ಉಪಯುಕ್ತ ಮಾಹಿತಿ

ನಿಮ್ಮ ಮಕ್ಕಳಿಗೆ ಕಣ್ಣಿಗೆ ಕಾಡಿಗೆ ಹಚ್ಚೋ ಮುಂಚೆ ಇದನೊಮ್ಮೆ ತಪ್ಪದೇ ಓದಿ…

756

ಕಣ್ಣಿನ ಅಂದವನ್ನು ಕಾಡಿಗೆ ಹೆಚ್ಚಿಸುತ್ತದೆ. ಮಹಿಳೆಯರು ಕಾಡಿಗೆ ಹಚ್ಚಿಕೊಳ್ಳೋದು ಸಾಮಾನ್ಯ ಸಂಗತಿ. ಆದ್ರೆ ಕೆಲವರು ಮಕ್ಕಳ ಕಣ್ಣಿಗೂ ಕಾಡಿಗೆ ಹಚ್ಚುತ್ತಾರೆ. ದೃಷ್ಟಿ ತಾಗಬಾರದು ಎನ್ನುವ ಕಾರಣಕ್ಕೆ ಮಕ್ಕಳ ಕಣ್ಣಿಗೆ ಕಾಡಿಗೆ ಹಚ್ಚಲಾಗುತ್ತದೆ.

ಆದ್ರೆ ಮಕ್ಕಳ ಕಣ್ಣಿಗೆ ಕಾಡಿಗೆ ಹಚ್ಚೋದು ಸುಲಭದ ಕೆಲಸವಲ್ಲ. ಕೆಲವೊಮ್ಮೆ ಮಕ್ಕಳ ಕಣ್ಣಿಗೆ ಕೈ ತಾಗುವುದುಂಟು. ಹಾಗೆ ಮಕ್ಕಳ ಕಣ್ಣಿಗೆ ಕಾಡಿಗೆ ಹಚ್ಚುವುದು ಸುರಕ್ಷಿತವಲ್ಲ.

ಮಕ್ಕಳ ಕಣ್ಣಿಗೆ ಕಾಡಿಗೆ ಹಚ್ಚುತ್ತಿದ್ದಂತೆ ಕಣ್ಣಿನಿಂದ ನೀರು ಬರಲು ಶುರುವಾಗುತ್ತದೆ. ಇದು ಸೋಂಕಿನ ಅಪಾಯಕ್ಕೆ ಕಾರಣವಾಗುತ್ತದೆ.

ಪ್ರತಿ ದಿನ ಕಣ್ಣಿಗೆ ಕಾಡಿಗೆ ಹಚ್ಚುವುದ್ರಿಂದ ಮಕ್ಕಳ ಕಣ್ಣಿನಲ್ಲಿ ಸ್ವಲ್ಪ ಪ್ರಮಾಣದ ಕಾಡಿಗೆ ಉಳಿದುಕೊಳ್ಳುತ್ತದೆ. ಇದು ಅಲರ್ಜಿಗೆ ಕಾರಣವಾಗಬಹುದು. ತುರಿಕೆ ಕಾಣಿಸಿಕೊಳ್ಳುತ್ತದೆ. ಅಸ್ಪಷ್ಟತೆ ಸಮಸ್ಯೆ ಕೂಡ ಕಾಡುವುದುಂಟು.

ಕಾಡಿಗೆಯಲ್ಲಿ ಸೀಸದ ಪ್ರಮಾಣ ಹೆಚ್ಚಿದ್ದರೆ ಅದು ಮಕ್ಕಳ ಮೆದುಳಿನ ಮೇಲೂ ಪರಿಣಾಮ ಬೀರುತ್ತದೆ. ಮೆದುಳಿನ ಬೆಳವಣಿಗೆ ಮೇಲೆ ಪ್ರಭಾವ ಬೀರುತ್ತದೆ.

ಮಕ್ಕಳಿಗೆ ಮನೆಯಲ್ಲಿ ತಯಾರಿಸಿದ ಕಾಡಿಗೆಯನ್ನು ಹಚ್ಚಿ. ಸ್ವಚ್ಛತೆ ಬಗ್ಗೆ ಹೆಚ್ಚಿನ ಗಮನ ನೀಡಿ.

