News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಸಿನಿಮಾ

ಭಾರತದ ಸಾವಿರಾರು ತಿಯೇಟರ್ ಗಳಲ್ಲಿ ರಿಲೀಜ್ ಆಗುತ್ತಿರುವ KGF ಚಿತ್ರಕ್ಕೆ, ಚಿತ್ರೀಕರಣ ನಡೆದ KGFನಲ್ಲೇ ಈ ಚಿತ್ರದ ಬಿಡುಗಡೆ ಭಾಗ್ಯವಿಲ್ಲ..!

196

ಭಾರತದ ಬಹು ನಿರೀಕ್ಷಿತ ಚಿತ್ರಗಳಲ್ಲಿ ಒಂದಾಗಿರುವ ಯಶ್ ಅಭಿನಯದ ‘ಕೆಜಿಎಫ್’ ಚಿತ್ರ ದೇಶಾದ್ಯಂತ ಪಂಚ ಭಾಷೆಯಲ್ಲಿ ನಾಳೆ ಬಿಡುಗಡೆಯಾಗಲಿದೆ. ಆದರೆ ಚಿತ್ರೀಕರಣ ನಡೆದ ಕೆಜಿಎಫ್ ನಲ್ಲಿ ಈ ಚಿತ್ರದ ಬಿಡುಗಡೆಗೆ ಭಾಗ್ಯವಿಲ್ಲದಂತಾಗಿದೆ.

ಕೆಜಿಎಫ್‍ನಲ್ಲಿ ಸಿನಿಮಾ ಚಿತ್ರೀಕರಣಗೊಂಡರೂ ಚಿತ್ರಮಂದಿರದ ಮಾಲೀಕರು ಚಿತ್ರದ ಬಾಕ್ಸ್ ಬಜೆಟ್ ನಿಂದ ದೂರ ಸರಿದಿದ್ದಾರೆ. ಚಿತ್ರಮಂದಿರದಲ್ಲಿ ಚಿತ್ರ ಬಿಡುಗಡೆ ಮಾಡಲು ಮಾಲೀಕ 25 ಲಕ್ಷ ರೂ. ಕೇಳಿದ್ದಾರೆ. ಹಾಗಾಗಿ ಕೆಜಿಎಫ್‍ನ ಲಕ್ಷ್ಮೀ ಮತ್ತು ಒಲಿಂಪಿಯಾ ಚಿತ್ರಮಂದಿರಗಳಲ್ಲಿ ಚಿತ್ರದ ಬಿಡುಗಡೆಯಾಗುತ್ತಿಲ್ಲ. ಈ ಸುದ್ದಿ ಕೇಳಿ ಯಶ್ ಹಾಗೂ ಕೆಜಿಎಫ್ ಅಭಿಮಾನಿಗಳು ನಿರಾಶೆಯಲ್ಲಿದ್ದಾರೆ.

ಕೋಲಾರದ ಕೆಜಿಎಫ್ ನಲ್ಲಿ ಹುಟ್ಟುವ ಮಗು ಮುಂಬೈನಲ್ಲಿ ತನ್ನ ಹೆಜ್ಜೆಯನ್ನು ಮೂಡಿಸುತ್ತಾನೆ. ನೀನು ಹೇಗೆ ಬಾಳ್ತಿಯಾ ನನಗೆ ಗೊತ್ತಿಲ್ಲ. ಆದ್ರೆ ಸಾಯುವ ಮುನ್ನ ನೀನೊಬ್ಬ ಶ್ರೀಮಂತ, ಅತ್ಯಂತ ಶಕ್ತಿಯುಳ್ಳವನಾಗಿರಬೇಕು ಎಂದು ಮಗನಿಂದ ಮಾತು ಪಡೆದುಕೊಳ್ಳುವ ತಾಯಿ.

