ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮ ಹಿರಿಯರು ಉತ್ತರ ದಿಕ್ಕಿಗೆ ತಲೆ ಹಾಕಿ ಮಲಗಬಾರದು ಎಂದು ನಮಗೆ ತಿಳಿಸುತ್ತಾರೆ. ಸಾಮಾನ್ಯವಾಗಿ ಪೂರ್ವ ದಿಕ್ಕಿಗೆ ಅಥವಾ ದಕ್ಷಿಣ ದಿಕ್ಕಿಗೆ ತಲೆ ಹಾಕಿ ಮಲಗಿಕೊಳ್ಳುವುದು ನಮ್ಮ ಹಿಂದೂ ಧರ್ಮದಲ್ಲಿ ವಾಡಿಕೆಯಾಗಿದೆ.

ನಾವು ಉತ್ತರ ದಿಕ್ಕಿಗೆ ತಲೆ ಹಾಕಿ ಮಲಗಿದರೆ ಭೂತ ಪ್ರೇತಗಳು ನಮ್ಮನ್ನು ಆವರಿಸುತ್ತವೆ ಎಂಬ ಮೂಢನಂಬಿಕೆಗಳಿವೆ. ಅಲ್ಲದೆ ಪುರಾಣದಲ್ಲಿ ಗಣೇಶನಿಗೆ ತೊಡಿಸಿದ ಆನೆಯ ತಲೆಯನ್ನು ಕಡಿದಿದ್ದು ಸಹ ಅದು ಉತ್ತರಕ್ಕೆ ತಲೆ ಹಾಕಿ ಮಲಗಿದ್ದರಿಂದ.

ಈ ಕಾರಣಕ್ಕೆ ನಾವು ಉತ್ತರಕ್ಕೆ ತಲೆ ಹಾಕಿ ಮಲಗಿದರೆ ನಮ್ಮ ಪ್ರಾಣಕ್ಕೂ ಸಂಚಕಾರ ಬರುತ್ತದೆ ಎಂಬ ಕಲ್ಪನೆಗಳು ಮೂಢನಂಬಿಕೆಗಳು ಇವೆ. ಆದರೆ ಇದರ ಹಿಂದಿನ ನಿಜವಾದ ವೈಜ್ಞಾನಿಕ ಕಾರಣ ಇಲ್ಲಿದೆ ನೋಡಿ.
ನಿಜ, ನಾವು ಉತ್ತರಕ್ಕೆ ಅಥವಾ ಪಶ್ಚಿಮಕ್ಕೆ ತಲೆಹಾಕಿ ಮಲಗುವುದು ಒಳ್ಳೆಯದಲ್ಲ. ನೀವು ಗಮನಿಸಬಹುದು ಬಹುತೇಕ ಆಸ್ಪತ್ರೆಗಳಲ್ಲಿ ರೋಗಿಗಳು ದಕ್ಷಿಣಕ್ಕೆ ಅಥವಾ ಪೂರ್ವಕ್ಕೆ ತಲೆ ಹಾಕಿ ಮಲಗುವಂತೆ ವ್ಯವಸ್ಥೆ ಮಾಡಲಾಗಿರುತ್ತದೆ. ನಾವು ಸಹ ನಮ್ಮ ಹಿರಿಯರ ನಂಬಿಕೆಯಂತೆ ಅದನ್ನೇ ಪಾಲಿಸುತ್ತೇವೆ.