ಕಾಡಿಗೆ ಹಚ್ಚಿದ ತಕ್ಷಣ ಮಗು ಕಣ್ಣಿಗೆ ಕೈ ಹಾಕುತ್ತಿದ್ದರೆ ತುರಿಕೆಯಾಗ್ತಿದೆ ಎಂದರ್ಥ. ಹಾಗಾಗಿ ತಕ್ಷಣ ಮಗುವಿನ ಕಾಡಿಗೆಯನ್ನು ಅಳಿಸಿ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಮಗಳ ಮದುವೆಗೆ ಲಕ್ಷಾಂತರ ರೂ. ಸಾಲ ಮಾಡಿ ರೈಲಿಗೆ ಸಿಕ್ಕಿ ತಂದೆ ಆತ್ಮಹತ್ಯೆ…!

    ಉಡುಪಿ: ಮಗಳ ಮದುವೆಗೆ ಮಾಡಿದ್ದ ಸಾಲ ತೀರಿಸಲಾಗದೆ ತಂದೆ ಆತ್ಮಹತ್ಯೆಗೆ ಮಾಡಿಕೊಂಡ ಘಟನೆ ಉಡುಪಿಯಲ್ಲಿ ನಡೆದಿದೆ. ದಿನೇಶ್ ಆತ್ಮಹತ್ಯೆಗೆ ಶರಣಾದ ತಂದೆ. ಇವರು ಮಣಿಪಾಲದಲ್ಲಿ ಟ್ಯಾಕ್ಸಿ ಚಾಲಕನಾಗಿ ಕೆಲಸ ಮಾಡುತ್ತಿದ್ದರು. ಅಲ್ಲದೆ ದಿನೇಶ್ ಇತ್ತೀಚೆಗಷ್ಟೇ ಸಾಲ ಮಾಡಿ, ಮಗಳ ಮದುವೆ ಮಾಡಿಸಿದ್ದರು. ಈ ಮದುವೆ ಸಾಲದ ಜೊತೆಗೆ ಟ್ಯಾಕ್ಸಿ ಕೂಡಾ ಅಪಘಾತಕ್ಕೀಡಾಗಿತ್ತು. ಇದರಿಂದ ಚಿಂತೆಗೀಡಾಗಿದ್ದ ದಿನೇಶ್, ಉಡುಪಿಯ ಇಂದ್ರಾಳಿ ಬಳಿಯ ರೈಲ್ವೆ ಟ್ರ್ಯಾಕ್‍ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಟ್ಯಾಕ್ಸಿಯಲ್ಲಿ ದುಡಿದು ಮನೆ ನಿಭಾಯಿಸುವ ಜೊತೆಗೆ ಮದುವೆಗೆ ಮಾಡಿದ್ದ ಸಾಲ…

  • ಮನರಂಜನೆ

    ಬಿಗ್‍ಬಾಸ್ ಸೀಸನ್ 7 ಟಿಕೆಟ್ ಟು ರಲ್ಲಿ ಫಿನಾಲೆ ಗೆದ್ದ ವಾಸುಕಿ ವೈಭವ್.

    ಈ ವಾರ ಬಿಗ್ ಮನೆಯಿಂದ ಹೊರ ಹೋಗಲು ಏಳು ಸ್ಪರ್ಧಿಗಳು ನಾಮಿನೇಟ್ ಆಗಿದ್ದರು. ಮನೆಯ ಎಲ್ಲಾ ಸದಸ್ಯರು ನಾಮಿನೇಟ್ ಆದರೂ ಬಿಗ್‍ಬಾಸ್ ಸ್ಪರ್ಧಿಗಳಿಗೆ ಫಿನಾಲೆ ಹಂತ ತಲುಪಲು ಒಂದು ಬಿಗ್ ಆಫರ್ ನೀಡಿದ್ದರು. ಈ ವಾರ ಅತಿ ಹೆಚ್ಚು ಪದಕ ಪಡೆಯುವ ಒಬ್ಬ ಸ್ಪರ್ಧಿ ‘ಬಿಗ್‍ಬಾಸ್ ಸೀಸನ್ 7’ ರ ಫಿನಾಲೆ ಹಂತವನ್ನು ತಲುಪುವ ಅವಕಾಶವನ್ನು ಬಿಗ್‍ಬಾಸ್ ನೀಡಿದ್ದರು. ಇದೀಗ ‘ಬಿಗ್‍ಬಾಸ್ ಸೀಸನ್ 7’ ರ ಮೊದಲ ಫೈನಲಿಸ್ಟ್ ಆಗಿ ವಾಸುಕಿ ಆಯ್ಕೆಯಾಗಿದ್ದಾರೆ. ಈ ವಾರ ಟಿಕೆಟ್…