ಮುಂಬೈ ಸೇರಿದ ಮೇಲೆ ಬದಲಾಗುವ ಬದುಕು. ಮತ್ತೆ ಕೋಲಾರ ಸೇರುವ ಹುಡುಗ. ಹೀಗೆ ಕಥೆಯ ಒಂದೊಂದು ಎಳೆಯನ್ನು ಟ್ರೇಲರ್ ನಲ್ಲಿ ತೋರಿಸಲಾಗಿದೆ. ಅದೇ ರೀತಿಯಲ್ಲಿ ಇತರೆ ಕಲಾವಿದರ ಪಾತ್ರವನ್ನು ಇಲ್ಲಿ ಪರಿಚಯಿಸಲಾಗಿದೆ.

ಕೆಜಿಎಫ್ ಚಿತ್ರವನ್ನು ನಿರ್ದೇಶಕ ಪ್ರಶಾಂತ್ ನೀಲ್ ನಿರ್ದೇಶನ ಮಾಡಿದ್ದಾರೆ. ಕೆಜಿಎಫ್ ಎರಡು ಭಾಗಗಳಲ್ಲಿ ಬಿಡುಗಡೆಯಾಗಲಿದೆ. ಮೊದಲ ಭಾಗದಲ್ಲಿ ನಟಿ ಶ್ರೀನಿಧಿ ಶೆಟ್ಟಿ, ಅಚ್ಯುತ್ ಕುಮಾರ್, ಮಾಳವಿಕಾ ಅವಿನಾಶ್, ಅನಂತ್ ನಾಗ್ ಹಾಗೂ ವಸಿಷ್ಠ ಸಿಂಹ ನಟಿಸಿದ್ದಾರೆ. ಕೋಲಾರ ಜಿಲ್ಲೆ ಕೆಜಿಎಫ್ ಸೈನೆಡ್ ಗುಡ್ಡದ ಮೇಲೆ ಚಿತ್ರತಂಡ ಎರಡು ತಿಂಗಳ ಕಾಲ ಸತತವಾಗಿ ಚಿತ್ರೀಕರಣ ಮಾಡಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಮಾರುತಿ ಸುಜುಕಿ S ಕ್ರಾಸ್ ಕಾರು ಖರೀದಿಸುವ ಗ್ರಾಹಕರಿಗೆ ಬಂಪರ್ ಆಫರ್ ನೀಡಲಾಗಿದೆ,..!

    ನವದೆಹಲಿ, ಮಾರಾಟ ಕುಸಿತದ ಬೆನ್ನಲ್ಲೇ ಗ್ರಾಹಕರನ್ನು ಸೆಳೆಯಲು ಮಾರುತಿ ಸುಜುಕಿ ಭರ್ಜರಿ ಡಿಸ್ಕೌಂಟ್ ಆಫರ್ ನೀಡಿದೆ. ಮಾರುತಿ ಸುಜುಕಿ S ಕ್ರಾಸ್ ಕಾರು ಖರೀದಿಸುವ ಗ್ರಾಹಕರಿಗೆ ವಿಶೇಷ ಆಫರ್ ನೀಡಲಾಗಿದೆ. ವಾಹನ ಮಾರಾಟ ಕುಸಿತ ಕಂಡಿರುವ ಬೆನ್ನಲ್ಲೇ ಬಹುತೇಕ ಎಲ್ಲಾ ಆಟೋಮೊಬೈಲ್ ಕಂಪನಿಗಳು ಡಿಸ್ಕೌಂಟ್ ಆಫರ್ ನೀಡುತ್ತಿದೆ. ಇದೀಗ ಸೆಪ್ಟೆಂಬರ್ ತಿಂಗಳಲ್ಲಿ ಮಾರುತಿ ಸುಜುಕಿ S ಕ್ರಾಸ್ ಕಾರು ಖರೀದಿಸುವ ಗ್ರಾಹಕರಿಗೆ ಭರ್ಜರಿ ಡಿಸ್ಕೌಂಟ್ ಆಫರ್ ಘೋಷಿಸಿದೆ. ಈ ತಿಂಗಳಲ್ಲಿ  S ಕ್ರಾಸ್  ಖರೀದಿಸುವ ಗ್ರಾಹಕರಿಗೆ ಗರಿಷ್ಠ…

