ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕಡಿಮೆ ಹಣ ಹೂಡಿಕೆ ಮಾಡಿ ಹೆಚ್ಚಿನ ಹಣ ವಾಪಸ್ ಪಡೆಯಲು ಯಾರು ಬಯಸುವುದಿಲ್ಲ ಹೇಳಿ. ಪ್ರತಿಯೊಬ್ಬರೂ ಕೈತುಂಬ ಸಂಪಾದನೆ ಮಾಡುವ ಬಗ್ಗೆ ಆಲೋಚನೆ ಮಾಡ್ತಾರೆ. ಕಡಿಮೆ ಹಣ ಹೂಡಿ ಹೆಚ್ಚು ಲಾಭ ಪಡೆಯಲು ಬಯಸುವವರಿಗೆ ಎಲ್ಐಸಿ ಹೊಸ ಪಾಲಿಸಿಯೊಂದನ್ನು ಶುರು ಮಾಡಿದೆ.

ಎಲ್ಐಸಿ ಈ ಪ್ಲಾನ್ ನಲ್ಲಿ ಪ್ರತಿ ದಿನ 121 ರೂಪಾಯಿ ಹಣ ಹೂಡಿದ್ರೆ 25 ವರ್ಷಗಳ ನಂತ್ರ 27 ಲಕ್ಷ ರೂಪಾಯಿ ನಿಮ್ಮ ಕೈ ಸೇರುತ್ತದೆ. ಮಗಳ ಮದುವೆಗೆ ಸಹಾಯವಾಗಲಿ ಎನ್ನುವ ಕಾರಣಕ್ಕೆ ಎಲ್ಐಸಿ ಈ ಪಾಲಿಸಿ ಶುರು ಮಾಡಿದೆ. ಎಲ್ಐಸಿ ಈ ಪಾಲಿಸಿಗೆ `ಕನ್ಯಾದಾನ ಯೋಜನೆ’ ಎಂದು ಹೆಸರಿಟ್ಟಿದೆ.

ಪ್ರತಿ ದಿನ 121 ರೂಪಾಯಿಯಂತೆ ತಿಂಗಳಿಗೆ 3600 ರೂಪಾಯಿ ತಿಂಗಳ ಪ್ಲಾನ್ ನಲ್ಲಿ ಹಣ ಹೂಡಬೇಕಾಗುತ್ತದೆ. ಪ್ರತಿ ದಿನ 127 ರೂಪಾಯಿಯಂತೆ ನೀವು ಪಾಲಿಸಿ ತುಂಬಿದ್ರೆ 25 ವರ್ಷಕ್ಕೆ 27 ಲಕ್ಷ ರೂಪಾಯಿ ನಿಮಗೆ ಬರುತ್ತದೆ. ಪಾಲಿಸಿ ಮಾಡಿಸಿದ ವ್ಯಕ್ತಿ ಸಾವನ್ನಪ್ಪಿದ್ರೆ ಕುಟುಂಬಸ್ಥರು ಪಾಲಿಸಿ ಹಣ ತುಂಬಬೇಕಾಗಿಲ್ಲ. 25 ವರ್ಷಗಳ ನಂತ್ರ ಪಾಲಿಸಿದಾರ ನಾಮನಿರ್ದೇಶನ ಮಾಡಿದ ವ್ಯಕ್ತಿಗೆ 27 ಲಕ್ಷ ಸಿಗಲಿದೆ.

