ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮ ಹಿಂದೂ ಧರ್ಮದಲ್ಲಿ ಎಲ್ಲಾ ಶಾಸ್ತ್ರ ಸಂಪ್ರದಾಯಗಳ ಹಿಂದಿಯು ಒಂದು ವೈಜ್ಞಾನಿಕ ಕಾರಣ ಅಥವಾ ಒಂದು ಮಹತ್ತರವಾದ ಉದ್ದೇಶ ಇರುತ್ತದೆ. ಹಾಗೆಯೇ ನಾವು ಊಟ ಮಾಡುವುದಕ್ಕೂ ಒಂದಷ್ಟು ವಿಧಿ-ವಿಧಾನ ಪದ್ಧತಿಗಳಿವೆ.
ನಮ್ಮ ಸಂಪ್ರದಾಯದಲ್ಲಿ ನೆಲದ ಮೇಲೆ ಕುಳಿತು ಊಟ ಮಾಡುವುದು ರೂಢಿ. ಊಟಕ್ಕಾಗಿ ಬಾಳೆ ಎಲೆ ಇಲ್ಲವೇ ಬೆಳ್ಳಿಯ ಅಥವಾ ಚಿನ್ನದ ತಟ್ಟೆಯನ್ನು ಬಳಸುತ್ತಾರೆ. ಇದರ ಹಿಂದೆಲ್ಲ ಒಂದು ಮಹತ್ವವಿದೆ. ಹಾಗೆಯೇ, ನಾವು ಊಟ ಮಾಡಿದ ಬಳಿಕ ಕೆಲವೊಂದು ತಪ್ಪುಗಳನ್ನು ಮಾಡ ಬಾರದು. ಹೀಗೆ ಮಾಡಿದಲ್ಲಿ ನಮಗೆ ಕೆಡುಕು ಉಂಟಾಗುತ್ತದೆ ಎಂದು ನಮ್ಮ ಹಿರಿಯರು ಹೇಳಿದ್ದಾರೆ.ಆ ತಪ್ಪುಗಳು ಯಾವುವೆಂದರೆ,
ನಾವು ಊಟದ ನಂತರ ತಟ್ಟೆಯಲ್ಲೇ ಕೈ ತೊಳೆಯ ಬಾರದು. ಏನಿದ್ದರು ಊಟ ಮುಗಿಸಿ ಎದ್ದು ಹೋಗಿ ಕೈ ತೊಳೆಯುವ ಸ್ಥಳದಲ್ಲೇ ಕೈ ತೊಳೆದುಕೊಳ್ಳಬೇಕು. ಇಲ್ಲವಾದರೆ ಈ ಅಭ್ಯಾಸ ನಮಗೆ ಒಳ್ಳೆಯದಲ್ಲ ಎಂದು ಶಾಸ್ತ್ರಗಳು ಹೇಳುತ್ತವೆ.
ಊಟದ ನಂತರ ಕೈತೊಳೆದ ನೆರನ್ನು ಬೇರೆಯವರಿಗೆ ಅಥವಾ ಅಡುಗೆ ಪಾತ್ರೆಗಳು ಸೇರಿದಂತೆ ಇರತೆ ವಸ್ತುಗಳ ಮೇಲೆ ಚುಮಿಕಿಸುವುದು ದಾರಿದ್ರ ವನ್ನು ಉಂಟುಮಾಡುತ್ತದೆ ಎಂದು ಹೇಳಲಾಗಿದೆ.
ಯಾವತ್ತು ನಾವು ಊಟ ಮಾಡುವ ಸ್ಥಳದಲ್ಲೇ ಊಟ ಮಾಡಬೇಕು. ಊಟ ಮಾಡಿದ ನಂತರ ಅಲ್ಲೇ ಪಕ್ಕದಲ್ಲೇ ನಿದ್ರೆಗೆ ಜಾರುವುದು ಒಳಿತಲ್ಲ. ಇದು ಅಶುಭದಾಯಕವಾದದ್ದು.