  • ಜ್ಯೋತಿಷ್ಯ

    ರಾಘವೇಂದ್ರ ಸ್ವಾಮಿಯನ್ನು ನೆನೆಯುತ್ತಾ ಈ ದಿನದ ನಿಮ್ಮ ರಾಶಿಯಲ್ಲೇನಿದೆ ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(11 ಏಪ್ರಿಲ್, 2019) ನೀವು ಜೀವನವನ್ನು ಸಂತೋಷದಿಂದ ಅನುಭವಿಸಲು ಸಿದ್ಧವಾಗುತ್ತಿದ್ದ ಹಾಗೆ ನಿಮಗೆ ಸಂತೋಷ ಹಾಗೂ ಆನಂದ. ಇಂದು…

  • ಹಣ ಕಾಸು

    ಈ ಗಿಡದ ಬಗ್ಗೆ ಈ 7 ವಿಷಯಗಳು, ನಿಮಗೆ ಗೊತ್ತಿದ್ರೆ, ನಿಮ್ಮ ಮನೆಗೆ ಒಳ್ಳೆಯದಾಗುತ್ತೆ!

    ಮನಿ ಪ್ಲಾಂಟ್ ಅನ್ನೊದು ಸಾಮಾನ್ಯವಾಗಿ ಮನೆಯಲ್ಲಿಡೋ ಒಂದು ಗಿಡ. ಇದನ್ನು ಬೆಳ್ಸೋದು ಅಷ್ಟೇನ್ ಕಷ್ಟ ಅಲ್ಲ ಬಿಡಿ. ದಿನನಿತ್ಯ ಅದರ ಕಡೇ ಸ್ವಲ್ಪ ಕಣ್ಣಾಯ್ಸಿ ನೋಡಿಕೊಳ್ಳಬೇಕು. ವಾಸ್ತು ಶಾಸ್ತ್ರ ಮತ್ತು ಚೀನಾದ ಪೆಂಗ್ ಶು ಪ್ರಕಾರ ಮನಿ ಪ್ಲಾಂಟ್ನಿಂದ ಮನೆಯಲ್ಲಿ ಅದ್ರಷ್ಟ ತಾನಾಗೇ ತಾನೇ ಬದ್ಲಾಗತ್ತೆ.

  • ಉಪಯುಕ್ತ ಮಾಹಿತಿ

    ಉತ್ತರ ಕೊರಿಯ ಹೈಡ್ರೋಜನ್ ಬಾಂಬ್ ಪರೀಕ್ಷೆ ಕೈಗೊಳ್ಳುವುದಾಗಿ ಒಡ್ಡಿದ ಬೆದರಿಕೆಯಿಂದ ಭಾರತದ ಮೇಲೆ ಬೀರಿದ ಪರಿಣಾಮ ನಿಮಗೆ ಗೊತ್ತಾ..? ತಿಳಿಯಲು ಇದನ್ನು ಓದಿ ..

    ಉತ್ತರ ಕೊರಿಯ ತಾನು ಇನ್ನೊಂದು ಹೈಡ್ರೋಜನ್ ಬಾಂಬ್ ಪರೀಕ್ಷೆ ಕೈಗೊಳ್ಳುವುದಾಗಿ ಒಡ್ಡಿದ ಬೆದರಿಕೆಯಿಂದ ವಿಶ್ವಾದ್ಯಂತ ಶೇರು ಮಾರುಕಟ್ಟೆಗಳು ನಲುಗಿರುವಂತೆಯೇ ಇಂದು ವಹಿವಾಟಿನಲ್ಲಿ ಮುಂಬಯಿ ಶೇರು ಪೇಟೆಯ ಸೆನ್ಸೆಕ್ಸ್ ಸೂಚ್ಯಂಕ 400ಕ್ಕೂ ಅಧಿಕ ಅಂಕಗಳ ಭಾರೀ ನಷ್ಟಕ್ಕೆ ಗುರಿಯಾಯಿತು.