  • ಉಪಯುಕ್ತ ಮಾಹಿತಿ

    ಮಾಟ, ಮಂತ್ರ, ವಶೀಕರಣ ಎಂದರೇನು ಗೊತ್ತಾ.! ಈ ಸಮಸ್ಯೆಗಳಿಂದ ಹೊರಬರುವುದು ಹೇಗೆ? ಪರಿಹಾರ ತಿಳಿಯಿರಿ.

    ಪಂಡಿತ್ ರಾಘವೇಂದ್ರ ಸ್ವಾಮಿಗಳು ಗಳು ಶ್ರೀ ಸ್ವಾಮಿ9901077772 ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು) call/ whatsapp 9901077772 ಮನೆ ಮುಂದೆ ನಿಂಬೆಕಾಯಿ,…

  • ಸ್ಪೂರ್ತಿ

    ಬದುಕನ್ನು ವ್ಯರ್ಥ ಮಾಡಬೇಡಿ, ಸಮಯವನ್ನು ಅರ್ಥ ಮಾಡಿಕೊಂಡು ಬದುಕಿ ರವಿ ಚನ್ನಣ್ಣನವರ್.

    ಗವಿಮಠದ ಕೈಲಾಸ ಮಂಟಪದಲ್ಲಿ ನಡೆದ ಸಮಾರೋಪದಲ್ಲಿ ಅತಿಥಿಯಾಗಿ ಮಾತನಾಡಿದ ರವಿ ಚನ್ನಣ್ಣನವರ್, ಮಠ-ಮಾನ್ಯಗಳು, ಶರಣ-ಸಂತರು ಸಮಾಜದ ಅಂಕು-ಡೊಂಕು ತಿದ್ದು ಕೆಲಸ ಮಾಡುತ್ತಿದ್ದಾರೆ. ಸರಿ ತಪ್ಪು ಜನರಿಗೆ ಹೇಳುವ ಕೆಲಸ ಮಾಡುತ್ತಿದ್ದು, ಕೊಪ್ಪಳ ಅಂದು ಜೈನ ಕಾಶಿ ಎಂದು ಪ್ರಸಿದ್ಧಿ ಪಡೆದಿತ್ತು. ಇಂದು ಜಾತ್ರೆಯಿಂದ ದಕ್ಷಿಣ ಕಾಶಿ ಎಂದೆನಿಸಿದೆ. ಈ ಹಿಂದೆ ಯಾಗಗಳು ನಡೆಯುತ್ತಿದ್ದವಂತೆ, ಅದರ ಮೂಲ ಉದ್ದೇಶ ಜನರ ಹಿತವಾಗಿತ್ತಂತೆ. ಈಗ ಲಕ್ಷ ದೀಪೋತ್ಸವದ ಮೂಲಕ ದೈವದ ಸಾಕ್ಷಾತ್ಕಾರ, ಲಕ್ಷ ವೃಕ್ಷ ನೆಡುವ ಮೂಲಕ ಪ್ರಕೃತಿ ಸಾಕ್ಷಾತ್ಕಾರವಾಗುತ್ತಿದೆ….

