ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದೇಶಿ ಜಿಪಿಎಸ್ ಗೆ ನಾವಿಕ್ ಎಂದು ನಾಮಕರಣ ಮಾಡಿದ್ದ ಪ್ರಧಾನಿ, ದೇಶದ ಯಾವುದೇ ಭಾಗದಲ್ಲಿ ಪ್ರಯಾಣಿಕರು ದಾರಿ ತಪ್ಪಿದರೆ, ಸರಿಯಾದ ದಾರಿ ತೋರಿಸುವ ದೇಶಿ ಜಿಪಿಎಸ್ (ಗ್ಲೋಬಲ್ ಪೊಸಿಷನಿಂಗ್ ಸಿಸ್ಟಂ ಅಥವಾ ದಿಕ್ಸೂಚಿ ವ್ಯವಸ್ಥೆಯ ತಂತ್ರಜ್ಞಾನ) ನಾವಿಕ್ ಅಂತಿಮ ಹಂತದ ಪರೀಕ್ಷಾರ್ಥ ಪ್ರಯೋಗದಲ್ಲಿದ್ದು, 2018 ವರ್ಷಾರಂಭಕ್ಕೆ ಸಾರ್ವಜನಿಕ ಬಳಕೆಗೆ ಮುಕ್ತವಾಗಲಿದೆ.
ದೇಶದ ಯಾವುದೇ ಭಾಗದಲ್ಲಿ ಪ್ರಯಾಣಿಕರು ದಾರಿ ತಪ್ಪಿದರೆ, ಸರಿಯಾದ ದಾರಿ ತೋರಿಸುವ ದೇಶಿ ಜಿಪಿಎಸ್ (ಗ್ಲೋಬಲ್ ಪೊಸಿಷನಿಂಗ್ ಸಿಸ್ಟಂ ಅಥವಾ ದಿಕ್ಸೂಚಿ ವ್ಯವಸ್ಥೆಯ ತಂತ್ರಜ್ಞಾನ) ನಾವಿಕ್ ಅಂತಿಮ ಹಂತದ ಪರೀಕ್ಷಾರ್ಥ ಪ್ರಯೋಗದಲ್ಲಿದ್ದು, 2018 ವರ್ಷಾರಂಭಕ್ಕೆ ಸಾರ್ವಜನಿಕ ಬಳಕೆಗೆ ಮುಕ್ತವಾಗಲಿದೆ.
ಇಂಡಿಯನ್ ನ್ಯಾವಿಗೇಷನ್ ಸ್ಯಾಟಲೈಟ್ ಸಿಸ್ಟಂ (ಐಆರ್ ಎನ್ಎಸ್ಎಸ್) ನಾವಿಕ್ ನ ಅಂತಿಮ ಹಂತದ ಪರೀಕ್ಷೆ ನಡೆಯುತ್ತಿದ್ದು, 2018 ರ ವರ್ಷಾರಂಭಕ್ಕೆ ಸಾರ್ವಜನಿಕ ಬಳಕೆಗೆ ಮುಕ್ತವಾಗಲಿದೆ ಎಂದು ಅಹಮದಾಬಾದ್ ನ ಮೂಲದ ಸ್ಪೇಸ್ ಅಪ್ಲಿಕೇಷನ್ ಕೇಂದ್ರ (ಎಸ್ಎಸಿ) ದ ತಪನ್ ಮಿಶ್ರ ಹೇಳಿದ್ದಾರೆ.
ಐಆರ್ ಎನ್ಎಸ್ಎಸ್ ಕಾರ್ಯಾಚರಣೆಗೆ ಅಗತ್ಯವಿದ್ದ 7 ಉಪಗ್ರಹ (ಐಆರ್ ಎನ್ಎಸ್ಎಸ್-1G) ಭಾರತ 2016 ರ ಏಪ್ರಿಲ್ 28 ರಂದು ಉಡಾವಣೆ ಮಾಡಿತ್ತು. ಐಆರ್ ಎನ್ಎಸ್ಎಸ್ ಗೆ ಪ್ರಧಾನಿ ನರೇಂದ್ರ ಮೋದಿ ನಾವಿಕ್ ಎಂದು ನಾಮಕರಣ ಮಾಡಿದ್ದು, ಭಾರತದ ಪ್ರದೇಶಗಳ ಬಗ್ಗೆ ನಿಖರವಾದ ಮಾಹಿತಿ ನೀಡಲಿದೆ.
