ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಾಟ್ನಾದ ಯುವಕನೊಬ್ಬ ಫೇಸ್ಬುಕ್ ನಲ್ಲಿ ಸುಂದರ ಹುಡುಗಿಯ ಫೋಟೋ ನೋಡಿದ್ದಾನೆ. ಆಕೆ ಸೌಂದರ್ಯಕ್ಕೆ ಸೋತು ಮೊದಲು ರಿಕ್ವೆಸ್ಟ್ ಕಳುಹಿಸಿದ್ದಾನೆ. ಹುಡುಗಿ ಇದಕ್ಕೆ ಪ್ರತಿಕ್ರಿಯೆ ನೀಡಿದ್ದಾಳೆ. ನಿಧಾನವಾಗಿ ಇಬ್ಬರ ಮಧ್ಯೆ ಸ್ನೇಹ ಚಿಗುರಿದೆ. ನಂತ್ರ ಪ್ರೀತಿ ಶುರುವಾಗಿದೆ.

ಇಬ್ಬರೂ ಹೊಸ ಪ್ರಪಂಚದಲ್ಲಿ ತೇಲಾಡಲು ಶುರು ಮಾಡಿದ್ದಾರೆ. ಗಂಟೆಗಟ್ಟಲೆ ಚಾಟ್ ಮಾಡ್ತಿದ್ದವರು ಹೊಸ ವರ್ಷ ಭೇಟಿಯಾಗಿ, ಮದುವೆಯಾಗುವ ನಿರ್ಧಾರ ಕೈಗೊಂಡಿದ್ದಾನೆ. ಹೊಸ ವರ್ಷದ ಮೊದಲ ದಿನ ಪಾರ್ಕ್ ಒಂದನ್ನು ನಿಗಧಿ ಮಾಡಿ ಅಲ್ಲಿ ಮೊದಲ ಭೇಟಿಗೆ ಮುಹೂರ್ತ ಫಿಕ್ಸ್ ಮಾಡಿದ್ದಾರೆ. ಹುಡುಗಿಗಿಂತ ಒಂದು ಗಂಟೆ ಮೊದಲೇ ಬಂದ ಹುಡುಗ, ಪ್ರಿಯತಮೆಯನ್ನು ನೋಡುವ ಕಾತರದಲ್ಲಿದ್ದ.

ಕೈನಲ್ಲಿ ಹೂ ಹಿಡಿದು ನಿಂತಿದ್ದವನ ಮುಂದೆ ಬಂದಿದ್ದು ಫೇಸ್ಬುಕ್ ನಲ್ಲಿದ್ದ ಹುಡುಗಿಯಲ್ಲ. ಹೊಸ ಹುಡುಗಿ ನೋಡ್ತಿದ್ದಂತೆ ದಂಗಾದ ಹುಡುಗ ಪಾರ್ಕ್ ನಿಂದ ಓಡಲು ಶುರುಮಾಡಿದ್ದಾನೆ. ಹುಡುಗಿ ಜನವರಿ 2 ರಂದು ಪೊಲೀಸ್ ಠಾಣೆಗೆ ಹೋಗಿ ಹುಡುಗನ ವಿರುದ್ಧ ದೂರು ನೀಡಿದ್ದಾಳೆ.