ಯಾವುದೇ ಕಾರಣಕ್ಕೂ ನಾವು ಊಟ ಮಾಡಿದ ತಟ್ಟೆಯಲ್ಲೇ ಬಾಯಿ ಮುಕ್ಕಳಿಸಿ ಅಥವಾ ಯಾವುದೋ ಕಾರಣಕ್ಕೆ ಉಗಳಬಾರದು. ಹೇಗೆ ಮಾಡುವುದರಿಂದ ದಟ್ಟ ದಾರಿದ್ರ್ಯ ಆವರಿಸುತ್ತದೆ ಎಂದು ಹೇಳಲಾಗಿದೆ.
ಈ ಮೇಲಿನ ಎಲ್ಲಾ ಕೆಟ್ಟ ಅಭ್ಯಾಸಗಳು ನಮ್ಮ ಆರೋಗ್ಯಕ್ಕೂ ಹಾನಿ ಉಂಟುಮಾಡಿ ದಟ್ಟ ದಾರಿದ್ರ್ಯಕ್ಕೆ ಕಾರಣವಾಗುತ್ತವೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ತೈಲ ಸಂಪದ್ಭರಿತ ರಾಷ್ಟ್ರ ಸೌದಿ ಅರೇಬಿಯಾಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ, 2024 ವೇಳೆಗೆ ಭಾರತದಲ್ಲಿ ಸೌದಿ ಅರೇಬಿಯಾ 100 ಶತಕೋಟಿಡಾಲರ್ ಹೂಡಿಕೆ ಮಾಡಲಿದೆ ಎಂದುಹೇಳಿದ್ದಾರೆ. ಸೌದಿ ರಾಜ ಸಲ್ಮಾನ್ಬಿನ್ ಅಬ್ದುಲ್ ಅಜೀಜ್ ಅಲ್ಸೌದ್ರೊಂದಿಗೆ ದ್ವಿಪಕ್ಷೀಯ ಮಾತುಕತೆನಡೆಸಿದ ಮೋದಿ, ನಂತರ ಹೂಡಿಕೆದಾರರಸಮಾವೇಶದಲ್ಲಿ ಭಾರತದಲ್ಲಿ ಹೂಡಿಕೆಗಿರುವ ಅವಕಾಶಗಳನ್ನು ತಿಳಿಸಿದರು. 100 ಶತಕೋಟಿ ಡಾಲರ್ ಹೂಡಿಕೆ: ಭಾರತದಲ್ಲಿ ತೈಲ ಸಂಸ್ಕರಣೆ, ಪೈಪ್ಲೈನ್, ಗ್ಯಾಸ್ ಟರ್ಮಿನಲ್ಸ್ಕ್ಷೇತ್ರಗಳಲ್ಲಿ 2024 ವೇಳೆಗೆ 100 ಶತಕೋಟಿ ಡಾಲರ್ ಹೂಡಿಕೆಮಾಡಲು ಸೌದಿ ಅರೇಬಿಯಾ ಒಪ್ಪಿದೆ.ಈಸ್ಟ್ ಕೋಸ್ಟ್ ರಿಫೈನರಿ ಯೋಜನೆಯಲ್ಲಿ ಭಾಗಿಯಾಗಲುಸೌದಿ…
ಚಳಿಗಾಲದಲ್ಲಿ ಒಂದು ಕಪ್ ಬಿಸಿ ಬಿಸಿ ಟೀ ಕುಡಿಯುವುದಕ್ಕಿಂತ ಯಾವುದು ಹೆಚ್ಚು ಸುಖ ಕೊಡುವುದಿಲ್ಲ, ಆದರೆ ಕೇವಲ ಟೀ ಕುಡಿದೇ ಬದುಕಿರಲು ಸಾಧ್ಯವೇ?ಬೆಳಗ್ಗೆ, ಸಂಜೆ ಟೀ ಕುಡಿಯೋರನ್ನ ನೋಡಿರ್ತೀರಿ ಆದರೆ ಛತ್ತೀಸ್ಗಢದಲ್ಲಿ ಮಹಿಳೆಯೊಬ್ಬರು 30 ವರ್ಷದಿಂದ ಕೇವಲ ಟೀ ಕುಡಿದೇ ಬದುಕುತ್ತಿದ್ದಾರೆ. ಹೌದು, ಈ ವಿಷಯ ನೋಡಿದರೇ ಬರೀ ಟೀ ಕುಡಿದು ಬದುಕಿದ್ದಾರಾ ಅಂತ ಆಶ್ಚರ್ಯ ಆಗೋದು ಸಹಜ. ಹೌದು, ಛತ್ತೀಸ್ ಗಡದ ಕೊರಿಯಾ ಜಿಲ್ಲೆಯ ಮಹಿಳೆಯೊಬ್ಬರು ಕಳೆದ 30 ವರ್ಷಗಳಿಂದ ಬರೀ ಟೀ ಕುಡಿದುಕೊಂಡೇ ಬದುಕುತ್ತಿದ್ದಾರೆ,…
Kotilingeshwara temple is situated in Kammasandra village in Kolar district , Karnataka. In the temple premises more than million of lingas were installed since 1980.
