ಜ್ಯೋತಿಷ್ಯ

ಮಕರ ಸಂಕ್ರಾಂತಿ ಹಬ್ಬದ ನಂತರ ಈ ರಾಶಿಯವರಿಗೆ ಅದೃಷ್ಟವೋ ಅದೃಷ್ಟ..!

1299

ಹೊಸ ವರ್ಷ ಶುರುವಾಗಿದೆ. ಹೊಸ ವರ್ಷ ಒಳ್ಳೆಯದನ್ನು ನೀಡಲಿ ಎಂದು ಎಲ್ಲರೂ ಬಯಸ್ತಾರೆ. ಹೊಸ ವರ್ಷ ಕೆಲವರ ಅದೃಷ್ಟ ಬದಲಿಸಿದ್ರೆ ಮತ್ತೆ ಕೆಲವರ ದುರಾದೃಷ್ಟಕ್ಕೆ ಕಾರಣವಾಗಬಹುದು. ಜ್ಯೋತಿಷ್ಯ ಶಾಸ್ತ್ರದಲ್ಲಿಯೂ ಹೊಸ ವರ್ಷ ಯಾವ ರಾಶಿಗೆ ಯಾವ ಫಲ ನೀಡಲಿದೆ ಎಂಬುದನ್ನು ಹೇಳಲಾಗಿದೆ.

ಮಕರ ಸಂಕ್ರಾಂತಿ ನಂತ್ರ ವೃಶ್ಚಿಕ ರಾಶಿಯವರ ಅದೃಷ್ಟ ಬದಲಾಗಲಿದ್ದು ಏನೆಲ್ಲಾ ಬದಲಾವಣೆಗಳು ಆಗಲಿದೆ ನೋಡಿ…

ಹೊಸ ವರ್ಷದಲ್ಲಿ ಈ ರಾಶಿಯವರ ಅದೃಷ್ಟ ಬದಲಾಗ್ತಿದೆ. ವ್ಯಾಪಾರದಲ್ಲಿ ವೃದ್ಧಿಯಾಗಲಿದೆ. ಅರ್ಧಕ್ಕೆ ನಿಂತ ಕೆಲಸ ಯಶಸ್ವಿಯಾಗಿ ಪೂರ್ಣಗೊಳ್ಳಲಿದೆ. ಈ ವರ್ಷ ಉತ್ತಮ ಪ್ರತಿಫಲ ಆ ರಾಶಿವರಿಗೆ ಸಿಗಲಿದೆ. ಸಂಗಾತಿಯ ಸಹಾಯ ಆ ರಾಶಿವರಿಗೆ ಸಿಗಲಿದೆ.

ಕುಟುಂಬದ ಸದಸ್ಯರ ಜೊತೆ ಸಂತೋಷದಿಂದ ಕಾಲಕಳೆಯಲು ಅವಕಾಶ ಸಿಗಲಿದೆ. ಸ್ನೇಹಿತರ ಬೆಂಬಲ ವರ್ಷಪೂರ್ತಿ ಈ ರಾಶಿಯವರಿಗೆ ಸಿಗಲಿದೆ. ಸಮಾಜದಲ್ಲಿ ಗೌರವ ಪ್ರಾಪ್ತಿಯಾಗಲಿದೆ. ಜ್ಞಾನದ ಕಾರಣ ಸಮಾಜದಲ್ಲಿ ಈ ರಾಶಿಯವರು ಹೆಸ್ರು ಮಾಡಲಿದ್ದಾರೆ. ಆರ್ಥಿಕ ವೃದ್ಧಿಯಾಗಲಿದ್ದು, ಪ್ರೇಮ ಸಂಬಂಧ ಚಿಗುರಲಿದೆ.

ಮದುವೆ ನಿಶ್ಚಿತವಾಗುವ ಅಥವಾ ಮದುವೆ ನಡೆಯುವ ಸಾಧ್ಯತೆಯೂ ಇದೆ. ಸಂಗಾತಿ ಜೊತೆ ಸೇರಿ ಹೊಸ ಕೆಲಸ ಶುರುಮಾಡುವ ಸಾಧ್ಯತೆಯಿದೆ. ವ್ಯಾಪಾರಿಗಳಿಗೆ ಒಳ್ಳೆ ವರ್ಷವಾಗಲಿದ್ದು, ದಿನದಿಂದ ದಿನಕ್ಕೆ ಬೆಳವಣಿಗೆ ಕಾಣಬಹುದಾಗಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಎಸ್‌ಬಿಐ ಗ್ರಾಹಕರು ಗಮನಿಸಬೇಕಾದ ವಿಷಯ ; ಅಕ್ಟೋಬರ್ 1 ರಿಂದ ಬದಲಾಗಲಿದೆ ಈ 6 ನಿಯಮ,.!ತಪ್ಪದೇ ತಿಳಿದುಕೊಳ್ಳಿ,.!