ಪೊಲೀಸರು ಹುಡುಗನನ್ನು ಕರೆಸಿ ವಿಚಾರಿಸಿದ್ದಾರೆ. ಫೇಸ್ಬುಕ್ ನಲ್ಲಿ ಸುಂದರ ಫೋಟೋ ಹಾಕಿ ಮೋಸ ಮಾಡಿದ ಹುಡುಗಿ ಶ್ರೀಮಂತೆ ಎಂದು ಸುಳ್ಳು ಹೇಳಿದ್ದಳು. ಆದ್ರೆ ಬೇರೆಯವರ ಮನೆಯಲ್ಲಿ ಕೆಲಸ ಮಾಡ್ತಾಳೆ. ಆಕೆ ಬೇಡ ಎಂದು ಹುಡುಗ ಹೇಳಿದ್ದಾನೆ. ಠಾಣೆಯಲ್ಲಿಯೇ ಇಬ್ಬರ ಮಧ್ಯೆ ಗಲಾಟೆ ಶುರುವಾಗಿದೆ. ಪೊಲೀಸರು ಇಬ್ಬರನ್ನು ಶಾಂತಗೊಳಿಸಿ ಮನೆಗೆ ಕಳುಹಿಸಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನೀವೂ ಎಲ್ಲಿದ್ದೀರಿ.? ಯಾಕ್ರಿ ರಾಜೀನಾಮೆ ಕೊಟ್ರಿ, ಈಗ ಎಲ್ಲಿದ್ದೀರಾ ನೀವು.? ಯಾಕೆ ಮೋಸ ಮಾಡಿದ್ರೀ.? ಎಂದು ಹುಣಸೂರು ಕಾರ್ಯಕರ್ತರಿಂದ ಶಾಸಕ ಹೆಚ್. ವಿಶ್ವನಾಥ್ ಗೆ ನಾನ್ ಸ್ಟಾಪ್ ಕರೆ ಮಾಡಿ ಆವಾಜ್ ಹಾಕಲಾಗುತ್ತೀದೆ. ರಾಜೀನಾಮೆ ವಿರೋಧಿಸಿ ಜೆಡಿಎಸ್ನಿಂದ ಆಕ್ರೋಶ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಹಿನ್ನಲೆ ಶಾಸಕ ಹೆಚ್ ವಿಶ್ವನಾಥ್ ಅವರ ರಾಜೀನಾಮೆ ವಿರೋಧಿಸಿ ಜೆಡಿಎಸ್ನಿಂದ ಆಕ್ರೋಶ ವ್ಯಕ್ತವಾಗಿದೆ. ವಿಶ್ವನಾಥ್ ಅವರ ಭಾವಚಿತ್ರಕ್ಕೆ ಶ್ರದ್ಧಾಂಜಲಿ ಕೋರಿ ಜೆಡಿಎಸ್ ಕಾರ್ಯಕರ್ತರು ತಮ್ಮ ಸಿಟ್ಟನ್ನು ಹೊರಹಾಕಿದ್ದಾರೆ. ಅಲ್ಲದೆ ಅದರ ಫೋಟೋವನ್ನು…
ಪ್ರತಿ ತಂದೆ ತಾಯಿಗಳಿಗೆ ಮಕ್ಕಳೆಂದರೆ ತುಂಬಾನೇ ಇಷ್ಟ, ಮಕ್ಕಳು ಕೂಡ ಅಷ್ಟೇ ತಂದೆ ತಾಯಿಯನ್ನು ಹೆಚ್ಚು ಇಷ್ಟಪಡುತ್ತಾರೆ. ವಿಶೇಷವೇನೆಂದರೆ ಹೆಣ್ಮಕ್ಕಳು ತಂದೆಯನ್ನು ಅತಿ ಹೆಚ್ಚು ಇಷ್ಟ ಪಡುತ್ತಾರೆ ಯಾಕೆ ಗೊತ್ತಾ.? ಈ ಕಾರಣಕ್ಕೆ ತಂದೆಯನ್ನು ಹೆಣ್ಮಕ್ಕಳು ಹೆಚ್ಚು ಇಷ್ಟ ಪಡೋದು. ಪ್ರತಿ ತಂದೆಗಳು ತನ್ನ ಹೆಂಡತಿಗಿಂತ ಮಗಳಿಗೆ ಹೆಚ್ಚು ಅಧ್ಯಾತೆ ಕೊಡುತ್ತಾರೆ, ಹಾಗು ಹೆಚ್ಚು ಪ್ರೀತಿಸುತ್ತಾರೆ, ತನ್ನ ತಂದೆಗೆ ಮಗಳೇ ಸರ್ವಸ್ವ ಆಗಿರುತ್ತಾಳೆ. ಅಷ್ಟೇ ಅಲ್ಲದೆ ಈ ಕಾರಣಗಳು ಕೂಡ ತಂದೆಯನ್ನು ಹೆಚ್ಚು ಇಷ್ಟಪಡುವಂತೆ ಮಾಡುತ್ತವೆ. ಪ್ರತಿ…
ಈ ಬಾರಿಯ ಎಸ್ಎಸ್ಎಲ್ ಸಿ ಫಲಿತಾಂಶದಲ್ಲಿ ಹಾಸನ ಮೊದಲ ಸ್ಥಾನ ಪಡೆದಿದ್ದು, ಈ ಮೂಲಕ ಜಿಲ್ಲೆ ಹೊಸ ದಾಖಲೆ ಬರೆದಿದೆ. ಹೌದು. ಫಲಿತಾಂಶದಲ್ಲಿ ಅರೆ ಮಲೆನಾಡು ರಾಜ್ಯದಲ್ಲೇ ನಂಬರ್ 1 ಸ್ಥಾನ ಪಡೆದಿದೆ. ಕಳೆದ ವರ್ಷ ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ 7ನೇ ಸ್ಥಾನದಲ್ಲಿತ್ತು. ಆದರೆ ಈ ಬಾರಿ ಮೊದಲ ಸ್ಥಾನಕ್ಕೆ ಜಿಗಿದಿದೆ. ಈ ಮೂಲಕ ಹಾಸನ, ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳನ್ನು ಹಿಂದಿಕ್ಕಿದೆ. ಹಾಸನ ಪ್ರಥಮ ಸ್ಥಾನದ ಜೊತೆಗೆ ಹಾಸನದ ಇಬ್ಬರು ವಿದ್ಯಾರ್ಥಿಗಳು…
ಜೀ ಕನ್ನಡ ವಾಹಿನಿ ನಡೆಸುತ್ತಿರುವ ಕನ್ನಡ ರಿಯಾಲಿಟಿ ಶೋ ಸರಿಗಮಪ ಸೀಸನ್ 13 ರ ತೀರ್ಪು ಹೊರಬಿದ್ದಿದೆ!