24 ಉಪಗ್ರಹಗಳನ್ನು ಹೊಂದಿರುವ ಅಮೆರಿಕಾದ ಜಿಪಿಎಸ್ ಇಡಿ ವಿಶ್ವದ ಪ್ರದೇಶಗಳ (ಪೊಸಿಷನಿಂಗ್) ಬಗ್ಗೆ ಮಾಹಿತಿ ನೀಡುವ ಸಾಮರ್ಥ್ಯ ಹೊಂದಿದೆ. ಆದರೆ ಕೇವಲ 7 ಉಪಗ್ರಹಳನ್ನು ಹೊಂದಿರುವ ಭಾರತದ ನಾವಿಕ್ ವ್ಯವಸ್ಥೆ ಭಾರತ ಹಾಗೂ ಸುತ್ತಮುತ್ತಲ ವ್ಯಾಪ್ತಿಯ ಪ್ರದೇಶಗಳ ಬಗ್ಗೆ ಮಾತ್ರ ಮಾಹಿತಿ ನೀಡಲಿದೆಯಾದರೂ ಅಮೆರಿಕಾದ ಜಿಪಿಎಸ್ ಗಿಂತ ನಿಖರವಾದ ವ್ಯವಸ್ಥೆಯಾಗಿದೆ.

ಜಿಪಿಎಸ್ ಎನ್ನುವುದು ಯುಎಸ್ ಸರ್ಕಾರದ ಸ್ವಾಮ್ಯದ ಉಪಗ್ರಹಗಳ ವ್ಯವಸ್ಥೆಯಾಗಿದ್ದು ಅದು ಅವರಿಗೆ ಸಂಪರ್ಕ ಸಾಧಿಸುವ ಪ್ರತಿ ಸಾಧನಕ್ಕೆ ಸ್ಥಾನೀಕರಣ, ನ್ಯಾವಿಗೇಷನ್ ಮತ್ತು ಟೈಮಿಂಗ್ ಸೇವೆಗಳನ್ನು ಒದಗಿಸುತ್ತದೆ. ಪ್ರಸಕ್ತ ಸ್ಥಳ ಮತ್ತು ಸಮಯದ ಮೇಲೆ ಸಮಯ ಸ್ಟ್ಯಾಂಪ್ ಅನ್ನು ಪ್ರಸಾರ ಮಾಡುವ 27 ಉಪಗ್ರಹಗಳು ಸಿಗ್ನಲ್ ಅನ್ನು ಪ್ರತಿ 30 ಸೆಕೆಂಡುಗಳ ಆವರ್ತನದೊಂದಿಗೆ ಉತ್ಪಾದಿಸಲಾಗುತ್ತಿವೆ. ನಿಮ್ಮ ಸ್ಥಳವನ್ನು ಕಲಿಯಲು ನಿಮ್ಮ ಜಿಪಿಎಸ್ ರಿಸೀವರ್ ಕನಿಷ್ಠ 3-4 ಉಪಗ್ರಹಗಳಿಂದ ಸಿಗ್ನಲ್ಗಳನ್ನು ಪಡೆಯಬೇಕು ಮತ್ತು ಪ್ರಸ್ತುತ ಸಮಯದ ಪ್ರಕಾರ ನಿಮ್ಮ ಸ್ಥಾನದ ಅಕ್ಷಾಂಶ, ರೇಖಾಂಶ ಮತ್ತು ಎತ್ತರವನ್ನು 10 ಮೀಟರ್ಗಳಷ್ಟು ಅಂದಾಜಿನೊಂದಿಗೆ ಲೆಕ್ಕಾಚಾರ ಮಾಡಬೇಕಾಗುತ್ತದೆ. ಯಾವುದೇ ಆಧುನಿಕ ಸ್ಮಾರ್ಟ್ಫೋನ್ ಜಿಪಿಎಸ್ ರಿಸೀವರ್ ಅನ್ನು ಹೊಂದಿದೆ, ಇದು ಅಂತಹ ಸಂದೇಶಗಳನ್ನು ಸ್ವೀಕರಿಸುತ್ತದೆ ಮತ್ತು ಬೆಳಕಿನ ಮಾಹಿತಿಯನ್ನು ವೇಗದಲ್ಲಿ (ರೇಡಿಯೊ ಸಿಗ್ನಲ್) ಮತ್ತು ಈ ಸಿಗ್ನಲ್ ಅನ್ನು ಕಳುಹಿಸಿದ ಸಮಯವನ್ನು ಲೆಕ್ಕಹಾಕಲು ಡೇಟಾವನ್ನು ಬಳಸುತ್ತದೆ. ವೋಯ್ಲಾ! ಆದರೆ ಇದು ಅರ್ಧದಷ್ಟು ಅಲ್ಲ! ಜಿಪಿಎಸ್ ಸಿಗ್ನಲ್ ಗುರುತಿಸುವಿಕೆ ಮತ್ತು ಸ್ಥಾನೀಕರಣ ಸ್ಮಾರ್ಟ್ಫೋನ್ಗಾಗಿ ಕಠಿಣ ಸವಾಲಾಗಿದೆ, ಆದ್ದರಿಂದ ನಿಮ್ಮ ಮೊಬೈಲ್ ನಿಮ್ಮ ಸ್ಥಳವನ್ನು ಗುರುತಿಸುವ 4 ಪ್ರಮುಖ ಮಾರ್ಗಗಳಿವೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
