಟ್ರೀಸ್…
ನಮ್ಮ ಪ್ರಪಂಚದಲ್ಲಿ ಅದೆಷ್ಟೋ ನಿಗೂಢಗಳು ಇನ್ನು ಇದೆ ಮತ್ತು ಆ ನಿಗೂಢಗಳನ್ನ ಭೇದಿಸಲು ಮನುಷ್ಯನಿಂದ ಇನ್ನು ಕೂಡ ಸಾಧ್ಯವಾಗಿಲ್ಲ, ದೇವರ ಸೃಷ್ಟಿಯಾದ ಈ ಪ್ರಪಂಚದಲ್ಲಿ ಯಾವುದೇ ಜೀವಿ ಕೂಡ ಜೀವಿಸಬೇಕು ಅಂದರೆ ಆಹಾರ, ನೀರು ಮತ್ತು ಗಾಳಿಯನ್ನ ಸೇವನೆ ಮಾಡಲೇಬೇಕು, ಹೆಚ್ಚುಕಮ್ಮಿ ಒಂದೆರಡು ದಿನ ಊಟ ಇಲ್ಲದೆ ಜೀವನವನ್ನ ಮಾಡಬಹುದು ಆದರೆ ಜಾಸ್ತಿ ದಿನ ಊಟ ಮಾಡದೆ ಇರಲು ಯಾರಿಂದಲೂ ಕೂಡ ಸಾಧ್ಯವಿಲ್ಲ ಮತ್ತು ಹೆಚ್ಚು ದಿನ ಆಹಾರವನ್ನ ಬಿಟ್ಟು ಇದ್ದರೆ ಆ ಜೀವಿಯ ಸಾವು ಕೂಡ…