  • Archive

    RRR ಚಲನಚಿತ್ರಕ್ಕೆ ಆಸ್ಕರ್ ಪ್ರಶಸ್ತಿ

    ಇತಿಹಾಸ ಸೃಷ್ಟಿಸಿದ RRR  ಚಿತ್ರ ದಕ್ಷಿಣ ಭಾರತ ಚಲನಚಿತ್ರ ಒಂದಕ್ಕೆ ಮೊದಲ ಆಸ್ಕರ್ ಪ್ರಶಸ್ತಿಯ ಗೌರವ ನಾಟು ನಾಟು..’, ‘ಲಿಫ್ಟ್​ ಮಿ ಅಪ್​’, ‘ದಿಸ್ ಈಸ್ ಲೈಫ್​’, ಹೋಲ್ಡ್ ಮೈ ಹ್ಯಾಂಡ್, ಅಪ್ಲೌಸ್​ ಹಾಡುಗಳು ರೇಸ್​​ನಲ್ಲಿದ್ದವು. ಈ ಪೈಕಿ ‘ನಾಟು ನಾಟು..’ ಹಾಡು ಆಸ್ಕರ್ ಗೆದ್ದಿದೆ. ‘ಆರ್​ಆರ್​ಆರ್’ ಚಿತ್ರದ ‘ನಾಟು ನಾಟು..’ ಹಾಡು ದಾಖಲೆ ಬರೆದಿದೆ. 95ನೇ ಸಾಲಿನ ಅಕಾಡೆಮಿ ಅವಾರ್ಡ್ ಕರ‍್ಯಕ್ರಮದಲ್ಲಿ ಈ ಹಾಡು ‘ಬೆಸ್ಟ್​ ಒರಿಜಿನಲ್​ ಸಾಂಗ್​’ ವಿಭಾಗದಲ್ಲಿ ಆಸ್ಕರ್ ಬಾಚಿಕೊಂಡಿದೆ. ಎಂ.ಎಂ. ಕೀರವಾಣಿ…

  • ಕ್ರೀಡೆ

    ಮದುವೆ ಆಗಲಿದ್ದಾಳೆ ಟೀಂ ಇಂಡಿಯಾ ಮಹಿಳಾ ತಂಡದ ಸ್ಟಾರ್ ಆಟಗಾರ್ತಿಯಾದ ಕನ್ನಡತಿ..ಹುಡುಗ ಯಾರು ಗೊತ್ತಾ?

    ಟೀಂ ಇಂಡಿಯಾ ಮಹಿಳಾ ತಂಡದ ಸ್ಟಾರ್ ಆಟಗಾರ್ತಿ ವೇದಾ ಕೃಷ್ಣಮೂರ್ತಿ ಸದ್ಯದಲ್ಲೇ ಹಸೆಮಣೆ ಏರುತ್ತಿದ್ದಾರೆ.ಈ ವಿಚಾರವನ್ನು ಸ್ವತಃ ವೇದಾ ಅವರೇ ರಿವೀಲ್ ಮಾಡಿದ್ದಾರೆ. ಕನ್ನಡ ನಾಡಿನ ವೇದಾ ಮೂಲತಃ ಚಿಕ್ಕಮಗಳೂರು ಜಿಲ್ಲೆ ಕಡೂರಿನವರಾಗಿದ್ದು ತಾವು ವಿವಾಹವಾಗುತ್ತಿರುವ ಲಲಿತ್ ಚೌಧರಿ ಎಂಬ ಯುವಕನ ಫೋಟೋವನ್ನು ಪೋಸ್ಟ್ ಮಾಡಿದ್ದರು. ವೇದಾ ಅವ್ರ ಪೋಸ್ಟ್ ಅನುಸಾರ ಅವರು ಲಲಿತ್ ಚೌಧರಿ ಎಂಬ ಯುವಕನನ್ನು ವರಿಸಲಿದ್ದಾರೆ. ಆದರೆ ಆ ಯುವಕನ ಕುರಿತಂತೆಯಾಗಲಿ, ವಿವಾಹದ ದಿನಾಂಕ ಸ್ಥಳದ ಮಾಹಿತಿಯಾಗಲಿ ಇನ್ನೂ ಲಭ್ಯವಾಗಿಲ್ಲ. ಶೀಘ್ರವೇ ಈ…