ಭೂಮಿಗೆ ಶಕ್ತಿಶಾಲಿಯಾದ ಕಾಂತಿಯ ಕ್ಷೇತ್ರ (ಮ್ಯಾಗ್ನೆಟಿಕ್ ಫೀಲ್ಡ್ )ಇರುತ್ತದೆ. ನಮ್ಮ ದೇಹಕ್ಕೂ ಸಹ ತನ್ನದೇ ಆದ ಒಂದು ಮ್ಯಾಗ್ನೆಟಿಕ್ ಫೀಲ್ಡ್ ಇರುತ್ತದೆ. ನಾವು ದಕ್ಷಿಣಕ್ಕೆ ತಲೆಹಾಕಿ ಮಲಗಿದಾಗ ಭೂಮಿಯ ಹಾಗೂ ನಮ್ಮ ದೇಹದ ವಿರುದ್ಧ ಧ್ರುವಗಳು ಆಕರ್ಷಣೆಗೆ ಒಳಪಡುತ್ತವೆ. ಮತ್ತು ನಾವು ಬೆಳಗ್ಗೆ ಎದ್ದಾಗ ನಮಗೆ ಹಿತಕರವಾದ ಸಂವೇದನೆ ಯಾಗುತ್ತದೆ ಮತ್ತು ನಾವು ತುಂಬಾ ಆರೋಗ್ಯವಾಗಿ ಇದ್ದಂತೆ ನಿರಾಳವಾಗಿ ಇದ್ದಂತೆ ಭಾಸವಾಗುತ್ತದೆ. ಮನಸ್ಸು ದೇಹವು ಹಗುರಾಗುತ್ತದೆ.

ಹಾಗೆ ನಾವು ಪೂರ್ವಕ್ಕೆ ತಲೆಹಾಕಿ ಮಲಗಿದಾಗ ಸೂರ್ಯೋದಯದ ಸಮಯದಲ್ಲಿ ಸೂರ್ಯನ ಬೆಳಕು ನಮ್ಮ ತಲೆಯ ಮೂಲಕ ನಮ್ಮ ದೇಹವನ್ನು ಪ್ರವೇಶಿಸಿ ನಮ್ಮ ಪಾದಗಳ ಮೂಲಕ ಹೊರಗಡೆ ಹೋಗುತ್ತದೆ. ಹೀಗಾಗಿ ನಾವು ಏಳುವಾಗ ತಲೆಯ ಭಾಗವು ತಣ್ಣಗೆ ಹಾಗೂ ಕಾಲಿನ ಭಾಗವು ಬೆಚ್ಚಗೆ ಇದ್ದಂತೆ ಆಗುತ್ತದೆ.
ಅದೇ ನಾವು ಪಶ್ಚಿಮಕ್ಕೆ ತಲೆಹಾಕಿ ಮಲಗಿದಾಗ ಸೂರ್ಯನ ಕಿರಣಗಳು ನಮ್ಮ ಪಾದದ ಮೂಲಕ ನಮ್ಮ ದೇಹವನ್ನು ಪ್ರವೇಶಿಸಿ ತಲೆಯ ಮೂಲಕ ಹೊರಗಡೆ ಹೋಗುತ್ತದೆ ಇದರಿಂದ ತಲೆಯ ಭಾಗವು ಬಿಸಿಯಾಗಿ ಪಾದಗಳು ತಣ್ಣಗಿರುತ್ತವೆ.

ಇದರಿಂದ ದುಷ್ಪರಿಣಾಮಗಳು ಬೀರುತ್ತವೆ. ಇದರಿಂದ ತಲೆನೋವಿನಂತಹ ಕಾಯಿಲೆಗಳು ಉಲ್ಬಣಗೊಳ್ಳುತ್ತವೆ.ಮತ್ತು ನಾವು ಉತ್ತರಕ್ಕೆ ತಲೆ ಹಾಕಿ ಮಲಗುವುದರಿಂದ ಭೂಮಿಯ ಹಾಗೂ ನಮ್ಮ ದೇಹದ ಕಾಂತಿಯ ಧ್ರುವಗಳು ಘರ್ಷಣೆಗೆ ಒಳಗಾಗಿ ನಮ್ಮ ದೇಹದ ಮೇಲೆ ದುಷ್ಪರಿಣಾಮಗಳನ್ನು ಬೀರುತ್ತದೆ. ಇದರಿಂದ ನಮಗೆ ಹಿತಕರವಾದ ಸಂವೇದನೆ ಉಂಟಾಗುತ್ತದೆ.

