ಸಿನಿಮಾ

Tv9 ಕೆಜಿಎಫ್ ಚಿತ್ರ ಪ್ರಮೋಷನ್ ಏಕೆ ಮಾಡಲಿಲ್ಲ ಎಂಬ ಸತ್ಯ ಬಯಲು…!

704

ಕನ್ನಡದ ಹೆಮ್ಮೆ ಕೆಜಿಎಫ್ ಚಿತ್ರದ ಯಶಸ್ಸು ಕಾಣಲಿ ಎಂದು ಎಲ್ಲಾ ಕನ್ನಡಿಗರು ಪ್ರೋತ್ಸಾಹ ನೀಡಿದರು. ಸ್ಟಾರ್ ವಾರ್ ಮರೆತು ಎಲ್ಲಾ ನಟರುಗಳ ಅಭಿಮಾನಿಗಳು ಯಶ್ ಗೆ ಸಪೋರ್ಟ್ ಮಾಡಿದ್ದಾರ್ರೆ. ಹಾಗೆ ಎಲ್ಲಾ ಸುದ್ದಿವಾಹಿನಿಗಳು ಈ ಸಿನಿಮಾವನ್ನು ಪ್ರಮೋಷನ್ ಮಾಡಿದವು.

ಆದರೆ ಟಿವಿ9 ಮಾತ್ರ ಈ ಚಿತ್ರದ ಬಗ್ಗೆ ಒಂದು ದಿನವೂ ವಿಶೇಷ ಕಾರ್ಯಕ್ರಮವನ್ನು ಮಾಡಲಿಲ್ಲ. ಇದು ಕನ್ನಡಿಗರ ಆಕ್ರೋಶಕ್ಕೆ ಕಾರಣವಾಯಿತು. Tv9 ಸುದ್ದಿ ವಾಹಿನಿಯ ಏಕೆ ಹೀಗೆ ಮಾಡಿತು ಎಂಬುದಕ್ಕೆ ಉತ್ತರ ಇಲ್ಲಿದೆ.

ಸಾಮಾನ್ಯವಾಗಿ ಚಿತ್ರತಂಡದವರು ಆ ಚಿತ್ರದ ಪ್ರಚಾರಕ್ಕಾಗಿ ಮತ್ತು ಸುದ್ದಿವಾಹಿನಿಗಳಲ್ಲಿ ಆ ಚಿತ್ರವು ಪ್ರಮೋಷನ್ ಮಾಡಲು ಹಣವನ್ನು ನೀಡುತ್ತಾರೆ. ಆದರೆ ಕೆಜಿಎಫ್ ಯಾವ ಸುದ್ದಿ ವಾಹಿನಿಗಳಿಗು ಸಹ ಹಣ ನೀಡಲಿಲ್ಲ ಎನ್ನಲಾಗಿದೆ.ಆದರೂ ಸಹ ಆದರೂ ಸಹ ಬೇ ಟಿವಿ ಟಿವಿ ಪಬ್ಲಿಕ್ ಟಿವಿ ದಿಗ್ವಿಜಯ ಹೀಗೆ ಹಲವಾರು ಕನ್ನಡ ಸುದ್ದಿವಾಹಿನಿಗಳು ಕೆಜಿಎಫ್ ಸಿನಿಮಾ ಪ್ರಮೋಷನ್ ಮಾಡಿದ ವು.

ಆದರೆ ಕೆಜಿಎಫ್ ತಂಡ tv9 ಜೊತೆ ಯಾವುದೇ ಬಿಜಿನೆಸ್ ಮಾಡಿಕೊಳ್ಳದ ಕಾರಣ tv9 ಕೆಜಿಎಫ್ ಚಿತ್ರದ ಪ್ರಮೋಷನ್ ನನ್ನು ಮಾಡಲಿಲ್ಲ. ಇದು ಕೆಜಿಎಫ್ ಅಭಿಮಾನಿಗಳಲ್ಲಿ ಆಕ್ರೋಶ ಮೂಡಲು ಕಾರಣವಾಯಿತು. ಅಲ್ಲದೆ ಟಿವಿ9, ಟಿಆರ್ ಪಿ ರೇಟಿಂಗ್ ಪ್ರಕಾರ ಮೊದಲಿನಿಂದಲೂ ಕನ್ನಡದಲ್ಲಿ 1 ನೇ ಸ್ಥಾನದಲ್ಲಿರುವ ಸುದ್ದಿ ವಾಹಿನಿ.

