ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಕ್ಕಳು ಸತತವಾಗಿ ಸ್ಮಾರ್ಟ್ ಫೋನ್ ಮತ್ತು ಟಿವಿ ವೀಕ್ಷಿಸುವುದರಿಂದ ಆಗುವ ದುಷ್ಪರಿಣಾಮಗಳ ಬಗ್ಗೆ ನಿಮಗೆ ಅರಿವಿದೆಯೇ…
ಪುಟ್ಟ ಮಕ್ಕಳು ಸತತವಾಗಿ ಸ್ಮಾರ್ಟ್ ಫೋನ್ ಮತ್ತು ಟಿವಿಗಳನ್ನು ವೀಕ್ಷಿಸುವ ಹವ್ಯಾಸ ಬೆಳೆಸಿಕೊಂಡರೆ ಅಂತಹ ಮಕ್ಕಳಲ್ಲಿ ಸಕ್ಕರೆ ಕಾಯಿಲೆ ಏರ್ಪಡುವ ಅಪಾಯ ಹೆಚ್ಚು ಎಂದು ವೈದ್ಯಕೀಯ ತಜ್ಞರು ಹೇಳಿದ್ದಾರೆ.
ಕೇವಲ ಸಕ್ಕರೆ ಕಾಯಿಲೆ ಮಾತ್ರವಷ್ಟೇ ಅಲ್ಲ ಮಕ್ಕಳು ಸತತವಾಗಿ ಸ್ಮಾರ್ಟ್ ಫೋನ್ ಮತ್ತು ಟಿವಿಗಳನ್ನು ವೀಕ್ಷಿಸುತ್ತಿದ್ದರೆ ಅವರ ಕಣ್ಣಿಗೂ ಗಂಭೀರ ಹಾನಿಯಾಗಲಿದ್ದು, ಮಕ್ಕಳ ಮೆದುಳಿನ ನರಮಂಡಲಕ್ಕೂ ಹಾನಿಯಾಗುತ್ತದೆ ಎಂದು ವೈದ್ಯರು ಎಚ್ಚರಿಕೆ ನೀಡಿದ್ದಾರೆ.

ಇತ್ತೀಚಿನ ದಿನಗಳಲ್ಲಿ ಟಿವಿ ಮತ್ತು ಸ್ಮಾರ್ಟ್ ಫೋನ್ ಗಳಿಂದಾಗಿ ಜನರ ಜೀವನ ಶೈಲಿಯೇ ಬದಲಾಗಿ ಹೋಗಿದ್ದು, ಸ್ಮಾರ್ಟ್ ಫೋನ್ ಗಳು ಜನರ ಜೀವನದಲ್ಲಿ ಬೆರೆತು ಹೋಗಿದೆ.
ಇದಕ್ಕೆ ಪೂರಕ ಎಂಬಂತೆ ರಿಯಾಲಿಟಿ ಷೋಗಳ ಅಬ್ಬರ ಮತ್ತು ಫ್ರೀ ಆ್ಯಪ್ ಗಳ ಆಡಂಬರ ಕೂಡ ಮಕ್ಕಳಲ್ಲಿ ಇಂತಹ ಅಪಾಯಕಾರಿ ಬೆಳವಣಿಗೆ ಹೆಚ್ಚಾಗಲು ಕಾರಣವಾಗುತ್ತಿದೆ ಎಂದು ವೈದ್ಯರು ಅಭಿಪ್ರಾಯಪಟ್ಟಿದ್ದಾರೆ.

ಬದಲಾದ ಜೀವನ ಶೈಲಿ ಹಾಗೂ ವಿಭಕ್ತ ಕುಟುಂಬಗಳಲ್ಲಿ ಮಕ್ಕಳ ಪಾಲನೆ ಅಷ್ಟು ಸುಲಭವಲ್ಲ. ಹೀಗಾಗಿ ಇತ್ತೀಚಿನ ಪೋಷಕರು ಮಕ್ಕಳು ಅತ್ತಾಗ, ಮಕ್ಕಳಿಗೆ ಹಸಿವಾದಾಗ ಸ್ಮಾರ್ಟ್ ಫೋನ್ ತೋರಿಸಿ ಸಮಾಧಾನ ಮಾಡುವಂತಹ ಪರಿಪಾಠ ತಾನೇ ತಾನಾಗಿ ಬೆಳೆದಿದೆ. ಇದೂ ಕೂಡ ಅಪಾಯಕಾರಿ ಎಂದು ವೈದ್ಯರು ತಿಳಿಸಿದ್ದಾರೆ. ಇಲ್ಲಿ ಓದಿ :- ನಿಮ್ಮ ಕಣ್ಣುಗಳ ಆರೋಗ್ಯದ ಕಾಳಜಿ ಇದ್ದರೆ ಇದನ್ನು ಓದಿ…..