ಇದು ನಮ್ಮ ದೇಹದಲ್ಲಿ ತೊಂದರೆಗಳನ್ನು ಉಂಟುಮಾಡುತ್ತದೆ. ತಲೆನೋವು, ಪಾರ್ಕಿಂಗ್ ಸನ್ ಮೊದಲಾದ ಕಾಯಿಲೆಗಳು ಬರುವ ಸಾಧ್ಯತೆಗಳು ಇರುತ್ತವೆ.
ಆದ್ದರಿಂದ ನಮ್ಮ ಹಿರಿಯರ ಮಾತಿನಂತೆ ಪೂರ್ವಕ್ಕೆ ಇಲ್ಲವೇ ದಕ್ಷಿಣಕ್ಕೆ ತಲೆಹಾಕಿ ಮಲಗುವುದು ಅತ್ಯುತ್ತಮ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹೆಸರು ನಾರಾಯಣ ಮಜುಂದಾರ್ ಇವರು ತಮ್ಮದೇಯಾದ ರೆಡ್ ಕೌ ಡೈರಿ ಪ್ರೈವೇಟ್ ಲಿಮಿಟೆಡ್ ಅನ್ನೋ ಕಂಪನಿಯನ್ನು ಸ್ಥಾಪಿಸಿದ್ದಾರೆ. ಈ ಕಂಪನಿಯು ಭಾರತದ ಹಾಲು ಮತ್ತು ಹಾಲಿನ ಉತ್ಪನ್ನಗಳ ಅತಿದೊಡ್ಡ ಸರಬರಾಜುದಾರರಲ್ಲಿ ಒಂದಾಗಿದೆ.
ಇವರ ಕಂಪನಿಯು ಮೊಸರು, ತುಪ್ಪ, ಪನೀರ್ ಮತ್ತು ರಾಸುಗುಲ್ಲಾ ಹೊರತುಪಡಿಸಿ ಐದು ವಿಧದ ಹಾಲುಗಳನ್ನು ಮಾರಾಟ ಮಾಡುತ್ತದೆ.
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಹಲವು ನಿರ್ಧಾರ ಕೈಗೊಳ್ಳಲಾಗಿದೆ. ರಾಜ್ಯದಲ್ಲಿ ಮಳೆ, ನೆರೆ ಹಾನಿಯಿಂದಾಗಿ ಹಾಳಾದ ವಾಣಿಜ್ಯ ಬೆಳೆಗಳಿಗೆ ವಿಶೇಷ ಪ್ಯಾಕೇಜ್ ನೀಡುವಂತೆ ನಿಯೋಗ ತೆರಳಿ ಕೇಂದ್ರಕ್ಕೆ ಮನವಿ ಮಾಡಲು ತೀರ್ಮಾನಿಸಲಾಗಿದೆ. ಹಾನಿಯಾದ, ವಿಮೆ ವ್ಯಾಪ್ತಿಗೆ ಬಾರದ ಕಬ್ಬು, ಕಾಫಿ ತೋಟಗಾರಿಕೆ ಬೆಳೆಗಳಿಗೆ ವಿಶೇಷ ಪ್ಯಾಕೇಜ್ ನೀಡುವಂತೆ ಒತ್ತಾಯಿಸಿ ಕೇಂದ್ರಕ್ಕೆ ನಿಯೋಗ ಹೋಗಲು ತೀರ್ಮಾನ ಕೈಗೊಳ್ಳಲಾಗಿದೆ ಎಂದು ಸಂಪುಟ ಸಭೆಯ ಬಳಿಕ ಸಚಿವ ಜೆಸಿ ಮಾಧುಸ್ವಾಮಿ ತಿಳಿಸಿದ್ದಾರೆ. ಅಲ್ಲದೆ, ಮುಂದಿನ ದಿನಗಳಲ್ಲಿ…