ಅಪ್ಪನ ಕನಸನ್ನು ಸಾಕಾರ ಮಾಡಿದ, ಶ್ರೀ ಪುಟ್ಟರಾಜ ಗವಾಯಿಗಳವರ ಸಂಗೀತ ಪರಂಪರೆಯ ಶ್ರದ್ಧಾವಂತ ವಿದ್ಯಾರ್ಥಿ ಸುನಿಲ್ ಸರಿಗಮಪ ಸೀಸನ್ 13 ರ ಜಯಶಾಲಿಯಾಗಿ ಹೊರಹೊಮ್ಮಿದ್ದಾರೆ
ಕನ್ನಡದ ಸಿನಿಮಾ ಯಾರಿಗೇನು ಕಡಿಮೆ ಇಲ್ಲದಂತೆ ಒಂದರ ಮೇಲೊಂದು ಹಿಟ್ ಆಗುತ್ತಲೇ ಇವೆ.. ಕಿರಿಕ್ ಪಾರ್ಟಿ, ರಾಜಕುಮಾರ, ಹೆಬ್ಬುಲಿ, ತಾರಕ್, ಈಗ ಇದೇ ಲಿಸ್ಟ್ ಗೆ ಸೇರ್ಪಡೆಯಾಗಲು ಯೂತ್ಸ್ ಸಿನಿಮಾ #ಕಾಲೇಜ್ ಕುಮಾರ್ ಬರುತ್ತಿದೆ.
ನೀರಿನ ಸಂರಕ್ಷಣೆಗಾಗಿ ನ್ಯೂಸ್ 18 ಹಮ್ಮಿಕೊಂಡಿರುವ #Mission Paani ಆಂದೋಲನ ಸಾಕಷ್ಟು ಪರಿಣಾಮಕಾರಿಯಾಗಿದೆ. ಇಶಾ ಫೌಂಡೇಶನ್ ಸಂಸ್ಥಾಪಕ ಸದ್ಗುರು ನೀರಿನ ಸಂರಕ್ಷಣೆ ಕುರಿತು ನ್ಯೂಸ್ 18 ನಡೆಸಿದ ಸಂದರ್ಶನದಲ್ಲಿ ಮಾತನಾಡಿದ್ದಾರೆ. ನೀರನ್ನು ಸಂರಕ್ಷಿಸುವುದು ಹೇಗೆ? ಬರಗಾಲದಿಂದ ತತ್ತರಿಸಿ ಹೋಗಿರುವ ಭೂಮಿಯನ್ನು ಉಳಿಸಿಕೊಳ್ಳುವುದರ ಬಗ್ಗೆ ಮಾಹಿತಿ ನೀಡಿದ್ದಾರೆ. ಕಾಡಿನ ನಾಶವಾಗುತ್ತಿರುವ ಹಿನ್ನೆಲೆ, ಮಳೆ ನೀರು ನದಿಗಳಿಗೆ ಬೇಗನೇ ಹರಿದು ಪ್ರವಾಹಕ್ಕೆ ಕಾರಣವಾಗುತ್ತಿದೆ ಎಂದೂ ಸಹ ತಿಳಿಸಿದರು. ತಮಿಳುನಾಡಿನಲ್ಲಿ ಈ ವರ್ಷ ಬರಗಾಲ ಸೃಷ್ಟಿಯಾಗಿದ್ದು, ಎಲ್ಲೆಡೆ ನೀರಿಗೆ ಹಾಹಾಕಾರ ಶುರುವಾಗಿದೆ….