ಸತತವಾಗಿ ಸ್ಮಾರ್ಟ್ ಫೋನ್ ಮತ್ತು ಟಿವಿ ವೀಕ್ಷಣೆಯಿಂದಾಗಿ ಮಕ್ಕಳ ಕಣ್ಣಿನ ಮೇಲೆ ಹೆಚ್ಚು ಒತ್ತಡ ಬಿದ್ದು, ಅವುಗಳ ನರಗಳಿಗೆ ಹಾನಿಯಾಗುತ್ತದೆ. ಅಂತೆಯೇ ಮೆದುಳಿನ ನರಮಂಡಲ ವ್ಯವಸ್ಥೆಯ ಕಾರ್ಯದ ಸಾಮರ್ಥ್ಯದ ಮೇಲೂ ಇದು ವ್ಯತಿರಿಕ್ತ ಪರಿಣಾಮ ಬೀರುತ್ತದೆ.
ಇನ್ನು ಪ್ರತಿನಿತ್ಯ ಮಕ್ಕಳು ಒಂದು ಗಂಟೆಗೂ ಅಧಿಕ ಸಮಯ ಸ್ಮಾರ್ಟ್ ಫೋನ್ ಮತ್ತು ಟಿವಿ ನೋಡುತ್ತ ಮಗ್ನರಾಗಿದ್ದರೆ ಅಂತಹ ಮಕ್ಕಳಲ್ಲಿ ಖಂಡಿತಾ ಸಕ್ಕರೆ ಕಾಯಿಲೆ ಅಪಾಯ ಹೆಚ್ಚು.
ಸತತವಾಗಿ ಟಿವಿ ಮತ್ತು ಸ್ಮಾರ್ಟ್ ಫೋನ್ ನೋಡುವುದರಿಂದ ಮಕ್ಕಳ ವಯಸ್ಸಿಗೆ ಸಂಬಂಧಿಸಿದ ನೋವುಗಳು ಆರಂಭವಾಗುತ್ತವೆ.
ಇದೇ ಮುಂದುವರೆದರೆ ಮಕ್ಕಳು ಯುವ ಹಂತಕ್ಕೆ ಬರುವ ವೇಳೆಗೆ ಸಕ್ಕರೆ ಕಾಯಿಲೆಗೆ ತುತ್ತಾಗಿರುತ್ತಾರೆ. ಇಂತಹ ಸಾವಿರಾರು ಪ್ರಕರಣಗಳು ವಿಶ್ವಾದ್ಯಂತ ವರದಿಯಾಗುತ್ತಿದೆ ಎಂದು ವೈದ್ಯರು ತಿಳಿಸಿದ್ದಾರೆ.
ಈವರೆಗೂ ಮಕ್ಕಳ ದೈಹಿಕ ಚಟುವಟಿಕೆ, ಆಹಾರ ವ್ಯವಸ್ಥೆ ಮತ್ತು ಕುಟುಂಬದ ಆರೋಗ್ಯ ಇತಿಹಾಸದಿಂದ ಮಧುಮೇಹ ಖಾಯಿಲೆಯನ್ನು ಪರಿಗಣಿಸಲಾಗುತ್ತಿತ್ತು. ಆದರೆ ಬದಲಾದ ಜೀವನ ಶೈಲಿಯಿಂದಾಗಿ ಸ್ಮಾರ್ಟ್ ಗ್ಯಾಜೆಟ್ ಗಳು ಕೂಡ ಪರಿಣಾಮ ಬೀರುತ್ತಿವೆ.
ಈ ಬಗ್ಗೆ ತಜ್ಞರು ಸುಮಾರು 4500 ಮಕ್ಕಳ ಜೀವನ ಶೈಲಿಯನ್ನು ಅಧ್ಯಯನ ಮಾಡಿದ್ದು, ಈ ಪೈಕಿ ಹೆಚ್ಚು ಹೊತ್ತು ಸ್ಮಾರ್ಟ್ ಗ್ಯಾಜೆಟ್ ಗಳಾದ ಸ್ಮಾರ್ಟ್ ಫೋನ್, ಟಿವಿ, ಕಂಪ್ಯೂಟರ್, ಗೇಮರ್ ಗಳಲ್ಲಿ ಹೆಚ್ಚು ಹೊತ್ತು ಕಳೆಯುವ ಮಕ್ಕಳಲ್ಲಿ ರೋಗದ ಅಪಾಯ ಹೆಚ್ಚಾಗಿತ್ತು.
