ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಂದು ವೈಕುಂಟ ಏಕಾದಶಿಯ ದಿನವಾಗಿದ್ದು ಶ್ರೀ ಮಹಾ ವಿಷ್ಣುವು ನೆಲೆಸಿರುವ ವೈಕುಂಟದ ಬಾಗಿಲು ತೆರೆದಿರುತ್ತದೆ ಎಂಬ ಪ್ರತೀತಿ ಇದೆ.
ತಿರುಪತಿ ವೆಂಕಟೇಶ್ವರ ಸೇರಿದಂತೆ ಶ್ರೀಮನ್ನಾರಯಾಣ ಅವತಾರದ ಎಲ್ಲಾ ದೇವಸ್ಥಾನಗಳಲ್ಲಿ ಈ ದಿನವಂತೂ ಕಿಕ್ಕಿರಿದು ಜನ ತುಂಬಿರುತ್ತಾರೆ.
ಈ ಏಕಾದಶಿಯು ತುಂಬಾ ವಿಶಿಷ್ಟವಾಗಿದ್ದು ಈ ಸಮಯದಲ್ಲಿ ಮಾಡುವ ಕೆಲವೊಂದು ಆಚರಣೆಗಳು ಭಕ್ತರ ಇಸ್ಥಾರ್ಥ ಸಿದ್ದಿಗಳು ನೆರವೇರುತ್ತವೆ ಎಂದು ನಂಬಲಾಗಿದೆ.
ಈ ಶುಭ ದಿನದಂದು ಈ ಒಂದು ಚಿಕ್ಕ ಕೆಲಸ ಮಾಡಿದ್ದಲ್ಲಿ ಅಪಾರ ಪುಣ್ಯ ಪ್ರಾಪ್ತಿಯಾಗಿ ಕೋಟ್ಯಾಧೀಶವರರಾಗುತ್ತಾರೆ ಎಂದು ಹೇಳಲಾಗಿದೆ.!
ಇದರ ಬಗ್ಗೆ ಸಂಪೂರ್ಣವಾಗಿ ತಿಳಿಯಲು ಈ ವಿಡಿಯೋ ನೋಡಿ…
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಿಮ್ಮ ಆಧಾರ್ ಕಾರ್ಡ್ ನಲ್ಲಿರುವ ಫೋಟೋವನ್ನು ಬದಲಿಸಲು ಅಥವಾ ನವೀಕರಿಸಲು ಬಯಸುತ್ತಿರುವವರಲ್ಲಿ ನೀವು ಒಬ್ಬರಾಗಿದ್ದರೆ, ಇಲ್ಲಿದೆ ನಿಮಗೊಂದು ಸಂತೋಷದ ವಿಷಯ. ಆಧಾರ್ ನಲ್ಲಿನ ಅಸ್ಪಷ್ಟ,ಕಳಪೆ ಗುಣಮಟ್ಟದ ಮತ್ತು ದೋಷಪೂರಿತ ಫೋಟೋಗಳು ಅಥವಾ ಚಿಕ್ಕ ವಯಸ್ಸಿನಲ್ಲಿ ತೆಗೆಸಿದ ಫೋಟೋ ಕೆಲವರನ್ನು ಅನೇಕ ಸಮಸ್ಯೆಗಳಿಗೆ ಸಲುಕಿಸಿತ್ತವೆ. ಹಾಗಾಗಿ ತಮ್ಮ ಆಧಾರ್ ನಲ್ಲಿ ತಮ್ಮ ಫೋಟೋವನ್ನು ಬದಾಲಾಯಿಸಲು ಬಹುತೇಕ ಜನರು ಇಚ್ಛಿಸಿರುತ್ತಾರೆ..ನಿಮ್ಮ ಆಧಾರ್ ಕಾರ್ಡ್ ನಲ್ಲಿ ನಿಮ್ಮ ಫೋಟೋವನ್ನು ಬದಲಾಯಿಸಿಕೊಳ್ಳಲು ಈ ಕೆಳಗಿನ ಕ್ರಮಗಳನ್ನು ಅನುಸರಿಸಿ. ನಿಮ್ಮ ಆಧಾರ್ ಕಾರ್ಡ್ ನೊಂದಿಗೆ…
ನೀವು ನಂಬಲೇಬೇಕು. ಈ ವಿಷಯ ಕೇಳಿದ್ರೆ ನಿಮಗೆ ಶಾಕ್ ಆಗಬಹುದು. ಮೊದಲಬಾರಿಗೆ ಬ್ರಿಟನ್ನಿನ 21 ರ ಹರೆಯದ ವ್ಯಕ್ತಿಯೊಬ್ಬ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾನೆ. ಇದರಿಂದ ಲಂಡನ್ನ ವ್ಯಕ್ತಿಯೊಬ್ಬ ಮಗುವಿಗೆ ಜನ್ಮ ನೀಡಿದ ಮೊದಲ ಪುರುಷ ಎಂಬ ಹೆಗ್ಗಳಿಕೆಗೆ ಪಾತ್ರನಾಗಿದ್ದಾನೆ….