75 ವರ್ಷಗಳ ಬಳಿಕ 97 ವಯಸ್ಸಿನ ವೃದ್ಧ 92 ವರ್ಷದ ತನ್ನ ಪ್ರೇಯಸಿಯನ್ನು ಫ್ರಾನ್ಸ್ ನಲ್ಲಿ ಭೇಟಿ ಮಾಡಿದ ಸುದ್ದಿಯೊಂದು ವೈರಲ್ ಆಗುತ್ತಿದೆ.ಕೇಟಿ ರಾಬಿನ್ಸ್ ಹಾಗೂ ಜೇನಿನ್ ಪಿಯರ್ಸನ್ 75 ವರ್ಷಗಳ ಬಳಿಕ ಭೇಟಿ ಆಗಿದ್ದಾರೆ. 75 ವರ್ಷದ ಬಳಿಕ ರಾಬಿನ್ಸ್ ಡಿ-ಡೇ ಲ್ಯಾಂಡಿಂಗ್ಸ್ನ 75ನೇ ವಾರ್ಷಿಕೋತ್ಸವ ಆಚರಿಸಲು ಫ್ರಾನ್ಸ್ ಗೆ ಬಂದಿದ್ದರು. ಈ ವೇಳೆ ರಾಬಿನ್ಸ್, ಜೇನಿನ್ರನ್ನು ಭೇಟಿ ಆಗಿದ್ದಾರೆ. ಪ್ರೀತಿ ಶುರುವಾಗಿದ್ದು ಹೇಗೆ? 1944 ಅಂದರೆ ಎರಡನೇ ವಿಶ್ವ ಯುದ್ಧ ನಡೆಯುತ್ತಿದ್ದಾಗ ಇವರಿಬ್ಬರ ಪ್ರೀತಿ…
ರಾಜಧಾನಿಯಲ್ಲಿ ಪ್ಲಾಸ್ಟಿಕ್ ಬಳಕೆ ನಿಯಂತ್ರಿಸುವಲ್ಲಿ ಕ್ರಮ ಕೈಗೊಳ್ಳದಿದ್ದರೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಹೂಡಲಾಗುವುದು ಎಂದು ರಾಜ್ಯ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಡಾ. ಕೆ. ಸುಧಾಕರ್ ಎಚ್ಚರಿಕೆ ನೀಡಿದ್ದಾರೆ. ಬಿಬಿಎಂಪಿ ಜಂಟಿ ಆಯುಕ್ತರೊಂದಿಗೆ ನಿನ್ನೆ ನಡೆಸಿದ ಸಭೆಯಲ್ಲಿ ಪ್ಲಾಸ್ಟಿಕ್ ಬಳಕೆಯನ್ನು ನಿಯಂತ್ರಿಸಲು ವಿಫಲವಾದರೆ ಕ್ರಮ ಜರುಗಿಸುವ ಆದೇಶ ನೀಡಿರುವುದಾಗಿ ಡಾ. ಸುಧಾಕರ್ ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಗೆ ತಿಳಿಸಿದರು. ಇದಕ್ಕೂ ಮುನ್ನ ಸಾರ್ವಜನಿಕ ದೂರುಗಳ ಹಿನ್ನೆಲೆಯಲ್ಲಿ ಬ್ರಿಗೇಡ್…
ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುವ ‘ಕುಲವಧು’ ಧಾರಾವಾಹಿಯಲ್ಲಿ ಧನ್ಯಾ ಎಂದೇ ಖ್ಯಾತಿ ಪಡೆದಿರುವ ದೀಪಿಕಾ ಇತ್ತೀಚೆಗಷ್ಟೆ ‘ಮಿಸ್ ಸೌತ್ ಇಂಡಿಯಾ ಗ್ಲಾಮರ್ 2019’ ಕಿರೀಟವನ್ನು ತಮ್ಮ ಮುಡಿಗೇರಿಸಿಕೊಂಡಿದ್ದಾರೆ. ನಟಿ ದೀಪಿಕಾ ಅವರು ಈ ಬಗ್ಗೆ ತಮ್ಮ ಇನ್ಸ್ ಸ್ಟಾಗ್ರಾಂನಲ್ಲಿ ಹೇಳಿಕೊಂಡಿದ್ದಾರೆ. ತಾವು ವಿನ್ನರ್ ಆದ ತಕ್ಷಣದ ಫೋಟೋವನ್ನು ಕ್ಲಿಕ್ಕಿಸಿಕೊಂಡು ಅದನ್ನು ಅಪ್ಲೋಡ್ ಮಾಡಿ ಅಭಿಮಾನಿಗಳಿಗೆ ಮತ್ತು ತಮ್ಮ ಗೆಳೆಯನಿಗೆ ಧನ್ಯವಾದ ತಿಳಿಸಿದ್ದಾರೆ. “ಮಿಸ್ ಸೌತ್ ಇಂಡಿಯಾ ಸ್ಪರ್ಧೆಯಲ್ಲಿ ಭಾಗವಹಿಸಿದ್ದಕ್ಕೆ ತುಂಬಾ ಸಂತೋಷವಾಗಿದೆ. ಅದರಲ್ಲೂ ನಾನು ‘ಮಿಸ್ ಸೌತ್ ಇಂಡಿಯಾ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(27 ಫೆಬ್ರವರಿ, 2019) ಇಂದು ನೀವು ಸುಲಭವಾಗಿ ಬಂಡವಾಳ ಪಡೆಯಬಹುದು -ಬಾಕಿಯಿರುವ ಸಾಲಗಳನ್ನು ಸಂಗ್ರಹಿಸಬಹುದು ಅಥವಾಹೊಸ ಯೋಜನೆಗಳಿಗೆ…
ದಿನನಿತ್ಯ ಬೆಳಗಿನ ಜಾವದಲ್ಲಿ ಖಾಲಿ ಹೊಟ್ಟೆಯಲ್ಲಿ ಒ೦ದು ಲೋಟದಷ್ಟು ತಾಜಾ ಸೌತೆಕಾಯಿಯ ರಸವನ್ನು ಕುಡಿಯಲು ಪ್ರಯತ್ನಿಸಿದರೆ ನಿಮ್ಮ ಆರೋಗ್ಯವನ್ನು ಸುಧಾರಿಸಿಕೊಳ್ಳಬಹುದು ಹಾಗು ನಿಮ್ಮ ಶರೀರದ ತೂಕನು ಕಡಿಮೆ ಮಾಡಿಕೊಳ್ಳಬಹುದು.
ಕೊಡಗು ಜಿಲ್ಲಾ ಪೊಲೀಸ್ ವರಷ್ಠಾಧಿಕಾರಿ ಡಾ. ಸುಮನ್ ಪನ್ನೇಕರ್ ತಮ್ಮ ಮಗಳನ್ನು ಸರ್ಕಾರಿ ಅಂಗನವಾಡಿಗೆ ಕಳಿಸುವ ಮೂಲಕ ಮಾದರಿಯಾಗಿದ್ದರೆ. ತಮ್ಮ ಪುಟ್ಟ ಮಗಳನ್ನು ಸರ್ಕಾರಿ ಅಂಗನವಾಡಿಗೆ ಕಳಿಸಿ ಕನ್ನಡ ಕಲಿಗೆ ಒತ್ತು ನೀಡಿದ್ದಾರೆ.ಗ್ರಾಮೀಣ ಮಕ್ಕಳೊಂದಿಗೆ ಬೆರೆಯುವ ಉದ್ದೇಶದಿಂದ ಮಗುವನ್ನು ಅಂಗನವಾಡಿಗೆ ನಿತ್ಯವೂ ಕಳಿಸಿ ತಾವು ಕೆಲಸಕ್ಕೆ ತೆರಳುತ್ತಾರೆ ಸುಮನ್. ಕಲಿಕೆ, ಆಟ, ಊಟದ ಜೊತೆಗೆ ಮಕ್ಕಳೊಂದಿಗೆ ಈ ಅಂಗನವಾಡಿಯಲ್ಲಿ ಎಸ್ಪಿ ಮಗಳು ಸಹ ಬೆರೆಯುತ್ತಿದ್ದಾಳೆ. ಸಾಮಾನ್ಯರ ಮಕ್ಕಳಂತೆ ಸರ್ಕಾರಿ ಅಂಗನವಾಡಿಯಲ್ಲಿ ಎಸ್ಪಿ ಪುತ್ರಿ ಖುಷಿ ಸಹ ಪಾಠ…