ಕೇವಲ ಫಿಲ್ಮಿ ಫಂಡಾ ದಂತಹ ಕಾರ್ಯಕ್ರಮಗಳಲ್ಲಿ ಕೆಜಿಎಫ್ ಬಗ್ಗೆ tv9 ತೋರಿಸಿದರು ಇತರೆ ಚಾನಲ್ ಗಳ ರೀತಿ ದಿನಗಟ್ಟಲೆ ಅಥವಾ ವಿಶೇಷ ಕಾರ್ಯಕ್ರಮ ಮಾಡಿ ತುಂಬಾ ಹೊತ್ತು ಕೆಜಿಎಫ್ ಚಿತ್ರದ ಬಗ್ಗೆ ತೋರಿಸಿಲ್ಲ ಎಂದು ಯಶ್ ಫ್ಯಾನ್ಸ್ ಕೋಪಗೊಂಡಿದ್ದಾರೆ.

ಸೋಶಿಯಲ್ ಮೀಡಿಯಾ ಗಳಲ್ಲಿ tv9 ಒಂದು ಕನ್ನಡ ವಿರೋಧಿ ಚಾನೆಲ್ ಎಂದು ಆಕ್ರೋಶಗೊಂಡ ಅಭಿಮಾನಿಗಳು ತಮ್ಮ ಕೋಪ ವ್ಯಕ್ತಪಡಿಸಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ಶನಿ ದೇವರನ್ನು ನೆನೆಯುತ್ತ ನಿಮ್ಮ ಇಂದಿನ ಭವಿಷ್ಯ ಹೇಗಿದೆ ನೋಡಿರಿ

    ಮೇಷ ರಾಶಿ ಭವಿಷ್ಯ (Saturday, December 4, 2021) ನಿಮ್ಮ ದೈಹಿಕ ಆರೋಗ್ಯವನ್ನು ಸುಧಾರಿಸಲು ಸಮತೋಲಿತ ಆಹಾರ ತೆಗೆದುಕೊಳ್ಳಿ ಇಂದು ನೀವು ನಿಮ್ಮ ಮನೆಯ ಸದಸ್ಯರನ್ನು ಎಲ್ಲಿಗಾದರೂ ಸುತ್ತಾಡಲು ಕರೆದುಕೊಂಡು ಹೋಗಬಹುದು ಮತ್ತು ನಿಮ್ಮ ಸಾಕಷ್ಟು ಹಣವು ಖರ್ಚಾಗಬಹುದು ನಿಮ್ಮ ಜೊತೆಗಿರುವ ಯಾರಾದರೂ ನಿಮ್ಮ ಇತ್ತೀಚಿನ ಕ್ರಮಗಳಿಂದ ಕಿರಿಕಿರಿಗಳ್ಳಬಹುದು. ನ್ಯಾಯಯುತವಾದ ಮತ್ತು ಉದಾರ ಪ್ರೀತಿಯಿಂದ ಪುರಸ್ಕೃತಗೊಳ್ಳುವ ಸಾಧ್ಯತೆಯಿದೆ. ಇಂದು ಸಂವಹನ ನಿಮ್ಮ ಬಲವಾಗಿರುತ್ತದೆ. ನಿಮ್ಮ ಸಂಗಾತಿಯಿಂದ ನೀವು ಇಂದು ವಿಶೇಷ ಗಮನ ಪಡೆಯುತ್ತೀರಿ. ಬಹಳ ಸಮಯದ ನಂತರ…

  • ಮನರಂಜನೆ

    ಬಿಗ್ ಬಾಸ್’ನ ಬಾರ್ಬಿ ಡಾಲ್ ನಿವೇದಿತಾಗೌಡರನ್ನು ಮದುವೆಯಾಗೋ ಹುಡುಗನಿಗೆ ಈ ಲಕ್ಷಣಗಳು ಇರಬೇಕಂತೆ..!ನಿಮ್ಮಲ್ಲಿ ಇದ್ರೆ ಒಮ್ಮೆ ಟ್ರೈ ಮಾಡಿ ನೋಡ್ರೆ ಲಾ…