ನಾಡಪ್ರಭು ಕೆಂಪೇಗೌಡ ಬಡಾವಣೆಯಲ್ಲಿ ಮೊದಲ ಹಂತದ ಐದು ಸಾವಿರ ಸೈಟ್ಗಳ ಹಂಚಿಕೆಗೆ ಫಲಾನುಭವಿಗಳ ಅಂತಿಮ ಪಟ್ಟಿ ಪ್ರಕಟಿಸಿದ ಬೆನ್ನಲ್ಲೇ, ಮತ್ತೆ 5 ಸಾವಿರ ನಿವೇಶನಗಳನ್ನು ಹಂಚಿಕೆ ಮಾಡಲು ಬಿಡಿಎ ಮುಂದಾಗಿದೆ.
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ಅವಸರದ ನಿರ್ಣಯ ಕೈಗೊಳ್ಳದಿರಿ. ಅನೇಕ ರೀತಿಯ ಅಸಂಗತ ಪರಿಣಾಮಗಳು ಉಂಟಾಗುವ ಸಾಧ್ಯತೆ ಇದೆ. ಆದಷ್ಟು ಆಂಜನೇಯ ಸ್ವಾಮಿ ಸ್ತೋತ್ರ ಪಠಿಸುವುದು ಒಳ್ಳೆಯದು. ಬಡವರಿಗೆ ಆಹಾರ ನೀಡಿ.ನಿಮ್ಮ ಸಮಸ್ಯೆ.ಏನೇ .ಇರಲಿ…
ಮುಂಬರುವ 2019ರ ಲೋಕಸಭೆ ಚುನಾವಣೆಗೆ ಬಿಜೆಪಿ ತಯಾರಿ ನಡೆಸಿದ್ದು, ಪ್ರಧಾನಿ ನರೇಂದ್ರ ಮೋದಿಯವರು ರಾಜ್ಯದ ಸಂಸದರ ಸಭೆ ನಡೆಸಿರುವ ಬೆನ್ನಲ್ಲೆ ಕಾಂಗ್ರೆಸ್ ಪಕ್ಷ ಲೋಕಸಭೆ ಚುನಾವಣೆಗೆ ಸೋನಿಯಾ ಪುತ್ರಿ ಪ್ರಿಯಾಂಕಾ ಗಾಂಧಿಯನ್ನು ಕರ್ನಾಟಕದಿಂದ ಕಣಕ್ಕಿಳಿಸಲು ಮುಂದಾಗಿದೆ ಎಂದು ತಿಳಿದುಬಂದಿದೆ.
ಪ್ರೀತಿಸುವ ಹುಡುಗ ಹುಡುಗಿಯ ಕೈಯನ್ನು ತನ್ನ ಕೈಗಳಲ್ಲಿ ಬಂಧಿಸಿದಾಗ ಉಂಟಾಗುವ ಅನುಭವವೇ ಮಧುರವಾಗಿರುತ್ತದೆ. ಆ ಒಂದು ಹಿಡಿತದಲ್ಲಿ ಹುಡುಗನ ಹೃದಯದ ಮಾತು ಅರ್ಥವಾಗುತ್ತದೆ. ಪ್ರೀತಿಯ ಮಹತ್ವ ಏನು ಎಂಬುದು ಆ ಹಿಡಿತವು ತಿಳಿಸುತ್ತದೆ.