ಮಾನವನ ದೇಹದೊಳಗೆ ಪ್ರವೇಶಿಸಿದ ಮಾತ್ರೆಯು ಅಲ್ಲಿ ತಾನು ನಡೆಯುವ ಕ್ರಿಯೆಗಳನ್ನು ವೈದ್ಯನಿಗೆ ಕಳುಹಿಸಿಕೊಡುವ ವಿಶಿಷ್ಟ ತಂತ್ರಜ್ಞಾನದ ಡಿಜಿಟಲ್ ಮಾತ್ರೆಗೆ ಅಮೆರಿಕ ಅನುಮತಿ ನೀಡಿದೆ.! ವಿಶ್ವದಲ್ಲಿಯೇ ಇಂತಹದೊಂದು ಡಿಜಿಟಲ್ ಮಾತ್ರೆ ಇದೀಗ ಜನ ಬಳಕೆಗೆ ಬಂದಿದ್ದು, ಇದು ಎಲ್ಲರಿಗೂ ಆಶ್ಚರ್ಯವಾಗಿದೆ.!
ಸುಪ್ರೀಂಕೋರ್ಟ್ ತೀರ್ಪಿನ ಬಳಿಕ ಕಾಂಗ್ರೆಸ್ ಮೂವರು ನಾಯಕರು ಅಜ್ಞಾತ ಸ್ಥಳಕ್ಕೆ ತೆರಳಿದ್ದಾರೆ. ಕೈ ಹಿರಿಯ ನಾಯಕ ಸಿದ್ದಾರಾಮಯ್ಯ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಸಚಿವ ಕೃಷ್ಣ ಬೈರೇಗೌಡ ಕೆಕೆ ಗೆಸ್ಟ್ ಹೌಸ್ ನಿಂದ ಒಂದೇ ಕಾರಿನಲ್ಲಿ ತೆರಳಿದ್ದಾರೆ. ಸುಪ್ರೀಂಕೋರ್ಟ್ ರಾಜ್ಯ ರಾಜಕೀಯದ ಬಗ್ಗೆ ಮಹತ್ವದ ತೀರ್ಪನ್ನು ಪ್ರಕಟ ಮಾಡಿದೆ. ವಿಶ್ವಾಸಮತದ ವೇಳೆ ಅತೃಪ್ತ ಶಾಸಕರು ಹಾಜರಾಗಬಹುದು ಅಥವಾ ಹಾಜರಾಗದೇ ಇರಬಹುದು ಎಂದು ತೀರ್ಪಿತ್ತಿದ್ದು, ಕಾಂಗ್ರೆಸ್ ನಾಯಕರನ್ನು ಕಂಗೆಡಿಸಿದೆ. ವಿಶ್ವಾಸ ಮತ ಯಾಚನೆ ಮಾಡಲು ಸಿಎಂ ಕುಮಾರಸ್ವಾಮಿ ನಿರ್ಧಾರ…
ಆನ್ಲೈನ್ ಮಾರುಕಟ್ಟೆ ಇಂದಿನ ದಿನದಲ್ಲಿ ಮೊಬೈಲ್ ಫೋನ್ಗಳ ಮಾರಾಟವನ್ನು ಹೆಚ್ಚು ಮಾಡುತ್ತಿದೆ. ವಿವಿಧ ಆಫರ್ಗಳು, ಹೊಸ ಫೋನ್ ಲಾಂಚ್ ಗಳು ಸೇರಿದಂತೆ ಎಕ್ಸ್ಕ್ಲೂಸಿವ್ ಸೇಲ್ಗಳು ಸೇರಿದಂತೆ ಅನೇಕ ಆಫರ್ ಗಳು ಲಭ್ಯವಿದೆ.