ಇನ್ನು ಈ ಪೈಕಿ ಶೇ.37ರಷ್ಟು ಮಕ್ಕಳು ಮಾತ್ರ ಒಂದು ಗಂಟೆಗೂ ಕಡಿಮೆ ಅವಧಿಯಲ್ಲಿ ಸ್ಮಾರ್ಟ್ ಗ್ಯಾಜೆಟ್ ಬಳಕೆ ಮಾಡುತ್ತಿದ್ದು, ಇಂತಹ ಮಕ್ಕಳಲ್ಲಿ ರೋಗದ ಅಪಾಯ ಕಡಿಮೆ ಕಂಡುಬಂದಿದೆ.

ಇನ್ನು ಶೇ.28ರಷ್ಟು ಮಕ್ಕಳು 1-2 ಗಂಟೆ ಅವಧಿ ಸ್ಮಾರ್ಟ್ ಗ್ಯಾಜೆಟ್ ಬಳಕೆ ಮಾಡಿದರೆ, ಶೇ.13 ರಷ್ಟು ಮಕ್ಕಳು 2-3 ಗಂಟೆ ಅವಧಿಯವರೆಗೆ ಮತ್ತು ಶೇ.18ರಷ್ಟು ಮಕ್ಕಳು 3-4 ಗಂಟೆ ಹೊತ್ತು ಸ್ಮಾರ್ಟ್ ಗ್ಯಾಜೆಟ್ ಬಳಕೆ ಮಾಡುತ್ತಿದ್ದರು ಎಂದು ತಜ್ಞರು ಹೇಳಿದ್ದಾರೆ.
ಈ ಪೈಕಿ 3-4 ಗಂಟೆ ಹೊತ್ತು ಸ್ಮಾರ್ಟ್ ಗ್ಯಾಜೆಟ್ ಬಳಕೆ ಮಾಡುವ ಮಕ್ಕಳಲ್ಲಿ ಟೈಪ್-2 ಸಕ್ಕರೆ ಕಾಯಿಲೆ ಅಪಾಯ ಹೆಚ್ಚಿತ್ತು ಎಂದು ವೈದ್ಯರು ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹೌದು ಆಯುರ್ವೇದದಲ್ಲಿ ಹೇಳಿರುವಂತೆ ಹಲವು ರೋಗಗಳಿಗೆ ಹಲವು ರೀತಿಯ ಮದ್ದುಗಳನ್ನು ನೀಡಲಾಗಿದೆ. ಆದ್ರೆ ರೀತಿಯಾಗಿ ಡೆಂಘಿ ಜ್ವರಕ್ಕೆ ಒಂದು ರಾಮಭಾಣವಾಗಿ ಈ ಬೆಲ್ಲ ಮತ್ತು ಈರುಳ್ಳಿ ಸಹಾಯವಾಗಿದೆ. ಇದಕ್ಕೆ ಉದಾಹರಣೆಯಾಗಿ ಅರೋಗ್ಯ ಇಲಾಖೆಯ ಇದರ ಬಗ್ಗೆ ಮಾಹಿತಿ ನೀಡಿದ್ದಾರೆ.
ಇತಿಹಾಸ ಸೃಷ್ಟಿಸಿದ RRR ಚಿತ್ರ ದಕ್ಷಿಣ ಭಾರತ ಚಲನಚಿತ್ರ ಒಂದಕ್ಕೆ ಮೊದಲ ಆಸ್ಕರ್ ಪ್ರಶಸ್ತಿಯ ಗೌರವ ನಾಟು ನಾಟು..’, ‘ಲಿಫ್ಟ್ ಮಿ ಅಪ್’, ‘ದಿಸ್ ಈಸ್ ಲೈಫ್’, ಹೋಲ್ಡ್ ಮೈ ಹ್ಯಾಂಡ್, ಅಪ್ಲೌಸ್ ಹಾಡುಗಳು ರೇಸ್ನಲ್ಲಿದ್ದವು. ಈ ಪೈಕಿ ‘ನಾಟು ನಾಟು..’ ಹಾಡು ಆಸ್ಕರ್ ಗೆದ್ದಿದೆ. ‘ಆರ್ಆರ್ಆರ್’ ಚಿತ್ರದ ‘ನಾಟು ನಾಟು..’ ಹಾಡು ದಾಖಲೆ ಬರೆದಿದೆ. 95ನೇ ಸಾಲಿನ ಅಕಾಡೆಮಿ ಅವಾರ್ಡ್ ಕರ್ಯಕ್ರಮದಲ್ಲಿ ಈ ಹಾಡು ‘ಬೆಸ್ಟ್ ಒರಿಜಿನಲ್ ಸಾಂಗ್’ ವಿಭಾಗದಲ್ಲಿ ಆಸ್ಕರ್ ಬಾಚಿಕೊಂಡಿದೆ. ಎಂ.ಎಂ. ಕೀರವಾಣಿ…