ಮಾಲೂರು ಪಟ್ಟಣದಲ್ಲಿ ನಡೆಯುವ ಕರಗ ಮಹೋತ್ಸವ ಅತ್ಯಂತ ಪ್ರಸಿದ್ಧ ಧಾರ್ಮಿಕ ಜಾತ್ರೆಯಾಗಿದೆ. ಈ ಜಾತ್ರೆ ಕೋಲಾರ ಜಿಲ್ಲೆಯಲ್ಲಿ ಪ್ರಮುಖ ಸಾಂಸ್ಕೃತಿಕ ಹಬ್ಬವಾಗಿದೆ, ಸಾವಿರಾರು ಭಕ್ತರು ಭಾಗವಹಿಸುವುದರಿಂದ ನಗರದಲ್ಲಿ ಭಾರಿ ಜನಸಂದಣಿ ಉಂಟಾಗುತ್ತದೆ. ನಗರಸಭೆಯ ಸ್ವಚ್ಛತಾ ಕಾರ್ಯಗಳು ಮಾಲೂರು ನಗರಸಭೆ ಜಾತ್ರೆಗೆ ಮುನ್ನ ದೊಡ್ಡ ಮಟ್ಟದಲ್ಲಿ ಸ್ವಚ್ಛತಾ ಅಭಿಯಾನ ಕೈಗೊಂಡಿದೆ: ಮುಖ್ಯ ರಸ್ತೆಗಳ ಸ್ವಚ್ಛತೆಜಾತ್ರೆ ನಡೆಯುವ ಪ್ರಮುಖ ರಸ್ತೆಗಳನ್ನು ಸಂಪೂರ್ಣವಾಗಿ ಸ್ವಚ್ಛಗೊಳಿಸಲಾಗಿದೆ ಕಾಲುವೆ ಮತ್ತು ಡ್ರೆನೇಜ್ ಕ್ಲೀನಿಂಗ್ನೀರು ನಿಲ್ಲದಂತೆ ಕಾಲುವೆಗಳನ್ನು ಸ್ವಚ್ಛಗೊಳಿಸಿ, ತಡೆಗಳನ್ನು ತೆಗೆದುಹಾಕಲಾಗಿದೆ ಕಸ ತೆರವು ಕಾರ್ಯಪಟ್ಟಣದ…
ಮುಖದ ಮೇಲೆ ಒಂದು ಕಪ್ಪು ಮಚ್ಚೆಯಿದ್ರೆ ಅದು ಸೌಂದರ್ಯವನ್ನು ವೃದ್ಧಿಸುತ್ತದೆ. ಆದ್ರೆ ಮುಖವೆಲ್ಲ ಕಲೆಯಾದ್ರೆ ಸೌಂದರ್ಯ ಹಾಳಾಗುತ್ತದೆ. ಕಲೆ ಹೋಗಲಾಡಿಸಿ ಸುಂದರ ಮುಖಕ್ಕಾಗಿ ಜನರು ಬ್ಯೂಟಿಪಾರ್ಲರ್ ಮೊರೆ ಹೋಗ್ತಾರೆ. ಅದ್ರ ಬದಲು ದಿನದಲ್ಲಿ 5 ನಿಮಿಷ ಈ ಮನೆ ಔಷಧಿ ಬಳಸಿದ್ರೆ ಮುಖ ಸುಂದರವಾಗಿ, ಆಕರ್ಷಕವಾಗಿ ಕಾಣುತ್ತದೆ. ಮೂಲಂಗಿ :- ಮುಖದ ಮೇಲಿರುವ ಕಪ್ಪು ಕಲೆಗಳನ್ನು ಮೂಲಂಗಿ ದೂರ ಮಾಡುತ್ತದೆ. ಪ್ರತಿ ದಿನ ಮೂಲಂಗಿ ರಸವನ್ನು ಮುಖಕ್ಕೆ ಹಚ್ಚಿ. ಕೆಲ ಸಮಯ ಬಿಟ್ಟು ಮುಖ ತೊಳೆಯಿರಿ. ಮಜ್ಜಿಗೆ…
ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನಸರಣಿ ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿಗೆ ಮುನ್ನ ಭಾರತ ಕ್ರಿಕೆಟ್ ತಂಡ& ದಕ್ಷಿಣ ಆಫ್ರಿಕಾ ತಂಡ ಪ್ರಕಟಗೊಂಡಿದೆ ಭಾರತ ಕ್ರಿಕೆಟ್ ತಂಡ(18 ಸದಸ್ಯರು) ಕೆ.ಎಲ್.ರಾಹುಲ್(ನಾಯಕ) ಜಸ್ಪ್ರೀತ್ ಬುಮ್ರಾ(ಉಪನಾಯಕ) ಶಿಖರ್ ಧವನ್ ಋತುರಾಜ್ ಗಾಯಕ್ವಾಡ್ ವಿರಾಟ್ ಕೊಹ್ಲಿ ಸೂರ್ಯ ಕುಮಾರ್ ಯಾದವ್ ಶ್ರೇಯಸ್ ಅಯ್ಯರ್ ವೆಂಕಟೇಶ್ ಅಯ್ಯರ್ ರಿಷಭ್ ಪಂತ್(ವಿ.ಕೀ) ಇಷಾನ್ ಕಿಷನ್ (ವಿ.ಕೀ) ಯಜುವೇಂದ್ರ ಚಹಲ್ ರವಿಚಂದ್ರನ್ ಅಶ್ವಿನ್ ವಾಷಿಂಗ್ಟನ್ ಸುಂದರ್ ಭುವನೇಶ್ವರ ಕುಮಾರ್ ದೀಪಕ್ ಚಹರ್ ಪ್ರಸಿದ್ಧ ಕೃಷ್ಣ ಶಾರ್ದೂಲ್ ಠಾಕೂರ್…
![]()
ಬೆಂಗಳೂರು:ಗೃಹಜ್ಯೋತಿ ಯೋಜನೆ ಜಾರಿಗೆ ಎಲ್ಲಾ ಸಿದ್ದತೆ ಕೈಗೊಳ್ಳಲಾಗಿದ್ದು, ಒಟ್ಟು ಅಂದಾಜು ಸರಾಸರಿ 13ಸಾವಿರ ಕೋಟಿ ವೆಚ್ಚವಾಗಲಿದೆ ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್ ತಿಳಿಸಿದರು. ಬೆಸ್ಕಾಂ ಕಚೇರಿಯಲ್ಲಿ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ ಸಚಿವರು, ಗೃಹಜ್ಯೋತಿ ಯೋಜನೆಯಡಿ 200 ಯೂನಿಟ್ ವರೆಗೆ ಉಚಿತ ವಿದ್ಯುತ್ ನೀಡಲಾಗುತ್ತಿದ್ದು, ಗೃಹಬಳಕೆದಾರರ ಸರಾಸರಿ ಒಂದು ವರ್ಷದ ವಿದ್ಯುತ್ ಬಳಕೆಯ ಪ್ರಮಾಣವನ್ನು ಪಡೆದುಕೊಂಡ ಬಳಿಕ ಉಚಿತವಾಗಿ ವಿದ್ಯುತ್ ಪ್ರಮಾಣವನ್ನು ನಿಗದಿಪಡಿಸಲಾಗುವುದು ಎಂದು ತಿಳಿಸಿದರು. ರಾಜ್ಯದಲ್ಲಿಒಟ್ಟು 2.16 ಕೋಟಿ ಗ್ರಾಹಕರಿದ್ದು, ಈ ಪೈಕಿ 200 ಯೂನಿಟ್…