  • ಜ್ಯೋತಿಷ್ಯ

    ದಿನ ಭವಿಷ್ಯ ಶನಿವಾರ…ಇಂದಿನ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ …

    ಇಂದು  ಶನಿವಾರ , 31/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಲೋಹಗಳ ಉದ್ಯಮಿಗಳಿಗೆ ಹೆಚ್ಚಿನ ಪ್ರಗತಿ. ಕಲಾವಿದರಿಗೆ ಕನಸು ನನಸಾಗುವ ದಿನ. ವಿದೇಶ ಪ್ರಯಾಣಕ್ಕೆ ಯೋಜನೆ ನಿರ್ಮಾಣ ಮಾಡಲಿದ್ದೀರಿ. ಆರೋಗ್ಯ ವಿಷಯದಲ್ಲಿ ಉತ್ತಮ ದಿನವಾಗಿದೆ. ಯೋಗ್ಯ ವಯಸ್ಕರು ಕಂಕಣಧಾರಿಗಳಾದಾರು. ಚಿಲ್ಲರೆ ವ್ಯಾಪಾರಿಗಳಿಗೆ ತೃಪ್ತಿಕರ ಲಾಭ ವಿರುತ್ತದೆ. ದೈವಸಾನ್ನಿಧ್ಯದ ಬಗ್ಗೆ ಯಾತ್ರಾದಿಗಳಿರುತ್ತವೆ. ಭೂ ಖರೀದಿಗಳಿಗೆ ಅನುಕೂಲಕರ ವಾತಾವರಣ.   ವೃಷಭ:- ಕಾರ್ಯಗಳು ಮುನ್ನಡೆಯನ್ನು ಸಾಧಿಸಲಿವೆ. ಅವಿರತ ಶ್ರಮದ ಬೆಲೆ ನಿಮಗೆ ನಿಶ್ಚಿತ ರೂಪದಲ್ಲಿ ಗೋಚರಕ್ಕೆ…

  • ಸುದ್ದಿ

    ಅಭಿಮಾನಿಗಳಿಗೆ ಸಿಹಿ ಸುದ್ದಿ ನೀಡಿದ ರಾಕಿಂಗ್ ಜೋಡಿ ಯಶ್ ಹಾಗೂ ರಾಧಿಕಾ ಪಂಡಿತ್,.!!

    ಸ್ಯಾಂಡಲ್‍ವುಡ್ ರಾಕಿಂಗ್ ಜೋಡಿ ಯಶ್ ಹಾಗೂ ರಾಧಿಕಾ ಪಂಡಿತ್  ಎಂದರೆ ನಮ್ಮೆಲ್ಲರ ಅಚ್ಚುಮೆಚ್ಚಿನ  ಜೋಡಿ. ರಾಧಿಕಾ ಪಂಡಿತ್ ಅವರು  ಇಂದು ಮುಂಜಾನೆ ಫೋರ್ಟಿಸ್ ಆಸ್ಪತ್ರೆಗೆ ದಾಖಲಾಗಿದ್ದು, ಈ ವೇಳೆ ಅವರು ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ತಾಯಿ ಮತ್ತು  ಮಗು ಇಬ್ಬರು  ಆರೋಗ್ಯವಾಗಿದ್ದಾರೆ ಎಂದು ರಾಕಿಂಗ್ ಕುಟುಂಬದವರು ತಿಳಿಸಿದ್ದಾರೆ. ಸದ್ಯ ಮನೆಯಲ್ಲಿ ಜೂನಿಯರ್ ಯಶ್ ಆಗಮನದಿಂದ ಯಶ್  ಮನೆಯವರು  ಮತ್ತು  ರಾಕಿಂಗ್ ಜೋಡಿ ಯಶ್ ಹಾಗೂ ರಾಧಿಕಾ ಪಂಡಿತ್ ಅಭಿಮಾನಿಗಳು ತುಂಬಾ  ಖುಷಿಯಾಗಿದ್ದಾರೆ. ಇತ್ತೀಚೆಗೆ ರಾಧಿಕಾ ಪಂಡಿತ್…