    ನಿಮ್ಮ ಖಾತೆಯು ದೇಶದ ಅತಿದೊಡ್ಡ ಸರ್ಕಾರಿ ಬ್ಯಾಂಕ್ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ (ಎಸ್‌ಬಿಐ) ಇದ್ದರೆ, ನೀವು ಈ ಸುದ್ದಿಯನ್ನು ಓದಬೇಕು. ವಾಸ್ತವವಾಗಿ, ಅಕ್ಟೋಬರ್ 1 ರಿಂದ ಎಸ್‌ಬಿಐ ಕೆಲವು ಸೇವಾ ಶುಲ್ಕದಲ್ಲಿ ಬದಲಾವಣೆಗಳನ್ನು ಮಾಡುತ್ತಿದೆ. ಈ ಬದಲಾವಣೆಗಳು ದೇಶಾದ್ಯಂತ ಎಸ್‌ಬಿಐನ ಎಲ್ಲಾ 32 ಕೋಟಿ ಖಾತೆದಾರರ ಮೇಲೆ ಪರಿಣಾಮ ಬೀರುತ್ತವೆ. ಈ ಬದಲಾವಣೆಗಳ ಅಡಿಯಲ್ಲಿ, ಬ್ಯಾಂಕ್ ಮಾಸಿಕ ಸರಾಸರಿ ಸಮತೋಲನವನ್ನು (MAB) ನಿರ್ವಹಿಸದಿದ್ದರೆ ದಂಡವನ್ನು 80 ಪ್ರತಿಶತದಷ್ಟು ಕಡಿಮೆಗೊಳಿಸಲಾಗುತ್ತದೆ. ಇದಲ್ಲದೆ, ಬ್ಯಾಂಕ್‌ನಿಂದ ಅಕ್ಟೋಬರ್ 1 ರಿಂದ…

  • ಸುದ್ದಿ

    ಮೊದಲ ಬಾರಿ ಸರ್ಕಾರಿ ಶಾಲೆಯಲ್ಲಿ ಎಸ್‍ಪಿ ರವಿ ಚನ್ನಣ್ಣನವರ್ ಗ್ರಾಮ ವಾಸ್ತವ್ಯ. ಇದರ ಹಿನ್ನೆಲೆಯೇನು.

    ರಾಜಕಾರಣಿಗಳಾಯಿತು ಇದೀಗ ಐಪಿಎಸ್ ಅಧಿಕಾರಿಯ ಸರದಿ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಎಸ್‍ಪಿ ರವಿ ಡಿ ಚನ್ನಣ್ಣನವರ್ ಇದೇ ಮೊದಲ ಬಾರಿಗೆ ಗ್ರಾಮ ವಾಸ್ತವ್ಯ ಮಾಡಿದ್ದಾರೆ. ಬೆಂಗಳೂರು ಹೊರವಲಯದ ನೆಲಮಂಗಲ ತಾಲೂಕಿನ ಅರೇ ಬೊಮ್ಮನಹಳ್ಳಿ ಗ್ರಾಮದಲ್ಲಿ ಈದ್ ಮಿಲಾದ್ ಹಬ್ಬವಿರುವ ಹಿನ್ನೆಲೆಯಲ್ಲಿ ರವಿ ಚನ್ನಣ್ಣನವರ್ ಅವರು ಗ್ರಾಮ ವಾಸ್ತವ್ಯ ಮಾಡಿದ್ದಾರೆ. ಕೋಮು ಗಲಭೆ ತಡೆಯಲು ಈ ಪ್ರಯತ್ನ ಮಾಡಲಾಗಿದ್ದು, ಅವರಿಗಾಗಿ ಶಾಲೆಯಲ್ಲಿ ಬೆಡ್, ಬೆಡ್ ಶೀಟ್, ಇನ್ನಿತರ ವಸ್ತುಗಳ ಸಿದ್ಧತೆ ಮಾಡಲಾಗಿತ್ತು. ಇದೇ ಮೊದಲ ಬಾರಿಗೆ ಬೆಂಗಳೂರು ಗ್ರಾಮಾಂತರ…

  • ಉಪಯುಕ್ತ ಮಾಹಿತಿ

    ನಿಮ್ಮ ಜಮೀನಿನ/ಊರಿನ ಯಾವುದೇ ಆಸ್ತಿಯ ವಿವರಗಳನ್ನು ನಿಮ್ಮ ಮೊಬೈಲ್’ನಲ್ಲೇ ನೋಡಿ ಪಡೆಯಿರಿ..!ತಿಳಿಯಲು ಈ ಲೇಖನ ಓದಿ…

    ಈಗಂತೂ ಸರ್ಕಾರಿ ಸಂಸ್ಥೆಗಳಲ್ಲಿ ನಮಗೆ ಬೇಕಾದ ದಾಖಲಾತಿಗಳನ್ನು ಪಡೆಯುವುದು ಅಷ್ಟು ಸುಲಭವಲ್ಲ…ಆದರೆ ನಮಗೆ ಗೊತ್ತಿಲ್ಲದ ವಿಷಯವೇನೆಂದರೆ ಕೆಲವೊಂದು ಸೌಲಭ್ಯಗಳನ್ನು ತುಂಬಾ ಸರಳವಾಗಿ ನಾವು ಪಡೆದುಕೊಳ್ಳಬಹುದು.ಅದರಲ್ಲಿ ಒಂದು, ನಮ್ಮ ಜಮೀನುಗಳಿಗೆ ಸಂಬಂದಪಟ್ಟಪಹಣಿ (RTC), ಮತ್ತು ಮಿಟೆಶನ್ ಗಳನ್ನೂ ನಾವು ನಿಮ್ಮ ಮೊಬೈಲ್ನಲ್ಲಿ ಚೆಕ್ ಮಾಡಿಕೊಳ್ಳಬಹುದು.

  • ಆರೋಗ್ಯ

    ಅಳುವುದರಿಂದ ದೇಹಕ್ಕೆ ಆಗುವ ಲಾಭ ಕೇಳಿದರೆ ಶಾಕ್, ಎಷ್ಟೋ ಮಂದಿಗೆ ಅಳುವಿನ ರಹಸ್ಯ ತಿಳಿದಿಲ್ಲ.

    ಅಳು ಹುಟ್ಟಿನಿಂದಲೇ ನಮ್ಮ ಸಂಗಾತಿ, ನಾವು ಮಕ್ಕಳಾಗಿದ್ದಾಗ ನಮ್ಮ ಭಾವನಾತ್ಮಕ, ಶಾರೀರಿಕ ಅವಶ್ಯಕತೆಗಳಿಗಾಗಿ ಅಳುತ್ತಿದ್ದೆವು, ಇನ್ನು ಭಾವನಾತ್ಮಕ ಕಣ್ಣೀರು ಉಕ್ಕಿ ಬರಲು ಅನೇಕ ಕಾರಣಗಳಿವೆ. ದುಃಖ, ನಿರಾಶೆ, ದೈಹಿಕ ಅಥವಾ ಮಾನಸಿಕ ವೇದನೆ ಇವೆಲ್ಲಾ ನಾವು ಕಣ್ಣೀರಿಡುವಂತೆ ಮಾಡುತ್ತವೆ, ಸಂತೋಷ, ಸಮಾಧಾನ, ಸಾಧನೆಯಂಥ ಸನ್ನಿವೇಶಗಳು ಕೂಡ ಭಾವನಾತ್ಮಕ ಕಣ್ಣೀರು ಬರಿಸುತ್ತವೆ, ಆದರೆ ಇವು ಆನಂದಬಾಷ್ಪಗಳು. ಕೆಲವೊಮ್ಮೆ ಒಬ್ಬರು ಅಳುವುದನ್ನು ನೋಡಿ ಇನ್ನೊಬ್ಬರಿಗೆ ಕಣ್ಣೀರು ಬರುತ್ತದೆ, ನಿಮಗೆ ಗೊತ್ತಿರಲು ಸಾಧ್ಯವಿಲ್ಲ ಅಳುವುದರಿಂದ ದೇಹಕ್ಕೆ ಹಲವಾರು ಪ್ರಯೋಜನಗಳಿವೆ, ಅಮೆಕದ ವಿಜ್ಞಾನಿಗಳು…

  • ಆರೋಗ್ಯ

    ಹುಳುಕು ಹಲ್ಲಿನ ಸಮಸ್ಯೆಗೆ ಇಲ್ಲಿದೆ ನೋಡಿ ಮನೆಮದ್ದು.

    ಹುಳುಕು ಹಲ್ಲಿನ ಸಮಸ್ಯೆ ದೊಡ್ಡೋರಿಂದ ಚಿಕ್ಕವರವರೆಗೆ ಇದ್ದೆ ಇರುತ್ತದೆ ಈ ಸಮಸ್ಯೆಗೆ ಹೆಚ್ಚು ತಲೆ ಕೆಡಿಸಿಕೊಳ್ಳುವ ಅಗತ್ಯವಿಲ್ಲ ಮನೆಯಲ್ಲಿಯೇ ಇದೆ ಮನೆಮದ್ದು ಇದನ್ನು ಹೇಗೆ ಬಳಸಿ ಇದರ ಅನುಕೂಲತೆಯನ್ನು ಪಡೆದುಕೊಳ್ಳಬಹುದು ಅನ್ನೋದನ್ನ ಇಲ್ಲಿ ನೋಡಿ. ಇತ್ತೀಚಿಗೆ ಮಕ್ಕಳು ಹೆಚ್ಚು ಸಿಹಿ ತಿನ್ನೋದು ಅಥವಾ ಚಾಕೊಲೇಟ್ ತಿನ್ನುವುದು ಅಭ್ಯಾಸವಾಗಿದೆ. ಅದನ್ನು ತಿನ್ನುವುದು ಹೆಚ್ಚಾದಂತೆ ಹಲ್ಲುಗಳು ಕೂಡ ಹುಳುಕು ಆಗುತ್ತವೆ. ಆದ್ದರಿಂದ ಕೆಲಸಂದರ್ಭದಲ್ಲಿ ನಾವು ಹಲ್ಲನ್ನೇ ತೆಗೆಸಿ ಬಿಡುತ್ತೇವೆ. ಆದ್ದರಿಂದ ಅದಕ್ಕಿಂತ ನಿಮ್ಮ ಮನೆಯಲ್ಲಿ ಇವೆ ಈ ಸಮಸ್ಯೆಗೆ ಮದ್ದು….

  • ಆರೋಗ್ಯ

    ನೀವು ಕಾಫಿ ಪ್ರಿಯರಾ? ಹಾಗೇನಾದರೂ ಆಗಿದ್ದರೆ ಹುಷಾರು.

    ಗರ್ಭಿಣಿಯರು ಹೆಚ್ಚಾಗಿ ಕಾಫಿ ಸೇವಿಸುವುದು ಅವರ ಆರೋಗ್ಯಕ್ಕೆ ಒಳ್ಳೆಯದಲ್ಲ. ಹೃದಯದ ಆರೋಗ್ಯಕ್ಕೂ ಇದು ಒಳ್ಳೆಯದಲ್ಲ. ದಿನಕ್ಕೊಮ್ಮೆಯೋ, ಎರಡು ಬಾರಿಯೋ ಕಾಫಿ ಸೇವಿಸಿದರೆ ಅದು ಚೈತನ್ಯ ನೀಡುವುದಲ್ಲದೆ, ಚಟುವಟಿಕೆಯಿಂದ ಇರಲು ಸಹಕರಿಸುತ್ತದೆ. ಆದರೆ ಇದೇ ಅಭ್ಯಾಸ ಅತಿಯಾಗಿ, ದಿನಕ್ಕೆ ಐದಾರು ಬಾರಿ ಅಥವಾ ಇನ್ನೂ ಹೆಚ್ಚು ಬಾರಿ ಕಾಫಿ ಸೇವಿಸುತ್ತಲೇ ಇರುವುದರಿಂದ ಶರೀರದ ಆರೋಗ್ಯ ಸಂಪೂರ್ಣ ಹದಗೆಡುವುದು ಖಂಡಿತ. ಮಾನಸಿಕ ಆರೋಗ್ಯದ ಮೇಲೂ ಇದು ಪ್ರಭಾವ ಬೀರುತ್ತದೆ ಎಂಬುದೂ ಸಹ ಇತ್ತೀಚೆಗೆ ದೃಢಪಟ್ಟಿದೆ. ಅತಿಯಾಗಿ ಕಾಫಿ ಸೇವಿಸುವ ವ್ಯಕ್ತಿ…