ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹೊಸ ವರ್ಷ ಹೊಸದಾಗಿರಲಿ ಎಂಬುದು ಪ್ರತಿಯೊಬ್ಬರ ಆಸೆ. ಜ್ಯೋತಿಷ್ಯ ಶಾಸ್ತ್ರ ಕೂಡ ಈ ವರ್ಷ ಯಾವ ರಾಶಿಯವರಿಗೆ ರಾಜಯೋಗ ಎಂಬುದನ್ನು ಹೇಳಿದೆ.
ಜ್ಯೋತಿಷ್ಯ ಶಾಸ್ತ್ರದ ಪ್ರಕಾರ 2019 ಕುಂಭ ರಾಶಿಯವರಿಗೆ ಶುಭ ಫಲಗಳನ್ನು ನೀಡಲಿದೆಯಂತೆ. ಕುಂಭ ರಾಶಿಯವರ ಪ್ರತಿಯೊಂದು ಸಮಸ್ಯೆ ದೂರವಾಗಿ ಯಶಸ್ಸು ಅರಸಿ ಬರಲಿದೆಯಂತೆ. ಸಂತೋಷ ಎಲ್ಲೆಲ್ಲೂ ಮನೆ ಮಾಡಿರಲಿದೆಯಂತೆ. 2019 ಕುಂಭ ರಾಶಿಯವರಿಗೆ ಸರಳ ಹಾಗೂ ಸುಲಭವಾಗಿರಲಿದೆಯಂತೆ.
ಮಂಗಳಕರ ಘಟನೆಗಳು ನಡೆಯಲಿದ್ದು, ಉದ್ಯೋಗ, ಬಡ್ತಿ ಪ್ರಾಪ್ತಿಯಾಗಲಿದೆಯಂತೆ. ಕಂಕಣ ಬಲ ಕೂಡಿ ಬರಲಿದೆಯಂತೆ. ಮಾನ, ಸನ್ಮಾನ, ಪ್ರತಿಷ್ಠೆಯಲ್ಲಿ ವೃದ್ಧಿಯಾಗಲಿದೆಯಂತೆ.
ಆರ್ಥಿಕ ವಿಷ್ಯದಲ್ಲಿ ನಿರ್ಧಾರ ತೆಗೆದುಕೊಳ್ಳುವ ಮುನ್ನ ಮನೆಯವರ ಜೊತೆ ಚರ್ಚೆ ನಡೆಸುವುದು ಒಳ್ಳೆಯದು. ಇಲ್ಲವಾದ್ರೆ ಸಂಕಷ್ಟ ಎದುರಿಸಬೇಕಾಗುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಾರಿ ಚರ್ಚೆಗೆ ಕಾರಣವಾಗಿರುವ ದೀಪಿಕಾ ಪಡುಕೋಣೆ ಅಭಿನಯದ ಪದ್ಮಾವತಿ ಚಿತ್ರದ ಬಿಡುಗಡೆ ತಡೆ ನೀಡುವಂತೆ ಆಗ್ರಹಿಸಿ ಉದಯ್ ಪುರ ರಾಜವಂಶಸ್ಥರು ಪ್ರಧಾನಿ ಮೋದಿ ಅವರಿಗೆ ಮನವಿ ಮಾಡಿ ಪತ್ರ ಬರೆದಿದ್ದಾರೆ.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(22 ಏಪ್ರಿಲ್, 2019) ನೀವು ಬಹುಕಾಲದಿಂದ ಎದುರು ನೋಡುತ್ತಿದ್ದ ಜೀವನದ ಒತ್ತಡಗಳಿಂದ ಇಂದು ಶಮನ ಪಡೆಯುತ್ತೀರಿ. ಅವುಗಳನ್ನು ಶಾಶ್ವತವಾಗಿ…
ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ಅಭಿನಯದ ‘ಅಂಜನಿಪುತ್ರ’ ಚಿತ್ರ ಪ್ರದರ್ಶನಕ್ಕೆ ಸೆಷೆನ್ಸ್ ಕೋರ್ಟ್ ಶನಿವಾರ ತಡೆಯಾಜ್ಞೆ ನೀಡಿದೆ.ಅಂಜನಿಪುತ್ರ ಚಿತ್ರದಲ್ಲಿ ವಕೀಲರ ಬಗ್ಗೆ ಅವಹೇಳನಕಾರಿ ಸಂಭಾಷಣೆ ಇರುವ ಹಿನ್ನೆಲೆಯಲ್ಲಿ ಸಿನಿಮಾ ಪ್ರದರ್ಶನಕ್ಕೆ ಸಿವಿಲ್ ಕೋರ್ಟ್ ತಡೆ ನೀಡಿದೆ.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 3 ಫೆಬ್ರವರಿ, 2019 ನೀವು ದೀರ್ಘಕಾಲದಆಧಾರದ ಮೇಲೆ ಹೂಡಿಕೆ ಮಾಡಿದಲ್ಲಿ ಗಣನೀಯ ಲಾಭ ಮಾಡುತ್ತೀರಿ. ಕುಟುಂಬದ…
ಸಮಸ್ಯೆಯುಳ್ಳ ರೋಗಿಗಳು ಸಾಮಾನ್ಯವಾಗಿ ಇನ್ಹೇಲರ್ ಬಳಕೆ ಮಾಡುತ್ತಾರೆ. ಅಥವಾ ವೈದ್ಯರ ಸಲಹೆ ಮೇರೆಗೆ ಹಲವು ಮಾತ್ರೆಗಳನ್ನು ತೆಗೆದುಕೊಳ್ಳುತ್ತಾರೆ. ಆದರೆ, ಇನ್ಹೇಲರ್ ಬಳಸದೆ ಮನೆಯಲ್ಲೇ ಉಬ್ಬಸದ ತೊಂದರೆಯನ್ನು ನಿವಾರಿಸಲು ಹಲವು ಮಾರ್ಗಗಳಿವೆ. ಈ ಪೈಕಿ, ಪ್ರಮುಖ ಅಥಾ ಸುಲಭವಾದ 6 ವಿಧಾನಗಳ ಮೂಲಕ ಉಬ್ಬಸ ಸಮಸ್ಯೆಗೆ ನಿವಾರಣೆ ಮಾಡಿಕೊಳ್ಳಬಹುದು. ಅದು ಹೇಗೆ ಗೊತ್ತಾ? ಈ ಕೆಳಗಿನ ವಿವರ ನೋಡಿದರೆ ನಿಮಗೆ ಗೊತ್ತಾಗುತ್ತದೆ. ನೀಲಗಿರಿ ಎಣ್ಣೆಯಲ್ಲಿದೆ ಪರಿಹಾರಬಿಸಿ ನೀರಿಗೆ ಸ್ವಲ್ಪ ನೀಲಗಿರಿ ಎಣ್ಣೆ ಹಾಕಿ ಅದರ ಆವಿಯನ್ನು ಉಸಿರಾಟದ ಮೂಲಕ…
ಭಾರೀ ಮಳೆ ಪ್ರವಾಹ ಮತ್ತು ಭೂ ಕುಸಿತಗಳಿಂದ ನಲುಗಿರುವ ಕೇರಳಾದಲ್ಲಿ ಕರುಣಾಜನಕ ದೃಶ್ಯಗಳು ಕಂಡು ಬರುತ್ತಿದ್ದು, ಜನರು ಮಮ್ಮಲ ಮರಗುತ್ತಿದ್ದಾರೆ. ಮಲ್ಲಪುರಂ ಜಿಲ್ಲೆಯ ಕೊಟ್ಟುಕುಣ್ನು ಪರ್ವತ ಪ್ರದೇಶದಲ್ಲಿ ಸಂಭವಿಸಿದ ಭಾರೀ ಭೂ ಕುಸಿತದಿಂದ ಕಳೆದ ಎರಡು ದಿನಗಳ ಹಿಂದೆ ನಾಪತ್ತೆಯಾಗಿದ್ದ ತಾಯಿ ಮತ್ತು ಮಗುವಿನ ಶವ ಬಿಗಿದಪ್ಪಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಈ ಹೃದಯವಿದ್ರಾವಕ ದೃಶ್ಯ ಕಂಡು ರಕ್ಷಣಾ ಕಾರ್ಯಕರ್ತರು ಮತ್ತು ಸ್ಥಳೀಯರು ಕಣ್ಣುಗಳು ಒದ್ದೆಯಾದವು. ಗೀತು(21) ಮತ್ತು ಆಕೆಯ ಒಂದೂವರೆ ವರ್ಷದ ಮಗು (ದೃವ)ವಿನ ಶವ ಭೂ…