ಸಿನಿಮಾ

Tv9 ಕೆಜಿಎಫ್ ಚಿತ್ರ ಪ್ರಮೋಷನ್ ಏಕೆ ಮಾಡಲಿಲ್ಲ ಎಂಬ ಸತ್ಯ ಬಯಲು…!

680

ಕನ್ನಡದ ಹೆಮ್ಮೆ ಕೆಜಿಎಫ್ ಚಿತ್ರದ ಯಶಸ್ಸು ಕಾಣಲಿ ಎಂದು ಎಲ್ಲಾ ಕನ್ನಡಿಗರು ಪ್ರೋತ್ಸಾಹ ನೀಡಿದರು. ಸ್ಟಾರ್ ವಾರ್ ಮರೆತು ಎಲ್ಲಾ ನಟರುಗಳ ಅಭಿಮಾನಿಗಳು ಯಶ್ ಗೆ ಸಪೋರ್ಟ್ ಮಾಡಿದ್ದಾರ್ರೆ. ಹಾಗೆ ಎಲ್ಲಾ ಸುದ್ದಿವಾಹಿನಿಗಳು ಈ ಸಿನಿಮಾವನ್ನು ಪ್ರಮೋಷನ್ ಮಾಡಿದವು.

ಆದರೆ ಟಿವಿ9 ಮಾತ್ರ ಈ ಚಿತ್ರದ ಬಗ್ಗೆ ಒಂದು ದಿನವೂ ವಿಶೇಷ ಕಾರ್ಯಕ್ರಮವನ್ನು ಮಾಡಲಿಲ್ಲ. ಇದು ಕನ್ನಡಿಗರ ಆಕ್ರೋಶಕ್ಕೆ ಕಾರಣವಾಯಿತು. Tv9 ಸುದ್ದಿ ವಾಹಿನಿಯ ಏಕೆ ಹೀಗೆ ಮಾಡಿತು ಎಂಬುದಕ್ಕೆ ಉತ್ತರ ಇಲ್ಲಿದೆ.

ಸಾಮಾನ್ಯವಾಗಿ ಚಿತ್ರತಂಡದವರು ಆ ಚಿತ್ರದ ಪ್ರಚಾರಕ್ಕಾಗಿ ಮತ್ತು ಸುದ್ದಿವಾಹಿನಿಗಳಲ್ಲಿ ಆ ಚಿತ್ರವು ಪ್ರಮೋಷನ್ ಮಾಡಲು ಹಣವನ್ನು ನೀಡುತ್ತಾರೆ. ಆದರೆ ಕೆಜಿಎಫ್ ಯಾವ ಸುದ್ದಿ ವಾಹಿನಿಗಳಿಗು ಸಹ ಹಣ ನೀಡಲಿಲ್ಲ ಎನ್ನಲಾಗಿದೆ.ಆದರೂ ಸಹ ಆದರೂ ಸಹ ಬೇ ಟಿವಿ ಟಿವಿ ಪಬ್ಲಿಕ್ ಟಿವಿ ದಿಗ್ವಿಜಯ ಹೀಗೆ ಹಲವಾರು ಕನ್ನಡ ಸುದ್ದಿವಾಹಿನಿಗಳು ಕೆಜಿಎಫ್ ಸಿನಿಮಾ ಪ್ರಮೋಷನ್ ಮಾಡಿದ ವು.

ಆದರೆ ಕೆಜಿಎಫ್ ತಂಡ tv9 ಜೊತೆ ಯಾವುದೇ ಬಿಜಿನೆಸ್ ಮಾಡಿಕೊಳ್ಳದ ಕಾರಣ tv9 ಕೆಜಿಎಫ್ ಚಿತ್ರದ ಪ್ರಮೋಷನ್ ನನ್ನು ಮಾಡಲಿಲ್ಲ. ಇದು ಕೆಜಿಎಫ್ ಅಭಿಮಾನಿಗಳಲ್ಲಿ ಆಕ್ರೋಶ ಮೂಡಲು ಕಾರಣವಾಯಿತು. ಅಲ್ಲದೆ ಟಿವಿ9, ಟಿಆರ್ ಪಿ ರೇಟಿಂಗ್ ಪ್ರಕಾರ ಮೊದಲಿನಿಂದಲೂ ಕನ್ನಡದಲ್ಲಿ 1 ನೇ ಸ್ಥಾನದಲ್ಲಿರುವ ಸುದ್ದಿ ವಾಹಿನಿ.

ಕೇವಲ ಫಿಲ್ಮಿ ಫಂಡಾ ದಂತಹ ಕಾರ್ಯಕ್ರಮಗಳಲ್ಲಿ ಕೆಜಿಎಫ್ ಬಗ್ಗೆ tv9 ತೋರಿಸಿದರು ಇತರೆ ಚಾನಲ್ ಗಳ ರೀತಿ ದಿನಗಟ್ಟಲೆ ಅಥವಾ ವಿಶೇಷ ಕಾರ್ಯಕ್ರಮ ಮಾಡಿ ತುಂಬಾ ಹೊತ್ತು ಕೆಜಿಎಫ್ ಚಿತ್ರದ ಬಗ್ಗೆ ತೋರಿಸಿಲ್ಲ ಎಂದು ಯಶ್ ಫ್ಯಾನ್ಸ್ ಕೋಪಗೊಂಡಿದ್ದಾರೆ.

ಸೋಶಿಯಲ್ ಮೀಡಿಯಾ ಗಳಲ್ಲಿ tv9 ಒಂದು ಕನ್ನಡ ವಿರೋಧಿ ಚಾನೆಲ್ ಎಂದು ಆಕ್ರೋಶಗೊಂಡ ಅಭಿಮಾನಿಗಳು ತಮ್ಮ ಕೋಪ ವ್ಯಕ್ತಪಡಿಸಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಬಡ ಮಕ್ಕಳಿಗಾಗಿ ಶಾಲೆ ಆರಂಭಿಸಿದ ಸನ್ನಿ ಲಿಯೋನ್….!

    ಬಾಲಿವುಡ್ ಬೆಡಗಿ ಸನ್ನಿ ಲಿಯೋನ್ ಅವರು ತಮ್ಮ ಪತಿ ಡೇನಿಯಲ್ ವೆಬರ್ ಜೊತೆ ಸೇರಿ ಚಿಕ್ಕ ಮಕ್ಕಳಿಗಾಗಿ ಶಾಲೆಯನ್ನು ಆರಂಭಿಸಿದ್ದಾರೆ. ಮಕ್ಕಳಿಗೆ ದೈಹಿಕ ಹಾಗೂ ಬೌದ್ಧಿಕ ವಿಕಾಸಕ್ಕೆ ಕಲ್ಪಿಸುವುದು ನಮ್ಮ ಉದ್ದೇಶ. ಮಕ್ಕಳು ಕೇವಲ ಪಠ್ಯಪುಸ್ತಕಕ್ಕೆ ಮಾತ್ರ ಸೀಮಿತವಾಗಿರಬಾರದು. ಅವರು ಪ್ರಪಂಚದಲ್ಲಿ ನಡೆಯುತ್ತಿರುವ ಪ್ರತಿಯೊಂದು ವಿಷಯದ ಬಗ್ಗೆ ತಿಳಿದುಕೊಂಡಿರಬೇಕು. ಮಕ್ಕಳು ಮಜಾ ಮಾಡಬೇಕು ಎಂಬುದು ನನ್ನ ಉದ್ದೇಶ ಎಂದು ಸನ್ನಿ ಲಿಯೋನ್ ಹೇಳಿದ್ದಾರೆ. ಸನ್ನಿ ಲಿಯೋನ್ ಅವರಿಗೆ ಮಕ್ಕಳೆಂದರೆ ತುಂಬಾನೇ ಇಷ್ಟ. ಅವರು ಮೂರು ಮಕ್ಕಳ ತಾಯಿ…

  • ಆಯುರ್ವೇದ

    ಆಯುರ್ವೇದ ಮೂಲಕ ಕರೊನಾ ಸೋಂಕು ಗೆದ್ದ ಬ್ರಿಟನ್​ ರಾಜ, ಬೆಂಗಳೂರಿನ ಸೌಖ್ಯದಿಂದ ಚಿಕಿತ್ಸೆ

    ಬೆಂಗಳೂರು ಮೂಲದ ಆರೋಗ್ಯ ರೆಸಾರ್ಟ್ ಆಯುರ್ವೇದ ಮತ್ತು ಹೋಮಿಯೋಪತಿ ಬಳಕೆಯಿಂದ ಕರೋನವೈರಸ್ನ ಬ್ರಿಟಿಷ್ ಸಿಂಹಾಸನದ ಉತ್ತರಾಧಿಕಾರಿಯಾದ ಪ್ರಿನ್ಸ್ ಚಾರ್ಲ್ಸ್ ಅವರನ್ನು ಗುಣಪಡಿಸಿದೆ ಎಂದು ಕೇಂದ್ರ ಆಯುಷ್ ರಾಜ್ಯ ಸಚಿವ ಶ್ರೀಪಾಡ್ ನಾಯಕ್ ಗುರುವಾರ ಹೇಳಿದ್ದಾರೆ.

  • ಜ್ಯೋತಿಷ್ಯ

    ನಿಮಿಷ್ಟದ ದೇವರನ್ನು ನೆನಯುತ್ತಾ ಇಂದಿನ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿರಿ

    ಮೇಷ ರಾಶಿ ಭವಿಷ್ಯ (Sunday, December 5, 2021) ನಿಮ್ಮ ಶಕ್ತಿಯ ಮಟ್ಟ ಹೆಚ್ಚಿರುತ್ತದೆ. ಇಂದು ನೀವು ನಿಮ್ಮ ಹಣವನ್ನು ಧಾರ್ಮಿಕ ಚಟುವಟಿಕೆಗಳಲ್ಲಿ ಹೂಡಿಕೆ ಮಾಡಬಹುದು, ಇದರಿಂದ ನೀವು ಮಾನಸಿಕ ಶಾಂತಿಯನ್ನು ಪಡೆಯುವ ಸಂಪೂರ್ಣ ಸಾಧ್ಯತೆ ಇದೆ. ಇತರರ ಸಲಹೆಗಳನ್ನು ಕೇಳುವುದು ಮತ್ತು ಕಾರ್ಯಗತಗೊಳಿಸುವುದು ಪ್ರಮುಖವಾದ ಒಂದು ದಿನ. ನೀವು ಪ್ರಣಯದ ಆಲೋಚನೆಗಳು ಮತ್ತು ಹಿಂದಿನ ಕನಸುಗಳಲ್ಲಿ ಕಳೆದುಹೋಗುತ್ತೀರಿ. ನಿಮ್ಮ ಕೆಲಸದಿಂದ ವಿರಾಮವನ್ನು ತೆಗೆದುಕೊಂಡು ಇಂದು ನೀವು ನಿಮ್ಮ ಸ್ವಲ್ಪ ಸಮಯವನ್ನು ನಿಮ್ಮ ಜೀವನ ಸಂಗಾತಿಯೊಂದಿಗೆ ಕಳೆಯಬಹುದು….

  • ವಿಚಿತ್ರ ಆದರೂ ಸತ್ಯ

    ಈ ವ್ಯಕ್ತಿಗೆ ಬರೋಬ್ಬರಿ 19 ಸಲಿ ಸರ್ಜರಿ ಮಾಡಿದರು ಸರಿ ಆಗಿಲ್ಲ..! ಇತನ ವಿಚಿತ್ರ ಕಾಯಿಲೆ ಏನು ಗೊತ್ತಾ..?

    ಕಳೆದ ಕೆಲ ವರ್ಷಗಳಿಂದ ಎಪಿಡರ್ಮೋಡೈಸ್ ಪ್ಲಾಸಿಯಾ ವೆರುಸಿಫಾರ್ಮ್ (ಟ್ರೀ ಮ್ಯಾನ್ ರೋಗ) ಎಂಬ ವಿಚಿತ್ರವಾದ ಚರ್ಮದ ಕಾಯಿಲೆಗೆ ತುತ್ತಾಗಿ ಕೈಯ್ಯಾರೆ ಊಟ ಅಥವಾ ಬೇರೆ ಕೆಲಸ ಮಾಡಲು ಕಷ್ಟ ಪಡುತ್ತಿದ್ದ ಬಾಂಗ್ಲಾದೇಶದ 27 ವರ್ಷದ ಅಬುಲ್ ಬಜಂದಾರ್‌ಗೆ ಬರೋಬ್ಬರಿ 19 ಶಸ್ತ್ರ ಚಿಕಿತ್ಸೆ ಮಾಡಿದ್ರೂ ತೊಂದರೆ ನಿವಾರಣೆ ಆಗಿಲ್ಲ.

  • ಸುದ್ದಿ

    ಆನಂದ್ ಸಿಂಗ್ ಬೆನ್ನಲ್ಲೇ 10 ಮಂದಿ ಶಾಸಕರು ರಾಜೀನಾಮೆ?– ದೋಸ್ತಿ ಸರ್ಕಾರಕ್ಕೆ ಆಷಾಢ ಕಂಟಕ…..!

    ಸಿಎಂ ಅಮೆರಿಕ ಪ್ರವಾಸಕ್ಕೆ ತೆರಳಿದ್ದು ರಾಜ್ಯದಲ್ಲಿ ದಿಢೀರ್ ರಾಜಕೀಯ ಬೆಳವಣಿಗೆಗಳು ನಡೆಯುತ್ತಿವೆ. ಆಷಾಢದ ಮೊದಲ ದಿನವೇ ದೋಸ್ತಿ ಸರ್ಕಾರಕ್ಕೆ ಕಂಟಕ ಎದುರಾದಂತೆ ಕಾಣುತ್ತಿದೆ. ಹೊಸಪೇಟೆ ಶಾಸಕ ಆನಂದ್ ಸಿಂಗ್ ಅವರು ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಬೆನ್ನಲ್ಲೇ ಒಟ್ಟು 10 ಶಾಸಕರು ರಾಜೀನಾಮೆಗೆ ಸಿದ್ಧತೆ ನಡೆಸಿದ್ದಾರೆ ಎನ್ನಲಾಗಿದೆ. ಜಿಂದಾಲ್‍ಗೆ ಭೂಮಿ ನೀಡಿದ್ದನ್ನು ನೆಪವಾಗಿಟ್ಟುಕೊಂಡು ಶಾಸಕ ಸ್ಥಾನಕ್ಕೆ ಆನಂದ್ ಸಿಂಗ್ ರಾಜೀನಾಮೆ ನೀಡಿದ್ದಾರೆ ಎನ್ನಲಾಗಿದೆ. ಈ ಮೂಲಕ ಕಾಂಗ್ರೆಸ್ ಸಂಖ್ಯಾಬಲ 78ಕ್ಕೆ ಕುಸಿದಿದೆ. ಇತ್ತ ಮೂರು…

  • ಸುದ್ದಿ

    ಖ್ಯಾತ ಕಿರುತೆರೆ ನಟಿಯ ಮನೆಗೆ ನುಗ್ಗಿದ ಎಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬ ಮಾಡಿದ್ದೇನು ಗೊತ್ತಾ..?

    ಕಿರುತೆರೆ ನಟಿಯ ಮನೆಗೆ ನುಗ್ಗಿದ ಎಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬ ಮದುವೆಯಾಗುವಂತೆ ಒತ್ತಾಯಿಸಿದ ಘಟನೆ ಚೆನ್ನೈನಲ್ಲಿ ನಡೆದಿದೆ. ನಟಿ ರಿತಿಕಾ ತಮ್ಮ ತಂದೆ ಜೊತೆ ಚೆನ್ನೈನ ವಡಪಳನಿಯಲ್ಲಿರುವ ಅಪಾರ್ಟ್‍ಮೆಂಟ್‍ನಲ್ಲಿ ವಾಸವಾಗಿದ್ದರು. ಈ ವೇಳೆ ಅವರಿದ್ದ ಅಪಾರ್ಟ್‍ಮೆಂಟ್‍ಗೆ ಬಂದು ಎಂಜಿನಿಯರಿಂಗ್ ವಿದ್ಯಾರ್ಥಿ ಭರತ್‍ ಬಾಗಿಲು ತಟ್ಟಿದ್ದಾನೆ. ರಿತಿಕಾ ಅವರ ತಂದೆ ಬಾಗಿಲು ತೆರೆದ ತಕ್ಷಣ ಮನೆಯೊಳಗೆ ನುಗ್ಗಿ, ರಿತಿಕಾರನ್ನು ತನಗೆ ಕೊಟ್ಟು ಮದುವೆ ಮಾಡುವಂತೆ ಮನವಿ ಮಾಡಿಕೊಂಡಿದ್ದಾನೆ. ಯುವಕನ ಮಾತು ಕೇಳಿ ರಿತಿಕಾ ತಂದೆಗೆ ಶಾಕ್ ಆಗಿದೆ. ಬಳಿಕ ಇಬ್ಬರ ನಡುವೆ…