ಈ ಪಾಲಿಸಿ ಮಾಡಲು ವ್ಯಕ್ತಿಗೆ 30 ವರ್ಷವಾಗಿರಬೇಕು. ಮಗಳ ವಯಸ್ಸು 1 ವರ್ಷವಾಗಿಬೇಕು. 25 ವರ್ಷಗಳ ನಂತ್ರ ಹಣ ಸಿಗಲಿದೆ. ಆದ್ರೆ 22 ವರ್ಷಗಳ ಕಾಲ ಪಾಲಿಸಿ ತುಂಬಬೇಕು. ಮಗುವಿನ ವಯಸ್ಸು ಹೆಚ್ಚಾಗಿದ್ದರೆ ಪಾಲಿಸಿಯಲ್ಲೂ ಕೆಲ ಬದಲಾವಣೆಯಾಗುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಾರ ಹಾಕುವ ವಧುವಿಗೆ ಸಹಾಯ ಮಾಡಲು ಹೋಗಿ ವಧುವಿನ ಕೈಯಿಂದ ಕಪಾಳಕ್ಕೆ ಮೋಕ್ಷ ಮಾಡಿಸಿಕೊಂಡ ಬಾವ..!
ಬೆಂಗಳೂರು, ವಿಕ್ರಮ್ ಲ್ಯಾಂಡರ್ನ್ನು ಚಂದ್ರನಿಗೆ ಮತ್ತಷ್ಟುಸಮೀಪಕ್ಕೆ ಕಳುಹಿಸುವ ಪ್ರಯತ್ನ ಇಂದು ಮತ್ತೊಮ್ಮೆಯಶಸ್ವಿಯಾಗಿದ್ದು, ಕೊನೆಯ ಕ್ಷಣದ ಕಾರ್ಯಚರಣೆಗಳನ್ನುಇದೀಗ ಎದುರು ನೋಡಲಾಗುತ್ತಿದೆ ಬುಧವಾರ ಬೆಳಿಗ್ಗೆ 3:42 ನಿಮಿಷಕ್ಕೆ ನೌಕೆಯಲ್ಲಿನ ಇಂಜಿನ್ನ್ನು 9 ಸೆಕೆಂಡುಗಳ ಕಾಲ ಉರಿಸಿ ಚಂದ್ರನಿಗೆ ಮತ್ತಷ್ಟು ಸಮೀಪದ ಕಕ್ಷೆಯಲ್ಲಿ ವಿಕ್ರಮ್ ಲ್ಯಾಂಡರ್ (ಪ್ರಗ್ಯಾನ್ ರೋವರ್ ಇದರ ಒಳಗಿದೆ)ನ್ನು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ನೆಲೆಗೊಳಿಸಿದೆ. ಸದ್ಯ ವಿಕ್ರಮ್ ಲ್ಯಾಂಡರ್35ಕಿ.ಮೀ x 101 ಕಿ.ಮೀ ಕಕ್ಷೆಯಲ್ಲಿದೆ. ಇನ್ನೊಂದು ಕಡೆ ಚಂದ್ರಯಾನ 2 ಕ್ಷಕೆಗಾಮಿಯು96 ಕಿ.ಮೀ x 125 ಕಿ.ಮೀ…
ಪ್ರತಿದಿನ ಬೆಳಿಗ್ಗೆದ್ದಾಗ ಅದು ದೇವರು ನಮಗೆ ನೀಡಿದ ಜೀವನದ ಇನ್ನೊಂದು ಅವಕಾಶವಂತೆ. ರಾತ್ರಿಯ ಅನೈಚ್ಛಿಕ ಚಟುವಟಿಕೆಗಳಿಂದ ನಮ್ಮ ಬಾಯಿಯಲ್ಲಿಯೂ ಕೆಲವಾರು ಬದಲಾವಣೆಗಳು ಕಂಡುಬರುತ್ತದೆ. ವಿಶೇಷವಾಗಿ ಆಹಾರ ಕೊಳೆತು ಬಾಯಿಯಿಂದ ಹೊರಡುವ ದುರ್ವಾಸನೆ. ಆದ್ದರಿಂದ ಬೆಳಿಗ್ಗೆದ್ದ ತಕ್ಷಣ ಹಲ್ಲುಜ್ಜಿಕೊಳ್ಳುವುದನ್ನು ಪ್ರಥಮ ಕಾರ್ಯವಾಗಿಸುವುದು ಅಗತ್ಯ. ಒಂದು ವೇಳೆ ಈ ನಿತ್ಯಕರ್ಮದಲ್ಲಿ ನಮ್ಮ ಹಲ್ಲುಜ್ಜುವ ಬ್ರಶ್ ನಲ್ಲಿ ರಕ್ತ ಕಂಡುಬಂದರೆ? ರಕ್ತ ನೋಡಿದಾಕ್ಷಣ ನಮಗೆ ತಲೆ ತಿರುಗಬಹುದು.
ಹಾಲಿವುಡ್ ನಟಿ ಆ್ಯಂಜಲೀನಾ ಜೋಲಿಯಂತೆ ಕಾಣಲು ಇರಾನಿನ ಯುವತಿಯೊಬ್ಬಳು 50 ಬಾರಿ ಪ್ಲಾಸ್ಟಿಕ್ ಸರ್ಜರಿ ಮಾಡಿಸಿಕೊಂಡಿದ್ದಾಳೆ ಎಂಬ ಸುದ್ದಿ ಕೇಳಿ ಜನ ದಂಗಾಗಿದ್ದಾರೆ.
ಕೆಲುವು ಸಮಯದಲ್ಲಿ ಬೀಗದ ಕೈ ಕಳೆದು ಹೋಗುತ್ತದೆ. ಆದ್ದರಿಂದ ಬೀಗ ತೆರೆಯಲು ಆಗುವುದಿಲ್ಲ. ನಿಮ್ಮೊಂದಿಗೆ ಯಾವತ್ತಾದರೂ ಹೀಗೆ ಆಗಿದೆಯೇ?. ಬೇರೆ ಬೇರೆ ಬೀಗಗಳಿಗೆ ಬೇರೆ ಬೇರೆ ಬೀಗದ ಕೈ ಇರುತ್ತದೆ. ಎಲ್ಲ ಬೀಗವೂ ಅವುಗಳದೇ ಕೈಯಲ್ಲಿ ಮಾತ್ರ ತೆರೆಯುತ್ತದೆ. ಪ್ರತಿಯೊಂದು ಬೀಗ ತೆರೆಯಲು ಒಂದು ಬೀಗದ ಕೈ ಬೇಕಾಗುತ್ತದೆ.
ಬೆಂಗಳೂರು, ಮಹತ್ವಾಕಾಂಕ್ಷಿ ಚಂದ್ರಯಾನ-2 ನೌಕೆಯ ಸಂಪರ್ಕ ಕೊನೆ ಕ್ಷಣದಲ್ಲಿ ಕಡಿತಗೊಂಡಿದೆ. ಇದರಿಂದಾಗಿ ಭೂಮಿಯ ನೈಸರ್ಗಿಕ ಉಪಗ್ರಹ ಚಂದ್ರನ ಒಡಲಲ್ಲಿ ಅಡಗಿರುವ ಅನೂಹ್ಯ ರಹಸ್ಯಗಳನ್ನು ಭೇದಿಸುವ ಗುರಿ ಹೊಂದಿದ್ದ ಇಸ್ರೋಗೆ ಕೊಂಚ ಹಿನ್ನಡೆಯಾಗಿದೆ. ಚಂದ್ರನ ಅಂಗಳದ ಮೇಲೆ ಲ್ಯಾಂಡರ್ ಅನ್ನು ಇಳಿಸುವ ಕೊನೆಯ 15ನಿಮಿಷ ಭಾರೀ ಕಷ್ಟದ ಕ್ಷಣಗಳು ಎಂದು ಇಸ್ರೋ ಈ ಮೊದಲೇ ಹೇಳಿತ್ತು. ಹೀಗಾಗಿ ಮೊದಲ ಕೆಲವು ಕ್ಷಣಗಳು ಸುಸೂತ್ರವಾಗಿ ನೆರವೇರಿದರೂ ಇನ್ನೇನು ಚಂದ್ರನ ಅಂಗಳ 2.1 ಕಿ.ಮೀ ದೂರ ಇರುವಂತೆ ಲ್ಯಾಂಡರ್ ನೌಕೆ ಸಂಪರ್ಕ…