ತುಮಕೂರು ಲೋಕಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲು ಮುಂದಾಗಿದ್ದ ಕಾಂಗ್ರೆಸ್ ಸಂಸದ ಮುದ್ದಹನುಮೇಗೌಡ, ಪಕ್ಷದ ನಾಯಕರ ಒತ್ತಡಕ್ಕೆ ಮಣಿದಿದ್ದು, ಚುನಾವಣಾ ಕಣದಿಂದ ಹಿಂದೆ ಸರಿಯಲು ಸಮ್ಮತಿಸಿದ್ದಾರೆನ್ನಲಾಗಿದೆ. ಮುದ್ದಹನುಮೇಗೌಡರು ತುಮಕೂರು ಕ್ಷೇತ್ರದ ಹಾಲಿ ಸಂಸದರಾಗಿದ್ದರೂ ಸಹ ಲೋಕಸಭಾ ಚುನಾವಣೆಗೆ ರಾಜ್ಯದಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ಮೈತ್ರಿ ಮಾಡಿಕೊಂಡಿದ್ದ ಹಿನ್ನಲೆಯಲ್ಲಿ ಈ ಕ್ಷೇತ್ರವನ್ನು ಜೆಡಿಎಸ್ ಗೆ ಬಿಟ್ಟುಕೊಡಲಾಗಿತ್ತು. ಈ ಹಿನ್ನಲೆಯಲ್ಲಿ ತುಮಕೂರು ಲೋಕಸಭಾ ಕ್ಷೇತ್ರದಿಂದ ಜೆಡಿಎಸ್ ವರಿಷ್ಟ ಹೆಚ್.ಡಿ. ದೇವೇಗೌಡರು ಕಣಕ್ಕಿಳಿದಿದ್ದು, ಮುದ್ದಹನುಮೇಗೌಡರು ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲು ಮುಂದಾಗಿದ್ದರಿಂದ ಮೈತ್ರಿ…
ಜಿಯೋ ಕಂಪನಿ ಫ್ರೀ ಫೋನ್ ಕೊಡುವುದಾಗಿ ಹೇಳಿದ ದಿನವೇ, ಎಲ್ಲರಲ್ಲೂ ಮೂಡಿದ ಪ್ರಶ್ನೆ ಏನಂದರೆ ಈ ಫೋನ್’ನಲ್ಲಿ ಎಷ್ಟು ಸಿಮ್ ಹಾಕಬಹುದೆಂದು? ಅಂದರೆ ಸಿಂಗಲ್ ಸಿಮ್ ಅಥವಾ ಡ್ಯುಯಲ್ ಸಿಮ್ ಫೋನ್ ಎನ್ನುವ ಪ್ರಶ್ನೆಗೆ ಸರಿಯಾದ ಉತ್ತರ ಸಿಕ್ಕಿರಲಿಲ್ಲ.
ಮುಂಬರುವ 2019ರ ಲೋಕಸಭೆ ಚುನಾವಣೆಗೆ ಬಿಜೆಪಿ ತಯಾರಿ ನಡೆಸಿದ್ದು, ಪ್ರಧಾನಿ ನರೇಂದ್ರ ಮೋದಿಯವರು ರಾಜ್ಯದ ಸಂಸದರ ಸಭೆ ನಡೆಸಿರುವ ಬೆನ್ನಲ್ಲೆ ಕಾಂಗ್ರೆಸ್ ಪಕ್ಷ ಲೋಕಸಭೆ ಚುನಾವಣೆಗೆ ಸೋನಿಯಾ ಪುತ್ರಿ ಪ್ರಿಯಾಂಕಾ ಗಾಂಧಿಯನ್ನು ಕರ್ನಾಟಕದಿಂದ ಕಣಕ್ಕಿಳಿಸಲು ಮುಂದಾಗಿದೆ ಎಂದು ತಿಳಿದುಬಂದಿದೆ.
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ನೂರಕ್ಕೆ ನೂರರಷ್ಟು ಯಶಸ್ಸು ನಿರೀಕ್ಷಿಸಿ ನಂತರ ಬೇಸರ ಮಾಡಿಕೊಳ್ಳಬೇಡಿ. ನಿಮ್ಮ ಎಲ್ಲಾ ಕಾರ್ಯಗಳು ಯಶಸ್ಸಿನತ್ತ ಪಯಣಿಸುವವು. ಬಂಧುವರ್ಗ ಮತ್ತು ಸ್ನೇಹಿತವರ್ಗವೂ ನಿಮ್ಮನ್ನು ಪ್ರಶಂಸಿಸುವರು.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ…