ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈಗಂತೂ ವಿಧ್ಯಾರ್ಥಿ ಮತ್ತು ಶಿಕ್ಷಕರ ನಡುವಿನ ಗುರು ಶಿಷ್ಯರ ಸಂಬಂದ ಮೊದಲಿನ ಹಾಗೆ ಇಲ್ಲ.ಆದರೆ ಕೆಲವು ಶಿಕ್ಷಕರು ವಿಧ್ಯಾರ್ಥಿಗಳಿಗೆ ತೋರಿಸುವ ಪ್ರೀತಿ ಮತ್ತು ಕಲಿಸುವ ರೀತಿ ವಿಧ್ಯಾರ್ಥಿ ಶಿಕ್ಷಕರ ನಡುವೆ ಒಂದು ಬಿಡಿಸಲಾರದ ಅನುಬಂದವನ್ನೇ ಹುಟ್ಟು ಹಾಕುತ್ತದೆ.

ಅಂತಹ ಶಿಕ್ಷಕರು ಒಂದು ವೇಳೆ ಬೇರೊಂದು ಶಾಲೆಗೇ ವರ್ಗಾವಣೆಯಾದರೆ ವಿಧ್ಯಾರ್ಥಿಗಳು ಮತ್ತು ಆ ಶಿಕ್ಷಕ ಪಡುವ ಯಾತನೆ ಅಷಿಷ್ಟಲ್ಲ.ಇದಕ್ಕೊಂದು ನೈಜ ಉದಾಹರಣೆ ಎಂಬಂತೆ ತಮಿಳುನಾಡಿನ ಶಾಲೆಯೊಂದರಲ್ಲಿ ಘಟನೆ ನಡೆದಿದೆ.

ತಮ್ಮ ಪ್ರೀತಿಯ ಶಿಕ್ಷಕ ವರ್ಗವಾಗಿ ಬೇರೆ ಶಾಲೆಗೆ ಹೋಗುವುದು ಅವರಿಗೆ ಇಷ್ಟವಿರಲಿಲ್ಲ. ಶಾಲೆಯಿಂದ ಹೊರಟು ನಿಂತ ಆ ಶಿಕ್ಷಕನನ್ನು ವಿದ್ಯಾರ್ಥಿಗಳೆಲ್ಲರೂ ಸುತ್ತುವರಿದು, ಸರ್, ನಮ್ಮನ್ನು ಬಿಟ್ಟು ಹೋಗಬೇಡಿಎಂದು ಕಣ್ಣೀರಿಟ್ಟರು.

ವಿದ್ಯಾರ್ಥಿಗಳ ಸ್ನೇಹಬಂಧನದಲ್ಲಿ ಸಿಲುಕಿದ ಆ ಶಿಕ್ಷಕನ ಕಣ್ಣಲ್ಲಿಯೂ ನೀರು. ತಮಿಳುನಾಡಿನ ತಿರುವಳ್ಳೂರ್ನ ವೆಲಿಯಗರಂ ಸರ್ಕಾರಿ ಶಾಲೆಯಲ್ಲಿನ ವಿದ್ಯಾರ್ಥಿಗಳ ಈ ಪ್ರೀತಿಯ ಬಗ್ಗೆ ತಮಿಳುನಾಡಿನ ಸುದ್ದಿ ವಾಹಿನಿಯೊಂದು ವರದಿ ಮಾಡಿದೆ.

ಜಿ. ಭಗವಾನ್ ಎಂಬ 28ರ ಹರೆಯದ ಇಂಗ್ಲಿಷ್ ಅಧ್ಯಾಪಕನಿಗೆ ಮುತ್ತಿಗೆ ಹಾಕಿ ವಿದ್ಯಾರ್ಥಿಗಳು ಈ ರೀತಿ ಕಣ್ಣೀರಿಟ್ಟಿದ್ದಾರೆ. ವಿದ್ಯಾರ್ಥಿಗಳ ಪ್ರೀತಿಗೆ ಭಾವುಕನಾಗಿ ಹೊರಡುತ್ತಿರುವ ಅಧ್ಯಾಪಕನನ್ನು ವಿದ್ಯಾರ್ಥಿಗಳು ಅಪ್ಪಿ ಹಿಡಿದಿರುವ ಚಿತ್ರವನ್ನು ತಮಿಳುನಾಡಿನ ಪತ್ರಿಕೆಗಳು ಮತ್ತು ಸುದ್ದಿವಾಹಿನಿ ಪ್ರಸಾರ ಮಾಡಿತ್ತು.

ಜಿ. ಭಗವಾನ್ ಅವರಿಗೆ ತಿರುತ್ತಾಣಿ ಬಳಿಯ ಆರುಂಗುಲಮ್ ಸರ್ಕಾರಿ ಹೈಸ್ಕೂಲ್ಗೆ ವರ್ಗವಾಗಿದೆ. ಆದರೆ ಸದ್ಯ ಈ ಆದೇಶವನ್ನು 10 ದಿನದಳ ಕಾಲ ತಡೆಹಿಡಿದಿದ್ದು, ವರ್ಗಾವಣೆಯಾಗಿ ಹೊಸ ಶಾಲೆಗೆ ಹೋಗಬೇಕೇ ? ಬೇಡವೇ? ಎಂಬುದನ್ನು ನಿರ್ಧರಿಸಲಾಗುವುದು.

ಈ ಬಗ್ಗೆ ಮಾತನಾಡಿದ ಭಗವಾನ್, ಇದು ನನ್ನ ಮೊದಲ ಕೆಲಸ ಆಗಿತ್ತು. 2014ರಲ್ಲಿ ನಾನು ಈ ಹೈಸ್ಕೂಲ್ಗೆ ಶಿಕ್ಷಕನಾಗಿ ಬಂದಿದ್ದೆ. ಇಲ್ಲಿನ ವಿದ್ಯಾರ್ಥಿ-ಶಿಕ್ಷಕರ ಅನುಪಾತ ನೋಡಿದರೆ ನಾನು ಹೆಚ್ಚುವರಿ ಅಧ್ಯಾಪಕನಾಗಿದ್ದೆ. ಹಾಗಾಗಿ ಶಿಕ್ಷಕರ ಕೊರತೆ ಇರುವ ಶಾಲೆಗೆ ನನ್ನನ್ನು ವರ್ಗ ಮಾಡಲು ತೀರ್ಮಾನಿಸಿದ್ದು, ತಿರುತ್ತಾಣಿ ಶಾಲೆಗೆ ವರ್ಗಾವಣೆ ಆದೇಶ ಸಿಕ್ಕಿತ್ತು.

ಶಿಕ್ಷಕನಾದವನು ಮಕ್ಕಳನ್ನು ತನ್ನ ಸ್ವಂತ ಮಕ್ಕಳೆಂದು ಪ್ರೀತಿಸಿ, ಮಕ್ಕಳೊಂದಿಗೆ ಒಂದಾಗಿ, ಮಕ್ಕಳ ಮನದೊಳಗೆ ಇಳಿದು, ಮಕ್ಕಳನ್ನು ಅರ್ಥಮಾಡಿಕೊಂಡಾಗ ಮಾತ್ರ ನಿಜವಾದ ಶಿಕ್ಷಕನಾಗುತ್ತಾನೆ. ಮಕ್ಕಳ ಪ್ರೀತಿಯನ್ನು ಸಂಪಾದಿಸುವುದು ಸುಲಭದ ಮಾತಲ್ಲ. ಭಗವಾನ್ ಅವರು ಶಿಕ್ಷಕರಿಗೆಲ್ಲಾ ಒಂದು ರೋಲ್ ಮಾಡೆಲ್. ಮಕ್ಕಳು ಶಿಕ್ಷಕನನ್ನು ಬಿಟ್ಟು ಕೊಡ್ತಿಲ್ಲ ಅಂದ್ರೆ ಆ ಶಿಕ್ಷಕನ ವೃತ್ತಿ ಪ್ರೇಮ, ಮಕ್ಕಳ ಬಗೆಗಿನ ಪ್ರೀತಿ ಎಂತದ್ದಿರಬೇಕು. ಹ್ಯಾಟ್ಸ್ ಆಫ್ ಭಗವಾನ್ ಸರ್.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಂಡೊನೇಶಿಯದ ಸಣ್ಣ ಗ್ರಾಮ ಸೆಮರೆಂಗ್ ಇಂಟರ್ನೆಟ್ನಲ್ಲಿ ಸೆನ್ಸೇಶನ್ ನ್ಯೂಸ್ ಆಗಿದೆ. ಪ್ರತಿಯೊಬ್ಬರು ಈಗ ಈ ಗ್ರಾಮದ ಬಗ್ಗೆ ತಿಳಿಯಲು ಇಂಟರ್ನೆಟ್ನಲ್ಲಿ ಹುಡುಕುತ್ತಿದ್ದಾರೆ. ಪರ್ವತ ಪ್ರದೇಶಗಳಲ್ಲಿರುವ ಈ ಗ್ರಾಮವು ಪ್ರವಾಸಿಗರನ್ನು ಅದರಲ್ಲೂ ವಿದೇಶಿ ಪ್ರವಾಸಿಗರನ್ನು ಹೆಚ್ಚಾಗಿ ಆಕರ್ಷಿಸುತ್ತಿದೆ.
ಕರ್ನಾಕಟ ವಿಧಾನಸಭಾ ಕ್ಷೇತ್ರಗಳಲ್ಲಿ ಬಹಳ ಮುಖ್ಯ ಪಾತ್ರವಾಯಿಸುವ ಯಶವಂತಪುರ ವಿಧಾನಸಭಾ ಕ್ಷೇತ್ರದಲ್ಲಿ ಈ ಬಾರಿ ಯಾರಿಗೆ ವಿಜಯಲಕ್ಷ್ಮಿ ಒಲಿಯುವುದು ಎನ್ನುವುದೇ ಯಕ್ಷಪ್ರಶ್ನೆಯಾಗಿದೆ
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whatsapp/ ಮೇಷ ಆರೋಗ್ಯ ಚೆನ್ನಾಗಿರುತ್ತದೆ….
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಜ್ಯೋತಿಷ್ಯರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು9901077772 ದೇವಿ ಉಪಾಸನೆಯ ಪ್ರಮುಖ ಭಾಗವೇ ದುರ್ಗಾಸಪ್ತಶತಿ ಪಾರಾಯಣ. ದುರ್ಗಾಸಪ್ತಶತಿಯಲ್ಲಿ 700 ಶ್ಲೋಕಗಳಿವೆ. ಪ್ರತಿಯೊಂದು ಶ್ಲೋಕವನ್ನು ಮಂತ್ರರೂಪಕವಾಗಿ ಚರುವಿನ ಮೂಲಕ ಮಾಡುವ ಯಜ್ಞವೇ ಚಂಡಿಕಾಯಾಗ. ಚಂಡಿಕಾಯಾಗದ ಮೂಲಕ ಮಹಾಲಕ್ಷ್ಮಿ,…
ಈಗಿನ ಮದುವೆಗಳ ಟ್ರೆಂಡೇ ಬದಲಾಗಿದೆ.ಮದುವೆ ಸಮಾರಂಭಗಳಲ್ಲಿ ಸಂಗೀತ ಕಾರ್ಯಕ್ರಮಗಳನ್ನು ಏರ್ಪಡಿಸುವುದರ ಜೊತೆಗೆ,ವಧು-ವರರು ಡ್ಯಾನ್ಸ್ ಮಾಡುವುದು ಸಾಮಾನ್ಯ.ಆದ್ರೆ ಇಲ್ಲೊಂದು ಮದುವೆಯಲ್ಲಿ ವರ ಡ್ಯಾನ್ಸ್ ಮಾಡಿದ್ದರಿಂದ, ವಧು ಮದುವೆಯನ್ನೇ ತಿರಸ್ಕರಿಸಿದ ಘಟನೆ ನಡೆದಿದೆ.
ಮಹದಾಯಿ ವಿವಾದ ಬಗೆ ಹರಿಸಲು ಜನವರಿ 25ರಂದು ಕನ್ನಡ ಪರ ಸಂಘಟನೆಗಳು ಕರ್ನಾಟಕ ಬಂದ್ ನಡೆಸಲು ಕರೆ ನೀಡಿದರೆ. ಈ ನಡುವೆ ಜ.30 ರಂದು ಸಾರಿಗೆ ಬಂದ್ ಆಗುವ ಸಾಧ್ಯತೆಯಿದೆ ಎನ್ನಲಾಗಿದೆ.