    ಬಿಗ್ ಬಾಸ್ ಕನ್ನಡ-5′ ಕಾರ್ಯಕ್ರಮಕ್ಕೆ ಕಾಲಿಟ್ಟ ಕ್ಷಣದಿಂದಲೇ, ಸೋಷಿಯಲ್ ಮೀಡಿಯಾದಲ್ಲಿ ಸೆನ್ಸೇಷನ್ ಆಗಿರುವ ಸ್ಪರ್ಧಿ ಅಂದ್ರೆ ಅದು ನಿವೇದಿತಾ ಗೌಡ. ಕನ್ನಡವನ್ನ ಇಂಗ್ಲೀಷ್ ಸ್ಟೈಲ್ ನಲ್ಲಿ ಮಾತನಾಡುವ ‘ಬಾರ್ಬಿ ಡಾಲ್’ ನಿವೇದಿತಾ ಮನೆಯ ಒಳಗೆ ಹಾಗೂ ಹೊರಗೆ ಸಖತ್ ಸುದ್ದಿಯಾಗುತ್ತಿದ್ದು, ಪಡ್ಡೆ ಹುಡುಗರ ಕನಸಿನ ರಾಣಿಯಾಗಿದ್ದಾರೆ.

  • ಆರೋಗ್ಯ, ಉಪಯುಕ್ತ ಮಾಹಿತಿ

    ಓಂ ಕಾಳು ನೆನೆಸಿದ ನೀರು ಕುಡಿದರೆ ಅದ್ಭುತವಾದ ಪ್ರಯೋಜನಗಳು.!

    ಓಂ ಕಾಳು ಅಡುಗೆಗೆ ರುಚಿ ನೀಡುವುದಲ್ಲದೆ ತನ್ನಲ್ಲಿ ಹಲವಾರು ಔಷಧಿ ಗುಣಗಳನ್ನು ಹೊಂದಿದೆ. ಇಂದಿನ ಒತ್ತಡದ ಬದುಕಿನಲ್ಲಿ ಜನರು ತಾವೇ ಅಡುಗೆ ಮಾಡಿ ತಿನ್ನಲು ಸಮಯವಿಲ್ಲದ ಕಾರಣ ಹೊರಗಡೆ ಅಥವಾ ಹೋಟೆಲ್ ಗಳಲ್ಲಿ ಹಾಗೇನೇ ರಸ್ತೆ ಬದಿಗಳಲ್ಲಿ ಸಿಗುವಂತಹ ಮತ್ತೆ ಬೇಕರಿ ತಿಂಡಿ ತಿನಿಸುಗಳನ್ನು ಹೆಚ್ಚಾಗಿ ತಿನ್ನುತ್ತಾರೆ ಆದರೆ ಇವುಗಳು ಅವರ ಬಾಯಿಗೆ ರುಚಿಯನ್ನು ನೀಡುತ್ತವೆ ಆದರೆ ಅದರಿಂದ ಆರೋಗ್ಯ ಖಂಡಿತ ಹಾಳಾಗುತ್ತದೆ ಏಕೆಂದರೆ ಹೋಟೆಲ್ ಗಳಲ್ಲಿ ಹೆಚ್ಚಾಗಿ ಹೊರಗಿನ ತಿನಿಸುಗಳಲ್ಲಿ ಸೋಡ ಬಳಸುತ್ತಾರೆ. ಏಕೆಂದರೆ ಈ…

  • ಸುದ್ದಿ

    ಮಗಳ ಮದುವೆಗೋಸ್ಕರ ಕೂಡಿಟ್ಟಿದ್ದ ಬರೋಬ್ಬರಿ 50ಲಕ್ಷ ಹಣವನ್ನು ನೆರೆ ಸಂತ್ರಸ್ತರಿಗೆ ಕೊಟ್ಟ ಮಹಾನ್ ತಾಯಿ!ಮತ್ತೆ ಮಗಳ ಮದ್ವೆ ಹೇಗೆ?

     ಉತ್ತರ ಕರ್ನಾಟಕದಲ್ಲಿನ ಭೀಕರ ಪ್ರವಾಹದಿಂದಾಗಿ ಆಸ್ತಿ ಪಾಸ್ತಿ, ಹಣದ ಜೊತೆಗೆ ಜನರ ಪ್ರಾಣ ಕೂಡ ಸಂಕಷ್ಟದ ಪರಿಸ್ಥಿತಿಯಲ್ಲಿದೆ. ಈ ಪ್ರವಾಹದಿಂದ ಮನೆ ಮಠ ಕಳೆದುಕೊಂಡು ನಿರಾಶ್ರಿತರಾದ ಸಾವಿರಾರು ಜನರಿಗೆ ಹಲವಾರು ಹಲವಾರು ರೀತಿಯಲ್ಲಿ ತಮ್ಮ ಕೈಲಾದಷ್ಟು ಮಾಡುತ್ತಿದ್ದಾರೆ.ಮುಂಬೈನ ಸುಮನ್ ರಾವ್ ಎನ್ನುವ ಮಹಿಳೆಯೊಬ್ಬಳು ತಮ್ಮ ಮಗಳ ಮದುವೆಗೋಸ್ಕರ ಕೂಡಿಟ್ಟಿದ್ದ ಹಣವನ್ನು ಸಂಕಷ್ಟದಲ್ಲಿರುವ ಉತ್ತರ ಕರ್ನಾಟಕದ ಜನರಿಗೋಸ್ಕರ ಕೊಡುವುದರ ಮುಖಾಂತರ ತಮ್ಮ ಮಾನವೀಯತೆಯನ್ನು ಮೆರೆದಿದ್ದಾರೆ.    ಇದೆ ವರ್ಷ ಡಿಸೆಂಬರ್ ತಿಂಗಳಿನಲ್ಲಿ ತಮ್ಮ ಮಗಳ ಮದುವೆ ಮಾಡಬೇಕೆಂದು ೫೦ ಲಕ್ಷರೂ…

  • ದೇಶ-ವಿದೇಶ

    ಈ ಮಹಿಳೆ ಜರ್ಮನಿಯಿಂದ ಭಾರತಕ್ಕೆ ಪ್ರವಾಸಿಯಾಗಿ ಬಂದು ಮಾಡುತ್ತಿರುವ ಕೆಲಸದ ಬಗ್ಗೆ ನೀವು ತಿಳಿದರೆ ನಿಜಕ್ಕೂ ಅಚ್ಚರಿ ಪಡುತ್ತೀರ..!

    ನಮ್ಮ ಭಾರತದಲ್ಲಿ ಸುಧಾರಣೆಯಾಗುವುದು ತುಂಬಾನೇ ಇದೆ ಆದರೆ ಕೆಲವರು ಮಾತ್ರ ಅದನ್ನು ಸ್ವೀಕರಿಸಿ ಅದರ ಪಾಲನೆಯನ್ನು ಮಾಡುತ್ತಾರೆ. ಇನ್ನು ಕೆಲವರು ತಮ್ಮ ಹೊಟ್ಟೆ ಪಾಡಿಗಾಗಿಯೇ ಬದುಕುವ ಮಂದಿ ಹೆಚ್ಚು. ಸಮಾಜ ಸುಧಾರಣೆ ಮಾಡುವವರ ಸಂಖ್ಯೆ ಕಡಿಮೆ.

  • ಸುದ್ದಿ

    ಮಾತ್ರೆಯಿಲ್ಲದೆ ತಲೆನೋವು ಮಾಯವಾಗಲು ಹೀಗೆ ಮಾಡಿ..!

    ತಲೆ ನೋವು ಕಾಣಿಸಿಕೊಳ್ಳಲು ಕಾರಣ ಒಂದಾ ಅಥವಾ ಎರಡ ಅನೇಕ ಕಾರಣಗಳಿವೆ. ಅದರಲ್ಲಿಯೂ ಅಧಿಕ ಒತ್ತಡ ಉಂಟಾದಾಗ ಹೆಚ್ಚಾಗಿ ತಲೆನೋವು ಕಾಣಿಸಿಕೊಳ್ಳುತ್ತಾದೆ ಇಂತಹ ಸಂದರ್ಭದಲ್ಲಿ ಮಾತ್ರೆ ಬಳಸದೆ ಮುಕ್ತಿ ಪಡೆಯಬಹುದು. ಮಾತ್ರೆಯಿಲ್ಲದೆ ತಲೆನೋವು ಮಾಯವಾಗಲು 10 ಸುಲಭ ಪರಿಹಾರಗಳು 1) ನಿದ್ದೆ ಕಡಿಮೆಯಾಗಿ ತಲೆನೋವು ಬಂದಿದ್ದರೆ ಬಸಳೆ ಸೊಪ್ಪಿನ ರಸವನ್ನು ತಲೆಗೆ ಲೇಪನ ಮಾಡಿಕೊಳ್ಳಬೇಕು ನಂತರ ನಿದ್ದೆ ಮಾಡಿ, ತಲೆನೋವು ಸರಿ ಹೋಗುತ್ತಾದೆ. 2) ಜಾಯಿಕಾಯಿಯ ಪುಡಿಯನ್ನು ತಣ್ಣಗಿನ ನೀರಲ್ಲಿ ಕಲಸಿ ಅದನ್ನು ದಿನದಲ್ಲಿ ಮೂರು ಭಾರೀ ಕುಡಿಯುವುದರಿಂದ ತಲೆನೋವು…